Friday, September 18 2026 | 06:11:07 AM
Breaking News

Matribhumi Samachar

ಇಥಿಯೋಪಿಯಾದಲ್ಲಿ ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಪ್ರಧಾನಮಂತ್ರಿ ಇಂದು ಇಥಿಯೋಪಿಯನ್ ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು. ಇಥಿಯೋಪಿಯಾಕ್ಕೆ ತಮ್ಮ ಮೊದಲ ದ್ವಿಪಕ್ಷೀಯ ಭೇಟಿಯಲ್ಲಿರುವ ಪ್ರಧಾನಮಂತ್ರಿಯವರಿಗೆ ಇದು ವಿಶೇಷ ಗೌರವವಾಗಿದೆ. ಇಥಿಯೋಪಿಯಾದ ಕಾನೂನು ನಿರ್ಮಾಪಕರಿಗೆ  ಭಾರತದ ಜನರಿಂದ ಸ್ನೇಹ ಮತ್ತು ಸದ್ಭಾವನೆಯ ಶುಭಾಶಯಗಳನ್ನು ಕೋರುವ ಮೂಲಕ ಪ್ರಧಾನಮಂತ್ರಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಸಂಸತ್ತನ್ನು ಉದ್ದೇಶಿಸಿ ಮಾತನಾಡುವುದು ಮತ್ತು ಈ ಪ್ರಜಾಪ್ರಭುತ್ವದ ದೇವಾಲಯದ ಮೂಲಕ ಇಥಿಯೋಪಿಯಾದ ಸಾಮಾನ್ಯ ಜನರನ್ನು ಉದ್ದೇಶಿಸಿ ಮಾತನಾಡುವುದು ಒಂದು ಸೌಭಾಗ್ಯ ಎಂಬುದರತ್ತ ಅವರು ಬೆಟ್ಟು ಮಾಡಿದರು. …

Read More »

ಬೆಂಗಳೂರಿನ ಆಚಾರ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಕರ್ನಾಟಕದ ಮೊದಲ ಜನರೇಷನ್ ಝಡ್ ಅಂಚೆ ಕಚೇರಿ ಉದ್ಘಾಟನೆ

ಬೆಂಗಳೂರಿನ ಆಚಾರ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿರುವ ಅಚಿತ್ ನಗರ ಅಂಚೆ ಕಚೇರಿಯನ್ನು ಕರ್ನಾಟಕದ ಮೊದಲ ಜನರೇಷನ್ ಝಡ್- ನವೀಕರಿಸಿದ ಅಂಚೆ ಕಚೇರಿಯಾಗಿ ಭಾರತೀಯ ಅಂಚೆ ಅನಾವರಣಗೊಳಿಸಿದೆ. ಯುವ ಸ್ನೇಹಿ, ತಂತ್ರಜ್ಞಾನ ಆಧಾರಿತ ಸ್ಥಳವಾಗಿ ವಿನ್ಯಾಸಗೊಳಿಸಲಾದ ಈ ಉಪಕ್ರಮವು ಯುವ ಪೀಳಿಗೆಯ ಆದ್ಯತೆಗಳೊಂದಿಗೆ ಹೊಂದಿಕೊಳ್ಳುವ ಡಿಜಿಟಲ್ ಪ್ರವೇಶ, ಸೃಜನಶೀಲ ವಿನ್ಯಾಸ ಮತ್ತು ಸಮುದಾಯ ತೊಡಗಿಸಿಕೊಳ್ಳುವಿಕೆಯನ್ನು ಸಂಯೋಜಿಸುವ ಗುರಿಯನ್ನು ಹೊಂದಿದೆ. ಜನರೇಷನ್ ಝಡ್ ಅಂಚೆ ಕಚೇರಿಯು ಸಾಂಪ್ರದಾಯಿಕ ಅಂಚೆ ಕಚೇರಿಯನ್ನು ನವೀನವಾಗಿ ರೂಪಿಸಿ, …

Read More »

ಬೆಂಗಳೂರಿನಲ್ಲಿ ಹೊಸ ಆಧಾರ್‌ ಸೇವಾ ಕೇಂದ್ರದ ಉದ್ಘಾಟನೆ

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಬೆಂಗಳೂರಿನ ಎಚ್‌ಎಸ್‌ಆರ್‌ ಲೇಔಟ್‌ನಲ್ಲಿ ಹೊಸ ಯುಐಡಿಎಐ ಆಧಾರ್‌ ಸೇವಾ ಕೇಂದ್ರವನ್ನು (ಎಎಸ್‌ಕೆ) ಉದ್ಘಾಟಿಸಿದೆ. ನಗರದಲ್ಲಿ ನಾಗರಿಕ ಕೇಂದ್ರಿತ ಆಧಾರ್‌ ಸೇವೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಮತ್ತೊಂದು ಪ್ರಮುಖ ಹೆಜ್ಜೆಯಾಗಿದೆ. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಆಧಾರ್‌ ಸೇವಾ ಕೇಂದ್ರವನ್ನು ಯುಐಡಿಎಐ ತಂತ್ರಜ್ಞಾನ ಕೇಂದ್ರದ ಬೆಂಗಳೂರಿನ ಉಪ ಮಹಾನಿರ್ದೇಶಕಿ ಶ್ರೀಮತಿ ತನುಶ್ರೀ ದೇಬ್‌ ಬರ್ಮಾ(ಐಎಎಸ್‌) ಮತ್ತು ಯುಐಡಿಎಐ-ಪ್ರಾದೇಶಿಕ ಕಚೇರಿ, ಬೆಂಗಳೂರು ಉಪ ಮಹಾನಿರ್ದೇಶಕಿ ಶ್ರೀಮತಿ ಅನ್ನಿ ಜಾಯ್ಸ್ ವಿ. …

Read More »

ಭಾರತದ ‘ಸಾಫ್ಟ್ ಪವರ್’ ಮತ್ತು ಜಾಗತಿಕ ಸಾಂಸ್ಕೃತಿಕ ಪ್ರಸರಣದ ಪ್ರಮುಖ ಚಾಲಕಶಕ್ತಿಯಾಗಿ ಹೊರಹೊಮ್ಮಿದ ಒಟಿಟಿ ವಲಯ

ಭಾರತೀಯ ಕಥೆಗಳು, ಸೃಜನಶೀಲ ಪ್ರತಿಭೆ, ಸಾಂಸ್ಕೃತಿಕ ಪರಂಪರೆ ಮತ್ತು ಸ್ವತಂತ್ರ ಚಲನಚಿತ್ರ ನಿರ್ಮಾಣಕ್ಕೆ ಜಾಗತಿಕ ಪ್ರವೇಶವನ್ನು ಕಲ್ಪಿಸುವ ಮೂಲಕ, ಓವರ್-ದಿ-ಟಾಪ್ (ಒಟಿಟಿ) ವಲಯವು ಭಾರತದ ‘ಸಾಫ್ಟ್ ಪವರ್’ಗೆ ಗಮನಾರ್ಹ ಕೊಡುಗೆ ನೀಡಿದೆ. ಉದ್ಯಮದ ಅಂದಾಜಿನ ಪ್ರಕಾರ (ಫಿಕ್ಕಿ-ಇವೈ ಮಾಧ್ಯಮ ಮತ್ತು ಮನರಂಜನಾ ಉದ್ಯಮ ವರದಿ 2025), 2024 ರಲ್ಲಿ ವೀಡಿಯೊ ಚಂದಾದಾರಿಕೆ ಆದಾಯವು ಶೇ. 11 ರಷ್ಟು ಏರಿಕೆಯಾಗಿ 9,200 ಕೋಟಿ ರೂ. ತಲುಪಿದೆ. ಒಟಿಟಿಯಲ್ಲಿನ ಸ್ಟ್ರೀಮಿಂಗ್ ಕಂಟೆಂಟ್ಗಾಗಿ ಹಣ …

Read More »

ಕಳೆದ ಹತ್ತು ವರ್ಷಗಳಲ್ಲಿ ಭಾರತವು 2,361 ಮೆಗಾವ್ಯಾಟ್ ಜೈವಿಕ ಇಂಧನ ಸಾಮರ್ಥ್ಯ, 228 ಮೆಗಾವ್ಯಾಟ್ ತ್ಯಾಜ್ಯದಿಂದ ಇಂಧನ ಉತ್ಪಾದನೆ ಸಾಮರ್ಥ್ಯ ಮತ್ತು 2.88 ಲಕ್ಷ ಜೈವಿಕ ಅನಿಲ ಸ್ಥಾವರಗಳನ್ನು ತನ್ನ ಇಂಧನ ಉತ್ಪಾದನೆಗೆ ಸೇರ್ಪಡೆ ಮಾಡಿದೆ

ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯವು 2022-23ರಿಂದ 2025.26ರ ಅವಧಿಗೆ 998 ಕೋಟಿ ರೂ.ಗಳ ಆಯವ್ಯಯ ಅನುದಾನದೊಂದಿಗೆ 02.11.2022 ರಂದು ಅಧಿಸೂಚಿಸಲಾದ ʻರಾಷ್ಟ್ರೀಯ ಜೈವಿಕ ಇಂಧನ ಕಾರ್ಯಕ್ರಮʼ (ಎನ್‌ಬಿಪಿ)ಹಂತ -1ರ ಅಡಿಯಲ್ಲಿ ದೇಶದಲ್ಲಿ ಜೈವಿಕ ಇಂಧನ ಯೋಜನೆಗಳ ಸ್ಥಾಪನೆಯನ್ನು ಬೆಂಬಲಿಸುತ್ತದೆ. ಈ ನಿಟ್ಟಿನಲ್ಲಿ ಒದಗಿಸಲಾದ ʻಕೇಂದ್ರ ಹಣಕಾಸು ನೆರವುʼ(ಸಿಎಫ್ಎ) ವಿವರಗಳನ್ನು ಅನುಬಂಧ-I ರಲ್ಲಿ ನೀಡಲಾಗಿದೆ. ಕಳೆದ ಹತ್ತು ವರ್ಷಗಳಲ್ಲಿ, ಸರ್ಕಾರವು ವಿವಿಧ ಯೋಜನೆಗಳ ಮೂಲಕ ಜೈವಿಕ ಇಂಧನ ಯೋಜನೆಗಳನ್ನು ಬೆಂಬಲಿಸುತ್ತಿದೆ. ಇವುಗಳಲ್ಲಿ …

Read More »

ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿ ಮಹಾಸ್ವಾಮೀಜಿಯವರ 1066ನೇ ಜಯಂತಿಯ ಆಚರಣೆಗೆ ಭಾರತದ ರಾಷ್ಟ್ರಪತಿ ಅವರು ಚಾಲನೆ ನೀಡಿದರು

ಕರ್ನಾಟಕದ ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಇಂದು (ಡಿಸೆಂಬರ್ 16, 2025) ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿ ಮಹಾಸ್ವಾಮೀಜಿಯವರ 1066ನೇ ಜಯಂತಿ ಆಚರಣೆಗೆ ಭಾರತದ ಸನ್ಮಾನ್ಯ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರಪತಿ, ಯುಗಯುಗಾಂತರಗಳಿಂದ  ಸಂತರು ತಮ್ಮ ಜ್ಞಾನ ಮತ್ತು ಕರುಣೆಯ ಮೂಲಕ ಮಾನವೀಯತೆಯನ್ನು ಮೆರೆದಿದ್ದಾರೆ ಎಂದು ಹೇಳಿದರು. ನಿಜವಾದ ಶ್ರೇಷ್ಠತೆ, ಅಧಿಕಾರ ಅಥವಾ ಸಂಪತ್ತಿನಲ್ಲಿಲ್ಲ ಬದಲಿಗೆ ತ್ಯಾಗ, ಸೇವೆ ಮತ್ತು ಆಧ್ಯಾತ್ಮಿಕ …

Read More »

ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೋರ್ಡಾನ್ ನ ಹ್ಯಾಶೆಮೈಟ್ ಸಾಮ್ರಾಜ್ಯಕ್ಕೆ ಭೇಟಿ ನೀಡಿದ ಕುರಿತು ಜಂಟಿ ಹೇಳಿಕೆ

ಜೋರ್ಡಾನ್ ನ ಹ್ಯಾಶೆಮೈಟ್ ಸಾಮ್ರಾಜ್ಯದ ಘನವೆತ್ತ ರಾಜ ಅಬ್ದುಲ್ಲಾ II ಇಬ್ನ್ ಅಲ್ ಹುಸೇನ್ ಅವರ ಆಹ್ವಾನದ ಮೇರೆಗೆ, ಭಾರತ ಗಣರಾಜ್ಯದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಡಿಸೆಂಬರ್ 15 ಮತ್ತು 16 ರಂದು ಜೋರ್ಡಾನ್ಗೆ ಭೇಟಿ ನೀಡಿದರು. ಉಭಯ ದೇಶಗಳು ತಮ್ಮ ದ್ವಿಪಕ್ಷೀಯ ರಾಜತಾಂತ್ರಿಕ ಸಂಬಂಧಗಳ 75ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಈ ಐತಿಹಾಸಿಕ ಸಂದರ್ಭದಲ್ಲಿ, ಪ್ರಧಾನಮಂತ್ರಿ ಮೋದಿಯವರ ಈ ಭೇಟಿ ನಡೆಯುತ್ತಿರುವುದು ಅತ್ಯಂತ ಮಹತ್ವದ್ದು …

Read More »

ಭಾರತೀಯ ಕೃಷಿ ಸಂಶೋಧನಾ ಮಂಡಳಿ-ಎನ್‍ಬಿಎಐಆರ್ ಬೆಂಗಳೂರಿನಲ್ಲಿ ಆಯೋಜಿಸಿದ್ದ ಕೃಷಿ, ಆರೋಗ್ಯ ಮತ್ತು ಪರಿಸರದಲ್ಲಿ ಕೀಟಗಳ ಕುರಿತ ಎರಡು ದಿನಗಳ ರಾಷ್ಟ್ರೀಯ ಸಂವಾದ ಕಾರ್ಯಕ್ರಮ ಮುಕ್ತಾಯಗೊಂಡಿತು

ಖ್ಯಾತ ಕೀಟಶಾಸ್ತ್ರಜ್ಞ ಪ್ರೊ. ಟಿ. ಎನ್. ಅನಂತಕೃಷ್ಣನ್ ಅವರ 100 ನೇ ಜನ್ಮದಿನಾಚರಣೆಯ ಸ್ಮರಣಾರ್ಥ ಆಯೋಜಿಸಲಾಗಿದ್ದ ಕೃಷಿ, ಆರೋಗ್ಯ ಮತ್ತು ಪರಿಸರದಲ್ಲಿ ಕೀಟಗಳ ಕುರಿತ ಎರಡು ದಿನಗಳ ರಾಷ್ಟ್ರೀಯ ಸಂವಾದವು ಇಂದು ಬೆಂಗಳೂರಿನ ಐಸಿಎಆರ್–ರಾಷ್ಟ್ರೀಯ ಕೃಷಿ ಕೀಟ ಸಂಪನ್ಮೂಲಗಳ ಸಂಸ್ಥೆಯಲ್ಲಿ ಮುಕ್ತಾಯಗೊಂಡಿತು. ಸಮಾರೋಪ ಸಮಾರಂಭವು ಕೃಷಿ, ಸಾರ್ವಜನಿಕ ಆರೋಗ್ಯ, ಪರಿಸರ ಮತ್ತು ಸುಸ್ಥಿರ ಅಭಿವೃದ್ಧಿಯಲ್ಲಿ ಕೀಟಗಳ ನಿರ್ಣಾಯಕ ಪಾತ್ರದ ಕುರಿತು ಚರ್ಚೆಗಳು ನಡೆದವು. ಐಸಿಎಆರ್‍-ಎನ್‍ಬಿಎಐಆರ್‍ ನ ನಿರ್ದೇಶಕರಾದ ಡಾ. ಎಸ್. …

Read More »

ವಂದೇ ಭಾರತ್‌ ಎಕ್ಸ್‌ಪ್ರೆಸ್‌ 2019ರಿಂದ 7.5 ಕೋಟಿ ಪ್ರಯಾಣಿಕರಿಗೆ ವೇಗದ, ಸುರಕ್ಷಿತ ಮತ್ತು ಆರಾಮದಾಯಕ ಪ್ರಯಾಣವನ್ನು ಒದಗಿಸುತ್ತದೆ

ಭಾರತೀಯ ರೈಲ್ವೆಯ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ಫೆಬ್ರವರಿ 2019ರಲ್ಲಿ ಪ್ರಾರಂಭವಾದಾಗಿನಿಂದ ಭಾರತದಲ್ಲಿ ರೈಲು ಪ್ರಯಾಣವನ್ನು ಮರುವ್ಯಾಖ್ಯಾನಿಸಿದೆ. ಇಂದು, 164 ವಿಶ್ವದರ್ಜೆಯ ವಂದೇ ಭಾರತ್‌ ಸೇವೆಗಳು ರಾಷ್ಟ್ರದಾದ್ಯಂತದ ಪ್ರಮುಖ ನಗರಗಳನ್ನು ಸಂಪರ್ಕಿಸುತ್ತವೆ. ಇವುಗಳು ವೇಗವಾದ, ಸುರಕ್ಷಿತ ಮತ್ತು ಹೆಚ್ಚು ಆರಾಮದಾಯಕ ಪ್ರಯಾಣವನ್ನು ನೀಡುತ್ತಿವೆ. ವಂದೇ ಭಾರತ್‌ ಎಕ್ಸ್‌ಪ್ರೆಸ್‌ನ ಜನಪ್ರಿಯತೆಯು ಅದರ ಪ್ರಯಾಣಿಕರ ಸಂಖ್ಯೆಯಿಂದ ಸ್ಪಷ್ಟವಾಗಿದೆ. 2019 ರಿಂದ, 7.5 ಕೋಟಿಗೂ ಹೆಚ್ಚು ಪ್ರಯಾಣಿಕರು ಈ ಹೈಟೆಕ್‌ ರೈಲಿನ ಅನುಭವ ಪಡೆದಿದ್ದಾರೆ. ಚೆನಾಬ್ …

Read More »

ಗ್ರಾಮೀಣ ವಿಕಾಸದ ಹೊಸ ಸಂಕಲ್ಪ: ಉದ್ಯೋಗದ ಹೊಸ ಖಾತರಿ

ಕೇಂದ್ರ ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಇಂದು ಲೋಕಸಭೆಯಲ್ಲಿ ʻವಿಕಸಿತ ಭಾರತ – ಉದ್ಯೋಗ ಮತ್ತು ಜೀವನೋಪಾಯ ಖಾತರಿ ಯೋಜನೆ(ಗ್ರಾಮೀಣ): ವಿಬಿ ಜಿ ರಾಮ್ ಜಿ ಮಸೂದೆ-2025ʼ ಅನ್ನು ಮಂಡಿಸಿದರು. ಈ ಮಸೂದೆಯು ʻವಿಕಸಿತ ಭಾರತ@2047ʼರ ರಾಷ್ಟ್ರೀಯ ದೃಷ್ಟಿಕೋನಕ್ಕೆ ಹೊಂದಿಕೆಯಾಗುವ ಗ್ರಾಮೀಣಾಭಿವೃದ್ಧಿ ವ್ಯವಸ್ಥೆಯನ್ನು ಸ್ಥಾಪಿಸಲು ಪ್ರಯತ್ನಿಸುತ್ತದೆ. ಕುಟುಂಬದ ವಯಸ್ಕ ಸದಸ್ಯರಿಗೆ ಕೌಶಲ್ಯರಹಿತ ಕೆಲಸವನ್ನು ಮಾಡಲು ಪ್ರತಿ ಹಣಕಾಸು ವರ್ಷದಲ್ಲಿ 125 …

Read More »