Sunday, January 18 2026 | 07:12:03 PM
Breaking News

Business

ಬಿ.ಎಸ್.ಎನ್.ಎಲ್ ನಿಂದ ದೇಶಾದ್ಯಂತ ಎಲ್ಲಾ ವಲಯಗಳಲ್ಲಿ ವಾಯ್ಸ್ ಓವರ್ ವೈಫೈ (VoWiFi) ಸೇವೆ ಪ್ರಾರಂಭ

ಭಾರತದ ಪ್ರಮುಖ ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಸೇವಾದಾತ ಸಂಸ್ಥೆಯಾದ ಭಾರತ್ ಸಂಚಾರ ನಿಗಮ ನಿಯಮಿತ (ಬಿ.ಎಸ್.ಎನ್.ಎಲ್), ಹೊಸ ವರ್ಷದಂದು ವೈ-ಫೈ ಕಾಲಿಂಗ್ ಎಂದೂ ಕರೆಯಲ್ಪಡುವ ವಾಯ್ಸ್ ಓವರ್ ವೈಫೈ (VoWiFi) ಅನ್ನು ದೇಶಾದ್ಯಂತ ಬಿಡುಗಡೆ ಮಾಡುವುದಾಗಿ ಘೋಷಿಸಲು ಹರ್ಷಿಸಿದೆ. ಈ ಸುಧಾರಿತ ಸೇವೆಯು ಈಗ ದೇಶದ ಪ್ರತಿ ಟೆಲಿಕಾಂ ವಲಯದಲ್ಲಿರುವ ಎಲ್ಲಾ ಬಿ.ಎಸ್.ಎನ್.ಎಲ್ ಗ್ರಾಹಕರಿಗೆ ಲಭ್ಯವಿದ್ದು ಸವಾಲಿನ ವಾತಾವರಣದಲ್ಲಿಯೂ ಸಹ ತಡೆರಹಿತ ಮತ್ತು ಉತ್ತಮ ಗುಣಮಟ್ಟದ ಸಂಪರ್ಕವನ್ನು ಖಚಿತಪಡಿಸಲಿದೆ. ಈಗ …

Read More »

2025ರ ಡಿಸೆಂಬರ್ 1 ರಿಂದ ಜನ ಸಮರ್ಥ್ ಪೋರ್ಟಲ್ ಮೂಲಕ ರಫ್ತುದಾರರಿಗೆ ಕ್ರೆಡಿಟ್ ಗ್ಯಾರಂಟಿ ಯೋಜನೆ (ಸಿ.ಜಿ.ಎಸ್.ಇ.) ಕಾರ್ಯರೂಪಕ್ಕೆ ಬಂದಿದೆ

ಭಾರತೀಯ ಆರ್ಥಿಕತೆಯ ನಿರ್ಣಾಯಕ ಆಧಾರಸ್ತಂಭವಾಗಿರುವ ರಫ್ತುಗಳು, ಜಿ.ಡಿ.ಪಿ. ಯ ಸುಮಾರು 21% ಮತ್ತು ಬಲವಾದ ವಿದೇಶಿ ವಿನಿಮಯ ಒಳಹರಿವುಗಳನ್ನು ಹೊಂದಿವೆ. ರಫ್ತು ಆಧಾರಿತ ಕೈಗಾರಿಕೆಗಳ ಅಡಿಯಲ್ಲಿ 45 ಮಿಲಿಯನ್‌ಗಿಂತಲೂ ಹೆಚ್ಚು ಜನರು ನೇರವಾಗಿ ಮತ್ತು ಪರೋಕ್ಷವಾಗಿ ಉದ್ಯೋಗದಲ್ಲಿದ್ದಾರೆ, ಎಂ.ಎಸ್.ಎಂ.ಇ..ಗಳು ಒಟ್ಟು ರಫ್ತಿನ ಸುಮಾರು 45% ಕೊಡುಗೆ ನೀಡುತ್ತವೆ. ಇಂತಹ ನಿರಂತರ ರಫ್ತು ಬೆಳವಣಿಗೆಯು ಭಾರತದ ಚಾಲ್ತಿ ಖಾತೆ ಸಮತೋಲನ ಮತ್ತು ಸ್ಥೂಲ ಆರ್ಥಿಕ ಸ್ಥಿರತೆಯನ್ನು ಬೆಂಬಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. …

Read More »

ಗೃಹಬಳಕೆದಾರರಿಗೆ ದೇಶೀಯ ಅಡುಗೆ ಅನಿಲ (ದ್ರವೀಕೃತ ಪೆಟ್ರೋಲಿಯಂ ಅನಿಲ / ಎಲ್.ಪಿ.ಜಿ) ಬೆಲೆಗಳಲ್ಲಿ ಯಾವುದೇ ಬದಲಾವಣೆ ಇಲ್ಲ

ವಾಣಿಜ್ಯ ಅಡುಗೆ ಅನಿಲ (ದ್ರವೀಕೃತ ಪೆಟ್ರೋಲಿಯಂ ಅನಿಲ / ಎಲ್.ಪಿ.ಜಿ) ಸಿಲಿಂಡರ್‌ಗಳ ಬೆಲೆಯನ್ನು ₹111 ರಷ್ಟು ಹೆಚ್ಚಿಸಲಾಗಿದೆ ಎಂದು ಕೆಲವು ವಿಭಾಗಗಳಲ್ಲಿ ವರದಿಯಾಗುತ್ತಿದೆ. ಈ ನಿಟ್ಟಿನಲ್ಲಿ, ವಾಣಿಜ್ಯ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್.ಪಿ.ಜಿ) ಸಿಲಿಂಡರ್‌ಗಳ ಬೆಲೆ ಮಾರುಕಟ್ಟೆ-ನಿರ್ಧಾರಿತವಾಗಿದೆ ಮತ್ತು ಅಂತಾರಾಷ್ಟ್ರೀಯ ಮಾನದಂಡಗಳಿಗೆ ಸಂಬಂಧಿಸಿದೆ ಎಂಬುದನ್ನು ಗಮನಿಸಬಹುದು. ಅದರಂತೆ, ವಾಣಿಜ್ಯ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್.ಪಿ.ಜಿ) ಬೆಲೆಗಳಲ್ಲಿನ ಪರಿಷ್ಕರಣೆಗಳು ಜಾಗತಿಕ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್.ಪಿ.ಜಿ) ಬೆಲೆಗಳು ಮತ್ತು ಸಂಬಂಧಿತ ವೆಚ್ಚಗಳಲ್ಲಿನ …

Read More »

ಪಂಚಕುಲದಲ್ಲಿ ಕೃಷಕ್ ಭಾರತಿ ಸಹಕಾರಿ ಲಿಮಿಟೆಡ್ (ಕ್ರಿಬ್ಕೊ) ಆಯೋಜಿಸುತ್ತಿರುವ ರಾಷ್ಟ್ರೀಯ ಸಹಕಾರಿ ಸಮ್ಮೇಳನವನ್ನು ಉದ್ದೇಶಿಸಿ ಕೇಂದ್ರ ಗೃಹ ವ್ಯವಹಾರ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಭಾಷಣ ಮಾಡಲಿದ್ದಾರೆ

ಹರಿಯಾಣದ ಪಂಚಕುಲದ ಇಂದ್ರಧನುಷ್ ಸಭಾಂಗಣದಲ್ಲಿ ಡಿಸೆಂಬರ್ 24, 2025 ರಂದು “ಸಹಕಾರದ ಮೂಲಕ ಸಮೃದ್ಧಿ – ಸುಸ್ಥಿರ ಕೃಷಿಯಲ್ಲಿ ಸಹಕಾರಿ ಸಂಸ್ಥೆಗಳ ಪಾತ್ರ” ಎಂಬ ಶೀರ್ಷಿಕೆಯಲ್ಲಿ ಕೃಷಕ್ ಭಾರತಿ ಸಹಕಾರಿ ಲಿಮಿಟೆಡ್ (ಕ್ರಿಬ್ಕೊ) ಸಂಸ್ಥೆಯು ರಾಷ್ಟ್ರೀಯ ಸಹಕಾರಿ ಸಮ್ಮೇಳನವನ್ನು ಆಯೋಜಿಸುತ್ತಿದೆ. ಸುಸ್ಥಿರ ಕೃಷಿಯನ್ನು ಉತ್ತೇಜಿಸುವ ಉದ್ದೇಶದಿಂದ ನೀತಿ ಮತ್ತು ಅನುಷ್ಠಾನಕ್ಕೆ ಸಂಬಂಧಿಸಿದ ಅಂಶಗಳ ಕುರಿತು ಚರ್ಚಿಸಲು, ಪ್ರಾಥಮಿಕ ಕೃಷಿ ಸಾಲ ಸಂಘಗಳ (ಪಿ.ಎ.ಸಿ.ಎಸ್) ಪಾತ್ರವನ್ನು ವಿಸ್ತರಿಸುವುದು, ಸಣ್ಣ ರೈತರ ಮತ್ತು …

Read More »

ವಿಕಸಿತ ಭಾರತ – ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಖಾತ್ರಿ (ವಿಬಿ – ಜಿ ರಾಮ್ ಜಿ) ಮಸೂದೆ 2025ಗೆ ರಾಷ್ಟ್ರಪತಿ ಅಂಕಿತ

ಗ್ರಾಮೀಣ ಉದ್ಯೋಗ ನೀತಿಯಲ್ಲಿ ಮಹತ್ವದ ಮೈಲಿಗಲ್ಲು ತರುವ ಪರಿವರ್ತನಾತ್ಮಕ ವಿಕಸಿತ ಭಾರತ – ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಖಾತ್ರಿ (ವಿಬಿ – ಜಿ ರಾಮ್ ಜಿ) ಮಸೂದೆ 2025ಕ್ಕೆ ಭಾರತದ ರಾಷ್ಟ್ರಪತಿ ಅಂಕಿತ ಹಾಕಿದ್ದಾರೆ. ಈ ಕಾಯ್ದೆ ಗ್ರಾಮೀಣ ಕುಟುಂಬಗಳಿಗೆ ಪ್ರತಿ ಹಣಕಾಸು ವರ್ಷದಲ್ಲಿ 125 ದಿನಗಳ ವೇತನ ಸಹಿತ ಉದ್ಯೋಗಖಾತ್ರಿಯನ್ನು ಖಚಿತಪಡಿಸುತ್ತದೆ ಮತ್ತು ಸಬಲೀಕರಣವನ್ನು ಉತ್ತೇಜಿಸುತ್ತದೆ. ಎಲ್ಲರನ್ನೊಳಗೊಂಡ ಪ್ರಗತಿ, ಅಭಿವೃದ್ಧಿ ಉಪಕ್ರಮಗಳ ಸಮನ್ವಯತೆ ಮತ್ತು ಗರಿಷ್ಠ …

Read More »

ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್, ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಖಾತೆ ಸಚಿವರಾದ ಶ್ರೀ ಹರ್ಷ್ ಮಲ್ಹೋತ್ರಾ ಅವರೊಂದಿಗೆ, ಕೇಂದ್ರ ಹಣಕಾಸು ಸಚಿವಾಲಯ ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯಗಳ ಚಿಂತನ ಶಿಬಿರದ ಅಧ್ಯಕ್ಷತೆ ವಹಿಸಿದರು

ಕರ್ನಾಟಕದ ವಿಜಯನಗರ ಜಿಲ್ಲೆಯ ಹಂಪಿಯಲ್ಲಿ ಇಂದು ನಡೆದ ಕೇಂದ್ರ ವಿತ್ತ ಸಚಿವಾಲಯ ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯಗಳ ಚಿಂತನ ಶಿಬಿರದ ಅಧ್ಯಕ್ಷತೆಯನ್ನು ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಸಚಿವರಾದ ಶ್ರೀ ಹರ್ಷ್ ಮಲ್ಹೋತ್ರಾ ಅವರು ವಹಿಸಿದ್ದರು. ಕೇಂದ್ರ ವಿತ್ತ ಸಚಿವಾಲಯ ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ಎಲ್ಲಾ ಕಾರ್ಯದರ್ಶಿಗಳು, ಕೇಂದ್ರ ನೇರ ತೆರಿಗೆ ಮಂಡಳಿ (ಸಿ.ಬಿ.ಡಿ.ಟಿ) …

Read More »

ಪ.ಜಾ/ಪ.ಪಂಗಳಲ್ಲಿ ಉದ್ಯಮಶೀಲತೆಯ ಉತ್ತೇಜನಕ್ಕೆ, ಪ.ಜಾ/ಪ.ಪಂ ಎಂಎಸ್ ಇ ಗಳಿಂದ ಕಡ್ಡಾಯ ಶೇ.4ರಷ್ಟು ಖರೀದಿ ಪೂರೈಸಲು ಎಂಎಸ್ ಎಂಇ ಸಚಿವಾಲಯದಿಂದ ರಾಷ್ಟ್ರೀಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಬ್ (ಎನ್ ಎಸ್ ಎಸ್‌ ಎಚ್) ಯೋಜನೆ ಜಾರಿ

ಪ.ಜಾ/ಪ.ಪಂಗಳಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸಲು ಮತ್ತು ಭಾರತ ಸರ್ಕಾರದ ಅತಿ ಸಣ್ಣ ಮತ್ತು ಸಣ್ಣ ಉದ್ಯಮಗಳಿಗೆ ಸಾರ್ವಜನಿಕ ಖರೀದಿ ನೀತಿಯಡಿಯಲ್ಲಿ ಪ.ಜಾ/ಪ.ಪಂ  ಎಂಎಸ್ ಇ ಗಳಿಂದ ಶೇ.4ರಷ್ಟು ಕಡ್ಡಾಯ ಖರೀದಿಯನ್ನು ಪೂರೈಸಲು ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ (ಎಂ ಎಸ್ ಎಂ ಇ) ಸಚಿವಾಲಯವು ರಾಷ್ಟ್ರೀಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಬ್ (ಎನ್ ಎಸ್ ಎಸ್ ಎಚ್) ಯೋಜನೆಯನ್ನು ಜಾರಿಗೊಳಿದೆ. ಈ ಯೋಜನೆಯು ಸಾಮರ್ಥ್ಯ ವೃದ್ಧಿ …

Read More »

ಭಾರತದಲ್ಲಿ ಎನ್‌ಪಿಎಸ್ ಚಂದಾದಾರರ ಸಂಖ್ಯೆಯು ಗಮನಾರ್ಹವಾಗಿ ಬೆಳೆದಿದೆ, ಅಕ್ಟೋಬರ್ 2025ರ ವೇಳೆಗೆ 9 ಕೋಟಿಯನ್ನು ದಾಟಿದೆ

ಸಾರ್ವಜನಿಕ ಹಿತಾಸಕ್ತಿಯಲ್ಲಿ ಎನ್‌ಪಿಎಸ್ ಕುರಿತ ಜಾಗೃತಿಯನ್ನು ಮತ್ತಷ್ಟು ಹೆಚ್ಚಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ ಪಿಎಫ್‌ಆರ್‌ಡಿಎ ಅಧ್ಯಕ್ಷರಾದ ಶ್ರೀ ಶಿವಸುಬ್ರಮಣಿಯನ್ ರಾಮನ್ ಅವರ ನೇತೃತ್ವದಲ್ಲಿ ಮಾಧ್ಯಮಗೋಷ್ಠಿ ಆಯೋಜಿಸಲಾಗಿತ್ತು. ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಶಿವಸುಬ್ರಮಣಿಯನ್ ರಾಮನ್ ಅವರು, “ಪಿಂಚಣಿ ಸೌಲಭ್ಯವುಳ್ಳ ಸಮಾಜದ ದೃಷ್ಟಿಕೋನಕ್ಕೆ ಪಿಎಫ್‌ಆರ್‌ಡಿಎ ಬದ್ಧವಾಗಿದೆ, ಪಿಂಚಣಿ ವ್ಯಾಪ್ತಿಯು ಖಾಸಗಿ ವಲಯದ ಎಲ್ಲಾ ವಿಭಾಗಗಳನ್ನು ತಲುಪುವುದನ್ನು ಇದು ಖಚಿತಪಡಿಸುತ್ತದೆ. ಮುಂದಿನ ಐದು ವರ್ಷಗಳಲ್ಲಿ 25 ಕೋಟಿ ಖಾಸಗಿ ವಲಯದ ನಾಗರಿಕರನ್ನು ಪಿಂಚಣಿ …

Read More »

ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಉದ್ಯಮಗಳ(ಎಂ.ಎಸ್.ಎಂ.ಇ. ಗಳ) ಬೆಳವಣಿಗೆಗೆ ಕೇಂದ್ರ ಸರ್ಕಾರ ಬದ್ಧವಾಗಿದೆ

ಸರ್ಕಾರವು 01.07.2020 ರಂದು ಆನ್ಲೈನ್ ಮೂಲಕ ನೋಂದಾಯಿಸಿಕೊಳ್ಳಲು ಉದ್ಯಮ ನೋಂದಣಿ ಪೋರ್ಟಲ್ ಅನ್ನು ಪ್ರಾರಂಭಿಸಿತು. ಇಲ್ಲಿಯವರೆಗೆ 7.28 ಕೋಟಿಗೂ ಹೆಚ್ಚು ಎಂ.ಎಸ್.ಎಂ.ಇ.ಗಳು ನೋಂದಾಯಿಸಿಕೊಂಡಿವೆ. ಔಪಚಾರಿಕ ಸಾಲ ಮತ್ತು ಸರ್ಕಾರಿ ಖರೀದಿ ಅವಕಾಶಗಳನ್ನು ಒಳಗೊಂಡಂತೆ ಸರ್ಕಾರಿ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ಈ ವ್ಯವಸ್ಥೆ ಅರ್ಹವಾಗಿವೆ. ಇದಲ್ಲದೆ, ವಿವಿಧ ಸಂಸ್ಥೆಗಳು ಮತ್ತು ಸಂಸ್ಥೆಗಳೊಂದಿಗೆ 50ಕ್ಕೂ ಹೆಚ್ಚು ಎ.ಪಿ.ಐ ಏಕೀಕರಣಗಳನ್ನು ಸ್ಥಾಪಿಸಲಾಗಿದೆ. ಉದ್ಯಮ ನೋಂದಣಿ ಪೋರ್ಟಲ್ ಯೋಜನೆಯಡಿಯಲ್ಲಿ ವಿವಿಧ ಡೇಟಾ ಪಾಯಿಂಟ್ ಗಳನ್ನು ಸಂಗ್ರಹಿಸಿ …

Read More »

ಒಟ್ಟಾರೆಯಾಗಿ ಕಾರ್ಮಿಕ ಬಲ ಭಾಗವಹಿಸುವಿಕೆಯ ದರ (ಎಲ್‌.ಎಫ್‌.ಪಿ.ಆರ್‌) ಮತ್ತು ಕಾರ್ಮಿಕರ ಜನಸಂಖ್ಯಾ ಅನುಪಾತ (ಡಬ್ಲ್ಯುಪಿಆರ್) ಏರುಗತಿಯಲ್ಲಿವೆ

ಕಿರುನೋಟ: 15 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರ ಒಟ್ಟಾರೆ ಕಾರ್ಮಿಕ ಬಲ ಭಾಗವಹಿಸುವಿಕೆಯ ದರ (ಎಲ್‌.ಎಫ್‌.ಪಿ.ಆರ್‌) ನವೆಂಬರ್ 2025ರಲ್ಲಿ ಶೇ.55.8 ಕ್ಕೆ ಏರಿತು, ಇದು ಏಳು ತಿಂಗಳಲ್ಲಿ ಅತ್ಯಧಿಕವಾಗಿದೆ. ಗ್ರಾಮೀಣ ಮಹಿಳಾ ಎಲ್.ಎಫ್.ಪಿ.ಆರ್ ಜೂನ್ 2025ರಲ್ಲಿ ಶೇ.35.2 ರಿಂದ ನವೆಂಬರ್ 2025ರಲ್ಲಿ ಶೇ.39.7 ಕ್ಕೆ ಸ್ಥಿರವಾಗಿ ಏರಿತು, ಹಾಗೆಯೇ ನಗರ ಮಹಿಳಾ ಎಲ್.ಎಫ್.ಪಿ.ಆರ್ ಸುಮಾರು ಶೇ.25.5 ರಲ್ಲಿ ಸ್ಥಿರವಾಗಿತ್ತು. 15 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರ ಒಟ್ಟಾರೆ …

Read More »