ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ‘ಭಾರತ್ ಸ್ಟೀಲ್’ನ ಅಧಿಕೃತ ಲಾಂಛನ, ಕರಪತ್ರ ಮತ್ತು ವೆಬ್ ಸೈಟ್ ಅನ್ನು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಉಕ್ಕು ಸಚಿವಾಲಯದ ಕಾರ್ಯದರ್ಶಿ ಶ್ರೀ ಸಂದೀಪ್ ಪೌಂಡ್ರಿಕ್ ಮತ್ತು ಉಕ್ಕು ಸಚಿವಾಲಯದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ದ್ವಿತೀಯ ಉಕ್ಕು ವಲಯದ ಕಾರ್ಯಾಗಾರದ ಸಂದರ್ಭದಲ್ಲಿ ನೆರವೇರಿದ ಈ ಅನಾವರಣವು, ಇಡೀ ಉಕ್ಕಿನ ಮೌಲ್ಯ ಸರಪಳಿಯಲ್ಲಿ ಬೆಳವಣಿಗೆ, …
Read More »11ನೇ ರಾಷ್ಟ್ರೀಯ ಕೈಮಗ್ಗ ದಿನದಂದು ಭಾರತದ ಕೈಮಗ್ಗ ನೇಯ್ಗೆಯ ಶ್ರೇಷ್ಠರನ್ನು ಕೇಂದ್ರ ಜವಳಿ ಸಚಿವರಾದ ಶ್ರೀ ಗಿರಿರಾಜ್ ಸಿಂಗ್ ಗೌರವಿಸಿದರು
ಕೇಂದ್ರ ಜವಳಿ ಸಚಿವರಾದ ಶ್ರೀ ಗಿರಿರಾಜ್ ಸಿಂಗ್ ಅವರು ಇಂದು ನವದೆಹಲಿಯಲ್ಲಿ 11ನೇ ರಾಷ್ಟ್ರೀಯ ಕೈಮಗ್ಗ ದಿನವನ್ನು ಉದ್ಘಾಟಿಸಿದರು ಮತ್ತು ಪ್ರತಿಷ್ಠಿತ ಕೈಮಗ್ಗ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ವಿದೇಶಾಂಗ ವ್ಯವಹಾರ ಮತ್ತು ಜವಳಿ ರಾಜ್ಯ ಸಚಿವರಾದ ಶ್ರೀ ಪಬಿತ್ರ ಮಾರ್ಘೆರಿಟಾ, ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ರಾಜ್ಯ ಸಚಿವರಾದ ಶ್ರೀಮತಿ ನಿಮುಬೆನ್ ಜಯಂತಿಭಾಯಿ ಬಂಭಾನಿಯಾ, ಸಂಸತ್ ಸದಸ್ಯೆ ಶ್ರೀಮತಿ ಕಂಗನಾ ರನೌತ್, ಜವಳಿ ಕಾರ್ಯದರ್ಶಿ ಶ್ರೀಮತಿ ನೀಲಂ ಶಮಿ …
Read More »ಹೊಸದಿಲ್ಲಿಯಲ್ಲಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರಿಗೆ 2024-25ನೇ ಸಾಲಿನ ಲಾಭಾಂಶದ ರೂಪದಲ್ಲಿ 22.90 ಕೋಟಿ ರೂ.ಗಳ ಚೆಕ್ ಹಸ್ತಾಂತರಿಸಿದ ರೆಪ್ಕೋ ಬ್ಯಾಂಕ್
ರೆಪ್ಕೋ ಬ್ಯಾಂಕ್ 2024-25ನೇ ಸಾಲಿನ ಲಾಭಾಂಶದ ರೂಪದಲ್ಲಿ 22.90 ಕೋಟಿ ರೂ.ಗಳ ಚೆಕ್ ಅನ್ನು ಹೊಸದಿಲ್ಲಿಯಲ್ಲಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರಿಗೆ ಹಸ್ತಾಂತರಿಸಿತು. 2024-25ನೇ ಹಣಕಾಸು ವರ್ಷದಲ್ಲಿ 140 ಕೋಟಿ ರೂ.ಗಳ ಲಾಭವನ್ನು ಗಳಿಸಿದ್ದಕ್ಕಾಗಿ ಕೇಂದ್ರ ಗೃಹ ಸಚಿವರು ರೆಪ್ಕೋ ಬ್ಯಾಂಕ್ ತಂಡವನ್ನು ಅಭಿನಂದಿಸಿದರು, ಇದು ಸಹಕಾರಿ ಬ್ಯಾಂಕಿನ ಇತಿಹಾಸದಲ್ಲಿಯೇ ಅತ್ಯಧಿಕವಾಗಿದೆ. ‘X’ ನಲ್ಲಿ ಮಾಡಲಾದ ಪೋಸ್ಟ್ನಲ್ಲಿ ಶ್ರೀ ಅಮಿತ್ ಶಾ ಅವರು ಗೃಹ …
Read More »ಕರ್ನಾಟಕದ ತುಮಕೂರು ಹಾಗೂ ಮಂಡ್ಯದಲ್ಲಿ ಎರಡು ಮೆಗಾ ಫುಡ್ ಪಾರ್ಕ್ ಮಂಜೂರು
ಕರ್ನಾಟಕ ರಾಜ್ಯದ ತುಮಕೂರು ಹಾಗೂ ಮಂಡ್ಯದಲ್ಲಿ ಎರಡು ಮೆಗಾ ಫುಡ್ ಪಾರ್ಕ್ ಯೋಜನೆಗಳನ್ನು ಮಂಜೂರು ಮಾಡಲಾಗಿದ್ದು, ಈ ಪೈಕಿ ತುಮಕೂರು ಮೆಗಾ ಫುಡ್ ಪಾರ್ಕ್ ಕಾರ್ಯಾರಂಭ ಮಾಡಿದೆ ಎಂದು ಕೇಂದ್ರ ಆಹಾರ ಸಂಸ್ಕರಣಾ ಉದ್ಯಮಗಳ ರಾಜ್ಯ ಸಚಿವರಾದ ಶ್ರೀ ರವನೀತ್ ಸಿಂಗ್ ಹೇಳಿದ್ದಾರೆ. ಆಹಾರ ಸಂಸ್ಕರಣಾ ಉದ್ಯಮಗಳ ಸಚಿವಾಲಯವು ಮೆಗಾ ಫುಡ್ ಪಾರ್ಕ್ ಯೋಜನೆಯನ್ನು ಜಾರಿಗೊಳಿಸುತ್ತಿದೆ, ಇದು ಪ್ರಧಾನಮಂತ್ರಿ ಕಿಸಾನ್ ಸಂಪದ ಯೋಜನೆಯ ಒಂದು ಘಟಕ ಯೋಜನೆಯಾಗಿದ್ದು, ಇದು ಕೃಷಿ …
Read More »ಟೆಲಿಕಾಂ ವಂಚನೆ ತಡೆಗೆ ನಾಗರಿಕರ ದೂರು ಆಧರಿಸಿ 1.36 ಕೋಟಿ ಮೊಬೈಲ್ ಸಂಪರ್ಕ ಕಡಿತಗೊಳಿಸಲಾಗಿದೆ: ಸಂಸತ್ತಿಗೆ ಕೇಂದ್ರ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಮಾಹಿತಿ
ಕೇಂದ್ರ ಸಂವಹನ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಎಂ. ಸಿಂಧಿಯಾ ಅವರು ಇಂದು ಲೋಕಸಭೆಯಲ್ಲಿ ಟೆಲಿಕಾಂ ವಂಚನೆಗಳಿಗೆ ಸಂಬಂಧಿಸಿದ ಪ್ರಮುಖ ಕಳವಳಗಳು ಮತ್ತು ಸಾರ್ವಜನಿಕ ವಲಯದ ಟೆಲಿಕಾಂ ಸಂಸ್ಥೆಗಳಾದ ಬಿ ಎಸ್ ಎನ್ ಎಲ್ (BSNL) ಮತ್ತು ಎಂ ಟಿ ಎನ್ಎಲ್ (MTNL) ನ ಪ್ರಸ್ತುತ ಸ್ಥಿತಿಗತಿಗಳ ಕುರಿತು ಮಾತನಾಡಿದರು. ಅವರು ಸಂಸತ್ ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದರು. ಸೈಬರ್ ವಂಚನೆಗಳನ್ನು ತಡೆಗಟ್ಟಲು ಸರ್ಕಾರವು ಕೈಗೊಳ್ಳುತ್ತಿರುವ ನಿರಂತರ ಪ್ರಯತ್ನಗಳನ್ನು ವಿವರಿಸಿದ ಕೇಂದ್ರ …
Read More »“ಮಹಿಳಾ ಸ್ವಸಹಾಯ ಗುಂಪು (ಎಸ್ ಹೆಚ್ ಜಿ) ಗಳಿಗೆ ಬ್ಯಾಂಕುಗಳಿಂದ ₹11 ಲಕ್ಷ ಕೋಟಿಗೂ ಹೆಚ್ಚು ಸಾಲ ವಿತರಣೆ” – ಶ್ರೀ ಶಿವರಾಜ್ ಸಿಂಗ್
ದೀನದಯಾಳ್ ಅಂತ್ಯೋದಯ ಯೋಜನೆ – ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (DAY-NRLM) ಅಡಿಯಲ್ಲಿ ಔಪಚಾರಿಕ ಹಣಕಾಸು ಸಂಸ್ಥೆಗಳ ಮೂಲಕ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ (SHGs) ₹11 ಲಕ್ಷ ಕೋಟಿಗೂ ಹೆಚ್ಚು ಮೊತ್ತದ ಸಾಲವನ್ನು ವಿತರಿಸಲಾಗಿದೆ ಎಂದು ಕೇಂದ್ರ ಕೃಷಿ, ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಖಾತೆ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಇಂದು ಹೇಳಿದ್ದಾರೆ. ಈ ಮೈಲಿಗಲ್ಲು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸಮಗ್ರ ಗ್ರಾಮೀಣಾಭಿವೃದ್ಧಿ, …
Read More »ಟೆಲಿಕಾಂ ಸೈಬರ್ ವಂಚನೆಗಳ ವಿರುದ್ಧ ಕ್ರಮವನ್ನು ಬಲಪಡಿಸಲು ಕೇಂದ್ರ ಸಚಿವ ಸಿಂಧಿಯಾ ಅಧ್ಯಕ್ಷತೆಯಲ್ಲಿ ಸಂಚಾರ್ ಸಾಥಿ ಮಧ್ಯಸ್ಥಗಾರರ ಸಭೆ
ಕೇಂದ್ರ ಸಂವಹನ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಎಂ.ಸಿಂಧಿಯಾ ಅವರು ಇಂದು ದೂರಸಂಪರ್ಕ ಇಲಾಖೆಯ ಕಾರ್ಯದರ್ಶಿ ಡಾ. ನೀರಜ್ ಮಿತ್ತಲ್ ಅವರೊಂದಿಗೆ ಸಂಚಾರ್ ಸಾಥಿ ಉಪಕ್ರಮದ ಅಡಿಯಲ್ಲಿ ಮಧ್ಯಸ್ಥಗಾರರ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಟೆಲಿಕಾಂ ಸಂಬಂಧಿತ ಸೈಬರ್ ವಂಚನೆಗಳ ವಿರುದ್ಧ ಪ್ರಯತ್ನಗಳನ್ನು ರೂಪಿಸಲು ಮತ್ತು ಮತ್ತಷ್ಟು ಬಲಪಡಿಸಲು, ಹೆಚ್ಚಿನ ಜಾಗೃತಿ, ತಡೆಗಟ್ಟುವ ಕ್ರಮಗಳನ್ನು ಅನುಷ್ಠಾನಗೊಳಿಸುವುದು ಮತ್ತು ನಾಗರಿಕ ವರದಿ ಮಾಡುವ ಮೂಲಕ ಜನ-ಭಾಗಿದಾರಿಯನ್ನು ಪ್ರೋತ್ಸಾಹಿಸುವ ತುರ್ತು ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಮಾತನಾಡಿದರು. ಈ …
Read More »ಭಾರತವು ತೈಲ ಮತ್ತು ಅನಿಲ ಪರಿಶೋಧನೆಯಲ್ಲಿ ತ್ವರಿತ ಪ್ರಗತಿ ಸಾಧಿಸಿದೆ: ಪೆಟ್ರೋಲಿಯಂ ಸಚಿವರಾದ ಹರ್ದೀಪ್ ಎಸ್ ಪುರಿ
ಭಾರತವು ತೈಲ ಮತ್ತು ಅನಿಲ ನಿಕ್ಷೇಪ ಪರಿಶೋಧನೆಯಲ್ಲಿ, ವಿಶೇಷವಾಗಿ ಕಡಲು ಪ್ರದೇಶಗಳಲ್ಲಿ, ಹೊಸ ಪ್ರಗತಿಯನ್ನು ಕಾಣುತ್ತಿದೆ, ಇದು ದೇಶದ ವಿಶಾಲವಾದ ಹೈಡ್ರೋಕಾರ್ಬನ್ ಸಾಮರ್ಥ್ಯವನ್ನು ಒತ್ತಿಹೇಳುತ್ತದೆ. ರಾಜ್ಯಸಭೆಯಲ್ಲಿ ನಕ್ಷತ್ರ ಗುರುತಿನ ಪ್ರಶ್ನೆಗೆ ನೀಡಿದ ಲಿಖಿತ ಉತ್ತರದಲ್ಲಿ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರಾದ ಹರ್ದೀಪ್ ಸಿಂಗ್ ಪುರಿ, 2022 ರಲ್ಲಿ ಸುಮಾರು ಒಂದು ಮಿಲಿಯನ್ ಚದರ ಕಿಲೋಮೀಟರ್ನಷ್ಟು ಕಡಲಿನೊಳಗಿನ ‘ನೋ-ಗೋ’ ಪ್ರದೇಶಗಳನ್ನು ತೆರೆದಿರುವುದು ಒಂದು ಹೆಗ್ಗುರುತು ಅಭಿವೃದ್ಧಿಯಾಗಿದೆ ಎಂದು ಹೇಳಿದ್ದಾರೆ. …
Read More »ಮಹಿಳಾ ಸ್ವಸಹಾಯ ಗುಂಪುಗಳಿಗೆ ವಿತರಿಸಲಾದ ಸಾಲ 11 ಲಕ್ಷ ಕೋಟಿ ರೂ.ಗೆ ತಲುಪಿದೆ
ಗ್ರಾಮೀಣಾಭಿವೃದ್ಧಿ ಸಚಿವಾಲಯವು ದೀನ್ ದಯಾಳ್ ಅಂತ್ಯೋದಯ ಯೋಜನೆ – ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (ಡಿ.ಎ.ವೈ-ಎನ್.ಆರ್.ಎಲ್.ಎಂ) ಅಡಿಯಲ್ಲಿ ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ, ಔಪಚಾರಿಕ ಹಣಕಾಸು ಸಂಸ್ಥೆಗಳ ಮೂಲಕ ಮಹಿಳಾ ಸ್ವಸಹಾಯ ಗುಂಪುಗಳಿಗೆ (ಎಸ್.ಎಚ್.ಜಿ) 11 ಲಕ್ಷ ಕೋಟಿ ರೂ.ಗಿಂತ ಹೆಚ್ಚು ಸಾಲವನ್ನು ವಿತರಿಸಿದೆ. ಬ್ಯಾಂಕಿಂಗ್ ಭ್ರಾತೃತ್ವದ ಅಚಲ ಬೆಂಬಲದಿಂದ ಸಾಧ್ಯವಾದ ಈ ಹೆಗ್ಗುರುತು ಸಾಧನೆಯು ಅಂತರ್ಗತ ಅಭಿವೃದ್ಧಿ, ಮಹಿಳಾ ಸಬಲೀಕರಣ ಮತ್ತು ತಳಮಟ್ಟದ ಆರ್ಥಿಕ ಸ್ಥಿತಿಸ್ಥಾಪಕತ್ವವನ್ನು ಬಲಪಡಿಸುವ ಸರ್ಕಾರದ ದೃಢ …
Read More »ಕೇಂದ್ರ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಎಂ. ಸಿಂಧಿಯಾ ಅವರು ʻಬಿಎಸ್ಎನ್ಎಲ್ʼನ ಕಾರ್ಯಕ್ಷಮತೆಯನ್ನು ಪರಿಶೀಲಿಸಿದರು, ಗ್ರಾಹಕರ ಅನುಭವ ಮತ್ತು ಆದಾಯ ಉತ್ಪಾದನೆ ಬಗ್ಗೆ ಒತ್ತಿ ಹೇಳಿದರು
ಕೇಂದ್ರ ಸಂವಹನ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಎಂ. ಸಿಂಧಿಯಾ ಅವರು ನವದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ(ಬಿಎಸ್ಎನ್ಎಲ್) ಮುಖ್ಯ ಪ್ರಧಾನ ವ್ಯವಸ್ಥಾಪಕರೊಂದಿಗೆ(ಸಿಜಿಎಂ) ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದರು. ಈ ಉನ್ನತ ಮಟ್ಟದ ಸಭೆಯು ʻಬಿಎಸ್ಎನ್ಎಲ್ʼನ ಕಾರ್ಯಾಚರಣೆಯ ಪ್ರಗತಿಯನ್ನು ಪರಿಶೀಲಿಸಿತು, ಪ್ರಾದೇಶಿಕ ಸವಾಲುಗಳನ್ನು ಚರ್ಚಿಸಿತು. ಜೊತೆಗೆ, ಕಂಪನಿಯ ಜಾಲ(ನೆಟ್ ವರ್ಕ್) ಹಾಗೂ ಸೇವಾ ವಿತರಣೆಯ ಮುಂದಿನ ಕಾರ್ಯತಂತ್ರದ ಬಗ್ಗೆ ಪರಿಶೀಲಿಸಿತು. ಸಂವಹನ ಖಾತೆ ಸಹಾಯಕ ಸಚಿವ ಶ್ರೀ ಪೆಮ್ಮಸಾನಿ ಚಂದ್ರಶೇಖರ್ ಮತ್ತು …
Read More »
Matribhumi Samachar Kannad