ಬ್ಯಾಂಕ್ ಠೇವಣಿಗಳು, ವಿಮೆ, ಲಾಭಾಂಶಗಳು, ಷೇರುಗಳು, ಮ್ಯೂಚುವಲ್ ಫಂಡ್ ಮತ್ತು ಪಿಂಚಣಿ ಸೇರಿದಂತೆ ಹಕ್ಕು ಪಡೆಯದ ಹಣಕಾಸು ಸ್ವತ್ತುಗಳನ್ನು ಅವರ ಕಾನೂನುಬದ್ಧ ಹಕ್ಕುದಾರರಿಗೆ ಇತ್ಯರ್ಥಪಡಿಸಲು ಅನುಕೂಲವಾಗುವಂತೆ ಭಾರತ ಸರ್ಕಾರವು “ನಿಮ್ಮ ಹಣ, ನಿಮ್ಮ ಹಕ್ಕು (ಆಪಕಿ ಪೂಜಾಂಜಿ, ಆಪಕಾ ಅಧಿಕಾರ್) ” ಎಂಬ ರಾಷ್ಟ್ರವ್ಯಾಪಿ ಅಭಿಯಾನವನ್ನು ಪ್ರಾರಂಭಿಸಿದೆ. 2025ರ ಅಕ್ಟೋಬರ್ 4 ರಂದು ಪ್ರಾರಂಭಿಸಲಾದ ಅಭಿಯಾನವು 3ಎ ಚೌಕಟ್ಟಿನ ಮೇಲೆ ನಿರ್ಮಿಸಲಾಗಿದೆ – ಅರಿವು, ಲಭ್ಯತೆ ಪ್ರವೇಶಸಾಧ್ಯತೆ ಮತ್ತು ಕ್ರಿಯೆ. …
Read More »ದೇಶಾದ್ಯಂತ ಸಣ್ಣ ಉದ್ಯಮಗಳ ತಂತ್ರಜ್ಞಾನ ಮೇಲ್ದರ್ಜೀಕರಣ ಮತ್ತು ಡಿಜಿಟಲೀಕರಣ ಉತ್ತೇಜನಕ್ಕೆ ಸರ್ಕಾರದಿಂದ ಹಲವು ಯೋಜನೆಗಳ ಜಾರಿ
ದೇಶಾದ್ಯಂತ ಸಣ್ಣ ಉದ್ಯಮಗಳ ತಂತ್ರಜ್ಞಾನ ಮೇಲ್ದರ್ಜೀಕರಣ ಮತ್ತು ಡಿಜಿಟಲೀಕರಣವನ್ನು ಉತ್ತೇಜಿಸಲು ಎಂ.ಎಸ್.ಇ-ಕ್ಲಸ್ಟರ್ ಅಭಿವೃದ್ಧಿ ಕಾರ್ಯಕ್ರಮ (ಸಾಮಾನ್ಯ ಸೌಲಭ್ಯ ಕೇಂದ್ರಗಳು), ಪರಿಕರ ಕೊಠಡಿಗಳು / ತಂತ್ರಜ್ಞಾನ ಕೇಂದ್ರಗಳು, ಸೂಕ್ಷ್ಮ ಮತ್ತು ಸಣ್ಣ ಉದ್ಯಮ -ಹಸಿರು ಹೂಡಿಕೆ ಹಣಕಾಸು ಪರಿವರ್ತನೆ ಯೋಜನೆ ಮತ್ತು ಎಂ.ಎಸ್.ಎಂ.ಇ ಚಾಂಪಿಯನ್ಸ್ ಯೋಜನೆ ಮೊದಲಾದ ಅನೇಕ ಯೋಜನೆ ಮತ್ತು ಉಪಕ್ರಮಗಳನ್ನು ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಉದ್ದಿಮೆ (ಎಂ.ಎಸ್.ಎಂ.ಇ) ಸಚಿವಾಲಯ ಅನುಷ್ಠಾನ ಮಾಡುತ್ತಿದ್ದು ಈ ಉಪಕ್ರಮಗಳು ಆಧುನೀಕರಣ, ಕೌಶಲ್ಯ ಮತ್ತು ಗುಣಮಟ್ಟ …
Read More »ರಫ್ತು ಸ್ಪರ್ಧಾತ್ಮಕತೆ ಹೆಚ್ಚಿಸಲು ಮತ್ತು ಜಾಗತಿಕ ಮೌಲ್ಯ ಸರಪಳಿಯಲ್ಲಿ ಎಂ ಎಸ್ ಎಂ ಇಗಳಿಗೆ ಬೆಂಬಲ ನೀಡಲು ಅನೇಕ ಉಪಕ್ರಮಗಳನ್ನು ಕೈಗೊಂಡ ಸರ್ಕಾರ
ಎಂ ಎಸ್ ಎಂ ಇ ವಲಯದ ರಫ್ತಿನ ಇತ್ತೀಚಿನ ಪ್ರವೃತ್ತಿಗಳಲ್ಲಿ ಕಂಡುಬರುವ ಅಂಶವೇನೆಂದೆರೆ, ಒಟ್ಟಾರೆ ಸರಕು ರಫ್ತಿನಲ್ಲಿ ಎಂ ಎಸ್ ಎಂ ಇ ವಲಯದ ಕೊಡುಗೆ 2023-24 ರಲ್ಲಿ ಶೇ.45.74 ರಿಂದ 2024-25ರಲ್ಲಿ ಅಮೆರಿಕನ್ ಡಾಲರ್ ಮೌಲ್ಯದ ಪ್ರಕಾರ ಶೇ.48.55ಕ್ಕೆ ಏರಿಕೆಯಾಗಿದೆ ಎಂಬುದನ್ನು ಬಹಿರಂಗಪಡಿಸುತ್ತದೆ. ಎಂ ಎಸ್ ಎಂ ಇ ವಲಯ ಸೇರಿದಂತೆ ರಫ್ತುಗಳನ್ನು ಉತ್ತೇಜಿಸಲು, ಒಟ್ಟಾರೆ ರಫ್ತು ಪರಿಸರ ವ್ಯವಸ್ಥೆಯನ್ನು ಬಲಪಡಿಸಲು ಸಮಗ್ರ ಚೌಕಟ್ಟಿನಂತೆ ಸರ್ಕಾರ ರಫ್ತು ಉತ್ತೇಜನ …
Read More »ಭಾರತದಾದ್ಯಂತ ಇಂಧನ ಲಭ್ಯತೆಯವನ್ನು ಸುಧಾರಿಸಲು ರಾಷ್ಟ್ರೀಯ ಅನಿಲ ಗ್ರಿಡ್ ವಿಸ್ತರಣೆಯನ್ನು ತೀವ್ರಗೊಳಿಸಲಾಗಿದೆ
ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ನಿಯಂತ್ರಣ ಮಂಡಳಿ (ಪಿ.ಎಮ್.ಜಿ.ಆರ್.ಬಿ.) ನೈಸರ್ಗಿಕ ಅನಿಲ ಪೈಪ್ಲೈನ್ ಗಳನ್ನು (ಎನ್.ಜಿ.ಪಿ.ಎಲ್.) ಹಾಕಲು, ನಿರ್ಮಿಸಲು, ನಿರ್ವಹಿಸಲು ಮತ್ತು ವಿಸ್ತರಿಸಲು ಘಟಕಗಳಿಗೆ ಅಧಿಕಾರ ನೀಡುವ ಅಧಿಕಾರವನ್ನು ಹೊಂದಿದೆ. ದೇಶಾದ್ಯಂತ ನೈಸರ್ಗಿಕ ಅನಿಲದ ಲಭ್ಯತೆಯನ್ನು ಹೆಚ್ಚಿಸುವ ಗುರಿಯೊಂದಿಗೆ, ಪಿ.ಎಮ್.ಜಿ.ಆರ್.ಬಿ. ಸಾಮಾನ್ಯ ವಾಹಕ, ಸ್ಪರ್ ಲೈನ್, ಟೈ-ಇನ್ ಸಂಪರ್ಕ ಮತ್ತು ದೇಶಾದ್ಯಂತ ವಿವಿಧ ಘಟಕಗಳಿಗೆ ಮೀಸಲಾದ ಪೈಪ್ಲೈನ್ ಅನ್ನು ಒಳಗೊಂಡ ಸುಮಾರು 34,233 ಕಿ.ಮೀ. ಎನ್.ಜಿ.ಪಿ.ಎಲ್. ನೆಟ್ವರ್ಕ್ ಅನ್ನು …
Read More »ವಿಮಾನಯಾನ ಕಾರ್ಯಾಚರಣೆಗಳ ತ್ವರಿತ ಪುನಃಸ್ಥಾಪನೆ ಮತ್ತು ಪ್ರಯಾಣಿಕರ ಸೌಲಭ್ಯಕ್ಕಾಗಿ ಕೈಗೊಂಡ ಕ್ರಮಗಳು
ಪ್ರಸ್ತುತ ವಿಮಾನ ಕಾರ್ಯಾಚರಣೆಯ ಸ್ಥಿತಿಗತಿ ಇತ್ತೀಚಿನ ‘ಇಂಡಿಗೋ’ (IndiGo) ಕಾರ್ಯಾಚರಣೆಯ ಬಿಕ್ಕಟ್ಟಿನಿಂದ ಉಂಟಾದ ವ್ಯತ್ಯಯವನ್ನು ಸರಿಪಡಿಸಲು ಮತ್ತು ಪ್ರಯಾಣಿಕರಿಗೆ ನಿರಂತರ ಅನಾನುಕೂಲವಾಗದಂತೆ ನೋಡಿಕೊಳ್ಳಲು ನಾಗರಿಕ ವಿಮಾನಯಾನ ಸಚಿವಾಲಯವು (MoCA) ತ್ವರಿತ ಮತ್ತು ನಿರ್ಣಾಯಕ ಕ್ರಮಗಳನ್ನು ಕೈಗೊಂಡಿದೆ. ದೇಶಾದ್ಯಂತ ವಿಮಾನಯಾನ ಕಾರ್ಯಾಚರಣೆಗಳು ವೇಗವಾಗಿ ಸಹಜ ಸ್ಥಿತಿಗೆ ಮರಳುತ್ತಿವೆ. ಇತರ ಎಲ್ಲಾ ದೇಶೀಯ ವಿಮಾನಯಾನ ಸಂಸ್ಥೆಗಳು ಸುಗಮವಾಗಿ ಮತ್ತು ಪೂರ್ಣ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತಿವೆ. ಅದೇ ಸಮಯದಲ್ಲಿ, ಇಂಡಿಗೋ ವಿಮಾನಗಳ ಕಾರ್ಯಾಚರಣೆಯು ಇಂದು ಸ್ಥಿರವಾದ …
Read More »ಭಾರತದ ಭವಿಷ್ಯದ ಪೀಳಿಗೆಯ ನವೋದ್ಯಮಗಳನ್ನು ರೂಪಿಸುವಲ್ಲಿ ಹಣಕಾಸು ನೆರವಿನ ಜೊತೆಗೆ ಮಾರ್ಗದರ್ಶನ ಕೂಡ ಪ್ರಧಾನ: ಡಾ.ಜಿತೇಂದ್ರ ಸಿಂಗ್
ಸ್ಟಾರ್ಟ್ ಅಪ್ ಗಳು ಭಾರತದ ಭವಿಷ್ಯದ ಬೆಳವಣಿಗೆಯ ಪ್ರಮುಖ ಚಾಲಕ ಶಕ್ತಿ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ರಾಜ್ಯ ಸಚಿವರಾದ (ಸ್ವತಂತ್ರ ಖಾತೆ) ಡಾ. ಜಿತೇಂದ್ರ ಸಿಂಗ್ ಅವರು ಬಣ್ಣಿಸಿದ್ದಾರೆ. ಮುಂದಿನ ಪೀಳಿಗೆಯ ಸ್ಟಾರ್ಟ್ ಅಪ್ ಗಳನ್ನು ರೂಪಿಸುವಲ್ಲಿ ಹಣಕಾಸು ನೆರವು ಮಾತ್ರವಲ್ಲ, ಮಾರ್ಗದರ್ಶನ ಕೂಡ ಪ್ರಧಾನ ಎಂದು ಅವರು ಪ್ರತಿಪಾದಿಸಿದ್ದಾರೆ. ಇಂದು ನಡೆದ ಭಾರತ ಅಂತಾರಾಷ್ಟ್ರೀಯ ವಿಜ್ಞಾನ ಉತ್ಸವದಲ್ಲಿ (ಐಐಎಸ್ಎಫ್) ಉದ್ಯಮಿಗಳು ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದ …
Read More »ಕರ್ನಾಟಕದಲ್ಲಿ ನವೋದ್ಯಮಗಳ ಉತ್ತೇಜನಕ್ಕೆ ಕೇಂದ್ರ ಸರ್ಕಾರದಿಂದ ಹಲವು ಉಪಕ್ರಮ
ಕರ್ನಾಟಕದಲ್ಲಿ ಮಾಹಿತಿ ತಂತ್ರಜ್ಞಾನ, ಮಾಹಿತಿ ತಂತ್ರಜ್ಞಾನೇತರ ಹಾಗೂ ನವೋದ್ಯಮಗಳ ಉತ್ತೇಜನಕ್ಕೆ ಪೂರಕ ವ್ಯವಸ್ಥೆ ಕಲ್ಪಿಸಲು ಕೇಂದ್ರ ಸರ್ಕಾರ ಹಲವು ಉಪ ಕ್ರಮಗಳನ್ನು ಕೈಗೊಂಡಿದೆ. ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (ಎಂಇಐಟಿವೈ) ದಡಿ ಭಾರತೀಯ ಸಾಫ್ಟ್ ವೇರ್ ತಂತ್ರಜ್ಞಾನ ಪಾರ್ಕ್ (ಎಸ್ ಟಿ ಪಿ ಐ ) ಮೂಲಕ ಗುಣಮಟ್ಟದ ಮೂಲಸೌಕರ್ಯ, ವೇಗದ ಸಂಪರ್ಕ, ಸಂಪೋಷಣೆ ಮತ್ತು ನೀತಿ ಬೆಂಬಲವನ್ನು ನೀಡುತ್ತಿದೆ. ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ …
Read More »ಬೆಳ್ಳಿ ಆಭರಣಗಳಿಗೆ ಹೆಚ್.ಯು.ಐ.ಡಿ ಕಡ್ಡಾಯ ಕುರಿತ ಇತ್ತೀಚಿನ ಮಾಹಿತಿ
ಬೆಳ್ಳಿಗೆ ಕಡ್ಡಾಯ ಹೆಚ್.ಯು.ಐ.ಡಿ (ಹಾಲ್ ಮಾರ್ಕಿಂಗ್ ಯೂನಿಕ್ ಐಡೆಂಟಿಫಿಕೇಷನ್) ಜಾರಿಗೆ ಬಂದ ನಂತರದ ಮೊದಲ ಮೂರು ತಿಂಗಳಲ್ಲಿ, 17 ಲಕ್ಷಕ್ಕೂ ಹೆಚ್ಚು ಬೆಳ್ಳಿಯ ವಸ್ತುಗಳನ್ನು ಹಾಲ್ ಮಾರ್ಕ್ ಮಾಡಲಾಗಿದೆ, ಇದು ಆಭರಣ ವ್ಯಾಪಾರಿಗಳು ಮತ್ತು ಗ್ರಾಹಕರಲ್ಲಿ ಬಲವಾದ ಜನಪ್ರಿಯತೆಯನ್ನು ಪ್ರತಿಬಿಂಬಿಸುತ್ತದೆ. ಬೆಳ್ಳಿ ಹಾಲ್ ಮಾರ್ಕ್ ಯೋಜನೆ ಸ್ವಯಂಪ್ರೇರಿತವಾಗಿದ್ದರೂ, ಹಾಲ್ ಮಾರ್ಕ್ ಮಾಡಲಾದ ಯಾವುದೇ ಬೆಳ್ಳಿ ವಸ್ತುವಿಗೆ ಹೆಚ್.ಯು.ಐ.ಡಿ ಗುರುತು ಕಡ್ಡಾಯಗೊಳಿಸಲಾಗಿದೆ. ಬಲವಾದ ಬೇಡಿಕೆ: 17 ಲಕ್ಷಕ್ಕೂ ಹೆಚ್ಚು ಬೆಳ್ಳಿ ವಸ್ತುಗಳು ಈಗಾಗಲೇ …
Read More »ಬೃಹತ್ ಕೈಗಾರಿಕೆಗಳನ್ನು ಆಧುನೀಕರಿಸಲು; ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹೆಚ್ಚಿಸಲು ಮತ್ತು ಎಂ.ಎಸ್.ಎಂ.ಇ ವಲಯದಲ್ಲಿ ಮಹಿಳೆಯರು ಮತ್ತು ದುರ್ಬಲ ಗುಂಪುಗಳ ಹೆಚ್ಚಿನ ಭಾಗವಹಿಸುವಿಕೆ ಸುಗಮಗೊಳಿಸಲು ಸರ್ಕಾರದಿಂದ ಹಲವು ಉಪಕ್ರಮ
ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ (ಎಂ.ಎಸ್.ಎಂ.ಇ) ವಲಯವು ಆರ್ಥಿಕತೆಯ ಒಂದು ಚೈತನ್ಯಶೀಲ ವಲಯವಾಗಿದೆ. ದೇಶದಲ್ಲಿ ಎಂ.ಎಸ್.ಎಂ.ಇ ಗಳ ಉತ್ತೇಜನ, ಅಭಿವೃದ್ಧಿಗಾಗಿ ವಿವಿಧ ಯೋಜನೆಗಳು, ಕಾರ್ಯಕ್ರಮಗಳು ಮತ್ತು ನೀತಿ ಉಪಕ್ರಮಗಳ ಮೂಲಕ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಪ್ರಯತ್ನಗಳಿಗೆ ಭಾರತ ಸರ್ಕಾರವು ಪೂರಕವಾಗಿದೆ. ಈ ಯೋಜನೆಗಳು/ಕಾರ್ಯಕ್ರಮಗಳಲ್ಲಿ ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮ, ಪಿಎಂ ವಿಶ್ವಕರ್ಮ ಯೋಜನೆ, ಅತಿ ಸಣ್ಣ ಮತ್ತು ಸಣ್ಣ ಉದ್ಯಮಗಳಿಗೆ ಸಾಲ ಖಾತರಿ ಯೋಜನೆ, ಉದ್ಯಮಶೀಲತೆ ಮತ್ತು ಕೌಶಲ್ಯಾಭಿವೃದ್ಧಿ …
Read More »ನಾಗರಿಕರಿಗೆ ಸೇವೆಗಳನ್ನು ಒದಗಿಸಲು ದೇಶಾದ್ಯಂತ ಸಾಮಾನ್ಯ ಸೇವಾ ಕೇಂದ್ರಗಳನ್ನು (ಸಿ ಎಸ್ ಸಿ) ಸ್ಥಾಪಿಸಲಾಗಿದ್ದು, ಈ ಕೇಂದ್ರಗಳನ್ನು ಗ್ರಾಮ ಮಟ್ಟದ ಉದ್ಯಮಿಗಳು (ವಿ ಎಲ್ ಇ) ನಿರ್ವಹಿಸುತ್ತಿದ್ದಾರೆ: ಕೇಂದ್ರ ಸಚಿವರಾದ ಶ್ರೀ ಜಿತಿನ್ ಪ್ರಸಾದ
ನಾಗರಿಕರಿಗೆ ಸೇವೆಗಳನ್ನು ಒದಗಿಸಲು ದೇಶಾದ್ಯಂತ ಸಾಮಾನ್ಯ ಸೇವಾ ಕೇಂದ್ರಗಳನ್ನು (ಸಿ ಎಸ್ ಸಿ) ಸ್ಥಾಪಿಸಲಾಗಿದ್ದು, ಈ ಕೇಂದ್ರಗಳನ್ನು ಗ್ರಾಮ ಮಟ್ಟದ ಉದ್ಯಮಿಗಳು (ವಿ ಎಲ್ ಇ) ನಿರ್ವಹಿಸುತ್ತಿದ್ದಾರೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ಶ್ರೀ ಜಿತಿನ್ ಪ್ರಸಾದ ಹೇಳಿದ್ದಾರೆ. ಸಿ ಎಸ್ ಸಿ ಗಳ ಜಾಲವು ಬೆಳೆಯುತ್ತಲೇ ಇದ್ದು, ಪ್ರಸ್ತುತ ಭಾರತದಾದ್ಯಂತ ಸುಮಾರು 5.69 ಲಕ್ಷ ಕೇಂದ್ರಗಳು (ಸೆಪ್ಟೆಂಬರ್ 30, 2025 ರವರೆಗೆ) ಕಾರ್ಯನಿರ್ವಹಿಸುತ್ತಿವೆ, …
Read More »
Matribhumi Samachar Kannad