Tuesday, February 24 2026 | 06:57:48 PM
Breaking News

Business

ನಾಗರಿಕರಿಗೆ ಸೇವೆಗಳನ್ನು ಒದಗಿಸಲು ದೇಶಾದ್ಯಂತ ಸಾಮಾನ್ಯ ಸೇವಾ ಕೇಂದ್ರಗಳನ್ನು (ಸಿ ಎಸ್‌ ಸಿ) ಸ್ಥಾಪಿಸಲಾಗಿದ್ದು, ಈ ಕೇಂದ್ರಗಳನ್ನು ಗ್ರಾಮ ಮಟ್ಟದ ಉದ್ಯಮಿಗಳು (ವಿ ಎಲ್‌ ಇ) ನಿರ್ವಹಿಸುತ್ತಿದ್ದಾರೆ: ಕೇಂದ್ರ ಸಚಿವರಾದ​​​​​​​ ಶ್ರೀ ಜಿತಿನ್‌ ಪ್ರಸಾದ

ನಾಗರಿಕರಿಗೆ ಸೇವೆಗಳನ್ನು ಒದಗಿಸಲು ದೇಶಾದ್ಯಂತ ಸಾಮಾನ್ಯ ಸೇವಾ ಕೇಂದ್ರಗಳನ್ನು (ಸಿ ಎಸ್‌ ಸಿ) ಸ್ಥಾಪಿಸಲಾಗಿದ್ದು, ಈ ಕೇಂದ್ರಗಳನ್ನು ಗ್ರಾಮ ಮಟ್ಟದ ಉದ್ಯಮಿಗಳು (ವಿ ಎಲ್‌ ಇ) ನಿರ್ವಹಿಸುತ್ತಿದ್ದಾರೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ಶ್ರೀ ಜಿತಿನ್‌ ಪ್ರಸಾದ ಹೇಳಿದ್ದಾರೆ. ಸಿ ಎಸ್‌ ಸಿ ಗಳ ಜಾಲವು ಬೆಳೆಯುತ್ತಲೇ ಇದ್ದು, ಪ್ರಸ್ತುತ ಭಾರತದಾದ್ಯಂತ ಸುಮಾರು 5.69 ಲಕ್ಷ ಕೇಂದ್ರಗಳು (ಸೆಪ್ಟೆಂಬರ್ 30, 2025 ರವರೆಗೆ) ಕಾರ್ಯನಿರ್ವಹಿಸುತ್ತಿವೆ, …

Read More »

ಅಟಲ್ ಪಿಂಚಣಿ ಯೋಜನೆಯು 8.34 ಕೋಟಿಗೂ ಹೆಚ್ಚು ನೋಂದಣಿಗಳನ್ನು ಕಂಡಿದೆ; ಇದರಲ್ಲಿ ಶೇ.48 ರಷ್ಟು ಮಹಿಳೆಯರಾಗಿದ್ದಾರೆ

ಎಲ್ಲಾ ಭಾರತೀಯರಿಗೆ, ವಿಶೇಷವಾಗಿ ಬಡವರು, ಸೌಲಭ್ಯ ವಂಚಿತರು ಮತ್ತು ಅಸಂಘಟಿತ ವಲಯದ ಕಾರ್ಮಿಕರಿಗೆ ಸಾರ್ವತ್ರಿಕ ಸಾಮಾಜಿಕ ಭದ್ರತಾ ವ್ಯವಸ್ಥೆಯನ್ನು ಒದಗಿಸುವ ಗುರಿಯೊಂದಿಗೆ ಅಟಲ್ ಪಿಂಚಣಿ ಯೋಜನೆ (ಎ.ಪಿ.ವೈ) ಅನ್ನು 09.05.2015 ರಂದು ಪ್ರಾರಂಭಿಸಲಾಯಿತು. ಬ್ಯಾಂಕ್ ಅಥವಾ ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಹೊಂದಿರುವ 18-40 ವರ್ಷ ವಯಸ್ಸಿನ ಎಲ್ಲಾ ಭಾರತೀಯ ನಾಗರಿಕರಿಗೆ ಇದು ಮುಕ್ತವಾಗಿದೆ. ಯೋಜನೆಯ ಪ್ರಕಾರ, ಚಂದಾದಾರರು 60 ವರ್ಷ ತಲುಪಿದ ನಂತರ ಪಿಂಚಣಿ ಪ್ರಯೋಜನಗಳನ್ನು ಪಡೆಯುತ್ತಾರೆ. ಆದ್ದರಿಂದ, …

Read More »

26 ಪ್ರಮುಖ ಇ-ಕಾಮರ್ಸ್ ವೇದಿಕೆಗಳಿಂದ ‘ಡಾರ್ಕ್ ಪ್ಯಾಟರ್ನ್ಸ್’ಗಳನ್ನು ತೊಡೆದುಹಾಕಲು ಸ್ವಯಂ-ಪರಿಶೋಧನೆಯ ಅನುಸರಣೆ ಘೋಷಣೆ

ಡಿಜಿಟಲ್ ಮಾರುಕಟ್ಟೆಯಲ್ಲಿ ಗ್ರಾಹಕರ ಹಿತಾಸಕ್ತಿಗಳನ್ನು ರಕ್ಷಿಸುವ ಪ್ರಮುಖ ಹೆಜ್ಜೆಯಾಗಿ, 26 ಪ್ರಮುಖ ಇ-ಕಾಮರ್ಸ್ ವೇದಿಕೆಗಳು ಡಾರ್ಕ್ ಪ್ಯಾಟರ್ನ್ಸ್, 2023ರ ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕಾಗಿ ಮಾರ್ಗಸೂಚಿಗಳಿಗೆ ಅನುಸರಣೆಯನ್ನು ದೃಢೀಕರಿಸುವ ಸ್ವಯಂ-ಘೋಷಣಾ ಪತ್ರಗಳನ್ನು ಸ್ವಯಂಪ್ರೇರಿತವಾಗಿ ಸಲ್ಲಿಸಿವೆ. ಗ್ರಾಹಕರನ್ನು ದಾರಿತಪ್ಪಿಸುವ ಅಥವಾ ನಿರ್ವಹಿಸುವ ಮೋಸದ ಆನ್‌ಲೈನ್ ವಿನ್ಯಾಸ ಅಭ್ಯಾಸಗಳನ್ನು ತಡೆಯುವ ಭಾರತದ ಪ್ರಯತ್ನಗಳಲ್ಲಿ ಈ ಬೆಳವಣಿಗೆಯು ಒಂದು ಪ್ರಮುಖ ಮೈಲಿಗಲ್ಲಾಗಿದೆ. ಈ ವೇದಿಕೆಗಳು ತಮ್ಮಲ್ಲಿ ಡಾರ್ಕ್ ಪ್ಯಾಟರ್ನ್ಸ್ ಇರುವುದನ್ನು ಗುರುತಿಸಲು, ಮೌಲ್ಯಮಾಪನ ಮಾಡಲು ಮತ್ತು …

Read More »

ದೇಶದ ಮಾಹಿತಿ ತಂತ್ರಜ್ಞಾನ ರಫ್ತಿನಲ್ಲಿ ಕರ್ನಾಟಕ ಶೇ. 42ರಷ್ಟು ಕೊಡುಗೆ ನೀಡುತ್ತಿದೆ: ಎಸ್.ಟಿ.ಪಿ.ಐ. ಮಹಾನಿರ್ದೇಶಕ ಶ್ರೀ ಅರವಿಂದ ಕುಮಾರ

ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದಡಿ, ಸಾಫ್ಟವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ ಆಯೋಜಿಸಿರುವ ಬೆಂಗಳೂರು ಟೆಕ್ ಶೃಂಗಸಭೆಯಲ್ಲಿ ಇಂದು ಎಸ್.ಟಿ.ಪಿ.ಐ ಮಹಾ ನಿರ್ದೇಶಕರಾದ ಶ್ರೀ ಅರವಿಂದ ಕುಮಾರ್ ಅವರು ಎಸ್.ಟಿ.ಪಿ.ಐ. ಪೆವಿಲಿಯನ್ ಗೆ ಚಾಲನೆ ನೀಡಿದರು‌. ಈ ಸಂದರ್ಭದಲ್ಲಿ ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಜಂಟಿ ಕಾರ್ಯದರ್ಶಿ ಶ್ರೀ ಕೆ.ಕೆ. ಸಿಂಗ್ ಉಪಸ್ಥಿತರಿದ್ದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಎಸ್.ಟಿ.ಪಿ.ಐ. ಮಹಾ ನಿರ್ದೇಶಕ ಶ್ರೀ ಅರವಿಂದ …

Read More »

‘ಭಾರತ್ ಸ್ಟೀಲ್’ ಲಾಂಛನ, ಕರಪತ್ರ ಮತ್ತು ವೆಬ್ ಸೈಟ್ ಲೋಕಾರ್ಪಣೆ ಮಾಡಿದ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆಗಳ ಸಚಿವರು

ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ‘ಭಾರತ್ ಸ್ಟೀಲ್’ನ ಅಧಿಕೃತ ಲಾಂಛನ, ಕರಪತ್ರ ಮತ್ತು ವೆಬ್ ಸೈಟ್ ಅನ್ನು ಅನಾವರಣಗೊಳಿಸಿದರು.  ಈ ಸಂದರ್ಭದಲ್ಲಿ ಉಕ್ಕು ಸಚಿವಾಲಯದ ಕಾರ್ಯದರ್ಶಿ ಶ್ರೀ ಸಂದೀಪ್ ಪೌಂಡ್ರಿಕ್ ಮತ್ತು ಉಕ್ಕು ಸಚಿವಾಲಯದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ದ್ವಿತೀಯ ಉಕ್ಕು ವಲಯದ ಕಾರ್ಯಾಗಾರದ ಸಂದರ್ಭದಲ್ಲಿ ನೆರವೇರಿದ ಈ ಅನಾವರಣವು, ಇಡೀ ಉಕ್ಕಿನ ಮೌಲ್ಯ ಸರಪಳಿಯಲ್ಲಿ ಬೆಳವಣಿಗೆ, …

Read More »

11ನೇ ರಾಷ್ಟ್ರೀಯ ಕೈಮಗ್ಗ ದಿನದಂದು ಭಾರತದ ಕೈಮಗ್ಗ ನೇಯ್ಗೆಯ ಶ್ರೇಷ್ಠರನ್ನು ಕೇಂದ್ರ ಜವಳಿ ಸಚಿವರಾದ ಶ್ರೀ ಗಿರಿರಾಜ್ ಸಿಂಗ್ ಗೌರವಿಸಿದರು

ಕೇಂದ್ರ ಜವಳಿ ಸಚಿವರಾದ ಶ್ರೀ ಗಿರಿರಾಜ್ ಸಿಂಗ್ ಅವರು ಇಂದು ನವದೆಹಲಿಯಲ್ಲಿ 11ನೇ ರಾಷ್ಟ್ರೀಯ ಕೈಮಗ್ಗ ದಿನವನ್ನು ಉದ್ಘಾಟಿಸಿದರು ಮತ್ತು ಪ್ರತಿಷ್ಠಿತ ಕೈಮಗ್ಗ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ವಿದೇಶಾಂಗ ವ್ಯವಹಾರ ಮತ್ತು ಜವಳಿ ರಾಜ್ಯ ಸಚಿವರಾದ ಶ್ರೀ ಪಬಿತ್ರ ಮಾರ್ಘೆರಿಟಾ, ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ರಾಜ್ಯ ಸಚಿವರಾದ ಶ್ರೀಮತಿ ನಿಮುಬೆನ್  ಜಯಂತಿಭಾಯಿ ಬಂಭಾನಿಯಾ, ಸಂಸತ್ ಸದಸ್ಯೆ ಶ್ರೀಮತಿ ಕಂಗನಾ ರನೌತ್, ಜವಳಿ ಕಾರ್ಯದರ್ಶಿ ಶ್ರೀಮತಿ ನೀಲಂ ಶಮಿ …

Read More »

ಹೊಸದಿಲ್ಲಿಯಲ್ಲಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರಿಗೆ 2024-25ನೇ ಸಾಲಿನ ಲಾಭಾಂಶದ ರೂಪದಲ್ಲಿ 22.90 ಕೋಟಿ ರೂ.ಗಳ ಚೆಕ್ ಹಸ್ತಾಂತರಿಸಿದ ರೆಪ್ಕೋ ಬ್ಯಾಂಕ್

ರೆಪ್ಕೋ ಬ್ಯಾಂಕ್ 2024-25ನೇ ಸಾಲಿನ ಲಾಭಾಂಶದ ರೂಪದಲ್ಲಿ 22.90 ಕೋಟಿ ರೂ.ಗಳ ಚೆಕ್ ಅನ್ನು ಹೊಸದಿಲ್ಲಿಯಲ್ಲಿ  ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರಿಗೆ ಹಸ್ತಾಂತರಿಸಿತು. 2024-25ನೇ ಹಣಕಾಸು ವರ್ಷದಲ್ಲಿ 140 ಕೋಟಿ ರೂ.ಗಳ ಲಾಭವನ್ನು ಗಳಿಸಿದ್ದಕ್ಕಾಗಿ ಕೇಂದ್ರ ಗೃಹ ಸಚಿವರು ರೆಪ್ಕೋ ಬ್ಯಾಂಕ್ ತಂಡವನ್ನು ಅಭಿನಂದಿಸಿದರು, ಇದು ಸಹಕಾರಿ ಬ್ಯಾಂಕಿನ ಇತಿಹಾಸದಲ್ಲಿಯೇ ಅತ್ಯಧಿಕವಾಗಿದೆ. ‘X’ ನಲ್ಲಿ ಮಾಡಲಾದ ಪೋಸ್ಟ್‌ನಲ್ಲಿ ಶ್ರೀ ಅಮಿತ್ ಶಾ ಅವರು ಗೃಹ …

Read More »

ಕರ್ನಾಟಕದ ತುಮಕೂರು ಹಾಗೂ ಮಂಡ್ಯದಲ್ಲಿ ಎರಡು ಮೆಗಾ ಫುಡ್ ಪಾರ್ಕ್ ಮಂಜೂರು

ಕರ್ನಾಟಕ ರಾಜ್ಯದ ತುಮಕೂರು ಹಾಗೂ ಮಂಡ್ಯದಲ್ಲಿ ಎರಡು ಮೆಗಾ ಫುಡ್ ಪಾರ್ಕ್ ಯೋಜನೆಗಳನ್ನು ಮಂಜೂರು ಮಾಡಲಾಗಿದ್ದು, ಈ ಪೈಕಿ ತುಮಕೂರು ಮೆಗಾ ಫುಡ್‌ ಪಾರ್ಕ್‌ ಕಾರ್ಯಾರಂಭ ಮಾಡಿದೆ ಎಂದು ಕೇಂದ್ರ ಆಹಾರ ಸಂಸ್ಕರಣಾ ಉದ್ಯಮಗಳ ರಾಜ್ಯ ಸಚಿವರಾದ ಶ್ರೀ ರವನೀತ್ ಸಿಂಗ್ ಹೇಳಿದ್ದಾರೆ. ಆಹಾರ ಸಂಸ್ಕರಣಾ ಉದ್ಯಮಗಳ ಸಚಿವಾಲಯವು ಮೆಗಾ ಫುಡ್ ಪಾರ್ಕ್ ಯೋಜನೆಯನ್ನು ಜಾರಿಗೊಳಿಸುತ್ತಿದೆ, ಇದು ಪ್ರಧಾನಮಂತ್ರಿ ಕಿಸಾನ್ ಸಂಪದ ಯೋಜನೆಯ ಒಂದು ಘಟಕ ಯೋಜನೆಯಾಗಿದ್ದು, ಇದು ಕೃಷಿ …

Read More »

ಟೆಲಿಕಾಂ ವಂಚನೆ ತಡೆಗೆ ನಾಗರಿಕರ ದೂರು ಆಧರಿಸಿ 1.36 ಕೋಟಿ ಮೊಬೈಲ್ ಸಂಪರ್ಕ ಕಡಿತಗೊಳಿಸಲಾಗಿದೆ: ಸಂಸತ್ತಿಗೆ ಕೇಂದ್ರ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಮಾಹಿತಿ

ಕೇಂದ್ರ ಸಂವಹನ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಎಂ. ಸಿಂಧಿಯಾ ಅವರು ಇಂದು ಲೋಕಸಭೆಯಲ್ಲಿ ಟೆಲಿಕಾಂ ವಂಚನೆಗಳಿಗೆ ಸಂಬಂಧಿಸಿದ ಪ್ರಮುಖ ಕಳವಳಗಳು ಮತ್ತು ಸಾರ್ವಜನಿಕ ವಲಯದ ಟೆಲಿಕಾಂ ಸಂಸ್ಥೆಗಳಾದ ಬಿ ಎಸ್ ಎನ್ ಎಲ್ (BSNL) ಮತ್ತು ಎಂ ಟಿ ಎನ್ಎಲ್ (MTNL) ನ ಪ್ರಸ್ತುತ ಸ್ಥಿತಿಗತಿಗಳ ಕುರಿತು ಮಾತನಾಡಿದರು. ಅವರು ಸಂಸತ್ ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದರು. ಸೈಬರ್ ವಂಚನೆಗಳನ್ನು ತಡೆಗಟ್ಟಲು ಸರ್ಕಾರವು ಕೈಗೊಳ್ಳುತ್ತಿರುವ ನಿರಂತರ ಪ್ರಯತ್ನಗಳನ್ನು ವಿವರಿಸಿದ ಕೇಂದ್ರ …

Read More »

“ಮಹಿಳಾ ಸ್ವಸಹಾಯ ಗುಂಪು (ಎಸ್ ಹೆಚ್ ಜಿ) ಗಳಿಗೆ ಬ್ಯಾಂಕುಗಳಿಂದ ₹11 ಲಕ್ಷ ಕೋಟಿಗೂ ಹೆಚ್ಚು ಸಾಲ ವಿತರಣೆ” – ಶ್ರೀ ಶಿವರಾಜ್ ಸಿಂಗ್

ದೀನದಯಾಳ್ ಅಂತ್ಯೋದಯ ಯೋಜನೆ – ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (DAY-NRLM) ಅಡಿಯಲ್ಲಿ ಔಪಚಾರಿಕ ಹಣಕಾಸು ಸಂಸ್ಥೆಗಳ ಮೂಲಕ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ (SHGs) ₹11 ಲಕ್ಷ ಕೋಟಿಗೂ ಹೆಚ್ಚು ಮೊತ್ತದ ಸಾಲವನ್ನು ವಿತರಿಸಲಾಗಿದೆ ಎಂದು ಕೇಂದ್ರ ಕೃಷಿ, ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಖಾತೆ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಇಂದು ಹೇಳಿದ್ದಾರೆ. ಈ ಮೈಲಿಗಲ್ಲು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸಮಗ್ರ ಗ್ರಾಮೀಣಾಭಿವೃದ್ಧಿ, …

Read More »