Sunday, December 07 2025 | 08:25:15 AM
Breaking News

Business

ಭಾರತ ಮತ್ತು ಯುಎಇ ಹಸಿರು ಉಕ್ಕು ಮತ್ತು ಉನ್ನತ ದರ್ಜೆಯ ಅಲ್ಯೂಮಿನಿಯಂನಲ್ಲಿ ಸಹಯೋಗವನ್ನು ಅನ್ವೇಷಿಸುತ್ತವೆ

ಭಾರತ-ಯುಎಇ ಸಿಇಪಿಎ ಚೌಕಟ್ಟಿನಡಿಯಲ್ಲಿ ಭಾರತ-ಯುಎಇ ಕೈಗಾರಿಕಾ ಸಹಕಾರವನ್ನು ಮುನ್ನಡೆಸುವ ಉನ್ನತ ಮಟ್ಟದ ಮಾತುಕತೆಯ ಭಾಗವಾಗಿ ಕೇಂದ್ರ ಉಕ್ಕು ಸಚಿವರಾದ ಶ್ರೀ ಹೆಚ್ ಡಿ ಕುಮಾರಸ್ವಾಮಿ ಅವರು ಯುಎಇ ಆರ್ಥಿಕ ಸಚಿವರಾದ ಗೌರವಾನ್ವಿತ ಅಬ್ದುಲ್ಲಾ ಬಿನ್ ತೌಕ್ ಅಲ್ ಮರ್ರಿ ಅವರನ್ನು ಭೇಟಿ ಮಾಡಿದರು. ಸಭೆಯು ವ್ಯಾಪಾರ ವಿಸ್ತರಣೆ, ಸಂಪನ್ಮೂಲ ಭದ್ರತೆ ಮತ್ತು ಉಕ್ಕು ಮತ್ತು ಅಲ್ಯೂಮಿನಿಯಂನಲ್ಲಿ ಸಹಯೋಗದ ನಾವೀನ್ಯತೆಗಳ ಮೇಲೆ ಕೇಂದ್ರೀಕರಿಸಿತು. ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ದೂರದೃಷ್ಟಿಯ ನಾಯಕತ್ವದಲ್ಲಿ, …

Read More »

ಕೇಂದ್ರ ಹಣಕಾಸು ಸಚಿವರು ವಿಶ್ವಸಂಸ್ಥೆ ಆಯೋಜಿಸಿರುವ ಅಭಿವೃದ್ಧಿಗಾಗಿ ಹಣಕಾಸು ಕುರಿತ 4ನೇ ಅಂತಾರಾಷ್ಟ್ರೀಯ ಸಮ್ಮೇಳನ (FFD4) ವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ

ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಜೂನ್ 30 ರಿಂದ ಜುಲೈ 5, 2025 ರವರೆಗೆ ಸ್ಪೇನ್, ಪೋರ್ಚುಗಲ್ ಮತ್ತು ಬ್ರೆಜಿಲ್‌ ಗೆ ಅಧಿಕೃತ ಭೇಟಿ ನೀಡಲಿರುವ ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಭಾರತೀಯ ನಿಯೋಗದ ನೇತೃತ್ವ ವಹಿಸಲಿದ್ದಾರೆ. ಸ್ಪೇನ್‌ ನ ಸೆವಿಲ್ಲೆಗೆ ಭೇಟಿ ನೀಡುವ ಸಮಯದಲ್ಲಿ, ಕೇಂದ್ರ ಹಣಕಾಸು ಸಚಿವರು ವಿಶ್ವಸಂಸ್ಥೆಯು ಆಯೋಜಿಸಿರುವ ಅಭಿವೃದ್ಧಿಗಾಗಿ ಹಣಕಾಸು ಕುರಿತ ನಾಲ್ಕನೇ ಅಂತಾರಾಷ್ಟ್ರೀಯ …

Read More »

2025ರ ಜೂನ್ 27ರಂದು ‘ಎಂಎಸ್ ಎಂಇ’ ದಿನದ ಅಧ್ಯಕ್ಷತೆ ವಹಿಸಲಿರುವ ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು 2025ರ ಜೂನ್ 27ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿರುವ ‘ಎಂಎಸ್ಎಂಇ ದಿನ 2025- ಉದ್ಯಮಿ ಭಾರತ ಕಾರ್ಯಕ್ರಮ’ದ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವರಾದ ಶ್ರೀ ಜಿತನ್ ರಾಮ್ ಮಾಂಝಿ, ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವಾಲಯದ ರಾಜ್ಯ ಸಚಿವರಾದ ಸುಶ್ರೀ ಶೋಭಾ ಕರಂದ್ಲಾಜೆ ಮತ್ತು ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಅಧ್ಯಕ್ಷ ಶ್ರೀ ಮನೋಜ್ …

Read More »

ಝರಿಯಾ ಕಲ್ಲಿದ್ದಲು ಕ್ಷೇತ್ರದಲ್ಲಿ ಬೆಂಕಿ ಅವಘಡ, ಭೂಕುಸಿತ ಮತ್ತು ಬಾಧಿತ ಕುಟುಂಬಗಳ ಪುನರ್ವಸತಿಗಾಗಿ ಪರಿಷ್ಕೃತ ಝರಿಯಾ ಮಾಸ್ಟರ್ ಪ್ಲಾನ್ ಗೆ ಸಂಪುಟದ ಅನುಮೋದನೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು, ಝರಿಯಾ ಕಲ್ಲಿದ್ದಲು ಕ್ಷೇತ್ರದಲ್ಲಿ ಬೆಂಕಿ ಅವಘಡ, ಭೂ ಕುಸಿತ ಮತ್ತು ಬಾಧಿತ ಕುಟುಂಬಗಳ ಪುನರ್ವಸತಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಪರಿಷ್ಕೃತ ಝರಿಯಾ ಮಾಸ್ಟರ್ ಪ್ಲಾನ್ (ಜೆಎಂಪಿ) ಅನ್ನು ಅನುಮೋದಿಸಿದೆ. ಪರಿಷ್ಕೃತ ಯೋಜನೆಯ ಅನುಷ್ಠಾನಕ್ಕೆ ಒಟ್ಟು ಹಣಕಾಸು ವೆಚ್ಚ 5,940.47 ಕೋಟಿ ರೂ. ಆಗಿದೆ. ಹಂತವಾರು ವಿಧಾನವು ಬೆಂಕಿ ಮತ್ತು ಭೂಕುಸಿತ ನಿರ್ವಹಣೆ ಮತ್ತು ಬಾಧಿತ …

Read More »

ಎಸ್ ಪಿ ಎಂ ಇ ಪಿ ಸಿ ಐ ಅಡಿಯಲ್ಲಿ ಪೋರ್ಟಲ್ ಪ್ರಾರಂಭಿಸುವ ಮೂಲಕ ಭಾರತ ಜಾಗತಿಕ ಇವಿ ದಿಗ್ಗಜರಿಗೆ ಬಾಗಿಲು ತೆರೆದಿದೆ

ಭಾರತದಲ್ಲಿ ವಿದ್ಯುತ್ ಚಾಲಿತ ಪ್ರಯಾಣಿಕ ಕಾರುಗಳ ತಯಾರಿಕೆ ಉತ್ತೇಜನಾ ಯೋಜನೆ (ಎಸ್ ಪಿ ಎಂ ಇ ಪಿ ಸಿ ಐ) ಅಡಿಯಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಗಾಗಿ ಪೋರ್ಟಲ್ ಪ್ರಾರಂಭಿಸುತ್ತಿರುವುದನ್ನು ಘೋಷಿಸಲು ಬೃಹತ್ ಕೈಗಾರಿಕಾ ಸಚಿವಾಲಯ ಹರ್ಷಪಡುತ್ತದೆ. ಈ ಯೋಜನೆಯನ್ನು ಮಾರ್ಚ್ 15, 2024ರಂದು ಅಧಿಸೂಚಿಸಲಾಗಿತ್ತು ಮತ್ತು ನಂತರ 02.06.2025ರ ಅಧಿಸೂಚನೆ ಸಂಖ್ಯೆ S.O. 2450(E) ಮೂಲಕ ವಿವರವಾದ ಯೋಜನಾ ಮಾರ್ಗಸೂಚಿಗಳನ್ನು ಹೊರಡಿಸಲಾಯಿತು. ಅಧಿಸೂಚನೆ ಮತ್ತು ಮಾರ್ಗಸೂಚಿಗಳು ಸಚಿವಾಲಯದ ಅಧಿಕೃತ ಜಾಲತಾಣದಲ್ಲಿ …

Read More »

11 ವರ್ಷಗಳ ಗಣಿ ಕ್ಷೇತ್ರದ ಪರಿವರ್ತನಾ ಸುಧಾರಣೆಗಳ ಕುರಿತು ಲೇಖನವನ್ನು ಹಂಚಿಕೊಂಡ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ಕಳೆದ 11 ವರ್ಷಗಳಿಂದ ಆದ ಮಹತ್ವದ ಸುಧಾರಣೆ ಹೇಗೆ ಭಾರತದ ಗಣಿ ಕ್ಷೇತ್ರವನ್ನು ಸಹಕಾರ ಸಂಯುಕ್ತ ವ್ಯವಸ್ಥೆ ಹಾಗೂ ಪಾರದರ್ಶಕ ಆಡಳಿತಕ್ಕೆ ದಾರಿದೀಪವಾಗಿದೆ ಎಂಬುದರ ಕುರಿತು ಲೇಖನವೊಂದನ್ನು ಹಂಚಿಕೊಂಡಿದ್ದಾರೆ. ಕೇಂದ್ರ ಸಚಿವರಾದ ಶ್ರೀ ಜಿ. ಕಿಶನ್ ರೆಡ್ಡಿ ಅವರ ಎಕ್ಸ್ ಪೋಸ್ಟ್ ಗೆ ಪ್ರತಿಕ್ರಿಯೆ ನೀಡಿದ ಪ್ರಧಾನಮಂತ್ರಿಗಳು ಹೀಗೆ ಹೇಳಿದ್ದಾರೆ: “ಕೇಂದ್ರ ಸಚಿವರಾದ ಶ್ರೀ @kishanreddybjp ಕಳೆದ 11 ವರ್ಷಗಳ ಸುಧಾರಣೆಗಳು ಹೇಗೆ …

Read More »

ಕರ್ನಾಟಕದಿಂದ ಯುಕೆಗೆ ಜಾಮೂನು ಹಣ್ಣಿನ ಮೊದಲ ರಫ್ತು ರವಾನೆಗೆ ಎಪಿಇಡಿಎ ಹಸಿರು ನಿಶಾನೆ

ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರ (ಎಪಿಇಡಿಎ) 2025ರ ಜೂನ್ 19 ರಂದು ಕರ್ನಾಟಕದಿಂದ ಯುನೈಟೆಡ್ ಕಿಂಗ್ ಡಮ್ ಗೆ  ಜಾಮೂನು ಹಣ್ಣು (ಕುಂದಾನಾ ಪ್ರಭೇದ) ಮೊದಲ ರಫ್ತು ರವಾನೆಗಾಗಿ ವರ್ಚುವಲ್ ಫ್ಲ್ಯಾಗ್ಆಫ್ (ಹಸಿರು ನಿಶಾನೆ) ಆಯೋಜಿಸಿತ್ತು. ಈ ಹೆಗ್ಗುರುತು ರಫ್ತು ಜಾಗತಿಕ ಮಾರುಕಟ್ಟೆಗಳಲ್ಲಿ ವಿವಿಧ ಪ್ರದೇಶಗಳಿಂದ ಭಾರತದ ಸಾಂಪ್ರದಾಯಿಕ ಹಣ್ಣುಗಳನ್ನು ಉತ್ತೇಜಿಸುವಲ್ಲಿ ಮಹತ್ವದ ಹೆಜ್ಜೆಯಾಗಿದೆ. ಗಮನಾರ್ಹವಾಗಿ, ಜಾಮೂನು ಹಣ್ಣುಗಳನ್ನು ನೇರವಾಗಿ ರೈತ ಉತ್ಪಾದಕ ಸಂಸ್ಥೆಯಿಂದ (ಎಫ್ …

Read More »

ಪ್ರಧಾನಮಂತ್ರಿ ಮತ್ತು ಸೈಪ್ರಸ್ ನ ಅಧ್ಯಕ್ಷರು, ಭಾರತ ಮತ್ತು ಸೈಪ್ರಸ್ ವಾಣಿಜ್ಯ ನಾಯಕರೊಂದಿಗೆ ಸಂವಾದ ನಡೆಸಿದರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೈಪ್ರಸ್ ಅಧ್ಯಕ್ಷ ಘನತೆವೆತ್ತ ನಿಕೋಸ್ ಕ್ರಿಸ್ಟೋಡೌಲಿಡೆಸ್ ಅವರೊಂದಿಗೆ ಇಂದು ಲಿಮಾಸೋಲ್ ನಲ್ಲಿ ಸೈಪ್ರಸ್ ಮತ್ತು ಭಾರತದ ವಾಣಿಜ್ಯ ನಾಯಕರೊಂದಿಗೆ ದುಂಡುಮೇಜಿನ ಸಂವಾದ ನಡೆಸಿದರು. ಬ್ಯಾಂಕಿಂಗ್, ಹಣಕಾಸು ಸಂಸ್ಥೆಗಳು, ಉತ್ಪಾದನೆ, ರಕ್ಷಣೆ, ಲಾಜಿಸ್ಟಿಕ್ಸ್, ಕಡಲ, ಹಡಗು, ತಂತ್ರಜ್ಞಾನ, ನಾವೀನ್ಯತೆ, ಡಿಜಿಟಲ್ ತಂತ್ರಜ್ಞಾನಗಳು, ಎಐ, ಐಟಿ ಸೇವೆಗಳು, ಪ್ರವಾಸೋದ್ಯಮ ಮತ್ತು ಚಲನಶೀಲತೆಯಂತಹ ವೈವಿಧ್ಯಮಯ ಕ್ಷೇತ್ರಗಳನ್ನು  ಪ್ರತಿನಿಧಿಸುವವರು ಭಾಗವಹಿಸಿದರು. ಕಳೆದ 11 ವರ್ಷಗಳಲ್ಲಿ ಭಾರತದ ತ್ವರಿತ ಆರ್ಥಿಕ …

Read More »

ಪವನ ಶಕ್ತಿಯು ಭಾರತದ ನವೀಕರಿಸಬಹುದಾದ ಇಂಧನ ವಲಯದ ಕಾರ್ಯತಂತ್ರದ ಕೇಂದ್ರಬಿಂದು: ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ

ವಿಶ್ವ ಪವನ ದಿನ 2025″ ರ ಅಂಗವಾಗಿ ಇಂದು ಬೆಂಗಳೂರಿನಲ್ಲಿ ನಡೆದ ಪಾಲುದಾರರ ಸಮ್ಮೇಳನವನ್ನುದ್ದೇಶಿಸಿ ಮಾತನಾಡಿದ ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಅವರು, “ನವೀಕರಿಸಬಹುದಾದ ಇಂಧನ ವಲಯದಲ್ಲಿ ಭಾರತದ ಕಾರ್ಯತಂತ್ರದಲ್ಲಿ ಪವನ ಶಕ್ತಿಯು ಕೇಂದ್ರ ಸ್ಥಾನದಲ್ಲಿದೆ” ಎಂದು ಹೇಳಿದರು. ಈ ಸಂದರ್ಭದಲ್ಲಿ ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ರಾಜ್ಯ ಸಚಿವರಾದ ಶ್ರೀ ಶ್ರೀಪಾದ್ ಯೆಸ್ಸೊ ನಾಯಕ್ ಮತ್ತು ಕರ್ನಾಟಕ ಸರ್ಕಾರದ ಇಂಧನ …

Read More »

ದಕ್ಷಿಣ ರಾಜ್ಯಗಳಲ್ಲಿ ಗ್ರಾಹಕ ನ್ಯಾಯ ಬಲಪಡಿಸಲು ಭಾರತ ಸರ್ಕಾರದ ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ಚೆನ್ನೈನಲ್ಲಿ ಪ್ರಾದೇಶಿಕ ಕಾರ್ಯಾಗಾರ

ಗ್ರಾಹಕರ ಕುಂದುಕೊರತೆ ಪರಿಹಾರ ಕಾರ್ಯವಿಧಾನಗಳನ್ನು ಬಲಪಡಿಸಲು ಮತ್ತು ಸಾಂಸ್ಥಿಕ ದಕ್ಷತೆ ಉತ್ತೇಜಿಸುವ ತನ್ನ ಬದ್ಧತೆಯನ್ನು ಪುನರುಚ್ಚರಿಸಲು ಭಾರತ ಸರ್ಕಾರದ ಗ್ರಾಹಕ ವ್ಯವಹಾರಗಳ ಇಲಾಖೆಯು, 2025 ಜೂನ್ 13ರಂದು ಚೆನ್ನೈನಲ್ಲಿ “ದಕ್ಷಿಣ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಗ್ರಾಹಕ ರಕ್ಷಣೆ” ಕುರಿತು ಪ್ರಾದೇಶಿಕ ಕಾರ್ಯಾಗಾರ ಆಯೋಜಿಸಿತ್ತು. ಭಾರತ ಸರ್ಕಾರದ ಗ್ರಾಹಕ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿ ಶ್ರೀಮತಿ ನಿಧಿ ಖರೆ ತಮ್ಮ ಮುಖ್ಯ ಭಾಷಣದಲ್ಲಿ, ಡಿಜಿಟಲ್ ಯುಗಕ್ಕೆ ಹೊಂದಾಣಿಕೆಯ ಕಾನೂನು ಮತ್ತು ಡಿಜಿಟಲ್ ಕಾರ್ಯವಿಧಾನಗಳು …

Read More »