ಕೇಂದ್ರ ಸಂವಹನ ಮತ್ತು ದೂರಸಂಪರ್ಕ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಎಂ. ಸಿಂಧಿಯಾ ಅವರ ನೇತೃತ್ವದಲ್ಲಿ ಅಂಚೆ ಇಲಾಖೆ ತನ್ನ ವಾರ್ಷಿಕ ವ್ಯವಹಾರ ಸಭೆ 2025-26 ಅನ್ನು ನವದೆಹಲಿಯಲ್ಲಿಆಯೋಜಿಸಿತ್ತು. ಈ ಕಾರ್ಯತಂತ್ರದ ಸಭೆಯು ಇಂಡಿಯಾ ಪೋಸ್ಟ್ನ ವ್ಯವಹಾರ ರೂಪಾಂತರದ ಮಾರ್ಗಸೂಚಿ ಮತ್ತು ಪ್ರೀಮಿಯಂ ಲಾಜಿಸ್ಟಿಕ್ಸ್ ಮತ್ತು ನಾಗರಿಕ-ಕೇಂದ್ರಿತ ಸೇವಾ ಪೂರೈಕೆದಾರರಾಗಿ ಅದರ ವಿಕಸನದ ಪಾತ್ರದ ಬಗ್ಗೆ ಚರ್ಚಿಸಲು ದೇಶಾದ್ಯಂತದ ವಲಯಗಳ ಮುಖ್ಯಸ್ಥರನ್ನು ಒಟ್ಟುಗೂಡಿಸಿತು. 2025-26ನೇ ಸಾಲಿನ ವ್ಯಾಪಾರ ಸಭೆಯನ್ನುದ್ದೇಶಿಸಿ ಕೇಂದ್ರ ಸಚಿವರಾದ ಶ್ರೀ ಜ್ಯೋತಿರಾದಿತ್ಯ …
Read More »ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದರು
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಯೋಗ ಮೇಳವನ್ನುದ್ದೇಶಿಸಿ ಮಾತನಾಡಿದರು ಮತ್ತು ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ 51,000 ಕ್ಕೂ ಹೆಚ್ಚು ಯುವಜನರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಈ ಯುವಜನರಿಗೆ ಇಂದು ಹೊಸ ಜವಾಬ್ದಾರಿಗಳ ಆರಂಭದ ದಿನವಾಗಿದೆ ಎಂದು ಹೇಳಿದರು. ವಿವಿಧ ಇಲಾಖೆಗಳಲ್ಲಿ ತಮ್ಮ ಸೇವೆಗಳನ್ನು ಪ್ರಾರಂಭಿಸಿದ ಯುವಜನರನ್ನು ಅವರು …
Read More »ಖಾದಿ ಮತ್ತು ಗ್ರಾಮೋದ್ಯೋಗ ವಲಯದಲ್ಲಿನ ಉತ್ಪಾದನಾ ಕಾರ್ಯಕ್ಷಮತೆ ಹೆಚ್ಚಳ; ಸುಶ್ರೀ ಶೋಭಾ ಕರಂದ್ಲಾಜೆ
ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವರಾದ ಸುಶ್ರೀ ಶೋಭಾ ಕರಂದ್ಲಾಜೆ ಅವರು ಬೆಂಗಳೂರಿನ ಖಾದಿ ಮತ್ತು ಗ್ರಾಮೀಣ ಕೈಗಾರಿಕಾ ಆಯೋಗದ ವಲಯ ಕಚೇರಿಯಲ್ಲಿ ಇಂದು ಖಾದಿ ಗ್ರಾಮೋದ್ಯೋಗ, ಸ್ಫೂರ್ತಿ ಮತ್ತು ಪಿಎಂಇಜಿಪಿ ಯೋಜನೆಯ ಕುಶಲಕರ್ಮಿಗಳೊಂದಿಗೆ ಸಂವಾದ ನಡೆಸಿದರು. ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಭಾರತದಾದ್ಯಂತ ಖಾದಿ ಮತ್ತು …
Read More »ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ವಲಯದಲ್ಲಿ ಕ್ರಾಂತಿಕಾರಿ ಸುಧಾರಣೆಗಳು: ಕರಡು ಪಿ ಎನ್ ಜಿ ನಿಯಮಗಳು ಭಾರತದ ಅಪ್ ಸ್ಟ್ರೀಮ್ ತೈಲ ಮತ್ತು ಅನಿಲ ಮೂಲಸೌಕರ್ಯವನ್ನು ಆಧುನೀಕರಿಸುವ ಗುರಿಯನ್ನು ಹೊಂದಿವೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜಿಯವರ ನೇತೃತ್ವದಲ್ಲಿ ತೈಲ ಮತ್ತು ಅನಿಲ ಪರಿಶೋಧನೆಯನ್ನು ವೇಗಗೊಳಿಸುವ ನಮ್ಮ ಪ್ರಯತ್ನದ ಭಾಗವಾಗಿ, ನಾವು ಪರಿಶೋಧನೆ ಮತ್ತು ಉತ್ಪಾದನೆಯನ್ನು ಉತ್ತೇಜಿಸಲು ಪ್ರಗತಿಶೀಲ ನೀತಿ ಸುಧಾರಣೆಗಳ ಸರಣಿಯನ್ನು ತರುತ್ತಿದ್ದೇವೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಕರಡು ನಿಯಮಗಳು, 2025 ಸೇರಿದಂತೆ ಈ ಸುಧಾರಣೆಗಳು ನಮ್ಮ ಇ&ಪಿ ಆಪರೇಟರ್ಗಳಿಗೆ ವ್ಯಾಪಾರ ಮಾಡುವ ಸುಲಭತೆಯನ್ನು ಗಮನಾರ್ಹವಾಗಿ ಹೆಚ್ಚಿಸುತ್ತವೆ” ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರಾದ ಶ್ರೀ ಹರ್ದೀಪ್ …
Read More »ಸ್ಟಾರ್ಟ್-ಅಪ್ ಆಕ್ಸಿಲರೇಟರ್ ವೇವ್ ಎಕ್ಸ್ “ಕಲಾ ಸೇತು” ಉಪಕ್ರಮವನ್ನು ಪ್ರಾರಂಭಿಸಿದೆ, ಇದು ಆಡಳಿತದಲ್ಲಿ ನಾಗರಿಕರನ್ನು ತ್ವರಿತವಾಗಿ ತಲುಪಲು ನೈಜ-ಸಮಯದ ಬಹುಭಾಷಾ ಮಲ್ಟಿಮೀಡಿಯಾ ಕಂಟೆಂಟ್ ರಚನೆಯ ಪರಿಹಾರದೊಂದಿಗೆ ಬರಲು ಭಾರತದ ಪ್ರಮುಖ ಎಐ ನವೋದ್ಯಮಗಳನ್ನು ಆಹ್ವಾನಿಸುವ ರಾಷ್ಟ್ರವ್ಯಾಪಿ ಉಪಕ್ರಮವಾಗಿದೆ
ಭಾರತವು ತನ್ನ ಡಿಜಿಟಲ್ ಆಡಳಿತದ ಪ್ರಯಾಣವನ್ನು ವೇಗಗೊಳಿಸುತ್ತಿದ್ದಂತೆ, ನಾಗರಿಕರೊಂದಿಗೆ ಅವರದೇ ಭಾಷೆಗಳಲ್ಲಿ ತಕ್ಷಣ ಮತ್ತು ಪರಿಣಾಮಕಾರಿಯಾಗಿ ಸಂವಹನ ನಡೆಸುವುದು ಹಿಂದೆಂದಿಗಿಂತಲೂ ಹೆಚ್ಚು ಮಹತ್ವದ್ದಾಗಿದೆ. ಅರ್ಥಪೂರ್ಣ ಸಾರ್ವಜನಿಕ ಸಂಪರ್ಕಕ್ಕೆ ಅಗತ್ಯವಿರುವ ಪ್ರಮಾಣ, ವೇಗ ಮತ್ತು ವೈವಿಧ್ಯತೆಗೆ ಅನುಗುಣವಾಗಿ ಕಂಟೆಂಟ್ ರಚನೆಯ ಸಾಂಪ್ರದಾಯಿಕ ವಿಧಾನಗಳು ಇಂದು ಮಿತಿಗಳನ್ನು ಎದುರಿಸುತ್ತಿವೆ. ಸಮಗ್ರ, ತಂತ್ರಜ್ಞಾನ-ಚಾಲಿತ ಸಂವಹನಕ್ಕೆ ಭಾರತ ಸರ್ಕಾರದ ಬದ್ಧತೆಗೆ ಅನುಗುಣವಾಗಿ, ಭಾಷಾ ಅಂತರವನ್ನು ಕಡಿಮೆ ಮಾಡುವ ಮತ್ತು ದೇಶಾದ್ಯಂತ ಕೊನೆಯ ಮೈಲಿಗೆ ಮಾಹಿತಿ ವಿತರಣೆಯನ್ನು …
Read More »ಗೌರವಾನ್ವಿತ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾದ ಶ್ರೀ ಪಿಯೂಷ್ ಗೋಯಲ್ ಅವರು ಉದ್ಯಮ ಮುಖಂಡರೊಂದಿಗೆ ಸಂವಾದ ನಡೆಸಿದರು
ಕೇಂದ್ರ ಸಚಿವರಾದ ಶ್ರೀ ಪಿಯೂಷ್ ಗೋಯಲ್ ಅವರು ಕರ್ನಾಟಕ ಸರ್ಕಾರದ ಗೌರವಾನ್ವಿತ ವಾಣಿಜ್ಯ ಮತ್ತು ಕೈಗಾರಿಕೆ ಹಾಗೂ ಮೂಲಸೌಕರ್ಯ ಸಚಿವರಾದ ಶ್ರೀ ಎಂ.ಬಿ.ಪಾಟೀಲ್ ಅವರ ಉಪಸ್ಥಿತಿಯಲ್ಲಿ ಬೆಂಗಳೂರಿನಲ್ಲಿ ಉದ್ಯಮದ ಮುಖಂಡರು, ನವೋದ್ಯಮಗಳು ಮತ್ತು ಡೀಪ್ ಟೆಕ್ ನಾವೀನ್ಯಕಾರರ ಜೊತೆ ಫಲಪ್ರದ ಸಂವಾದ ನಡೆಸಿದರು. ಭಾರತದ ದೃಢವಾದ ನಾವೀನ್ಯತೆ, ನೀತಿಚೌಕಟ್ಟು ವಿವರಿಸಿದ ಶ್ರೀ ಪಿಯೂಷ್ ಗೋಯಲ್ ಅವರು ಆರಂಭಿಕ ಮತ್ತು ಬೆಳವಣಿಗೆಯ ಹಂತದ ಡೀಪ್ಟೆಕ್ ಸ್ಟಾರ್ಟ್ಅಪ್ ಗಳನ್ನು ಬೆಂಬಲಿಸುವ 10,000 ಕೋಟಿ ರೂ.ಗಳ ‘ನವೋದ್ಯಮಗಳಿಗಾಗಿ ಫಂಡ್ ಆಫ್ ಫಂಡ್ಸ್ʼ(ಎಫ್ಎಫ್ಎಸ್)ಅನ್ನು ಪ್ರಾರಂಭಿಸುವಲ್ಲಿ ಸರ್ಕಾರದ …
Read More »ಜಾಗತಿಕ ಉಪಸ್ಥಿತಿಯನ್ನು ಬಲಪಡಿಸಲು ದುಬೈನಲ್ಲಿ ಎಸ್ಎಐಎಲ್ (ಸೈಲ್) ಪ್ರತಿನಿಧಿ ಕಚೇರಿ ಉದ್ಘಾಟನೆ
ವಾರ್ಷಿಕ 20 ಮಿಲಿಯನ್ ಟನ್ ಕಚ್ಚಾ ಉಕ್ಕು ಸಾಮರ್ಥ್ಯವನ್ನು ಹೊಂದಿರುವ ಭಾರತದ ಅತಿದೊಡ್ಡ ಉಕ್ಕು ಉತ್ಪಾದಕರಲ್ಲಿ ಒಂದಾದ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (ಎಸ್ಎಐಎಲ್) ದುಬೈನಲ್ಲಿ ತನ್ನ ಪ್ರತಿನಿಧಿ ಕಚೇರಿಯನ್ನು ತೆರೆಯಿತು. ಮಧ್ಯಪ್ರಾಚ್ಯದಲ್ಲಿ ಎಸ್ಎಐಎಲ್ ಮೊದಲ ಅಂತಾರಾಷ್ಟ್ರೀಯ ಕಚೇರಿ ಅದರ ಜಾಗತಿಕ ವಿಸ್ತರಣಾ ಕಾರ್ಯತಂತ್ರದಲ್ಲಿ ಮಹತ್ವದ ಹೆಜ್ಜೆಯಾಗಿದೆ. ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕಾ ಸಚಿವರಾದ ಶ್ರೀ ಎಚ್.ಡಿ.ಕುಮಾರಸ್ವಾಮಿ ಅವರು ದುಬೈನಲ್ಲಿರುವ ಭಾರತೀಯ ಕಾನ್ಸುಲ್ ಜನರಲ್ ಶ್ರೀ ಸತೀಶ್ …
Read More »ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಎಲ್ಐ) ಯೋಜನೆಗೆ ಸಚಿವ ಸಂಪುಟದ ಅನುಮೋದನೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಉತ್ಪಾದನಾ ವಲಯದ ಮೇಲೆ ವಿಶೇಷ ಗಮನ ಹರಿಸಿ, ʻಉದ್ಯೋಗ ಆಧರಿತ ಪ್ರೋತ್ಸಾಹಧನʼ(ಇಎಲ್ಐ) ಯೋಜನೆಗೆ ಅನುಮೋದನೆ ನೀಡಿದೆ. ಉದ್ಯೋಗ ಸೃಷ್ಟಿ, ಎಲ್ಲ ವಲಯಗಳಲ್ಲಿ ಉದ್ಯೋಗಾವಕಾಶ ಮತ್ತು ಸಾಮಾಜಿಕ ಭದ್ರತೆಯನ್ನು ಹೆಚ್ಚಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಈ ಯೋಜನೆಯಡಿ, ಮೊದಲ ಬಾರಿಯ ಉದ್ಯೋಗಿಗಳಿಗೆ ಒಂದು ತಿಂಗಳ ವೇತನ (15,000 ರೂ.ವರೆಗೆ), ಉದ್ಯೋಗದಾತರಿಗೆ ಹೆಚ್ಚುವರಿ ಉದ್ಯೋಗ ಸೃಷ್ಟಿಗಾಗಿ ಎರಡು ವರ್ಷಗಳವರೆಗೆ …
Read More »ಭಾರತ ಮತ್ತು ಯುಎಇ ಹಸಿರು ಉಕ್ಕು ಮತ್ತು ಉನ್ನತ ದರ್ಜೆಯ ಅಲ್ಯೂಮಿನಿಯಂನಲ್ಲಿ ಸಹಯೋಗವನ್ನು ಅನ್ವೇಷಿಸುತ್ತವೆ
ಭಾರತ-ಯುಎಇ ಸಿಇಪಿಎ ಚೌಕಟ್ಟಿನಡಿಯಲ್ಲಿ ಭಾರತ-ಯುಎಇ ಕೈಗಾರಿಕಾ ಸಹಕಾರವನ್ನು ಮುನ್ನಡೆಸುವ ಉನ್ನತ ಮಟ್ಟದ ಮಾತುಕತೆಯ ಭಾಗವಾಗಿ ಕೇಂದ್ರ ಉಕ್ಕು ಸಚಿವರಾದ ಶ್ರೀ ಹೆಚ್ ಡಿ ಕುಮಾರಸ್ವಾಮಿ ಅವರು ಯುಎಇ ಆರ್ಥಿಕ ಸಚಿವರಾದ ಗೌರವಾನ್ವಿತ ಅಬ್ದುಲ್ಲಾ ಬಿನ್ ತೌಕ್ ಅಲ್ ಮರ್ರಿ ಅವರನ್ನು ಭೇಟಿ ಮಾಡಿದರು. ಸಭೆಯು ವ್ಯಾಪಾರ ವಿಸ್ತರಣೆ, ಸಂಪನ್ಮೂಲ ಭದ್ರತೆ ಮತ್ತು ಉಕ್ಕು ಮತ್ತು ಅಲ್ಯೂಮಿನಿಯಂನಲ್ಲಿ ಸಹಯೋಗದ ನಾವೀನ್ಯತೆಗಳ ಮೇಲೆ ಕೇಂದ್ರೀಕರಿಸಿತು. ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ದೂರದೃಷ್ಟಿಯ ನಾಯಕತ್ವದಲ್ಲಿ, …
Read More »ಕೇಂದ್ರ ಹಣಕಾಸು ಸಚಿವರು ವಿಶ್ವಸಂಸ್ಥೆ ಆಯೋಜಿಸಿರುವ ಅಭಿವೃದ್ಧಿಗಾಗಿ ಹಣಕಾಸು ಕುರಿತ 4ನೇ ಅಂತಾರಾಷ್ಟ್ರೀಯ ಸಮ್ಮೇಳನ (FFD4) ವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ
ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಜೂನ್ 30 ರಿಂದ ಜುಲೈ 5, 2025 ರವರೆಗೆ ಸ್ಪೇನ್, ಪೋರ್ಚುಗಲ್ ಮತ್ತು ಬ್ರೆಜಿಲ್ ಗೆ ಅಧಿಕೃತ ಭೇಟಿ ನೀಡಲಿರುವ ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಭಾರತೀಯ ನಿಯೋಗದ ನೇತೃತ್ವ ವಹಿಸಲಿದ್ದಾರೆ. ಸ್ಪೇನ್ ನ ಸೆವಿಲ್ಲೆಗೆ ಭೇಟಿ ನೀಡುವ ಸಮಯದಲ್ಲಿ, ಕೇಂದ್ರ ಹಣಕಾಸು ಸಚಿವರು ವಿಶ್ವಸಂಸ್ಥೆಯು ಆಯೋಜಿಸಿರುವ ಅಭಿವೃದ್ಧಿಗಾಗಿ ಹಣಕಾಸು ಕುರಿತ ನಾಲ್ಕನೇ ಅಂತಾರಾಷ್ಟ್ರೀಯ …
Read More »
Matribhumi Samachar Kannad