ಗೌರವಾನ್ವಿತ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರು ಇಂದು 2025-26ರ ಬಜೆಟ್ ನಲ್ಲಿ ರೈಲ್ವೆಗೆ ಸಂಬಂಧಿಸಿದ ಮುಖ್ಯಾಂಶಗಳ ಬಗ್ಗೆ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದರು. ವಿಡಿಯೊ ದೆಹಲಿ. ಕಾನ್ಫರೆನ್ಸ್ ಮೂಲಕ ಕರ್ನಾಟಕ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಅವರು, ಬಜೆಟ್ ನಲ್ಲಿ ರೈಲ್ವೆ ಸಚಿವಾಲಯಕ್ಕೆ ಅತಿ ಹೆಚ್ಚು 2.65 ಲಕ್ಷ ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿದೆ. ಮೂಲಸೌಕರ್ಯ ಅಭಿವೃದ್ಧಿ, ನಿಲ್ದಾಣಗಳು ಮತ್ತು ರೈಲುಗಳ ಆಧುನೀಕರಣ, ಸಂಪರ್ಕ ಹೆಚ್ಚಳ, ಪ್ರಯಾಣಿಕರ ಸುರಕ್ಷತೆ ಮತ್ತು ಸೌಕರ್ಯಕ್ಕೆ ಹೆಚ್ಚಿನ ಒತ್ತು …
Read More »ವಿಕಸಿತ ಭಾರತ @2047ರ ನಿಟ್ಟಿನಲ್ಲಿ 100-ದಿನಗಳ ಕ್ರಿಯಾ ಯೋಜನೆಯಡಿಯಲ್ಲಿ ರಾಸಾಯನಿಕಗಳು ಮತ್ತು ಪೆಟ್ರೋಕೆಮಿಕಲ್ಸ್ ವಲಯದಲ್ಲಿ ಸುರಕ್ಷತಾ ಮಾನದಂಡಗಳನ್ನು ಬಲಪಡಿಸಲಾಗುವುದು
ಭಾರತ ಸರ್ಕಾರದ ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವಾಲಯದ ಕೇಂದ್ರ ರಾಸಾಯನಿಕಗಳು ಮತ್ತು ಪೆಟ್ರೋಕೆಮಿಕಲ್ಸ್ ಇಲಾಖೆ (ಡಿಸಿಪಿಸಿ)ಯ ರಾಷ್ಟ್ರವ್ಯಾಪಿ ತರಬೇತಿ ಉಪಕ್ರಮದ ಭಾಗವಾಗಿ, ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ & ಟೆಕ್ನಾಲಜಿ (ಸಿಐಪಿಇಟಿ) ಸಂಸ್ಥೆಯು ಜನವರಿ 30-31, 2025 ರಂದು ಬೆಂಗಳೂರು ಸಿಐಪಿಇಟಿ: ಎಸ್.ಎ.ಆರ್.ಪಿ. – ಎಪಿ.ಡಿ.ಡಿ.ಆರ್.ಎಲ್. ನಲ್ಲಿ ಪ್ರಮುಖ ಅಪಘಾತ ಅಪಾಯದ (ಎಂ.ಎ.ಹೆಚ್) ಘಟಕಗಳಿಗಾಗಿ “ರಾಸಾಯನಿಕ ಮತ್ತು ಪೆಟ್ರೋಕೆಮಿಕಲ್ ಕೈಗಾರಿಕಾ ಸುರಕ್ಷತೆ” ಕುರಿತು ಎರಡು ದಿನಗಳ ವಸತಿ ತರಬೇತಿ …
Read More »2025-26ನೇ ಸಾಲಿನ ಕೇಂದ್ರ ಮುಂಗಡಪತ್ರದ ಸಾರಾಂಶ
“ಮೇಕ್ ಇನ್ ಇಂಡಿಯಾ” ಮುಂದುವರಿಸಲು ಸಣ್ಣ, ಮಧ್ಯಮ ಮತ್ತು ಬೃಹತ್ ಕೈಗಾರಿಕೆಗಳನ್ನು ಒಳಗೊಂಡ ರಾಷ್ಟ್ರೀಯ ತಯಾರಿಕಾ ಮಿಷನ್ ಮುಂದಿನ 5 ವರ್ಷಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ 50,000 ಅಟಲ್ ಟಿಂಕರಿಂಗ್ ಲ್ಯಾಬ್ ಗಳು ಒಟ್ಟು ₹500 ಕೋಟಿ ವೆಚ್ಚದಲ್ಲಿ ಶಿಕ್ಷಣಕ್ಕಾಗಿ ಕೃತಕ ಬುದ್ಧಿಮತ್ತೆ ಶ್ರೇಷ್ಠತಾ ಕೇಂದ್ರ ಬ್ಯಾಂಕುಗಳಿಂದ ವರ್ಧಿತ ಸಾಲಗಳೊಂದಿಗೆ ಪಿಎಂ ಸ್ವನಿಧಿ ಮತ್ತು ₹30,000 ಮಿತಿಯೊಂದಿಗೆ ಯುಪಿಐ ಲಿಂಕ್ ಮಾಡಿದ ಕ್ರೆಡಿಟ್ ಕಾರ್ಡ್ ಗಳು ಗಿಗ್ ಕಾರ್ಮಿಕರಿಗೆ ಗುರುತಿನ ಚೀಟಿಗಳು. …
Read More »ಎಥೆನಾಲ್ ಮಿಶ್ರಿತ ಪೆಟ್ರೋಲ್ (ಇಬಿಪಿ) ಕಾರ್ಯಕ್ರಮದಡಿ ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿಗಳು) ಎಥೆನಾಲ್ ಸಂಗ್ರಹಿಸುವ ಕಾರ್ಯವಿಧಾನಕ್ಕೆ ಸಂಪುಟ ಅನುಮೋದನೆ – ಎಥೆನಾಲ್ ಪೂರೈಕೆ ವರ್ಷ (ಇಎಸ್ವೈ) 2024-25ಕ್ಕೆ ಸಾರ್ವಜನಿಕ ವಲಯದ ಒಎಂಸಿಗಳಿಗೆ ಪೂರೈಕೆಗಾಗಿ ಎಥೆನಾಲ್ ಬೆಲೆಯ ಪರಿಷ್ಕರಣೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕುರಿತಾದ ಸಂಪುಟ ಸಮಿತಿ (ಸಿಸಿಇಎ), ಭಾರತ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ (ಇಬಿಪಿ) ಕಾರ್ಯಕ್ರಮದಡಿ 2024ರ ನವೆಂಬರ್ 1ರಿಂದ ಆರಂಭವಾಗಿ 2025ರ ಅಕ್ಟೋಬರ್ 31ರವರೆಗಿನ 2024-25ನೇ ಎಥೆನಾಲ್ ಪೂರೈಕೆ ವರ್ಷಕ್ಕೆ ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿಗಳು) ಎಥೆನಾಲ್ ಖರೀದಿ ದರವನ್ನು ಪರಿಷ್ಕರಿಸಲು ಅನುಮೋದನೆ ನೀಡಿದೆ. ಅದರಂತೆ 2024-25 ರ ಎಥೆನಾಲ್ ಪೂರೈಕೆ ವರ್ಷ (2024ರ …
Read More »ಬನಾರಸ್ ಲೋಕೋಮೋಟಿವ್ ವರ್ಕ್ಸ್ ಗೆ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವರಾದ ಶ್ರೀ ವಿ.ಸೋಮಣ್ಣ ಭೇಟಿ
ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ ಅವರು 2025ರ ಜನವರಿ 24 ರಂದು ಬನಾರಸ್ ಲೋಕೋಮೋಟಿವ್ ವರ್ಕ್ಸ್ (BLW) ಗೆ ಭೇಟಿ ನೀಡಿದರು. ಭೇಟಿಯ ಸಂದರ್ಭದಲ್ಲಿ ಅವರು, ಬಿ ಎಲ್ ಡಬ್ಲ್ಯು ನ ನಾವಿನ್ಯತೆಗಳು, ರೈಲ್ವೆ ಎಂಜಿನ್ (ಚಲನಶೀಲ) ಉತ್ಪಾದನಾ ಸಾಮರ್ಥ್ಯಗಳು ಹಾಗೂ ಆತ್ಮನಿರ್ಭರ ಭಾರತದ ದೂರದೃಷ್ಟಿಯನ್ನು ಸಾಕಾರಗೊಳಿಸುವಲ್ಲಿ ಅದರ ಮಹತ್ವದ ಜಾಗತಿಕ ಕೊಡುಗೆಗಳನ್ನು ಶ್ಲಾಘಿಸಿದರು. ಬಿ ಎಲ್ ಡಬ್ಲ್ಯು ಗೆ ಭೇಟಿ …
Read More »ಆಟಿಕೆ ತಯಾರಿಕಾ ವಲಯದಲ್ಲಿ ನಮ್ಮ ದಾಪುಗಾಲುಗಳು ಆತ್ಮನಿರ್ಭರತೆಗಾಗಿ ನಮ್ಮ ಹೊಸ ಅವಕಾಶಗಳ ಅನ್ವೇಷಣೆಯನ್ನು ಹೆಚ್ಚಿಸಿವೆ ಮತ್ತು ಆಟಿಕೆ ತಯಾರಿಕಾ ಸಂಪ್ರದಾಯಗಳು ಮತ್ತು ಉದ್ಯಮವನ್ನು ಜನಪ್ರಿಯಗೊಳಿಸಿವೆ: ಪ್ರಧಾನಮಂತ್ರಿ
ಆಟಿಕೆ ತಯಾರಿಕಾ ವಲಯದಲ್ಲಿ ಕೇಂದ್ರ ಸರ್ಕಾರದ ದಾಪುಗಾಲುಗಳು ಆತ್ಮನಿರ್ಭರತೆಗಾಗಿ ಹೊಸ ಅವಕಾಶಗಳ ನಮ್ಮ ಅನ್ವೇಷಣೆಯನ್ನು ಹೆಚ್ಚಿಸಿವೆ ಮತ್ತು ಆಟಿಕೆ ತಯಾರಿಕಾ ಸಂಪ್ರದಾಯಗಳು ಮತ್ತು ಉದ್ಯಮವನ್ನು ಜನಪ್ರಿಯಗೊಳಿಸಿವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೇಳಿದರು. ಮನ್ ಕಿ ಬಾತ್ ನವೀಕರಣಗಳ ಕುರಿತಾಗಿ ಎಕ್ಸ್ ತಾಣದ ಸಂದೇಶಕ್ಕೆ ಪ್ರತಿಕ್ರಿಯಿಸುತ್ತಾ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೀಗೆ ಬರೆದಿದ್ದಾರೆ: “ಮನ್ ಕಿ ಬಾತ್ (#MannKiBaat) ಸಂಚಿಕೆಯೊಂದರಲ್ಲಿ ನಾವು ಆಟಿಕೆ …
Read More »ದಾವೋಸ್ನಲ್ಲಿ ನಡೆಯಲಿರುವ “ವಿಶ್ವ ಆರ್ಥಿಕ ವೇದಿಕೆ- 2025″ರಲ್ಲಿ ಕೇಂದ್ರ ರೈಲ್ವೆ, ವಾರ್ತಾ ಮತ್ತು ಪ್ರಸಾರ, ಎಲೆಕ್ಟ್ರಾನಿಕ್ಸ್ ಹಾಗೂ ಐಟಿ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಭಾಗವಹಿಸಲಿದ್ದಾರೆ
ದಾವೋಸ್ನಲ್ಲಿ ನಡೆಯಲಿರುವ ಪ್ರತಿಷ್ಠಿತ ವಿಶ್ವ ಆರ್ಥಿಕ ವೇದಿಕೆ (ಡಬ್ಲ್ಯೂಇಎಫ್) 2025ರಲ್ಲಿ ಕೇಂದ್ರ ರೈಲ್ವೆ, ವಾರ್ತಾ ಮತ್ತು ಪ್ರಸಾರ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರು ಭಾಗವಹಿಸಲಿದ್ದಾರೆ. ಭಾರತದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಪರಿಕಲ್ಪನೆ ದೂರದೃಷ್ಟಿಯಡಿ ಎಲ್ಲರನ್ನೂ ಒಳಗೊಂಡ ಸಮಗ್ರ ಬೆಳವಣಿಗೆ ಮತ್ತು ಪರಿವರ್ತನಾತ್ಮಕ ಅಭಿವೃದ್ಧಿಯನ್ನು ಮುನ್ನಡೆಸುವ ಭಾರತದ ಬದ್ಧತೆಯನ್ನು ಅವರು ತಮ್ಮ ಭೇಟಿ ವೇಳೆ ಪ್ರಧಾನವಾಗಿ ಪ್ರತಿಪಾದಿಸಲಿದ್ದಾರೆ. ಸಮಗ್ರ …
Read More »ಸದಸ್ಯರ ಪ್ರೊಫೈಲ್ ನವೀಕರಣಕ್ಕಾಗಿ ಆನ್ ಲೈನ್ ಪ್ರಕ್ರಿಯೆಯನ್ನು ಸರಳಗೊಳಿಸಿದ ಇಪಿಎಫ್ಒ
ಸದಸ್ಯ ಸೇವೆಗಳನ್ನು ಸುಧಾರಿಸುವ ಮತ್ತು ಸದಸ್ಯರ ದತ್ತಾಂಶದ ನಿಖರತೆಯನ್ನು ಖಚಿತಪಡಿಸಿಕೊಳ್ಳಲು ತನ್ನ ಬದ್ಧತೆಯನ್ನು ಪ್ರತಿಬಿಂಬಿಸಲು, ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) ಸದಸ್ಯರ ಪ್ರೊಫೈಲ್ (ವೈಯಕ್ತಿಕ ವಿವರ) ಅನ್ನು ನವೀಕರಿಸುವ ಪ್ರಕ್ರಿಯೆಯಲ್ಲಿ ಮತ್ತಷ್ಟು ಸರಳೀಕರಣವನ್ನು ಪರಿಚಯಿಸಿದೆ. ಪರಿಷ್ಕೃತ ಕಾರ್ಯವಿಧಾನದ ಅಡಿಯಲ್ಲಿ, ಯುನಿವರ್ಸಲ್ ಅಕೌಂಟ್ ನಂಬರ್ (ಯುಎಎನ್) ಅನ್ನು ಈಗಾಗಲೇ ಆಧಾರ್ ಮೂಲಕ ಮೌಲ್ಯೀಕರಿಸಿದ ಸದಸ್ಯರು ಯಾವುದೇ ದಾಖಲೆಗಳನ್ನು ಅಪ್ಲೋಡ್ ಮಾಡುವ ಅಗತ್ಯವಿಲ್ಲದೆ ಹೆಸರು, ಹುಟ್ಟಿದ ದಿನಾಂಕ, ಲಿಂಗ, ರಾಷ್ಟ್ರೀಯತೆ, ತಂದೆ …
Read More »111ನೇ ಇಪಿಎಫ್ ಕಾರ್ಯಕಾರಿ ಸಮಿತಿ ಸಭೆಯು ಸದಸ್ಯರಿಗೆ ಸುಧಾರಿತ ಸೇವೆ ಹಾಗೂ ಹೆಚ್ಚುವರಿ ಸೌಲಭ್ಯ ಕಲ್ಪಿಸುವತ್ತ ಗಮನ ಕೇಂದ್ರೀಕರಿಸಿದೆ
ನವದೆಹಲಿಯಲ್ಲಿನ ಇಪಿಎಫ್ಒ ಪ್ರಧಾನ ಕಚೇರಿಯಲ್ಲಿ 2025ರ ಜನವರಿ 18ರಂದು ನಡೆದ ಇಪಿಎಫ್ ಕೇಂದ್ರೀಯ ಟ್ರಸ್ಟಿಗಳ ಮಂಡಳಿಯ ಕಾರ್ಯಕಾರಿ ಸಮಿತಿಯ (ಇಸಿ) 111ನೇ ಸಭೆಯ ಅಧ್ಯಕ್ಷತೆಯನ್ನು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಕಾರ್ಯದರ್ಶಿಗಳಾದ ಶ್ರೀಮತಿ ಸುಮಿತಾ ದಾವ್ರಾ ವಹಿಸಿದ್ದರು. ಇಪಿಎಫ್ಒದ ಸಿಪಿಎಫ್ಸಿ ಶ್ರೀ ರಮೇಶ್ ಕೃಷ್ಣಮೂರ್ತಿ, ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಹಿರಿಯ ಅಧಿಕಾರಿಗಳು, ಉದ್ಯಮಿಗಳು ಹಾಗೂ ನೌಕರರ ಪ್ರತಿನಿಧಿಗಳು ಸಹ ಸಭೆಯಲ್ಲಿ ಪಾಲ್ಗೊಂಡಿದ್ದರು. (i) ಕೇಂದ್ರೀಕೃತ ಐಟಿ ಸೌಲಭ್ಯಯುಕ್ತ ವ್ಯವಸ್ಥೆ …
Read More »ವಾರ್ತಾ ಮತ್ತು ಪ್ರಸಾರ ಸಚಿವಾಲಯವು ಕೇಬಲ್ ಟೆಲಿವಿಷನ್ ನೆಟ್ವರ್ಕ್ ನಿಯಮಗಳು, 1994ಕ್ಕೆ ಪ್ರಮುಖ ತಿದ್ದುಪಡಿಗಳನ್ನು ಪರಿಚಯಿಸಿದೆ
ಸ್ಥಳೀಯ ಕೇಬಲ್ ಆಪರೇಟರ್ (ಎಲ್ ಸಿ ಒ) ನೋಂದಣಿ ಪ್ರಕ್ರಿಯೆಯನ್ನು ಸುಗಮಗೊಳಿಸಲು ಕೇಬಲ್ ಟೆಲಿವಿಷನ್ ನೆಟ್ವರ್ಕ್ ನಿಯಮಗಳು, 1994 (ನಿಯಮಗಳು) ಕ್ಕೆ ತಿದ್ದುಪಡಿ ಮಾಡುವ ಅಧಿಸೂಚನೆಯನ್ನು ವಾರ್ತಾ ಮತ್ತು ಪ್ರಸಾರ ಸಚಿವಾಲಯವು ಇಂದು ಹೊರಡಿಸಿದೆ. ಇಂದಿನಿಂದ ಜಾರಿಗೆ ಬರುವಂತೆ, ಎಲ್ ಸಿ ಒ ನೋಂದಣಿಗಳು ಸಂಪೂರ್ಣವಾಗಿ ಆನ್ಲೈನ್ ಆಗಿರುತ್ತವೆ ಮತ್ತು ಸಚಿವಾಲಯವು ಅವುಗಳ ನೋಂದಣಿ ಪ್ರಾಧಿಕಾರವಾಗಿರುತ್ತದೆ. ಆಧಾರ್, ಪ್ಯಾನ್, ಸಿಐಎನ್, ಡಿಐಎನ್ ಇತ್ಯಾದಿ ಸೇರಿದಂತೆ ಅರ್ಜಿದಾರರ ವಿವರಗಳ ಯಶಸ್ವಿ ಪರಿಶೀಲನೆಯ …
Read More »
Matribhumi Samachar Kannad