Sunday, December 07 2025 | 05:52:10 AM
Breaking News

Business

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ 2025 ಅನ್ನು ಉದ್ಘಾಟಿಸಿದರು, ದಂತಕಥೆಗಳಾದ ರತನ್ ಟಾಟಾ ಮತ್ತು ಒಸಾಮು ಸುಜುಕಿ ಅವರ ಕೊಡುಗೆಯನ್ನು ನೆನಪಿಸಿಕೊಂಡರು, ಅವರ ಪರಂಪರೆಯು ಚಲನಶೀಲ ವಲಯಕ್ಕೆ ಸ್ಫೂರ್ತಿ ನೀಡುತ್ತದೆ ಎಂದ ಪ್ರಧಾನಮಂತ್ರಿ

ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ 2025 ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಉದ್ಘಾಟಿಸಿದರು. ಉದ್ಯಮ ತಜ್ಞರು, ಚಲನಶೀಲ ಪರಿಸರ ವ್ಯವಸ್ಥೆಯ ಪ್ರತಿನಿಧಿಗಳು, ಪಾಲುದಾರಿಕೆ ಸಂಘಗಳು, ವಿದೇಶಿ ರಾಯಭಾರ ಕಚೇರಿಗಳ ಪ್ರತಿನಿಧಿಗಳನ್ನು ಒಳಗೊಂಡಿರುವ ರೋಮಾಂಚಕ ಮತ್ತು ಉತ್ಸಾಹಭರಿತ ಪ್ರೇಕ್ಷಕರು, ಮಿಷನ್‌ಗಳು, ಸರ್ಕಾರಿ ಅಧಿಕಾರಿಗಳು, ನೀತಿ ನಿರೂಪಕರು ಮತ್ತು ಪತ್ರಿಕಾ ಮತ್ತು ಮಾಧ್ಯಮದ ಸದಸ್ಯರ  ಸಮ್ಮುಖದಲ್ಲಿ ಈ ಬೃಹತ್‌ ಮೇಳವನ್ನು ಉದ್ಘಾಟಿಸಲಾಯಿತು. ದಂತಕಥೆಗಳಾದ ರತನ್ …

Read More »

ಕಳೆದ ಒಂಬತ್ತು ವರ್ಷಗಳಲ್ಲಿ, ಸ್ಟಾರ್ಟ್ಅಪ್ ಇಂಡಿಯಾದ ಪರಿವರ್ತನಾ ಕಾರ್ಯಕ್ರಮವು ಅಸಂಖ್ಯಾತ ಯುವಕರನ್ನು ಸಬಲೀಕರಣಗೊಳಿಸಿದೆ, ಅವರ ನವೀನ ಆಲೋಚನೆಗಳನ್ನು ಯಶಸ್ವಿ ಸ್ಟಾರ್ಟ್ ಅಪ್ ಗಳಾಗಿ ಪರಿವರ್ತಿಸಿದೆ: ಪ್ರಧಾನಮಂತ್ರಿ

“ಸ್ಟಾರ್ಟ್ ಅಪ್ ಇಂಡಿಯಾದ ಈ ಯಶಸ್ಸು ಇಂದು ಒಂಬತ್ತು ವರ್ಷಗಳ ಸಂತಸವನ್ನು ಆಚರಿಸುತ್ತಿದೆ. ಕಳೆದ ಒಂಬತ್ತು ವರ್ಷಗಳಲ್ಲಿ, ಈ ಪರಿವರ್ತನಾ ಕಾರ್ಯಕ್ರಮವು ಅಸಂಖ್ಯಾತ ಯುವಕರನ್ನು ಸಬಲೀಕರಣಗೊಳಿಸಿದೆ. ಅವರ ನವೀನ ಹಾಗೂ ವೈವಿದ್ಯಮಯ ಆಲೋಚನೆಗಳನ್ನು ಯಶಸ್ವಿ ಸ್ಟಾರ್ಟ್ ಅಪ್ ಗಳಾಗಿ ಪರಿವರ್ತಿಸಿದೆ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು. “ಸರ್ಕಾರದ ಮಟ್ಟಿಗೆ ಹೇಳುವುದಾದರೆ, ಸ್ಟಾರ್ಟ್ ಅಪ್ ಸಂಸ್ಕೃತಿಯನ್ನು ಪ್ರೋತ್ಸಾಹಿಸಲು ನಾವು ಯಾವುದೇ ಅವಕಾಶವನ್ನು ಬಿಟ್ಟುಕೊಟ್ಟಿಲ್ಲ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ …

Read More »

ಪಿಎಂ-ಸೂರ್ಯ ಘರ್: ಉಚಿತ ವಿದ್ಯುತ್ ಯೋಜನೆಯಡಿಯಲ್ಲಿ ವಿವಿಧ ಘಟಕಗಳ ಅನುಷ್ಠಾನಕ್ಕಾಗಿ ಕಾರ್ಯಾಚರಣಾ ಮಾರ್ಗಸೂಚಿ – ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದಿಂದ ಬಿಡುಗಡೆ

ಪ್ರಧಾನಮಂತ್ರಿ ಸೂರ್ಯ ಘರ್: ಉಚಿತ ವಿದ್ಯುತ್ ಯೋಜನೆಯಡಿಯಲ್ಲಿ ನವೀಕರಿಸಬಹುದಾದ ಇಂಧನ ಸೇವಾದಾತ ಕಂಪೆನಿ (RESCO) ಮಾದರಿಗಳು/ ಬಳಕೆ ಆಧಾರಿತ ಒಟ್ಟುಗೂಡಿಸುವಿಕೆ ಮಾದರಿ (ಯುಎಲ್‌ಎ) ಮಾದರಿಗಳಿಗಾಗಿ ‘ಪಾವತಿ ಭದ್ರತಾ ಕಾರ್ಯವಿಧಾನ’ ಮತ್ತು ‘ಕೇಂದ್ರ ಹಣಕಾಸು ನೆರವು’ ಘಟಕದ ಅನುಷ್ಠಾನಕ್ಕಾಗಿ ಯೋಜನಾ ಮಾರ್ಗಸೂಚಿಗಳನ್ನು ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ ಪ್ರಕಟಿಸಿದೆ. ಈ ಯೋಜನೆಯು ಗ್ರಾಹಕರಿಗೆ ಮೇಲ್ಛಾವಣಿ ಸೌರ ಸ್ಥಾವರಗಳನ್ನು ಅಳವಡಿಸಿಕೊಳ್ಳಲು ಎರಡು ಪರ್ಯಾಯ ಅನುಷ್ಠಾನ ಮಾದರಿಗಳನ್ನು ನೀಡುತ್ತದೆ: ಮೊದಲನೆಯದು, ರೆಸ್ಕೋ …

Read More »

ಜಾಗತಿಕ ಇಂಧನ ಸಂವಾದವನ್ನು ಮರು ವ್ಯಾಖ್ಯಾನಿಸಲಿರುವ ಭಾರತ ಇಂಧನ ಸಪ್ತಾಹ 2025

ಹಿಂದಿನ ಎರಡು ಆವೃತ್ತಿಗಳ ಗಮನಾರ್ಹ ಯಶಸ್ಸನ್ನು ಇನ್ನೂ ಒಂದು ಹೆಜ್ಜೆ ಮುಂದಕ್ಕೆ ಹಾಗೂ ಎತ್ತರಕ್ಕೆ ನಿರ್ಮಿಸುವ ಸಲುವಾಗಿ, ಭಾರತ ಸರ್ಕಾರದ ಪ್ರಮುಖ ಇಂಧನ ಕಾರ್ಯಕ್ರಮವಾದ ಭಾರತ ಇಂಧನ ಸಪ್ತಾಹ 2025 (ಇಂಡಿಯಾ ಎನರ್ಜಿ ವೀಕ್  – ಐ.ಇ.ಡಬ್ಲ್ಯ.’25) ಅನ್ನು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಆಶ್ರಯದಲ್ಲಿ, ಫೆಬ್ರವರಿ 11 ರಿಂದ 14, 2025 ರವರೆಗೆ ನವದೆಹಲಿಯ ಯಶೋಭೂಮಿ ಕನ್ವೆನ್ಷನ್ ಸೆಂಟರ್ನಲ್ಲಿ ಆಯೋಜಿಸಲಾಗಿದೆ. ಇಂಧನ ವರ್ಷದ ಮೊದಲ ಪ್ರಮುಖ ಜಾಗತಿಕ …

Read More »

ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳ ಬಂಡವಾಳ ವೆಚ್ಚವನ್ನು ವೇಗಗೊಳಿಸಲು ಮತ್ತು ಅವುಗಳ ಅಭಿವೃದ್ಧಿ ಮತ್ತು ಕಲ್ಯಾಣ ವೆಚ್ಚಗಳಿಗೆ ಹಣಕಾಸು ಒದಗಿಸಲು ₹1,73,030 ಕೋಟಿಗಳ ತೆರಿಗೆ ಹಂಚಿಕೆಯನ್ನು ಬಿಡುಗಡೆ ಮಾಡಿದೆ

ಕೇಂದ್ರ ಸರ್ಕಾರ ಇಂದು ರಾಜ್ಯ ಸರ್ಕಾರಗಳಿಗೆ ₹1,73,030 ಕೋಟಿ ತೆರಿಗೆ ಹಂಚಿಕೆಯನ್ನು ಬಿಡುಗಡೆ ಮಾಡಿದ್ದು, ಡಿಸೆಂಬರ್ 2024 ರಲ್ಲಿ ಬಿಡುಗಡೆ ಮಾಡಬೇಕಿದ್ದ ₹89,086 ಕೋಟಿ ಹಂಚಿಕೆಗೆ ಬದಲಾಗಿ ಹೆಚ್ಚಿನ ಹಂಚಿಕೆಯನ್ನು ಮಾಡಲಾಗಿದೆ. ರಾಜ್ಯಗಳು ಬಂಡವಾಳ ವೆಚ್ಚವನ್ನು ವೇಗಗೊಳಿಸಲು ಮತ್ತು ಅವುಗಳ ಅಭಿವೃದ್ಧಿ ಮತ್ತು ಕಲ್ಯಾಣ ವೆಚ್ಚಗಳಿಗೆ ಹಣಕಾಸು ಒದಗಿಸಲು ಈ ತಿಂಗಳು ಹೆಚ್ಚಿನ ಹಣವನ್ನು ಬಿಡುಗಡೆ ಮಾಡಲಾಗಿದೆ. ಬಿಡುಗಡೆಯಾದ ಮೊತ್ತದ ರಾಜ್ಯವಾರು ವಿವರಗಳನ್ನು ಕೆಳಗಿನ ಕೋಷ್ಟಕದಲ್ಲಿ ನೀಡಲಾಗಿದೆ: ಕ್ರ.ಸಂ. ರಾಜ್ಯದ ಹೆಸರು …

Read More »

ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆಗಳ ಸಚಿವರು ಪಿ.ಎಲ್.ಐ. ಯೋಜನೆ 1.1 ಅನ್ನು ಪ್ರಾರಂಭಿಸಲಿದ್ದಾರೆ ಮತ್ತು ನಾಳೆಯಿಂದ ಅರ್ಜಿಗಳನ್ನು ಆಹ್ವಾನಿಸಲಿದ್ದಾರೆ

ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆಗಳ ಸಚಿವರಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರು ಉಕ್ಕು ಉದ್ಯಮಕ್ಕಾಗಿ ‘ಪಿ.ಎಲ್‌.ಐ ಯೋಜನೆ 1.1’ ಅನ್ನು ಪ್ರಾರಂಭಿಸಲಿದ್ದಾರೆ ಮತ್ತು ಜನವರಿ ೦6, 2025 ರಂದು ಹೊಸದಿಲ್ಲಿಯ ಮೌಲಾನಾ ಆಜಾದ್ ರಸ್ತೆಯ ವಿಜ್ಞಾನ ಭವನದ ಹಾಲ್ ಸಂಖ್ಯೆ 1 ರಲ್ಲಿ ನಡೆಯಲಿರುವ ಸಮಾರಂಭದಲ್ಲಿ ಅರ್ಜಿಗಳನ್ನು ಕರೆಯುತ್ತಾರೆ. ಉತ್ಪಾದನೆ ಆಧಾರಿತ ಪ್ರೋತ್ಸಾಹಧನ (ಪ್ರೊಡಕ್ಷನ್-ಲಿಂಕ್ಡ್ ಇನ್ಸೆಂಟಿವ್ಸ್ – ಪಿ.ಎಲ್‌.ಐ.) ಪರಿಕಲ್ಪನೆಯನ್ನು 2020 ರ ಜಾಗತಿಕ ಲಾಕ್‌ ಡೌನ್‌ ಗಳ ಸಮಯದಲ್ಲಿ …

Read More »

ಸಣ್ಣ ಉದ್ಯಮಗಳ ಸಬಲೀಕರಣ ಮತ್ತು ಇ-ಕಾಮರ್ಸ್ ನಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಒ ಎನ್ ಡಿ ಸಿ ಕೊಡುಗೆ ಅಪಾರ: ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಸಣ್ಣ ಉದ್ಯಮಗಳನ್ನು ಸಬಲೀಕರಣಗೊಳಿಸುವಲ್ಲಿ ಮತ್ತು ಇ-ಕಾಮರ್ಸ್ ನಲ್ಲಿ ಕ್ರಾಂತಿಕಾರಕ ಬದಲಾವಣೆ ತರುವಲ್ಲಿ ಡಿಜಿಟಲ್ ಕಾಮರ್ಸ್ ಗಾಗಿ ಓಪನ್ ನೆಟ್ ವರ್ಕ್ ನ ಕೊಡುಗೆಯನ್ನು ಎತ್ತಿ ತೋರಿಸಿ, ಬೆಳವಣಿಗೆ ಮತ್ತು ಸಮೃದ್ಧಿಯನ್ನು ಹೆಚ್ಚಿಸುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅವರು ಹೇಳಿದರು. Xನಲ್ಲಿ ಶ್ರೀ ಪಿಯೂಷ್ ಗೋಯಲ್ ಅವರ ಪೋಸ್ಟ್ ಗೆ ಪ್ರತಿಕ್ರಿಯಿಸಿದ ಶ್ರೀ ಮೋದಿಯವರು: “ಒ ಎನ್ ಡಿ ಸಿ ಸಣ್ಣ …

Read More »

ನೌಕರರ ರಾಜ್ಯ ವಿಮಾ ನಿಗಮದ (ಇಎಸ್ಐಸಿ) 195ನೇ ಸಭೆಯ ಅಧ್ಯಕ್ಷತೆ ವಹಿಸಿದ ಡಾ.ಮನ್ಸುಖ್ ಮಾಂಡವಿಯಾ

ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಹಾಗೂ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವರಾದ ಡಾ. ಮನ್ಸುಖ್ ಮಾಂಡವೀಯ ಅವರು ಇಂದು ನವದೆಹಲಿಯ ʻಶ್ರಮಶಕ್ತಿ ಭವನʼದಲ್ಲಿ ʻಇಎಸ್ಐ ನಿಗಮʼದ 195ನೇ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಹಾಗೂ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಹಾಯಕ ಸಚಿವರಾದ ಸುಶ್ರೀ ಶೋಭಾ ಕರಂದ್ಲಾಜೆ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇಎಸ್ಐ ನಿಗಮದ 2023-24ನೇ ಸಾಲಿನ ವಾರ್ಷಿಕ ಲೆಕ್ಕಪತ್ರ ಮತ್ತು ವಾರ್ಷಿಕ …

Read More »