ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ ಅವರು 2025ರ ಜನವರಿ 24 ರಂದು ಬನಾರಸ್ ಲೋಕೋಮೋಟಿವ್ ವರ್ಕ್ಸ್ (BLW) ಗೆ ಭೇಟಿ ನೀಡಿದರು. ಭೇಟಿಯ ಸಂದರ್ಭದಲ್ಲಿ ಅವರು, ಬಿ ಎಲ್ ಡಬ್ಲ್ಯು ನ ನಾವಿನ್ಯತೆಗಳು, ರೈಲ್ವೆ ಎಂಜಿನ್ (ಚಲನಶೀಲ) ಉತ್ಪಾದನಾ ಸಾಮರ್ಥ್ಯಗಳು ಹಾಗೂ ಆತ್ಮನಿರ್ಭರ ಭಾರತದ ದೂರದೃಷ್ಟಿಯನ್ನು ಸಾಕಾರಗೊಳಿಸುವಲ್ಲಿ ಅದರ ಮಹತ್ವದ ಜಾಗತಿಕ ಕೊಡುಗೆಗಳನ್ನು ಶ್ಲಾಘಿಸಿದರು. ಬಿ ಎಲ್ ಡಬ್ಲ್ಯು ಗೆ ಭೇಟಿ …
Read More »ಆಟಿಕೆ ತಯಾರಿಕಾ ವಲಯದಲ್ಲಿ ನಮ್ಮ ದಾಪುಗಾಲುಗಳು ಆತ್ಮನಿರ್ಭರತೆಗಾಗಿ ನಮ್ಮ ಹೊಸ ಅವಕಾಶಗಳ ಅನ್ವೇಷಣೆಯನ್ನು ಹೆಚ್ಚಿಸಿವೆ ಮತ್ತು ಆಟಿಕೆ ತಯಾರಿಕಾ ಸಂಪ್ರದಾಯಗಳು ಮತ್ತು ಉದ್ಯಮವನ್ನು ಜನಪ್ರಿಯಗೊಳಿಸಿವೆ: ಪ್ರಧಾನಮಂತ್ರಿ
ಆಟಿಕೆ ತಯಾರಿಕಾ ವಲಯದಲ್ಲಿ ಕೇಂದ್ರ ಸರ್ಕಾರದ ದಾಪುಗಾಲುಗಳು ಆತ್ಮನಿರ್ಭರತೆಗಾಗಿ ಹೊಸ ಅವಕಾಶಗಳ ನಮ್ಮ ಅನ್ವೇಷಣೆಯನ್ನು ಹೆಚ್ಚಿಸಿವೆ ಮತ್ತು ಆಟಿಕೆ ತಯಾರಿಕಾ ಸಂಪ್ರದಾಯಗಳು ಮತ್ತು ಉದ್ಯಮವನ್ನು ಜನಪ್ರಿಯಗೊಳಿಸಿವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೇಳಿದರು. ಮನ್ ಕಿ ಬಾತ್ ನವೀಕರಣಗಳ ಕುರಿತಾಗಿ ಎಕ್ಸ್ ತಾಣದ ಸಂದೇಶಕ್ಕೆ ಪ್ರತಿಕ್ರಿಯಿಸುತ್ತಾ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೀಗೆ ಬರೆದಿದ್ದಾರೆ: “ಮನ್ ಕಿ ಬಾತ್ (#MannKiBaat) ಸಂಚಿಕೆಯೊಂದರಲ್ಲಿ ನಾವು ಆಟಿಕೆ …
Read More »ದಾವೋಸ್ನಲ್ಲಿ ನಡೆಯಲಿರುವ “ವಿಶ್ವ ಆರ್ಥಿಕ ವೇದಿಕೆ- 2025″ರಲ್ಲಿ ಕೇಂದ್ರ ರೈಲ್ವೆ, ವಾರ್ತಾ ಮತ್ತು ಪ್ರಸಾರ, ಎಲೆಕ್ಟ್ರಾನಿಕ್ಸ್ ಹಾಗೂ ಐಟಿ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಭಾಗವಹಿಸಲಿದ್ದಾರೆ
ದಾವೋಸ್ನಲ್ಲಿ ನಡೆಯಲಿರುವ ಪ್ರತಿಷ್ಠಿತ ವಿಶ್ವ ಆರ್ಥಿಕ ವೇದಿಕೆ (ಡಬ್ಲ್ಯೂಇಎಫ್) 2025ರಲ್ಲಿ ಕೇಂದ್ರ ರೈಲ್ವೆ, ವಾರ್ತಾ ಮತ್ತು ಪ್ರಸಾರ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರು ಭಾಗವಹಿಸಲಿದ್ದಾರೆ. ಭಾರತದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಪರಿಕಲ್ಪನೆ ದೂರದೃಷ್ಟಿಯಡಿ ಎಲ್ಲರನ್ನೂ ಒಳಗೊಂಡ ಸಮಗ್ರ ಬೆಳವಣಿಗೆ ಮತ್ತು ಪರಿವರ್ತನಾತ್ಮಕ ಅಭಿವೃದ್ಧಿಯನ್ನು ಮುನ್ನಡೆಸುವ ಭಾರತದ ಬದ್ಧತೆಯನ್ನು ಅವರು ತಮ್ಮ ಭೇಟಿ ವೇಳೆ ಪ್ರಧಾನವಾಗಿ ಪ್ರತಿಪಾದಿಸಲಿದ್ದಾರೆ. ಸಮಗ್ರ …
Read More »ಸದಸ್ಯರ ಪ್ರೊಫೈಲ್ ನವೀಕರಣಕ್ಕಾಗಿ ಆನ್ ಲೈನ್ ಪ್ರಕ್ರಿಯೆಯನ್ನು ಸರಳಗೊಳಿಸಿದ ಇಪಿಎಫ್ಒ
ಸದಸ್ಯ ಸೇವೆಗಳನ್ನು ಸುಧಾರಿಸುವ ಮತ್ತು ಸದಸ್ಯರ ದತ್ತಾಂಶದ ನಿಖರತೆಯನ್ನು ಖಚಿತಪಡಿಸಿಕೊಳ್ಳಲು ತನ್ನ ಬದ್ಧತೆಯನ್ನು ಪ್ರತಿಬಿಂಬಿಸಲು, ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) ಸದಸ್ಯರ ಪ್ರೊಫೈಲ್ (ವೈಯಕ್ತಿಕ ವಿವರ) ಅನ್ನು ನವೀಕರಿಸುವ ಪ್ರಕ್ರಿಯೆಯಲ್ಲಿ ಮತ್ತಷ್ಟು ಸರಳೀಕರಣವನ್ನು ಪರಿಚಯಿಸಿದೆ. ಪರಿಷ್ಕೃತ ಕಾರ್ಯವಿಧಾನದ ಅಡಿಯಲ್ಲಿ, ಯುನಿವರ್ಸಲ್ ಅಕೌಂಟ್ ನಂಬರ್ (ಯುಎಎನ್) ಅನ್ನು ಈಗಾಗಲೇ ಆಧಾರ್ ಮೂಲಕ ಮೌಲ್ಯೀಕರಿಸಿದ ಸದಸ್ಯರು ಯಾವುದೇ ದಾಖಲೆಗಳನ್ನು ಅಪ್ಲೋಡ್ ಮಾಡುವ ಅಗತ್ಯವಿಲ್ಲದೆ ಹೆಸರು, ಹುಟ್ಟಿದ ದಿನಾಂಕ, ಲಿಂಗ, ರಾಷ್ಟ್ರೀಯತೆ, ತಂದೆ …
Read More »111ನೇ ಇಪಿಎಫ್ ಕಾರ್ಯಕಾರಿ ಸಮಿತಿ ಸಭೆಯು ಸದಸ್ಯರಿಗೆ ಸುಧಾರಿತ ಸೇವೆ ಹಾಗೂ ಹೆಚ್ಚುವರಿ ಸೌಲಭ್ಯ ಕಲ್ಪಿಸುವತ್ತ ಗಮನ ಕೇಂದ್ರೀಕರಿಸಿದೆ
ನವದೆಹಲಿಯಲ್ಲಿನ ಇಪಿಎಫ್ಒ ಪ್ರಧಾನ ಕಚೇರಿಯಲ್ಲಿ 2025ರ ಜನವರಿ 18ರಂದು ನಡೆದ ಇಪಿಎಫ್ ಕೇಂದ್ರೀಯ ಟ್ರಸ್ಟಿಗಳ ಮಂಡಳಿಯ ಕಾರ್ಯಕಾರಿ ಸಮಿತಿಯ (ಇಸಿ) 111ನೇ ಸಭೆಯ ಅಧ್ಯಕ್ಷತೆಯನ್ನು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಕಾರ್ಯದರ್ಶಿಗಳಾದ ಶ್ರೀಮತಿ ಸುಮಿತಾ ದಾವ್ರಾ ವಹಿಸಿದ್ದರು. ಇಪಿಎಫ್ಒದ ಸಿಪಿಎಫ್ಸಿ ಶ್ರೀ ರಮೇಶ್ ಕೃಷ್ಣಮೂರ್ತಿ, ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಹಿರಿಯ ಅಧಿಕಾರಿಗಳು, ಉದ್ಯಮಿಗಳು ಹಾಗೂ ನೌಕರರ ಪ್ರತಿನಿಧಿಗಳು ಸಹ ಸಭೆಯಲ್ಲಿ ಪಾಲ್ಗೊಂಡಿದ್ದರು. (i) ಕೇಂದ್ರೀಕೃತ ಐಟಿ ಸೌಲಭ್ಯಯುಕ್ತ ವ್ಯವಸ್ಥೆ …
Read More »ವಾರ್ತಾ ಮತ್ತು ಪ್ರಸಾರ ಸಚಿವಾಲಯವು ಕೇಬಲ್ ಟೆಲಿವಿಷನ್ ನೆಟ್ವರ್ಕ್ ನಿಯಮಗಳು, 1994ಕ್ಕೆ ಪ್ರಮುಖ ತಿದ್ದುಪಡಿಗಳನ್ನು ಪರಿಚಯಿಸಿದೆ
ಸ್ಥಳೀಯ ಕೇಬಲ್ ಆಪರೇಟರ್ (ಎಲ್ ಸಿ ಒ) ನೋಂದಣಿ ಪ್ರಕ್ರಿಯೆಯನ್ನು ಸುಗಮಗೊಳಿಸಲು ಕೇಬಲ್ ಟೆಲಿವಿಷನ್ ನೆಟ್ವರ್ಕ್ ನಿಯಮಗಳು, 1994 (ನಿಯಮಗಳು) ಕ್ಕೆ ತಿದ್ದುಪಡಿ ಮಾಡುವ ಅಧಿಸೂಚನೆಯನ್ನು ವಾರ್ತಾ ಮತ್ತು ಪ್ರಸಾರ ಸಚಿವಾಲಯವು ಇಂದು ಹೊರಡಿಸಿದೆ. ಇಂದಿನಿಂದ ಜಾರಿಗೆ ಬರುವಂತೆ, ಎಲ್ ಸಿ ಒ ನೋಂದಣಿಗಳು ಸಂಪೂರ್ಣವಾಗಿ ಆನ್ಲೈನ್ ಆಗಿರುತ್ತವೆ ಮತ್ತು ಸಚಿವಾಲಯವು ಅವುಗಳ ನೋಂದಣಿ ಪ್ರಾಧಿಕಾರವಾಗಿರುತ್ತದೆ. ಆಧಾರ್, ಪ್ಯಾನ್, ಸಿಐಎನ್, ಡಿಐಎನ್ ಇತ್ಯಾದಿ ಸೇರಿದಂತೆ ಅರ್ಜಿದಾರರ ವಿವರಗಳ ಯಶಸ್ವಿ ಪರಿಶೀಲನೆಯ …
Read More »ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ಪೋ 2025 ಅನ್ನು ಉದ್ಘಾಟಿಸಿದರು, ದಂತಕಥೆಗಳಾದ ರತನ್ ಟಾಟಾ ಮತ್ತು ಒಸಾಮು ಸುಜುಕಿ ಅವರ ಕೊಡುಗೆಯನ್ನು ನೆನಪಿಸಿಕೊಂಡರು, ಅವರ ಪರಂಪರೆಯು ಚಲನಶೀಲ ವಲಯಕ್ಕೆ ಸ್ಫೂರ್ತಿ ನೀಡುತ್ತದೆ ಎಂದ ಪ್ರಧಾನಮಂತ್ರಿ
ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ಪೋ 2025 ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಉದ್ಘಾಟಿಸಿದರು. ಉದ್ಯಮ ತಜ್ಞರು, ಚಲನಶೀಲ ಪರಿಸರ ವ್ಯವಸ್ಥೆಯ ಪ್ರತಿನಿಧಿಗಳು, ಪಾಲುದಾರಿಕೆ ಸಂಘಗಳು, ವಿದೇಶಿ ರಾಯಭಾರ ಕಚೇರಿಗಳ ಪ್ರತಿನಿಧಿಗಳನ್ನು ಒಳಗೊಂಡಿರುವ ರೋಮಾಂಚಕ ಮತ್ತು ಉತ್ಸಾಹಭರಿತ ಪ್ರೇಕ್ಷಕರು, ಮಿಷನ್ಗಳು, ಸರ್ಕಾರಿ ಅಧಿಕಾರಿಗಳು, ನೀತಿ ನಿರೂಪಕರು ಮತ್ತು ಪತ್ರಿಕಾ ಮತ್ತು ಮಾಧ್ಯಮದ ಸದಸ್ಯರ ಸಮ್ಮುಖದಲ್ಲಿ ಈ ಬೃಹತ್ ಮೇಳವನ್ನು ಉದ್ಘಾಟಿಸಲಾಯಿತು. ದಂತಕಥೆಗಳಾದ ರತನ್ …
Read More »ಕಳೆದ ಒಂಬತ್ತು ವರ್ಷಗಳಲ್ಲಿ, ಸ್ಟಾರ್ಟ್ಅಪ್ ಇಂಡಿಯಾದ ಪರಿವರ್ತನಾ ಕಾರ್ಯಕ್ರಮವು ಅಸಂಖ್ಯಾತ ಯುವಕರನ್ನು ಸಬಲೀಕರಣಗೊಳಿಸಿದೆ, ಅವರ ನವೀನ ಆಲೋಚನೆಗಳನ್ನು ಯಶಸ್ವಿ ಸ್ಟಾರ್ಟ್ ಅಪ್ ಗಳಾಗಿ ಪರಿವರ್ತಿಸಿದೆ: ಪ್ರಧಾನಮಂತ್ರಿ
“ಸ್ಟಾರ್ಟ್ ಅಪ್ ಇಂಡಿಯಾದ ಈ ಯಶಸ್ಸು ಇಂದು ಒಂಬತ್ತು ವರ್ಷಗಳ ಸಂತಸವನ್ನು ಆಚರಿಸುತ್ತಿದೆ. ಕಳೆದ ಒಂಬತ್ತು ವರ್ಷಗಳಲ್ಲಿ, ಈ ಪರಿವರ್ತನಾ ಕಾರ್ಯಕ್ರಮವು ಅಸಂಖ್ಯಾತ ಯುವಕರನ್ನು ಸಬಲೀಕರಣಗೊಳಿಸಿದೆ. ಅವರ ನವೀನ ಹಾಗೂ ವೈವಿದ್ಯಮಯ ಆಲೋಚನೆಗಳನ್ನು ಯಶಸ್ವಿ ಸ್ಟಾರ್ಟ್ ಅಪ್ ಗಳಾಗಿ ಪರಿವರ್ತಿಸಿದೆ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು. “ಸರ್ಕಾರದ ಮಟ್ಟಿಗೆ ಹೇಳುವುದಾದರೆ, ಸ್ಟಾರ್ಟ್ ಅಪ್ ಸಂಸ್ಕೃತಿಯನ್ನು ಪ್ರೋತ್ಸಾಹಿಸಲು ನಾವು ಯಾವುದೇ ಅವಕಾಶವನ್ನು ಬಿಟ್ಟುಕೊಟ್ಟಿಲ್ಲ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ …
Read More »ಪಿಎಂ-ಸೂರ್ಯ ಘರ್: ಉಚಿತ ವಿದ್ಯುತ್ ಯೋಜನೆಯಡಿಯಲ್ಲಿ ವಿವಿಧ ಘಟಕಗಳ ಅನುಷ್ಠಾನಕ್ಕಾಗಿ ಕಾರ್ಯಾಚರಣಾ ಮಾರ್ಗಸೂಚಿ – ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದಿಂದ ಬಿಡುಗಡೆ
ಪ್ರಧಾನಮಂತ್ರಿ ಸೂರ್ಯ ಘರ್: ಉಚಿತ ವಿದ್ಯುತ್ ಯೋಜನೆಯಡಿಯಲ್ಲಿ ನವೀಕರಿಸಬಹುದಾದ ಇಂಧನ ಸೇವಾದಾತ ಕಂಪೆನಿ (RESCO) ಮಾದರಿಗಳು/ ಬಳಕೆ ಆಧಾರಿತ ಒಟ್ಟುಗೂಡಿಸುವಿಕೆ ಮಾದರಿ (ಯುಎಲ್ಎ) ಮಾದರಿಗಳಿಗಾಗಿ ‘ಪಾವತಿ ಭದ್ರತಾ ಕಾರ್ಯವಿಧಾನ’ ಮತ್ತು ‘ಕೇಂದ್ರ ಹಣಕಾಸು ನೆರವು’ ಘಟಕದ ಅನುಷ್ಠಾನಕ್ಕಾಗಿ ಯೋಜನಾ ಮಾರ್ಗಸೂಚಿಗಳನ್ನು ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ ಪ್ರಕಟಿಸಿದೆ. ಈ ಯೋಜನೆಯು ಗ್ರಾಹಕರಿಗೆ ಮೇಲ್ಛಾವಣಿ ಸೌರ ಸ್ಥಾವರಗಳನ್ನು ಅಳವಡಿಸಿಕೊಳ್ಳಲು ಎರಡು ಪರ್ಯಾಯ ಅನುಷ್ಠಾನ ಮಾದರಿಗಳನ್ನು ನೀಡುತ್ತದೆ: ಮೊದಲನೆಯದು, ರೆಸ್ಕೋ …
Read More »ಜಾಗತಿಕ ಇಂಧನ ಸಂವಾದವನ್ನು ಮರು ವ್ಯಾಖ್ಯಾನಿಸಲಿರುವ ಭಾರತ ಇಂಧನ ಸಪ್ತಾಹ 2025
ಹಿಂದಿನ ಎರಡು ಆವೃತ್ತಿಗಳ ಗಮನಾರ್ಹ ಯಶಸ್ಸನ್ನು ಇನ್ನೂ ಒಂದು ಹೆಜ್ಜೆ ಮುಂದಕ್ಕೆ ಹಾಗೂ ಎತ್ತರಕ್ಕೆ ನಿರ್ಮಿಸುವ ಸಲುವಾಗಿ, ಭಾರತ ಸರ್ಕಾರದ ಪ್ರಮುಖ ಇಂಧನ ಕಾರ್ಯಕ್ರಮವಾದ ಭಾರತ ಇಂಧನ ಸಪ್ತಾಹ 2025 (ಇಂಡಿಯಾ ಎನರ್ಜಿ ವೀಕ್ – ಐ.ಇ.ಡಬ್ಲ್ಯ.’25) ಅನ್ನು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಆಶ್ರಯದಲ್ಲಿ, ಫೆಬ್ರವರಿ 11 ರಿಂದ 14, 2025 ರವರೆಗೆ ನವದೆಹಲಿಯ ಯಶೋಭೂಮಿ ಕನ್ವೆನ್ಷನ್ ಸೆಂಟರ್ನಲ್ಲಿ ಆಯೋಜಿಸಲಾಗಿದೆ. ಇಂಧನ ವರ್ಷದ ಮೊದಲ ಪ್ರಮುಖ ಜಾಗತಿಕ …
Read More »
Matribhumi Samachar Kannad