Friday, January 23 2026 | 10:51:17 AM
Breaking News

Business

ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳ ಬಂಡವಾಳ ವೆಚ್ಚವನ್ನು ವೇಗಗೊಳಿಸಲು ಮತ್ತು ಅವುಗಳ ಅಭಿವೃದ್ಧಿ ಮತ್ತು ಕಲ್ಯಾಣ ವೆಚ್ಚಗಳಿಗೆ ಹಣಕಾಸು ಒದಗಿಸಲು ₹1,73,030 ಕೋಟಿಗಳ ತೆರಿಗೆ ಹಂಚಿಕೆಯನ್ನು ಬಿಡುಗಡೆ ಮಾಡಿದೆ

ಕೇಂದ್ರ ಸರ್ಕಾರ ಇಂದು ರಾಜ್ಯ ಸರ್ಕಾರಗಳಿಗೆ ₹1,73,030 ಕೋಟಿ ತೆರಿಗೆ ಹಂಚಿಕೆಯನ್ನು ಬಿಡುಗಡೆ ಮಾಡಿದ್ದು, ಡಿಸೆಂಬರ್ 2024 ರಲ್ಲಿ ಬಿಡುಗಡೆ ಮಾಡಬೇಕಿದ್ದ ₹89,086 ಕೋಟಿ ಹಂಚಿಕೆಗೆ ಬದಲಾಗಿ ಹೆಚ್ಚಿನ ಹಂಚಿಕೆಯನ್ನು ಮಾಡಲಾಗಿದೆ. ರಾಜ್ಯಗಳು ಬಂಡವಾಳ ವೆಚ್ಚವನ್ನು ವೇಗಗೊಳಿಸಲು ಮತ್ತು ಅವುಗಳ ಅಭಿವೃದ್ಧಿ ಮತ್ತು ಕಲ್ಯಾಣ ವೆಚ್ಚಗಳಿಗೆ ಹಣಕಾಸು ಒದಗಿಸಲು ಈ ತಿಂಗಳು ಹೆಚ್ಚಿನ ಹಣವನ್ನು ಬಿಡುಗಡೆ ಮಾಡಲಾಗಿದೆ. ಬಿಡುಗಡೆಯಾದ ಮೊತ್ತದ ರಾಜ್ಯವಾರು ವಿವರಗಳನ್ನು ಕೆಳಗಿನ ಕೋಷ್ಟಕದಲ್ಲಿ ನೀಡಲಾಗಿದೆ: ಕ್ರ.ಸಂ. ರಾಜ್ಯದ ಹೆಸರು …

Read More »

ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆಗಳ ಸಚಿವರು ಪಿ.ಎಲ್.ಐ. ಯೋಜನೆ 1.1 ಅನ್ನು ಪ್ರಾರಂಭಿಸಲಿದ್ದಾರೆ ಮತ್ತು ನಾಳೆಯಿಂದ ಅರ್ಜಿಗಳನ್ನು ಆಹ್ವಾನಿಸಲಿದ್ದಾರೆ

ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆಗಳ ಸಚಿವರಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರು ಉಕ್ಕು ಉದ್ಯಮಕ್ಕಾಗಿ ‘ಪಿ.ಎಲ್‌.ಐ ಯೋಜನೆ 1.1’ ಅನ್ನು ಪ್ರಾರಂಭಿಸಲಿದ್ದಾರೆ ಮತ್ತು ಜನವರಿ ೦6, 2025 ರಂದು ಹೊಸದಿಲ್ಲಿಯ ಮೌಲಾನಾ ಆಜಾದ್ ರಸ್ತೆಯ ವಿಜ್ಞಾನ ಭವನದ ಹಾಲ್ ಸಂಖ್ಯೆ 1 ರಲ್ಲಿ ನಡೆಯಲಿರುವ ಸಮಾರಂಭದಲ್ಲಿ ಅರ್ಜಿಗಳನ್ನು ಕರೆಯುತ್ತಾರೆ. ಉತ್ಪಾದನೆ ಆಧಾರಿತ ಪ್ರೋತ್ಸಾಹಧನ (ಪ್ರೊಡಕ್ಷನ್-ಲಿಂಕ್ಡ್ ಇನ್ಸೆಂಟಿವ್ಸ್ – ಪಿ.ಎಲ್‌.ಐ.) ಪರಿಕಲ್ಪನೆಯನ್ನು 2020 ರ ಜಾಗತಿಕ ಲಾಕ್‌ ಡೌನ್‌ ಗಳ ಸಮಯದಲ್ಲಿ …

Read More »

ಸಣ್ಣ ಉದ್ಯಮಗಳ ಸಬಲೀಕರಣ ಮತ್ತು ಇ-ಕಾಮರ್ಸ್ ನಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಒ ಎನ್ ಡಿ ಸಿ ಕೊಡುಗೆ ಅಪಾರ: ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಸಣ್ಣ ಉದ್ಯಮಗಳನ್ನು ಸಬಲೀಕರಣಗೊಳಿಸುವಲ್ಲಿ ಮತ್ತು ಇ-ಕಾಮರ್ಸ್ ನಲ್ಲಿ ಕ್ರಾಂತಿಕಾರಕ ಬದಲಾವಣೆ ತರುವಲ್ಲಿ ಡಿಜಿಟಲ್ ಕಾಮರ್ಸ್ ಗಾಗಿ ಓಪನ್ ನೆಟ್ ವರ್ಕ್ ನ ಕೊಡುಗೆಯನ್ನು ಎತ್ತಿ ತೋರಿಸಿ, ಬೆಳವಣಿಗೆ ಮತ್ತು ಸಮೃದ್ಧಿಯನ್ನು ಹೆಚ್ಚಿಸುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅವರು ಹೇಳಿದರು. Xನಲ್ಲಿ ಶ್ರೀ ಪಿಯೂಷ್ ಗೋಯಲ್ ಅವರ ಪೋಸ್ಟ್ ಗೆ ಪ್ರತಿಕ್ರಿಯಿಸಿದ ಶ್ರೀ ಮೋದಿಯವರು: “ಒ ಎನ್ ಡಿ ಸಿ ಸಣ್ಣ …

Read More »

ನೌಕರರ ರಾಜ್ಯ ವಿಮಾ ನಿಗಮದ (ಇಎಸ್ಐಸಿ) 195ನೇ ಸಭೆಯ ಅಧ್ಯಕ್ಷತೆ ವಹಿಸಿದ ಡಾ.ಮನ್ಸುಖ್ ಮಾಂಡವಿಯಾ

ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಹಾಗೂ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವರಾದ ಡಾ. ಮನ್ಸುಖ್ ಮಾಂಡವೀಯ ಅವರು ಇಂದು ನವದೆಹಲಿಯ ʻಶ್ರಮಶಕ್ತಿ ಭವನʼದಲ್ಲಿ ʻಇಎಸ್ಐ ನಿಗಮʼದ 195ನೇ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಹಾಗೂ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಹಾಯಕ ಸಚಿವರಾದ ಸುಶ್ರೀ ಶೋಭಾ ಕರಂದ್ಲಾಜೆ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇಎಸ್ಐ ನಿಗಮದ 2023-24ನೇ ಸಾಲಿನ ವಾರ್ಷಿಕ ಲೆಕ್ಕಪತ್ರ ಮತ್ತು ವಾರ್ಷಿಕ …

Read More »