Friday, December 12 2025 | 01:14:39 PM
Breaking News

Education

ಪರೀಕ್ಷಾ ಪೇ ಚರ್ಚಾ (ಪಿಪಿಸಿ 2026) ಇದರ 9ನೇ ಆವೃತ್ತಿಯು ಜನವರಿ 2026ರಲ್ಲಿ ನಡೆಯಲಿದೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ವಿಶಿಷ್ಟ ಸಂವಾದಾತ್ಮಕ ಕಾರ್ಯಕ್ರಮವಾದ ಪರೀಕ್ಷಾ ಪೇ ಚರ್ಚಾ (ಪಿಪಿಸಿ), ಇದರ 9ನೇ ಆವೃತ್ತಿಯು ಮುಂಬರುವ ಜನವರಿ 2026ರಲ್ಲಿ ನಡೆಯಲಿದೆ. ಇದರಲ್ಲಿ ಭಾರತ ಮತ್ತು ವಿದೇಶಗಳ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರು ಅವರೊಂದಿಗೆ ಪರೀಕ್ಷಾ ಸಿದ್ದತೆ ಪರೀಕ್ಷಾ ಒತ್ತಡವನ್ನು ಚರ್ಚಿಸಲು ಮತ್ತು ಪರೀಕ್ಷೆಗಳನ್ನು ಉತ್ಸವ ರೀತಿಯಲ್ಲಿ ಕಾಣಲು ಮತ್ತು ಜೀವನದ ಅವಿಭಾಜ್ಯ ಅಂಗವಾಗಿ ಆಚರಿಸಲು ತೊಡಗಿಸಿಕೊಳ್ಳುಲು ಪೂರಕ ವಿಧಿವಿಧಾನ ಚರ್ಚಿಸಲಾಗುವುದು. ಭಾಗವಹಿಸುವವರ ಆಯ್ಕೆಗಾಗಿ, 1 …

Read More »

ಪ್ರಧಾನಮಂತ್ರಿ ಅವರ ಪ್ರಧಾನ ಕಾರ್ಯದರ್ಶಿ ಡಾ. ಪಿ.ಕೆ. ಮಿಶ್ರಾ, ಧನಬಾದ್ ನ ಐ.ಐ.ಟಿ (ಐ.ಎಸ್.ಎಂ) ಶತಮಾನೋತ್ಸವ ಸಂಸ್ಥಾಪನಾ ಸಪ್ತಾಹವನ್ನು ಉದ್ದೇಶಿಸಿ ಮಾತನಾಡಿದರು

ಪ್ರಧಾನಮಂತ್ರಿ ಅವರ ಪ್ರಧಾನ ಕಾರ್ಯದರ್ಶಿ ಡಾ. ಪಿ.ಕೆ. ಮಿಶ್ರಾ ಅವರು ಇಂದು ಧನಬಾದ್ ನ ಭಾರತೀಯ ತಂತ್ರಜ್ಞಾನ ಸಂಸ್ಥೆಯ (ಇಂಡಿಯನ್ ಸ್ಕೂಲ್ ಆಫ್ ಮೈನ್ಸ್) ಶತಮಾನೋತ್ಸವ ಸಂಸ್ಥಾಪನಾ ಸಪ್ತಾಹದ ಉದ್ಘಾಟನಾ ಭಾಷಣ ಮಾಡಿದರು. ಬೋಧಕ ವರ್ಗ, ವಿದ್ಯಾರ್ಥಿಗಳು, ಹಳೆಯ ವಿದ್ಯಾರ್ಥಿಗಳು ಮತ್ತು ವಿಶೇಷ ಅತಿಥಿಗಳನ್ನು ಉದ್ದೇಶಿಸಿ ಮಾತನಾಡಿದ ಡಾ. ಮಿಶ್ರಾ, 2047ರ ವೇಳೆಗೆ ಭಾರತವು ವಿಕಸಿತ ಭಾರತವಾಗುವ ಪ್ರಯಾಣದಲ್ಲಿ ಐ.ಐ.ಟಿ ಧನಬಾದ್ ನ ನಿರ್ಣಾಯಕ ಪಾತ್ರವನ್ನು ತಿಳಿಸಿದರು. ಈ ವರ್ಷದ …

Read More »

ಐಐಎಸ್ಎಫ್ 2025ರ ಪೂರ್ವಭಾವಿಯಾಗಿ ರಾಮನ್ ಸಂಶೋಧನಾ ಸಂಸ್ಥೆಯಿಂದ ಉಪನ್ಯಾಸ ಆಯೋಜನೆ

ವೈಜ್ಞಾನಿಕ ಮನೋಭಾವ ಉತ್ತೇಜಿಸುವ ಮತ್ತು ವಿಜ್ಞಾನ ಆಸಕ್ತರಲ್ಲಿ ಅರಿವು ಮೂಡಿಸುವ ಪ್ರಯತ್ನಗಳ ಭಾಗವಾಗಿ, ರಾಮನ್ ಸಂಶೋಧನಾ ಸಂಸ್ಥೆಯು ಭಾರತೀಯ ಅಂತಾರಾಷ್ಟ್ರೀಯ ವಿಜ್ಞಾನ ಉತ್ಸವ (ಐಐಎಸ್‍ಎಫ್) 2025ರ ಪೂರ್ವಭಾವಿಯಾಗಿ ಕಾರ್ಯಕ್ರಮವೊಂದನ್ನು ಆಯೋಜಿಸಿತು. ಡಿಸೆಂಬರ್ 6-9, 2025 ರಂದು ಹರಿಯಾಣದ ಪಂಚಕುಲದಲ್ಲಿ ನಿಗದಿಯಾಗಿರುವ ಐಐಎಸ್‍ಎಫ್ 2025, “ವಿಜ್ಞಾನದಿಂದ ಸಮೃದ್ಧಿ: ಆತ್ಮನಿರ್ಭರ ಭಾರತಕ್ಕಾಗಿ” ಎಂಬ ವಿಷಯದಡಿ ಭವಿಷ್ಯದ ತಂತ್ರಜ್ಞಾನ, ಸುಸ್ಥಿರತೆ ಮತ್ತು ವ್ಯಾಪಕ ವೈಜ್ಞಾನಿಕ ಪ್ರಚಾರದ ಮೇಲೆ ಕೇಂದ್ರೀಕರಿಸಿದ 14 ವಿಷಯಾಧಾರಿತ ವ್ಯಾಪ್ತಿಗಳನ್ನು ಒಳಗೊಂಡಿರಲಿದೆ. ಐಐಎಸ್‍ಎಫ್ 2025ಕ್ಕಿಂತ …

Read More »

ʻವೈಮಾನಿಕ ಔಷಧ ಸಂಸ್ಥೆʼಯ ವತಿಯಿಂದ ʻಭಾರತೀಯ ವೈಮಾನಿಕ ಔಷಧ ಸಂಘʼದ (ಐ.ಎಸ್.ಎ.ಎಂ) 64ನೇ ವಾರ್ಷಿಕ ಸಮ್ಮೇಳನ ಆಯೋಜನೆ

ʻಭಾರತೀಯ ವೈಮಾನಿಕ ಔಷಧ ಸಂಘʼವು(ಐ.ಎಸ್.ಎ.ಎಂ) ತನ್ನ 64ನೇ ವಾರ್ಷಿಕ ಸಮ್ಮೇಳನವನ್ನು 2025ರ ನವೆಂಬರ್ 20-21 ರಂದು ಬೆಂಗಳೂರಿನ ʻವೈಮಾನಿಕ ಔಷಧ ಸಂಸ್ಥೆʼಯಲ್ಲಿ (ಐ.ಎ.ಎಂ) ಆಯೋಜಿಸುತ್ತಿದೆ. ಸಮ್ಮೇಳನವನ್ನು ವಾಯುಪಡೆ ಮುಖ್ಯಸ್ಥರಾದ ಏರ್ ಚೀಫ್ ಮಾರ್ಷಲ್ ಎ.ಪಿ. ಸಿಂಗ್ ಅವರು 2025ರ ನವೆಂಬರ್ 20ರಂದು ಉದ್ಘಾಟಿಸಲಿದ್ದಾರೆ. ಈ ಸಮ್ಮೇಳನದಲ್ಲಿ ದೇಶ-ವಿದೇಶಗಳಿಂದ ಸುಮಾರು 300 ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರಲ್ಲಿ ʻಭಾರತೀಯ ರಕ್ಷಣಾ ಸಂಶೋಧನಾ ಸಂಸ್ಥೆʼ(ಡಿ.ಆರ್.ಡಿ.ಒ) ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ವಿಜ್ಞಾನಿಗಳು …

Read More »

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಪರೀಕ್ಷಾ ಪೇ ಚರ್ಚಾ 2025 ಒಂದು ತಿಂಗಳಲ್ಲಿ ಅತಿ ಹೆಚ್ಚು ನೋಂದಣಿಗಾಗಿ ಗಿನ್ನೆಸ್‌ ವಿಶ್ವ ದಾಖಲೆಗೆ ಪಾತ್ರವಾಗಿದೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಉಪಕ್ರಮವಾದ ಪರೀಕ್ಷಾ ಪೇ ಚರ್ಚಾ (ಪಿಪಿಸಿ) 2018 ರಿಂದ ಮೈಗೌ ಸಹಯೋಗದೊಂದಿಗೆ ಶಿಕ್ಷಣ ಸಚಿವಾಲಯವು ಯಶಸ್ವಿಯಾಗಿ ಆಯೋಜಿಸಿದೆ. ಒಂದು ತಿಂಗಳಲ್ಲಿ ಅತಿ ಹೆಚ್ಚು ಜನರು ಸಿಟಿಜನ್‌ ಎಂಗೇಜ್ಮೆಂಟ್‌ ಪ್ಲಾಟ್‌ಫಾರ್ಮ್‌ನಲ್ಲಿ ನೋಂದಾಯಿಸಿಕೊಂಡಿದ್ದಾರೆ ಎಂಬ ಗಿನ್ನೆಸ್‌ ವಿಶ್ವ ದಾಖಲೆಗೆ ಲಭಿಸಿದೆ. ಈ ಮಾನ್ಯತೆಯು ಮೈಗೌ ಪ್ಲಾಟ್‌ಫಾರ್ಮ್‌ನಲ್ಲಿ ಆಯೋಜಿಸಲಾದ ಕಾರ್ಯಕ್ರಮದ 8ನೇ ಆವೃತ್ತಿಯಲ್ಲಿ ಸ್ವೀಕರಿಸಿದ 3.53 ಕೋಟಿ ಮಾನ್ಯ ನೋಂದಣಿಗಳ ಅಭೂತಪೂರ್ವ ಸಾಧನೆಯನ್ನು ಆಚರಿಸುತ್ತದೆ. ಪರೀಕ್ಷಾ ಪೇ ಚರ್ಚಾ ಒಂದು ವಿಶಿಷ್ಟ ಜಾಗತಿಕ …

Read More »

ಗೌರವಾನ್ವಿತ ಶಿಕ್ಷಣ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್ ಅವರು ಎನ್.ಇ.ಪಿ 2020ರ 5 ವರ್ಷಗಳ ಸ್ಮರಣಾರ್ಥ ನಾಳೆ ಭಾರತ್ ಮಂಟಪದಲ್ಲಿ ಅಖಿಲ ಭಾರತೀಯ ಶಿಕ್ಷಾ ಸಮಾಗಮ್ 2025 ಅನ್ನು ಉದ್ಘಾಟಿಸಲಿದ್ದಾರೆ

ಎನ್.ಇ.ಪಿ 2020 ರ 5ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಶಿಕ್ಷಣ ಸಚಿವಾಲಯವು 2025 ರ ಜುಲೈ 29ರಂದು ಅಖಿಲ ಭಾರತೀಯ ಶಿಕ್ಷಾ ಸಮಾಗಮ್, 2025 ಅನ್ನು ಭಾರತ್ ಮಂಟಪಂ ಆವರಣದಲ್ಲಿ ಆಯೋಜಿಸುತ್ತಿದೆ. ದಿನವಿಡೀ ನಡೆಯುವ ಚರ್ಚೆಗಳನ್ನು ಶಿಕ್ಷಣ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್ ಉದ್ಘಾಟಿಸಲಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿ (ಎನ್.ಇ.ಪಿ) 2020 ರ ಐದನೇ ವಾರ್ಷಿಕೋತ್ಸವವನ್ನು ಗುರುತಿಸುವ ಅಖಿಲ ಭಾರತೀಯ ಶಿಕ್ಷಾ ಸಮಾಗಮ್ (ಎ.ಬಿ.ಎಸ್.ಎಸ್) 2025, ಎ.ಬಿ.ಎಸ್.ಎಸ್ 2025 ಶಿಕ್ಷಣ ತಜ್ಞರು, …

Read More »

ಭಾರತೀಯ ಸೃಜನಶೀಲ ತಂತ್ರಜ್ಞಾನ ಸಂಸ್ಥೆಯು (ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಕ್ರಿಯೇಟಿವ್ ಟೆಕ್ನಾಲಜಿ) ಆಗಸ್ಟ್, 2025 ರಿಂದ ಪ್ರಾರಂಭವಾಗುವ ಮೊದಲ ಬ್ಯಾಚ್‌ ಗಾಗಿ ಎವಿಜಿಸಿ-ಎಕ್ಸ್‌ ಆರ್‌ ನಲ್ಲಿ ಅತ್ಯಾಧುನಿಕ ಕೋರ್ಸ್‌ ಗಳನ್ನು ಪ್ರಕಟಿಸಿದೆ

ಭಾರತೀಯ ಸೃಜನಶೀಲ ತಂತ್ರಜ್ಞಾನ ಸಂಸ್ಥೆ (ಐಐಸಿಟಿ) ಈ ಆಗಸ್ಟ್‌ನಲ್ಲಿ ತನ್ನ ಮೊದಲ ಬ್ಯಾಚ್‌ ನ ವಿದ್ಯಾರ್ಥಿಗಳಿಗೆ ಪ್ರವೇಶವನ್ನು ಪ್ರಾರಂಭಿಸುತ್ತಿರುವುದರಿಂದ ಭಾರತದ ಉದಯೋನ್ಮುಖ ಡಿಜಿಟಲ್ ಮತ್ತು ಸೃಜನಶೀಲ ಆರ್ಥಿಕತೆಯು ಕ್ರಾಂತಿಕಾರಿ ಬದಲಾವಣೆಗೆ ಸಜ್ಜಾಗಿದೆ. ಸಂಸ್ಥೆಯು ಎವಿಜಿಸಿ-ಎಕ್ಸ್‌ ಆರ್‌ (ಅನಿಮೇಷನ್, ವಿಷುಯಲ್ ಎಫೆಕ್ಟ್ಸ್, ಗೇಮಿಂಗ್, ಕಾಮಿಕ್ಸ್ ಮತ್ತು ವಿಸ್ತೃತ ರಿಯಾಲಿಟಿ) ವಲಯದಲ್ಲಿ ಉದ್ಯಮ-ಚಾಲಿತ ಕೋರ್ಸ್‌ ಗಳ ಬಲವಾದ ಪೋರ್ಟ್‌ಫೋಲಿಯೊವನ್ನು ನೀಡುತ್ತದೆ. ಈ ಸಂಸ್ಥೆಯನ್ನು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವರಾದ ಶ್ರೀ ಅಶ್ವಿನಿ …

Read More »

ಗುರು ಪೂರ್ಣಿಮೆಯಂದು ಬೆಂಗಳೂರಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು)-ವಿಆರ್ ಐಎಫ್ ಟೆಲಿಕಾಂ ಸೆಂಟರ್ ಆಫ್ ಎಕ್ಸಲೆನ್ಸ್ ಉದ್ಘಾಟಿಸಿದ ಕೇಂದ್ರ ಸಚಿವರಾದ ಜ್ಯೋತಿರಾದಿತ್ಯ ಸಿಂಧಿಯಾ: ‘ಕಲಿಕೆಯ ದೀಪಸ್ತಂಭ’ವೆಂದು ಬಣ್ಣನೆ

ಗುರುಪೂರ್ಣಿಮೆಯ ಪವಿತ್ರ ಸಂದರ್ಭದಲ್ಲಿ ಕೇಂದ್ರ ಸಂವಹನ ಮತ್ತು ಈಶಾನ್ಯ ರಾಜ್ಯಗಳ ಪ್ರದೇಶಾಭಿವೃದ್ಧಿ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಅವರು ಬೆಂಗಳೂರಿನಲ್ಲಿ ಇಂದು ವಿಟಿಯು-ವಿಆರ್ ಐಎಫ್ ಟೆಲಿಕಾಂ ಸೆಂಟರ್ ಆಫ್ ಎಕ್ಸಲೆನ್ಸ್ ಅನ್ನು ಉದ್ಘಾಟಿಸಿದರು. ಇದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಮತ್ತು ಟೆಲಿಕಾಂ ಸೆಂಟರ್ ಆಫ್ ಎಕ್ಸಲೆನ್ಸ್ (ಟಿಸಿಒಇ) ಇಂಡಿಯಾದ ಜಂಟಿ ಉಪಕ್ರಮವಾಗಿದ್ದು. ವಿಆರ್ ಐಎಫ್ ಪೂರಕ ವ್ಯವಸ್ಥೆಯಾದ ಈ ಕೇಂದ್ರವು 5ಜಿ, 6ಜಿ, ಎಐ (ಕೃತಕ ಬುದ್ಧಿಮತ್ತೆ), ಕ್ವಾಂಟಮ್ ಸಂವಹನ …

Read More »

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾದ ಶ್ರೀ ಪಿಯೂಷ್ ಗೋಯಲ್ ಅವರು ಬೆಂಗಳೂರಿನಲ್ಲಿ ನಡೆದ ಐಐಟಿ ಮದ್ರಾಸ್‌ನ ಸಂಗಮ್ 2025 ಜಾಗತಿಕ ಅನ್ವೇಷಣೆ ಮತ್ತು ಹಳೆಯ ವಿದ್ಯಾರ್ಥಿಗಳ ಶೃಂಗಸಭೆಯಲ್ಲಿ ಭಾಗವಹಿಸಿದರು

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾದ ಶ್ರೀ ಪಿಯೂಷ್ ಗೋಯಲ್ ಅವರು ಇಂದು ಬೆಂಗಳೂರಿನಲ್ಲಿ ನಡೆದ ಐಐಟಿ ಮದ್ರಾಸ್ ಸಂಗಮ್ 2025 ಜಾಗತಿಕ ನಾವೀನ್ಯತೆ ಮತ್ತು ಪೂರ್ವ ವಿದ್ಯಾರ್ಥಿಗಳ ಶೃಂಗಸಭೆಯಲ್ಲಿ ಭಾಗವಹಿಸಿದರು. ಸಭೆಯಲ್ಲಿ ಮಾತನಾಡಿ ಅವರು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ನೀತಿಗಳ ದೂರದೃಷ್ಟಿ ಹಾಗೂ ಬದ್ಧತೆಗಳನ್ನು ಉಲ್ಲೇಖಿಸಿದರು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಭಾರತವನ್ನು 2047ರೊಳಗಾಗಿ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ ದೃಷ್ಟಿಕೋನವನ್ನು ತಿಳಿಸಿದರು. …

Read More »

ಐಐಟಿ ಮದ್ರಾಸ್ ನಿಂದ ಬೆಂಗಳೂರಿನಲ್ಲಿ ಸಂಗಮ್-2025 ಆಯೋಜನೆ

ಭಾರತೀಯ ತಂತ್ರಜ್ಞಾನ ಸಂಸ್ಥೆ ಮದ್ರಾಸ್ ಹಾಗೂ ಐಐಟಿ ಮದ್ರಾಸ್ ಪೂರ್ವ ವಿದ್ಯಾರ್ಥಿಗಳ ಸಂಘ ಜಂಟಿಯಾಗಿ ಪ್ರಮುಖ ಜಾಗತಿಕ ನಾವೀನ್ಯತೆ ಹಾಗೂ ಪೂರ್ವ ವಿದ್ಯಾರ್ಥಿಗಳ 6ನೇ ಆವೃತ್ತಿಯ ಸಂಗಮ್-2025 ಶೃಂಗಸಭೆಯನ್ನು ನಾಳೆ ಬೆಂಗಳೂರಿನ ಎಂಜಿ ರಸ್ತೆಯ ತಾಜ್ ನಲ್ಲಿ ಆಯೋಜಿಸಿದೆ. ಕೇಂದ್ರ ವಾಣಿಜ್ಯ ಹಾಗೂ ಕೈಗಾರಿಕೆ ಸಚಿವರಾದ ಶ್ರೀ ಪಿಯೂಷ್ ಗೋಯಲ್ ಅವರು ಪ್ರಸ್ತುತ ನೀತಿ- ಪ್ರತಿಭಾ ಪಲಾಯನದಿಂದ ಪ್ರತಿಭಾ ಜೋಡಣೆವರೆಗೆ ವಿಷಯದ ಕುರಿತು ಮಾತನಾಡುವರು. ಕಾರ್ಯಕ್ರಮದಲ್ಲಿ ನಾವೀನ್ಯತೆ ಹಾಗೂ ಉದ್ಯಮಶೀಲತೆಯಲ್ಲಿನ …

Read More »