ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವನ್ನು ಪರಾಕ್ರಮ್ ದಿವಸ್ ಎಂದು ಆಚರಿಸುವ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಯುವ ಸ್ನೇಹಿತರೊಂದಿಗೆ ವಿಶೇಷ ಸಂವಾದ ನಡೆಸಿದರು. 2047ರ ವೇಳೆಗೆ ರಾಷ್ಟ್ರದ ಗುರಿ ಏನು ಎಂದು ವಿದ್ಯಾರ್ಥಿಗಳಿಗೆ ವಿಚಾರಿಸಿದ ಪ್ರಧಾನಿ, ಇದಕ್ಕೆ ಅತ್ಯಂತ ಆತ್ಮವಿಶ್ವಾಸದಿಂದ ವಿದ್ಯಾರ್ಥಿಯೊಬ್ಬರು ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವುದು (ವಿಕಸಿತ ಭಾರತ) ಎಂದು ಉತ್ತರಿಸಿದರು.2047 ರವರೆಗೆ ಮಾತ್ರ ಏಕೆ …
Read More »
Matribhumi Samachar Kannad