ಕ್ರ.ಸಂ. ಒಪ್ಪಂದ/ತಿಳುವಳಿಕಾ ಒಡಂಬಡಿಕೆ 1. ಮಾಲ್ಡೀವ್ಸ್ ಗೆ 4,850 ಕೋಟಿ ರೂ.ಗಳ ಸಾಲ ಸೌಲಭ್ಯ (ಎಲ್ಒಸಿ) ವಿಸ್ತರಣೆ 2. ಭಾರತ ಸರ್ಕಾರ ಒದಗಿಸಿದ ಸಾಲಸೌಲಭ್ಯಗಳ ಪೈಕಿ ಮಾಲ್ಡೀವ್ಸ್ನ ವಾರ್ಷಿಕ ಸಾಲ ಮರುಪಾವತಿ ಬಾಧ್ಯತೆಗಳನ್ನು ಕಡಿಮೆ ಮಾಡುವುದು 3. ಭಾರತ-ಮಾಲ್ಡೀವ್ಸ್ ಮುಕ್ತ ವ್ಯಾಪಾರ ಒಪ್ಪಂದ (ಐಎಂಎಫ್ಟಿಎ) ಮಾತುಕತೆಗಳ ಆರಂಭ 4. ಭಾರತ-ಮಾಲ್ಡೀವ್ಸ್ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 60ನೇ ವಾರ್ಷಿಕೋತ್ಸವದ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ ಕ್ರ.ಸಂ. ಉದ್ಘಾಟನೆ / ಹಸ್ತಾಂತರ …
Read More »ಮೀನುಗಾರಿಕೆ ಮತ್ತು ಜಲಚರ ಸಾಕಣೆಯಲ್ಲಿ ದ್ವಿಪಕ್ಷೀಯ ಸಹಕಾರವನ್ನು ಹೆಚ್ಚಿಸಲು ಒಪ್ಪಂದಕ್ಕೆ ಸಹಿ ಹಾಕಿದ ಭಾರತ ಮತ್ತು ಮಾಲ್ಡೀವ್ಸ್
ಭಾರತದ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ಅಡಿಯಲ್ಲಿ ಬರುವ ಮೀನುಗಾರಿಕೆ ಇಲಾಖೆ ಹಾಗೂ ಮಾಲ್ಡೀವ್ಸ್ನ ಮೀನುಗಾರಿಕೆ ಮತ್ತು ಸಾಗರ ಸಂಪನ್ಮೂಲ ಸಚಿವಾಲಯವು ಮೀನುಗಾರಿಕೆ ಮತ್ತು ಜಲಚರ ಸಾಕಾಣೆ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಯೋಗವನ್ನು ಹೆಚ್ಚಿಸಲು ಒಪ್ಪಂದಕ್ಕೆ ಸಹಿ ಹಾಕಿವೆ. ಈ ಒಪ್ಪಂದವು 2025ರ ಜುಲೈ 25ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದ್ವೀಪ ರಾಷ್ಟ್ರಕ್ಕೆ ಅಧಿಕೃತ ಭೇಟಿ ನೀಡಿದ ಸಂದರ್ಭದಲ್ಲಿ ಭಾರತ ಮತ್ತು ಮಾಲ್ಡೀವ್ಸ್ ನಡುವೆ ವಿನಿಮಯವಾದ 6 …
Read More »ನಮೀಬಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ – ದಿ ಆರ್ಡರ್ ಆಫ್ ದಿ ಮೋಸ್ಟ್ ಏನ್ಷಿಯಂಟ್ ವೆಲ್ವಿಟ್ಚಿಯಾ ಮಿರಾಬಿಲಿಸ್ ಪ್ರದಾನ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಸ್ವೀಕಾರ ಭಾಷಣದ ಕನ್ನಡ ಅನುವಾದ
ಗೌರವಾನ್ವಿತ ಮೇಡಂ ಅಧ್ಯಕ್ಷರೇ, ಉಪಾಧ್ಯಕ್ಷ, ಪ್ರಧಾನ ಮಂತ್ರಿ, ನಮೀಬಿಯಾದ ಗೌರವಾನ್ವಿತ ಮಂತ್ರಿಗಳೇ, ಗೌರವಾನ್ವಿತ ಅತಿಥಿಗಳೇ, ನಮೀಬಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ “ದಿ ಆರ್ಡರ್ ಆಫ್ ದಿ ಮೋಸ್ಟ್ ಏನ್ಷಿಯಂಟ್ ವೆಲ್ವಿಟ್ಚಿಯಾ ಮಿರಾಬಿಲಿಸ್” ಅನ್ನು ಅಧ್ಯಕ್ಷರಿಂದ ಸ್ವೀಕರಿಸುವುದು ನನಗೆ ಅಪಾರ ಹೆಮ್ಮೆ ಮತ್ತು ಗೌರವದ ವಿಷಯವಾಗಿದೆ. ನಾನು ಅಧ್ಯಕ್ಷರಿಗೆ, ಸರ್ಕಾರಕ್ಕೆ ಮತ್ತು ನಮೀಬಿಯಾದ ಜನರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. 140 ಕೋಟಿ ಭಾರತೀಯರ ಪರವಾಗಿ ನಾನು ಈ ಗೌರವವನ್ನು ವಿನಮ್ರತೆಯಿಂದ …
Read More »ಬ್ರೆಜಿಲ್ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರೆಜಿಲ್ ಗೆ ಅಧಿಕೃತ ಭೇಟಿ ನೀಡಿದ್ದಾರೆ. ಅವರು ಇಂದು ಬ್ರೆಜಿಲ್ ನ ಅಧ್ಯಕ್ಷ ಘನತೆವೆತ್ತ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರನ್ನು ಬ್ರೆಜಿಲ್ ನ ಅಲ್ವೊರಾಡಾ ಅರಮನೆಯಲ್ಲಿ ಭೇಟಿಯಾದರು. ಪ್ರಧಾನಿಯವರನ್ನು ಅಧ್ಯಕ್ಷ ಲುಲಾ ಅವರು ಆತ್ಮೀಯವಾಗಿ ಬರಮಾಡಿಕೊಂಡರು ಮತ್ತು ಭವ್ಯ ಮತ್ತು ವರ್ಣರಂಜಿತ ವಿಧ್ಯುಕ್ತ ಸ್ವಾಗತವನ್ನು ನೀಡಿದರು. ಪ್ರಧಾನಮಂತ್ರಿ ಮತ್ತು ಅಧ್ಯಕ್ಷ ಲುಲಾ ಅವರು ಸೀಮಿತ ಮತ್ತು ನಿಯೋಗ ಮಟ್ಟದ ಮಾತುಕತೆಗಳನ್ನು …
Read More »ಜಂಟಿ ಹೇಳಿಕೆ: ಭಾರತ ಮತ್ತು ಬ್ರೆಜಿಲ್ – ಉನ್ನತ ಉದ್ದೇಶಗಳನ್ನು ಹೊಂದಿರುವ ಎರಡು ಶ್ರೇಷ್ಠ ರಾಷ್ಟ್ರಗಳು
ಭಾರತ ಗಣರಾಜ್ಯದ ಪ್ರಧಾನ ಮಂತ್ರಿಯವರಾದ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರು ಜುಲೈ 8, 2025 ರಂದು ಬ್ರೆಜಿಲ್ ಗೆ ಅಧಿಕೃತ ಭೇಟಿ ನೀಡಿದರು. ಫೆಡರೇಟಿವ್ ರಿಪಬ್ಲಿಕ್ ಆಫ್ ಬ್ರೆಜಿಲ್ ನ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರ ಆಹ್ವಾನದ ಮೇರೆಗೆ ಈ ಭೇಟಿಯನ್ನು ಕೈಗೊಳ್ಳಲಾಯಿತು. ಸುಮಾರು ಎಂಟು ದಶಕಗಳಿಂದ ಬ್ರೆಜಿಲ್-ಭಾರತ ಸಂಬಂಧಗಳ ಮೂಲಾಧಾರವಾಗಿರುವ ಸ್ನೇಹ ಮತ್ತು ವಿಶ್ವಾಸದ ಉತ್ಸಾಹದಲ್ಲಿ ಈ ಭೇಟಿ ನಡೆಯಿತು. …
Read More »ಬ್ರೆಜಿಲ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ
ಗೌರವಾನ್ವಿತರೇ, ನನ್ನ ಆತ್ಮೀಯ ಸ್ನೇಹಿತ ಅಧ್ಯಕ್ಷ ಲೂಲಾ ಅವರೇ, ಉಭಯ ದೇಶಗಳ ನಿಯೋಗದ ಸದಸ್ಯರೇ, ಮಾಧ್ಯಮ ಸ್ನೇಹಿತರೇ, ನಮಸ್ಕಾರ, “ಬೋವಾ ತಾರ್ದೆ!” (ಶುಭ ಸಂಜೆ!) ನನ್ನ ಸ್ನೇಹಿತರಾದ ಅಧ್ಯಕ್ಷ ಲೂಲಾ ಅವರಿಗೆ ರಿಯೊ ಮತ್ತು ಬ್ರೆಸಿಲಿಯಾದಲ್ಲಿ ನೀಡಿದ ಆತ್ಮೀಯ ಸ್ವಾಗತಕ್ಕಾಗಿ ನಾನು ಹೃತ್ಪೂರ್ವಕವಾಗಿ ಧನ್ಯವಾದ ಅರ್ಪಿಸುತ್ತೇನೆ. ಅಮೆಜಾನ್ ನ ಸೌಂದಯರ್ಯ ಮತ್ತು ನಿಮ್ಮ ಸೌಜನ್ಯದಿಂದ ನಾವು ನಿಜಕ್ಕೂ ಪುಳಕಿತರಾಗಿದ್ದೇವೆ. ಇಂದು ಬ್ರೆಜಿಲ್ ಅಧ್ಯಕ್ಷರಿಂದ ಬ್ರೆಜಿಲ್ ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯನ್ನು …
Read More »ಬ್ರೆಜಿಲ್ ನ ರಿಯೊ ಡಿ ಜನೈರೊದಲ್ಲಿ ನಡೆದ 17ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಭಾಗವಹಿಸಿದ್ದರು
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಜುಲೈ 6-7, 2025 ರಂದು ಬ್ರೆಜಿಲ್ ನ ರಿಯೊ ಡಿ ಜನೈರೊದಲ್ಲಿ ನಡೆಯುತ್ತಿರುವ 17ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಿದರು. ಜಾಗತಿಕ ಆಡಳಿತದ ಸುಧಾರಣೆ, ಗ್ಲೋಬಲ್ ಸೌತ್ ನ (ದಕ್ಷಿಣದ ದೇಶಗಳ) ಧ್ವನಿಯನ್ನು ಹೆಚ್ಚಿಸುವುದು, ಶಾಂತಿ ಮತ್ತು ಭದ್ರತೆ, ಬಹುಪಕ್ಷೀಯತೆಯನ್ನು ಬಲಪಡಿಸುವುದು, ಅಭಿವೃದ್ಧಿ ವಿಷಯಗಳು ಮತ್ತು ಕೃತಕ ಬುದ್ಧಿಮತ್ತೆ ಸೇರಿದಂತೆ ಬ್ರಿಕ್ಸ್ ಕಾರ್ಯಸೂಚಿಯಲ್ಲಿನ ವಿವಿಧ ವಿಷಯಗಳ ಕುರಿತು ನಾಯಕರು ಫಲಪ್ರದ ಚರ್ಚೆಗಳನ್ನು ನಡೆಸಿದರು. ಪ್ರಧಾನಮಂತ್ರಿಯವರು, …
Read More »ಟ್ರಿನಿಡಾಡ್ ಮತ್ತು ಟೊಬಾಗೋ ಗಣರಾಜ್ಯಕ್ಕೆ ಪ್ರಧಾನಮಂತ್ರಿ ಅವರ ಅಧಿಕೃತ ಭೇಟಿಯ ಕುರಿತು ಜಂಟಿ ಹೇಳಿಕೆ
ಭಾರತ ಗಣರಾಜ್ಯದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಟ್ರಿನಿಡಾಡ್ ಮತ್ತು ಟೊಬಾಗೋ ಗಣರಾಜ್ಯದ ಪ್ರಧಾನಮಂತ್ರಿಗಳಾದ ಗೌರವಾನ್ವಿತ ಕಮಲಾ ಪರ್ಸಾದ್-ಬಿಸೆಸ್ಸಾರ್ ಅವರ ಆಹ್ವಾನದ ಮೇರೆಗೆ, ಜುಲೈ 3 ರಿಂದ 4, 2025 ರವರೆಗೆ ಟ್ರಿನಿಡಾಡ್ ಮತ್ತು ಟೊಬಾಗೋ ಗಣರಾಜ್ಯಕ್ಕೆ ಅಧಿಕೃತ ಭೇಟಿ ನೀಡಿದರು. ಕಳೆದ 26 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಕೈಗೊಂಡ ಮೊಟ್ಟಮೊದಲ ದ್ವಿಪಕ್ಷೀಯ ಭೇಟಿ ಇದಾಗಿದ್ದು, ಈ ಪ್ರವಾಸವು ಐತಿಹಾಸಿಕ ಮಹತ್ವವನ್ನು ಪಡೆದಿತ್ತು. 1845ರಲ್ಲಿ ಭಾರತೀಯ ವಲಸಿಗರು …
Read More »ಟ್ರಿನಿಡಾಡ್ ಮತ್ತು ಟೊಬಾಗೊದಲ್ಲಿನ ಭಾರತೀಯ ಸಮುದಾಯದ ಪ್ರಯಾಣವು ಧೈರ್ಯಕ್ಕೆ ಸಂಬಂಧಿಸಿದೆ: ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಟ್ರಿನಿಡಾಡ್ ಮತ್ತು ಟೊಬಾಗೊದಲ್ಲಿ ಭಾರತೀಯ ವಲಸಿಗರ ಬೃಹತ್ ಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಈ ಕಾರ್ಯಕ್ರಮದಲ್ಲಿ ಟ್ರಿನಿಡಾಡ್ ಮತ್ತು ಟೊಬಾಗೊ ಗಣರಾಜ್ಯದ ಪ್ರಧಾನ ಮಂತ್ರಿ ಗೌರವಾನ್ವಿತ ಶ್ರೀಮತಿ ಕಮಲಾ ಪರ್ಸಾದ್-ಬಿಸ್ಸೆಸ್ಸಾರ್, ಅವರ ಕ್ಯಾಬಿನೆಟ್ ಸದಸ್ಯರು, ಸಂಸತ್ ಸದಸ್ಯರು ಮತ್ತು ಹಲವಾರು ಗಣ್ಯರು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ, ಪ್ರಧಾನಮಂತ್ರಿಯವರನ್ನು ವಲಸಿಗರು ಅಸಾಧಾರಣ ಆತ್ಮೀಯತೆಯಿಂದ ಸ್ವಾಗತಿಸಿದರು ಮತ್ತು ವರ್ಣರಂಜಿತ ಸಾಂಪ್ರದಾಯಿಕ ಇಂಡೋ-ಟ್ರಿನಿಡಾಡಿಯನ್ ಸ್ವಾಗತವನ್ನು ನೀಡಲಾಯಿತು. ಈ …
Read More »ಜಾಗತಿಕ ಉಪಸ್ಥಿತಿಯನ್ನು ಬಲಪಡಿಸಲು ದುಬೈನಲ್ಲಿ ಎಸ್ಎಐಎಲ್ (ಸೈಲ್) ಪ್ರತಿನಿಧಿ ಕಚೇರಿ ಉದ್ಘಾಟನೆ
ವಾರ್ಷಿಕ 20 ಮಿಲಿಯನ್ ಟನ್ ಕಚ್ಚಾ ಉಕ್ಕು ಸಾಮರ್ಥ್ಯವನ್ನು ಹೊಂದಿರುವ ಭಾರತದ ಅತಿದೊಡ್ಡ ಉಕ್ಕು ಉತ್ಪಾದಕರಲ್ಲಿ ಒಂದಾದ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (ಎಸ್ಎಐಎಲ್) ದುಬೈನಲ್ಲಿ ತನ್ನ ಪ್ರತಿನಿಧಿ ಕಚೇರಿಯನ್ನು ತೆರೆಯಿತು. ಮಧ್ಯಪ್ರಾಚ್ಯದಲ್ಲಿ ಎಸ್ಎಐಎಲ್ ಮೊದಲ ಅಂತಾರಾಷ್ಟ್ರೀಯ ಕಚೇರಿ ಅದರ ಜಾಗತಿಕ ವಿಸ್ತರಣಾ ಕಾರ್ಯತಂತ್ರದಲ್ಲಿ ಮಹತ್ವದ ಹೆಜ್ಜೆಯಾಗಿದೆ. ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕಾ ಸಚಿವರಾದ ಶ್ರೀ ಎಚ್.ಡಿ.ಕುಮಾರಸ್ವಾಮಿ ಅವರು ದುಬೈನಲ್ಲಿರುವ ಭಾರತೀಯ ಕಾನ್ಸುಲ್ ಜನರಲ್ ಶ್ರೀ ಸತೀಶ್ …
Read More »
Matribhumi Samachar Kannad