Thursday, February 05 2026 | 03:42:59 AM
Breaking News

International

ಯು.ಎನ್.ಎಫ್.ಸಿ.ಸಿ.ಸಿ. ಸಿಒಪಿ 30ರಲ್ಲಿ ಪ್ರಮುಖ ಫಲಿತಾಂಶಗಳನ್ನು ಸ್ವಾಗತಿಸಿದ ಭಾರತ; ಸಮಾನತೆ, ಹವಾಮಾನ ನ್ಯಾಯ ಮತ್ತು ಜಾಗತಿಕ ಒಗ್ಗಟ್ಟಿನ ಬದ್ಧತೆ ಕುರಿತು ಪುನರುಚ್ಚಾರ

ಸಿಒಪಿ 30 ಅಧ್ಯಕ್ಷತೆಯ ಅಂತರ್ಗತ ನಾಯಕತ್ವಕ್ಕೆ ಭಾರತವು ಬಲವಾದ ಬೆಂಬಲವನ್ನು ವ್ಯಕ್ತಪಡಿಸಿತು ಮತ್ತು 22.11.2025 ರಂದು ಬ್ರೆಜಿಲ್ ನ ಬೆಲೆಮ್ ನಲ್ಲಿ ನಡೆದ ಯು.ಎನ್.ಎಫ್.ಸಿ.ಸಿ.ಸಿ. ಸಿಒಪಿ 30ರ ಸಮಾರೋಪ ಸಮಾರಂಭದಲ್ಲಿ ಉನ್ನತ ಮಟ್ಟದ ಹೇಳಿಕೆಯಲ್ಲಿ ಸಮ್ಮೇಳನದಲ್ಲಿ ಅಳವಡಿಸಿಕೊಂಡ ಹಲವಾರು ಮಹತ್ವದ ನಿರ್ಧಾರಗಳನ್ನು ಸ್ವಾಗತಿಸಿತು. ಈ ಹೇಳಿಕೆಯು ಸಿಒಪಿ ಅಧ್ಯಕ್ಷರ ನಾಯಕತ್ವಕ್ಕಾಗಿ ಭಾರತದ ಕೃತಜ್ಞತೆಯನ್ನು ತಿಳಿಸಿತು. ಇದು ಸೇರ್ಪಡೆ, ಸಮತೋಲನ ಮತ್ತು ಮುಟಿರಾವೊದ ಬ್ರೆಜಿಲಿಯನ್ ಮನೋಭಾವದಲ್ಲಿ ಬೇರೂರಿದೆ ಮತ್ತು ಸಿಒಪಿ 30 ಅನ್ನು ಸಮಗ್ರತೆಯಿಂದ ಮಾರ್ಗದರ್ಶನ ಮಾಡಿದೆ. …

Read More »

ಜಿ20 ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ: ಅಧಿವೇಶನ 2

ಘನತೆವೆತ್ತರೇ, ನೈಸರ್ಗಿಕ ವಿಕೋಪಗಳು ಮಾನವೀಯತೆಗೆ ಪ್ರಮುಖ ಸವಾಲನ್ನು ಒಡ್ಡುತ್ತಲೇ ಇವೆ. ಈ ವರ್ಷವೂ ಅವು ಜಾಗತಿಕ ಜನಸಂಖ್ಯೆಯ ಹೆಚ್ಚಿನ ಭಾಗದ ಮೇಲೆ ಪರಿಣಾಮ ಬೀರಿವೆ. ಪರಿಣಾಮಕಾರಿ ವಿಪತ್ತು ಸಿದ್ಧತೆ ಮತ್ತು ಪ್ರತಿಕ್ರಿಯೆಗಾಗಿ ಅಂತಾರಾಷ್ಟ್ರೀಯ ಸಹಕಾರವನ್ನು ಬಲಪಡಿಸುವ ಅಗತ್ಯವನ್ನು ಈ ಘಟನೆಗಳು ಸ್ಪಷ್ಟವಾಗಿ ಉಲ್ಲೇಖಿಸುತ್ತವೆ. ಈ ಚಿಂತನೆಯನ್ನು ಬೆಂಬಲಿಸಲು, ಭಾರತವು ತನ್ನ ಜಿ20 ಅಧ್ಯಕ್ಷತೆಯಲ್ಲಿ ವಿಪತ್ತು ಅಪಾಯ ಕಡಿತ ಕಾರ್ಯ ಗುಂಪನ್ನು ರಚಿಸಿತು. ಈ ಪ್ರಮುಖ ಕಾರ್ಯಸೂಚಿಗೆ ಆದ್ಯತೆ ನೀಡಿದ್ದಕ್ಕಾಗಿ ದಕ್ಷಿಣ …

Read More »

ಜಿ20 ಶೃಂಗಸಭೆಯ ಮೊದಲ ಅಧಿವೇಶನ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ

ಗೌರವಾನ್ವಿತರೇ, ನಮಸ್ಕಾರ! ಮೊದಲನೆಯದಾಗಿ, ಜಿ20 ಶೃಂಗಸಭೆಯ ಅತ್ಯುತ್ತಮ ಆತಿಥ್ಯ ಮತ್ತು ಯಶಸ್ವಿ ಅಧ್ಯಕ್ಷತೆಗಾಗಿ ಅಧ್ಯಕ್ಷ ರಾಮಫೋಸಾ ಅವರನ್ನು ನಾನು ಅಭಿನಂದಿಸುತ್ತೇನೆ. ದಕ್ಷಿಣ ಆಫ್ರಿಕಾದ ಅಧ್ಯಕ್ಷತೆಯಲ್ಲಿ, ಕೌಶಲ್ಯದ ವಲಸೆ, ಪ್ರವಾಸೋದ್ಯಮ, ಆಹಾರ ಭದ್ರತೆ, ಕೃತಕ ಬುದ್ಧಿಮತ್ತೆ, ಡಿಜಿಟಲ್ ಆರ್ಥಿಕತೆ, ನಾವೀನ್ಯತೆ ಮತ್ತು ಮಹಿಳಾ ಸಬಲೀಕರಣದಂತಹ ಪ್ರಮುಖ ಕ್ಷೇತ್ರಗಳಲ್ಲಿ ಗಮನಾರ್ಹ ಪ್ರಗತಿ ಸಾಧಿಸಲಾಗಿದೆ. ನವದೆಹಲಿಯ ಜಿ20 ಶೃಂಗಸಭೆಯಲ್ಲಿ ಪ್ರಾರಂಭಿಸಲಾದ ಐತಿಹಾಸಿಕ ಉಪಕ್ರಮಗಳನ್ನು ಇಲ್ಲಿಯೂ ಮುಂದುವರಿಸಲಾಗಿದೆ. ಸ್ನೇಹಿತರೇ, ಕಳೆದ ಹಲವಾರು ದಶಕಗಳಲ್ಲಿ, ಜಿ20 ಜಾಗತಿಕ …

Read More »

ಮದೀನಾದಲ್ಲಿ ಭಾರತೀಯ ಪ್ರಜೆಗಳು ಭಾಗಿಯಾಗಿದ್ದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೌದಿ ಅರೇಬಿಯಾದ ಮದೀನಾದಲ್ಲಿ ಭಾರತೀಯ ಪ್ರಜೆಗಳನ್ನು ಒಳಗೊಂಡ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಅವರು ಹೃದಯಾಂತರಾಳದ ಸಂತಾಪ ಸೂಚಿಸಿದರು ಮತ್ತು ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದರು. ರಿಯಾದ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮತ್ತು ಜೆಡ್ಡಾದಲ್ಲಿನ ರಾಯಭಾರ ಕಚೇರಿ ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಅಗತ್ಯ ಬೆಂಬಲ …

Read More »

ಮಾಲ್ಡೀವ್ಸ್‌ಗೆ ಪ್ರಧಾನಮಂತ್ರಿ ಅವರ ಅಧಿಕೃತ ಭೇಟಿ: ಫಲಪ್ರದತೆಯ ಪಟ್ಟಿ

ಕ್ರ.ಸಂ. ಒಪ್ಪಂದ/ತಿಳುವಳಿಕಾ ಒಡಂಬಡಿಕೆ 1. ಮಾಲ್ಡೀವ್ಸ್ ಗೆ 4,850 ಕೋಟಿ ರೂ.ಗಳ ಸಾಲ ಸೌಲಭ್ಯ (ಎಲ್‌ಒಸಿ) ವಿಸ್ತರಣೆ 2. ಭಾರತ ಸರ್ಕಾರ ಒದಗಿಸಿದ ಸಾಲಸೌಲಭ್ಯಗಳ ಪೈಕಿ ಮಾಲ್ಡೀವ್ಸ್‌ನ ವಾರ್ಷಿಕ ಸಾಲ ಮರುಪಾವತಿ ಬಾಧ್ಯತೆಗಳನ್ನು ಕಡಿಮೆ ಮಾಡುವುದು 3. ಭಾರತ-ಮಾಲ್ಡೀವ್ಸ್ ಮುಕ್ತ ವ್ಯಾಪಾರ ಒಪ್ಪಂದ (ಐಎಂಎಫ್‌ಟಿಎ) ಮಾತುಕತೆಗಳ ಆರಂಭ 4. ಭಾರತ-ಮಾಲ್ಡೀವ್ಸ್ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 60ನೇ ವಾರ್ಷಿಕೋತ್ಸವದ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ   ಕ್ರ.ಸಂ. ಉದ್ಘಾಟನೆ / ಹಸ್ತಾಂತರ …

Read More »

ಮೀನುಗಾರಿಕೆ ಮತ್ತು ಜಲಚರ ಸಾಕಣೆಯಲ್ಲಿ ದ್ವಿಪಕ್ಷೀಯ ಸಹಕಾರವನ್ನು ಹೆಚ್ಚಿಸಲು ಒಪ್ಪಂದಕ್ಕೆ ಸಹಿ ಹಾಕಿದ ಭಾರತ ಮತ್ತು ಮಾಲ್ಡೀವ್ಸ್

ಭಾರತದ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ಅಡಿಯಲ್ಲಿ ಬರುವ ಮೀನುಗಾರಿಕೆ ಇಲಾಖೆ ಹಾಗೂ ಮಾಲ್ಡೀವ್ಸ್‌ನ ಮೀನುಗಾರಿಕೆ ಮತ್ತು ಸಾಗರ ಸಂಪನ್ಮೂಲ ಸಚಿವಾಲಯವು ಮೀನುಗಾರಿಕೆ ಮತ್ತು ಜಲಚರ ಸಾಕಾಣೆ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಯೋಗವನ್ನು ಹೆಚ್ಚಿಸಲು ಒಪ್ಪಂದಕ್ಕೆ ಸಹಿ ಹಾಕಿವೆ. ಈ ಒಪ್ಪಂದವು 2025ರ ಜುಲೈ 25ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದ್ವೀಪ ರಾಷ್ಟ್ರಕ್ಕೆ ಅಧಿಕೃತ ಭೇಟಿ ನೀಡಿದ ಸಂದರ್ಭದಲ್ಲಿ ಭಾರತ ಮತ್ತು ಮಾಲ್ಡೀವ್ಸ್ ನಡುವೆ ವಿನಿಮಯವಾದ 6 …

Read More »

ನಮೀಬಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ – ದಿ ಆರ್ಡರ್ ಆಫ್ ದಿ ಮೋಸ್ಟ್ ಏನ್ಷಿಯಂಟ್ ವೆಲ್ವಿಟ್ಚಿಯಾ ಮಿರಾಬಿಲಿಸ್ ಪ್ರದಾನ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಸ್ವೀಕಾರ ಭಾಷಣದ ಕನ್ನಡ ಅನುವಾದ

ಗೌರವಾನ್ವಿತ ಮೇಡಂ ಅಧ್ಯಕ್ಷರೇ, ಉಪಾಧ್ಯಕ್ಷ, ಪ್ರಧಾನ ಮಂತ್ರಿ, ನಮೀಬಿಯಾದ ಗೌರವಾನ್ವಿತ ಮಂತ್ರಿಗಳೇ, ಗೌರವಾನ್ವಿತ ಅತಿಥಿಗಳೇ, ನಮೀಬಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ “ದಿ ಆರ್ಡರ್ ಆಫ್ ದಿ ಮೋಸ್ಟ್ ಏನ್ಷಿಯಂಟ್ ವೆಲ್ವಿಟ್ಚಿಯಾ ಮಿರಾಬಿಲಿಸ್” ಅನ್ನು ಅಧ್ಯಕ್ಷರಿಂದ ಸ್ವೀಕರಿಸುವುದು ನನಗೆ ಅಪಾರ ಹೆಮ್ಮೆ ಮತ್ತು ಗೌರವದ ವಿಷಯವಾಗಿದೆ. ನಾನು ಅಧ್ಯಕ್ಷರಿಗೆ, ಸರ್ಕಾರಕ್ಕೆ ಮತ್ತು ನಮೀಬಿಯಾದ ಜನರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. 140 ಕೋಟಿ ಭಾರತೀಯರ ಪರವಾಗಿ ನಾನು ಈ ಗೌರವವನ್ನು ವಿನಮ್ರತೆಯಿಂದ …

Read More »

ಬ್ರೆಜಿಲ್ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರೆಜಿಲ್ ಗೆ ಅಧಿಕೃತ ಭೇಟಿ ನೀಡಿದ್ದಾರೆ. ಅವರು ಇಂದು ಬ್ರೆಜಿಲ್ ನ ಅಧ್ಯಕ್ಷ ಘನತೆವೆತ್ತ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರನ್ನು ಬ್ರೆಜಿಲ್ ನ ಅಲ್ವೊರಾಡಾ ಅರಮನೆಯಲ್ಲಿ ಭೇಟಿಯಾದರು. ಪ್ರಧಾನಿಯವರನ್ನು ಅಧ್ಯಕ್ಷ ಲುಲಾ ಅವರು ಆತ್ಮೀಯವಾಗಿ ಬರಮಾಡಿಕೊಂಡರು ಮತ್ತು ಭವ್ಯ ಮತ್ತು ವರ್ಣರಂಜಿತ ವಿಧ್ಯುಕ್ತ ಸ್ವಾಗತವನ್ನು ನೀಡಿದರು. ಪ್ರಧಾನಮಂತ್ರಿ ಮತ್ತು ಅಧ್ಯಕ್ಷ ಲುಲಾ ಅವರು ಸೀಮಿತ ಮತ್ತು ನಿಯೋಗ ಮಟ್ಟದ ಮಾತುಕತೆಗಳನ್ನು …

Read More »

ಜಂಟಿ ಹೇಳಿಕೆ: ಭಾರತ ಮತ್ತು ಬ್ರೆಜಿಲ್ – ಉನ್ನತ ಉದ್ದೇಶಗಳನ್ನು ಹೊಂದಿರುವ ಎರಡು ಶ್ರೇಷ್ಠ ರಾಷ್ಟ್ರಗಳು

ಭಾರತ ಗಣರಾಜ್ಯದ ಪ್ರಧಾನ ಮಂತ್ರಿಯವರಾದ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರು ಜುಲೈ 8, 2025 ರಂದು ಬ್ರೆಜಿಲ್ ಗೆ ಅಧಿಕೃತ ಭೇಟಿ ನೀಡಿದರು. ಫೆಡರೇಟಿವ್ ರಿಪಬ್ಲಿಕ್ ಆಫ್ ಬ್ರೆಜಿಲ್ ನ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರ ಆಹ್ವಾನದ ಮೇರೆಗೆ ಈ ಭೇಟಿಯನ್ನು ಕೈಗೊಳ್ಳಲಾಯಿತು. ಸುಮಾರು ಎಂಟು ದಶಕಗಳಿಂದ ಬ್ರೆಜಿಲ್-ಭಾರತ ಸಂಬಂಧಗಳ ಮೂಲಾಧಾರವಾಗಿರುವ ಸ್ನೇಹ ಮತ್ತು ವಿಶ್ವಾಸದ ಉತ್ಸಾಹದಲ್ಲಿ ಈ ಭೇಟಿ ನಡೆಯಿತು. …

Read More »

ಬ್ರೆಜಿಲ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ

ಗೌರವಾನ್ವಿತರೇ, ನನ್ನ ಆತ್ಮೀಯ ಸ್ನೇಹಿತ ಅಧ್ಯಕ್ಷ ಲೂಲಾ ಅವರೇ, ಉಭಯ ದೇಶಗಳ ನಿಯೋಗದ ಸದಸ್ಯರೇ, ಮಾಧ್ಯಮ ಸ್ನೇಹಿತರೇ, ನಮಸ್ಕಾರ, “ಬೋವಾ ತಾರ್ದೆ!” (ಶುಭ ಸಂಜೆ!) ನನ್ನ ಸ್ನೇಹಿತರಾದ ಅಧ್ಯಕ್ಷ ಲೂಲಾ ಅವರಿಗೆ ರಿಯೊ ಮತ್ತು ಬ್ರೆಸಿಲಿಯಾದಲ್ಲಿ ನೀಡಿದ ಆತ್ಮೀಯ ಸ್ವಾಗತಕ್ಕಾಗಿ ನಾನು ಹೃತ್ಪೂರ್ವಕವಾಗಿ ಧನ್ಯವಾದ ಅರ್ಪಿಸುತ್ತೇನೆ. ಅಮೆಜಾನ್ ನ ಸೌಂದಯರ್ಯ  ಮತ್ತು ನಿಮ್ಮ ಸೌಜನ್ಯದಿಂದ ನಾವು ನಿಜಕ್ಕೂ ಪುಳಕಿತರಾಗಿದ್ದೇವೆ. ಇಂದು ಬ್ರೆಜಿಲ್ ಅಧ್ಯಕ್ಷರಿಂದ ಬ್ರೆಜಿಲ್ ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯನ್ನು …

Read More »