Thursday, January 29 2026 | 05:18:04 PM
Breaking News

International

ಸೈಪ್ರಸ್ ಗಣರಾಜ್ಯದ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೈಪ್ರಸ್ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಶ್ರೀ ನಿಕೋಸ್ ಕ್ರಿಸ್ಟೋಡೌಲೈಡ್ಸ್ ಅವರೊಂದಿಗೆ ಅಧಿಕೃತ ಮಾತುಕತೆ ನಡೆಸಿದರು. ಅಧ್ಯಕ್ಷರ ಅರಮನೆಗೆ ಆಗಮಿಸಿದ ಪ್ರಧಾನಮಂತ್ರಿಯವರನ್ನು ಅಧ್ಯಕ್ಷ ಕ್ರಿಸ್ಟೋಡೌಲೈಡ್ಸ್ ಅವರು ಬರಮಾಡಿಕೊಂಡು, ಸಾಂಪ್ರದಾಯಿಕ ಸ್ವಾಗತವನ್ನು ನೀಡಿದರು. ನಿನ್ನೆ, ವಿಶೇಷ ಸೌಹಾರ್ದದ ಸಂಕೇತವಾಗಿ ಅಧ್ಯಕ್ಷ ಕ್ರಿಸ್ಟೋಡೌಲಿಡೀಸ್ ಅವರು ವಿಮಾನ ನಿಲ್ದಾಣದಲ್ಲಿ ಪ್ರಧಾನಮಂತ್ರಿಯವರನ್ನು ಆತ್ಮೀಯವಾಗಿ ಬರಮಾಡಿಕೊಂಡಿದ್ದು, ಇದು ಎರಡೂ ರಾಷ್ಟ್ರಗಳ ನಡುವಿನ ಪರಸ್ಪರ ವಿಶ್ವಾಸ ಮತ್ತು ಶಾಶ್ವತ ಸ್ನೇಹವನ್ನು ಪ್ರತಿಬಿಂಬಿಸುತ್ತದೆ. ಉಭಯ …

Read More »

ಪ್ರಧಾನಮಂತ್ರಿ ಅವರಿಗೆ ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ – III ಗೌರವ ಪ್ರದಾನ

ಸೈಪ್ರಸ್ ಅಧ್ಯಕ್ಷರಾದ ಮಾನ್ಯ ನಿಕೋಸ್ ಕ್ರಿಸ್ಟೋಡೌಲೈಡ್ಸ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಸೈಪ್ರಸ್ ಗೌರವವಾದ – “ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III” ಅನ್ನು ಪ್ರದಾನ ಮಾಡಿದರು. 1.4 ಶತಕೋಟಿ ಭಾರತೀಯರ ಪರವಾಗಿ ಈ ಗೌರವವನ್ನು ಸ್ವೀಕರಿಸಿದ ಪ್ರಧಾನಮಂತ್ರಿಯವರು, ಅಲ್ಲಿನ ಅಧ್ಯಕ್ಷರು, ಸರ್ಕಾರ ಮತ್ತು ಸೈಪ್ರಸ್ ಜನರಿಗೆ ತಮ್ಮ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದ್ದಾರೆ. ಭಾರತ ಮತ್ತು ಸೈಪ್ರಸ್ ನಡುವಿನ ಹಂಚಿತ ಮೌಲ್ಯಗಳು …

Read More »

ಪ್ರಧಾನಮಂತ್ರಿ ಮತ್ತು ಸೈಪ್ರಸ್ ನ ಅಧ್ಯಕ್ಷರು, ಭಾರತ ಮತ್ತು ಸೈಪ್ರಸ್ ವಾಣಿಜ್ಯ ನಾಯಕರೊಂದಿಗೆ ಸಂವಾದ ನಡೆಸಿದರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೈಪ್ರಸ್ ಅಧ್ಯಕ್ಷ ಘನತೆವೆತ್ತ ನಿಕೋಸ್ ಕ್ರಿಸ್ಟೋಡೌಲಿಡೆಸ್ ಅವರೊಂದಿಗೆ ಇಂದು ಲಿಮಾಸೋಲ್ ನಲ್ಲಿ ಸೈಪ್ರಸ್ ಮತ್ತು ಭಾರತದ ವಾಣಿಜ್ಯ ನಾಯಕರೊಂದಿಗೆ ದುಂಡುಮೇಜಿನ ಸಂವಾದ ನಡೆಸಿದರು. ಬ್ಯಾಂಕಿಂಗ್, ಹಣಕಾಸು ಸಂಸ್ಥೆಗಳು, ಉತ್ಪಾದನೆ, ರಕ್ಷಣೆ, ಲಾಜಿಸ್ಟಿಕ್ಸ್, ಕಡಲ, ಹಡಗು, ತಂತ್ರಜ್ಞಾನ, ನಾವೀನ್ಯತೆ, ಡಿಜಿಟಲ್ ತಂತ್ರಜ್ಞಾನಗಳು, ಎಐ, ಐಟಿ ಸೇವೆಗಳು, ಪ್ರವಾಸೋದ್ಯಮ ಮತ್ತು ಚಲನಶೀಲತೆಯಂತಹ ವೈವಿಧ್ಯಮಯ ಕ್ಷೇತ್ರಗಳನ್ನು  ಪ್ರತಿನಿಧಿಸುವವರು ಭಾಗವಹಿಸಿದರು. ಕಳೆದ 11 ವರ್ಷಗಳಲ್ಲಿ ಭಾರತದ ತ್ವರಿತ ಆರ್ಥಿಕ …

Read More »

ಅಹಮದಾಬಾದ್ ದುರಂತದ ಬಗ್ಗೆ ಪ್ರಧಾನಮಂತ್ರಿ ದುಃಖ ವ್ಯಕ್ತಪಡಿಸಿದ್ದಾರೆ, ತ್ವರಿತ ಮತ್ತು ಪರಿಣಾಮಕಾರಿ ನೆರವಿನ ಭರವಸೆ ನೀಡಿದ್ದಾರೆ

ಅಹಮದಾಬಾದ್ ನಲ್ಲಿ ಇಂದು ಸಂಭವಿಸಿದ ದುರಂತದ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ಮತ್ತು ಆಘಾತ ವ್ಯಕ್ತಪಡಿಸಿದ್ದಾರೆ. ಈ ದುರಂತವು ಇಡೀ ರಾಷ್ಟ್ರವನ್ನು ದಿಗ್ಭ್ರಮೆಗೊಳಿಸಿದೆ ಮತ್ತು ದುಃಖಕ್ಕೆ ತಳ್ಳಿದೆ ಮತ್ತು ಇದು ಪದಗಳಲ್ಲಿ ಹೇಳಲಾಗದಷ್ಟು ಹೃದಯವಿದ್ರಾವಕವಾಗಿದೆ ಎಂದು ಅವರು ಹೇಳಿದ್ದಾರೆ. ಸಂತ್ರಸ್ತರಿಗೆ ತ್ವರಿತ ಮತ್ತು ಪರಿಣಾಮಕಾರಿ ಸಹಾಯವನ್ನು ಖಚಿತಪಡಿಸಿಕೊಳ್ಳಲು ಸಚಿವರು ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ಶ್ರೀ ಮೋದಿ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ …

Read More »

ಜಿಪಿಡಿಆರ್‌ಆರ್‌ 2025ರಲ್ಲಿ ಜಿ 20, ಡಬ್ಲ್ಯುಎಚ್‌ಒ ಮತ್ತು ಎಯು ಜೊತೆ ಡಾ.ಪಿ.ಕೆ.ಮಿಶ್ರಾ ಮಾತುಕತೆ

ಪ್ರಧಾನಮಂತ್ರಿ ಅವರ ಪ್ರಧಾನ ಕಾರ್ಯದರ್ಶಿ ಡಾ. ಪಿ.ಕೆ. ಮಿಶ್ರಾ ಅವರು ಇಂದು ಜಿನೀವಾದಲ್ಲಿ ನಡೆದ ವಿಪತ್ತು ಅಪಾಯ ತಗ್ಗಿಸುವ ಜಾಗತಿಕ ವೇದಿಕೆ (ಜಿಪಿಡಿಆರ್‌ಆರ್‌) 2025ರ ಅಂಚಿನಲ್ಲಿ ನಡೆದ ಜಿ20 ವಿಪತ್ತು ಅಪಾಯ ತಗ್ಗಿಸುವ (ಡಿಆರ್‌ಆರ್‌) ಕಾರ್ಯ ಗುಂಪಿನ ದುಂಡುಮೇಜಿನ ಸಭೆಯಲ್ಲಿ ಭಾಗವಹಿಸಿದ್ದರು. ಚರ್ಚೆಯ ಸಮಯದಲ್ಲಿ, ಅಭಿವೃದ್ಧಿಯ ಅನಿವಾರ್ಯತೆಗಳ ಜೊತೆಗೆ ಆರ್ಥಿಕ ಸಾಮರ್ಥ್ಯ‌ವನ್ನು ಹೆಚ್ಚಿಸುವ ಮೂಲಕ ಜಾಗತಿಕ ವಿಪತ್ತು ಅಪಾಯ ತಗ್ಗಿಸುವ ಪ್ರಯತ್ನಗಳನ್ನು ಮುನ್ನಡೆಸುವಲ್ಲಿ ಜಿ20ಯ ಪ್ರಮುಖ ಪಾತ್ರವನ್ನು ಅವರು ಒತ್ತಿ …

Read More »

ಕ್ರ್ಯೂ-9 (Crew-9) ಗಗನಯಾತ್ರಿಗಳಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತೀಯ ಮೂಲದ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಸೇರಿದಂತೆ ಕ್ರ್ಯೂ-9 ಗಗನಯಾತ್ರಿಗಳು ಸುರಕ್ಷಿತವಾಗಿ ಭೂಮಿಗೆ ಮರಳಿದ್ದಕ್ಕಾಗಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಕ್ರ್ಯೂ-9 ಗಗನಯಾತ್ರಿಗಳ ಧೈರ್ಯ, ದೃಢಸಂಕಲ್ಪ ಮತ್ತು ಬಾಹ್ಯಾಕಾಶ ಅನ್ವೇಷಣೆಗೆ ನೀಡಿದ ಕೊಡುಗೆಯನ್ನು ಶ್ರೀ ನರೇಂದ್ರ ಮೋದಿ ಅವರು  ಶ್ಲಾಘಿಸಿದ್ದಾರೆ. ಅಂತರಿಕ್ಷ ಅನ್ವೇಷಣೆಯು ಮಾನವ ಸಾಮರ್ಥ್ಯದ ಮಿತಿಗಳನ್ನು ಮೀರಿ, ಕನಸು ಕಾಣುವ ಧೈರ್ಯ ಮತ್ತು ಆ ಕನಸುಗಳನ್ನು ಸಾಕಾರಗೊಳಿಸುವ ಧೈರ್ಯವನ್ನು ಹೊಂದಿದೆ ಎಂದು …

Read More »

ಭಾರತ – ಅಮೆರಿಕ ಜಂಟಿ ಪತ್ರಿಕಾಗೋಷ್ಠಿಯ ವೇಳೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಪತ್ರಿಕಾ ಹೇಳಿಕೆ

ಘನತೆವೆತ್ತ ಅಧ್ಯಕ್ಷ ಟ್ರಂಪ್ ಅವರೇ, ಎರಡೂ ದೇಶಗಳ ಪ್ರತಿನಿಧಿಗಳೇ, ಮಾಧ್ಯಮ ಮಿತ್ರರೇ, ನಮಸ್ಕಾರ! ಮೊದಲಿಗೆ, ನನ್ನ ಆತ್ಮೀಯ ಸ್ನೇಹಿತ, ಅಧ್ಯಕ್ಷ ಟ್ರಂಪ್ ಅವರು ನೀಡಿದ ಆತ್ಮೀಯ ಸ್ವಾಗತ ಮತ್ತು ಆತಿಥ್ಯಕ್ಕಾಗಿ ನಾನು ಹೃದಯಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ. ತಮ್ಮ ನಾಯಕತ್ವದ ಮೂಲಕ, ಅಧ್ಯಕ್ಷ ಟ್ರಂಪ್ ಅವರು ಭಾರತ-ಯುಎಸ್ ಸಂಬಂಧವನ್ನು ಪೋಷಿಸಿದ್ದಾರೆ ಮತ್ತು ಪುನರುಜ್ಜೀವನಗೊಳಿಸಿದ್ದಾರೆ. ಅವರ ಮೊದಲ ಅವಧಿಯಲ್ಲಿ ನಾವು ಒಟ್ಟಿಗೆ ಕೆಲಸ ಮಾಡುವಾಗ ಎಂತಹ ಉತ್ಸಾಹ ಇತ್ತೋ; ಅದೇ ಉತ್ಸಾಹ, …

Read More »

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಥೈಲ್ಯಾಂಡ್‌ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ನೀಡಿದ ಹೇಳಿಕೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಥೈಲ್ಯಾಂಡ್‌ನಲ್ಲಿ ಆಯೋಜಿಸಲಾದ  ಸಂವಾದ ಕಾರ್ಯಕ್ರಮದ ಸಂದರ್ಭದಲ್ಲಿ ವಿಡಿಯೋ ಸಂದೇಶದ ಮೂಲಕ ತಮ್ಮ ಹೇಳಿಕೆ ನೀಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಥೈಲ್ಯಾಂಡ್‌ನಲ್ಲಿ ಸಂವಾದ ಆವೃತ್ತಿಯಲ್ಲಿ ಭಾಗಿಯಾಗುತ್ತಿರುವುದು ತಮಗೆ ಗೌರವ ತಂದಿದೆ, ಈ ಕಾರ್ಯಕ್ರಮವನ್ನು ಸಾಧ್ಯವಾಗಿಸಿದ್ದಕ್ಕಾಗಿ ಭಾರತ, ಜಪಾನ್ ಮತ್ತು ಥೈಲ್ಯಾಂಡ್‌ನ ಪ್ರತಿಷ್ಠಿತ ಸಂಸ್ಥೆಗಳು ಮತ್ತು ವ್ಯಕ್ತಿಗಳನ್ನು ಶ್ಲಾಘಿಸಿದರು. ಹಾಗೂ ಭಾಗವಹಿಸಿದ ಎಲ್ಲರಿಗೂ ಅವರು ತಮ್ಮ ಶುಭಾಶಯಗಳನ್ನು ತಿಳಿಸಿದರು. ಪ್ರಧಾನಿ ಅವರು ಈ ಅವಕಾಶವನ್ನು …

Read More »

ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕರು ಪ್ರಧಾನಮಂತ್ರಿ ಅವರನ್ನು ಭೇಟಿಯಾದರು

ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ಶ್ರೀಮತಿ ತುಳಸಿ ಗಬ್ಬಾರ್ಡ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಶ್ರೀಮತಿ ಗಬ್ಬಾರ್ಡ್ ಅವರೊಂದಿಗಿನ ತಮ್ಮ ಹಿಂದಿನ ಸಂವಾದವನ್ನು ಪ್ರಧಾನಮಂತ್ರಿ ಅವರು ಪ್ರೀತಿಯಿಂದ ಸ್ಮರಿಸಿದರು. ದ್ವಿಪಕ್ಷೀಯ ಗುಪ್ತಚರ ಸಹಕಾರವನ್ನು ಹೆಚ್ಚಿಸುವುದು, ವಿಶೇಷವಾಗಿ ಭಯೋತ್ಪಾದನೆ ನಿಗ್ರಹ, ಸೈಬರ್ ಭದ್ರತೆ, ಹೊರಹೊಮ್ಮು ತ್ತಿರುವ ಬೆದರಿಕೆಗಳು ಮತ್ತು ಕಾರ್ಯತಂತ್ರದ ಗುಪ್ತಚರ ಮಾಹಿತಿ ಹಂಚಿಕೆಯ ಕುರಿತು ಅವರ ಚರ್ಚೆಗಳು ಸ್ಪರ್ಶಿಸಿದವು. ಅವರು ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ …

Read More »

14ನೇ ಭಾರತ-ಫ್ರಾನ್ಸ್ ಸಿಇಒ ಫೋರಂ ಉದ್ದೇಶಿಸಿ ಪ್ರಧಾನಮಂತ್ರಿ ಯವರಿಂದ ಭಾಷಣ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಘನತೆವೆತ್ತ ಶ್ರೀ ಇಮ್ಯಾನುಯೆಲ್ ಮ್ಯಾಕ್ರೋನ್ ಅವರು ಇಂದು ಪ್ಯಾರಿಸ್‌ ನಲ್ಲಿ 14ನೇ ಭಾರತ-ಫ್ರಾನ್ಸ್ ಸಿಇಒ ಫೋರಂ ಅನ್ನು ಉದ್ದೇಶಿಸಿ ಜಂಟಿಯಾಗಿ ಮಾತನಾಡಿದರು. ರಕ್ಷಣೆ, ಏರೋಸ್ಪೇಸ್, ​​ನಿರ್ಣಾಯಕ ಮತ್ತು ಉದಯೋನ್ಮುಖ ತಂತ್ರಜ್ಞಾನಗಳು, ಮೂಲಸೌಕರ್ಯ, ಸುಧಾರಿತ ಉತ್ಪಾದನೆ, ಕೃತಕ ಬುದ್ಧಿಮತ್ತೆ, ಜೀವನ-ವಿಜ್ಞಾನ, ಕ್ಷೇಮ ಮತ್ತು ಜೀವನಶೈಲಿ ಮತ್ತು ಆಹಾರ ಮತ್ತು ಆತಿಥ್ಯ ಮುಂತಾದ ಕ್ಷೇತ್ರಗಳ ಮೇಲೆ ಕೇಂದ್ರೀಕರಿಸುವ, ಎರಡೂ ಕಡೆಯ ಕಂಪನಿಗಳ ವೈವಿಧ್ಯಮಯ …

Read More »