Thursday, January 22 2026 | 08:22:26 AM
Breaking News

Miscellaneous

ಶ್ರೀ ಎಸ್. ಸುರೇಶ್ ಕುಮಾರ್ ಅವರ ಸ್ಪೂರ್ತಿದಾಯಕ ಸೈಕ್ಲಿಂಗ್ ಸಾಧನೆಯನ್ನು ಅಭಿನಂದಿಸಿದ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ಬೆಂಗಳೂರಿನಿಂದ ಕನ್ಯಾಕುಮಾರಿಯವರೆಗೆ ಸೈಕಲ್ ನಲ್ಲಿ ಪಯಣಿಸಿ ಯಶಸ್ವಿಯಾಗಿ ತಲುಪಿದ ಶ್ರೀ ಎಸ್. ಸುರೇಶ್ ಕುಮಾರ್ ಅವರ ಗಮನಾರ್ಹ ಸಾಧನೆಯನ್ನು ಶ್ಲಾಘಿಸಿದ್ದಾರೆ. ಶ್ರೀ ಸುರೇಶ್ ಕುಮಾರ್ ಅವರು ಗಂಭೀರ ಆರೋಗ್ಯ ಸಮಸ್ಯೆಗಳನ್ನು ಮೆಟ್ಟಿ ನಿಂತು ಈ ಸಾಧನೆ ಮಾಡಿರುವುದು ಕೇವಲ ಶ್ಲಾಘನೀಯ ಮತ್ತು ಸ್ಪೂರ್ತಿದಾಯಕ ಮಾತ್ರವಲ್ಲದೆ, ಅವರ ದೃಢಸಂಕಲ್ಪ ಮತ್ತು ಅಚಲ ಮನೋಬಲಕ್ಕೆ ಸಾಕ್ಷಿಯಾಗಿದೆ ಎಂದು ಪ್ರಧಾನಮಂತ್ರಿ ಅವರು ಉಲ್ಲೇಖಿಸಿದ್ದಾರೆ. ಇಂತಹ ಪ್ರಯತ್ನಗಳು …

Read More »

ಪವಿತ್ರ ಪ್ರಕಾಶ್ ಉತ್ಸವದಂದು ಶ್ರೀ ಗುರು ಗೋವಿಂದ ಸಿಂಗ್ ಅವರಿಗೆ ಪ್ರಧಾನಮಂತ್ರಿ ಗೌರವ ನಮನ

ಇಂದು ಪವಿತ್ರ ಪ್ರಕಾಶ್ ಉತ್ಸವದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಗುರು ಗೋವಿಂದ ಸಿಂಗ್ ಅವರಿಗೆ ಗೌರವ ನಮನ ಸಲ್ಲಿಸಿದರು. ಗುರು ಗೋವಿಂದ ಸಿಂಗ್ ಅವರು ಧೈರ್ಯ, ಕರುಣೆ ಮತ್ತು ತ್ಯಾಗದ ಸಾಕಾರರೂಪವಾಗಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಶ್ರೀ ಗುರು ಗೋವಿಂದ ಸಿಂಗ್ ಅವರ ಜೀವನ ಮತ್ತು ಬೋಧನೆಗಳು ಸತ್ಯ, ನ್ಯಾಯ, ಸದಾಚಾರಕ್ಕಾಗಿ ನಿಲ್ಲಲು ಮತ್ತು ಮಾನವ ಘನತೆಯನ್ನು ರಕ್ಷಿಸಲು ನಮಗೆ ಸ್ಫೂರ್ತಿ ನೀಡುತ್ತವೆ. …

Read More »

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಶ್ರೀ ಅಲೋಕ್ ಮೆಹ್ತಾ

ಖ್ಯಾತ ಪತ್ರಕರ್ತ ಶ್ರೀ ಅಲೋಕ್ ಮೆಹ್ತಾ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು. ಅವರು ತಮ್ಮ “ಕ್ರಾಂತಿಕಾರಿ ರಾಜ್: ನರೇಂದ್ರ ಮೋದಿಯವರ 25 ವರ್ಷಗಳು” ಎಂಬ ಪುಸ್ತಕದ ಮೊದಲ ಪ್ರತಿಯನ್ನು ಪ್ರಧಾನಮಂತ್ರಿಗಳಿಗೆ ನೀಡಿದರು. ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ; “ಶ್ರೀ ಅಲೋಕ್ ಮೆಹ್ತಾ ಅವರನ್ನು ಭೇಟಿ ಮಾಡಿ ಅವರ ಕೃತಿಯ ಪ್ರತಿಯನ್ನು ಸ್ವೀಕರಿಸಿದ್ದಕ್ಕೆ ಸಂತೋಷವಾಗಿದೆ.” @alokmehtaeditor ‘गांधी जी की राजनीतिक यात्रा के …

Read More »

ಭಾರತದ ರಾಷ್ಟ್ರಪತಿ ಅವರು ‘ಜನಕೇಂದ್ರೀಯ ರಾಷ್ಟ್ರೀಯ ಭದ್ರತೆ: ವಿಕಸಿತ ಭಾರತ ನಿರ್ಮಾಣದಲ್ಲಿ ಸಮುದಾಯದ ಪಾಲ್ಗೊಳ್ಳುವಿಕೆ’ ಎಂಬ ವಿಷಯದ ಕುರಿತು ಐಬಿ ಶತಮಾನೋತ್ಸವ ದತ್ತಿ ಉಪನ್ಯಾಸವನ್ನು ಉದ್ದೇಶಿಸಿ ಮಾತನಾಡಿದರು

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (ಡಿಸೆಂಬರ್ 23, 2025) ನವದೆಹಲಿಯಲ್ಲಿ ‘ಜನಕೇಂದ್ರೀಯ ರಾಷ್ಟ್ರೀಯ ಭದ್ರತೆ: ವಿಕಸಿತ ಭಾರತ ನಿರ್ಮಾಣದಲ್ಲಿ ಸಮುದಾಯದ ಪಾಲ್ಗೊಳ್ಳುವಿಕೆ’ ಎಂಬ ವಿಷಯದ ಕುರಿತು ಆಯೋಜಿಸಲಾಗಿದ್ದ ‘ಐಬಿ ಶತಮಾನೋತ್ಸವ ದತ್ತಿ ಉಪನ್ಯಾಸ’ವನ್ನು (IB Centenary Endowment Lecture) ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರಪತಿಯವರು, “ಸ್ವಾತಂತ್ರ್ಯದ ನಂತರ ಭಾರತದ ಜನರಿಗೆ ಭದ್ರತೆಯನ್ನು ಒದಗಿಸುವಲ್ಲಿ ಹಾಗೂ ದೇಶದ ಏಕತೆ ಮತ್ತು ಸಮಗ್ರತೆಯನ್ನು ಕಾಪಾಡುವಲ್ಲಿ ಐಬಿ …

Read More »

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ರಾಷ್ಟ್ರಪತಿ ಭವನದಲ್ಲಿ 24 ಖ್ಯಾತ ವಿಜ್ಞಾನಿಗಳಿಗೆ ‘ರಾಷ್ಟ್ರೀಯ ವಿಜ್ಞಾನ ಪುರಸ್ಕಾರ 2025 ಪ್ರದಾನ

ರಾಷ್ಟ್ರಪತಿ ಭವನದಲ್ಲಿಂದು ಎರಡನೇ “ರಾಷ್ಟ್ರೀಯ ವಿಜ್ಞಾನ ಪುರಸ್ಕಾರ” ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಜೀವಮಾನದ ಸಾಧನೆಗಾಗಿ ಪ್ರತಿಷ್ಠಿತ “ರಾಷ್ಟ್ರೀಯ ವಿಜ್ಞಾನ ರತ್ನ ಪುರಸ್ಕಾರ 2025” ಅನ್ನು ಖ್ಯಾತ ಖಗೋಳ ಭೌತಶಾಸ್ತ್ರಜ್ಞ ಪ್ರೊ. ಜಯಂತ್ ವಿಷ್ಣು ನಾರ್ಲಿಕರ್ ಅವರಿಗೆ ಮರಣೋತ್ತರವಾಗಿ ನೀಡಲಾಯಿತು, ಆದರೆ ಭಾರತದ ಬಹು ಚರ್ಚಿತ “ಪರ್ಪಲ್ ರೆವಲ್ಯೂಷನ್” ಮತ್ತು ಲ್ಯಾವೆಂಡರ್ ಉದ್ಯಮಶೀಲತೆಗೆ ಶಕ್ತಿ ತುಂಬಿದ ಉದ್ಯಮಶೀಲ ವಿಜ್ಞಾನ ತಂಡವು “ರಾಷ್ಟ್ರೀಯ ವಿಜ್ಞಾನ ತಂಡ ಪುರಸ್ಕಾರ 2025” ಅಥವಾ ವಿಜ್ಞಾನ …

Read More »

ಪುದುಚೇರಿಯಲ್ಲಿ ‘ಫಿಟ್ ಇಂಡಿಯಾ ಸಂಡೇಸ್ ಆನ್ ಸೈಕಲ್’ ಅಭಿಯಾನದ ಮೊದಲ ವರ್ಷದ ಸಂಭ್ರಮಾಚರಣೆಯ ನೇತೃತ್ವ ವಹಿಸಿದ ಡಾ. ಮನ್ಸುಖ್ ಮಾಂಡವಿಯ

ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವರಾದ ಡಾ. ಮನ್ಸುಖ್ ಮಾಂಡವಿಯ ಅವರು ಕಳೆದ ಒಂದು ವರ್ಷದ ಸಂಪೂರ್ಣ ಅನುಭವವನ್ನು ಸಂಕ್ಷಿಪ್ತವಾಗಿ ಹೀಗೆ ಹಂಚಿಕೊಂಡಿದ್ದಾರೆ: “2 ಲಕ್ಷಕ್ಕೂ ಅಧಿಕ ಸ್ಥಳಗಳು, 20 ಲಕ್ಷಕ್ಕೂ ಹೆಚ್ಚು ಜನರು. ಒಂದೇ ಗುರಿ – ಫಿಟ್ ಇಂಡಿಯಾ. #SundaysOnCycle ಅಭಿಯಾನದ 1 ವರ್ಷದ ಸಂಭ್ರಮಾಚರಣೆ,” ಎಂದು ಅವರು ಇಂದು ಭಾನುವಾರ ಬೆಳಿಗ್ಗೆ ‘X’ (ಟ್ವಿಟರ್) ನಲ್ಲಿ ಬರೆದುಕೊಂಡಿದ್ದಾರೆ. ಶಾಲಾ ವಿದ್ಯಾರ್ಥಿಗಳು, ನಮೋ ಸೈಕ್ಲಿಂಗ್ ಕ್ಲಬ್‌ …

Read More »

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಸಶಸ್ತ್ರ ಸೀಮಾ ಬಲ (ಎಸ್‌ಎಸ್‌ಬಿ) ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ಸಂಸ್ಥಾಪನಾ ದಿನದಂದು ಶುಭಾಶಯ ಕೋರಿದ್ದಾರೆ

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಸಶಸ್ತ್ರ ಸೀಮಾ ಬಲ್ (ಎಸ್‌ಎಸ್‌ಬಿ) ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ಸಂಸ್ಥಾಪನಾ ದಿನದಂದು ಶುಭಾಶಯಗಳನ್ನು ಕೋರಿದ್ದಾರೆ. ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರು ಈ ಸಂಬಂಧ ‘ಎಕ್ಸ್’ ನಲ್ಲಿ ಹಂಚಿಕೊಂಡಿದ್ದು, “ಸಂಸ್ಥಾಪನಾ ದಿನದಂದು ಎಸ್‌ಎಸ್‌ಬಿ ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ಶುಭಾಶಯಗಳು. ನಮ್ಮ ಗಡಿಗಳನ್ನು ರಕ್ಷಿಸುವುದರಿಂದ ಹಿಡಿದು ಬಿಕ್ಕಟ್ಟಿನ ಸಮಯದಲ್ಲಿ ನಾಗರಿಕರೊಂದಿಗೆ ಹೆಗಲಿಗೆ ಹೆಗಲು …

Read More »

ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು‌ (ಡಿಡಿಡಬ್ಲ್ಯೂಎಸ್) 8 ರಾಜ್ಯಗಳ 8 ಗ್ರಾಮ ಪಂಚಾಯತ್ ಕೇಂದ್ರಿತ ಗ್ರಾಮಗಳೊಂದಿಗೆ ಅವರ ಸ್ಥಳೀಯ ಭಾಷೆಯಲ್ಲಿಯೇ ಬಹುಭಾಷಾ ‘ಸುಜಲ ಗ್ರಾಮ ಸಂವಾದ’ದ ಎರಡನೇ ಆವೃತ್ತಿಯನ್ನು ಆಯೋಜಿಸಿತು

ಜಲಶಕ್ತಿ ಸಚಿವಾಲಯದ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು (ಡಿಡಿಡಬ್ಲ್ಯೂಎಸ್), ಇಂದು ‘ಸುಜಲ ಗ್ರಾಮ ಸಂವಾದ’ದ ಎರಡನೇ ಆವೃತ್ತಿಯನ್ನು ಯಶಸ್ವಿಯಾಗಿ ಆಯೋಜಿಸಿತು. ಇದು ಭಾಗವಹಿಸುವಿಕೆಯ ಜಲ ಆಡಳಿತ ಮತ್ತು ಜಲ ಜೀವನ್ ಮಿಷನ್ (ಜೆಜೆಎಂ) ನ ಸಮುದಾಯ ನೇತೃತ್ವದ ಅನುಷ್ಠಾನಕ್ಕೆ ಭಾರತ ಸರ್ಕಾರದ ಬದ್ಧತೆಯನ್ನು ಬಲಪಡಿಸಿತು. ಈ ವರ್ಚುವಲ್ ಸಂವಾದವು ಗ್ರಾಮ ಪಂಚಾಯತ್ ಪ್ರತಿನಿಧಿಗಳು, ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಯ ಸದಸ್ಯರು, ಸಮುದಾಯದ ಭಾಗವಹಿಸುವವರು, ಮಹಿಳಾ ಸ್ವಸಹಾಯ ಸಂಘಗಳು …

Read More »

ತಳಮಟ್ಟದ ನೀರಿನ ಆಡಳಿತವನ್ನು ಬಲಪಡಿಸಲು ‘ಸುಜಲ ಗ್ರಾಮ ಸಂವಾದ’ದ ಎರಡನೇ ಆವೃತ್ತಿ

ಜಲಶಕ್ತಿ ಸಚಿವಾಲಯದ ಅಧೀನದಲ್ಲಿರುವ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ (ಡಿಡಿಡಬ್ಲ್ಯೂಎಸ್), ಡಿಸೆಂಬರ್ 19, 2025 ರಂದು ನಾಳೆ ‘ಸುಜಲ ಗ್ರಾಮ ಸಂವಾದ‘ದ ಎರಡನೇ ಆವೃತ್ತಿಯನ್ನು ಆಯೋಜಿಸಲಿದೆ. ಈ ಮಹತ್ವದ ಉಪಕ್ರಮವು ಕೇಂದ್ರ ಸರ್ಕಾರ ಮತ್ತು ಗ್ರಾಮೀಣ ಸಮುದಾಯಗಳ ನಡುವೆ ನೇರ ಸಂವಾದಕ್ಕಾಗಿ ಬಹುಭಾಷಾ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ. ಈ ಅಧಿವೇಶನದಲ್ಲಿ ಜಲಶಕ್ತಿ ಸಚಿವರಾದ ಶ್ರೀ ಸಿ.ಆರ್. ಪಾಟೀಲ್ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ ಅವರು ಉಪಸ್ಥಿತರಿರುವ ನಿರೀಕ್ಷೆಯಿದ್ದು, ಅವರು ಬೆಳಿಗ್ಗೆ 11:00 ಗಂಟೆಗೆ ಪ್ರಾರಂಭವಾಗುವ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಫಲಾನುಭವಿಗಳು ಮತ್ತು ಪಾಲುದಾರರೊಂದಿಗೆ ಸಂವಾದ ನಡೆಸಲಿದ್ದಾರೆ. ಸುಜಲ ಗ್ರಾಮ ಸಂವಾದವು ನೀತಿ ನಿರೂಪಕರು ಮತ್ತು …

Read More »

ಭಾರತೀಯ ಕೃಷಿ ಸಂಶೋಧನಾ ಮಂಡಳಿ-ಎನ್‍ಬಿಎಐಆರ್ ಬೆಂಗಳೂರಿನಲ್ಲಿ ಆಯೋಜಿಸಿದ್ದ ಕೃಷಿ, ಆರೋಗ್ಯ ಮತ್ತು ಪರಿಸರದಲ್ಲಿ ಕೀಟಗಳ ಕುರಿತ ಎರಡು ದಿನಗಳ ರಾಷ್ಟ್ರೀಯ ಸಂವಾದ ಕಾರ್ಯಕ್ರಮ ಮುಕ್ತಾಯಗೊಂಡಿತು

ಖ್ಯಾತ ಕೀಟಶಾಸ್ತ್ರಜ್ಞ ಪ್ರೊ. ಟಿ. ಎನ್. ಅನಂತಕೃಷ್ಣನ್ ಅವರ 100 ನೇ ಜನ್ಮದಿನಾಚರಣೆಯ ಸ್ಮರಣಾರ್ಥ ಆಯೋಜಿಸಲಾಗಿದ್ದ ಕೃಷಿ, ಆರೋಗ್ಯ ಮತ್ತು ಪರಿಸರದಲ್ಲಿ ಕೀಟಗಳ ಕುರಿತ ಎರಡು ದಿನಗಳ ರಾಷ್ಟ್ರೀಯ ಸಂವಾದವು ಇಂದು ಬೆಂಗಳೂರಿನ ಐಸಿಎಆರ್–ರಾಷ್ಟ್ರೀಯ ಕೃಷಿ ಕೀಟ ಸಂಪನ್ಮೂಲಗಳ ಸಂಸ್ಥೆಯಲ್ಲಿ ಮುಕ್ತಾಯಗೊಂಡಿತು. ಸಮಾರೋಪ ಸಮಾರಂಭವು ಕೃಷಿ, ಸಾರ್ವಜನಿಕ ಆರೋಗ್ಯ, ಪರಿಸರ ಮತ್ತು ಸುಸ್ಥಿರ ಅಭಿವೃದ್ಧಿಯಲ್ಲಿ ಕೀಟಗಳ ನಿರ್ಣಾಯಕ ಪಾತ್ರದ ಕುರಿತು ಚರ್ಚೆಗಳು ನಡೆದವು. ಐಸಿಎಆರ್‍-ಎನ್‍ಬಿಎಐಆರ್‍ ನ ನಿರ್ದೇಶಕರಾದ ಡಾ. ಎಸ್. …

Read More »