Wednesday, June 17 2026 | 11:49:42 PM
Breaking News

Miscellaneous

ಸ್ವಾಮಿ ವಿವೇಕಾನಂದರ ಜಯಂತಿಯಂದು ಪ್ರಧಾನಮಂತ್ರಿ ಅವರಿಂದ ಗೌರವ ನಮನ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸ್ವಾಮಿ ವಿವೇಕಾನಂದರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಸ್ವಾಮಿ ವಿವೇಕಾನಂದರು ಯುವಕರಿಗೆ ಶಾಶ್ವತ ಸ್ಫೂರ್ತಿಯಾಗಿದ್ದಾರೆ. ಅವರು ಯುವ ಮನಸ್ಸುಗಳಲ್ಲಿ ಉತ್ಸಾಹ ಮತ್ತು ಉದ್ದೇಶವನ್ನು ಬೆಳಗಿಸುತ್ತಿದ್ದಾರೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು. ಈ ಸಂಬಂಧ ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ: “ಸ್ವಾಮಿ ವಿವೇಕಾನಂದರ ಜಯಂತಿಯಂದು ಅವರಿಗೆ ಗೌರವ ನಮನಗಳು. ಯುವಕರಿಗೆ ಶಾಶ್ವತ ಸ್ಫೂರ್ತಿಯಾಗಿರುವ ಅವರು ಯುವ ಮನಸ್ಸುಗಳಲ್ಲಿ …

Read More »

ಖ್ಯಾತ ಹಿನ್ನೆಲೆ ಗಾಯಕರಾದ ಶ್ರೀ ಪಿ. ಜಯಚಂದ್ರನ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

ಖ್ಯಾತ ಹಿನ್ನೆಲೆ ಗಾಯಕರಾದ ಶ್ರೀ ಪಿ. ಜಯಚಂದ್ರನ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ವಿವಿಧ ಭಾಷೆಗಳಲ್ಲಿ ಅವರ ಭಾವಪೂರ್ಣ ಗಾಯನಗಳು ಮುಂದಿನ ಪೀಳಿಗೆಗೂ ಹೃದಯಸ್ಪರ್ಶಿಯಾಗಿರಲಿವೆ ಎಂದು ಹೇಳಿದ್ದಾರೆ. ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ: “ಶ್ರೀ ಪಿ. ಜಯಚಂದ್ರನ್ ಅವರು ವೈವಿಧ್ಯಮಯ ಭಾವನೆಗಳನ್ನು ವ್ಯಕ್ತಪಡಿಸುವ ವಿಶಿಷ್ಟ ಧ್ವನಿಯನ್ನು ಹೊಂದಿದ್ದರು. ವಿವಿಧ ಭಾಷೆಗಳಲ್ಲಿ ಅವರ ಭಾವಪೂರ್ಣ ಗಾಯನವು ಮುಂಬರುವ ಪೀಳಿಗೆಗಳಿಗೂ ಹೃದಯಸ್ಪರ್ಶಿಯಾಗಿ ಮುಂದುವರಿಯಲಿವೆ. …

Read More »

ಕೇಂದ್ರ ಬಾಹ್ಯಾಕಾಶ ಇಲಾಖೆ ರಾಜ್ಯ ಸಚಿವರಾದ ಡಾ.ಜಿತೇಂದ್ರ ಸಿಂಗ್ ಅವರು ಇಸ್ರೋದ ಹಿರಿಯ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು

ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ; ಭೂ ವಿಜ್ಞಾನ (ಸ್ವತಂತ್ರ ಉಸ್ತುವಾರಿ), ಬಾಹ್ಯಾಕಾಶ ಇಲಾಖೆಯ ರಾಜ್ಯ ಸಚಿವರಾದ ಡಾ.ಜಿತೇಂದ್ರ ಸಿಂಗ್ ಅವರು ಇಂದು ಬೆಂಗಳೂರಿನಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಗೌರವಾನ್ವಿತ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಈ ಪರಿಶೀಲನಾ ಸಭೆಯಲ್ಲಿ ಇಸ್ರೋದ ನಿರ್ಗಮಿತ ಅಧ್ಯಕ್ಷ ಡಾ.ಎಸ್.ಸೋಮನಾಥ್, ನೂತನ ಅಧ್ಯಕ್ಷ ಡಾ.ವಿ.ನಾರಾಯಣನ್, ಇಸ್ರೋ ಮಿಷನ್ ನಿರ್ದೇಶಕರು ಉಪಸ್ಥಿತರಿದ್ದರು. ಶ್ರೀ ಜಿತೇಂದ್ರ ಸಿಂಗ್ ಅವರಿಗೆ ಹಿರಿಯ ಅಧಿಕಾರಿಗಳು …

Read More »

ಎಚ್ ಎಂ ಪಿ ವಿ ಬಗ್ಗೆ ಇತ್ತೀಚಿನ ಮಾಹಿತಿ

ಕರ್ನಾಟಕದಲ್ಲಿ ಕೆಲವು ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (ಎಚ್ ಎಂ ಪಿ ವಿ) ಪ್ರಕರಣಗಳು ಪತ್ತೆಯಾದ ಬಗ್ಗೆ ಮಾಧ್ಯಮ ವರದಿಗಳಿವೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ -ಐಸಿಎಂಆರ್) ಕರ್ನಾಟಕದಲ್ಲಿ ಎರಡು ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (ಎಚ್ ಎಂ ಪಿ ವಿ) ಪ್ರಕರಣಗಳನ್ನು ಪತ್ತೆಹಚ್ಚಿದೆ. ದೇಶಾದ್ಯಂತ ಉಸಿರಾಟದ ಕಾಯಿಲೆಗಳನ್ನು ಮೇಲ್ವಿಚಾರಣೆ ಮಾಡಲು ಐಸಿಎಂಆರ್ ನಿರಂತರವಾಗಿ ನಡೆಯುತ್ತಿರುವ ಪ್ರಯತ್ನಗಳ ಭಾಗವಾಗಿ ಬಹು ಉಸಿರಾಟದ ವೈರಲ್ ರೋಗಕಾರಕಗಳ ಮೇಲಿನ ನಿರಂತರ ಕಣ್ಗಾವಲು …

Read More »

ಪ್ರಕಾಶ್ ಉತ್ಸವದಂದು ಶ್ರೀ ಗುರು ಗೋಬಿಂದ್ ಸಿಂಗ್ ಅವರಿಗೆ ಪ್ರಧಾನಮಂತ್ರಿ ಗೌರವ ನಮನ

ಪ್ರಕಾಶ್ ಉತ್ಸವದಂದು ಶ್ರೀ ಗುರು ಗೋಬಿಂದ್ ಸಿಂಗ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ ಮತ್ತು ಗೋಬಿಂದ್ ಸಿಂಗ್ ಅವರ ಚಿಂತನೆಗಳು ಪ್ರಗತಿಪರ, ಸಮೃದ್ಧ ಮತ್ತು ಕರುಣಾಮಯ ಸಮಾಜವನ್ನು ನಿರ್ಮಿಸಲು ಪ್ರೇರಣೆ ನೀಡುತ್ತವೆ ಎಂದು ಹೇಳಿದ್ದಾರೆ. ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ: “ಶ್ರೀ ಗುರು ಗೋಬಿಂದ್ ಸಿಂಗ್ ಅವರ ಪ್ರಕಾಶ್ ಉತ್ಸವದಂದು ಅವರಿಗೆ ಶಿರಬಾಗಿ ನಮಿಸುತ್ತೇನೆ. ಪ್ರಗತಿಪರ, ಸಮೃದ್ಧ ಮತ್ತು ಸಹಾನುಭೂತಿಯ ಸಮಾಜ ನಿರ್ಮಾಣಕ್ಕೆ …

Read More »

ಪ್ರಪಂಚದ ಎಲ್ಲಾ ಭಾಷೆಗಳು “ತಾಯಿ ಸರಸ್ವತಿ”ಯ ಉಪಭಾಷೆಗಳಾಗಿವೆ ಮತ್ತು ಈ ಉಪಭಾಷೆಗಳು ನಮ್ಮ ಸಂಸ್ಕೃತಿ ಮತ್ತು ನಾಗರಿಕತೆಯ ಪರಂಪರೆಯಾಗಿದೆ

ಕಳೆದ ದಶಕದಲ್ಲಿ, ಗುಲಾಮಗಿರಿಯ ಪ್ರತಿಯೊಂದು ಚಿಂತನೆಯಿಂದ ದೇಶವು ಸ್ವಾತಂತ್ರ್ಯ ಮತ್ತು ಪರಂಪರೆಯ ಹೆಮ್ಮೆಯ ವಿಚಾರಗಳತ್ತ ಸಾಗುತ್ತಿದೆ. ದೇಶದ ಚಿಂತನೆಯಲ್ಲಿ ಆಮೂಲಾಗ್ರ ಬದಲಾವಣೆಯನ್ನು ತರುತ್ತಿವೆ. 2047ರ ವೇಳೆಗೆ ದೇಶವನ್ನು ಸಂಪೂರ್ಣ ಅಭಿವೃದ್ಧಿ ಪಡಿಸುವುದು ದೇಶದ ಗುರಿಯಾಗಿದೆ ಎಂದು ನಮಗೆಲ್ಲರಿಗೂ ತಿಳಿದಿದೆ. ಅದಕ್ಕಾಗಿ ದೇಶವು ಪ್ರತಿಯೊಂದು ಕ್ಷೇತ್ರದಲ್ಲೂ ಹೆಜ್ಜೆಗಳನ್ನು ಇಡುತ್ತಿದೆ. ದೇಶದ ನಾಗರೀಕರಲ್ಲಿ ಪ್ರತಿಯೊಬ್ಬರ ಮಾತೃ ಭಾಷೆಯ ಮೇಲಿನ ಅಭಿಮಾನವು ಮಾನ್ಯ ಪ್ರಧಾನಮಂತ್ರಿಗಳ ಪಂಚ ಪ್ರಾಣದ ಒಂದು ಭಾಗವಾಗಿದೆ. ತಮಿಳು, ಕನ್ನಡ, ತೆಲುಗು, …

Read More »

ಹಿರಿಯ ಪರಮಾಣು ವಿಜ್ಞಾನಿ ಡಾ. ರಾಜಗೋಪಾಲ ಚಿದಂಬರಂ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

ಹಿರಿಯ ಪರಮಾಣು ವಿಜ್ಞಾನಿ ಡಾ. ರಾಜಗೋಪಾಲ ಚಿದಂಬರಂ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.  ಡಾ. ರಾಜಗೋಪಾಲ ಚಿದಂಬರಂ ಅವರು ಭಾರತದ ಪರಮಾಣು ಕಾರ್ಯಕ್ರಮದ ಪ್ರಮುಖ ವಾಸ್ತುಶಿಲ್ಪಿಗಳಲ್ಲಿ ಒಬ್ಬರು ಮತ್ತು ಭಾರತದ ವೈಜ್ಞಾನಿಕ ಮತ್ತು ಕಾರ್ಯತಂತ್ರದ ಸಾಮರ್ಥ್ಯಗಳನ್ನು ಬಲಪಡಿಸುವಲ್ಲಿ ಮಹತ್ವದ ಕೊಡುಗೆಗಳನ್ನು ನೀಡಿದ್ದಾರೆ ಎಂದು ಶ್ರೀ ಮೋದಿ ಹೇಳಿದರು. ಸಾಮಾಜಿಕ ಮಾಧ್ಯಮ X ನಲ್ಲಿ ಪ್ರಧಾನಮಂತ್ರಿ ಸಂದೇಶ ನೀಡಿದ್ದಾರೆ. “ಡಾ. ರಾಜಗೋಪಾಲ ಚಿದಂಬರಂ ಅವರ …

Read More »

ಕೃತಕ ಬುದ್ಧಿಮತ್ತೆಯಲ್ಲಿ ನಾಯಕತ್ವ ವಹಿಸಲು ಭಾರತ ಬದ್ಧವಾಗಿದೆ: ಪ್ರಧಾನಮಂತ್ರಿ

ಭಾರತೀಯ ಉದ್ಯಮಿ ಶ್ರೀ ವಿಶಾಲ್ ಸಿಕ್ಕಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು. ಶ್ರೀ ಮೋದಿಯವರು ಈ ಭೇಟಿಯನ್ನು ಉಪಯುಕ್ತ ಸಂವಾದ ಎಂದು ಬಣ್ಣಿಸಿದರು. ನಾವೀನ್ಯತೆ ಮತ್ತು ಯುವಕರಿಗೆ ಅವಕಾಶಗಳನ್ನು ಸೃಷ್ಟಿಸುವತ್ತ ಗಮನ ಹರಿಸಿ ಎಐನಲ್ಲಿ ಮುನ್ನಡೆ ಸಾಧಿಸಲು ಭಾರತ ಬದ್ಧವಾಗಿದೆ ಎಂದು ಹೇಳಿದರು. ಅವರಿಬ್ಬರೂ ಕೃತಕ ಬುದ್ಧಿಮತ್ತೆ ಹಾಗೂ ಭಾರತದ ಮೇಲೆ ಅದರ ಪರಿಣಾಮ ಮತ್ತು ಮುಂಬರುವ ದಿನಗಳಲ್ಲಿನ ಹಲವಾರು ವಿಧಿರೂಪ ಬಗ್ಗೆ ವಿವರವಾದ …

Read More »

ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನದ ಅಂಗವಾಗಿ ಪ್ರಧಾನಮಂತ್ರಿಗಳಿಂದ ಗೌರವ ನಮನ

ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನದ ಅಂಗವಾಗಿ  ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದರು. ಅವರು ಮಹಿಳಾ ಸಬಲೀಕರಣದ ಆಶಾಕಿರಣ; ಶಿಕ್ಷಣ ಮತ್ತು ಸಾಮಾಜಿಕ ಸುಧಾರಣೆಯ ಆದ್ಯ ಪ್ರವರ್ತರು ಎಂದು ಶ್ರೀ ಮೋದಿ ಅವರು ಶ್ಲಾಘಿಸಿದ್ದಾರೆ. ಎಕ್ಸ್ ಪೋಸ್ಟ್ ನಲ್ಲಿ ಶ್ರೀ ಮೋದಿ ಅವರು ಹೀಗೆ ಬರೆದಿದ್ದಾರೆ: “ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನದಂದು ಅವರಿಗೆ ಗೌರವ ನಮನಗಳು. ಅವರು ಮಹಿಳಾ ಸಬಲೀಕರಣದ ಆಶಾಕಿರಣ ಹಾಗೂ ಶಿಕ್ಷಣ ಮತ್ತು ಸಾಮಾಜಿಕ …

Read More »

ರಾಣಿ ವೇಲು ನಾಚ್ಚಿಯಾರ್ ಅವರ ಜನ್ಮ ದಿನದ ಅಂಗವಾಗಿ ಪ್ರಧಾನಮಂತ್ರಿಗಳಿಂದ ಅವರ ಸ್ಮರಣೆ

ರಾಣಿ ವೇಲು ನಾಚ್ಚಿಯಾರ್ ಅವರ ಜನ್ಮದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಚ್ಚಿಯಾರ್ ಅವರನ್ನು ಧೈರ್ಯಶಾಲಿ ಮಹಿಳೆ ಎಂದು ಸ್ಮರಿಸಿದ್ದಾರೆ. ಅಪ್ರತಿಮ ಶೌರ್ಯ ಮತ್ತು ತಂತ್ರಗಾರಿಕಾ ಕೌಶಲ್ಯದೊಂದಿಗೆ ವಸಾಹತುಶಾಹಿ ಆಳ್ವಿಕೆಯ ವಿರುದ್ಧ ಅವರು ವೀರೋಚಿತ ಹೋರಾಟ ನಡೆಸಿದರು ಎಂದು ಶ್ರೀ ಮೋದಿ ಅವರು  ಬಣ್ಣಿಸಿದ್ದಾರೆ. ಎಕ್ಸ್ ಪೋಸ್ಟ್ ನಲ್ಲಿ ಶ್ರೀ ಮೋದಿ ಅವರು ಹೀಗೆ ಬರೆದಿದ್ದಾರೆ: “ಧೈರ್ಯಶಾಲಿ ರಾಣಿ ವೇಲು ನಾಚ್ಚಿಯಾರ್ ಅವರ ಜನ್ಮದಿನದಂದು ಅವರ ಸ್ಮರಣೆ! …

Read More »