Sunday, July 26 2026 | 07:41:14 AM
Breaking News

Miscellaneous

ಮಕರ ಸಂಕ್ರಾಂತಿಯ ಮಹಾ ಹಬ್ಬದಂದು ಮಹಾಕುಂಭದಲ್ಲಿ ನಡೆದ ಮೊದಲ ಅಮೃತ ಸ್ನಾನದಲ್ಲಿ ಪಾಲ್ಗೊಂಡ ಭಕ್ತರನ್ನು ಅಭಿನಂದಿಸಿದ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಮಕರ ಸಂಕ್ರಾಂತಿಯ ಮಹಾ ಹಬ್ಬದಂದು ಮಹಾಕುಂಭದಲ್ಲಿ ನಡೆದ ಮೊದಲ ಅಮೃತ ಸ್ನಾನದಲ್ಲಿ ಭಾಗವಹಿಸಿದ ಭಕ್ತರನ್ನು ಅಭಿನಂದಿಸಿದ್ದಾರೆ. ಮಹಾಕುಂಭ ಮೇಳದ ಮುನ್ನೋಟಗಳನ್ನು ಹಂಚಿಕೊಂಡ ಶ್ರೀ ಮೋದಿಯವರು: “ಮಹಾಕುಂಭದಲ್ಲಿ ಆದ ಭಕ್ತಿ ಮತ್ತು ಆಧ್ಯಾತ್ಮಿಕತೆಯ ಅದ್ಭುತ ಸಂಗಮ! ಮಕರ ಸಂಕ್ರಾಂತಿಯ ಹಬ್ಬದ ಸಂದರ್ಭದಲ್ಲಿ ಮಹಾಕುಂಭದ ಮೊದಲ ಅಮೃತ ಸ್ನಾನದಲ್ಲಿ ಭಾಗಿಯಾಗಿರುವ ಎಲ್ಲಾ ಭಕ್ತರಿಗೆ ಹೃತ್ಪೂರ್ವಕ ಶುಭಾಶಯಗಳು. ಮಹಾ ಕುಂಭದ ಕೆಲವು ಚಿತ್ರಗಳು…” ಎಂದು ಬರೆದಿದ್ದಾರೆ.   …

Read More »

ಜನವರಿ 14ರಂದು ಭಾರತೀಯ ಹವಾಮಾನ ಇಲಾಖೆಯ 150ನೇ ಸಂಸ್ಥಾಪನಾ ದಿನಾಚರಣೆಯ ಆಚರಣೆಯಲ್ಲಿ ಭಾಗವಹಿಸಲಿರುವ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಜನವರಿ 14ರಂದು ಬೆಳಿಗ್ಗೆ 10:30ಕ್ಕೆ ನವದೆಹಲಿಯ ಭಾರತ್ ಮಂಟಪದಲ್ಲಿ ಭಾರತೀಯ ಹವಾಮಾನ ಇಲಾಖೆಯ 150ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭಿಕರನ್ನುದ್ದೇಶಿಸಿ ಭಾಷಣವನ್ನು ಕೂಡಾ ಮಾಡಲಿದ್ದಾರೆ. ನಮ್ಮ ದೇಶವನ್ನು ‘ಹವಾಮಾನ ಸಿದ್ಧ ಮತ್ತು ಹವಾಮಾನ ಸ್ಮಾರ್ಟ್’ ರಾಷ್ಟ್ರವನ್ನಾಗಿ ಮಾಡುವ ಗುರಿಯೊಂದಿಗೆ ಪ್ರಧಾನಿಯವರು ‘ಮಿಷನ್ ಮೌಸಮ್’ ಗೆ ಚಾಲನೆ ನೀಡಲಿದ್ದಾರೆ. ಅತ್ಯಾಧುನಿಕ ಹವಾಮಾನ ಕಣ್ಗಾವಲು ತಂತ್ರಜ್ಞಾನಗಳು ಮತ್ತು ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸುವ ಮೂಲಕ, ಹೆಚ್ಚಿನ …

Read More »

ಸ್ವಾಮಿ ವಿವೇಕಾನಂದರ ಜಯಂತಿಯಂದು ಪ್ರಧಾನಮಂತ್ರಿ ಅವರಿಂದ ಗೌರವ ನಮನ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸ್ವಾಮಿ ವಿವೇಕಾನಂದರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಸ್ವಾಮಿ ವಿವೇಕಾನಂದರು ಯುವಕರಿಗೆ ಶಾಶ್ವತ ಸ್ಫೂರ್ತಿಯಾಗಿದ್ದಾರೆ. ಅವರು ಯುವ ಮನಸ್ಸುಗಳಲ್ಲಿ ಉತ್ಸಾಹ ಮತ್ತು ಉದ್ದೇಶವನ್ನು ಬೆಳಗಿಸುತ್ತಿದ್ದಾರೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು. ಈ ಸಂಬಂಧ ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ: “ಸ್ವಾಮಿ ವಿವೇಕಾನಂದರ ಜಯಂತಿಯಂದು ಅವರಿಗೆ ಗೌರವ ನಮನಗಳು. ಯುವಕರಿಗೆ ಶಾಶ್ವತ ಸ್ಫೂರ್ತಿಯಾಗಿರುವ ಅವರು ಯುವ ಮನಸ್ಸುಗಳಲ್ಲಿ …

Read More »

ಖ್ಯಾತ ಹಿನ್ನೆಲೆ ಗಾಯಕರಾದ ಶ್ರೀ ಪಿ. ಜಯಚಂದ್ರನ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

ಖ್ಯಾತ ಹಿನ್ನೆಲೆ ಗಾಯಕರಾದ ಶ್ರೀ ಪಿ. ಜಯಚಂದ್ರನ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ವಿವಿಧ ಭಾಷೆಗಳಲ್ಲಿ ಅವರ ಭಾವಪೂರ್ಣ ಗಾಯನಗಳು ಮುಂದಿನ ಪೀಳಿಗೆಗೂ ಹೃದಯಸ್ಪರ್ಶಿಯಾಗಿರಲಿವೆ ಎಂದು ಹೇಳಿದ್ದಾರೆ. ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ: “ಶ್ರೀ ಪಿ. ಜಯಚಂದ್ರನ್ ಅವರು ವೈವಿಧ್ಯಮಯ ಭಾವನೆಗಳನ್ನು ವ್ಯಕ್ತಪಡಿಸುವ ವಿಶಿಷ್ಟ ಧ್ವನಿಯನ್ನು ಹೊಂದಿದ್ದರು. ವಿವಿಧ ಭಾಷೆಗಳಲ್ಲಿ ಅವರ ಭಾವಪೂರ್ಣ ಗಾಯನವು ಮುಂಬರುವ ಪೀಳಿಗೆಗಳಿಗೂ ಹೃದಯಸ್ಪರ್ಶಿಯಾಗಿ ಮುಂದುವರಿಯಲಿವೆ. …

Read More »

ಕೇಂದ್ರ ಬಾಹ್ಯಾಕಾಶ ಇಲಾಖೆ ರಾಜ್ಯ ಸಚಿವರಾದ ಡಾ.ಜಿತೇಂದ್ರ ಸಿಂಗ್ ಅವರು ಇಸ್ರೋದ ಹಿರಿಯ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು

ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ; ಭೂ ವಿಜ್ಞಾನ (ಸ್ವತಂತ್ರ ಉಸ್ತುವಾರಿ), ಬಾಹ್ಯಾಕಾಶ ಇಲಾಖೆಯ ರಾಜ್ಯ ಸಚಿವರಾದ ಡಾ.ಜಿತೇಂದ್ರ ಸಿಂಗ್ ಅವರು ಇಂದು ಬೆಂಗಳೂರಿನಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಗೌರವಾನ್ವಿತ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಈ ಪರಿಶೀಲನಾ ಸಭೆಯಲ್ಲಿ ಇಸ್ರೋದ ನಿರ್ಗಮಿತ ಅಧ್ಯಕ್ಷ ಡಾ.ಎಸ್.ಸೋಮನಾಥ್, ನೂತನ ಅಧ್ಯಕ್ಷ ಡಾ.ವಿ.ನಾರಾಯಣನ್, ಇಸ್ರೋ ಮಿಷನ್ ನಿರ್ದೇಶಕರು ಉಪಸ್ಥಿತರಿದ್ದರು. ಶ್ರೀ ಜಿತೇಂದ್ರ ಸಿಂಗ್ ಅವರಿಗೆ ಹಿರಿಯ ಅಧಿಕಾರಿಗಳು …

Read More »

ಎಚ್ ಎಂ ಪಿ ವಿ ಬಗ್ಗೆ ಇತ್ತೀಚಿನ ಮಾಹಿತಿ

ಕರ್ನಾಟಕದಲ್ಲಿ ಕೆಲವು ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (ಎಚ್ ಎಂ ಪಿ ವಿ) ಪ್ರಕರಣಗಳು ಪತ್ತೆಯಾದ ಬಗ್ಗೆ ಮಾಧ್ಯಮ ವರದಿಗಳಿವೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ -ಐಸಿಎಂಆರ್) ಕರ್ನಾಟಕದಲ್ಲಿ ಎರಡು ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (ಎಚ್ ಎಂ ಪಿ ವಿ) ಪ್ರಕರಣಗಳನ್ನು ಪತ್ತೆಹಚ್ಚಿದೆ. ದೇಶಾದ್ಯಂತ ಉಸಿರಾಟದ ಕಾಯಿಲೆಗಳನ್ನು ಮೇಲ್ವಿಚಾರಣೆ ಮಾಡಲು ಐಸಿಎಂಆರ್ ನಿರಂತರವಾಗಿ ನಡೆಯುತ್ತಿರುವ ಪ್ರಯತ್ನಗಳ ಭಾಗವಾಗಿ ಬಹು ಉಸಿರಾಟದ ವೈರಲ್ ರೋಗಕಾರಕಗಳ ಮೇಲಿನ ನಿರಂತರ ಕಣ್ಗಾವಲು …

Read More »

ಪ್ರಕಾಶ್ ಉತ್ಸವದಂದು ಶ್ರೀ ಗುರು ಗೋಬಿಂದ್ ಸಿಂಗ್ ಅವರಿಗೆ ಪ್ರಧಾನಮಂತ್ರಿ ಗೌರವ ನಮನ

ಪ್ರಕಾಶ್ ಉತ್ಸವದಂದು ಶ್ರೀ ಗುರು ಗೋಬಿಂದ್ ಸಿಂಗ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ ಮತ್ತು ಗೋಬಿಂದ್ ಸಿಂಗ್ ಅವರ ಚಿಂತನೆಗಳು ಪ್ರಗತಿಪರ, ಸಮೃದ್ಧ ಮತ್ತು ಕರುಣಾಮಯ ಸಮಾಜವನ್ನು ನಿರ್ಮಿಸಲು ಪ್ರೇರಣೆ ನೀಡುತ್ತವೆ ಎಂದು ಹೇಳಿದ್ದಾರೆ. ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ: “ಶ್ರೀ ಗುರು ಗೋಬಿಂದ್ ಸಿಂಗ್ ಅವರ ಪ್ರಕಾಶ್ ಉತ್ಸವದಂದು ಅವರಿಗೆ ಶಿರಬಾಗಿ ನಮಿಸುತ್ತೇನೆ. ಪ್ರಗತಿಪರ, ಸಮೃದ್ಧ ಮತ್ತು ಸಹಾನುಭೂತಿಯ ಸಮಾಜ ನಿರ್ಮಾಣಕ್ಕೆ …

Read More »

ಪ್ರಪಂಚದ ಎಲ್ಲಾ ಭಾಷೆಗಳು “ತಾಯಿ ಸರಸ್ವತಿ”ಯ ಉಪಭಾಷೆಗಳಾಗಿವೆ ಮತ್ತು ಈ ಉಪಭಾಷೆಗಳು ನಮ್ಮ ಸಂಸ್ಕೃತಿ ಮತ್ತು ನಾಗರಿಕತೆಯ ಪರಂಪರೆಯಾಗಿದೆ

ಕಳೆದ ದಶಕದಲ್ಲಿ, ಗುಲಾಮಗಿರಿಯ ಪ್ರತಿಯೊಂದು ಚಿಂತನೆಯಿಂದ ದೇಶವು ಸ್ವಾತಂತ್ರ್ಯ ಮತ್ತು ಪರಂಪರೆಯ ಹೆಮ್ಮೆಯ ವಿಚಾರಗಳತ್ತ ಸಾಗುತ್ತಿದೆ. ದೇಶದ ಚಿಂತನೆಯಲ್ಲಿ ಆಮೂಲಾಗ್ರ ಬದಲಾವಣೆಯನ್ನು ತರುತ್ತಿವೆ. 2047ರ ವೇಳೆಗೆ ದೇಶವನ್ನು ಸಂಪೂರ್ಣ ಅಭಿವೃದ್ಧಿ ಪಡಿಸುವುದು ದೇಶದ ಗುರಿಯಾಗಿದೆ ಎಂದು ನಮಗೆಲ್ಲರಿಗೂ ತಿಳಿದಿದೆ. ಅದಕ್ಕಾಗಿ ದೇಶವು ಪ್ರತಿಯೊಂದು ಕ್ಷೇತ್ರದಲ್ಲೂ ಹೆಜ್ಜೆಗಳನ್ನು ಇಡುತ್ತಿದೆ. ದೇಶದ ನಾಗರೀಕರಲ್ಲಿ ಪ್ರತಿಯೊಬ್ಬರ ಮಾತೃ ಭಾಷೆಯ ಮೇಲಿನ ಅಭಿಮಾನವು ಮಾನ್ಯ ಪ್ರಧಾನಮಂತ್ರಿಗಳ ಪಂಚ ಪ್ರಾಣದ ಒಂದು ಭಾಗವಾಗಿದೆ. ತಮಿಳು, ಕನ್ನಡ, ತೆಲುಗು, …

Read More »

ಹಿರಿಯ ಪರಮಾಣು ವಿಜ್ಞಾನಿ ಡಾ. ರಾಜಗೋಪಾಲ ಚಿದಂಬರಂ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

ಹಿರಿಯ ಪರಮಾಣು ವಿಜ್ಞಾನಿ ಡಾ. ರಾಜಗೋಪಾಲ ಚಿದಂಬರಂ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.  ಡಾ. ರಾಜಗೋಪಾಲ ಚಿದಂಬರಂ ಅವರು ಭಾರತದ ಪರಮಾಣು ಕಾರ್ಯಕ್ರಮದ ಪ್ರಮುಖ ವಾಸ್ತುಶಿಲ್ಪಿಗಳಲ್ಲಿ ಒಬ್ಬರು ಮತ್ತು ಭಾರತದ ವೈಜ್ಞಾನಿಕ ಮತ್ತು ಕಾರ್ಯತಂತ್ರದ ಸಾಮರ್ಥ್ಯಗಳನ್ನು ಬಲಪಡಿಸುವಲ್ಲಿ ಮಹತ್ವದ ಕೊಡುಗೆಗಳನ್ನು ನೀಡಿದ್ದಾರೆ ಎಂದು ಶ್ರೀ ಮೋದಿ ಹೇಳಿದರು. ಸಾಮಾಜಿಕ ಮಾಧ್ಯಮ X ನಲ್ಲಿ ಪ್ರಧಾನಮಂತ್ರಿ ಸಂದೇಶ ನೀಡಿದ್ದಾರೆ. “ಡಾ. ರಾಜಗೋಪಾಲ ಚಿದಂಬರಂ ಅವರ …

Read More »

ಕೃತಕ ಬುದ್ಧಿಮತ್ತೆಯಲ್ಲಿ ನಾಯಕತ್ವ ವಹಿಸಲು ಭಾರತ ಬದ್ಧವಾಗಿದೆ: ಪ್ರಧಾನಮಂತ್ರಿ

ಭಾರತೀಯ ಉದ್ಯಮಿ ಶ್ರೀ ವಿಶಾಲ್ ಸಿಕ್ಕಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು. ಶ್ರೀ ಮೋದಿಯವರು ಈ ಭೇಟಿಯನ್ನು ಉಪಯುಕ್ತ ಸಂವಾದ ಎಂದು ಬಣ್ಣಿಸಿದರು. ನಾವೀನ್ಯತೆ ಮತ್ತು ಯುವಕರಿಗೆ ಅವಕಾಶಗಳನ್ನು ಸೃಷ್ಟಿಸುವತ್ತ ಗಮನ ಹರಿಸಿ ಎಐನಲ್ಲಿ ಮುನ್ನಡೆ ಸಾಧಿಸಲು ಭಾರತ ಬದ್ಧವಾಗಿದೆ ಎಂದು ಹೇಳಿದರು. ಅವರಿಬ್ಬರೂ ಕೃತಕ ಬುದ್ಧಿಮತ್ತೆ ಹಾಗೂ ಭಾರತದ ಮೇಲೆ ಅದರ ಪರಿಣಾಮ ಮತ್ತು ಮುಂಬರುವ ದಿನಗಳಲ್ಲಿನ ಹಲವಾರು ವಿಧಿರೂಪ ಬಗ್ಗೆ ವಿವರವಾದ …

Read More »