Monday, December 22 2025 | 03:53:58 PM
Breaking News

Miscellaneous

ಭಾರತವು ಜಾಗತಿಕ ನವೀಕರಿಸಬಹುದಾದ ಇಂಧನ ಬೆಳವಣಿಗೆಯ ಪ್ರಮುಖ ಚಾಲಕನಾಗಿದೆ; 2025-26 ರ ಆರ್ಥಿಕ ವರ್ಷದಲ್ಲಿ ಇದುವರೆಗಿನ ಅತ್ಯಧಿಕ 31.25 ಗಿಗಾವ್ಯಾಟ್‌ ಪಳೆಯುಳಿಕೆಯೇತರ ಇಂಧನ ಸೇರ್ಪಡೆ: ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ

ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತವು ತನ್ನ ಅತ್ಯಧಿಕ ಪಳೆಯುಳಿಕೆಯೇತರ ಸಾಮರ್ಥ್ಯಕ್ಕೆ 31.25 ಗಿಗಾವ್ಯಾಟ್ ಸೇರಿಸಿದೆ, ಇದರಲ್ಲಿ 24.28 ಗಿಗಾವ್ಯಾಟ್ ಸೌರಶಕ್ತಿಯೂ ಸೇರಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಹೇಳಿದರು. ಒಡಿಶಾದ ಪುರಿಯಲ್ಲಿ ನಡೆದ ಜಾಗತಿಕ ಇಂಧನ ನಾಯಕರ ಶೃಂಗಸಭೆ 2025 ರಲ್ಲಿ ಮಾತನಾಡಿದ ಸಚಿವರು, ಒಡಿಶಾದ 7-8 ಲಕ್ಷ ಜನರಿಗೆ ಪ್ರಯೋಜನ ಮತ್ತು ಸಬಲೀಕರಣಕ್ಕಾಗಿ ವಿನ್ಯಾಸಗೊಳಿಸಲಾದ 1.5 ಲಕ್ಷ ಮೇಲ್ಛಾವಣಿ ಯು …

Read More »

ರಾಷ್ಟ್ರೀಯ ತೋಟಗಾರಿಕೆ ಮಂಡಳಿಯ 33ನೇ ಸಭೆಯು ಕೇಂದ್ರ ಕೃಷಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು

ರಾಷ್ಟ್ರೀಯ ತೋಟಗಾರಿಕೆ ಮಂಡಳಿ (ಎನ್‌.ಹೆಚ್‌.ಬಿ) ನಿರ್ದೇಶಕರ ಮಂಡಳಿಯ 33ನೇ ಸಭೆ ಇಂದು ನವದೆಹಲಿಯ ಕೃಷಿ ಭವನದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅಧ್ಯಕ್ಷತೆಯಲ್ಲಿ ನಡೆಯಿತು. ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವರಾದ ಶ್ರೀ ರಾಮನಾಥ್ ಠಾಕೂರ್ ಕೂಡ ಸಭೆಯಲ್ಲಿ ಭಾಗವಹಿಸಿದ್ದರು. ಪ್ರಮುಖ ಕಾರ್ಯಕ್ರಮಗಳು ಮತ್ತು ಕಾರ್ಯತಂತ್ರ ರೂಪುರೇಷೆಗಳ ಪರಿಶೀಲನಾ ಸಭೆಯಲ್ಲಿ – ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು …

Read More »

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಮತ್ತು ಸಂಸತ್ ಸದಸ್ಯರು ಬನಾಸ್ ಡೈರಿಗೆ ಕ್ಷೇತ್ರ ಭೇಟಿ ನೀಡಲಿದ್ದಾರೆ

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ನೇತೃತ್ವದ ಸಹಕಾರ ಸಚಿವಾಲಯದ ಸಂಸದೀಯ ಸಮಾಲೋಚನಾ ಸಮಿತಿಯು, ಡೈರಿ ಅಭಿವೃದ್ಧಿ, ಮರುಬಳಕೆ ಆರ್ಥಿಕತೆ, ಕೃಷಿ ಮೌಲ್ಯವರ್ಧನೆ, ಜಾನುವಾರು ಉತ್ಪಾದಕತೆ, ನೀರಿನ ಸಂರಕ್ಷಣೆ ಮತ್ತು ಗ್ರಾಮೀಣ ಸಹಕಾರಿ ಸಂಸ್ಥೆಗಳನ್ನು ಬಲಪಡಿಸುವ ಕ್ಷೇತ್ರಗಳಲ್ಲಿ ಬನಾಸ್ ಡೈರಿ ಕೈಗೊಂಡ ಪ್ರಮುಖ ಉಪಕ್ರಮಗಳನ್ನು ಪರಿಶೀಲಿಸಲಿದೆ. ಡಿಸೆಂಬರ್ 4 ರಿಂದ 6 ರವರೆಗೆ ಬನಸ್ಕಾಂತದಲ್ಲಿರುವ ಬನಾಸ್ ಡೈರಿಗೆ ನೀಡುವ ಕ್ಷೇತ್ರ ಭೇಟಿಯು, ಪ್ರಧಾನಮಂತ್ರಿ ಶ್ರೀ ನರೇಂದ್ರ …

Read More »

2025ನೇ ಸಾಲಿನ ವಿಶೇಷಚೇತನ ವ್ಯಕ್ತಿಗಳ ಸಬಲೀಕರಣಕ್ಕಾಗಿ ರಾಷ್ಟ್ರೀಯ ಪ್ರಶಸ್ತಿಗಳ ಪ್ರದಾನ ಮಾಡಿದ ಭಾರತದ ರಾಷ್ಟ್ರಪತಿ

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು (2025 ಡಿಸೆಂಬರ್ 3) ನವದೆಹಲಿಯಲ್ಲಿಂದು ಅಂತಾರಾಷ್ಟ್ರೀಯ ವಿಶೇಷಚೇತನರ ದಿನದ ಸಂದರ್ಭದಲ್ಲಿ 2025ನೇ ಸಾಲಿನ ರಾಷ್ಟ್ರೀಯ ವಿಶೇಷಚೇತನರ ಸಬಲೀಕರಣ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಈ ವೇಳೆ ಮಾತನಾಡಿದ ರಾಷ್ಟ್ರಪತಿ, ದಿವ್ಯಾಂಗರು ಸಮಾನತೆಗೆ ಅರ್ಹರು ಎಂದು ಹೇಳಿದರು.ಸಮಾಜ ಮತ್ತು ದೇಶದ ಅಭಿವೃದ್ಧಿಯ ಪಯಣದಲ್ಲಿ ಅವರ ಸಮಾನ ಭಾಗವಹಿಸುವಿಕೆಯನ್ನು ಖಾತ್ರಿಪಡಿಸಿಕೊಳ್ಳುವುದು ದಾನದ ವಿಷಯಕ್ಕಿಂತ ಹೆಚ್ಚಾಗಿ ಎಲ್ಲಾ ಪಾಲುದಾರರ ಆದ್ಯ ಕರ್ತವ್ಯವಾಗಿದೆ. ದಿವ್ಯಾಂಗರ ಸಮಾನ ಪಾಲ್ಹೊಳ್ಳುವಿಕೆಯಿಂದ ಮಾತ್ರ …

Read More »

ನವದೆಹಲಿಯಲ್ಲಿ ನಡೆದ ‘ಸಿಐಐ ಇಂಡಿಯಾಎಡ್ಜ್ 2025’ ಕಾರ್ಯಕ್ರಮದಲ್ಲಿ, ‘ಹಸಿರು ಬೆಳವಣಿಗೆ: ಸುಸ್ಥಿರತೆಯೊಂದಿಗೆ ಸ್ಪರ್ಧಾತ್ಮಕತೆಯ ಹೊಂದಾಣಿಕೆ’ ಎಂಬ ವಿಷಯದ ಕುರಿತ ವಿಶೇಷ ಅಧಿವೇಶನವನ್ನು ಉದ್ದೇಶಿಸಿ ಕೇಂದ್ರ ಪರಿಸರ ಸಚಿವರಾದ ಶ್ರೀ ಭೂಪೇಂದರ್ ಯಾದವ್ ಅವರು ಮಾತನಾಡಿದರು

ನವದೆಹಲಿಯಲ್ಲಿ ಇಂದು ನಡೆದ ‘ಸಿಐಐ ಇಂಡಿಯಾಎಡ್ಜ್ 2025’ (CII IndiaEdge 2025) ಕಾರ್ಯಕ್ರಮದಲ್ಲಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಶ್ರೀ ಭೂಪೇಂದರ್ ಯಾದವ್ ಅವರು, ‘ಹಸಿರು ಬೆಳವಣಿಗೆ: ಸುಸ್ಥಿರತೆಯೊಂದಿಗೆ ಸ್ಪರ್ಧಾತ್ಮಕತೆಯ ಹೊಂದಾಣಿಕೆ’ (Green Growth: Aligning Sustainability with Competitiveness) ಎಂಬ ವಿಷಯದ ಕುರಿತು ವಿಶೇಷ ಭಾಷಣ ಮಾಡಿದರು. ಸುಸ್ಥಿರ, ಸ್ಪರ್ಧಾತ್ಮಕ ಮತ್ತು ಸದೃಢ ಆರ್ಥಿಕ ಬೆಳವಣಿಗೆಯತ್ತ ಭಾರತವು ಬದಲಾಗುತ್ತಿರುವ ಆಯಕಟ್ಟಿನ ನಡೆಯ ಬಗ್ಗೆ ಅವರು …

Read More »

ಸಂಚಾರ್ ಸಾಥಿ ಆ್ಯಪ್ ಕಡ್ಡಾಯದ ಬಗ್ಗೆ ಕೇಂದ್ರ ಸಂವಹನ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಸ್ಪಷ್ಟನೆ

ಕೇಂದ್ರ ಸಂಪರ್ಕ ಮತ್ತು ಈಶಾನ್ಯ ವಲಯ ಅಭಿವೃದ್ಧಿ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಅವರು ಇಂದು ‘ಸಂಚಾರ್ ಸಾಥಿ’ ಆ್ಯಪ್ ಕುರಿತು ಸ್ಪಷ್ಟನೆ ನೀಡಿದ್ದು, “ಸಂಚಾರ್ ಸಾಥಿ ಸಂಪೂರ್ಣವಾಗಿ ಪ್ರಜಾಸತ್ತಾತ್ಮಕ ಮತ್ತು ಸಂಪೂರ್ಣವಾಗಿ ಸ್ವಯಂಪ್ರೇರಿತವಾಗಿದೆ,” ಎಂದು ತಿಳಿಸಿದ್ದಾರೆ. ಬಳಕೆದಾರರು ಈ ಆ್ಯಪ್ ನ ಪ್ರಯೋಜನಗಳನ್ನು ಪಡೆಯಲು ತಮ್ಮ ಅನುಕೂಲಕ್ಕೆ ತಕ್ಕಂತೆ ಇದನ್ನು ಸಕ್ರಿಯಗೊಳಿಸಿಕೊಳ್ಳಬಹುದು ಮತ್ತು ಯಾವಾಗ ಬೇಕಾದರೂ ತಮ್ಮ ಮೊಬೈಲ್ ಗಳಿಂದ ಇದನ್ನು ನಿಷ್ಕ್ರಿಯಗೊಳಿಸಬಹುದು ಅಥವಾ ಡಿಲೀಟ್ ಮಾಡಬಹುದು ಎಂದು …

Read More »

ಒಳಚರಂಡಿ ನಿರ್ಮಿಸಲು ಅರ್ಜಿ: ಸ್ಥಳೀಯರ ಮನವಿಗೆ ಕೂಡಲೇ ಸ್ಪಂದಿಸಿದ ಅಧಿಕಾರಿಗಳು

ಕರ್ನಾಟಕ ರಾಜ್ಯದ ಬೀದರ್ ಜಿಲ್ಲೆಯ ಮಾರ್ಖಲ್ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಬೆನಕನಳ್ಳಿಯಲ್ಲಿ ಒಳಚರಂಡಿ ವ್ಯವಸ್ಥೆಯ ಕೊರತೆಯಿಂದಾಗಿ ಕೊಳಕು, ನಿಂತ ನೀರಿನಲ್ಲಿ ಗಲೀಜು ಹೆಚ್ಚಾಗಿ ದುರ್ನಾತ ಹರಡುತ್ತಿದ್ದ ಕಾರಣ ವಿವಿಧ ಸಾಂಕ್ರಾಮಿಕ ರೋಗಗಳ ಭೀತಿ ಕಾಡುತ್ತಿದೆ ಎಂದು ಸ್ಥಳೀಯರು ಸಂಬಂಧಪಟ್ಟ ಇಲಾಖೆಗೆ ಅರ್ಜಿ ನೀಡಿದ್ದರು. ಅರ್ಜಿಯಲ್ಲಿ ಸಮಸ್ಯೆಯನ್ನು ಪರಿಹರಿಸಲು ಶೀಘ್ರ ಮತ್ತು ಸಂಪೂರ್ಣವಾಗಿ ಪ್ರದೇಶದ ಪರಿಶೀಲನೆ ನಡೆಸಿ, ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು ಕಾಂಕ್ರೀಟ್ ಒಳಚರಂಡಿಯನ್ನು ನಿರ್ಮಿಸಬೇಕು ಹಾಗೂ ತೀವ್ರ ಸೊಳ್ಳೆಗಳ …

Read More »

ರಾಯ್‌ಪುರದಲ್ಲಿ ನಡೆದ 60ನೇ ಅಖಿಲ ಭಾರತ ಪೊಲೀಸ್ ಮಹಾನಿರ್ದೇಶಕರ/ಇನ್‌ಸ್ಪೆಕ್ಟರ್ ಜನರಲ್‌ಗಳ ಸಮ್ಮೇಳನದ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಯ್ ಪುರದಲ್ಲಿಂದು ನಡೆದ 60ನೇ ಅಖಿಲ ಭಾರತ ಪೊಲೀಸ್ ಮಹಾನಿರ್ದೇಶಕರ/ ಇನ್ಸ್‌ ಪೆಕ್ಟರ್‌ ಜನರಲ್‌ ಆಫ್ ಪೊಲೀಸ್‌ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಮೂರು ದಿನಗಳ ಸಮಾವೇಶದ ಘೋಷವಾಕ್ಯ “ವಿಕಸಿತ ಭಾರತ; ಭದ್ರತಾ ಆಯಾಮಗಳು’’ ಎಂಬುದಾಗಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿ, ವೃತ್ತಿಪರತೆ, ಸೂಕ್ಷ್ಮತೆ ಮತ್ತು ತ್ವರಿತ ಸ್ಪಂದಿಸುವಿಕೆ ಹೆಚ್ಚಿಸುವ ಮೂಲಕ ಪೊಲೀಸರ ಬಗ್ಗೆ, ವಿಶೇಷವಾಗಿ ಯುವಕರಲ್ಲಿ ಸಾರ್ವಜನಿಕ ಗ್ರಹಿಕೆಯನ್ನು ಪರಿವರ್ತಿಸುವ ತುರ್ತು …

Read More »

ಭಾರತದ ಜಾಗತಿಕ ಏಡ್ಸ್ ನಿಯಂತ್ರಣದ ಯಶಸ್ಸಿನ ಮೇಲೆ ನಿರ್ಮಾಣ

ವಿಶ್ವ ಏಡ್ಸ್ ದಿನವನ್ನು ಪ್ರತಿ ವರ್ಷ ಡಿಸೆಂಬರ್ 1 ರಂದು ಆಚರಿಸಲಾಗುತ್ತದೆ. 2025ರ ಥೀಮ್ (ವಿಷಯ): ‘ತಡೆಗಳನ್ನು ಮೆಟ್ಟಿ ನಿಲ್ಲುವುದು, ಏಡ್ಸ್ ಪ್ರತಿಕ್ರಿಯೆಯನ್ನು ಪರಿವರ್ತಿಸುವುದು ಭಾರತದಲ್ಲಿ ಬಲವಾದ ನೀತಿ ಚೌಕಟ್ಟು: ಎಚ್‌ಐವಿ/ಎಡ್ಸ್‌ (ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯಿದೆ, ೨೦೧೭ ಎಚ್‌ಐವಿ/ಎಡ್ಸ್‌ ಯಂತಹ ಐತಿಹಾಸಿಕ ಕ್ರಮಗಳು ಎಚ್‌ಐವಿ (ಎಚ್‌ಐವಿ) ಯೊಂದಿಗೆ ಬದುಕುತ್ತಿರುವ ಜನರ ಹಕ್ಕುಗಳನ್ನು ರಕ್ಷಿಸುತ್ತವೆ ಮತ್ತು ತಾರತಮ್ಯವನ್ನು ನಿಷೇಧಿಸುತ್ತವೆ. ರಾಷ್ಟ್ರೀಯ ಏಡ್ಸ್ ಮತ್ತು ಎಸ್‌ಟಿಡಿ ನಿಯಂತ್ರಣ ಕಾರ್ಯಕ್ರಮದ ಮೂಲಕ ಪ್ರಗತಿ: ಭಾರತವು ಎನ್‌ಎಸಿಪಿ  ಹಂತಗಳಾದ್ಯಂತ ವಿಕಸನಗೊಳ್ಳುತ್ತಿರುವ ಕಾರ್ಯತಂತ್ರಗಳ ಮೂಲಕ ಹೊಸ ಸೋಂಕುಗಳನ್ನು ಕಡಿಮೆ ಮಾಡಿದೆ ಮತ್ತು ಎಆರ್‌ಟಿ ಪ್ರವೇಶವನ್ನು ವಿಸ್ತರಿಸಿದೆ. ಪೀಠಿಕೆ ವಿಶ್ವ ಏಡ್ಸ್ ದಿನವನ್ನು ಪ್ರತಿ ವರ್ಷ ಡಿಸೆಂಬರ್ 1 ರಂದು ಜಾಗತಿಕವಾಗಿ ಆಚರಿಸಲಾಗುತ್ತದೆ. ಎಚ್‌ಐವಿ/ಎಡ್ಸ್‌ ಸಾಂಕ್ರಾಮಿಕ ರೋಗದ ಬಗ್ಗೆ ಜಾಗೃತಿ ಮೂಡಿಸುವುದು, ಎಚ್‌ಐವಿ-ಸಂಬಂಧಿತ …

Read More »

ನವೆಂಬರ್ 26ರಂದು ʻಸಫ್ರಾನ್ ಏರ್‌ಕ್ರಾಫ್ಟ್ ಎಂಜಿನ್ ಸರ್ವೀಸಸ್ ಇಂಡಿಯಾʼ ಘಟಕವನ್ನು ಉದ್ಘಾಟಿಸಲಿರುವ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 26ರಂದು ಬೆಳಗ್ಗೆ 10ಗಂಟೆಗೆ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ʻಜಿಎಂಆರ್ ಏರೋಸ್ಪೇಸ್ ಮತ್ತು ಕೈಗಾರಿಕಾ ಪಾರ್ಕ್ʼ – ವಿಶೇಷ ಆರ್ಥಿಕ ವಲಯದಲ್ಲಿರುವ ʻಸಫ್ರಾನ್ ಏರ್‌ಕ್ರಾಫ್ಟ್ ಎಂಜಿನ್ ಸರ್ವೀಸಸ್ ಇಂಡಿಯಾʼ (ಎಸ್ಎಇಎಸ್ಐ) ಘಟಕವನ್ನು ವಿಡಿಯೊ ಕಾನ್ಫರೆನ್ಸಿಂಗ್‌ ಮೂಲಕ ಉದ್ಘಾಟಿಸಲಿದ್ದಾರೆ. ʻಎಸ್‌ಎಇಎಸ್‌ಐʼ ಎಂಬುದು ʻಲೀಪ್‌ʼ (ಲೀಡಿಂಗ್ ಎಡ್ಜ್ ಏವಿಯೇಷನ್ ಪ್ರೊಪಲ್ಶನ್) ಎಂಜಿನ್‌ಗಳಿಗಾಗಿ ʻಸಫ್ರಾನ್ʼ ಸಂಸ್ಥೆ ಸ್ಥಾಪಿಸಿರುವ ವಿಶೇಷವಾದ ʻನಿರ್ವಹಣೆ, ದುರಸ್ತಿ ಮತ್ತು …

Read More »