ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದ ಬಸ್ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಅವರು ಪಿ ಎಂ ಎನ್ ಆರ್ ಎಫ್ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರವನ್ನು ಘೋಷಿಸಿದ್ದಾರೆ. ಪ್ರಧಾನಮಂತ್ರಿಗಳ ಕಾರ್ಯಾಲಯ ತನ್ನ X ಪೋಸ್ಟ್ ನಲ್ಲಿ ಹೀಗೆ ಹೇಳಿದೆ. “ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದ ಅಪಘಾತದಲ್ಲಿ …
Read More »ಜನವರಿ 22ರಂದು ವಿವಿಧ ಜಿಲ್ಲೆಗಳ ಡಿಎಂ(ಜಿಲ್ಲಾ ಮ್ಯಾಜಿಸ್ಟ್ರೇಟ್)ಗಳೊಂದಿಗೆ ಪ್ರಧಾನಿ ಸಂವಾದ ನಡೆಸಲಿದ್ದಾರೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿವಿಧ ಜಿಲ್ಲೆಗಳ ಡಿಎಂ(ಜಿಲ್ಲಾ ಮ್ಯಾಜಿಸ್ಟ್ರೇಟ್)ಗಳೊಂದಿಗೆ 2022 ರ ಜನವರಿ 22 ರಂದು ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ. ಜಿಲ್ಲೆಗಳಲ್ಲಿ ಸರ್ಕಾರದ ಯೋಜನೆಗಳು ಮತ್ತು ಕಾರ್ಯಕ್ರಮಗಳ ಅನುಷ್ಠಾನದ ಪ್ರಗತಿ ಮತ್ತು ಪ್ರಸ್ತುತ ಸ್ಥಿತಿಯ ಬಗ್ಗೆ ಪ್ರಧಾನ ಮಂತ್ರಿಯವರು ನೇರ ಪ್ರತಿಕ್ರಿಯೆಯನ್ನು ತೆಗೆದುಕೊಳ್ಳುತ್ತಾರೆ. ಸಂವಹನವು ಕಾರ್ಯಕ್ಷಮತೆಯನ್ನು ಪರಿಶೀಲಿಸಲು ಮತ್ತು ಎದುರಿಸುತ್ತಿರುವ ಸವಾಲುಗಳನ್ನು ಕಂಡುಹಿಡಿಯಲು ಸಹಾಯ ಮಾಡುತ್ತದೆ. ಇದು ಮಿಷನ್ ಮೋಡ್ನಲ್ಲಿ …
Read More »ತಿರು ಎಂ. ಜಿ. ರಾಮಚಂದ್ರನ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಿರು ಎಂ ಜಿ ರಾಮಚಂದ್ರನ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ನಮನ ಸಲ್ಲಿಸಿದರು. “ಬಡವರನ್ನು ಸಬಲೀಕರಣಗೊಳಿಸಲು ಮತ್ತು ಉತ್ತಮ ಸಮಾಜವನ್ನು ನಿರ್ಮಿಸಲು ಅವರು ಮಾಡಿದ ಪ್ರಯತ್ನಗಳಿಂದ ನಾವು ಬಹಳ ಪ್ರೇರಿತರಾಗಿದ್ದೇವೆ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಪ್ರಧಾನಮಂತ್ರಿ ಅವರು “ಎಕ್ಸ್” ತಾಣದಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದ್ದಾರೆ: “ತಿರು ಎಂ.ಜಿ.ಆರ್. ಅವರ ಜನ್ಮ ವಾರ್ಷಿಕೋತ್ಸವದಂದು ನಾನು …
Read More »“ಮೂರನೇ ಉಡಾವಣಾ ಪ್ಯಾಡ್” ಸ್ಥಾಪನೆಗೆ ಸಂಪುಟದ ಅನುಮೋದನೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಇಸ್ರೋದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಮೂರನೇ ಉಡಾವಣಾ ಪ್ಯಾಡ್ (ಟಿ ಎಲ್ ಪಿ) ಸ್ಥಾಪನೆಗೆ ತನ್ನ ಅನುಮೋದನೆ ನೀಡಿದೆ. ಮೂರನೇ ಉಡಾವಣಾ ಪ್ಯಾಡ್ ಯೋಜನೆಯು ಇಸ್ರೋದ ಮುಂದಿನ ಪೀಳಿಗೆಯ ಉಡಾವಣಾ ವಾಹನಗಳಿಗಾಗಿ ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿ ಉಡಾವಣಾ ಮೂಲಸೌಕರ್ಯವನ್ನು ಸ್ಥಾಪಿಸಲು ಮತ್ತು ಶ್ರೀಹರಿಕೋಟಾದಲ್ಲಿ ಎರಡನೇ ಉಡಾವಣಾ ಪ್ಯಾಡ್ ಗೆ ಸ್ಟ್ಯಾಂಡ್ ಬೈ …
Read More »ಸೇನಾ ದಿನದಂದು ಭಾರತೀಯ ಸೇನೆಯ ಅಚಲ ಧೈರ್ಯಕ್ಕೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ
ಸೇನಾ ದಿನವಾದ ಇಂದು ಭಾರತೀಯ ಸೇನೆಯ ಅಚಲ ಧೈರ್ಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದ್ದಾರೆ. “ಭಾರತೀಯ ಸೇನೆಯು ದೃಢನಿಶ್ಚಯ, ವೃತ್ತಿಪರತೆ ಮತ್ತು ಸಮರ್ಪಣೆಯನ್ನು ಪ್ರತಿನಿಧಿಸುತ್ತದೆ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು. “ನಮ್ಮ ಸರ್ಕಾರವು ಸಶಸ್ತ್ರ ಪಡೆಗಳು ಮತ್ತು ಅವರ ಕುಟುಂಬಗಳ ಕಲ್ಯಾಣಕ್ಕೆ ಬದ್ಧವಾಗಿದೆ. ಕಳೆದ ಹಲವಾರು ವರ್ಷಗಳಲ್ಲಿ, ನಾವು ಹಲವಾರು ಸುಧಾರಣೆಗಳನ್ನು ಪರಿಚಯಿಸಿದ್ದೇವೆ ಮತ್ತು ಆಧುನೀಕರಣದ ಮೇಲೆ ಕೇಂದ್ರೀಕರಿಸಿದ್ದೇವೆ” ಎಂದು ಪ್ರಧಾನಮಂತ್ರಿ ಶ್ರೀ …
Read More »ತಿರುವಳ್ಳುವರ್ ದಿನದಂದು, ನಮ್ಮ ನಾಡಿನ ಶ್ರೇಷ್ಠ ತತ್ವಜ್ಞಾನಿಗಳು, ಕವಿಗಳು ಮತ್ತು ಚಿಂತಕರಲ್ಲಿ ಒಬ್ಬರಾದ ಧೀಮಂತ ತಿರುವಳ್ಳುವರ್ ಅವರನ್ನು ನಾವು ಸ್ಮರಿಸುತ್ತೇವೆ: ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಿರುವಳ್ಳುವರ್ ದಿನದಂದು ತಮಿಳಿನ ಮಹಾನ್ ತತ್ವಜ್ಞಾನಿ, ಕವಿ ಮತ್ತು ಚಿಂತಕರಾದ ತಿರುವಳ್ಳುವರ್ ಅವರನ್ನು ಸ್ಮರಿಸಿದ್ದಾರೆ. ಧೀಮಂತ ತಿರುವಳ್ಳವರ್ ಅವರ ವಚನ/ಪದ್ಯಗಳು ತಮಿಳು ಸಂಸ್ಕೃತಿಯ ಸಾರ ಮತ್ತು ನಮ್ಮ ತಾತ್ವಿಕ ಪರಂಪರೆಯನ್ನು ಪ್ರತಿಬಿಂಬಿಸುತ್ತವೆ ಎಂದು ಪ್ರಧಾನಮಂತ್ರಿ ಶ್ರೀ ಮೋದಿ ಅವರು ಬಣ್ಣಿಸಿದ್ದಾರೆ. “ವೈವಿಧ್ಯಮಯ ವಿಷಯಗಳ ಬಗ್ಗೆ ಆಳವಾದ ಒಳನೋಟ ನೀಡುವ ಅವರ ಸಮಯಾತೀತವಾದ ಕೃತಿ, ತಿರುಕ್ಕುರಲ್, ಸ್ಪೂರ್ತಿಯ ಸೆಲೆಯಾಗಿದೆ, ” ಎಂದು ಶ್ರೀ …
Read More »ಮಕರ ಸಂಕ್ರಾಂತಿ, ಉತ್ತರಾಯಣ ಮತ್ತು ಮಾಘ ಬಿಹು ಪ್ರಯುಕ್ತ ಸರ್ವರಿಗೂ ಪ್ರಧಾನಮಂತ್ರಿ ಶುಭಾಶಯ
ಮಕರ ಸಂಕ್ರಾಂತಿ, ಉತ್ತರಾಯಣ ಮತ್ತು ಮಾಘ ಬಿಹು ಹಬ್ಬದ ಪ್ರಯುಕ್ತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಎಲ್ಲರಿಗೂ ಶುಭಾಶಯ ಕೋರಿದ್ದಾರೆ. ಎಕ್ಸ್ ನಲ್ಲಿ ಪ್ರತ್ಯೇಕ ಪೋಸ್ಟ್ ಗಳಲ್ಲಿ ಅವರು ಹೀಗೆ ಬರೆದಿದ್ದಾರೆ: “ಮಕರ ಸಂಕ್ರಾಂತಿ ಅಂಗವಾಗಿ ದೇಶದ ಸಮಸ್ತ ನಾಗರಿಕರಿಗೆ ಶುಭಾಶಯಗಳು. ಸೂರ್ಯನಿಗೆ ಸಮರ್ಪಿತವಾದ ಈ ಪವಿತ್ರ ಉತ್ತರಾಯಣ ಕಾಲವು ನಿಮ್ಮೆಲ್ಲರ ಜೀವನದಲ್ಲಿ ಹೊಸ ಚೈತನ್ಯ ಮತ್ತು ಹೊಸ ಉತ್ಸಾಹವನ್ನು ತುಂಬಲಿ. ” “ಈ ಪವಿತ್ರ ಮಕರ ಸಂಕ್ರಾಂತಿ …
Read More »ನಮ್ಮ ನಿವೃತ್ತ ಯೋಧರು ದೇಶಭಕ್ತಿಯ ಶಾಶ್ವತ ಸಂಕೇತವಾಗಿದ್ದಾರೆ: ಪ್ರಧಾನಮಂತ್ರಿ
ನಮ್ಮ ರಾಷ್ಟ್ರವನ್ನು ರಕ್ಷಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟ ಧೈರ್ಯಶಾಲಿ ಮಹಿಳೆಯರು ಮತ್ತು ಪುರುಷರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಮಂತ್ರಿಯವರು, ಇಂದು ಸಶಸ್ತ್ರ ಪಡೆಗಳ ವೆಟರನ್ಸ್ ದಿನದ ಸಂದರ್ಭದಲ್ಲಿ, ನಮ್ಮ ವೆಟರನ್ ವೀರರು ದೇಶಭಕ್ತಿಯ ಶಾಶ್ವತ ಸಂಕೇತವಾಗಿದ್ದಾರೆ ಎಂದು ಹೇಳಿದ್ದಾರೆ. Xನ ಪೋಸ್ಟ್ ನಲ್ಲಿ, ಅವರು: “ಸಶಸ್ತ್ರ ಪಡೆಗಳ ವೆಟರನ್ಸ್ ದಿನದಂದು, ನಮ್ಮ ರಾಷ್ಟ್ರವನ್ನು ರಕ್ಷಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟ ಧೈರ್ಯಶಾಲಿ ಮಹಿಳೆಯರು ಮತ್ತು ಪುರುಷರಿಗೆ ನಾವು ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ಅವರ ತ್ಯಾಗ, …
Read More »ಮಕರ ಸಂಕ್ರಾಂತಿಯ ಮಹಾ ಹಬ್ಬದಂದು ಮಹಾಕುಂಭದಲ್ಲಿ ನಡೆದ ಮೊದಲ ಅಮೃತ ಸ್ನಾನದಲ್ಲಿ ಪಾಲ್ಗೊಂಡ ಭಕ್ತರನ್ನು ಅಭಿನಂದಿಸಿದ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಮಕರ ಸಂಕ್ರಾಂತಿಯ ಮಹಾ ಹಬ್ಬದಂದು ಮಹಾಕುಂಭದಲ್ಲಿ ನಡೆದ ಮೊದಲ ಅಮೃತ ಸ್ನಾನದಲ್ಲಿ ಭಾಗವಹಿಸಿದ ಭಕ್ತರನ್ನು ಅಭಿನಂದಿಸಿದ್ದಾರೆ. ಮಹಾಕುಂಭ ಮೇಳದ ಮುನ್ನೋಟಗಳನ್ನು ಹಂಚಿಕೊಂಡ ಶ್ರೀ ಮೋದಿಯವರು: “ಮಹಾಕುಂಭದಲ್ಲಿ ಆದ ಭಕ್ತಿ ಮತ್ತು ಆಧ್ಯಾತ್ಮಿಕತೆಯ ಅದ್ಭುತ ಸಂಗಮ! ಮಕರ ಸಂಕ್ರಾಂತಿಯ ಹಬ್ಬದ ಸಂದರ್ಭದಲ್ಲಿ ಮಹಾಕುಂಭದ ಮೊದಲ ಅಮೃತ ಸ್ನಾನದಲ್ಲಿ ಭಾಗಿಯಾಗಿರುವ ಎಲ್ಲಾ ಭಕ್ತರಿಗೆ ಹೃತ್ಪೂರ್ವಕ ಶುಭಾಶಯಗಳು. ಮಹಾ ಕುಂಭದ ಕೆಲವು ಚಿತ್ರಗಳು…” ಎಂದು ಬರೆದಿದ್ದಾರೆ. …
Read More »ಜನವರಿ 14ರಂದು ಭಾರತೀಯ ಹವಾಮಾನ ಇಲಾಖೆಯ 150ನೇ ಸಂಸ್ಥಾಪನಾ ದಿನಾಚರಣೆಯ ಆಚರಣೆಯಲ್ಲಿ ಭಾಗವಹಿಸಲಿರುವ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಜನವರಿ 14ರಂದು ಬೆಳಿಗ್ಗೆ 10:30ಕ್ಕೆ ನವದೆಹಲಿಯ ಭಾರತ್ ಮಂಟಪದಲ್ಲಿ ಭಾರತೀಯ ಹವಾಮಾನ ಇಲಾಖೆಯ 150ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭಿಕರನ್ನುದ್ದೇಶಿಸಿ ಭಾಷಣವನ್ನು ಕೂಡಾ ಮಾಡಲಿದ್ದಾರೆ. ನಮ್ಮ ದೇಶವನ್ನು ‘ಹವಾಮಾನ ಸಿದ್ಧ ಮತ್ತು ಹವಾಮಾನ ಸ್ಮಾರ್ಟ್’ ರಾಷ್ಟ್ರವನ್ನಾಗಿ ಮಾಡುವ ಗುರಿಯೊಂದಿಗೆ ಪ್ರಧಾನಿಯವರು ‘ಮಿಷನ್ ಮೌಸಮ್’ ಗೆ ಚಾಲನೆ ನೀಡಲಿದ್ದಾರೆ. ಅತ್ಯಾಧುನಿಕ ಹವಾಮಾನ ಕಣ್ಗಾವಲು ತಂತ್ರಜ್ಞಾನಗಳು ಮತ್ತು ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸುವ ಮೂಲಕ, ಹೆಚ್ಚಿನ …
Read More »
Matribhumi Samachar Kannad