Monday, November 17 2025 | 02:28:29 AM
Breaking News

National

2025ನೇ ಇಸವಿಯಲ್ಲಿ ಗ್ರಾಹಕ ನ್ಯಾಯದ ವ್ಯವಸ್ಥೆಯಲ್ಲಿ ಇ-ಜಾಗೃತಿ ಕ್ರಾಂತಿಯನ್ನುಂಟು ಮಾಡಿದೆ: ತ್ವರಿತ ಪರಿಹಾರವನ್ನು ನೀಡುವುದು ಮತ್ತು 2024 ಮಾನದಂಡಗಳನ್ನು ಮೀರಿದ ಫಲಿತಾಂಶ ನೀಡಿದೆ

ಗ್ರಾಹಕರ ಹಕ್ಕುಗಳಿಗೆ ಪ್ರಮುಖ ಉತ್ತೇಜನವಾಗಿ, ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆಯ ಇ-ಜಾಗೃತಿ ವೇದಿಕೆಯು ಅತ್ಯುತ್ತಮ ಪರಿವರ್ತಿತವಾಗಿದೆ ಹಾಗೂ ಕುಂದುಕೊರತೆ ಪರಿಹಾರದ ಡಿಜಿಟಲ್ ವ್ಯವಸ್ಥೆಯಾಗಿ ಹೊರಹೊಮ್ಮಿದೆ. ಜನವರಿ 1, 2025 ರಂದು ಪ್ರಾರಂಭವಾದಾಗಿನಿಂದ ಎರಡು ಲಕ್ಷಕ್ಕೂ ಹೆಚ್ಚು ಬಳಕೆದಾರರನ್ನು ನೋಂದಾಯಿಸಿದ್ದಾರೆ. ವೇದಿಕೆಯು ಕಾಗದಪತ್ರಗಳನ್ನು ಕಡಿಮೆ ಮಾಡುವ ಮೂಲಕ, ಗ್ರಾಹಕರ ಪ್ರಯಾಣವನ್ನು ಕಡಿಮೆ ಮಾಡುವ ಮೂಲಕ ಮತ್ತು ಭೌತಿಕ ದಾಖಲಾತಿಗಳನ್ನು ಕಡಿತಗೊಳಿಸುವ ಮೂಲಕ ನಾಗರಿಕರಿಗೆ ಕಾರ್ಯವಿಧಾನಗಳನ್ನು ಸುಗಮಗೊಳಿಸುತ್ತದೆ, ಇದರಿಂದಾಗಿ ಪರಿಸರ ಸುಸ್ಥಿರತೆಯನ್ನು ಉತ್ತೇಜಿಸುತ್ತದೆ.  ಇದು ಭೌಗೋಳಿಕ …

Read More »

ಎಲ್ಲ ವಯೋಮಾನದವರಿಗೆ ದೈಹಿಕ ಸಾಮರ್ಥ್ಯ ಅವಶ್ಯ: ಸಚಿವರಾದ ಸುಶ್ರೀ ಶೋಭಾ ಕರಂದ್ಲಾಜೆ

ರಾಷ್ಟ್ರೀಯ ‘ಫಿಟ್ ಇಂಡಿಯಾ’ ಮತ್ತು ‘ವಿಕಸಿತ ಭಾರತಕ್ಕಾಗಿ ಫಿಟ್ ಯುವ’ ಅಭಿಯಾನಗಳ ಅಡಿಯಲ್ಲಿ ಕ್ರಿಯಾತ್ಮಕ ಉಪಕ್ರಮವಾದ ಸಂಸದ್ ಖೇಲ್ ಮಹೋತ್ಸವಕ್ಕೆ ಇಂದು, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಚಾಲನೆ ನೀಡಲಾಯಿತು. ಸೆಪ್ಟೆಂಬರ್ 27 ರಿಂದ ಡಿಸೆಂಬರ್ 25, 2025 ರವರೆಗೆ ನಡೆಯಲಿರುವ ಈ ಕಾರ್ಯಕ್ರಮವನ್ನು ಕೇಂದ್ರ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಉದ್ಯಮಗಳು ಹಾಗೂ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವರು ಮತ್ತು ಬೆಂಗಳೂರು ಉತ್ತರ ಲೋಕಸಭಾ …

Read More »

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಲೋಕಸಭೆಯಲ್ಲಿ ಸಂವಿಧಾನ (ನೂರ ಮೂವತ್ತನೇ ತಿದ್ದುಪಡಿ) ಮಸೂದೆ, 2025, ಕೇಂದ್ರಾಡಳಿತ ಪ್ರದೇಶಗಳ (ತಿದ್ದುಪಡಿ) ಮಸೂದೆ, 2025 ಮತ್ತು ಜಮ್ಮು ಮತ್ತು ಕಾಶ್ಮೀರ ಪುನರ್ರಚನೆ (ತಿದ್ದುಪಡಿ) ಮಸೂದೆ, 2025 ಗಳನ್ನು ಮಂಡಿಸಿದರು

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಇಂದು ಲೋಕಸಭೆಯಲ್ಲಿ ಸಂವಿಧಾನ (ನೂರ ಮೂವತ್ತನೇ ತಿದ್ದುಪಡಿ) ಮಸೂದೆ, 2025, ಕೇಂದ್ರಾಡಳಿತ ಪ್ರದೇಶಗಳ (ತಿದ್ದುಪಡಿ) ಮಸೂದೆ, 2025 ಮತ್ತು ಜಮ್ಮು ಮತ್ತು ಕಾಶ್ಮೀರ ಪುನರ್ರಚನೆ (ತಿದ್ದುಪಡಿ) ಮಸೂದೆ, 2025 ಗಳನ್ನು ಮಂಡಿಸಿದರು. ದೇಶದಲ್ಲಿ ರಾಜಕೀಯ ಭ್ರಷ್ಟಾಚಾರದ ವಿರುದ್ಧ ಮೋದಿ ಸರ್ಕಾರದ ಬದ್ಧತೆ ಮತ್ತು ಸಾರ್ವಜನಿಕ ಆಕ್ರೋಶವನ್ನು ಪರಿಗಣಿಸಿ, ಲೋಕಸಭಾಧ್ಯಕ್ಷರ ಒಪ್ಪಿಗೆಯೊಂದಿಗೆ ಇಂದು ಸಂಸತ್ತಿನಲ್ಲಿ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು …

Read More »

ಕೇಂದ್ರ ಗೃಹ ಮತ್ತು ಸಹಕಾರ ಖಾತೆ ಸಚಿವರಾದ ಶ್ರೀ ಅಮಿತ್ ಶಾ ಅವರು ಹರ್ ಘರ್ ತಿರಂಗಾ’ ಅಭಿಯಾನದ ಅಡಿಯಲ್ಲಿ ಇಂದು ನವದೆಹಲಿಯ ತಮ್ಮ ನಿವಾಸದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದರು

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಇಂದು ನವದೆಹಲಿಯ ತಮ್ಮ ನಿವಾಸದಲ್ಲಿ ‘ಹರ್ ಘರ್ ತಿರಂಗಾ’ ಅಭಿಯಾನದ ಅಡಿಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಪ್ರಾರಂಭವಾದ ‘ಹರ್ ಘರ್ ತಿರಂಗಾ’ ಅಭಿಯಾನವು ಇಂದು ದೇಶವನ್ನು ಏಕತೆಯ ಎಳೆಯಲ್ಲಿ ಬಂಧಿಸುವ ಮತ್ತು ದೇಶಭಕ್ತಿಯ ಭಾವನೆಯನ್ನು ಬಲಪಡಿಸುವ ಸಾಮೂಹಿಕ ಅಭಿಯಾನವಾಗಿ ಮಾರ್ಪಟ್ಟಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ …

Read More »

ನವದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಗೆ ವಿಶೇಷ ಅತಿಥಿಗಳಾಗಿ 210 ಪಂಚಾಯತ್ ಮುಖಂಡರು ಭಾಗವಹಿಸಲಿದ್ದಾರೆ

ಆಗಸ್ಟ್ 15 ರಂದು ನವದೆಹಲಿಯ ಕೆಂಪು ಕೋಟೆಯಲ್ಲಿ ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪಂಚಾಯತ್ ರಾಜ್ ಸಚಿವಾಲಯವು(ಎಂ.ಒ.ಪಿ.ಆರ್) 28 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 210 ಪಂಚಾಯತ್ ಪ್ರತಿನಿಧಿಗಳನ್ನು ವಿಶೇಷ ಅತಿಥಿಗಳಾಗಿ ಸತ್ಕರಿಸಲಿದೆ. ತಮ್ಮ ಸಂಗಾತಿಗಳು ಮತ್ತು ನೋಡಲ್ ಅಧಿಕಾರಿಗಳೊಂದಿಗೆ, ಒಟ್ಟು 425 ಮಂದಿ ಈ ಉತ್ಸವದಲ್ಲಿ ಭಾಗವಹಿಸಲಿದ್ದಾರೆ. ಈ ವಿಶೇಷ ಅತಿಥಿಗಳಿಗೆ ಔಪಚಾರಿಕ ಅಭಿನಂದನಾ ಕಾರ್ಯಕ್ರಮವು ಆಗಸ್ಟ್ 14, 2025 ರಂದು ನವದೆಹಲಿಯಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಕೇಂದ್ರ …

Read More »

ಮೇರಾ ಯುವ ಭಾರತ (MYBharat) ವೇದಿಕೆಯಿಂದ ರಾಷ್ಟ್ರಧ್ವಜ ರಸಪ್ರಶ್ನೆ ಘೋಷಣೆ; ದೇಶಭಕ್ತಿ ಮತ್ತು ತ್ರಿವರ್ಣ ಧ್ವಜದ ಬಗ್ಗೆ ಅರಿವು ಹೆಚ್ಚಿಸುವ ಗುರಿ

ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ನೇತೃತ್ವದಲ್ಲಿ, ‘ಮೇರಾ ಯುವ ಭಾರತ್’, (MYBharat) ಭಾರತೀಯರಲ್ಲಿ ದೇಶಪ್ರೇಮವನ್ನು ಜಾಗೃತಗೊಳಿಸುವ ಮತ್ತು ನಮ್ಮ ರಾಷ್ಟ್ರಧ್ವಜದ ಕುರಿತಾದ ಜ್ಞಾನವನ್ನು ವೃದ್ಧಿಸುವ ಮಹೋನ್ನತ ಉದ್ದೇಶದೊಂದಿಗೆ, ರಾಷ್ಟ್ರಮಟ್ಟದ ರಸಪ್ರಶ್ನೆ ಸ್ಪರ್ಧೆಯೊಂದನ್ನು ಆಯೋಜಿಸಿದೆ. ಈ ಆನ್ ಲೈನ್ ರಸಪ್ರಶ್ನೆಯನ್ನು MYBharat ಪೋರ್ಟಲ್ ನಲ್ಲಿ (mybharat.gov.in) ಆಯೋಜಿಸಲಾಗಿದ್ದು, ತ್ರಿವರ್ಣ ಧ್ವಜದ ಬಗ್ಗೆ ತಮ್ಮ ಜ್ಞಾನವನ್ನು ಪರೀಕ್ಷಿಸಲು ಎಲ್ಲಾ ನಾಗರಿಕರಿಗೂ ಇದರಲ್ಲಿ ಭಾಗವಹಿಸಲು ಮುಕ್ತ ಆಹ್ವಾನವಿದೆ. ಈ ರಸಪ್ರಶ್ನೆಯನ್ನು ಎಲ್ಲ …

Read More »

ಪಾಟ್ನಾದಲ್ಲಿ ನಡೆದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 20ನೇ ಕಂತಿನ ಬಿಡುಗಡೆ ಸಂದರ್ಭದಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ 20ನೇ ಕಂತಿನ ಬಿಡುಗಡೆಯ ಶುಭ ಸಂದರ್ಭದಲ್ಲಿ, ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರು ಬಿಹಾರದ ಪಾಟ್ನಾದಲ್ಲಿ ರೈತರು, ಅಧಿಕಾರಿಗಳು ಮತ್ತು ಗಣ್ಯರ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಪವಿತ್ರ ಶ್ರಾವಣ ಮಾಸದಲ್ಲಿ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಬಿಹಾರ ಉಪಮುಖ್ಯಮಂತ್ರಿ ಶ್ರೀ ವಿಜಯ್ ಸಿನ್ಹಾ, ಸಹಕಾರ ಸಚಿವರಾದ ಶ್ರೀ ಪ್ರೇಮ್ ಕುಮಾರ್ ಮತ್ತಿತರ ಗಣ್ಯ ಅಧಿಕಾರಿಗಳು ಉಪಸ್ಥಿತರಿದ್ದರು. …

Read More »

ಪಿಎಂ-ಕಿಸಾನ್ ಸಮ್ಮಾನ್ ನಿಧಿಯ 20ನೇ ಕಂತು ಆಗಸ್ಟ್ 2ರಂದು ಬಿಡುಗಡೆಯಾಗಲಿದೆ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ ಮುಂದಿನ ಕಂತು ಆಗಸ್ಟ್ 2ರಂದು ಬಿಡುಗಡೆಯಾಗಲಿದೆ. ವಾರಣಾಸಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆಯಲಿರುವ ಈ ಕಾರ್ಯಕ್ರಮದ ಸಿದ್ಧತೆಗಳನ್ನು ಪರಿಶೀಲಿಸಲು ಮತ್ತು ಪ್ರಯೋಜನವು ಗರಿಷ್ಠ ಸಂಖ್ಯೆಯ ರೈತರಿಗೆ ತಲುಪುವುದನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರ ಅಧ್ಯಕ್ಷತೆಯಲ್ಲಿ ಇಂದು ಉನ್ನತ ಮಟ್ಟದ ಸಭೆ ನಡೆಯಿತು. ದೇಶಾದ್ಯಂತದ …

Read More »

ಕಡಿಮೆ ಮತ್ತು ಮಧ್ಯಮ ಆದಾಯದ ಕುಟುಂಬಗಳಿಗೆ ಕೈಗೆಟುಕುವ ಪ್ರಯಾಣವನ್ನು ಒದಗಿಸಲು ರೈಲ್ವೆ ಬದ್ಧವಾಗಿದೆ; ಆಧುನಿಕ ಅಮೃತ ಭಾರತ ರೈಲುಗಳು ವಿಶ್ವ ದರ್ಜೆಯ ಅನುಭವದೊಂದಿಗೆ ಹವಾನಿಯಂತ್ರಣ ರಹಿತ ರೈಲು ಪ್ರಯಾಣವನ್ನು ಮರು ವ್ಯಾಖ್ಯಾನಿಸುತ್ತಿವೆ

ಸಾಮಾನ್ಯ ವರ್ಗದಲ್ಲಿ ಪ್ರಯಾಣಿಸಲು ಬಯಸುವ ಪ್ರಯಾಣಿಕರಿಗೆ ರೈಲ್ವೆಯು ಸೌಲಭ್ಯಗಳನ್ನು ಗಣನೀಯವಾಗಿ ಹೆಚ್ಚಿಸಿದೆ. ಕಳೆದ 2024-25ನೇ ಹಣಕಾಸು ವರ್ಷದಲ್ಲಿಯೇ, ವಿವಿಧ ದೂರದ ರೈಲುಗಳಲ್ಲಿ 1250 ಸಾಮಾನ್ಯ ಬೋಗಿಗಳನ್ನು ಬಳಸಲಾಗಿದೆ. ಕೆಳಗೆ ವಿವರಿಸಿದಂತೆ ಹವಾನಿಯಂತ್ರಣ ರಹಿತ ಬೋಗಿಗಳ ಶೇಕಡಾವಾರು ಪ್ರಮಾಣವು ಸುಮಾರು 70ಕ್ಕೆ ಗಮನಾರ್ಹವಾಗಿ ಹೆಚ್ಚಾಗಿದೆ: ಕೋಷ್ಟಕ 1: ಬೋಗಿಗಳ ವಿತರಣೆ: ಹವಾನಿಯಂತ್ರಣ ರಹಿತ ಬೋಗಿಗಳು (ಸಾಮಾನ್ಯ ಮತ್ತು ಸ್ಲೀಪರ್) ~57 ~70% ಹವಾನಿಯಂತ್ರಣ ಬೋಗಿಗಳು ~25 ~30% ಒಟ್ಟು ಬೋಗಿಗಳು ~82 …

Read More »

ʻಪ್ರಳಯ್‌ʼ ಕ್ಷಿಪಣಿಯ ಸತತ ಎರಡು ಪರೀಕ್ಷಾರ್ಥ ಪ್ರಯೋಗಗಳನ್ನು ಯಶಸ್ವಿಯಾಗಿ ನಡೆಸಿದ ʻಡಿಆರ್‌ಡಿಒʼ

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) 2025ರ ಜುಲೈ 28 ಮತ್ತು 29 ರಂದು ಒಡಿಶಾ ಕರಾವಳಿಯ ಡಾ. ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ʻಪ್ರಳಯ್‌ʼ ಕ್ಷಿಪಣಿಯ ಸತತ ಎರಡು ಪರೀಕ್ಷಾರ್ಥ ಪ್ರಯೋಗಗಳನ್ನು ಯಶಸ್ವಿಯಾಗಿ ನಡೆಸಿತು. ಕ್ಷಿಪಣಿ ವ್ಯವಸ್ಥೆಯ ಗರಿಷ್ಠ ಮತ್ತು ಕನಿಷ್ಠ ವ್ಯಾಪ್ತಿಯ ಸಾಮರ್ಥ್ಯವನ್ನು ಪ್ರಮಾಣಿಕರಿಸಲು ʻಬಳಕೆದಾರ ಮೌಲ್ಯಮಾಪನ ಪ್ರಯೋಗʼಗಳ ಭಾಗವಾಗಿ ಈ ಪರೀಕ್ಷಾರ್ಥ ಪ್ರಯೋಗ ನಡೆಸಲಾಯಿತು. ಕ್ಷಿಪಣಿಗಳು ನಿಖರವಾಗಿ ಉದ್ದೇಶಿತ ಪಥವನ್ನು ಅನುಸರಿಸಿದವು ಮತ್ತು ಎಲ್ಲಾ …

Read More »