ಕೇಂದ್ರ ಗೃಹ ಸಚಿವರು ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ನವದೆಹಲಿಯಲ್ಲಿರುವ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿ.ಆರ್..ಪಿ.ಎಫ್) ಪ್ರಧಾನ ಕಛೇರಿಗೆ ಭೇಟಿ ನೀಡಿದರು. ಗೃಹ ಸಚಿವರು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿದರು ಮತ್ತು ಸಿಆರ್ಪಿಎಫ್ನ ಕಾರ್ಯಾಚರಣೆಗಳು ಮತ್ತು ಆಡಳಿತಾತ್ಮಕ ದಕ್ಷತೆಯ ಸಮಗ್ರ ಪರಿಶೀಲನೆ ನಡೆಸಿದರು. ಕೇಂದ್ರ ಗೃಹ ಕಾರ್ಯದರ್ಶಿ ಸೇರಿದಂತೆ ಗೃಹ ಸಚಿವಾಲಯದ ಹಲವಾರು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ಸಭೆಯಲ್ಲಿ, ಸಿಆರ್ಪಿಎಫ್ನ …
Read More »ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಜನ್ಮ ವಾರ್ಷಿಕೋತ್ಸವದಂದು ಅವರನ್ನು ಸ್ಮರಿಸಿದ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾಮಾನ ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಜನ್ಮದಿನವಾದ ಇಂದು ಅವರನ್ನು ಸ್ಮರಿಸಿಕೊಂಡರು. ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ: “महामना पंडित मदन मोहन मालवीय जी को उनकी जयंती पर कोटि-कोटि नमन। वे एक सक्रिय स्वतंत्रता सेनानी होने के साथ-साथ जीवनपर्यंत भारत में शिक्षा के अग्रदूत बने …
Read More »ಇಂದು, ಅಟಲ್ ಬಿಹಾರಿ ವಾಜಪೇಯಿಯವರ 100ನೇ ಜನ್ಮ ದಿನಾಚರಣೆಯಂದು, ನಮ್ಮ ದೇಶಕ್ಕೆ ಅವರು ನೀಡಿದ ಸ್ಮರಣೀಯ ಕೊಡುಗೆ ಮತ್ತು ಅವರ ಪ್ರಯತ್ನಗಳು ಅನೇಕ ಜನರ ಜೀವನವನ್ನು ಹೇಗೆ ಪರಿವರ್ತಿಸಿವೆ ಎಂಬುದರ ಕುರಿತು ಕೆಲವು ಆಲೋಚನೆಗಳನ್ನು ಬರೆದಿದ್ದೇನೆ: ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಮಾಜಿ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯಿಯವರ 100ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಅವರನ್ನು ಗೌರವಿಸಿ ತಾವು ಬರೆದ ಲೇಖನವನ್ನು ಹಂಚಿಕೊಂಡಿದ್ದಾರೆ. ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ: “ಇಂದು, ಅಟಲ್ ಜಿ ಅವರ 100ನೇ ಜನ್ಮ ದಿನಾಚರಣೆಯಂದು, ನಮ್ಮ ದೇಶಕ್ಕೆ ಅವರು ನೀಡಿದ ಸ್ಮರಣೀಯ ಕೊಡುಗೆ ಮತ್ತು ಅವರ ಪ್ರಯತ್ನಗಳು ಅನೇಕ ಜನರ ಜೀವನವನ್ನು ಹೇಗೆ ಪರಿವರ್ತಿಸಿವೆ ಎಂಬುದರ ಕುರಿತು ಕೆಲವು ಆಲೋಚನೆಗಳನ್ನು ಬರೆದಿದ್ದೇನೆ.” …
Read More »ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ನವದೆಹಲಿಯಲ್ಲಿ ಎನ್ಸಿಆರ್ಬಿಯೊಂದಿಗೆ ಮೂರು ಹೊಸ ಕ್ರಿಮಿನಲ್ ಕಾನೂನುಗಳ ಅನುಷ್ಠಾನದ ಕುರಿತು ಪರಿಶೀಲನಾ ಸಭೆ ನಡೆಸಿದರು
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ನವದೆಹಲಿಯಲ್ಲಿ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಜೊತೆ ಮೂರು ಹೊಸ ಕ್ರಿಮಿನಲ್ ಕಾನೂನುಗಳ ಅನುಷ್ಠಾನದ ಕುರಿತು ಪರಿಶೀಲನಾ ಸಭೆ ನಡೆಯಿತು. ಸಭೆಯು ಅಖಿಲ ಭಾರತ ಮಟ್ಟದಲ್ಲಿ ICJS 2.0 ನೊಂದಿಗೆ CCTNS 2.0, NAFIS, ಜೈಲುಗಳು, ನ್ಯಾಯಾಲಯಗಳು, ಪ್ರಾಸಿಕ್ಯೂಷನ್ ಮತ್ತು ಫೋರೆನ್ಸಿಕ್ಸ್ನ ಏಕೀಕರಣದ ಅನುಷ್ಠಾನದ ಕುರಿತು ಸಮಾಲೋಚನೆ ನಡೆಸಿತು. ಕೇಂದ್ರ ಗೃಹ ಕಾರ್ಯದರ್ಶಿ, ಎನ್ಸಿಆರ್ಬಿ ನಿರ್ದೇಶಕರು …
Read More »ಡಿಸೆಂಬರ್ 25, ಬುಧವಾರದಂದು ನವದೆಹಲಿಯಲ್ಲಿ ನಡೆಯುವ ರಾಷ್ಟ್ರೀಯ ಸಮ್ಮೇಳನದಲ್ಲಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು 10000 M-PACS ಗಳು, ಡೈರಿ ಮತ್ತು ಮೀನುಗಾರಿಕಾ ಸಹಕಾರ ಸಂಘಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು 10,000 ಕ್ಕೂ ಹೆಚ್ಚು ಹೊಸದಾಗಿ ಸ್ಥಾಪಿಸಲಾದ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಸಹಕಾರ ಸಂಘಗಳು (M-PACS), ಡೈರಿ ಮತ್ತು ಮೀನುಗಾರಿಕೆ ಸಹಕಾರಿ ಸಂಸ್ಥೆಗಳನ್ನು ಬುಧವಾರ, ಡಿಸೆಂಬರ್ 25 ರಂದು ನವದೆಹಲಿಯ ಪುಸಾದ ICAR ಕನ್ವೆನ್ಷನ್ ಸೆಂಟರ್ನಲ್ಲಿ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಸಹಕಾರಿಗಳ ರಾಷ್ಟ್ರೀಯ ಸಮ್ಮೇಳನದ ಸಂದರ್ಭದಲ್ಲಿ. ಶ್ರೀ ಅಮಿತ್ ಶಾ ಅವರು ಹೊಸದಾಗಿ ರಚನೆಯಾದ ಸಹಕಾರ ಸಂಘಗಳಿಗೆ ನೋಂದಣಿ ಪ್ರಮಾಣಪತ್ರಗಳು, ರುಪೇ …
Read More »ಮಾಜಿ ಪ್ರಧಾನಮಂತ್ರಿ ಚೌಧರಿ ಚರಣ್ ಸಿಂಗ್ ಅವರ ಜನ್ಮ ವಾರ್ಷಿಕೋತ್ಸವದಂದು ಪ್ರಧಾನಮಂತ್ರಿ ಸ್ಮರಣೆ
ಮಾಜಿ ಪ್ರಧಾನಮಂತ್ರಿ ಚೌಧರಿ ಚರಣ್ ಸಿಂಗ್ ಅವರ ಜನ್ಮ ವಾರ್ಷಿಕೋತ್ಸವ ಸಂಧರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಅವರನ್ನು ಸ್ಮರಿಸಿದ್ದಾರೆ. ಪ್ರಧಾನಮಂತ್ರಿಯವರು ಎಕ್ಸ್ ಪೋಸ್ಟ್ ನಲ್ಲಿ, “ಮಾಜಿ ಪ್ರಧಾನಮಂತ್ರಿ ಭಾರತರತ್ನ ಚೌಧರಿ ಚರಣ್ ಸಿಂಗ್ ಅವರಿಗೆ ಅವರ ಜನ್ಮ ವಾರ್ಷಿಕೋತ್ಸವದಂದು ಗೌರವಪೂರ್ವಕ ನಮನಗಳು. ಬಡವರ ಮತ್ತು ರೈತರ ನಿಜವಾದ ಹಿತೈಷಿಯಾಗಿದ್ದರು. ಅವರ ಸಮರ್ಪಣೆ ಮತ್ತು ರಾಷ್ಟ್ರ ಪರ ಸೇವೆಯು ಎಲ್ಲರಿಗೂ ಸ್ಫೂರ್ತಿ ನೀಡುತ್ತದೆ.” ಎಂದು ಬರೆದಿದ್ದಾರೆ. भारत : 1885 …
Read More »ರೋಜ್ ಗಾರ್ ಮೇಳದಡಿ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ಹೊಸದಾಗಿ ನೇಮಕಗೊಂಡಿರುವ 71 ಸಾವಿರಕ್ಕೂ ಅಧಿಕ ಉದ್ಯೋಗಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಪರೆನ್ಸ್ ಮೂಲಕ ರೋಜ್ ಗಾರ್ ಮೇಳವನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಹೊಸದಾಗಿ ಸರ್ಕಾರದ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ನೇಮಕಗೊಂಡಿರುವ ಸುಮಾರು 71 ಸಾವಿರಕ್ಕೂ ಅಧಿಕ ಯುವಜನತೆಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ರೋಜ್ಗಾರ್ ಮೇಳ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಎತ್ತಿ ತೋರಿಸುತ್ತದೆ. ಇದು ರಾಷ್ಟ್ರ ನಿರ್ಮಾಣ ಮತ್ತು ಸ್ವಯಂ ಸಬಲೀಕರಣಕ್ಕೆ ಕೊಡುಗೆ ನೀಡಲು ಅರ್ಥಪೂರ್ಣ ಅವಕಾಶಗಳನ್ನು ಒದಗಿಸುವ …
Read More »ಡಿಸೆಂಬರ್ 23 ರಂದು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ಹೊಸದಾಗಿ ನೇಮಕಗೊಂಡಿರುವ 71 ಸಾವಿರಕ್ಕೂ ಅಧಿಕ ಉದ್ಯೋಗಿಗಳಿಗೆ ರೋಜ್ ಗಾರ್ ಮೇಳದಲ್ಲಿ ನೇಮಕಾತಿ ಪತ್ರ ವಿತರಿಸಲಿರುವ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಡಿಸೆಂಬರ್ 23 ರಂದು ಬೆಳಿಗ್ಗೆ 10.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಹೊಸದಾಗಿ ನೇಮಕವಾಗಿರುವ ಸುಮಾರು 71 ಸಾವಿರಕ್ಕೂ ಅಧಿಕ ಮಂದಿಗೆ ನೇಮಕಾತಿ ಪತ್ರಗಳನ್ನು ವಿಡಿಯೋ ಕಾನ್ಸರೆನ್ಸ್ ಮೂಲಕ ವಿತರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನಮಂತ್ರಿ ಅವರ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ರೋಜ್ಗಾರ್ ಮೇಳವು ಒಂದು ಮಹತ್ವದ ಹೆಜ್ಜೆಯಾಗಿದೆ. ಇದು …
Read More »ಕ್ಯಾಥೋಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ ನವದೆಹಲಿಯ ಸಿಬಿಸಿಐ ಕೇಂದ್ರದಲ್ಲಿ ಡಿಸೆಂಬರ್ 23 ರಂದು ಆಯೋಜಿಸಿರುವ ಕ್ರಿಸ್ಮಸ್ ಆಚರಣೆಯಲ್ಲಿ ಭಾಗವಹಿಸಲಿರುವ ಪ್ರಧಾನಮಂತ್ರಿ
ಡಿಸೆಂಬರ್ 23 , 2024 ರಂದು ಸಂಜೆ 6:30ಕ್ಕೆ ನವದೆಹಲಿಯ ಕ್ಯಾಥೋಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ(ಸಿಬಿಸಿಐ) ಕೇಂದ್ರದ ಆವರಣದಲ್ಲಿ ಕ್ಯಾಥೋಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ (ಸಿಬಿಸಿಐ) ಆಯೋಜಿಸಿರುವ ಕ್ರಿಸ್ಮಸ್ ಆಚರಣೆಗಳಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ. ಪ್ರಧಾನಮಂತ್ರಿಯವರು ಕಾರ್ಡಿನಲ್ ಗಳು, ಬಿಷಪ್ ಗಳು ಮತ್ತು ಚರ್ಚ್ ನ ಇತರ ನಾಯಕರು ಸೇರಿದಂತೆ ಕ್ರಿಶ್ಚಿಯನ್ ಸಮುದಾಯದ ಪ್ರಮುಖ ನಾಯಕರೊಂದಿಗೆ ಸಂವಾದ ನಡೆಸಲಿದ್ದಾರೆ. ಭಾರತದ ಕ್ಯಾಥೋಲಿಕ್ ಚರ್ಚ್ …
Read More »ಸಾರ್ವಜನಿಕ ನಂಬಿಕೆ ಮತ್ತು ನಿರೀಕ್ಷೆಗಳನ್ನು ಗೌರವಿಸುವಂತೆ ರಾಜ್ಯಸಭಾ ಅಧ್ಯಕ್ಷರಾದ ಶ್ರೀ ಜಗದೀಪ್ ಧನಕರ್ ಸಂಸದರಿಗೆ ಮನವಿ
ರಾಜ್ಯಸಭೆಯಲ್ಲಿ ಇಂದು ಗದ್ದಲದ ನಡುವೆಯೇ ಸಭಾಪತಿ ಶ್ರೀ ಜಗದೀಪ್ ಧನಕರ್ ಅವರು ಸಂಸದೀಯ ಕಾರ್ಯಕಲಾಪಗಳ ಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದರು. “ಗೌರವಾನ್ವಿತ ಸದಸ್ಯರೇ, ಜಗತ್ತು ನಮ್ಮ ಪ್ರಜಾಪ್ರಭುತ್ವವನ್ನು ನೋಡುತ್ತಿದೆ, ಆದರೂ ನಾವು ನಮ್ಮ ನಡವಳಿಕೆಯ ಮೂಲಕ ನಮ್ಮ ನಾಗರಿಕರನ್ನು ವಿಫಲಗೊಳಿಸುತ್ತೇವೆ. ಈ ಸಂಸದೀಯ ಅಡೆತಡೆಗಳು ಸಾರ್ವಜನಿಕ ನಂಬಿಕೆ ಮತ್ತು ನಿರೀಕ್ಷೆಗಳನ್ನು ಅಣಕಿಸುತ್ತವೆ. ಶ್ರದ್ಧೆಯಿಂದ ಸೇವೆ ಸಲ್ಲಿಸುವ ನಮ್ಮ ಮೂಲಭೂತ ಕರ್ತವ್ಯವನ್ನು ನಿರ್ಲಕ್ಷಿಸಲಾಗಿದೆ. ತರ್ಕಬದ್ಧ ಸಂವಾದವು ಮೇಲುಗೈ ಸಾಧಿಸಬೇಕಾದಲ್ಲಿ, ನಾವು ಅವ್ಯವಸ್ಥೆಯನ್ನು …
Read More »
Matribhumi Samachar Kannad