ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದಾದ್ಯಂತ ಮೆಟ್ರೋ ಸಂಪರ್ಕವನ್ನು ವಿಸ್ತರಿಸುವಲ್ಲಿ ಆಗಿರುವ ಗಮನಾರ್ಹ ಪ್ರಗತಿಯನ್ನು ಮತ್ತು ನಗರ ಸಾರಿಗೆಯನ್ನು ಪರಿವರ್ತಿಸುವಲ್ಲಿ ಮತ್ತು ಲಕ್ಷಾಂತರ ನಾಗರಿಕರಿಗೆ ‘ಸುಗಮ ಜೀವನ’ ಸುಧಾರಿಸುವಲ್ಲಿ ಅದರ ಪ್ರಮುಖ ಪಾತ್ರವನ್ನು ಎತ್ತಿ ತೋರಿಸಿದ್ದಾರೆ. ಭಾರತದ ಮೆಟ್ರೋ ಕ್ರಾಂತಿಯ ಕುರಿತು ಎಕ್ಸ್ ತಾಣದಲ್ಲಿ ಮೈಗೌವ್ ಮಾಡಿರುವ ಸರಣಿ ಸಂದೇಶಕ್ಕೆ ಸ್ಪಂದಿಸಿ, ಪ್ರತಿಕ್ರಿಯಿಸುತ್ತಾ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೀಗೆ ಉತ್ತರಿಸಿದ್ದಾರೆ; “ಕಳೆದ ದಶಕದಲ್ಲಿ, ಮೆಟ್ರೋ ಸಂಪರ್ಕವನ್ನು …
Read More »ಕೇಂದ್ರ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಕೃಷಿ ಸಚಿವರೊಂದಿಗೆ ಯೋಜನೆಗಳ ಕುರಿತು ಪರಿಶೀಲನಾ ಸಭೆ ನಡೆಸಿದರು
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಇಂದು ನವದೆಹಲಿಯಲ್ಲಿ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಕೃಷಿ ಸಚಿವರೊಂದಿಗೆ ಸಚಿವಾಲಯದ ವಿವಿಧ ಯೋಜನೆಗಳ ವಾಸ್ತವ ಪರಿಶೀಲನಾ ಸಭೆಯನ್ನು ನಡೆಸಿದರು. ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಡಾ. ದೇವೇಶ್ ಚತುರ್ವೇದಿ ಮತ್ತು ಸಚಿವಾಲಯದ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ಸಚಿವಾಲಯದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ …
Read More »ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗ್ರಾಮೀಣ ಭಾರತ ಮಹೋತ್ಸವ 2025 ಉದ್ಘಾಟಿಸಿದರು
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಗ್ರಾಮೀಣ ಭಾರತ ಮಹೋತ್ಸವ 2025 ಅನ್ನು ಉದ್ಘಾಟಿಸಿದರು. ವಿಕಸಿತ ಭಾರತ 2024 ಗಾಗಿ ಸ್ಥಿತಿಸ್ಥಾಪಕ ಗ್ರಾಮೀಣ ಭಾರತವನ್ನು ನಿರ್ಮಿಸುವುದು ಮಹೋತ್ಸವದ ವಿಷಯವಾಗಿದೆ. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ನೆರೆದಿದ್ದ ಎಲ್ಲ ಜನರಿಗೆ 2025ರ ಶುಭಾಶಯ ಕೋರಿದರು. ವರ್ಷದ ಆರಂಭದಲ್ಲಿ ಗ್ರಾಮೀಣ ಭಾರತ ಮಹೋತ್ಸವದ ಭವ್ಯ ಸಂಘಟನೆಯು ಭಾರತದ ಅಭಿವೃದ್ಧಿಯ ಪಯಣದ ಒಂದು ಇಣುಕುನೋಟವನ್ನು ನೀಡುತ್ತಿದೆ ಮತ್ತು …
Read More »ಭಾರತದ ಪ್ರತಿಭಾವಂತ ಯುವಕರು ವಿವಿಧ ಕ್ಷೇತ್ರಗಳಲ್ಲಿ ಅಭೂತಪೂರ್ವ ಸಾಧನೆಯನ್ನು ಮಾಡುತ್ತಿದ್ದಾರೆ: ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ವಿವಿಧ ಕ್ಷೇತ್ರಗಳಲ್ಲಿ ಭಾರತದ ಗಮನಾರ್ಹ ಸಾಧನೆಗಳನ್ನು ಶ್ಲಾಘಿಸಿದರು, ಈ ಯಶಸ್ಸಿಗೆ ರಾಷ್ಟ್ರದ ಯುವಕರ ಶಕ್ತಿ ಮತ್ತು ಪ್ರತಿಭೆಯೇ ಕಾರಣ ಎಂದು ಅವರು ಹೇಳಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಭಾರತದ ಗಮನಾರ್ಹ ಸಾಧನೆಗಳ ಬಗ್ಗೆ X ಪ್ಲಾಟ್ ಫಾರ್ಮ್ ನಲ್ಲಿ MyGov ನ ನವೀಕರಣಗಳಿಗೆ ಪ್ರತಿಕ್ರಿಯಿಸಿದ ಶ್ರೀ ಮೋದಿಯವರು; “ಭಾರತವು ಪ್ರಭಲ ಪ್ರವೃತ್ತಿಯನ್ನು ಸ್ಥಾಪಿಸುತ್ತಿದ್ದು ಇದಕ್ಕೆ ನಮ್ಮ ಪ್ರತಿಭಾವಂತ ಯುವಕರು ಕಾರಣ! ಮುಂಬರುವ ದಿನಗಳಲ್ಲಿ ನಾವು ಇನ್ನೂ …
Read More »ಕೇಂದ್ರ ಸಚಿವರಾದ ಶ್ರೀ ವಿ ಸೋಮಣ್ಣ ಅವರಿಂದ ಅಡಿಪ್ (ADIP) ಯೋಜನೆಯಡಿ ದಿವ್ಯಾಂಗ ಫಲಾನುಭವಿಗಳಿಗೆ ಉಚಿತವಾಗಿ ಸಾಧನ ಸಲಕರಣೆಗಳ ವಿತರಣೆ
ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆಗಳ ರಾಜ್ಯ ಸಚಿವರಾದ ಶ್ರೀ ವಿ ಸೋಮಣ್ಣ ಇಂದು ತುಮಕೂರು ಜಿಲ್ಲೆ, ಗುಬ್ಬಿ ತಾಲೂಕು, ಕಸಬಾ, ಚೇಳೂರು ಮತ್ತು ಹಾಗಲವಾಡಿ ಹೋಬಳಿಗಳ ಪ್ರವಾಸ ಕೈಗೊಂಡಿದ್ದರು. ಕಸಬಾ ಹೋಬಳಿ ವ್ಯಾಪ್ತಿಯ 6 ಪಂಚಾಯಿತಿ, ಚೇಳೂರು ಮತ್ತು ಹಾಗಲವಾಡಿ ಹೋಬಳಿ ವ್ಯಾಪ್ತಿಯ 9 ಪಂಚಾಯಿತಿಯ ದಿವ್ಯಾಂಗ ಫಲಾನುಭವಿಗಳಿಗೆ ಭಾರತ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ADIP ಯೋಜನೆಯಡಿಯಲ್ಲಿ ದಿವ್ಯಾಂಗ ಫಲಾನುಭವಿಗಳಿಗೆ ಸಹಾಯಕ ಸಲಕರಣೆ ವಿತರಿಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕರ ಆಹವಾಲು ಸ್ವೀಕರಿಸಿ …
Read More »ರಾಷ್ಟ್ರಪತಿ ಅವರಿಂದ ಅತ್ಯಾಧುನಿಕ ರೋಗಪತ್ತೆ ಸೌಲಭ್ಯಗಳಾದ- ಸುಧಾರಿತ 3ಟಿ ಎಂ ಆರ್ ಐ ಸ್ಕ್ಯಾನರ್ ಮತ್ತು ಡಿ ಎಸ್ ಎ ಸಿಸ್ಟಮ್ ರಾಷ್ಟ್ರಕ್ಕೆ ಸಮರ್ಪಣೆ
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನಗಳ ಸಂಸ್ಥೆ (ನಿಮ್ಹಾನ್ಸ್) 2025ರ ಜನವರಿ 3ರಂದು ತನ್ನ ಸುವರ್ಣ ಮಹೋತ್ಸವವನ್ನು ಸಮಾವೇಶ ಸಭಾಂಗಣದಲ್ಲಿ ಆಚರಿಸಿಕೊಳ್ಳಲು ಸಕಲ ರೀತಿಯಲ್ಲಿ ಸಜ್ಜಾಗಿದೆ. ನಿಮ್ಹಾನ್ಸ್ ಐದು ದಶಕಗಳ ಗಮನಾರ್ಹ ಸೇವೆಯನ್ನು ಸ್ಮರಿಸುತ್ತಿರುವುದರಿಂದ, ಇದು ಸಂಸ್ಥೆಯ ಬದ್ಧತೆ, ನಾವೀನ್ಯತೆ ಮತ್ತು ಶ್ರೇಷ್ಠತೆಯ ದೃಢವಾದ ಅನ್ವೇಷಣೆಯಿಂದ ಕೂಡಿರುವ ಅದರ ಪಯಣವನ್ನು ಪ್ರತಿಬಿಂಬಿಸುತ್ತದೆ. ಭಾರತದ ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಲಿದ್ದಾರೆ. …
Read More »ಕೇಂದ್ರ ವಲಯ ಯೋಜನೆಗಳಾದ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ (ಪಿ.ಎಂ.ಎಫ್.ಬಿ.ವೈ) ಮತ್ತು ಪುನರ್ರಚಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ (ಆರ್.ಡಬ್ಲ್ಯೂ.ಬಿ.ಸಿ.ಐ.ಎಸ್.) ಗಳ ಅನುಷ್ಠಾನ ನಿಟ್ಟಿನಲ್ಲಿ ಚಾಲ್ತಿಯಲ್ಲಿರುವ ವೈಶಿಷ್ಟ್ಯಗಳು/ ನಿಬಂಧನೆಗಳಲ್ಲಿ ಸೂಕ್ತ ಮಾರ್ಪಾಡು/ ಸೇರ್ಪಡೆಗೆ ಮಾಡಲು ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಪ್ರಸ್ತುತ 2021-22 ರಿಂದ 2025 ರವರೆಗೆ ಅನುಷ್ಠಾನದಲ್ಲಿರುವ ಕೇಂದ್ರ ಸರ್ಕಾರದ ಯೋಜನೆಗಳಾದ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಮತ್ತು ಪುನರ್ರಚಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ರೂ.69,515.71 ಕೋಟಿಗಳ ಒಟ್ಟಾರೆ ವೆಚ್ಚದೊಂದಿಗೆ 2025-26 ರವರೆಗೆ ಮುಂದುವರಿಸಲು ಅನುಮೋದಿಸಿದೆ. ಈ ನಿರ್ಧಾರವು 2025-26 ರವರೆಗೆ ದೇಶದಾದ್ಯಂತ ರೈತರಿಗೆ ಕೈಮಿಗಿಲಾಗಿ ಸಂಭವಿಸುವ ತಡೆಗಟ್ಟಲಾಗದ …
Read More »ರೈತರಿಗೆ ಕೈಗೆಟಕುವ ಬೆಲೆಯಲ್ಲಿ ಡಿಎಪಿಯ ಸುಸ್ಥಿರ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು 01.01.2025 ರಿಂದ ಮುಂದಿನ ಆದೇಶದವರೆಗೆ ಎನ್ ಬಿ ಎಸ್ ಸಬ್ಸಿಡಿಯನ್ನು ಮೀರಿ ಡಿ-ಅಮೋನಿಯಂ ಫಾಸ್ಫೇಟ್ (ಡಿಎಪಿ) ಮೇಲಿನ ಒಂದು-ಬಾರಿ ವಿಶೇಷ ಪ್ಯಾಕೇಜ್ ಅನ್ನು ವಿಸ್ತರಿಸಲು ಕ್ಯಾಬಿನೆಟ್ ಅನುಮೋದಿಸಿದೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು, ಡಿ-ಅಮೋನಿಯಂ ಫಾಸ್ಫೇಟ್ (ಡಿಎಪಿ) ಮೇಲೆ ಒಂದು ಬಾರಿ ವಿಶೇಷ ಪ್ಯಾಕೇಜ್ ಅನ್ನು ಎನ್ ಬಿ ಎಸ್ ಸಬ್ಸಿಡಿ @ ರೂ 3,500 ರ ಅವಧಿಗೆ ವಿಸ್ತರಿಸಲು ರಸಗೊಬ್ಬರ ಇಲಾಖೆಯ ಪ್ರಸ್ತಾವನೆಯನ್ನು ಅನುಮೋದಿಸಿದೆ. 01.01.2025 ರಿಂದ ಮುಂದಿನ ಆದೇಶದವರೆಗೆ ರೈತರಿಗೆ ಕೈಗೆಟುಕುವ ಬೆಲೆಯಲ್ಲಿ ಡಿಎಪಿ ಸುಸ್ಥಿರ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು. ಮೇಲಿನ ತಾತ್ಕಾಲಿಕ ಬಜೆಟ್ ಅಗತ್ಯವು ಸರಿಸುಮಾರು ರೂ. …
Read More »2025ನೇ ಹೊಸ ವರ್ಷಕ್ಕೆ ಪ್ರತಿಯೊಬ್ಬರಿಗೂ ಶುಭಾಶಯ ತಿಳಿಸಿದ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೇಶದ ಎಲ್ಲಾ ನಾಗರಿಕರಿಗೂ 2025ನೇ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ. ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಅವರು, “2025ನೇ ಹೊಸ ವರ್ಷದ ಶುಭಾಶಯಗಳು! ಈ ವರ್ಷ ಎಲ್ಲರಿಗೂ ಹೊಸ ಅವಕಾಶಗಳು, ಯಶಸ್ಸು ಮತ್ತು ಅನಂತ ಸಂತೋಷವನ್ನು ತರಲಿ. ಪ್ರತಿಯೊಬ್ಬರಿಗೂ ಅದ್ಭುತವಾದ ಆರೋಗ್ಯ ಮತ್ತು ಸಮೃದ್ಧಿಯ ಆಶೀರ್ವಾದ ಸಿಗಲಿ.” ಎಂದು ಆಶಯ ವ್ಯಕ್ತಪಡಿಸಿದ್ದಾರೆ. भारत : 1885 से 1950 (इतिहास …
Read More »ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 29.12.2024 ರಂದು ಮಾಡಿದ ‘ಮನ್ ಕಿ ಬಾತ್’ – 117ನೇ ಸಂಚಿಕೆಯ ಕನ್ನಡ ಅವತರಣಿಕೆ
ನನ್ನ ಪ್ರಿಯ ದೇಶವಾಸಿಗಳಿಗೆ ನಮಸ್ಕಾರ. 2025 ಇನ್ನೇನು ಬಂದೆ ಬಿಟ್ಟಿತು, ನವ ಸಂವತ್ಸರ ಬಾಗಿಲು ತಟ್ಟುತ್ತಿದೆ. 2025ರ ಜನವರಿ 26 ರಂದು ನಮ್ಮ ಸಂವಿಧಾನ ಜಾರಿಗೆ ಬಂದು 75 ವರ್ಷಗಳು ತುಂಬುತ್ತವೆ. ನಮಗೆಲ್ಲರಿಗೂ ಇದು ಹೆಮ್ಮೆಯ ವಿಷಯ. ನಮ್ಮ ಸಂವಿಧಾನ ನಿರ್ಮಾತೃಗಳು ನಮಗೆ ಒಪ್ಪಿಸಿದ ಸಂವಿಧಾನವು ಎಲ್ಲಾ ಕಾಲದಲ್ಲು ಪ್ರಸ್ತುತವಾಗಿದೆ. ಸಂವಿಧಾನ ನಮಗೆ ದಿಕ್ಸೂಚಿಯಾಗಿದೆ, ಮಾರ್ಗದರ್ಶಕನಾಗಿದೆ. ಭಾರತದ ಸಂವಿಧಾನದಿಂದಾಗಿಯೇ ಇಂದು ನಾನು ಇಲ್ಲಿದ್ದೇನೆ, ನಿಮ್ಮೊಂದಿಗೆ ಮಾತನಾಡುತ್ತಿದ್ದೇನೆ. ಈ ವರ್ಷ, ನವೆಂಬರ್ 26 …
Read More »
Matribhumi Samachar Kannad