ಕೇಂದ್ರ ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಇಂದು ಲೋಕಸಭೆಯಲ್ಲಿ ʻವಿಕಸಿತ ಭಾರತ – ಉದ್ಯೋಗ ಮತ್ತು ಜೀವನೋಪಾಯ ಖಾತರಿ ಯೋಜನೆ(ಗ್ರಾಮೀಣ): ವಿಬಿ ಜಿ ರಾಮ್ ಜಿ ಮಸೂದೆ-2025ʼ ಅನ್ನು ಮಂಡಿಸಿದರು. ಈ ಮಸೂದೆಯು ʻವಿಕಸಿತ ಭಾರತ@2047ʼರ ರಾಷ್ಟ್ರೀಯ ದೃಷ್ಟಿಕೋನಕ್ಕೆ ಹೊಂದಿಕೆಯಾಗುವ ಗ್ರಾಮೀಣಾಭಿವೃದ್ಧಿ ವ್ಯವಸ್ಥೆಯನ್ನು ಸ್ಥಾಪಿಸಲು ಪ್ರಯತ್ನಿಸುತ್ತದೆ. ಕುಟುಂಬದ ವಯಸ್ಕ ಸದಸ್ಯರಿಗೆ ಕೌಶಲ್ಯರಹಿತ ಕೆಲಸವನ್ನು ಮಾಡಲು ಪ್ರತಿ ಹಣಕಾಸು ವರ್ಷದಲ್ಲಿ 125 …
Read More »ಭಾರತದ ರೈಲು ವಿದ್ಯುದೀಕರಣ ಅಭಿಯಾನವು ಪೂರ್ಣಗೊಳ್ಳುವ ಹಂತದಲ್ಲಿದೆ, ಇದು ನಿವ್ವಳ-ಶೂನ್ಯ ಇಂಗಾಲ ಹೊರಸೂಸುವಿಕೆ ಮತ್ತು ಸ್ವಚ್ಛ, ವೇಗದ ಪ್ರಯಾಣವನ್ನು ಸಕ್ರಿಯಗೊಳಿಸುತ್ತದೆ
ಭಾರತೀಯ ರೈಲ್ವೆ ತನ್ನ ಬಹುತೇಕ ಬ್ರಾಡ್-ಗೇಜ್ ಜಾಲದ ವಿದ್ಯುದೀಕರಣವನ್ನು ಪೂರ್ಣಗೊಳಿಸುವ ಹಂತದಲ್ಲಿದೆ, ಶೇ.99 ರಷ್ಟು ಮಾರ್ಗಗಳು ಈಗಾಗಲೇ ವಿದ್ಯುದೀಕರಣಗೊಂಡಿದ್ದು, ಉಳಿದ ಮಾರ್ಗಗಳು ಶೀಘ್ರದಲ್ಲೇ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಕಳೆದ ಕೆಲವು ವರ್ಷಗಳಿಂದ ಕೆಲಸದ ವೇಗ ಅದ್ಭುತವಾಗಿದೆ. 2019 ಮತ್ತು 2025 ರ ನಡುವೆ, ಭಾರತೀಯ ರೈಲ್ವೆ 33,000 ರೂಟ್ ಕಿಲೋಮೀಟರ್ ಗಳಿಗಿಂತ ಹೆಚ್ಚು ವಿದ್ಯುದೀಕರಣಗೊಂಡಿದೆ, ದಿನಕ್ಕೆ ಸರಾಸರಿ 15 ರೂಟ್ ಕಿಲೋಮೀಟರ್ ಗಳಿಗಿಂತ ಹೆಚ್ಚು ವೇಗದಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಅವಧಿಯಲ್ಲಿ ವಿದ್ಯುದ್ದೀಕರಿಸಲಾದ …
Read More »ಆಧುನೀಕರಣಕ್ಕೆ ದೊಡ್ಡ ಉತ್ತೇಜನ: ಭಾರತೀಯ ರೈಲ್ವೆ 11 ವರ್ಷಗಳಲ್ಲಿ 42,600ಕ್ಕೂ ಹೆಚ್ಚು ಎಲ್ ಎಚ್ ಬಿ ಬೋಗಿಗಳನ್ನು ತಯಾರಿಸಿದೆ
ಭಾರತೀಯ ರೈಲ್ವೆಯು ಲಿಂಕ್ ಹಾಫ್ ಮನ್ ಬುಷ್ (ಎಲ್ ಎಚ್ ಬಿ) ಬೋಗಿಗಳ ಉತ್ಪಾದನೆಯಲ್ಲಿ ಸ್ಥಿರವಾಗಿ ಪ್ರಗತಿ ಸಾಧಿಸಿದೆ, ಇವುಗಳನ್ನು ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷತೆ, ಹೆಚ್ಚು ಆರಾಮದಾಯಕ ಪ್ರಯಾಣ ಮತ್ತು ಉತ್ತಮ ಕಾರ್ಯಾಚರಣೆಯ ಕಾರ್ಯಕ್ಷಮತೆಯನ್ನು ನೀಡಲು ವಿನ್ಯಾಸಗೊಳಿಸಲಾಗಿದೆ. ಪ್ರಸಕ್ತ ಹಣಕಾಸು ವರ್ಷ 2025-26 ರಲ್ಲಿ (ನವೆಂಬರ್ 2025 ರವರೆಗೆ), ಒಟ್ಟು 4,224ಕ್ಕೂ ಹೆಚ್ಚು ಎಲ್.ಎಚ್.ಬಿ ಬೋಗಿಗಳನ್ನು ತಯಾರಿಸಲಾಗಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ತಯಾರಿಸಲಾದ 3,590 ಬೋಗಿಗಳಿಗೆ ಹೋಲಿಸಿದರೆ ಇದು …
Read More »ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ‘ವಂದೇ ಮಾತರಂ’ ರಾಷ್ಟ್ರೀಯ ಗೀತೆಯ 150ನೇ ವಾರ್ಷಿಕೋತ್ಸವದ ಅಂಗವಾಗಿ ರಾಜ್ಯಸಭೆಯಲ್ಲಿ ವಿಶೇಷ ಚರ್ಚೆ
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ‘ವಂದೇ ಮಾತರಂ’ ರಾಷ್ಟ್ರೀಯ ಗೀತೆಯ 150ನೇ ವಾರ್ಷಿಕೋತ್ಸವದ ಪ್ರಯುಕ್ತ ರಾಜ್ಯಸಭೆಯಲ್ಲಿ ವಿಶೇಷ ಚರ್ಚೆಯನ್ನು ಆರಂಭಿಸಿದರು. ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರು, “ವಂದೇ ಮಾತರಂ ಗೀತೆಯು ರಚನೆಯಾದಾಗ, ಅದರ ಬಗ್ಗೆ ಚರ್ಚಿಸುವ ಮತ್ತು ಅದಕ್ಕೆ ಬದ್ಧರಾಗಿರುವ ಅಗತ್ಯವಿತ್ತು, ಸ್ವಾತಂತ್ರ್ಯ ಹೋರಾಟದ ಸಮಯದಲ್ಲೂ ಅದು ಮುಂದುವರಿದಿತ್ತು, ಇಂದಿಗೂ ಇದೆ ಮತ್ತು 2047ರಲ್ಲಿ ಭಾರತವು ನಿಜವಾದ ಶ್ರೇಷ್ಠ …
Read More »ಉಮೀದ್ ಕೇಂದ್ರೀಯ ಪೋರ್ಟಲ್ ಗಡುವು ಪೂರ್ಣಗೊಂಡಿದೆ
ಭಾರತದಲ್ಲಿ ವಕ್ಫ್ ಆಸ್ತಿಗಳ ನಿರ್ವಹಣೆಗಾಗಿ ಉಮೀದ್ ಕೇಂದ್ರೀಯ ಜಾಲತಾಣವನ್ನು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರಾದ ಶ್ರೀ ಕಿರಣ್ ರಿಜಿಜು ಅವರು ಜೂನ್ 6, 2025 ರಂದು ಚಾಲನೆಗೊಳಿಸಿದರು, ಹಾಗೂ ಡಿಸೆಂಬರ್ 6, 2025 ರಂದು (ಶನಿವಾರ) ಅಧಿಕೃತವಾಗಿ ಅಪ್ ಲೋಡ್ ಗಳಿಗೆ ಅವಕಾಶ ಕೊನೆಗೊಳಿಸಿ ಅಂತಿಮವಾಗಿ ಮುಚ್ಚಲಾಯಿತು. ಉಮೀದ್ ಕಾಯ್ದೆ, 1995 ಮತ್ತು ಭಾರತದ ಗೌರವಾನ್ವಿತ ಸುಪ್ರೀಂ ಕೋರ್ಟ್ನ ಸ್ಪಷ್ಟ ನಿರ್ದೇಶನಗಳ ಪ್ರಕಾರ ಅದರ 6 ತಿಂಗಳ ಅವಧಿಯನ್ನು ಪೂರ್ಣಗೊಳಿಸಿತು. …
Read More »ಗುಜರಾತಿನ ವಾವ್-ಥರಾಡ್ ಜಿಲ್ಲೆಯಲ್ಲಿ ಬನಾಸ್ ಡೈರಿಯು ಹೊಸದಾಗಿ ನಿರ್ಮಿಸಿರುವ ಬಯೋ-ಸಿ ಎನ್ ಜಿ ಮತ್ತು ರಸಗೊಬ್ಬರ ಘಟಕವನ್ನು ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಉದ್ಘಾಟಿಸಿದರು ಮತ್ತು 150 ಟನ್ ಹಾಲಿನ ಪುಡಿ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿದರು
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಇಂದು ಗುಜರಾತಿನ ವಾವ್-ಥರಾಡ್ ಜಿಲ್ಲೆಯಲ್ಲಿ ಬನಾಸ್ ಡೈರಿ ಹೊಸದಾಗಿ ನಿರ್ಮಿಸಿರುವ ಬಯೋ-ಸಿ ಎನ್ ಜಿ ಮತ್ತು ರಸಗೊಬ್ಬರ ಘಟಕವನ್ನು ಉದ್ಘಾಟಿಸಿದರು ಮತ್ತು 150 ಟನ್ ಹಾಲಿನ ಪುಡಿ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ, ಗುಜರಾತ್ ವಿಧಾನಸಭಾಧ್ಯಕ್ಷ ಶ್ರೀ ಶಂಕರ್ ಚೌಧರಿ, ಕೇಂದ್ರ ಸಹಕಾರ ರಾಜ್ಯ ಸಚಿವರಾದ ಶ್ರೀ ಕ್ರಿಶನ್ ಪಾಲ್ ಗುರ್ಜರ್ ಮತ್ತು ಶ್ರೀ ಮುರಳೀಧರ್ …
Read More »ಇಂದಿನಿಂದ ಆರಂಭಗೊಂಡು ಮುಂದಿನ 3 ದಿನಗಳ ಕಾಲ, ವಿವಿಧ ವಲಯಗಳಲ್ಲಿ ಭಾರತೀಯ ರೈಲ್ವೆಯು 89 ವಿಶೇಷ ರೈಲು ಸೇವೆಗಳನ್ನು (ಒಟ್ಟು 100ಕ್ಕೂ ಹೆಚ್ಚು ಟ್ರಿಪ್ ಗಳು) ನಡೆಸಲಿದೆ
ವ್ಯಾಪಕವಾದ ವಿಮಾನ ರದ್ದತಿ ಮತ್ತು ಚಳಿಗಾಲದ ದಟ್ಟಣೆಯ ಹಿನ್ನೆಲೆಯಲ್ಲಿ, ಪ್ರಯಾಣಿಕರ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ರೈಲ್ವೆಯು ಸುಗಮ ಪ್ರಯಾಣಕ್ಕೆ ವ್ಯವಸ್ಥೆ ಕಲ್ಪಿಸಿದೆ. ಇಂದಿನಿಂದ ಪ್ರಾರಂಭವಾಗಿ ಮುಂದಿನ ಮೂರು ದಿನಗಳ ಕಾಲ ವಿವಿಧ ವಲಯಗಳಲ್ಲಿ 89 ವಿಶೇಷ ರೈಲು ಸೇವೆಗಳು (100ಕ್ಕೂ ಹೆಚ್ಚು ಟ್ರಿಪ್ಗಳು) ಸಂಚರಿಸಲಿವೆ. ರೈಲು ಪ್ರಯಾಣಕ್ಕೆ ಹೆಚ್ಚುತ್ತಿರುವ ಬೇಡಿಕೆಯ ನಡುವೆ, ಪ್ರಯಾಣಿಕರಿಗೆ ಸಮರ್ಪಕ ಸಂಪರ್ಕ ಮತ್ತು ಸುಗಮ ಪ್ರಯಾಣವನ್ನು ಖಚಿತಪಡಿಸಲು ಇದು ಸಹಕಾರಿಯಾಗಲಿದೆ. ಪ್ರಯಾಣಿಕರ ಹೆಚ್ಚುವರಿ ಬೇಡಿಕೆಯನ್ನು ಪೂರೈಸಲು …
Read More »ನಕಲಿ ಸುದ್ದಿಗಳು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಎಂದು ವಾರ್ತಾ ಮತ್ತು ಪ್ರಸಾರ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರು ಹೇಳಿದ್ದಾರೆ
ಸಾಮಾಜಿಕ ಮಾಧ್ಯಮ ಮತ್ತು ನಕಲಿ ಸುದ್ದಿಗಳಿಗೆ ಸಂಬಂಧಿಸಿದಂತೆ ಎತ್ತಲಾಗಿರುವ ವಿಷಯವು ತುಂಬಾ ಗಂಭೀರವಾದುದು ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಲೋಕಸಭೆಗೆ ತಿಳಿಸಿದರು. ನಕಲಿ ಸುದ್ದಿಗಳು ಭಾರತದ ಪ್ರಜಾಪ್ರಭುತ್ವಕ್ಕೆ ಅಪಾಯವನ್ನುಂಟುಮಾಡುತ್ತವೆ ಎಂದು ಅವರು ಹೇಳಿದರು ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳು, ತಪ್ಪು ಮಾಹಿತಿ ಮತ್ತು ಕೃತಕ ಬುದ್ಧಿಮತ್ತೆ ಆಧಾರಿತ ಡೀಪ್ಫೇಕ್ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಅಗತ್ಯವನ್ನು ಒತ್ತಿ ಹೇಳಿದರು. ಸಾಮಾಜಿಕ ಮಾಧ್ಯಮವನ್ನು …
Read More »ನವೆಂಬರ್ ನಲ್ಲಿ 231 ಕೋಟಿ ಆಧಾರ್ ದೃಢೀಕರಣ ವಹಿವಾಟುಗಳನ್ನು ದಾಖಲಿಸಿದ UIDAI, ನವೆಂಬರ್ 2024ಕ್ಕೆ ಹೋಲಿಸಿದರೆ ಶೇ. 8.47 ರಷ್ಟು ಬೆಳವಣಿಗೆ
ನವೆಂಬರ್ 2025ರಲ್ಲಿ ಆಧಾರ್ ಬಳಕೆದಾರರು ಬರೋಬ್ಬರಿ 231 ಕೋಟಿ ದೃಢೀಕರಣ ವಹಿವಾಟುಗಳನ್ನು ನಡೆಸಿದ್ದಾರೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಇದು ಸುಮಾರು ಶೇ. 8.5 ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ. ಇದು ದೇಶದಲ್ಲಿ ಆಧಾರ್ ನ ಹೆಚ್ಚುತ್ತಿರುವ ಬಳಕೆ ಹಾಗೂ ಡಿಜಿಟಲ್ ಆರ್ಥಿಕತೆಯ ಬೆಳವಣಿಗೆಯನ್ನು ಸೂಚಿಸುತ್ತದೆ. ಈ ಆರ್ಥಿಕ ವರ್ಷದ ಹಿಂದಿನ ಯಾವುದೇ ತಿಂಗಳುಗಳಿಗೆ ಹೋಲಿಸಿದರೆ, ನವೆಂಬರ್ 2025ರ ದೃಢೀಕರಣ ವಹಿವಾಟುಗಳು ಇಲ್ಲಿಯವರೆಗಿನ ಅತ್ಯಧಿಕವಾಗಿವೆ. ಇದಕ್ಕೂ ಮುನ್ನ ಅಕ್ಟೋಬರ್ ನಲ್ಲಿ …
Read More »ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯಡಿ ಕರ್ನಾಟಕದಲ್ಲಿ 14,151 ರೂಫ್ ಟಾಪ್ ಸೋಲಾರ್ ಅಳವಡಿಕೆ; 22,313 ಕುಟುಂಬಗಳಿಗೆ ಪ್ರಯೋಜನ
ದಿನಾಂಕ 31.10.2025 ರಂತೆ, ಕರ್ನಾಟಕ ರಾಜ್ಯದಲ್ಲಿ ಒಟ್ಟು 25,675.39 ಮೆಗಾವ್ಯಾಟ್ ಸಾಮರ್ಥ್ಯದ ನವೀಕರಿಸಬಹುದಾದ ಇಂಧನವನ್ನು ಸ್ಥಾಪಿಸಲಾಗಿದೆ. ಇದು ದೇಶಾದ್ಯಂತ ಸ್ಥಾಪಿಸಲಾದ ಒಟ್ಟು 2,50,643.45 ಮೆಗಾವ್ಯಾಟ್ ನವೀಕರಿಸಬಹುದಾದ ಇಂಧನ ಸಾಮರ್ಥ್ಯದ ಸುಮಾರು 10.24% ರಷ್ಟಿದೆ. ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯು (PMSG: MBY) ರೂಫ್ ಟಾಪ್ ಸೋಲಾರ್ (RTS) ವ್ಯವಸ್ಥೆಗಳ ಅಳವಡಿಕೆಗಾಗಿರುವ ಬೇಡಿಕೆ ಆಧಾರಿತ ಯೋಜನೆಯಾಗಿದೆ. ಇದರಲ್ಲಿ ಸ್ಥಳೀಯ ಡಿಸ್ಕಾಮ್ನ ಗ್ರಿಡ್ ಸಂಪರ್ಕಿತ ವಿದ್ಯುತ್ ಸಂಪರ್ಕವನ್ನು ಹೊಂದಿರುವ ದೇಶದ …
Read More »
Matribhumi Samachar Kannad