Sunday, August 02 2026 | 01:24:38 PM
Breaking News

National

PM ಕಿಸಾನ್ ಯೋಜನೆಯ ಮುಂದಿನ ಕಂತು ಯಾವಾಗ ಬರಲಿದೆ? ಸಂಪೂರ್ಣ ಮಾಹಿತಿ ತಿಳಿಯಿರಿ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM-Kisan) ಅಡಿಯಲ್ಲಿ ರೈತರಿಗೆ ವರ್ಷಕ್ಕೆ ₹6,000 ಆರ್ಥಿಕ ಸಹಾಯ ನೀಡಲಾಗುತ್ತದೆ. ಈ ಮೊತ್ತವನ್ನು ₹2,000ರ ಮೂರು ಸಮಾನ ಕಂತುಗಳಾಗಿ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಈಗ ರೈತರು ಮುಂದಿನ ಕಂತಿನ ನಿರೀಕ್ಷೆಯಲ್ಲಿ ಇದ್ದಾರೆ. ಮುಂದಿನ ಕಂತು ಯಾವಾಗ ಬರಲಿದೆ? PM ಕಿಸಾನ್ ಯೋಜನೆಯಲ್ಲಿ ಸಾಮಾನ್ಯವಾಗಿ ಪ್ರತಿ 4 ತಿಂಗಳಿಗೆ ಒಂದು ಬಾರಿ ಕಂತು ಬಿಡುಗಡೆಯಾಗುತ್ತದೆ. ಹಿಂದಿನ ಕಂತು ಮಾರ್ಚ್ 2026ರಲ್ಲಿ …

Read More »

ಕೃಷಿ ಕ್ರಾಂತಿ: ರೈತರ ಆದಾಯಕ್ಕೆ ಮೋದಿ ಸರ್ಕಾರದ ‘ಸುರಕ್ಷಾ ಕವಚ’ – ಉತ್ಪಾದನೆಯಲ್ಲಿ ಶೇ. 44ರಷ್ಟು ಭರ್ಜರಿ ಏರಿಕೆ

ಕೇಂದ್ರ ಕೃಷಿ ಸಚಿವ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಇತ್ತೀಚೆಗೆ ಲೋಕಸಭೆಯಲ್ಲಿ ರೈತ ಕಲ್ಯಾಣಕ್ಕಾಗಿ ಸರ್ಕಾರ ಕೈಗೊಂಡಿರುವ ಮಹತ್ವದ ನಿರ್ಧಾರಗಳನ್ನು ಹಂಚಿಕೊಂಡಿದ್ದಾರೆ. ಕಳೆದ ದಶಕದಲ್ಲಿ ಕೃಷಿ ಉತ್ಪಾದನೆಯು ಶೇಕಡಾ 44ರಷ್ಟು ಹೆಚ್ಚಾಗಿದ್ದು, ‘ಅನ್ನದಾತ’ರಿಗೆ ನ್ಯಾಯಯುತ ಬೆಲೆ ಒದಗಿಸಲು ಪಿಎಂ-ಆಶಾ (PM-AASHA) ಮತ್ತು ಬೆಳೆ ವಿಮೆಯಂತಹ ಯೋಜನೆಗಳು ಭದ್ರ ಬುನಾದಿ ಹಾಕಿವೆ ಎಂದು ಅವರು ತಿಳಿಸಿದ್ದಾರೆ. ಮುಖ್ಯಾಂಶಗಳು: ದಾಖಲೆ ಮಟ್ಟದ ಎಂಎಸ್‌ಪಿ (MSP): ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಉತ್ಪಾದನಾ ವೆಚ್ಚದ …

Read More »

ಪಶ್ಚಿಮ ಏಷ್ಯಾ ಸಂಘರ್ಷ: ಭಾರತೀಯರ ಸುರಕ್ಷತೆ ಮತ್ತು ಇಂಧನ ಭದ್ರತೆಗೆ ಪ್ರಧಾನಿ ಮೋದಿ ಮಾಸ್ಟರ್ ಪ್ಲಾನ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಭಾರತದ ಆರ್ಥಿಕತೆ ಮತ್ತು ನಾಗರಿಕರ ಹಿತರಕ್ಷಣೆಗಾಗಿ ಸರ್ಕಾರವು ಕೈಗೊಂಡಿರುವ ಬಲಿಷ್ಠ ಕ್ರಮಗಳ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಲೋಕಸಭೆಯಲ್ಲಿ ವಿವರಿಸಿದ್ದಾರೆ. ಯುದ್ಧದ ಸವಾಲುಗಳ ನಡುವೆಯೂ ಭಾರತವು ಹೇಗೆ ‘ಆತ್ಮನಿರ್ಭರ’ವಾಗಿ ನಿಂತಿದೆ ಎಂಬುದನ್ನು ಅವರು ಅಂಕಿ-ಅಂಶಗಳ ಸಮೇತ ಮಂಡಿಸಿದರು. ಭಾರತೀಯರ ಸುರಕ್ಷತೆ ಮೊದಲು: 3.75 ಲಕ್ಷ ಜನರ ಸ್ಥಳಾಂತರ ಯುದ್ಧ ಪೀಡಿತ ಪ್ರದೇಶಗಳಿಂದ ಇದುವರೆಗೆ 3,75,000ಕ್ಕೂ ಹೆಚ್ಚು ಭಾರತೀಯರನ್ನು ಸುರಕ್ಷಿತವಾಗಿ ಸ್ವದೇಶಕ್ಕೆ …

Read More »

ಭಾರತದ ರಾಷ್ಟ್ರಪತಿ ಒಡಿಶಾದ ರಾಯರಂಗಪುರದಲ್ಲಿ # ಸ್ಕಿಲ್ ದ ನೇಶನ್ ಎ.ಐ. ಸವಾಲಿಗೆ ಚಾಲನೆ ನೀಡಿದರು ಮತ್ತು ಇಗ್ನೋ ಪ್ರಾದೇಶಿಕ ಕೇಂದ್ರ ಹಾಗು ಕೌಶಲ್ಯ ಕೇಂದ್ರವನ್ನು ವರ್ಚುವಲ್ ಆಗಿ ಉದ್ಘಾಟಿಸಿದರು

ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ಇಂದು (ಜನವರಿ 1, 2026) ನಡೆದ ಸಮಾರಂಭದಲ್ಲಿ ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಎಂ.ಎಸ್.ಡಿ.ಇ.ಯ “ಸೋರ್” (ಎಸ್.ಒ.ಎ.ಆರ್.)  (ಎ.ಐ. ಸಿದ್ಧತೆಗಾಗಿ ಕೌಶಲ್ಯ) ಉಪಕ್ರಮದ ಅಡಿಯಲ್ಲಿ #SkilltheNation (ಸ್ಕಿಲ್ ದ ನೇಶನ್ ) ಸವಾಲನ್ನು ಪ್ರಾರಂಭಿಸಿದರು. ಈ ಸಂದರ್ಭದಲ್ಲಿ ಅವರು ಒಡಿಶಾದ ರೈರಂಗಪುರದಲ್ಲಿಇಗ್ನೋ ( IGNOU)  ಪ್ರಾದೇಶಿಕ ಕೇಂದ್ರ ಮತ್ತು ಕೌಶಲ್ಯ ಕೇಂದ್ರವನ್ನು ವರ್ಚುವಲ್ ಆಗಿ ಉದ್ಘಾಟಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರಪತಿಗಳು, ಕೃತಕ …

Read More »

“‘ವಿಕಸಿತ ಭಾರತ: ಜಿ ರಾಮ್ ಜಿ’ ಯೋಜನೆಯು ನರೇಗಾ (MGNREGA) ಯೋಜನೆಗಿಂತ ಒಂದು ಹೆಜ್ಜೆ ಮುಂದಿನ ಆಲೋಚನೆಯಾಗಿದೆ.” — ಶ್ರೀ ಶಿವರಾಜ್ ಸಿಂಗ್ ಚೌಹಾಣ್, ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರು

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ‘ವಿಕಸಿತ ಭಾರತ: ಜಿ ರಾಮ್ ಜಿ’ (Viksit Bharat: G Ram G) ವಿಧೇಯಕಕ್ಕೆ ಅಂಕಿತ ಹಾಕಿದ್ದಾರೆ. ಈ ಮೂಲಕ, ಸದರಿ ವಿಧೇಯಕವು ಈಗ ಅಧಿಕೃತವಾಗಿ ಕಾನೂನಾಗಿ ಮಾರ್ಪಟ್ಟಿದೆ. ರಾಷ್ಟ್ರಪತಿಯವರ ಅನುಮೋದನೆಯ ಬೆನ್ನಲ್ಲೇ, ಕೇಂದ್ರ ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ‘ವಿಕಸಿತ ಭಾರತ: ಜಿ ರಾಮ್ ಜಿ ಕಾಯ್ದೆ’ಯ ವಿವರಗಳನ್ನು ನೀಡಲು …

Read More »

ವಿಕಸಿತ ಭಾರತ ಜಿ ರಾಮ್ ಜಿ ಮಸೂದೆ ಕುರಿತು ಲೇಖನವನ್ನು ಹಂಚಿಕೊಂಡ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇಂದ್ರ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾನ್ ಅವರು ಬರೆದ ಲೇಖನವನ್ನು ಹಂಚಿಕೊಂಡಿದ್ದು, ಅದರಲ್ಲಿ ವಿಕಸಿತ ಭಾರತ ಜಿ ರಾಮ್ ಜಿ ಮಸೂದೆಯ ಉದ್ದೇಶಗಳನ್ನು ವಿವರಿಸಲಾಗಿದೆ. ಲೇಖನವು, ಉದ್ಯೋಗ ಭರವಸೆಯನ್ನು ಬಲಪಡಿಸುವುದು, ಸ್ಥಳೀಯ ಯೋಜನೆಗಳನ್ನು ಅಳವಡಿಸುವುದು, ಕಾರ್ಮಿಕರ ಭದ್ರತೆ ಮತ್ತು ಕೃಷಿ ಉತ್ಪಾದಕತೆ ನಡುವಿನ ಸಮತೋಲನ ಸಾಧಿಸುವುದು, ವಿವಿಧ ಯೋಜನೆಗಳನ್ನು ಸಮನ್ವಯಗೊಳಿಸುವುದು, ಮುಂಚೂಣಿ ಕಾರ್ಯಕರ್ತರ ಸಾಮರ್ಥ್ಯವನ್ನು ಬಲಪಡಿಸುವುದು ಮತ್ತು ಆಡಳಿತವನ್ನು ಆಧುನೀಕರಿಸುವುದರ ಮೂಲಕ …

Read More »

ಸಶಸ್ತ್ರ ಸೀಮಾ ಬಲದ ಸಂಸ್ಥಾಪನಾ ದಿನದಂದು ಸಿಬ್ಬಂದಿಗೆ ಶುಭ ಕೋರಿದ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸಶಸ್ತ್ರ ಸೀಮಾ ಬಲದ ಸಂಸ್ಥಾಪನಾ ದಿನದಂದು ಅದರೊಂದಿಗೆ ಸಂಬಂಧ ಹೊಂದಿರುವ ಎಲ್ಲ ಸಿಬ್ಬಂದಿಗೆ ಶುಭಾಶಯ ಕೋರಿದ್ದಾರೆ. ಎಸ್.ಎಸ್.ಬಿ.ಯ ಅಚಲ ಸಮರ್ಪಣಾ ಭಾವ ಸೇವೆಯ ಅತ್ಯುನ್ನತ ಸಂಪ್ರದಾಯವನ್ನು ಪ್ರತಿಬಿಂಬಿಸುತ್ತದೆ ಮತ್ತು ಅವರ ಕರ್ತವ್ಯ ಪ್ರಜ್ಞೆ ದೇಶದ ಸುರಕ್ಷೆಯ ಬಲವಾದ ಆಧಾರಸ್ತಂಭವಾಗಿ ಉಳಿದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು. ಸವಾಲಿನ ಭೂಪ್ರದೇಶಗಳಿಂದ ಹಿಡಿದು ನಿರ್ಭರಿತ ಕಾರ್ಯಾಚರಣೆಯ ಪರಿಸ್ಥಿತಿಗಳವರೆಗೆ, ಎಸ್.ಎಸ್.ಬಿ. ಸದಾ ಜಾಗರೂಕತೆಯಿಂದ ನಿಂತಿದೆ …

Read More »

ಕೇಂದ್ರ ಕೃಷಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಚೌಧರಿ ಚರಣ್ ಸಿಂಗ್ ಕಿಸಾನ್ ಸಮ್ಮಾನ್ ಸಮಾರಂಭದಲ್ಲಿ ಭಾಗವಹಿಸಿದರು

ನವದೆಹಲಿಯ ಪಿ.ಹೆಚ್‌.ಡಿ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯಲ್ಲಿ’ಕಿಸಾನ್ ಟ್ರಸ್ಟ್’ ವತಿಯಿಂದ ಆಯೋಜಿಸಲಾಗಿದ್ದ ‘ಚೌಧರಿ ಚರಣ್ ಸಿಂಗ್ ಕಿಸಾನ್ ಸಮ್ಮಾನ್’ ಸಮಾರಂಭದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಇಂದು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವರು ಪುಸ್ತಕವೊಂದನ್ನು ಬಿಡುಗಡೆ ಮಾಡಿದ್ದಲ್ಲದೆ, ಕೃಷಿ ಕ್ಷೇತ್ರದಲ್ಲಿನ ಅಭೂತಪೂರ್ವ ಕೊಡುಗೆಗಾಗಿ ಪ್ರಗತಿಪರ ರೈತರನ್ನು ಮತ್ತು ವಿವಿಧ ಸಂಸ್ಥೆಗಳನ್ನು ಸನ್ಮಾನಿಸಿ ಗೌರವಿಸಿದರು. …

Read More »

ಹದಿನೆಂಟನೇ ಲೋಕಸಭೆಯ ಆರನೇ ಅಧಿವೇಶನ ಮುಕ್ತಾಯ

ಡಿಸೆಂಬರ್ 1, 2025 ರಂದು ಪ್ರಾರಂಭವಾದ ಹದಿನೆಂಟನೇ ಲೋಕಸಭೆಯ ಆರನೇ ಅಧಿವೇಶನವು ಇಂದು ಮುಕ್ತಾಯವಾಯಿತು. ಈ ಸಂಬಂಧವಾಗಿ ಮಾಹಿತಿ ನೀಡಿದ ಲೋಕಸಭಾ ಅಧ್ಯಕ್ಷರಾದ ಶ್ರೀ ಓಂ ಬಿರ್ಲಾ ಅವರು, ಅಧಿವೇಶನದ ಅವಧಿಯಲ್ಲಿ 15 ಕಲಾಪಗಳು ನಡೆದವು ಎಂದು ತಿಳಿಸಿದರು. ಈ ಅಧಿವೇಶನದ ಒಟ್ಟು ಕಲಾಪದ ಅವಧಿ 92 ಗಂಟೆ 25 ನಿಮಿಷಗಳಾಗಿತ್ತು. ಅಧಿವೇಶನದ ಅವಧಿಯಲ್ಲಿ ಸದನದ ಕಾರ್ಯದಕ್ಷತೆಯು ಶೇಕಡಾ 111 ರಷ್ಟಿತ್ತು ಎಂದು ಶ್ರೀ ಬಿರ್ಲಾ ಅವರು ತಿಳಿಸಿದರು. ಅಧಿವೇಶನದ …

Read More »

ಹಡಗುಗಳು ಮತ್ತು ಬಂದರು ಸೌಲಭ್ಯಗಳ ಭದ್ರತೆಗಾಗಿ ಮೀಸಲಾದ ಬಂದರು ಭದ್ರತಾ ಬ್ಯೂರೋ (ಬಿಒಪಿಎಸ್) ರಚನೆಗಾಗಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ​​​​​​​ ಶ್ರೀ ಅಮಿತ್ ಶಾ ಸಭೆ ನಡೆಸಿದರುರು

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಹಡಗುಗಳು ಮತ್ತು ಬಂದರು ಸೌಲಭ್ಯಗಳ ಭದ್ರತೆಗಾಗಿ ಮೀಸಲಾದ ಬಂದರು ಭದ್ರತಾ ಬ್ಯೂರೋ (ಬಿಒಪಿಎಸ್) ರಚನೆಗಾಗಿ ಸಭೆ ನಡೆಸಿದರು. ಈ ಸಭೆಯಲ್ಲಿ ಕೇಂದ್ರ ಬಂದರುಗಳು, ಹಡಗು ಸಾಗಣೆ ಮತ್ತು ಜಲಮಾರ್ಗಗಳ ಸಚಿವರು ಮತ್ತು ನಾಗರಿಕ ವಿಮಾನಯಾನ ಸಚಿವರು ಭಾಗವಹಿಸಿದ್ದರು. ಸಭೆಯಲ್ಲಿ, ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ದೇಶಾದ್ಯಂತ ಬಲಿಷ್ಠ ಬಂದರು ಭದ್ರತಾ …

Read More »