Saturday, July 25 2026 | 02:15:13 PM
Breaking News

National

ಸಾಂಪ್ರದಾಯಿಕ ಔಷಧದ ಕುರಿತಾದ ಎರಡನೇ ವಿಶ್ವ ಆರೋಗ್ಯ ಸಂಸ್ಥೆಯ ಜಾಗತಿಕ ಶೃಂಗಸಭೆಯ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ ಮಾಡಲಿದ್ದಾರೆ

ಡಿಸೆಂಬರ್ 19, 2025 ರಂದು ಸಂಜೆ 4:30 ಕ್ಕೆ ನವದೆಹಲಿಯ ಭಾರತ ಮಂಟಪದಲ್ಲಿ ನಡೆಯಲಿರುವ ಎರಡನೇ ವಿಶ್ವ ಆರೋಗ್ಯ ಸಂಸ್ಥೆಯ ಜಾಗತಿಕ ಸಾಂಪ್ರದಾಯಿಕ ಔಷಧ ಶೃಂಗಸಭೆಯ ಸಮಾರೋಪ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಸಮಾರೋಪ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಕಾರ್ಯಕ್ರಮವು ಜಾಗತಿಕ, ವಿಜ್ಞಾನ ಆಧಾರಿತ ಮತ್ತು ಜನ-ಕೇಂದ್ರಿತ ಸಾಂಪ್ರದಾಯಿಕ ಔಷಧ ಕಾರ್ಯಸೂಚಿಯನ್ನು ರೂಪಿಸುವಲ್ಲಿ ಭಾರತದ ಬೆಳೆಯುತ್ತಿರುವ ನಾಯಕತ್ವ ಮತ್ತು ಪ್ರವರ್ತಕ ಉಪಕ್ರಮಗಳನ್ನು ಪ್ರದರ್ಶಿಸುತ್ತದೆ. ಪ್ರಧಾನಮಂತ್ರಿ …

Read More »

ಭಾರತೀಯ ರೈಲ್ವೆಯಿಂದ ಹಳಿಗಳ ವೇಗ ಸಾಮರ್ಥ್ಯ ಹೆಚ್ಚಳ; ಈಗ ಶೇ. 79ರಷ್ಟು ರೈಲ್ವೆ ಜಾಲವು 110 ಕಿಮೀ ಮತ್ತು ಅದಕ್ಕಿಂತ ಹೆಚ್ಚಿನ ವೇಗಕ್ಕೆ ಸಜ್ಜು

ಕಳೆದ 11 ವರ್ಷಗಳಲ್ಲಿ ಭಾರತೀಯ ರೈಲ್ವೆಯ ಹಳಿಗಳ ವೇಗದ ಸಾಮರ್ಥ್ಯವನ್ನು ಹೆಚ್ಚಿಸಲು ಹಳಿಗಳ ಮೇಲ್ದರ್ಜೆಗೇರಿಸುವಿಕೆ ಮತ್ತು ಸುಧಾರಣಾ ಕಾರ್ಯಗಳನ್ನು ದೊಡ್ಡ ಮಟ್ಟದಲ್ಲಿ ಕೈಗೊಳ್ಳಲಾಗಿದೆ. ಹಳಿಗಳ ಮೇಲ್ದರ್ಜೆಗೇರಿಸುವ ಕ್ರಮಗಳಲ್ಲಿ 60 ಕೆಜಿ ತೂಕದ ರೈಲು ಹಳಿಗಳ ಬಳಕೆ, ಅಗಲವಾದ ತಳದ ಕಾಂಕ್ರೀಟ್ ಸ್ಲೀಪರ್‌ ಗಳು, ದಪ್ಪವಾದ ವೆಬ್ ಸ್ವಿಚ್‌ ಗಳು, ಉದ್ದನೆಯ ರೈಲ್ ಪ್ಯಾನಲ್‌ ಗಳು, H ಬೀಮ್ ಸ್ಲೀಪರ್‌ ಗಳು, ಆಧುನಿಕ ಹಳಿ ನವೀಕರಣ ಮತ್ತು ನಿರ್ವಹಣಾ ಯಂತ್ರಗಳ ಬಳಕೆ, …

Read More »

ಕಳೆದ ಹತ್ತು ವರ್ಷಗಳಲ್ಲಿ ಭಾರತವು 2,361 ಮೆಗಾವ್ಯಾಟ್ ಜೈವಿಕ ಇಂಧನ ಸಾಮರ್ಥ್ಯ, 228 ಮೆಗಾವ್ಯಾಟ್ ತ್ಯಾಜ್ಯದಿಂದ ಇಂಧನ ಉತ್ಪಾದನೆ ಸಾಮರ್ಥ್ಯ ಮತ್ತು 2.88 ಲಕ್ಷ ಜೈವಿಕ ಅನಿಲ ಸ್ಥಾವರಗಳನ್ನು ತನ್ನ ಇಂಧನ ಉತ್ಪಾದನೆಗೆ ಸೇರ್ಪಡೆ ಮಾಡಿದೆ

ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯವು 2022-23ರಿಂದ 2025.26ರ ಅವಧಿಗೆ 998 ಕೋಟಿ ರೂ.ಗಳ ಆಯವ್ಯಯ ಅನುದಾನದೊಂದಿಗೆ 02.11.2022 ರಂದು ಅಧಿಸೂಚಿಸಲಾದ ʻರಾಷ್ಟ್ರೀಯ ಜೈವಿಕ ಇಂಧನ ಕಾರ್ಯಕ್ರಮʼ (ಎನ್‌ಬಿಪಿ)ಹಂತ -1ರ ಅಡಿಯಲ್ಲಿ ದೇಶದಲ್ಲಿ ಜೈವಿಕ ಇಂಧನ ಯೋಜನೆಗಳ ಸ್ಥಾಪನೆಯನ್ನು ಬೆಂಬಲಿಸುತ್ತದೆ. ಈ ನಿಟ್ಟಿನಲ್ಲಿ ಒದಗಿಸಲಾದ ʻಕೇಂದ್ರ ಹಣಕಾಸು ನೆರವುʼ(ಸಿಎಫ್ಎ) ವಿವರಗಳನ್ನು ಅನುಬಂಧ-I ರಲ್ಲಿ ನೀಡಲಾಗಿದೆ. ಕಳೆದ ಹತ್ತು ವರ್ಷಗಳಲ್ಲಿ, ಸರ್ಕಾರವು ವಿವಿಧ ಯೋಜನೆಗಳ ಮೂಲಕ ಜೈವಿಕ ಇಂಧನ ಯೋಜನೆಗಳನ್ನು ಬೆಂಬಲಿಸುತ್ತಿದೆ. ಇವುಗಳಲ್ಲಿ …

Read More »

ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿ ಮಹಾಸ್ವಾಮೀಜಿಯವರ 1066ನೇ ಜಯಂತಿಯ ಆಚರಣೆಗೆ ಭಾರತದ ರಾಷ್ಟ್ರಪತಿ ಅವರು ಚಾಲನೆ ನೀಡಿದರು

ಕರ್ನಾಟಕದ ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಇಂದು (ಡಿಸೆಂಬರ್ 16, 2025) ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿ ಮಹಾಸ್ವಾಮೀಜಿಯವರ 1066ನೇ ಜಯಂತಿ ಆಚರಣೆಗೆ ಭಾರತದ ಸನ್ಮಾನ್ಯ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರಪತಿ, ಯುಗಯುಗಾಂತರಗಳಿಂದ  ಸಂತರು ತಮ್ಮ ಜ್ಞಾನ ಮತ್ತು ಕರುಣೆಯ ಮೂಲಕ ಮಾನವೀಯತೆಯನ್ನು ಮೆರೆದಿದ್ದಾರೆ ಎಂದು ಹೇಳಿದರು. ನಿಜವಾದ ಶ್ರೇಷ್ಠತೆ, ಅಧಿಕಾರ ಅಥವಾ ಸಂಪತ್ತಿನಲ್ಲಿಲ್ಲ ಬದಲಿಗೆ ತ್ಯಾಗ, ಸೇವೆ ಮತ್ತು ಆಧ್ಯಾತ್ಮಿಕ …

Read More »

ವಂದೇ ಭಾರತ್‌ ಎಕ್ಸ್‌ಪ್ರೆಸ್‌ 2019ರಿಂದ 7.5 ಕೋಟಿ ಪ್ರಯಾಣಿಕರಿಗೆ ವೇಗದ, ಸುರಕ್ಷಿತ ಮತ್ತು ಆರಾಮದಾಯಕ ಪ್ರಯಾಣವನ್ನು ಒದಗಿಸುತ್ತದೆ

ಭಾರತೀಯ ರೈಲ್ವೆಯ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ಫೆಬ್ರವರಿ 2019ರಲ್ಲಿ ಪ್ರಾರಂಭವಾದಾಗಿನಿಂದ ಭಾರತದಲ್ಲಿ ರೈಲು ಪ್ರಯಾಣವನ್ನು ಮರುವ್ಯಾಖ್ಯಾನಿಸಿದೆ. ಇಂದು, 164 ವಿಶ್ವದರ್ಜೆಯ ವಂದೇ ಭಾರತ್‌ ಸೇವೆಗಳು ರಾಷ್ಟ್ರದಾದ್ಯಂತದ ಪ್ರಮುಖ ನಗರಗಳನ್ನು ಸಂಪರ್ಕಿಸುತ್ತವೆ. ಇವುಗಳು ವೇಗವಾದ, ಸುರಕ್ಷಿತ ಮತ್ತು ಹೆಚ್ಚು ಆರಾಮದಾಯಕ ಪ್ರಯಾಣವನ್ನು ನೀಡುತ್ತಿವೆ. ವಂದೇ ಭಾರತ್‌ ಎಕ್ಸ್‌ಪ್ರೆಸ್‌ನ ಜನಪ್ರಿಯತೆಯು ಅದರ ಪ್ರಯಾಣಿಕರ ಸಂಖ್ಯೆಯಿಂದ ಸ್ಪಷ್ಟವಾಗಿದೆ. 2019 ರಿಂದ, 7.5 ಕೋಟಿಗೂ ಹೆಚ್ಚು ಪ್ರಯಾಣಿಕರು ಈ ಹೈಟೆಕ್‌ ರೈಲಿನ ಅನುಭವ ಪಡೆದಿದ್ದಾರೆ. ಚೆನಾಬ್ …

Read More »

ಗ್ರಾಮೀಣ ವಿಕಾಸದ ಹೊಸ ಸಂಕಲ್ಪ: ಉದ್ಯೋಗದ ಹೊಸ ಖಾತರಿ

ಕೇಂದ್ರ ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಇಂದು ಲೋಕಸಭೆಯಲ್ಲಿ ʻವಿಕಸಿತ ಭಾರತ – ಉದ್ಯೋಗ ಮತ್ತು ಜೀವನೋಪಾಯ ಖಾತರಿ ಯೋಜನೆ(ಗ್ರಾಮೀಣ): ವಿಬಿ ಜಿ ರಾಮ್ ಜಿ ಮಸೂದೆ-2025ʼ ಅನ್ನು ಮಂಡಿಸಿದರು. ಈ ಮಸೂದೆಯು ʻವಿಕಸಿತ ಭಾರತ@2047ʼರ ರಾಷ್ಟ್ರೀಯ ದೃಷ್ಟಿಕೋನಕ್ಕೆ ಹೊಂದಿಕೆಯಾಗುವ ಗ್ರಾಮೀಣಾಭಿವೃದ್ಧಿ ವ್ಯವಸ್ಥೆಯನ್ನು ಸ್ಥಾಪಿಸಲು ಪ್ರಯತ್ನಿಸುತ್ತದೆ. ಕುಟುಂಬದ ವಯಸ್ಕ ಸದಸ್ಯರಿಗೆ ಕೌಶಲ್ಯರಹಿತ ಕೆಲಸವನ್ನು ಮಾಡಲು ಪ್ರತಿ ಹಣಕಾಸು ವರ್ಷದಲ್ಲಿ 125 …

Read More »

ಭಾರತದ ರೈಲು ವಿದ್ಯುದೀಕರಣ ಅಭಿಯಾನವು ಪೂರ್ಣಗೊಳ್ಳುವ ಹಂತದಲ್ಲಿದೆ, ಇದು ನಿವ್ವಳ-ಶೂನ್ಯ ಇಂಗಾಲ ಹೊರಸೂಸುವಿಕೆ ಮತ್ತು ಸ್ವಚ್ಛ, ವೇಗದ ಪ್ರಯಾಣವನ್ನು ಸಕ್ರಿಯಗೊಳಿಸುತ್ತದೆ

ಭಾರತೀಯ ರೈಲ್ವೆ ತನ್ನ ಬಹುತೇಕ ಬ್ರಾಡ್-ಗೇಜ್ ಜಾಲದ ವಿದ್ಯುದೀಕರಣವನ್ನು ಪೂರ್ಣಗೊಳಿಸುವ ಹಂತದಲ್ಲಿದೆ, ಶೇ.99 ರಷ್ಟು ಮಾರ್ಗಗಳು ಈಗಾಗಲೇ ವಿದ್ಯುದೀಕರಣಗೊಂಡಿದ್ದು, ಉಳಿದ ಮಾರ್ಗಗಳು ಶೀಘ್ರದಲ್ಲೇ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಕಳೆದ ಕೆಲವು ವರ್ಷಗಳಿಂದ ಕೆಲಸದ ವೇಗ ಅದ್ಭುತವಾಗಿದೆ. 2019 ಮತ್ತು 2025 ರ ನಡುವೆ, ಭಾರತೀಯ ರೈಲ್ವೆ 33,000 ರೂಟ್ ಕಿಲೋಮೀಟರ್‌ ಗಳಿಗಿಂತ ಹೆಚ್ಚು ವಿದ್ಯುದೀಕರಣಗೊಂಡಿದೆ, ದಿನಕ್ಕೆ ಸರಾಸರಿ 15 ರೂಟ್ ಕಿಲೋಮೀಟರ್‌ ಗಳಿಗಿಂತ ಹೆಚ್ಚು ವೇಗದಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಅವಧಿಯಲ್ಲಿ ವಿದ್ಯುದ್ದೀಕರಿಸಲಾದ …

Read More »

ಆಧುನೀಕರಣಕ್ಕೆ ದೊಡ್ಡ ಉತ್ತೇಜನ: ಭಾರತೀಯ ರೈಲ್ವೆ 11 ವರ್ಷಗಳಲ್ಲಿ 42,600ಕ್ಕೂ ಹೆಚ್ಚು ಎಲ್‌ ಎಚ್‌ ಬಿ ಬೋಗಿಗಳನ್ನು ತಯಾರಿಸಿದೆ

ಭಾರತೀಯ ರೈಲ್ವೆಯು ಲಿಂಕ್ ಹಾಫ್‌ ಮನ್ ಬುಷ್ (ಎಲ್‌ ಎಚ್‌ ಬಿ) ಬೋಗಿಗಳ ಉತ್ಪಾದನೆಯಲ್ಲಿ ಸ್ಥಿರವಾಗಿ ಪ್ರಗತಿ ಸಾಧಿಸಿದೆ, ಇವುಗಳನ್ನು ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷತೆ, ಹೆಚ್ಚು ಆರಾಮದಾಯಕ ಪ್ರಯಾಣ ಮತ್ತು ಉತ್ತಮ ಕಾರ್ಯಾಚರಣೆಯ ಕಾರ್ಯಕ್ಷಮತೆಯನ್ನು ನೀಡಲು ವಿನ್ಯಾಸಗೊಳಿಸಲಾಗಿದೆ. ಪ್ರಸಕ್ತ ಹಣಕಾಸು ವರ್ಷ 2025-26 ರಲ್ಲಿ (ನವೆಂಬರ್ 2025 ರವರೆಗೆ), ಒಟ್ಟು 4,224ಕ್ಕೂ ಹೆಚ್ಚು ಎಲ್‌.ಎಚ್‌.ಬಿ ಬೋಗಿಗಳನ್ನು ತಯಾರಿಸಲಾಗಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ತಯಾರಿಸಲಾದ 3,590 ಬೋಗಿಗಳಿಗೆ ಹೋಲಿಸಿದರೆ ಇದು …

Read More »

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ‘ವಂದೇ ಮಾತರಂ’ ರಾಷ್ಟ್ರೀಯ ಗೀತೆಯ 150ನೇ ವಾರ್ಷಿಕೋತ್ಸವದ ಅಂಗವಾಗಿ ರಾಜ್ಯಸಭೆಯಲ್ಲಿ ವಿಶೇಷ ಚರ್ಚೆ

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ‘ವಂದೇ ಮಾತರಂ’ ರಾಷ್ಟ್ರೀಯ ಗೀತೆಯ 150ನೇ ವಾರ್ಷಿಕೋತ್ಸವದ ಪ್ರಯುಕ್ತ ರಾಜ್ಯಸಭೆಯಲ್ಲಿ ವಿಶೇಷ ಚರ್ಚೆಯನ್ನು ಆರಂಭಿಸಿದರು. ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರು, “ವಂದೇ ಮಾತರಂ ಗೀತೆಯು ರಚನೆಯಾದಾಗ, ಅದರ ಬಗ್ಗೆ ಚರ್ಚಿಸುವ ಮತ್ತು ಅದಕ್ಕೆ ಬದ್ಧರಾಗಿರುವ ಅಗತ್ಯವಿತ್ತು, ಸ್ವಾತಂತ್ರ್ಯ ಹೋರಾಟದ ಸಮಯದಲ್ಲೂ ಅದು ಮುಂದುವರಿದಿತ್ತು, ಇಂದಿಗೂ ಇದೆ ಮತ್ತು 2047ರಲ್ಲಿ ಭಾರತವು ನಿಜವಾದ ಶ್ರೇಷ್ಠ …

Read More »

ಉಮೀದ್ ಕೇಂದ್ರೀಯ ಪೋರ್ಟಲ್ ಗಡುವು ಪೂರ್ಣಗೊಂಡಿದೆ

ಭಾರತದಲ್ಲಿ ವಕ್ಫ್ ಆಸ್ತಿಗಳ ನಿರ್ವಹಣೆಗಾಗಿ ಉಮೀದ್ ಕೇಂದ್ರೀಯ ಜಾಲತಾಣವನ್ನು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರಾದ ಶ್ರೀ ಕಿರಣ್ ರಿಜಿಜು ಅವರು ಜೂನ್ 6, 2025 ರಂದು ಚಾಲನೆಗೊಳಿಸಿದರು, ಹಾಗೂ ಡಿಸೆಂಬರ್ 6, 2025 ರಂದು (ಶನಿವಾರ) ಅಧಿಕೃತವಾಗಿ ಅಪ್‌ ಲೋಡ್‌ ಗಳಿಗೆ ಅವಕಾಶ ಕೊನೆಗೊಳಿಸಿ ಅಂತಿಮವಾಗಿ ಮುಚ್ಚಲಾಯಿತು. ಉಮೀದ್ ಕಾಯ್ದೆ, 1995 ಮತ್ತು ಭಾರತದ ಗೌರವಾನ್ವಿತ ಸುಪ್ರೀಂ ಕೋರ್ಟ್‌ನ ಸ್ಪಷ್ಟ ನಿರ್ದೇಶನಗಳ ಪ್ರಕಾರ ಅದರ 6 ತಿಂಗಳ ಅವಧಿಯನ್ನು ಪೂರ್ಣಗೊಳಿಸಿತು. …

Read More »