ಏಳು ವರ್ಷ ತುಂಬಿದ ಆದರೆ ಆಧಾರ್ನಲ್ಲಿ ತಮ್ಮ ಬಯೋಮೆಟ್ರಿಕ್ಸ್ಅನ್ನು ಇನ್ನೂ ನವೀಕರಿಸದ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ನವೀಕರಣ (ಎಂ.ಬಿ.ಯು) ಪೂರ್ಣಗೊಳಿಸುವ ಮಹತ್ವವನ್ನು ವಿಶಿಷ್ಟ ಗುರುತಿನ ಪ್ರಾಧಿಕಾರ (ಯು.ಐ.ಡಿ.ಎ.ಐ) ಪುನರುಚ್ಚರಿಸಿದೆ. ಇದು ಆಧಾರ್ ಅಡಿಯಲ್ಲಿ ಅಸ್ತಿತ್ವದಲ್ಲಿರುವ ಅವಶ್ಯಕತೆಯಾಗಿದ್ದು, ಪೋಷಕರು ಅಥವಾ ಸಂರಕ್ಷಣಕಾರರು ತಮ್ಮ ಮಗುವಿನ ವಿವರಗಳನ್ನು ಯಾವುದೇ ಆಧಾರ್ ಸೇವಾ ಕೇಂದ್ರ ಅಥವಾ ಗೊತ್ತುಪಡಿಸಿದ ಆಧಾರ್ ಕೇಂದ್ರದಲ್ಲಿ ನವೀಕರಿಸಬಹುದು. ಎಂ.ಬಿ.ಯು ಅಭ್ಯಾಸವನ್ನು ಪೂರ್ಣಗೊಳಿಸಲು ಯು.ಐ.ಡಿ.ಎ.ಐ ಅಂತಹ ಮಕ್ಕಳ ಆಧಾರ್ನಲ್ಲಿ ನೋಂದಾಯಿಸಲಾದ ಮೊಬೈಲ್ …
Read More »ಪ್ರಧಾನಮಂತ್ರಿ ಆಕಾಂಕ್ಷಿ ಜಿಲ್ಲೆಗಳಿಗೂ ರಾಷ್ಟ್ರೀಯ ಹೆದ್ದಾರಿಗಳನ್ನು ಸಂಪರ್ಕ ಕಲ್ಪಿಸಲು ಯೋಜನೆ: ಶ್ರೀ ನಿತಿನ್ ಗಡ್ಕರಿ
ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರು ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಇಂದು ಎರಡು ಸಾವಿರದ ನಲವತ್ತೆರೆಡು ಕೋಟಿ ರೂಪಾಯಿ ವೆಚ್ಚದ ಒಂಬತ್ತು ವಿವಿಧ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಚಾಲನೆ ನೀಡಿ, ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಹಾಗು ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ, ಲೋಕಸಭಾ ಸದಸ್ಯರಾದ …
Read More »ರಸಗೊಬ್ಬರದ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳಲು ಅಭಿಯಾನವನ್ನು ನಡೆಸುವಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರದ ಸೂಚನೆ
ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರು ನಕಲಿ ಮತ್ತು ಕಳಪೆ ಗುಣಮಟ್ಟದ ರಸಗೊಬ್ಬರಗಳ ವಿರುದ್ಧ ತಕ್ಷಣ ಮತ್ತು ಕಠಿಣ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದ್ದಾರೆ. ದೇಶಾದ್ಯಂತ ನಕಲಿ ರಸಗೊಬ್ಬರಗಳ ಮಾರಾಟ, ಸಬ್ಸಿಡಿ ರಸಗೊಬ್ಬರಗಳ ಕಾಳದಂಧೆ ಮತ್ತು ಬಲವಂತದ ಟ್ಯಾಗಿಂಗ್ ನಂತಹ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯುವ ಉದ್ದೇಶದಿಂದ ಈ ಪತ್ರವನ್ನು ಬರೆಯಲಾಗಿದೆ. ಕೃಷಿಯು ಭಾರತದ ಆರ್ಥಿಕತೆಯ ಬೆನ್ನೆಲುಬು ಮತ್ತು ರೈತರ …
Read More »ಪ್ರಯಾಣಿಕರ ಸುರಕ್ಷತೆ ಹೆಚ್ಚಿಸಲು ಕೋಚ್ ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ರೈಲ್ವೆ ನಿರ್ಧಾರ
ಪ್ರಯಾಣಿಕರ ಕೋಚ್ ಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳ ಪ್ರಾಯೋಗಿಕ ಅಳವಡಿಕೆಯ ಸಕಾರಾತ್ಮಕ ಫಲಿತಾಂಶದ ಆಧಾರದ ಮೇಲೆ, ರೈಲ್ವೆ ಇಲಾಖೆಯು ಎಲ್ಲಾ ಕೋಚ್ ಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ನಿರ್ಧರಿಸಿದೆ. ಈ ಕ್ರಮವು ಪ್ರಯಾಣಿಕರ ಸುರಕ್ಷತೆಯನ್ನು ಗಮನಾರ್ಹ ರೀತಿಯಲ್ಲಿ ಸುಧಾರಿಸಲಿದೆ. ದುಷ್ಕರ್ಮಿಗಳು ಮತ್ತು ಸಂಘಟಿತ ಕಳ್ಳರ ಗುಂಪುಗಳು ಮುಗ್ಧ ಪ್ರಯಾಣಿಕರ ಲಾಭ ಪಡೆಯುತ್ತಿವೆ. ಕ್ಯಾಮೆರಾ ಅವಳವಡಿಕೆಯಿಂದ ಅಂತಹ ಘಟನೆಗಳು ಗಣನೀಯವಾಗಿ ಕಡಿಮೆಯಾಗಲಿದೆ. ಪ್ರಯಾಣಿಕರ ಗೌಪ್ಯತೆಯನ್ನು ಕಾಪಾಡುವ ಸಲುವಾಗಿ, ಬಾಗಿಲುಗಳ ಬಳಿ ಇರುವ ಸಾಮಾನ್ಯ …
Read More »ಪ್ರವಾಹ, ಭೂಕುಸಿತ ಬಾಧಿತ ರಾಜ್ಯಗಳಾದ ಅಸ್ಸಾಂ, ಮಣಿಪುರ, ಮೇಘಾಲಯ, ಮಿಜೋರಾಂ, ಕೇರಳ, ಉತ್ತರಾಖಂಡ್ಗೆ ಒಂದು ಸಾವಿರ ಕೋಟಿ ರೂಪಾಯಿಗಳಿಗೂ ಅಧಿಕ ಹಣ ಬಿಡುಗಡೆಗೆ ಅನುಮೋದನೆ ನೀಡಿದ ಕೇಂದ್ರ ಸರ್ಕಾರ
ಕೇಂದ್ರ ಸರ್ಕಾರವು ಪ್ರವಾಹ, ಭೂಕುಸಿತದಿಂದ ಬಾಧಿತ ರಾಜ್ಯಗಳಾದ ಅಸ್ಸಾಂ, ಮಣಿಪುರ, ಮೇಘಾಲಯ, ಮಿಜೋರಾಂ, ಕೇರಳ, ಉತ್ತರಾಖಂಡ್ಗೆ 1,066.80 ಕೋಟಿ ರೂಪಾಯಿ ಆರ್ಥಿಕ ನೆರವು ಬಿಡುಗಡೆ ಮಾಡಲು ಅನುಮೋದನೆ ನೀಡಿದೆ. ಆರು ಪ್ರವಾಹ ಪೀಡಿತ ರಾಜ್ಯಗಳಲ್ಲಿ, ಅಸ್ಸಾಂ ರಾಜ್ಯಕ್ಕೆ 375.60 ಕೋಟಿ ರೂ., ಮಣಿಪುರಕ್ಕೆ 29.20 ಕೋಟಿ ರೂ., ಮೇಘಾಲಯಕ್ಕೆ 30.40 ಕೋಟಿ ರೂ., ಮಿಜೋರಾಂಗೆ 22.80 ಕೋಟಿ ರೂ., ಕೇರಳಕ್ಕೆ 153.20 ಕೋಟಿ ರೂ. ಮತ್ತು ಉತ್ತರಾಖಂಡಕ್ಕೆ 455.60 ಕೋಟಿ …
Read More »ಹತ್ತಿ ಉತ್ಪಾದನೆ ಕುರಿತು ಚರ್ಚಿಸಲು ಸಭೆ: ಕೇಂದ್ರ ಕೃಷಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರಿಂದ ವಿಡಿಯೋ ಮೂಲಕ ಘೋಷಣೆ
ಕೇಂದ್ರ ಕೃಷಿ, ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು, ಬೆಳೆವಾರು ಸಮಸ್ಯೆಗಳನ್ನು ಚರ್ಚಿಸುವ ಸರಣಿ ಸಭೆಗಳ ಮುಂದುವರಿದ ಭಾಗವಾಗಿ, ಇಂದು ವಿಡಿಯೋ ಸಂದೇಶವೊಂದನ್ನು ಬಿಡುಗಡೆಗೊಳಿಸಿದ್ದಾರೆ. ಹತ್ತಿ ಉತ್ಪಾದನೆಯಲ್ಲಿನ ಬಿಕ್ಕಟ್ಟನ್ನು ಚರ್ಚಿಸಲು ಮುಂಬರುವ ಶುಕ್ರವಾರ, ಜುಲೈ 11, 2025 ರಂದು ಕೊಯಮತ್ತೂರಿನಲ್ಲಿ ಮಹತ್ವದ ಸಭೆಯೊಂದನ್ನು ಆಯೋಜಿಸಿರುವ ಬಗ್ಗೆ ಅವರು ಮಾಹಿತಿ ನೀಡಿದ್ದು, ಈ ನಿಟ್ಟಿನಲ್ಲಿ ದೇಶದ ಸಮಸ್ತ ರೈತ ಸಹೋದರ ಸಹೋದರಿಯರಿಂದ ಸಲಹೆಗಳನ್ನು ಆಹ್ವಾನಿಸಿದ್ದಾರೆ. …
Read More »ಭಾರತೀಯ ಹಜ್ ಸಮಿತಿ 2026ರ ಹಜ್ ಯಾತ್ರೆಗೆ ಅರ್ಜಿ ಪ್ರಕ್ರಿಯೆ ಆರಂಭಿಸಿದೆ
ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಹಜ್ ಸಮಿತಿಯು, ಮುಸ್ಲಿಂ ಸಮುದಾಯಕ್ಕೆ ಅತ್ಯಂತ ಪವಿತ್ರವಾದ ಹಜ್ ಯಾತ್ರೆ 2026 ಕ್ಕಾಗಿ ಅಧಿಕೃತವಾಗಿ ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಹಜ್ ಯಾತ್ರೆಗೆ ಹೋಗಲಿಚ್ಛಿಸುವ ಯಾತ್ರಿಕರು ಅಧಿಕೃತ ಹಜ್ ಪೋರ್ಟಲ್ https://hajcommittee.gov.in ಮೂಲಕ ಅಥವಾ “HAJ SUVIDHA” ಮೊಬೈಲ್ ಅಪ್ಲಿಕೇಶನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಈ ಅಪ್ಲಿಕೇಶನ್ ಐಓಎಸ್ (iOS) ಮತ್ತು ಆಂಡ್ರಾಯ್ಡ್ (Android) ಬಳಕೆದಾರರಿಗೆ ಲಭ್ಯವಿದೆ. ಆನ್ ಲೈನ್ ಅರ್ಜಿ ಸಲ್ಲಿಕೆಯ ಅವಧಿಯು …
Read More »2026ನೇ ಸಾಲಿನ ಪದ್ಮ ಪ್ರಶಸ್ತಿಗೆ ಜುಲೈ 31ರವರೆಗೆ ಅರ್ಜಿ ಸಲ್ಲಿಕೆ
2026ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುವ ಪದ್ಮ ಪ್ರಶಸ್ತಿಗಳು -2026 ಗಾಗಿ ನಾಮನಿರ್ದೇಶನಗಳು / ಶಿಫಾರಸುಗಳು 2025ರ ಮಾರ್ಚ್ 15 ರಂದು ಪ್ರಾರಂಭವಾಗಿವೆ. ಪದ್ಮ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲು 2025ರ ಜುಲೈ 31 ಕೊನೆಯ ದಿನಾಂಕವಾಗಿದೆ. ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳು / ಶಿಫಾರಸುಗಳನ್ನು ರಾಷ್ಟ್ರೀಯ ಪುರಸ್ಕಾರ ಪೋರ್ಟಲ್ (https://awards.gov.in) ನಲ್ಲಿಆನ್ಲೈನ್ನಲ್ಲಿ ಮಾತ್ರ ಸ್ವೀಕರಿಸಲಾಗುತ್ತದೆ. ಪದ್ಮ ಪ್ರಶಸ್ತಿಗಳಾದ ಪದ್ಮ ವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿಒಂದಾಗಿದೆ. 1954 ರಲ್ಲಿ ಸ್ಥಾಪಿಸಲಾದ ಈ ಪ್ರಶಸ್ತಿಗಳನ್ನು ಪ್ರತಿವರ್ಷ …
Read More »ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿನಾಂಕ 29.06.2025 ರಂದು ಮಾಡಿದ ‘ಮನ್ ಕಿ ಬಾತ್’ – 123ನೇ ಸಂಚಿಕೆಯ ಕನ್ನಡ ಅವತರಣಿಕೆ
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ‘ಮನದ ಮಾತು’ ಕಾರ್ಯಕ್ರಮಕ್ಕೆ ಸ್ವಾಗತ, ನಿಮ್ಮೆಲ್ಲರಿಗೂ ಅಭಿನಂದನೆಗಳು. ಯೋಗದ ಶಕ್ತಿ ಮತ್ತು ‘ಅಂತಾರಾಷ್ಟ್ರೀಯ ಯೋಗ ದಿನ’ದ ನೆನಪುಗಳಿಂದ ನಿಮ್ಮ ಮನ ಉತ್ಸಾಹದಿಂದಿರಬಹುದು. ಈ ಬಾರಿಯೂ, ಜೂನ್ 21 ರಂದು, ದೇಶ ಮತ್ತು ವಿದೇಶಗಳ ಕೋಟ್ಯಂತರ ಜನರು ‘ಅಂತಾರಾಷ್ಟ್ರೀಯ ಯೋಗ ದಿನ’ದಲ್ಲಿ ಭಾಗವಹಿಸಿದ್ದರು. ಇದು 10 ವರ್ಷಗಳ ಹಿಂದೆ ಪ್ರಾರಂಭವಾಯಿತು ಎಂಬುದು ನಿಮಗೆ ನೆನಪಿದೆಯೇ. ಈ 10 ವರ್ಷಗಳಲ್ಲಿ, ಈ ಯೋಗ ದಿನಾಚರಣೆ ಪ್ರತಿ ವರ್ಷವೂ …
Read More »ʻಎಂಎಸ್ಎಂಇ ದಿನಾಚರಣೆʼಯಲ್ಲಿ ಪಾಲ್ಗೊಂಡ ಭಾರತದ ರಾಷ್ಟ್ರಪತಿ
ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (ಜೂನ್ 27, 2025) ನವದೆಹಲಿಯಲ್ಲಿ ನಡೆದ `ಎಂಎಸ್ಎಂಇ ದಿನಾಚರಣೆ’ಯಲ್ಲಿ ಪಾಲ್ಗೊಂಡು ಮಾತನಾಡಿದರು. ಕಾರ್ಯಕಮ ಉದ್ದೇಶಿಸಿ ಮಾತನಾಡಿದ ಅವರು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು (ಎಂಎಸ್ಎಂಇ) ದೇಶದ ಆರ್ಥಿಕತೆಯ ಬಲವಾದ ಆಧಾರಸ್ತಂಭಗಳಾಗಿವೆ ಎಂದು ಹೇಳಿದರು. ಈ ಉದ್ಯಮಗಳು ʻಜಿಡಿಪಿʼಗೆ ಗಮನಾರ್ಹವಾಗಿ ಕೊಡುಗೆ ನೀಡುತ್ತವೆ ಮತ್ತು ತಳಮಟ್ಟದಲ್ಲಿ ನಾವೀನ್ಯತೆ ಉತ್ತೇಜಿಸುತ್ತವೆ. ದೃಢ ʻಎಂಎಸ್ಎಂಇʼ ಪರಿಸರ ವ್ಯವಸ್ಥೆ ದೇಶದ ಸುಸ್ಥಿರ ಆರ್ಥಿಕ ಅಭಿವೃದ್ಧಿಗೆ …
Read More »
Matribhumi Samachar Kannad