ಕೇಂದ್ರ ಸರ್ಕಾರವು ಪ್ರವಾಹ, ಭೂಕುಸಿತದಿಂದ ಬಾಧಿತ ರಾಜ್ಯಗಳಾದ ಅಸ್ಸಾಂ, ಮಣಿಪುರ, ಮೇಘಾಲಯ, ಮಿಜೋರಾಂ, ಕೇರಳ, ಉತ್ತರಾಖಂಡ್ಗೆ 1,066.80 ಕೋಟಿ ರೂಪಾಯಿ ಆರ್ಥಿಕ ನೆರವು ಬಿಡುಗಡೆ ಮಾಡಲು ಅನುಮೋದನೆ ನೀಡಿದೆ. ಆರು ಪ್ರವಾಹ ಪೀಡಿತ ರಾಜ್ಯಗಳಲ್ಲಿ, ಅಸ್ಸಾಂ ರಾಜ್ಯಕ್ಕೆ 375.60 ಕೋಟಿ ರೂ., ಮಣಿಪುರಕ್ಕೆ 29.20 ಕೋಟಿ ರೂ., ಮೇಘಾಲಯಕ್ಕೆ 30.40 ಕೋಟಿ ರೂ., ಮಿಜೋರಾಂಗೆ 22.80 ಕೋಟಿ ರೂ., ಕೇರಳಕ್ಕೆ 153.20 ಕೋಟಿ ರೂ. ಮತ್ತು ಉತ್ತರಾಖಂಡಕ್ಕೆ 455.60 ಕೋಟಿ …
Read More »ಹತ್ತಿ ಉತ್ಪಾದನೆ ಕುರಿತು ಚರ್ಚಿಸಲು ಸಭೆ: ಕೇಂದ್ರ ಕೃಷಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರಿಂದ ವಿಡಿಯೋ ಮೂಲಕ ಘೋಷಣೆ
ಕೇಂದ್ರ ಕೃಷಿ, ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು, ಬೆಳೆವಾರು ಸಮಸ್ಯೆಗಳನ್ನು ಚರ್ಚಿಸುವ ಸರಣಿ ಸಭೆಗಳ ಮುಂದುವರಿದ ಭಾಗವಾಗಿ, ಇಂದು ವಿಡಿಯೋ ಸಂದೇಶವೊಂದನ್ನು ಬಿಡುಗಡೆಗೊಳಿಸಿದ್ದಾರೆ. ಹತ್ತಿ ಉತ್ಪಾದನೆಯಲ್ಲಿನ ಬಿಕ್ಕಟ್ಟನ್ನು ಚರ್ಚಿಸಲು ಮುಂಬರುವ ಶುಕ್ರವಾರ, ಜುಲೈ 11, 2025 ರಂದು ಕೊಯಮತ್ತೂರಿನಲ್ಲಿ ಮಹತ್ವದ ಸಭೆಯೊಂದನ್ನು ಆಯೋಜಿಸಿರುವ ಬಗ್ಗೆ ಅವರು ಮಾಹಿತಿ ನೀಡಿದ್ದು, ಈ ನಿಟ್ಟಿನಲ್ಲಿ ದೇಶದ ಸಮಸ್ತ ರೈತ ಸಹೋದರ ಸಹೋದರಿಯರಿಂದ ಸಲಹೆಗಳನ್ನು ಆಹ್ವಾನಿಸಿದ್ದಾರೆ. …
Read More »ಭಾರತೀಯ ಹಜ್ ಸಮಿತಿ 2026ರ ಹಜ್ ಯಾತ್ರೆಗೆ ಅರ್ಜಿ ಪ್ರಕ್ರಿಯೆ ಆರಂಭಿಸಿದೆ
ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಹಜ್ ಸಮಿತಿಯು, ಮುಸ್ಲಿಂ ಸಮುದಾಯಕ್ಕೆ ಅತ್ಯಂತ ಪವಿತ್ರವಾದ ಹಜ್ ಯಾತ್ರೆ 2026 ಕ್ಕಾಗಿ ಅಧಿಕೃತವಾಗಿ ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಹಜ್ ಯಾತ್ರೆಗೆ ಹೋಗಲಿಚ್ಛಿಸುವ ಯಾತ್ರಿಕರು ಅಧಿಕೃತ ಹಜ್ ಪೋರ್ಟಲ್ https://hajcommittee.gov.in ಮೂಲಕ ಅಥವಾ “HAJ SUVIDHA” ಮೊಬೈಲ್ ಅಪ್ಲಿಕೇಶನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಈ ಅಪ್ಲಿಕೇಶನ್ ಐಓಎಸ್ (iOS) ಮತ್ತು ಆಂಡ್ರಾಯ್ಡ್ (Android) ಬಳಕೆದಾರರಿಗೆ ಲಭ್ಯವಿದೆ. ಆನ್ ಲೈನ್ ಅರ್ಜಿ ಸಲ್ಲಿಕೆಯ ಅವಧಿಯು …
Read More »2026ನೇ ಸಾಲಿನ ಪದ್ಮ ಪ್ರಶಸ್ತಿಗೆ ಜುಲೈ 31ರವರೆಗೆ ಅರ್ಜಿ ಸಲ್ಲಿಕೆ
2026ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುವ ಪದ್ಮ ಪ್ರಶಸ್ತಿಗಳು -2026 ಗಾಗಿ ನಾಮನಿರ್ದೇಶನಗಳು / ಶಿಫಾರಸುಗಳು 2025ರ ಮಾರ್ಚ್ 15 ರಂದು ಪ್ರಾರಂಭವಾಗಿವೆ. ಪದ್ಮ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲು 2025ರ ಜುಲೈ 31 ಕೊನೆಯ ದಿನಾಂಕವಾಗಿದೆ. ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳು / ಶಿಫಾರಸುಗಳನ್ನು ರಾಷ್ಟ್ರೀಯ ಪುರಸ್ಕಾರ ಪೋರ್ಟಲ್ (https://awards.gov.in) ನಲ್ಲಿಆನ್ಲೈನ್ನಲ್ಲಿ ಮಾತ್ರ ಸ್ವೀಕರಿಸಲಾಗುತ್ತದೆ. ಪದ್ಮ ಪ್ರಶಸ್ತಿಗಳಾದ ಪದ್ಮ ವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿಒಂದಾಗಿದೆ. 1954 ರಲ್ಲಿ ಸ್ಥಾಪಿಸಲಾದ ಈ ಪ್ರಶಸ್ತಿಗಳನ್ನು ಪ್ರತಿವರ್ಷ …
Read More »ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿನಾಂಕ 29.06.2025 ರಂದು ಮಾಡಿದ ‘ಮನ್ ಕಿ ಬಾತ್’ – 123ನೇ ಸಂಚಿಕೆಯ ಕನ್ನಡ ಅವತರಣಿಕೆ
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ‘ಮನದ ಮಾತು’ ಕಾರ್ಯಕ್ರಮಕ್ಕೆ ಸ್ವಾಗತ, ನಿಮ್ಮೆಲ್ಲರಿಗೂ ಅಭಿನಂದನೆಗಳು. ಯೋಗದ ಶಕ್ತಿ ಮತ್ತು ‘ಅಂತಾರಾಷ್ಟ್ರೀಯ ಯೋಗ ದಿನ’ದ ನೆನಪುಗಳಿಂದ ನಿಮ್ಮ ಮನ ಉತ್ಸಾಹದಿಂದಿರಬಹುದು. ಈ ಬಾರಿಯೂ, ಜೂನ್ 21 ರಂದು, ದೇಶ ಮತ್ತು ವಿದೇಶಗಳ ಕೋಟ್ಯಂತರ ಜನರು ‘ಅಂತಾರಾಷ್ಟ್ರೀಯ ಯೋಗ ದಿನ’ದಲ್ಲಿ ಭಾಗವಹಿಸಿದ್ದರು. ಇದು 10 ವರ್ಷಗಳ ಹಿಂದೆ ಪ್ರಾರಂಭವಾಯಿತು ಎಂಬುದು ನಿಮಗೆ ನೆನಪಿದೆಯೇ. ಈ 10 ವರ್ಷಗಳಲ್ಲಿ, ಈ ಯೋಗ ದಿನಾಚರಣೆ ಪ್ರತಿ ವರ್ಷವೂ …
Read More »ʻಎಂಎಸ್ಎಂಇ ದಿನಾಚರಣೆʼಯಲ್ಲಿ ಪಾಲ್ಗೊಂಡ ಭಾರತದ ರಾಷ್ಟ್ರಪತಿ
ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (ಜೂನ್ 27, 2025) ನವದೆಹಲಿಯಲ್ಲಿ ನಡೆದ `ಎಂಎಸ್ಎಂಇ ದಿನಾಚರಣೆ’ಯಲ್ಲಿ ಪಾಲ್ಗೊಂಡು ಮಾತನಾಡಿದರು. ಕಾರ್ಯಕಮ ಉದ್ದೇಶಿಸಿ ಮಾತನಾಡಿದ ಅವರು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು (ಎಂಎಸ್ಎಂಇ) ದೇಶದ ಆರ್ಥಿಕತೆಯ ಬಲವಾದ ಆಧಾರಸ್ತಂಭಗಳಾಗಿವೆ ಎಂದು ಹೇಳಿದರು. ಈ ಉದ್ಯಮಗಳು ʻಜಿಡಿಪಿʼಗೆ ಗಮನಾರ್ಹವಾಗಿ ಕೊಡುಗೆ ನೀಡುತ್ತವೆ ಮತ್ತು ತಳಮಟ್ಟದಲ್ಲಿ ನಾವೀನ್ಯತೆ ಉತ್ತೇಜಿಸುತ್ತವೆ. ದೃಢ ʻಎಂಎಸ್ಎಂಇʼ ಪರಿಸರ ವ್ಯವಸ್ಥೆ ದೇಶದ ಸುಸ್ಥಿರ ಆರ್ಥಿಕ ಅಭಿವೃದ್ಧಿಗೆ …
Read More »ಯುವಕರನ್ನು ತೊಡಗಿಸಿಕೊಳ್ಳಲು ಮತ್ತು ಅನುಭವ ಹೆಚ್ಚಿಸಲು ʻಮೈ ಭಾರತ್ ಪೋರ್ಟಲ್ʼ ಜೊತೆ ʻವಾಟ್ಸ್ಆಪ್ ಚಾಟ್ ಬಾಟ್ʼ ಸಂಯೋಜನೆ ಪ್ರಾರಂಭಿಸಿದ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ
ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವು ಡಿಜಿಟಲ್ ತೊಡಗಿಸಿಕೊಳ್ಳುವಿಕೆ ಹೆಚ್ಚಿಸಲು ಮತ್ತು ಭಾರತದ ಯುವಕರಿಗೆ ಸೇವೆಗಳ ಪ್ರವೇಶ ಸುಗಮಗೊಳಿಸಲು ಪ್ರಗತಿಪರ ಉಪಕ್ರಮ ಕೈಗೊಂಡಿದ್ದು, ʻಮೈ ಭಾರತ್ʼ ಪೋರ್ಟಲ್ (https://mybharat.gov.in) ಜೊತೆ ʻವಾಟ್ಸ್ಆಪ್ʼ ಸಂಯೋಜನೆಯನ್ನು ಪ್ರಾರಂಭಿಸಿದೆ. ʻವಾಟ್ಸ್ಆಪ್ ಚಾಟ್ಬಾಟ್ʼ ಈಗ ʻಮೈ ಭಾರತ್ʼ ಪೋರ್ಟಲ್ ನಲ್ಲಿ ಲಭ್ಯವಾಗಿದ್ದು, ವಾಟ್ಸ್ಆಪ್ (7289001515) ಮೂಲಕ ನೇರವಾಗಿ ಪ್ರವೇಶಿಸಬಹುದು. ಇದು ಬಳಕೆದಾರರಿಗೆ ವೇದಿಕೆಯೊಂದಿಗೆ ಸಂವಹನ ನಡೆಸಲು ಸುಗಮ, ನೈಜ-ಸಮಯದ ಮತ್ತು ಬಳಕೆದಾರ ಸ್ನೇಹಿ ಮಾರ್ಗ ಒದಗಿಸುತ್ತದೆ. …
Read More »ಸಂವಿಧಾನ ಹತ್ಯಾ ದಿವಸ್ ಸಂದರ್ಭದಲ್ಲಿ ಪ್ರಜಾಪ್ರಭುತ್ವದ ರಕ್ಷಕರಿಗೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ
ದೇಶದ ಇತಿಹಾಸದ ಅತ್ಯಂತ ಕರಾಳ ಅಧ್ಯಾಯಗಳಲ್ಲಿ ಒಂದಾದ ತುರ್ತು ಪರಿಸ್ಥಿತಿ ಹೇರಿಕೆಗೆ ಐವತ್ತು ವರ್ಷಗಳು ತುಂಬಿದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ಪ್ರಜಾಪ್ರಭುತ್ವ ರಕ್ಷಣೆಗೆ ದೃಢವಾಗಿ ನಿಂತ ಅಸಂಖ್ಯಾತ ಭಾರತೀಯರಿಗೆ ಹೃತ್ಪೂರ್ವಕ ಗೌರವ ಸಲ್ಲಿಸಿದ್ದಾರೆ. ಸಾಂವಿಧಾನಿಕ ಮೌಲ್ಯಗಳ ಮೇಲಿನ ಗಂಭೀರ ದಾಳಿಯನ್ನು ನೆನಪಿಸಿಕೊಂಡ ಪ್ರಧಾನಿ, ಜೂನ್ 25 ಅನ್ನು ಸಂವಿಧಾನ ಹತ್ಯಾ ದಿವಸ್ ಎಂದು ಆಚರಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಮೂಲಭೂತ ಹಕ್ಕುಗಳನ್ನು ಅಮಾನತುಗೊಳಿಸಿದ, ಪತ್ರಿಕಾ ಸ್ವಾತಂತ್ರ್ಯವನ್ನು …
Read More »ಭಾರತದ ಆಹಾರ ಸಂಸ್ಕರಣೆ ಕ್ಷೇತ್ರ ಹಲವು ವರ್ಷಗಳಿಂದ ಹೇಗೆ ಗಮನಾರ್ಹ ಪರಿವರ್ತನೆ ಹೊಂದಿದೆ ಎಂದು ಉಲ್ಲೇಖಿಸುವ ಲೇಖನವನ್ನು ಹಂಚಿಕೊಂಡ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ಭಾರತದ ಆಹಾರ ಸಂಸ್ಕರಣೆ ಕ್ಷೇತ್ರ, ಕ್ರಿಯಾತ್ಮಕ ವಿಧಾನದೊಂದಿಗೆ ಗ್ರಾಮೀಣ ಉದ್ಯಮಿಗಳನ್ನು ಸಬಲಗೊಳಿಸುವುದರ ಜೊತೆಗೆ ಹಲವು ವರ್ಷಗಳಿಂದ ಹೇಗೆ ಗಮನಾರ್ಹ ಪರಿವರ್ತನೆ ಹೊಂದಿದೆ ಎಂದು ಉಲ್ಲೇಖಿಸುವ ಲೇಖನವನ್ನು ಹಂಚಿಕೊಂಡಿದ್ದಾರೆ. ಕೇಂದ್ರ ಸಚಿವರಾದ ಶ್ರೀ ಚಿರಾಗ್ ಪಾಸ್ವಾನ್ ಅವರ ಎಕ್ಸ್ ಪೋಸ್ಟ್ ಗೆ ಪ್ರತಿಕ್ರಿಯೆ ನೀಡುತ್ತ, ಪ್ರಧಾನಮಂತ್ರಿಗಳು ಹೀಗೆ ಹೇಳಿದ್ದಾರೆ: “ಕೇಂದ್ರ ಸಚಿವರಾದ ಶ್ರೀ @iChiragPaswan ಅವರು ಭಾರತದ ಆಹಾರ ಸಂಸ್ಕರಣೆ ಕ್ಷೇತ್ರ, ಕ್ರಿಯಾತ್ಮಕ ವಿಧಾನದೊಂದಿಗೆ …
Read More »ಸಾಫ್ಟ್ವೇರ್ ಅಪ್ಲಿಕೇಶನ್ನ ಉನ್ನತೀಕರಣಕ್ಕಾಗಿ (ಸುಧಾರಿತ ಅಂಚೆ ತಂತ್ರಜ್ಞಾನ 2.O) 24 ಮತ್ತು 25 ಜೂನ್ 2025 (ಮಂಗಳವಾರ ಮತ್ತು ಬುಧವಾರ) ಅಂಚೆ ಕಚೇರಿಗಳು ಕಾರ್ಯನಿರ್ವಹಿಸುವುದಿಲ್ಲ
ದಿನಾಂಕ 26.06.2025 ರಂದು ನಿಗದಿಪಡಿಸಲಾದ ಸಾಫ್ಟ್ವೇರ್ ಅನುಷ್ಠಾನಕ್ಕಾಗಿ ಈ ಕೆಳಗೆ ತಿಳಿಸಲಾದ ಅಂಚೆ ಕಚೇರಿಗಳಲ್ಲಿ ಮತ್ತು ಸಂಬಂಧಿತ ಉಪ/ಶಾಖೆ ಅಂಚೆ ಕಚೇರಿಗಳಲ್ಲಿ ದಿನಾಂಕ 24 ಮತ್ತು 25 ಜೂನ್ 2025 (ಮಂಗಳವಾರ ಮತ್ತು ಬುಧವಾರ) ರಂದು ಸಾರ್ವಜನಿಕರಿಗೆ ಅಂಚೆ ಸೇವೆಗಳನ್ನು ಒದಗಿಸಲು ಸಾಧ್ಯವಾಗುವುದಿಲ್ಲ. ಎಚ್ಎಎಲ್ ಮುಖ್ಯ ಅಂಚೆ ಕಚೇರಿ ಜಾಲಹಳ್ಳಿ ಮುಖ್ಯ ಅಂಚೆ ಕಚೇರಿ ಬಸವನಗುಡಿ ಮುಖ್ಯ ಅಂಚೆ ಕಚೇರಿ ಗ್ರಾಹಕರಿಗೆ ಸೇವೆಯ ದಕ್ಷತೆ, ರಕ್ಷಣೆ ಹಾಗೂ ಗುಣಮಟ್ಟ ಹೆಚ್ಚಿಸಲು …
Read More »
Matribhumi Samachar Kannad