ಗಾರ್ಡ್ ಬದಲಾವಣೆ ಸಮಾರಂಭವು ಫೆಬ್ರವರಿ 22, 2025ರಿಂದ ಇನ್ನೂ ಹೆಚ್ಚಿನ ಆಸೀನ ಸಾಮರ್ಥ್ಯದೊಂದಿಗೆ ಹೊಸ ಸ್ವರೂಪದಲ್ಲಿ ನಡೆಯಲಿದೆ. ಭಾರತದ ರಾಷ್ಟ್ರಪತಿಯವರಾದ ಶ್ರೀಮತಿ ದ್ರೌಪದಿ ಮುರ್ಮು ಅವರು ಫೆಬ್ರವರಿ 16, 2025ರಂದು ಇದರ ಉದ್ಘಾಟನಾ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ. ಗಾರ್ಡ್ ಬದಲಾವಣಾ ಸಮಾರಂಭದ ಹೊಸ ಸ್ವರೂಪವು, ರಾಷ್ಟ್ರಪತಿ ಭವನದ ಹಿನ್ನೆಲೆಯಲ್ಲಿ ಕ್ರಿಯಾತ್ಮಕ ದೃಶ್ಯ ಮತ್ತು ಸಂಗೀತ ಪ್ರದರ್ಶನದ ಜೊತೆ ನಡೆಯಲಿದೆ. ಸಾರ್ವಜನಿಕರು ಈ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ. ಈ ಸಮಾರಂಭದಲ್ಲಿ ರಾಷ್ಟ್ರಪತಿಯವರ ಅಂಗರಕ್ಷಕ ಪಡೆಗಳು …
Read More »100 ಗಿಗಾವ್ಯಾಟ್ ಸೌರ ವಿದ್ಯುತ್ ಸಾಮರ್ಥ್ಯ ಸಾಧಿಸುವ ಮೂಲಕ ಐತಿಹಾಸಿಕ ಮೈಲಿಗಲ್ಲು ಸಾಧಿಸಿದ ಭಾರತ
ಭಾರತವು 100 ಗಿಗಾವ್ಯಾಟ್ ಸ್ಥಾಪಿತ ಸೌರಶಕ್ತಿ ಸಾಮರ್ಥ್ಯವನ್ನು ತಲುಪುವ ಮೂಲಕ ಐತಿಹಾಸಿಕ ಮೈಲಿಗಲ್ಲು ಸಾಧಿಸಿದೆ ಮತ್ತು ನವೀಕರಿಸಬಹುದಾದ ಇಂಧನ ವಲಯದಲ್ಲಿ ಜಾಗತಿಕ ನಾಯಕನಾಗಿ ತನ್ನ ಸ್ಥಾನವನ್ನು ಬಲಪಡಿಸಿಕೊಂಡಿದೆ. ಈ ಗಮನಾರ್ಹ ಸಾಧನೆಯು ಸ್ವಚ್ಛ, ಹಸಿರು ಭವಿಷ್ಯಕ್ಕಾಗಿ ರಾಷ್ಟ್ರದ ಬದ್ಧತೆಗೆ ಸಾಕ್ಷಿಯಾಗಿದೆ ಮತ್ತು ಇದು 2030ರ ವೇಳೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿಗದಿಪಡಿಸಿದ 500 ಗಿಗಾವ್ಯಾಟ್ ನವೀಕರಿಸಬಹುದಾದ ಮೂಲಗಳನ್ನು ಆಧರಿಸಿದ ಇಂಧನ ಸಾಮರ್ಥ್ಯದ ಮಹತ್ವಾಕಾಂಕ್ಷೆಯ ಗುರಿಯನ್ನು ಸಾಧಿಸುವತ್ತ ಮಹತ್ವದ …
Read More »‘ಹರ್ ಕಂಠ್ ಮೇ ಭಾರತ್’ : ಭಾರತದ ಸಂಗೀತ ಪರಂಪರೆಯನ್ನು ಆಚರಿಸಲಾಗುವುದು: ಆಕಾಶವಾಣಿ ಮತ್ತು ಕೇಂದ್ರ ಸಂಸ್ಕೃತಿ ಸಚಿವಾಲಯವು ಶಾಸ್ತ್ರೀಯ ಸಂಗೀತ ಸರಣಿಯ ಬಿಡುಗಡೆಗಾಗಿ ಕೈಜೋಡಿಸಿದೆ
ಬಸಂತ್ ಪಂಚಮಿಯ ಪುಣ್ಯ ಸಂದರ್ಭದಲ್ಲಿ ಆಕಾಶವಾಣಿಯ ಬ್ರಾಡ್ ಕಾಸ್ಟಿಂಗ್ ಹೌಸ್ ನಲ್ಲಿರುವ ಪಂಡಿತ್ ರವಿಶಂಕರ್ ಮ್ಯೂಸಿಕ್ ಸ್ಟುಡಿಯೋವು ಭಾರತೀಯ ಶಾಸ್ತ್ರೀಯ ಸಂಗೀತದ ಅಸಂಖ್ಯಾತ ಕಾರ್ಯಕ್ರಮಗಳನ್ನು ಆಕಾಶವಾಣಿಯಲ್ಲಿ ಪ್ರಸಾರ ಮಾಡಲಿದೆ. ಇದಕ್ಕಾಗಿ ವಿಶೇಷವಾಗಿ ರಚಿಸಲಾದ ಹೊಸ ರೇಡಿಯೊ ಕಾರ್ಯಕ್ರಮದ ಸೀರೀಸ್, ‘ಹರ್ ಕಂಠ್ ಮೇ ಭಾರತ್’ ಅನ್ನು ಪ್ರಾರಂಭಿಸುವ ಸಲುವಾಗಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯ ಮತ್ತು ಸಾರ್ವಜನಿಕ ಸೇವಾ ಪ್ರಸಾರಕ “ಆಕಾಶವಾಣಿ” ಜಂಟಿಯಾಗಿ ಪ್ರಸ್ತುತಪಡಿಸಿದ ಈ …
Read More »ಕೇಂದ್ರ ಬಜೆಟ್ 2025-26ರ ಮುಖ್ಯಾಂಶಗಳು
ಕೇಂದ್ರ ಹಣಕಾಸು ಮತ್ತು ಸಾಂಸ್ಥಿಕ ವ್ಯವಹಾರಗಳ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ತಿನಲ್ಲಿ 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದರು. ಬಜೆಟ್ ನ ಮುಖ್ಯಾಂಶಗಳು ಈ ಕೆಳಗಿನಂತಿವೆ: ಬಜೆಟ್ ಅಂದಾಜು 2025-26 • ಸಾಲವನ್ನು ಹೊರತುಪಡಿಸಿ ಒಟ್ಟು ಆದಾಯ ಮತ್ತು ಒಟ್ಟು ವೆಚ್ಚವನ್ನು ಕ್ರಮವಾಗಿ ₹ 34.96 ಲಕ್ಷ ಕೋಟಿ ಮತ್ತು ₹ 50.65 ಲಕ್ಷ ಕೋಟಿ ಎಂದು ಅಂದಾಜಿಸಲಾಗಿದೆ. • ನಿವ್ವಳ ತೆರಿಗೆ ಸ್ವೀಕೃತಿಗಳನ್ನು ₹ 28.37 ಲಕ್ಷ ಕೋಟಿ ಎಂದು ಅಂದಾಜಿಸಲಾಗಿದೆ. • ವಿತ್ತೀಯ ಕೊರತೆಯನ್ನು ಜಿಡಿಪಿಯ ಶೇ.4.4 ಎಂದು ಅಂದಾಜಿಸಲಾಗಿದೆ. • ಒಟ್ಟು ಮಾರುಕಟ್ಟೆ ಸಾಲವನ್ನು ₹ 14.82 ಲಕ್ಷ ಕೋಟಿ ಎಂದು ಅಂದಾಜಿಸಲಾಗಿದೆ. • 2025-26ರ ಹಣಕಾಸು ವರ್ಷದಲ್ಲಿ 11.21 ಲಕ್ಷ ಕೋಟಿ ರೂ.ಗಳ ಕ್ಯಾಪೆಕ್ಸ್ ವೆಚ್ಚವನ್ನು (ಜಿಡಿಪಿಯ 3.1%) ನಿಗದಿ ಮಾಡಲಾಗಿದೆ. ಅಭಿವೃದ್ಧಿಯ ಮೊದಲ ಎಂಜಿನ್ ಆಗಿ ಕೃಷಿ ಪ್ರಧಾನ ಮಂತ್ರಿ ಧನ್-ಧನ್ಯಾ ಕೃಷಿ ಯೋಜನೆ – ಕೃಷಿ ಜಿಲ್ಲೆಗಳ ಅಭಿವೃದ್ಧಿ ಕಾರ್ಯಕ್ರಮ • 1.7 ಕೋಟಿ ರೈತರಿಗೆ ಅನುಕೂಲವಾಗುವಂತೆ ಕಡಿಮೆ ಉತ್ಪಾದಕತೆ, ಮಧ್ಯಮ ಬೆಳೆ ತೀವ್ರತೆ ಮತ್ತು ಸರಾಸರಿಗಿಂತ ಕಡಿಮೆ ಸಾಲ ನಿಯತಾಂಕಗಳನ್ನು ಹೊಂದಿರುವ 100 ಜಿಲ್ಲೆಗಳನ್ನು ಒಳಗೊಂಡಂತೆ ರಾಜ್ಯಗಳ ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು. ಗ್ರಾಮೀಣ ಸಮೃದ್ಧಿ ಮತ್ತು ಸ್ಥಿತಿಸ್ಥಾಪಕತ್ವವನ್ನು ನಿರ್ಮಿಸುವುದು • ಕೌಶಲ್ಯ, …
Read More »ಹಸಿರು ತಂತ್ರಜ್ಞಾನಗಳಿಗೆ ಅತ್ಯಗತ್ಯವಾದ ನಿರ್ಣಾಯಕ ಖನಿಜ ಸಂಪನ್ಮೂಲಗಳಿಗೆ ಸ್ಥಿತಿಸ್ಥಾಪಕ ಮೌಲ್ಯ ಸರಪಳಿಯನ್ನು ನಿರ್ಮಿಸಲು ‘ರಾಷ್ಟ್ರೀಯ ನಿರ್ಣಾಯಕ ಖನಿಜ ಮಿಷನ್’ ಗೆ ಏಳು ವರ್ಷಗಳಲ್ಲಿ 34,300 ಕೋಟಿ ರೂ. ವೆಚ್ಚ ಮಾಡಲು ಸಂಪುಟದ ಅನುಮೋದನೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, 16,300 ಕೋಟಿ ರೂ.ಗಳ ವೆಚ್ಚ ಮತ್ತು ಸಾರ್ವಜನಿಕ ವಲಯದ ಉದ್ದಿಮೆಗಳಿಂದ 18,000 ಕೋಟಿ ರೂ.ಗಳ ನಿರೀಕ್ಷಿತ ಹೂಡಿಕೆಯೊಂದಿಗೆ ರಾಷ್ಟ್ರೀಯ ನಿರ್ಣಾಯಕ ಖನಿಜ ಮಿಷನ್ (ಎನ್.ಸಿ.ಎಂ.ಎಂ.) ಆರಂಭಿಸಲು ತನ್ನ ಅನುಮೋದನೆ ನೀಡಿದೆ. ಆತ್ಮನಿರ್ಭರ ಭಾರತ ಉಪಕ್ರಮದ ಭಾಗವಾಗಿ ಮತ್ತು ಹೈಟೆಕ್ ಕೈಗಾರಿಕೆಗಳು, ಶುದ್ಧ ಇಂಧನ ಮತ್ತು ರಕ್ಷಣೆಯಲ್ಲಿ ನಿರ್ಣಾಯಕ ಖನಿಜಗಳ ಅನಿವಾರ್ಯ ಪಾತ್ರವನ್ನು ಗುರುತಿಸಿ, ನಿರ್ಣಾಯಕ …
Read More »ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಗಣರಾಜ್ಯೋತ್ಸವ 2025 ಪರೇಡ್ ಸ್ತಬ್ಧಚಿತ್ರವು ತಾಯಿಯ ಆರೈಕೆ, ಜೀವನ ಚಕ್ರ ನಿರಂತರತೆ ಮತ್ತು ಮಹಿಳಾ ನಾಯಕತ್ವವನ್ನು ಚಿತ್ರಿಸುತ್ತದೆ
ಗಣರಾಜ್ಯೋತ್ಸವ 2025ರ ಮೆರವಣಿಗೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಸ್ತಬ್ಧಚಿತ್ರವು ಸಚಿವಾಲಯದ ಯೋಜನೆಗಳು ಮತ್ತು ಮಹಿಳಾ ನೇತೃತ್ವದ ಅಭಿವೃದ್ಧಿಯ ಜೀವನ ಚಕ್ರದ ಮುಂದುವರಿಕೆ ವಿಧಾನವನ್ನು ಸುಂದರವಾಗಿ ಚಿತ್ರಿಸಿದೆ. ಪ್ರದರ್ಶನದ ಹೃದಯಭಾಗದಲ್ಲಿ ತಾಯಿಯೊಬ್ಬಳು ತನ್ನ ಹೆಣ್ಣು ಮಗುವನ್ನು ಪ್ರೀತಿಯಿಂದ ತಬ್ಬಿಕೊಳ್ಳುತ್ತಿದ್ದಳು, ಇದು ಮಗುವಿನ ಮೊದಲ ಶಿಕ್ಷಕಿಯಾಗಿ ತನ್ನ ಪಾತ್ರವನ್ನು ಸಂಕೇತಿಸುತ್ತದೆ. ಸ್ತಬ್ಧಚಿತ್ರವು ತಾಜಾ ಹಣ್ಣುಗಳು, ತರಕಾರಿಗಳು, ಧಾನ್ಯಗಳು ಮತ್ತು ಹಾಲಿನ ರೋಮಾಂಚಕ ಪ್ರದರ್ಶನಗಳನ್ನು ಒಳಗೊಂಡಿತ್ತು, ಇದು ಅಪೌಷ್ಟಿಕತೆಯನ್ನು ನಿರ್ಮೂಲನೆ ಮಾಡುವ …
Read More »ನವದೆಹಲಿಯ ಕರ್ತವ್ಯ ಪಥದಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆಗೆ ಸಾಕ್ಷಿಯಾದ ಪಂಚಾಯತ್ ಪ್ರತಿನಿಧಿಗಳು
76ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ದೇಶಾದ್ಯಂತದ ಪಂಚಾಯತ್ ರಾಜ್ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಮತ್ತು ಅವರ ಪತ್ನಿಯರು 575ಕ್ಕೂ ಹೆಚ್ಚು ವಿಶೇಷ ಅತಿಥಿಗಳಾಗಿ ಭಾಗವಹಿಸಿದ್ದರು, ಅವರು ಗ್ರಾಮೀಣ ಭಾರತದ ನಾಡಿಮಿಡಿತ ಸಂಕೇತಿಸುವ ಭವ್ಯ ಗಣರಾಜ್ಯೋತ್ಸವ ಪರೇಡ್ ವೀಕ್ಷಿಸಿದರು. ಅವರಲ್ಲಿ, ಸುಮಾರು 40%ರಷ್ಟು ಮಹಿಳೆಯರು ಭಾಗವಹಿಸಿದ್ದರು, ಇದು ಲಿಂಗ-ಸಮಾನತೆಯ ಆಡಳಿತ ನೀಡುವ ಕಡೆಗಿನ ಗಮನಾರ್ಹ ಪ್ರಗತಿಗೆ ಉದಾಹರಣೆಯಾಗಿದೆ. ತಳಮಟ್ಟದ ಪ್ರಜಾಪ್ರಭುತ್ವವನ್ನು ಗೌರವಿಸುವ ಪ್ರಯತ್ನದಲ್ಲಿ, ಪಂಚಾಯತ್ ರಾಜ್ ಸಚಿವಾಲಯವು 2025 ಜನವರಿ 25ರಂದು ನವದೆಹಲಿಯಲ್ಲಿ …
Read More »ಕೇಂದ್ರ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರು 76ನೇ ಗಣರಾಜ್ಯೋತ್ಸವದ ಮೆರವಣಿಗೆಗಾಗಿ ‘ಮನ್ ಕಿ ಬಾತ್’ ವಿಶೇಷ ಆಹ್ವಾನಿತರೊಂದಿಗೆ ಸಂವಾದ ನಡೆಸಿದರು
ಕೇಂದ್ರ ವಾರ್ತಾ ಮತ್ತು ಪ್ರಸಾರ, ರೈಲ್ವೆ ಮತ್ತು ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮದ ವಿಶೇಷ ಆಹ್ವಾನಿತರೊಂದಿಗೆ ಸಂವಾದ ನಡೆಸಿದರು. ಭಾರತದ ಸಾರ್ವಜನಿಕ ಸೇವಾ ಪ್ರಸಾರಕದ ರೆಡಿಯೊ ವಿಭಾಗವಾದ ಆಕಾಶವಾಣಿ ಅವರನ್ನು ಆಕಾಶವಾಣಿ ಭವನದಲ್ಲಿರುವ ತನ್ನ ನವದೆಹಲಿ ಕಚೇರಿಗೆ ಆಹ್ವಾನಿಸಿತು. ಆಕಾಶವಾಣಿ: ಬದಲಾವಣೆಯ ಅಪ್ರತಿಮ ವೀರರ ಸಂಭ್ರಮ ಪ್ರಧಾನಮಂತ್ರಿ ಶ್ರೀ …
Read More »ಗಣರಾಜ್ಯೋತ್ಸವದಂದು ಎಲ್ಲರಿಗೂ ಶುಭ ಕೋರಿದ ಪ್ರಧಾನಮಂತ್ರಿ
ಗಣರಾಜ್ಯೋತ್ಸವದ ಸಂದರ್ಭದಲ್ಲಿ ಎಲ್ಲರಿಗೂ ಶುಭ ಕೋರಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ನಾವು ಗಣರಾಜ್ಯವಾಗಿ 75 ಅದ್ಭುತ ವರ್ಷಗಳನ್ನು ಆಚರಿಸುತ್ತಿದ್ದೇವೆ ಎಂದು ಹೇಳಿದರು. ಈ ಸಂಬಂಧ ಎಕ್ಸ್ ಖಾತೆಯಲ್ಲಿ ಪ್ರತ್ಯೇಕ ಪೋಸ್ಟ್ ಗಳಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ: “ಗಣರಾಜ್ಯೋತ್ಸವದ ಶುಭಾಶಯಗಳು. ಇಂದು, ನಾವು ಗಣರಾಜ್ಯದ 75 ಅದ್ಭುತ ವರ್ಷಗಳನ್ನು ಆಚರಿಸುತ್ತೇವೆ. ನಮ್ಮ ಸಂವಿಧಾನವನ್ನು ರಚಿಸಿದ ಮತ್ತು ನಮ್ಮ ಪ್ರಯಾಣವು ಪ್ರಜಾಪ್ರಭುತ್ವ, ಘನತೆ ಮತ್ತು ಏಕತೆಯಲ್ಲಿ ಬೇರೂರಿದೆ …
Read More »ಜೀವನ ರಕ್ಷಾಪದಕ ಸರಣಿ ಪ್ರಶಸ್ತಿಗಳು-2024 ರನ್ನು ಪ್ರದಾನ ಮಾಡಲು ಮಾಡಿರುವ ಆಯ್ಕೆಯನ್ನು ಅನುಮೋದಿಸಿದ ರಾಷ್ಟ್ರಪತಿ
ಸರ್ವೋತ್ತಮ ಜೀವನ ರಕ್ಷಾಪದಕ 17 ಮಂದಿಗೆ, ಉತ್ತಮ ಜೀವನ ರಕ್ಷಾ ಪದಕ 09 ಮಂದಿಗೆ ಮತ್ತು 23 ಜನರಿಗೆ ಜೀವನ ರಕ್ಷಾ ಪದಕ ಸೇರಿದಂತೆ ಒಟ್ಟಾರೆ 49 ವ್ಯಕ್ತಿಗಳಿಗೆ 2024 ರ ಜೀವನ ರಕ್ಷಾ ಪದಕ ಸರಣಿ ಪ್ರಶಸ್ತಿಗಳನ್ನು ( ಹಾಗೂ ಇವುಗಳಲ್ಲಿ ಆರು ಪ್ರಶಸ್ತಿ ಪುರಸ್ಕೃತರಿಗೆ ಮರಣೋತ್ತರ ಪ್ರಶಸ್ತಿ ) ಪ್ರದಾನ ಮಾಡಲು ಭಾರತದ ರಾಷ್ಟ್ರಪತಿಗಳು ಅನುಮೋದನೆ ನೀಡಿದ್ದಾರೆ. ವಿವಿಧ ಜೀವನ ರಕ್ಷಾ ಪದಕ ಪುರಸ್ಕೃತರ ವಿವರಗಳು ಕೆಳಕಂಡಂತಿವೆ:- …
Read More »
Matribhumi Samachar Kannad