ಉಪರಾಷ್ಟ್ರಪತಿ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರು ಕಾಶಿ ಮತ್ತು ತಮಿಳುನಾಡು ನಡುವಿನ ಶಾಶ್ವತ ಸಾಂಸ್ಕೃತಿಕ ಬಾಂಧವ್ಯವನ್ನು ಆಚರಿಸುವ ಕಾಶಿ ತಮಿಳು ಸಂಗಮಮ್ ನ ನಾಲ್ಕನೇ ಆವೃತ್ತಿಯ ಸಂದರ್ಭದಲ್ಲಿ ವಿಶೇಷ ವೀಡಿಯೊ ಸಂದೇಶವನ್ನು ನೀಡಿದರು. 2022ರಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಕಾಶಿ ತಮಿಳು ಸಂಗಮಮ್ ಅನ್ನು ಪ್ರಾರಂಭಿಸಿದಾಗಿನಿಂದ, ಈ ಉಪಕ್ರಮವು ಗಂಗಾ ಸಂಸ್ಕೃತಿ ಮತ್ತು ಕಾವೇರಿಯ ಸಂಪ್ರದಾಯಗಳನ್ನು ಒಟ್ಟುಗೂಡಿಸುವ ಪ್ರಮುಖ ರಾಷ್ಟ್ರೀಯ ವೇದಿಕೆಯಾಗಿ ಬೆಳೆದಿದೆ, ಇದು ಉತ್ತರ ಮತ್ತು ದಕ್ಷಿಣದ …
Read More »ಡಿಇಎಚ್ ಉಪಕ್ರಮದಡಿಯಲ್ಲಿ ಸರ್ಕಾರವು ದಕ್ಷಿಣ ಕನ್ನಡವನ್ನು ಜಿಲ್ಲಾ ರಫ್ತು ಕೇಂದ್ರವೆಂದು ಘೋಷಿಸಿದೆ
ಕೇಂದ್ರ ಸರ್ಕಾರವು ಜಿಲ್ಲಾ ರಫ್ತು ಕೇಂದ್ರಗಳು (ಡಿಇಎಚ್) ಉಪಕ್ರಮದ ಅಡಿಯಲ್ಲಿ ದಕ್ಷಿಣ ಕನ್ನಡವನ್ನು ಜಿಲ್ಲಾ ರಫ್ತು ಕೇಂದ್ರವಾಗಿ ಗೊತ್ತುಪಡಿಸಿದೆ, ಸಮುದ್ರಾಹಾರ ಮತ್ತು ಗೋಡಂಬಿಯನ್ನು ಸಂಭಾವ್ಯ ರಫ್ತು ಉತ್ಪನ್ನಗಳಾಗಿ ಸೇರಿಸಲಾಗಿದೆ. ಈ ಮಾನ್ಯತೆಯು ಜಿಲ್ಲೆಯ ಬಲವಾದ ರಫ್ತು ಸಾಮರ್ಥ್ಯವನ್ನು ಪ್ರತಿಬಿಂಬಿಸುತ್ತದೆ ಮತ್ತು ದೇಶಾದ್ಯಂತ ಸಮತೋಲಿತ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಲು ನಡೆಯುತ್ತಿರುವ ಪ್ರಯತ್ನಗಳಿಗೆ ಅನುಗುಣವಾಗಿದೆ. ಈ ಉಪಕ್ರಮದ ಅಡಿಯಲ್ಲಿ ಗುರುತಿಸಲಾದ ಗಮನ ಕ್ಷೇತ್ರಗಳು ಸ್ಥಳೀಯ ಉದ್ಯಮವನ್ನು ಮತ್ತಷ್ಟು ಬಲಪಡಿಸುವ, ಮೌಲ್ಯವರ್ಧಿತ …
Read More »ಸ್ಥೂಲತೆ ಹಾಗೂ ಮೆಟಾಬಾಲಿಕ್ ಸಿಂಡ್ರೋಮ್ಗಳ ಏಕೀಕೃತ ವಿಧಾನಗಳ ಅಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ – ಐ.ಐ.ಎಸ್.ಸಿ ಬೆಂಗಳೂರು
ಸ್ಥೂಲತೆ ಮತ್ತು ಮೆಟಾಬಾಲಿಕ್ ಸಿಂಡ್ರೋಮ್ಗಳ ಏಕೀಕೃತ ವಿಧಾನಗಳ ಅಂತಾರಾಷ್ಟ್ರೀಯ ಸಮ್ಮೇಳನವು, ಸೆಂಟ್ರಲ್ ಆಯುರ್ವೇದ ರಿಸರ್ಚ್ ಇನ್ಸ್ಟಿಟ್ಯೂಟ್ (CARI), ಬೆಂಗಳೂರು ಹಾಗೂ ಐ.ಐ.ಎಸ್.ಸಿ ಮತ್ತು ನಿಮ್ಹಾನ್ಸ್ಗಳ ಸಹಯೋಗದಲ್ಲಿ, 2025 ಡಿಸೆಂಬರ್ 1 ರಂದು ಐ.ಐ.ಎಸ್.ಸಿ ಬೆಂಗಳೂರಿನಲ್ಲಿ ಉದ್ಘಾಟಿಸಲಾಯಿತು. ಈ ಕಾರ್ಯಕ್ರಮವನ್ನು ಸಿ.ಸಿ.ಆರ್.ಎ.ಎಸ್ ನ 57ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಡಾ. ಬಿ.ಎನ್. ಗಂಗಾಧರ, ಮಾಜಿ ಅಧ್ಯಕ್ಷರು, ಎನ್.ಎಂ.ಸಿ ಹಾಗೂ ನ್ಯಾಷನಲ್ ಆಯುಷ್ ಚೇರ್, ಪ್ರೊಫೆಸರ್ ಎಮೆರಿಟಸ್, ನಿರ್ಮಾನ್ಸ್ ಅವರಿಂದ …
Read More »ಶಿಕ್ಷಣ ಸಚಿವಾಲಯದಿಂದ 2025ರ ಡಿಸೆಂಬರ್ 2 ರಿಂದ ಕಾಶಿ ತಮಿಳ್ ಸಂಗಮಂ (ಕೆ.ಟಿ.ಎಸ್) 4.0 ಆಯೋಜನೆ
ಕೇಂದ್ರ ಶಿಕ್ಷಣ ಸಚಿವಾಲಯವು ತಮಿಳುನಾಡು ಮತ್ತು ಕಾಶಿ ನಡುವಿನ ಗಾಢವಾದ ನಾಗರಿಕ ಸಂಬಂಧಗಳನ್ನು ನೆನಪು ಮಾಡಿಕೊಂಡು ಸಂಭ್ರಮಿಸಲು 2025ರ ಡಿಸೆಂಬರ್ 2 ರಿಂದ ಕಾಶಿ ತಮಿಳು ಸಂಗಮಮ್ (ಕೆ.ಟಿ.ಎಸ್) 4.0ನ ನಾಲ್ಕನೇ ಆವೃತ್ತಿಯನ್ನು ಆಯೋಜಿಸುತ್ತಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ದೂರದೃಷ್ಟಿಯಿಂದ ಪ್ರೇರೇಪಣೆ ಪಡೆದಿರುವ ಈ ಉಪಕ್ರಮವು, ಎರಡೂ ಪ್ರದೇಶಗಳ ನಡುವಿನ ನಾಗರಿಕತೆ, ಸಾಂಸ್ಕೃತಿಕ, ಭಾಷಾಶಾಸ್ತ್ರ ಮತ್ತು ಜನರ ನಡುವಿನ ಸಂಪರ್ಕವನ್ನು ಗೌರವಿಸುವುದನ್ನು ಮುಂದುವರೆಸುತ್ತದೆ ಮತ್ತು ಇದು ಏಕ ಭಾರತ ಶ್ರೇಷ್ಠ ಭಾರತದ ಸ್ಫೂರ್ತಿಯನ್ನು …
Read More »ಅಹಮದಾಬಾದ್ ನಲ್ಲಿ ಇಂದು ನಡೆದ ಅಹಮದಾಬಾದ್ ಅಂತಾರಾಷ್ಟ್ರೀಯ ಪುಸ್ತಕ ಮೇಳದಲ್ಲಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಿದರು ಮತ್ತು ವಿವಿಧ ಮಳಿಗೆಗಳಿಗೆ ಭೇಟಿ ನೀಡಿದರು
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಇಂದು ಅಹಮದಾಬಾದ್ ನಲ್ಲಿ ನಡೆದ ಅಹಮದಾಬಾದ್ ಅಂತಾರಾಷ್ಟ್ರೀಯ ಪುಸ್ತಕ ಮೇಳದಲ್ಲಿ ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಿದರು ಮತ್ತು ವಿವಿಧ ಮಳಿಗೆಗಳಿಗೆ ಭೇಟಿ ನೀಡಿದರು. ‘ಎಕ್ಸ್ ತಾಣದ ಸಂದೇಶದಲ್ಲಿ ಸಚಿವರಾದ ಶ್ರೀ ಅಮಿತ್ ಶಾ ಅವರು ಪುಸ್ತಕಗಳು ಜ್ಞಾನದ ಮೂಲ ಮಾತ್ರವಲ್ಲ, ವ್ಯಕ್ತಿತ್ವ ವಿಕಸನಕ್ಕೆ ಪ್ರಮುಖ ಮಾಧ್ಯಮವಾಗಿದೆ ಎಂದು ಹೇಳಿದರು. ಅವರು, ಇಂದು, ನಾನು ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಿದೆ ಮತ್ತು ಎಎಂಸಿ …
Read More »ಬೆಳಗಾವಿಯ ಡಿಎಲ್ಸಿ ಶಿಬಿರಕ್ಕೆ ಡಿಒಪಿಪಿಡಬ್ಲೂ ಇಲಾಖೆಯ ಅಧೀನ ಕಾರ್ಯದರ್ಶಿ ಶ್ರೀ ದೀಪಕ್ ಗುಪ್ತಾ ಭೇಟಿ
ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿಗಳ ಸಚಿವಾಲಯದ ಅಡಿಯಲ್ಲಿರುವ ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆಯು ಪಿಂಚಣಿದಾರರ ಡಿಜಿಟಲ್ ಸಬಲೀಕರಣದ ಸರ್ಕಾರದ ದೃಷ್ಟಿಕೋನದ ಅಡಿಯಲ್ಲಿ ನವೆಂಬರ್ 1 ರಿಂದ 30, 2025 ರವರೆಗೆ ದೇಶಾದ್ಯಂತ ಡಿಜಿಟಲ್ ಜೀವಿತ ಪ್ರಮಾಣಪತ್ರ ಅಭಿಯಾನ 4.0 ಆಯೋಜಿಸಿದೆ. ಈ ಅಭಿಯಾನವು ದೇಶದಾದ್ಯಂತ 2,000ಕ್ಕೂ ಹೆಚ್ಚು ನಗರ ಮತ್ತು ಪಟ್ಟಣಗಳನ್ನು ಒಳಗೊಂಡು, ಬಹು ಡಿಜಿಟಲ್ ವಿಧಾನಗಳ ಮೂಲಕ ಪಿಂಚಣಿದಾರರಿಗೆ ತಮ್ಮ ಜೀವಿತ ಪ್ರಮಾಣಪತ್ರಗಳನ್ನು ಸಲ್ಲಿಸಲು ಅನುಕೂಲ …
Read More »ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ 2025ರಲ್ಲಿ ರೈತರೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿನ್ನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ‘ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ 2025’ರಲ್ಲಿ ರೈತರೊಂದಿಗೆ ಸಂವಾದ ನಡೆಸಿದರು. ನೈಸರ್ಗಿಕ ಕೃಷಿಯಲ್ಲಿ ತೊಡಗಿರುವ ರೈತರನ್ನು ಅಭಿನಂದಿಸಿದ ಶ್ರೀ ಮೋದಿ ಅವರು, ಅಲ್ಲಿನ ಬಾಳೆ ಬೆಳೆಯನ್ನು ವೀಕ್ಷಿಸಿದರು ಮತ್ತು ಬಾಳೆ ತ್ಯಾಜ್ಯದ ಉಪಯೋಗದ ಬಗ್ಗೆ ವಿಚಾರಿಸಿದರು. ಅಲ್ಲಿ ಪ್ರದರ್ಶಿಸಲಾದ ಎಲ್ಲಾ ವಸ್ತುಗಳು ಬಾಳೆ ತ್ಯಾಜ್ಯದಿಂದ ತಯಾರಿಸಿದ ಮೌಲ್ಯವರ್ಧಿತ ಉತ್ಪನ್ನಗಳು ಎಂದು ರೈತರು ಪ್ರಧಾನಮಂತ್ರಿಯವರಿಗೆ ವಿವರಿಸಿದರು. ತಮ್ಮ …
Read More »ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಆತ್ಮೀಯ ಸ್ವಾಗತ ಸ್ವೀಕರಿಸಿದ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಾಯಿ ರಾಮನ ದಿವ್ಯ ಮಂತ್ರ ಘೋಷಗಳ ನಡುವೆ ಆಂಧ್ರಪ್ರದೇಶದ ಪುಟ್ಟಪರ್ತಿಯನ್ನು ತಲುಪಿದರು ಮತ್ತು ಅವರಿಗೆ ಆತ್ಮೀಯ ಸ್ವಾಗತ ದೊರಕಿತು. ಪ್ರಶಾಂತಿ ನಿಲಯಂ ನ ಸಾಯಿ ಕುಲ್ವಂತ್ ಸಭಾಂಗಣದಲ್ಲಿ ಶ್ರೀ ಸತ್ಯ ಸಾಯಿ ಬಾಬಾ ಅವರಿಗೆ ಪ್ರಧಾನಮಂತ್ರಿ ಅವರು ಗೌರವ ನಮನ ಸಲ್ಲಿಸಿದರು ಮತ್ತು ನಂತರ ದರ್ಶನಕ್ಕಾಗಿ ಓಂಕಾರ ಸಭಾಂಗಣಕ್ಕೆ ತೆರಳಿದರು. ಈ ಪವಿತ್ರ ಸ್ಥಳದಲ್ಲಿರುವುದು ಶ್ರೀ ಸತ್ಯ ಸಾಯಿ ಬಾಬಾ ಅವರ ಅಪರಿಮಿತ ಕರುಣೆ …
Read More »ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಶ್ರೀ ಸತ್ಯ ಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಆಚರಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಇಂದು ನಡೆದ ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಪ್ರಧಾನಮಂತ್ರಿ ಅವರು ತಮ್ಮ ಮಾತುಗಳನ್ನು “ಸಾಯಿ ರಾಮ್” ನೊಂದಿಗೆ ಪ್ರಾರಂಭಿಸಿದರು ಮತ್ತು ಪುಟ್ಟಪರ್ತಿಯ ಪವಿತ್ರ ಭೂಮಿಯಲ್ಲಿ ಎಲ್ಲರೊಂದಿಗೆ ಇರುವುದು ಭಾವನಾತ್ಮಕ ಮತ್ತು ಆಧ್ಯಾತ್ಮಿಕ ಅನುಭವ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸ್ವಲ್ಪ ಸಮಯದ ಹಿಂದೆ, ಬಾಬಾ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸುವ ಅವಕಾಶ ತಮಗೆ …
Read More »ದೇಶದ ಮಾಹಿತಿ ತಂತ್ರಜ್ಞಾನ ರಫ್ತಿನಲ್ಲಿ ಕರ್ನಾಟಕ ಶೇ. 42ರಷ್ಟು ಕೊಡುಗೆ ನೀಡುತ್ತಿದೆ: ಎಸ್.ಟಿ.ಪಿ.ಐ. ಮಹಾನಿರ್ದೇಶಕ ಶ್ರೀ ಅರವಿಂದ ಕುಮಾರ
ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದಡಿ, ಸಾಫ್ಟವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ ಆಯೋಜಿಸಿರುವ ಬೆಂಗಳೂರು ಟೆಕ್ ಶೃಂಗಸಭೆಯಲ್ಲಿ ಇಂದು ಎಸ್.ಟಿ.ಪಿ.ಐ ಮಹಾ ನಿರ್ದೇಶಕರಾದ ಶ್ರೀ ಅರವಿಂದ ಕುಮಾರ್ ಅವರು ಎಸ್.ಟಿ.ಪಿ.ಐ. ಪೆವಿಲಿಯನ್ ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಜಂಟಿ ಕಾರ್ಯದರ್ಶಿ ಶ್ರೀ ಕೆ.ಕೆ. ಸಿಂಗ್ ಉಪಸ್ಥಿತರಿದ್ದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಎಸ್.ಟಿ.ಪಿ.ಐ. ಮಹಾ ನಿರ್ದೇಶಕ ಶ್ರೀ ಅರವಿಂದ …
Read More »
Matribhumi Samachar Kannad