Thursday, December 25 2025 | 08:24:57 AM
Breaking News

Regional

ಬೆಂಗಳೂರಿನ ರಾಷ್ಟ್ರೀಯ ಕೃಷಿ ಕೀಟ ಸಂಪನ್ಮೂಲಗಳ ಬ್ಯೂರೋದಲ್ಲಿ ರೈತರ ದಿನಾಚರಣೆ

ಡಿಸೆಂಬರ್ 23, 2025 ರಂದು ಬೆಂಗಳೂರಿನ ರಾಷ್ಟ್ರೀಯ ಕೃಷಿ ಕೀಟ ಸಂಪನ್ಮೂಲಗಳ ಬ್ಯೂರೋದ ಯಲಹಂಕ ಆವರಣದಲ್ಲಿ ರೈತರ ದಿನಾಚರಣೆಯನ್ನು ಆಚರಿಸಿಲಾಯಿತು. ಕಾರ್ಯಕ್ರಮಕ್ಕೆ  ಮುಖ್ಯ ಅಥಿತಿಗಳಾಗಿ ಚಿಕ್ಕಬಳ್ಳಾಪುರ ಸಂಸದರಾದ ಡಾ. ಕೆ. ಸುಧಾಕರ್ ಅವರು ಪಾಲ್ಗೊಂಡಿದ್ದರು. ರಾಷ್ಟ್ರೀಯ ಕೃಷಿ ಕೀಟ ಸಂಪನ್ಮೂಲಗಳ ಬ್ಯೂರೋದ ನಿರ್ದೇಶಕರಾದ ಡಾ. ಎಸ್. ಎನ್. ಸುಶೀಲ್, ತಮ್ಮ ಭಾಷಣದಲ್ಲಿ ಜೀವನೋಪಾಯವನ್ನು ಬೆಂಬಲಿಸಲು ಸಂಸ್ಥೆಯ ಪರಿಸರ ಸ್ನೇಹಿ ಮತ್ತು ಸುಸ್ಥಿರ ಕೀಟ ನಿರ್ವಹಣಾ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕು ಎಂದು ರೈತರಿಗೆ ಕರೆ …

Read More »

ಅಸ್ಸಾಂನ ನಮ್ರೂಪ್‌ನಲ್ಲಿ ಅಸ್ಸಾಂ ವ್ಯಾಲಿ ಫರ್ಟಿಲೈಜರ್ ಮತ್ತು ಕೆಮಿಕಲ್ ಕಂಪನಿ ಲಿಮಿಟೆಡ್‌ನ ಅಮೋನಿಯಾ-ಯೂರಿಯಾ ರಸಗೊಬ್ಬರ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

ಅಸ್ಸಾಂನ ದಿಬ್ರುಗಢದ ನಮ್ರೂಪ್‌ನಲ್ಲಿ ಇಂದು ಅಸ್ಸಾಂ ವ್ಯಾಲಿ ಫರ್ಟಿಲೈಜರ್ ಮತ್ತು ಕೆಮಿಕಲ್ ಕಂಪನಿ ಲಿಮಿಟೆಡ್‌ನ ಅಮೋನಿಯಾ-ಯೂರಿಯಾ ರಸಗೊಬ್ಬರ ಯೋಜನೆಗೆ ಪ್ರಧಾನಮಂತ್ರಿ  ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇದು ಚೌಲುಂಗ್ ಸುಖಪಾ ಮತ್ತು ಮಹಾವೀರ್ ಲಚಿತ್ ಬೋರ್ಫುಕನ್ ಅವರಂತಹ ಮಹಾನ್ ವೀರರ ಭೂಮಿ ಎಂದು ಹೇಳಿದರು. ಭಿಂಬರ್ ದೇವೂರಿ, ಶಹೀದ್ ಕುಶಾಲ್ ಕುನ್ವರ್, ಮೋರನ್ ರಾಜ ಬೊಡೌಸಾ, ಮಾಲತಿ ಮೇಮ್, ಇಂದಿರಾ …

Read More »

ಪ್ರಧಾನಮಂತ್ರಿ ಅವರು ಡಿಸೆಂಬರ್ 20-21ರಂದು ಅಸ್ಸಾಂಗೆ ಭೇಟಿ ನೀಡಲಿದ್ದಾರೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 20-21ರಂದು ಅಸ್ಸಾಂಗೆ ಭೇಟಿ ನೀಡಲಿದ್ದಾರೆ. ಡಿಸೆಂಬರ್ 20ರಂದು ಮಧ್ಯಾಹ್ನ ಸುಮಾರು 3 ಗಂಟೆಗೆ ಪ್ರಧಾನಮಂತ್ರಿ ಅವರು ಗುವಾಹಟಿಯನ್ನು ತಲುಪಲಿದ್ದು, ಅಲ್ಲಿ ಲೋಕಪ್ರಿಯ ಗೋಪಿನಾಥ್ ಬೊರ್ಡೊಲೋಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡವನ್ನು ವೀಕ್ಷಿಸಿ ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಡಿಸೆಂಬರ್ 21ರಂದು ಬೆಳಿಗ್ಗೆ ಸುಮಾರು 9:45ಕ್ಕೆ ಪ್ರಧಾನಮಂತ್ರಿ ಅವರು ಗುವಾಹಟಿಯ ಬೊರಗಾಂನಲ್ಲಿರುವ ಸ್ವಾಹಿದ್ ಸ್ಮಾರಕ ಕ್ಷೇತ್ರಕ್ಕೆ ಭೇಟಿ …

Read More »

ಬೆಂಗಳೂರಿನ ಆಚಾರ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಕರ್ನಾಟಕದ ಮೊದಲ ಜನರೇಷನ್ ಝಡ್ ಅಂಚೆ ಕಚೇರಿ ಉದ್ಘಾಟನೆ

ಬೆಂಗಳೂರಿನ ಆಚಾರ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿರುವ ಅಚಿತ್ ನಗರ ಅಂಚೆ ಕಚೇರಿಯನ್ನು ಕರ್ನಾಟಕದ ಮೊದಲ ಜನರೇಷನ್ ಝಡ್- ನವೀಕರಿಸಿದ ಅಂಚೆ ಕಚೇರಿಯಾಗಿ ಭಾರತೀಯ ಅಂಚೆ ಅನಾವರಣಗೊಳಿಸಿದೆ. ಯುವ ಸ್ನೇಹಿ, ತಂತ್ರಜ್ಞಾನ ಆಧಾರಿತ ಸ್ಥಳವಾಗಿ ವಿನ್ಯಾಸಗೊಳಿಸಲಾದ ಈ ಉಪಕ್ರಮವು ಯುವ ಪೀಳಿಗೆಯ ಆದ್ಯತೆಗಳೊಂದಿಗೆ ಹೊಂದಿಕೊಳ್ಳುವ ಡಿಜಿಟಲ್ ಪ್ರವೇಶ, ಸೃಜನಶೀಲ ವಿನ್ಯಾಸ ಮತ್ತು ಸಮುದಾಯ ತೊಡಗಿಸಿಕೊಳ್ಳುವಿಕೆಯನ್ನು ಸಂಯೋಜಿಸುವ ಗುರಿಯನ್ನು ಹೊಂದಿದೆ. ಜನರೇಷನ್ ಝಡ್ ಅಂಚೆ ಕಚೇರಿಯು ಸಾಂಪ್ರದಾಯಿಕ ಅಂಚೆ ಕಚೇರಿಯನ್ನು ನವೀನವಾಗಿ ರೂಪಿಸಿ, …

Read More »

ಬೆಂಗಳೂರಿನಲ್ಲಿ ಹೊಸ ಆಧಾರ್‌ ಸೇವಾ ಕೇಂದ್ರದ ಉದ್ಘಾಟನೆ

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಬೆಂಗಳೂರಿನ ಎಚ್‌ಎಸ್‌ಆರ್‌ ಲೇಔಟ್‌ನಲ್ಲಿ ಹೊಸ ಯುಐಡಿಎಐ ಆಧಾರ್‌ ಸೇವಾ ಕೇಂದ್ರವನ್ನು (ಎಎಸ್‌ಕೆ) ಉದ್ಘಾಟಿಸಿದೆ. ನಗರದಲ್ಲಿ ನಾಗರಿಕ ಕೇಂದ್ರಿತ ಆಧಾರ್‌ ಸೇವೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಮತ್ತೊಂದು ಪ್ರಮುಖ ಹೆಜ್ಜೆಯಾಗಿದೆ. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಆಧಾರ್‌ ಸೇವಾ ಕೇಂದ್ರವನ್ನು ಯುಐಡಿಎಐ ತಂತ್ರಜ್ಞಾನ ಕೇಂದ್ರದ ಬೆಂಗಳೂರಿನ ಉಪ ಮಹಾನಿರ್ದೇಶಕಿ ಶ್ರೀಮತಿ ತನುಶ್ರೀ ದೇಬ್‌ ಬರ್ಮಾ(ಐಎಎಸ್‌) ಮತ್ತು ಯುಐಡಿಎಐ-ಪ್ರಾದೇಶಿಕ ಕಚೇರಿ, ಬೆಂಗಳೂರು ಉಪ ಮಹಾನಿರ್ದೇಶಕಿ ಶ್ರೀಮತಿ ಅನ್ನಿ ಜಾಯ್ಸ್ ವಿ. …

Read More »

ಸ್ವದೇಶ್ ದರ್ಶನ್ 2.0 ಮತ್ತು ಪ್ರಸಾದ್‌ ಯೋಜನೆಗಳ ಅಡಿಯಲ್ಲಿ ಕರ್ನಾಟಕದ ಹಂಪಿ, ಮೈಸೂರು, ಬೀದರ್‌ ಮತ್ತಿತರ ತಾಣಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮಂಜೂರಾತಿ: ಕೇಂದ್ರ ಸಚಿವರಾದ ಶ್ರೀ ಗಜೇಂದ್ರಸಿಂಗ್‌ ಶೆಖಾವತ್

ಸ್ವದೇಶ್ ದರ್ಶನ್ 2.0 ಮತ್ತು ಪ್ರಸಾದ್‌ ಯೋಜನೆಗಳ ಅಡಿಯಲ್ಲಿ ಕರ್ನಾಟಕದ ವಿಶ್ವವಿಖ್ಯಾತ ಹಂಪಿ, ಪಾರಂಪರಿಕ ನಗರಿ ಮೈಸೂರು, ಬೀದರ್‌ ಮತ್ತಿತರ ತಾಣಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಂಜೂರು ಮಾಡಲಾಗಿದೆ. ಈ ತಾಣಗಳ ಅಭಿವೃದ್ದಿಗಾಗಿ ಸ್ವದೇಶ್ ದರ್ಶನ್ 2.0 ಅಡಿಯಲ್ಲಿ 46.84 ಕೋಟಿ ರೂ.ಗಳು, ಪ್ರಸಾದ್‌ ಯೋಜನೆಯ ಅಡಿಯಲ್ಲಿ 86 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ ಎಂದು ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರಸಿಂಗ್‌ ಶೆಖಾವತ್‌ ತಿಳಿಸಿದ್ದಾರೆ. ಕರ್ನಾಟಕದ ಶ್ರೀನಿವಾಸ ಸಾಗರ ಜಲಾಶಯ, …

Read More »

ಹಾರ್ನ್ ಬಿಲ್ ಉತ್ಸವವನ್ನು ಭಾರತದ ಸಾಂಸ್ಕೃತಿಕ ಪ್ರತಿಭೆಗಳ ಮತ್ತು ಈಶಾನ್ಯದ ಹೆಚ್ಚುತ್ತಿರುವ ಆತ್ಮವಿಶ್ವಾಸದ ಆಚರಣೆಯಾಗಿದೆ ಎಂದು ಶ್ಲಾಘಿಸುವ ಲೇಖನವನ್ನು ಹಂಚಿಕೊಂಡ ಪ್ರಧಾನಮಂತ್ರಿ

ನಾಗಾಲ್ಯಾಂಡ್ ನ ಹಾರ್ನ್ ಬಿಲ್ ಉತ್ಸವದ ಉತ್ಸಾಹಭರಿತ ಮನೋಭಾವವನ್ನು ಶ್ಲಾಘಿಸಿದ್ದಾರೆ, ಇದು ಭಾರತದ ಸಾಂಸ್ಕೃತಿಕ ಶ್ರೀಮಂತಿಕೆ ಮತ್ತು ಅದರ ಬುಡಕಟ್ಟು ಪರಂಪರೆಯ ಶಾಶ್ವತ ಚೈತನ್ಯದ ಪ್ರಬಲ ಪ್ರತಿಬಿಂಬವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಬಣ್ಣಿಸಿದ್ದಾರೆ. ಇಂದು ಈಶಾನ್ಯವು ಹೊಸ, ಆತ್ಮವಿಶ್ವಾಸದ ಭಾರತದ ಮುಖವನ್ನು ಪ್ರತಿನಿಧಿಸುತ್ತದೆ ಎಂದು  ನಾಗಾಲ್ಯಾಂಡ್ ನ ವಿಶಿಷ್ಟ ಸಾಂಸ್ಕೃತಿಕ ಗುರುತನ್ನು ಶ್ಲಾಘಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ರಾಜ್ಯವು ಕೇವಲ ಉತ್ಸವವನ್ನು ಆಯೋಜಿಸುವುದಿಲ್ಲ; ಅದು …

Read More »

ಕರ್ನಾಟಕದ ಅಥಣಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 25 ಅಡಿ ಎತ್ತರದ ಪ್ರತಿಮೆಯನ್ನು ಕೇಂದ್ರ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಅನಾವರಣಗೊಳಿಸಿದರು

ಕರ್ನಾಟಕದ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಭಾನುವಾರ ಕೇಂದ್ರ ಸಂವಹನ ಮತ್ತು ಈಶಾನ್ಯ ಪ್ರದೇಶದ ಅಭಿವೃದ್ಧಿ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಅವರು ಮರಾಠಾ ಐಕಾನ್ ಛತ್ರಪತಿ ಶಿವಾಜಿ ಮಹಾರಾಜರ 25 ಅಡಿ ಎತ್ತರದ ಭವ್ಯ ಪ್ರತಿಮೆಯನ್ನು ಅನಾವರಣಗೊಳಿಸಿದರು. ಈ ಸಂದರ್ಭವನ್ನು ಐತಿಹಾಸಿಕ ಎಂದು ಬಣ್ಣಿಸಿದ ಸಚಿವರು, ಇದು ಕೇವಲ ಪ್ರತಿಮೆಯ ಅನಾವರಣವಲ್ಲ, ಬದಲಾಗಿ ಭಾರತದ ಸ್ವಾಭಿಮಾನ, ಧೈರ್ಯ ಮತ್ತು ಹಿಂದವಿ ಸ್ವರಾಜ್‌ ನ ಪ್ರಜ್ಞೆಯನ್ನು ಭವಿಷ್ಯದ ಪೀಳಿಗೆಗೆ ಕೊಂಡೊಯ್ಯುವ ದೃಢಸಂಕಲ್ಪವಾಗಿದೆ …

Read More »

ಮಿಜೋರಾಂ ಮೊದಲ ಬಾರಿಗೆ ರೈಲಿನ ಮೂಲಕ ಸಾಗಿಸಿದ ಕಾರುಗಳನ್ನು ಸ್ವೀಕರಿಸಿದ್ದು, ಈ ಪ್ರದೇಶದ ಸಾರಿಗೆಯಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸಿದೆ

ಗುವಾಹಟಿ ಬಳಿಯ ಚಾಂಗ್ಸಾರಿಯಿಂದ 119 ಮಾರುತಿ ಕಾರುಗಳನ್ನು ಹೊತ್ತ ಆಟೋಮೊಬೈಲ್ ರೇಕ್‌ ನ ಮೊದಲ ನೇರ ಆಗಮನಕ್ಕೆ ಸೈರಾಂಗ್ ರೈಲು ನಿಲ್ದಾಣ ಸಾಕ್ಷಿಯಾಯಿತು. ಈ ಐತಿಹಾಸಿಕ ಕ್ರಮವು ಐಜ್ವಾಲ್‌ ನಲ್ಲಿ ವಾಹನ ಲಭ್ಯತೆಯನ್ನು ಹೆಚ್ಚಿಸುತ್ತದೆ, ದೀರ್ಘ ರಸ್ತೆ ಸಾರಿಗೆಯ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುತ್ತದೆ ಮತ್ತು ಡೀಲರ್‌ ಗಳು, ಸೇವಾ ಪೂರೈಕೆದಾರರು ಮತ್ತು ಗ್ರಾಹಕರು ಸೇರಿದಂತೆ ಮಿಜೋರಾಂನ ಆಟೋಮೊಬೈಲ್ ವಲಯಕ್ಕೆ ಪ್ರಯೋಜನವನ್ನು ನೀಡುತ್ತದೆ, ಇದು ರಾಜ್ಯದ ಮೂಲಸೌಕರ್ಯ ಮತ್ತು ಆರ್ಥಿಕ …

Read More »

ಕರ್ನಾಟಕದಲ್ಲಿ ಮಣ್ಣಿನ ಆರೋಗ್ಯ ಮತ್ತು ಫಲವತ್ತತೆ ಉಪಕ್ರಮಗಳಲ್ಲಿ ಗಮನಾರ್ಹ ಪ್ರಗತಿ

ಕರ್ನಾಟಕದಾದ್ಯಂತ ಮಣ್ಣಿನ ಆರೋಗ್ಯ ಮತ್ತು ಫಲವತ್ತತೆ ಯೋಜನೆಗಳಲ್ಲಿ ಗಮನಾರ್ಹ ಪ್ರಗತಿಯನ್ನು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಶ್ರೀ ರಾಮನಾಥ್ ಠಾಕೂರ್ ಅವರು ಲೋಕಸಭೆಯಲ್ಲಿ ತಿಳಿಸಿದರು. ರಾಜ್ಯವು ಈಗ 395 ಮಣ್ಣು ಪರೀಕ್ಷಾ ಪ್ರಯೋಗಾಲಯಗಳನ್ನು ಹೊಂದಿದೆ, ನಿಖರವಾದ ಪೋಷಕಾಂಶ ನಿರ್ವಹಣೆಯೊಂದಿಗೆ ರೈತರನ್ನು ಸಬಲೀಕರಣಗೊಳಿಸಲು ಸುಧಾರಿತ ಮೂಲಸೌಕರ್ಯದಿಂದ ಬಲಪಡಿಸಲಾಗಿದೆ ಎಂಬ ಮಾಹಿತಿ ನೀಡಿದರು ಕೃಷಿ ನಿಟ್ಟಿನಲ್ಲಿ ಪ್ರಮುಖ ಸಾಧನೆಗಳಲ್ಲಿ 2020-21 ರಿಂದ 2024-25 ರವರೆಗೆ ರಾಜ್ಯಾದ್ಯಂತ 11,15,363 ಮಣ್ಣಿನ …

Read More »