ಬಿಹಾರ ದಿವಸದ (Bihar Diwas 2026) ಸಂಭ್ರಮದಲ್ಲಿರುವ ರಾಜ್ಯದ ಜನತೆಗೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಶುಭಾಶಯಗಳನ್ನು ಕೋರಿದ್ದಾರೆ. ಭಾರತದ ಬೌದ್ಧಿಕ ಜಾಗೃತಿ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಬಿಹಾರದ ಪಾತ್ರ ಅನನ್ಯವಾದುದು ಎಂದು ಅವರು ಶ್ಲಾಘಿಸಿದ್ದಾರೆ. ನವದೆಹಲಿ: ಬಿಹಾರ ರಾಜ್ಯವು ಅಸ್ತಿತ್ವಕ್ಕೆ ಬಂದ ದಿನದ ನೆನಪಿಗಾಗಿ ಆಚರಿಸಲಾಗುವ ‘ಬಿಹಾರ ದಿವಸ’ದಂದು (ಮಾರ್ಚ್ 22) ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಎಕ್ಸ್ …
Read More »ಭುರಾಮಲ್ ರಾಜ್ಮಲ್ ಸುರಾನಾ, ಜೈಪುರ
ಭೂರಮಲ್ ರಾಜ್ಮಲ್ ಸುರಾನ ಬೆಂಗಳೂರಿಗೆ ತನ್ನ ಅತ್ಯಂತ ಸೊಗಸಾದ ಸಂಗ್ರಹವಾದ ಸಂದರ್ಭ ಮತ್ತು ದೈನಂದಿನ ಉಡುಗೆಯ ಉನ್ನತ ಆಭರಣಗಳನ್ನು ತರುತ್ತಿದೆ ಫೆಬ್ರವರಿ 21 ಮತ್ತು 22 ತಾಜ್ ವೆಸ್ಟ್ ಎಂಡ್, ರೇಸ್ ಕೋರ್ಸ್ ರಸ್ತೆ ಬೆಂಗಳೂರು, ಫೆಬ್ರವರಿ 2026: ಮೂರು ಶತಮಾನಗಳ ಹಿಂದೆ ಸ್ಥಾಪನೆಯಾದ ಭೂರಾಮಲ್ ರಾಜಮಲ್ ಸುರಾನ ಭಾರತದ ಪಾರಂಪರಿಕ ಆಭರಣ ಮನೆಗಳಲ್ಲಿ ಒಂದಾಗಿದೆ, ಇದು ಜೈಪುರ ಮೂಲದಾಗಿದ್ದು ಮತ್ತು ಸಾಂಪ್ರದಾಯಿಕ ರಾಜಸ್ಥಾನಿ ಉನ್ನತ ಆಭರಣಗಳ ವಿಕಸನದೊಂದಿಗೆ ಆಳವಾಗಿ …
Read More »ಹುಬ್ಬಳ್ಳಿಯಲ್ಲಿ ಹೊಸ ಯುಐಡಿಎಐ ಆಧಾರ್ ಸೇವಾ ಕೇಂದ್ರದ ಉದ್ಘಾಟನೆ
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು 29 ಡಿಸೆಂಬರ್ 2025ರಂದು ಹುಬ್ಬಳ್ಳಿಯ ಕೇಶವಪುರದಲ್ಲಿ ಹೊಸ ಯುಐಡಿಎಐ ಆಧಾರ್ ಸೇವಾ ಕೇಂದ್ರವನ್ನು ಉದ್ಘಾಟಿಸಿದೆ. ಇದು ನಗರದಲ್ಲಿ ನಾಗರಿಕ ಕೇಂದ್ರಿತ ಆಧಾರ್ ಸೇವೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಮತ್ತೊಂದು ಪ್ರಮುಖ ಹೆಜ್ಜೆಯಾಗಿದೆ. ಈ ಆಧಾರ್ ಸೇವಾ ಕೇಂದ್ರವನ್ನು ಧಾರವಾಡ ಜಿಲ್ಲಾಧಿಕಾರಿಗಳಾದ ಶ್ರೀಮತಿ ದಿವ್ಯ ಪ್ರಭು ಜಿ.ಆರ್.ಜೆ ಅವರು ಉದ್ಘಾಟಿಸಿದರು. ಈ ಕಾರ್ಯಕ್ರಮವನ್ನು ಯುಐಡಿಎಐ ಪ್ರಾದೇಶಿಕ ಕಚೇರಿ ಬೆಂಗಳೂರು ಆಯೋಜಿಸಿತ್ತು ಮತ್ತು ಯುಐಡಿಎಐ ನಿರ್ದೇಶಕರಾದ (ಕರ್ನಾಟಕ) ಶ್ರೀ …
Read More »ಬೆಂಗಳೂರಿನ ರಾಷ್ಟ್ರೀಯ ಕೃಷಿ ಕೀಟ ಸಂಪನ್ಮೂಲಗಳ ಬ್ಯೂರೋದಲ್ಲಿ ರೈತರ ದಿನಾಚರಣೆ
ಡಿಸೆಂಬರ್ 23, 2025 ರಂದು ಬೆಂಗಳೂರಿನ ರಾಷ್ಟ್ರೀಯ ಕೃಷಿ ಕೀಟ ಸಂಪನ್ಮೂಲಗಳ ಬ್ಯೂರೋದ ಯಲಹಂಕ ಆವರಣದಲ್ಲಿ ರೈತರ ದಿನಾಚರಣೆಯನ್ನು ಆಚರಿಸಿಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಗಳಾಗಿ ಚಿಕ್ಕಬಳ್ಳಾಪುರ ಸಂಸದರಾದ ಡಾ. ಕೆ. ಸುಧಾಕರ್ ಅವರು ಪಾಲ್ಗೊಂಡಿದ್ದರು. ರಾಷ್ಟ್ರೀಯ ಕೃಷಿ ಕೀಟ ಸಂಪನ್ಮೂಲಗಳ ಬ್ಯೂರೋದ ನಿರ್ದೇಶಕರಾದ ಡಾ. ಎಸ್. ಎನ್. ಸುಶೀಲ್, ತಮ್ಮ ಭಾಷಣದಲ್ಲಿ ಜೀವನೋಪಾಯವನ್ನು ಬೆಂಬಲಿಸಲು ಸಂಸ್ಥೆಯ ಪರಿಸರ ಸ್ನೇಹಿ ಮತ್ತು ಸುಸ್ಥಿರ ಕೀಟ ನಿರ್ವಹಣಾ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕು ಎಂದು ರೈತರಿಗೆ ಕರೆ …
Read More »ಅಸ್ಸಾಂನ ನಮ್ರೂಪ್ನಲ್ಲಿ ಅಸ್ಸಾಂ ವ್ಯಾಲಿ ಫರ್ಟಿಲೈಜರ್ ಮತ್ತು ಕೆಮಿಕಲ್ ಕಂಪನಿ ಲಿಮಿಟೆಡ್ನ ಅಮೋನಿಯಾ-ಯೂರಿಯಾ ರಸಗೊಬ್ಬರ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
ಅಸ್ಸಾಂನ ದಿಬ್ರುಗಢದ ನಮ್ರೂಪ್ನಲ್ಲಿ ಇಂದು ಅಸ್ಸಾಂ ವ್ಯಾಲಿ ಫರ್ಟಿಲೈಜರ್ ಮತ್ತು ಕೆಮಿಕಲ್ ಕಂಪನಿ ಲಿಮಿಟೆಡ್ನ ಅಮೋನಿಯಾ-ಯೂರಿಯಾ ರಸಗೊಬ್ಬರ ಯೋಜನೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇದು ಚೌಲುಂಗ್ ಸುಖಪಾ ಮತ್ತು ಮಹಾವೀರ್ ಲಚಿತ್ ಬೋರ್ಫುಕನ್ ಅವರಂತಹ ಮಹಾನ್ ವೀರರ ಭೂಮಿ ಎಂದು ಹೇಳಿದರು. ಭಿಂಬರ್ ದೇವೂರಿ, ಶಹೀದ್ ಕುಶಾಲ್ ಕುನ್ವರ್, ಮೋರನ್ ರಾಜ ಬೊಡೌಸಾ, ಮಾಲತಿ ಮೇಮ್, ಇಂದಿರಾ …
Read More »ಪ್ರಧಾನಮಂತ್ರಿ ಅವರು ಡಿಸೆಂಬರ್ 20-21ರಂದು ಅಸ್ಸಾಂಗೆ ಭೇಟಿ ನೀಡಲಿದ್ದಾರೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 20-21ರಂದು ಅಸ್ಸಾಂಗೆ ಭೇಟಿ ನೀಡಲಿದ್ದಾರೆ. ಡಿಸೆಂಬರ್ 20ರಂದು ಮಧ್ಯಾಹ್ನ ಸುಮಾರು 3 ಗಂಟೆಗೆ ಪ್ರಧಾನಮಂತ್ರಿ ಅವರು ಗುವಾಹಟಿಯನ್ನು ತಲುಪಲಿದ್ದು, ಅಲ್ಲಿ ಲೋಕಪ್ರಿಯ ಗೋಪಿನಾಥ್ ಬೊರ್ಡೊಲೋಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡವನ್ನು ವೀಕ್ಷಿಸಿ ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಡಿಸೆಂಬರ್ 21ರಂದು ಬೆಳಿಗ್ಗೆ ಸುಮಾರು 9:45ಕ್ಕೆ ಪ್ರಧಾನಮಂತ್ರಿ ಅವರು ಗುವಾಹಟಿಯ ಬೊರಗಾಂನಲ್ಲಿರುವ ಸ್ವಾಹಿದ್ ಸ್ಮಾರಕ ಕ್ಷೇತ್ರಕ್ಕೆ ಭೇಟಿ …
Read More »ಬೆಂಗಳೂರಿನ ಆಚಾರ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಕರ್ನಾಟಕದ ಮೊದಲ ಜನರೇಷನ್ ಝಡ್ ಅಂಚೆ ಕಚೇರಿ ಉದ್ಘಾಟನೆ
ಬೆಂಗಳೂರಿನ ಆಚಾರ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿರುವ ಅಚಿತ್ ನಗರ ಅಂಚೆ ಕಚೇರಿಯನ್ನು ಕರ್ನಾಟಕದ ಮೊದಲ ಜನರೇಷನ್ ಝಡ್- ನವೀಕರಿಸಿದ ಅಂಚೆ ಕಚೇರಿಯಾಗಿ ಭಾರತೀಯ ಅಂಚೆ ಅನಾವರಣಗೊಳಿಸಿದೆ. ಯುವ ಸ್ನೇಹಿ, ತಂತ್ರಜ್ಞಾನ ಆಧಾರಿತ ಸ್ಥಳವಾಗಿ ವಿನ್ಯಾಸಗೊಳಿಸಲಾದ ಈ ಉಪಕ್ರಮವು ಯುವ ಪೀಳಿಗೆಯ ಆದ್ಯತೆಗಳೊಂದಿಗೆ ಹೊಂದಿಕೊಳ್ಳುವ ಡಿಜಿಟಲ್ ಪ್ರವೇಶ, ಸೃಜನಶೀಲ ವಿನ್ಯಾಸ ಮತ್ತು ಸಮುದಾಯ ತೊಡಗಿಸಿಕೊಳ್ಳುವಿಕೆಯನ್ನು ಸಂಯೋಜಿಸುವ ಗುರಿಯನ್ನು ಹೊಂದಿದೆ. ಜನರೇಷನ್ ಝಡ್ ಅಂಚೆ ಕಚೇರಿಯು ಸಾಂಪ್ರದಾಯಿಕ ಅಂಚೆ ಕಚೇರಿಯನ್ನು ನವೀನವಾಗಿ ರೂಪಿಸಿ, …
Read More »ಬೆಂಗಳೂರಿನಲ್ಲಿ ಹೊಸ ಆಧಾರ್ ಸೇವಾ ಕೇಂದ್ರದ ಉದ್ಘಾಟನೆ
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನಲ್ಲಿ ಹೊಸ ಯುಐಡಿಎಐ ಆಧಾರ್ ಸೇವಾ ಕೇಂದ್ರವನ್ನು (ಎಎಸ್ಕೆ) ಉದ್ಘಾಟಿಸಿದೆ. ನಗರದಲ್ಲಿ ನಾಗರಿಕ ಕೇಂದ್ರಿತ ಆಧಾರ್ ಸೇವೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಮತ್ತೊಂದು ಪ್ರಮುಖ ಹೆಜ್ಜೆಯಾಗಿದೆ. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಆಧಾರ್ ಸೇವಾ ಕೇಂದ್ರವನ್ನು ಯುಐಡಿಎಐ ತಂತ್ರಜ್ಞಾನ ಕೇಂದ್ರದ ಬೆಂಗಳೂರಿನ ಉಪ ಮಹಾನಿರ್ದೇಶಕಿ ಶ್ರೀಮತಿ ತನುಶ್ರೀ ದೇಬ್ ಬರ್ಮಾ(ಐಎಎಸ್) ಮತ್ತು ಯುಐಡಿಎಐ-ಪ್ರಾದೇಶಿಕ ಕಚೇರಿ, ಬೆಂಗಳೂರು ಉಪ ಮಹಾನಿರ್ದೇಶಕಿ ಶ್ರೀಮತಿ ಅನ್ನಿ ಜಾಯ್ಸ್ ವಿ. …
Read More »ಸ್ವದೇಶ್ ದರ್ಶನ್ 2.0 ಮತ್ತು ಪ್ರಸಾದ್ ಯೋಜನೆಗಳ ಅಡಿಯಲ್ಲಿ ಕರ್ನಾಟಕದ ಹಂಪಿ, ಮೈಸೂರು, ಬೀದರ್ ಮತ್ತಿತರ ತಾಣಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮಂಜೂರಾತಿ: ಕೇಂದ್ರ ಸಚಿವರಾದ ಶ್ರೀ ಗಜೇಂದ್ರಸಿಂಗ್ ಶೆಖಾವತ್
ಸ್ವದೇಶ್ ದರ್ಶನ್ 2.0 ಮತ್ತು ಪ್ರಸಾದ್ ಯೋಜನೆಗಳ ಅಡಿಯಲ್ಲಿ ಕರ್ನಾಟಕದ ವಿಶ್ವವಿಖ್ಯಾತ ಹಂಪಿ, ಪಾರಂಪರಿಕ ನಗರಿ ಮೈಸೂರು, ಬೀದರ್ ಮತ್ತಿತರ ತಾಣಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಂಜೂರು ಮಾಡಲಾಗಿದೆ. ಈ ತಾಣಗಳ ಅಭಿವೃದ್ದಿಗಾಗಿ ಸ್ವದೇಶ್ ದರ್ಶನ್ 2.0 ಅಡಿಯಲ್ಲಿ 46.84 ಕೋಟಿ ರೂ.ಗಳು, ಪ್ರಸಾದ್ ಯೋಜನೆಯ ಅಡಿಯಲ್ಲಿ 86 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ ಎಂದು ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರಸಿಂಗ್ ಶೆಖಾವತ್ ತಿಳಿಸಿದ್ದಾರೆ. ಕರ್ನಾಟಕದ ಶ್ರೀನಿವಾಸ ಸಾಗರ ಜಲಾಶಯ, …
Read More »ಹಾರ್ನ್ ಬಿಲ್ ಉತ್ಸವವನ್ನು ಭಾರತದ ಸಾಂಸ್ಕೃತಿಕ ಪ್ರತಿಭೆಗಳ ಮತ್ತು ಈಶಾನ್ಯದ ಹೆಚ್ಚುತ್ತಿರುವ ಆತ್ಮವಿಶ್ವಾಸದ ಆಚರಣೆಯಾಗಿದೆ ಎಂದು ಶ್ಲಾಘಿಸುವ ಲೇಖನವನ್ನು ಹಂಚಿಕೊಂಡ ಪ್ರಧಾನಮಂತ್ರಿ
ನಾಗಾಲ್ಯಾಂಡ್ ನ ಹಾರ್ನ್ ಬಿಲ್ ಉತ್ಸವದ ಉತ್ಸಾಹಭರಿತ ಮನೋಭಾವವನ್ನು ಶ್ಲಾಘಿಸಿದ್ದಾರೆ, ಇದು ಭಾರತದ ಸಾಂಸ್ಕೃತಿಕ ಶ್ರೀಮಂತಿಕೆ ಮತ್ತು ಅದರ ಬುಡಕಟ್ಟು ಪರಂಪರೆಯ ಶಾಶ್ವತ ಚೈತನ್ಯದ ಪ್ರಬಲ ಪ್ರತಿಬಿಂಬವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಬಣ್ಣಿಸಿದ್ದಾರೆ. ಇಂದು ಈಶಾನ್ಯವು ಹೊಸ, ಆತ್ಮವಿಶ್ವಾಸದ ಭಾರತದ ಮುಖವನ್ನು ಪ್ರತಿನಿಧಿಸುತ್ತದೆ ಎಂದು ನಾಗಾಲ್ಯಾಂಡ್ ನ ವಿಶಿಷ್ಟ ಸಾಂಸ್ಕೃತಿಕ ಗುರುತನ್ನು ಶ್ಲಾಘಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ರಾಜ್ಯವು ಕೇವಲ ಉತ್ಸವವನ್ನು ಆಯೋಜಿಸುವುದಿಲ್ಲ; ಅದು …
Read More »
Matribhumi Samachar Kannad