ರಾಜ್ಯಸಭಾ ಸಂಸದ ಮತ್ತು ಮಾಜಿ ಕೇಂದ್ರ ಸಚಿವರಾದ ಶ್ರೀ ಶರದ್ ಪವಾರ್ ಅವರು ರೈತರ ಗುಂಪಿನೊಂದಿಗೆ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಎಕ್ಸ್ ನಲ್ಲಿನ ಸಂದೇಶಕ್ಕೆ ಪ್ರಧಾನಮಂತ್ರಿಯವರ ಕಚೇರಿ ಈ ರೀತಿ ಸ್ಪಂದಿಸಿದೆ: “ರಾಜ್ಯಸಭಾ ಸಂಸದ ಮತ್ತು ಮಾಜಿ ಕೇಂದ್ರ ಸಚಿವರಾದ ಶ್ರೀ ಶರದ್ ಪವಾರ್ ಅವರು ರೈತರ ತಂಡದೊಂದಿಗೆ ಇಂದು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು. @PawarSpeaks” भारत : 1885 …
Read More »ಡಿಸೆಂಬರ್ 17 ರಂದು ರಾಜಸ್ಥಾನಕ್ಕೆ ಪ್ರಧಾನಮಂತ್ರಿ ಭೇಟಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 17ರಂದು ರಾಜಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಅವರು ರಾಜಸ್ಥಾನ ಸರ್ಕಾರ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಆಯೋಜಿಸಿರುವ ‘ಏಕ ವರ್ಷ-ಪರಿಣಾಮ ಉತ್ಕರ್ಷ್’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದೇ ವೇಳೆ ಪ್ರಧಾನಿ ಅವರು ರಾಜಸ್ಥಾನದ ಜೈಪುರದಲ್ಲಿ ಸುಮಾರು 46,300 ಕೋಟಿ ರೂ. ಮೌಲ್ಯದ ಇಂಧನ, ರಸ್ತೆ, ರೈಲ್ವೆ ಮತ್ತು ನೀರಿಗೆ ಸಂಬಂಧಿಸಿದ 24 ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಲ್ಲದೆ, ಪ್ರಧಾನಮಂತ್ರಿ ಅವರು 7 ಕೇಂದ್ರ ಸರ್ಕಾರದ …
Read More »ಡಿಸೆಂಬರ್ 13 ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 13ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಅವರು ಪ್ರಯಾಗ್ರಾಜ್ಗೆ ಪ್ರಯಾಣಿಸಲಿದ್ದು, ಮಧ್ಯಾಹ್ನ 12:15ರ ಸುಮಾರಿಗೆ ʻಸಂಗಮ್ ನೋಸ್ʼನಲ್ಲಿ ಪೂಜೆ ಮತ್ತು ದರ್ಶನ ಮಾಡಲಿದ್ದಾರೆ. ನಂತರ ಮಧ್ಯಾಹ್ನ 12:40ಕ್ಕೆ ʻಅಕ್ಷಯ್ ವಟವೃಕ್ಷʼದಲ್ಲಿ ಪೂಜೆ ನೆರವೇರಿಸಲಿದ್ದು, ನಂತರ ಹನುಮಾನ್ ಮಂದಿರ ಮತ್ತು ಸರಸ್ವತಿ ಕೂಪ್ನಲ್ಲಿ ದರ್ಶನ ಮತ್ತು ಪೂಜೆ ಮಾಡಲಿದ್ದಾರೆ. ಮಧ್ಯಾಹ್ನ 1.30ಕ್ಕೆ ಮಹಾಕುಂಭ ವಸ್ತುಪ್ರದರ್ಶನ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ನಂತರ, ಮಧ್ಯಾಹ್ನ 2 …
Read More »
Matribhumi Samachar Kannad