Saturday, September 19 2026 | 03:33:48 AM
Breaking News

Regional

ಮಹಾಕುಂಭ 2025: ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರು ಅಲಹಾಬಾದ್ ವಸ್ತುಸಂಗ್ರಹಾಲಯದಲ್ಲಿ ‘ ಭಾಗವತ್ ‘ ಪ್ರದರ್ಶನವನ್ನು ಉದ್ಘಾಟಿಸಿದರು

ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರು ಅಲಹಾಬಾದ್ ವಸ್ತುಸಂಗ್ರಹಾಲಯದಲ್ಲಿ ಕಿರುಚಿತ್ರಗಳನ್ನು ಆಧರಿಸಿದ ‘ಭಾಗವತ್ ‘ ಪ್ರದರ್ಶನವನ್ನು ಉದ್ಘಾಟಿಸಿದರು. ಮಹಾ ಕುಂಭದ ಪವಿತ್ರ ಮತ್ತು ದೈವಿಕ ಸಂದರ್ಭವನ್ನು ಇನ್ನಷ್ಟು ಭವ್ಯ ಮತ್ತು ಅನನ್ಯವಾಗಿಸಲು ಪ್ರತಿಯೊಬ್ಬರೂ ಪ್ರಯತ್ನಗಳನ್ನು ಮಾಡುತ್ತಿದ್ದಾರೆ ಎಂದು ಅವರು ಹೇಳಿದರು. ಪ್ರಯಾಗ್ ರಾಜ್ ನ ಈ ಐತಿಹಾಸಿಕ ವಸ್ತುಸಂಗ್ರಹಾಲಯವು ಆಯೋಜಿಸಿರುವ ‘ ಭಾಗವತ್ ‘ ಪ್ರದರ್ಶನವು ಈ ವಿಶೇಷ ಸಂದರ್ಭವನ್ನು ಅಲಂಕರಿಸುವ ಅರ್ಥಪೂರ್ಣ …

Read More »

ಕರ್ನಾಟಕ ಮಹಿಳೆಯರ ಸಬಲೀಕರಣಕ್ಕಾಗಿ ಕಾಫಿ ಮಂಡಳಿಯು ಯೋಜನೆಯನ್ನು ಪ್ರಾರಂಭಿಸಿದೆ

ಕರ್ನಾಟಕದ ಹಲವೆಡೆ ಕಾಫಿ ನವೋದ್ಯಮಕ್ಕೆ ಅವಕಾಶಗಳನ್ನು ಸೃಷ್ಟಿಸಿ, ಸ್ವ ಸಹಾಯ ಗುಂಪುಗಳ ಸುಮಾರು ಒಂದು ಲಕ್ಷ ಮಹಿಳಾ ಸದಸ್ಯರಿಗೆ ಕಾಫಿ ತಯಾರಿಕೆ ತಂತ್ರಜ್ಞಾನ ಮತ್ತು ಕೌಶಲ್ಯವನ್ನು ಕಲ್ಪಿಸುವ ಸಲುವಾಗಿ ಹಾಗೂ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಿಶೇಷ ಫಿಲ್ಟರ್ ಕಾಫಿ ಕೆಫೆಗಳನ್ನು ಪ್ರಾರಂಭಿಸಲು ಪ್ರೋತ್ಸಾಹಿಸುವ ಕುರಿತು ದಿನಾಂಕ: 17-1-2025 ರಂದು ರಾಷ್ಟ್ರೀಯ ಜೀವನೋಪಾಯ ಅಭಿಯಾನ ಮತ್ತು ಭಾರತೀಯ ಕಾಫಿ ಮಂಡಳಿಯ ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಈ ಒಪ್ಪಂದವನ್ನು ಡಾ. …

Read More »

ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದ ಬಸ್‌ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಅವರು ಪಿ ಎಂ ಎನ್ ಆರ್ ಎಫ್ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರವನ್ನು ಘೋಷಿಸಿದ್ದಾರೆ. ಪ್ರಧಾನಮಂತ್ರಿಗಳ ಕಾರ್ಯಾಲಯ ತನ್ನ  X  ಪೋಸ್ಟ್ ನಲ್ಲಿ ಹೀಗೆ ಹೇಳಿದೆ. “ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದ ಅಪಘಾತದಲ್ಲಿ …

Read More »

ಪ್ರಧಾನಮಂತ್ರಿ ಅವರಿಂದ ಮಣಿಪುರದ ಜನತೆಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯ

ಭಾರತದ ಅಭಿವೃದ್ಧಿಯಲ್ಲಿ ಮಣಿಪುರದ ಜನರು ವಹಿಸಿರುವ ಪಾತ್ರದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಲ್ಲಿನ ಜನರಿಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯ ಕೋರಿದ್ದಾರೆ. ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ: “ಮಣಿಪುರದ ಜನತೆಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯಗಳು. ಭಾರತದ ಅಭಿವೃದ್ಧಿಯಲ್ಲಿ ಮಣಿಪುರದ ಜನರು ವಹಿಸಿರುವ ಪಾತ್ರದ ಬಗ್ಗೆ ನಮಗೆ ಅಪಾರ ಹೆಮ್ಮೆಯಿದೆ. ಮಣಿಪುರದ ಪ್ರಗತಿಗೆ ನನ್ನ ಶುಭ ಹಾರೈಕೆಗಳು.”

Read More »

ಪ್ರಧಾನಮಂತ್ರಿಗಳಿಂದ ಮೇಘಾಲಯದ ಜನತೆಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯ

ಮೇಘಾಲಯ ರಾಜ್ಯ ಸಂಸ್ಥಾಪನಾ ದಿನದ ಅಂಗವಾಗಿ  ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಲ್ಲಿನ ಜನತೆಗೆ ಶುಭ ಕೋರಿದ್ದಾರೆ. ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ: “ಮೇಘಾಲಯದ ರಾಜ್ಯ ಸಂಸ್ಥಾಪನಾ ದಿನದಂದು ರಾಜ್ಯದ ಜನತೆಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ. ಮೇಘಾಲಯ ತನ್ನ ನೈಸರ್ಗಿಕ ಸೌಂದರ್ಯ ಮತ್ತು ಜನರ ಪರಿಶ್ರಮದ ಸ್ವಭಾವಕ್ಕಾಗಿ ಮೆಚ್ಚುಗೆ ಪಡೆದಿದೆ. ಮುಂದಿನ ದಿನಗಳಲ್ಲಿ ರಾಜ್ಯದ ನಿರಂತರ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆ.”   भारत : 1885 …

Read More »

ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿದ ಮಿಜೋರಾಂ ರಾಜ್ಯಪಾಲರು

ಮಿಜೋರಾಂ ರಾಜ್ಯಪಾಲರಾದ ಜನರಲ್ ವಿ ಕೆ ಸಿಂಗ್ ಅವರು ಇಂದು ಪ್ರಧಾನಮಂತ್ರಿ ಶ್ರೀ  ನರೇಂದ್ರ ಮೋದಿಯವರನ್ನು ಭೇಟಿಯಾದರು. ಪ್ರಧಾನಮಂತ್ರಿಗಳ ಕಚೇರಿಯ ಎಕ್ಸ್ ಹ್ಯಾಂಡಲ್ ಇದನ್ನು ಹಂಚಿಕೊಂಡಿದ್ದು,: “ಮಿಜೋರಾಂ ರಾಜ್ಯಪಾಲರಾದ @Gen_VKSingh ಅವರು ಪ್ರಧಾನಮಂತ್ರಿ @narendramodi ಭೇಟಿ ಮಾಡಿದರು. @MizoramGovernor”   भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने …

Read More »

ಭಾರತದ ಜಿ20 ಅಧ್ಯಕ್ಷ ತೆ ಮತ್ತು ಶೃಂಗಸಭೆಯ ಬಗ್ಗೆ ಶ್ರೀ ಅಮಿತಾಭ್‌ ಕಾಂತ್‌ ಅವರ ಪುಸ್ತಕವನ್ನು ಶ್ಲಾಘಿಸಿದ ಪ್ರಧಾನಮಂತ್ರಿ

ಭಾರತದ ಜಿ 20 ಅಧ್ಯಕ್ಷತೆ ಮತ್ತು ಶೃಂಗಸಭೆ, 2023 ರ ಕುರಿತು ಪುಸ್ತಕ ಬರೆಯುವ ಶ್ರೀ ಅಮಿತಾಭ್‌ ಕಾಂತ್‌ ಅವರ ಪ್ರಯತ್ನಗಳನ್ನು ಶ್ಲಾಘನೀಯ ಎಂದು ಶ್ಲಾಘಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉತ್ತಮ ಗ್ರಹದ ಅನ್ವೇಷಣೆಯಲ್ಲಿ ಮಾನವ ಕೇಂದ್ರಿತ ಅಭಿವೃದ್ಧಿಯನ್ನು ಮತ್ತಷ್ಟು ಹೆಚ್ಚಿಸುವ ಭಾರತದ ಪ್ರಯತ್ನಗಳ ಬಗ್ಗೆ ಅವರು ಸ್ಪಷ್ಟ ದೃಷ್ಟಿಕೋನವನ್ನು ನೀಡಿದ್ದಾರೆ ಎಂದು ಹೇಳಿದರು. ಈ ಕುರಿತು ಶ್ರೀ ಅಮಿತಾಭ್‌ ಕಾಂತ್‌ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ಶ್ರೀ …

Read More »

ಗುಜರಾತಿನ ವಡ್ ನಗರದ ಭವ್ಯ ಇತಿಹಾಸ 2500 ವರ್ಷಗಳಷ್ಟು ಹಳೆಯದು: ಪ್ರಧಾನಮಂತ್ರಿ

“ಗುಜರಾತಿನ ವಡ್ ನಗರದ ಭವ್ಯ ಇತಿಹಾಸವು 2500 ವರ್ಷಗಳಿಗಿಂತಲೂ ಹಳೆಯದಾಗಿದೆ ಮತ್ತು ಅದನ್ನು ಉಳಿಸಲು ಮತ್ತು ಸಂರಕ್ಷಿಸಲು ಅನನ್ಯ ಪ್ರಯತ್ನಗಳನ್ನು ತೆಗೆದುಕೊಳ್ಳಲಾಗಿದೆ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೇಳಿದರು. “ಎಕ್ಸ್” ತಾಣದ ಸಂದೇಶದಲ್ಲಿ, ಅವರು  ಹೀಗೆ ಹೇಳಿದ್ದಾರೆ; “गुजरात के वडनगर का गौरवशाली इतिहास 2500 साल से भी पुराना है। इसे संजोने और संरक्षित करने के लिए यहां …

Read More »

ಕರ್ನಾಟಕಕ್ಕೆ 2025ರ ಜನವರಿ 16 ರಂದು ಉಪರಾಷ್ಟ್ರಪತಿ ಭೇಟಿ

ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು 2025ರ ಜನವರಿ 16 ರಂದು ಕರ್ನಾಟಕಕ್ಕೆ ಒಂದು ದಿನದ ಭೇಟಿ ನೀಡಲಿದ್ದಾರೆ. ಭೇಟಿಯ ವೇಳೆ ಉಪರಾಷ್ಟ್ರಪತಿ ಅವರು ಕರ್ನಾಟಕದ ಧಾರವಾಡದಲ್ಲಿರುವ ಕೃಷಿ ಕಾಲೇಜಿನ ಅಮೃತ ಮಹೋತ್ಸವ ಮತ್ತು ಹಳೆಯ ವಿದ್ಯಾರ್ಥಿಗಳ ಸಮ್ಮಿಲನ ಸಭೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಉಪರಾಷ್ಟ್ರಪತಿಗಳು ಭೇಟಿಯ ಸಂದರ್ಭದಲ್ಲಿ ಕರ್ನಾಟಕದ ಹುಬ್ಬಳ್ಳಿಯ ವರೂರಿನಲ್ಲಿರುವ ಶ್ರೀ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಸುಮೇರು ಪರ್ವತವನ್ನು ಉದ್ಘಾಟಿಸಲಿದ್ದಾರೆ.   भारत : 1885 …

Read More »

ಭಾರತದ ಕಾಲಾತೀತ ಆಧ್ಯಾತ್ಮಿಕ ಪರಂಪರೆಯನ್ನು ಮಹಾ ಕುಂಭ ಮೇಳವು ಸಾಕಾರಗೊಳಿಸುತ್ತದೆ ಮತ್ತು ನಂಬಿಕೆ ಮತ್ತು ಸಾಮರಸ್ಯವನ್ನು ಆಚರಿಸುತ್ತದೆ: ಪ್ರಧಾನಮಂತ್ರಿ

ಪ್ರಯಾಗ್ ರಾಜ್ ನಲ್ಲಿ 2025ರ ಮಹಾಕುಂಭ ಮೇಳ ಆರಂಭವಾಗುತ್ತಿರುವ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್ಲರಿಗೂ ಶುಭ ಹಾರೈಸಿದ್ದಾರೆ. “ಭಾರತೀಯ ಮೌಲ್ಯಗಳು ಮತ್ತು ಸಂಸ್ಕೃತಿಯನ್ನು ಪಾಲಿಸುವ ಕೋಟ್ಯಂತರ ಜನರಿಗೆ ಇದು ಬಹಳ ವಿಶೇಷವಾದ ದಿನವಾಗಿದೆ. ಮತ್ತು, ಭಾರತದ ಕಾಲಾತೀತ ಆಧ್ಯಾತ್ಮಿಕ ಪರಂಪರೆಯನ್ನು ಮಹಾ ಕುಂಭಮೇಳವು ಸಾಕಾರಗೊಳಿಸುತ್ತದೆ ಮತ್ತು ನಂಬಿಕೆ ಮತ್ತು ಸಾಮರಸ್ಯವನ್ನು ಆಚರಿಸುತ್ತದೆ” ಎಂದು ಶ್ರೀ ಮೋದಿ ಅವರು ಹೇಳಿದರು. ಪ್ರಧಾನಮಂತ್ರಿಗಳು ತಮ್ಮ ಎಕ್ಸ್ ತಾಣದ ಸಂದೇಶದಲ್ಲಿ …

Read More »