Thursday, December 25 2025 | 12:11:05 PM
Breaking News

Regional

ಮಾಜಿ ಪ್ರಧಾನಮಂತ್ರಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮದಿನದ ಸಂದರ್ಭದಲ್ಲಿ, ಮಧ್ಯಪ್ರದೇಶದ ಕೆನ್-ಬೆಟ್ವಾ ನದಿಯನ್ನು ಜೋಡಿಸುವ ರಾಷ್ಟ್ರೀಯ ಯೋಜನೆಗೆ ಡಿಸೆಂಬರ್ 25 , 2024 ರಂದು ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ

ಮಾಜಿ ಪ್ರಧಾನಮಂತ್ರಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮದಿನದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 25 ರಂದು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಅದೇ ದಿನ ಮಧ್ಯಾಹ್ನ 12:30 ರ ಸುಮಾರಿಗೆ ಅವರು ಖಜುರಾಹೊದಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ಪ್ರಧಾನಮಂತ್ರಿಯವರು ಕೆನ್-ಬೆಟ್ವಾ ನದಿಯನ್ನು ಸಂಪರ್ಕಿಸುವ ರಾಷ್ಟ್ರೀಯ ಯೋಜನೆಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ರಾಷ್ಟ್ರೀಯ ದೃಷ್ಟಿಕೋನದ ಯೋಜನೆಯಡಿಯಲ್ಲಿ ದೇಶದ ಮೊದಲ ನದಿಗಳ …

Read More »

ಅದ್ದೂರಿಯಾಗಿ ನಡೆಯುತ್ತಿರುವ “ರಣ್ ಉತ್ಸವ”ದ ಸಮಯದಲ್ಲಿ ಕಛ್ಚ್ ನ ಅದ್ಭುತ ಸಂಸ್ಕೃತಿ ಮತ್ತು ಹೃದಯಸ್ಪರ್ಶಿ ಆತಿಥ್ಯವನ್ನು ಸ್ವೀಕರಿಸಲು, ಪ್ರಾಚೀನ “ಬಿಳುಪು ರಣ್” (ಬಿಳಿಬಿಳಿಯಾಗಿ ಹೊಳೆಯುವ ಮರಳು) ನ ಸೌಂದರ್ಯ ಅನುಭವಿಸಲು ಪ್ರತಿಯೊಬ್ಬರನ್ನು ಒತ್ತಾಯಿಸಿದ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು “ರಣ್ ಉತ್ಸವ”ಕ್ಕೆ ಎಲ್ಲರನ್ನು ಆಹ್ವಾನಿಸಿದ್ದಾರೆ, ಇದು ಮಾರ್ಚ್ 2025 ರವರೆಗೆ ನಡೆಯಲಿದೆ. ಈ ಹಬ್ಬವು ಮರೆಯಲಾಗದ ಅನುಭವವನ್ನು ನೀಡುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು  ಹೇಳಿದರು. ಎಕ್ಸ್ ನ ಸಂದೇಶದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೀಗೆ ಬರೆದಿದ್ದಾರೆ: ” ನಿಮ್ಮೆಲ್ಲರಿಗಾಗಿ ಕಛ್ಚ್ ಕಾಯುತ್ತಿದೆ! ಬನ್ನಿ, ನಡೆಯುತ್ತಿರುವ “ರಣ್ ಉತ್ಸವ”ದ ಸಮಯದಲ್ಲಿ ಕಛ್ಚ್  ನ ಪ್ರಾಚೀನ ಬಿಳುಪು ರಣ್ …

Read More »

ರಾಜಸ್ಥಾನದ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದ ಬಗ್ಗೆ ಪ್ರಧಾನಮಂತ್ರಿ ಶೋಕ, ಪರಿಹಾರ ಘೋಷಣೆ

ರಾಜಸ್ಥಾನದ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ವ್ಯಕ್ತಪಡಿಸಿದ್ದಾರೆ.  ಅಪಘಾತದಲ್ಲಿ ಮೃತಪಟ್ಟವರ ವಾರಸುದಾರರಿಗೆ ಪಿ ಎಂ ಎನ್ ಆರ್ ಎಫ್ ನಿಂದ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ  ರೂ.  50,000 ಪರಿಹಾರವನ್ನು ಶ್ರೀ ಮೋದಿ ಅವರು ಪ್ರಕಟಿಸಿದ್ದಾರೆ. ಪ್ರಧಾನಮಂತ್ರಿಗಳ ಕಾರ್ಯಾಲಯ ಎಕ್ಸ್ ನಲ್ಲಿ ಮಾಡಿರುವ ಪೋಸ್ಟ್ ಹೀಗಿದೆ: “ರಾಜಸ್ಥಾನದ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಿಂದ …

Read More »

2024ರ ಡಿಸೆಂಬರ್ 21 ರಂದು ಉಪರಾಷ್ಟ್ರಪತಿಯವರು ಚಂಡೀಗಢಕ್ಕೆ ಭೇಟಿ ನೀಡಲಿದ್ದಾರೆ

ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು 2024ರ ಡಿಸೆಂಬರ್ 21 ರಂದು ಚಂಡೀಗಢದಲ್ಲಿ ಒಂದು ದಿನದ ಪ್ರವಾಸದಲ್ಲಿರುತ್ತಾರೆ. ಅವರ ಭೇಟಿಯ ಸಂದರ್ಭದಲ್ಲಿ, ಚಂಡೀಗಢದ ಪಂಜಾಬ್ ವಿಶ್ವವಿದ್ಯಾಲಯದ ಕುಲಪತಿಯೂ ಆಗಿರುವ ಭಾರತದ ಉಪರಾಷ್ಟ್ರಪತಿಯವರು ಪಂಜಾಬ್ ವಿಶ್ವವಿದ್ಯಾನಿಲಯದ ಹಳೆಯ ವಿದ್ಯಾರ್ಥಿಗಳ 5ನೇ ಜಾಗತಿಕ ಸಭೆಯನ್ನು ಉದ್ಘಾಟಿಸಲಿದ್ದಾರೆ.   भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर …

Read More »

ರೈತರ ತಂಡದೊಂದಿಗೆ ರಾಜ್ಯಸಭಾ ಸಂಸದ ಶ್ರೀ ಶರದ್ ಪವಾರ್ ಅವರು ಪ್ರಧಾನಮಂತ್ರಿಯವರನ್ನು ಭೇಟಿಯಾದರು

ರಾಜ್ಯಸಭಾ ಸಂಸದ ಮತ್ತು ಮಾಜಿ ಕೇಂದ್ರ ಸಚಿವರಾದ ಶ್ರೀ ಶರದ್ ಪವಾರ್ ಅವರು ರೈತರ ಗುಂಪಿನೊಂದಿಗೆ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಎಕ್ಸ್ ನಲ್ಲಿನ ಸಂದೇಶಕ್ಕೆ ಪ್ರಧಾನಮಂತ್ರಿಯವರ ಕಚೇರಿ ಈ ರೀತಿ ಸ್ಪಂದಿಸಿದೆ: “ರಾಜ್ಯಸಭಾ ಸಂಸದ ಮತ್ತು ಮಾಜಿ ಕೇಂದ್ರ ಸಚಿವರಾದ ಶ್ರೀ ಶರದ್ ಪವಾರ್ ಅವರು ರೈತರ ತಂಡದೊಂದಿಗೆ ಇಂದು ಪ್ರಧಾನಮಂತ್ರಿ  @narendramodi  ಅವರನ್ನು ಭೇಟಿ ಮಾಡಿದರು. @PawarSpeaks”   भारत : 1885 …

Read More »

ಡಿಸೆಂಬರ್ 17 ರಂದು ರಾಜಸ್ಥಾನಕ್ಕೆ ಪ್ರಧಾನಮಂತ್ರಿ ಭೇಟಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 17ರಂದು ರಾಜಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಅವರು ರಾಜಸ್ಥಾನ ಸರ್ಕಾರ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಆಯೋಜಿಸಿರುವ ‘ಏಕ ವರ್ಷ-ಪರಿಣಾಮ ಉತ್ಕರ್ಷ್‌’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದೇ ವೇಳೆ ಪ್ರಧಾನಿ ಅವರು ರಾಜಸ್ಥಾನದ ಜೈಪುರದಲ್ಲಿ ಸುಮಾರು 46,300 ಕೋಟಿ ರೂ. ಮೌಲ್ಯದ ಇಂಧನ, ರಸ್ತೆ, ರೈಲ್ವೆ ಮತ್ತು ನೀರಿಗೆ ಸಂಬಂಧಿಸಿದ 24 ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಲ್ಲದೆ, ಪ್ರಧಾನಮಂತ್ರಿ ಅವರು 7 ಕೇಂದ್ರ ಸರ್ಕಾರದ …

Read More »

ಡಿಸೆಂಬರ್ 13 ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 13ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಅವರು ಪ್ರಯಾಗ್‌ರಾಜ್‌ಗೆ ಪ್ರಯಾಣಿಸಲಿದ್ದು, ಮಧ್ಯಾಹ್ನ 12:15ರ ಸುಮಾರಿಗೆ ʻಸಂಗಮ್ ನೋಸ್ʼನಲ್ಲಿ ಪೂಜೆ ಮತ್ತು ದರ್ಶನ ಮಾಡಲಿದ್ದಾರೆ. ನಂತರ ಮಧ್ಯಾಹ್ನ 12:40ಕ್ಕೆ ʻಅಕ್ಷಯ್ ವಟವೃಕ್ಷʼದಲ್ಲಿ ಪೂಜೆ ನೆರವೇರಿಸಲಿದ್ದು, ನಂತರ ಹನುಮಾನ್ ಮಂದಿರ ಮತ್ತು ಸರಸ್ವತಿ ಕೂಪ್‌ನಲ್ಲಿ ದರ್ಶನ ಮತ್ತು ಪೂಜೆ ಮಾಡಲಿದ್ದಾರೆ. ಮಧ್ಯಾಹ್ನ 1.30ಕ್ಕೆ ಮಹಾಕುಂಭ ವಸ್ತುಪ್ರದರ್ಶನ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ನಂತರ, ಮಧ್ಯಾಹ್ನ 2 …

Read More »