Saturday, September 19 2026 | 12:49:43 AM
Breaking News

Regional

ದೆಹಲಿಯಲ್ಲಿ ಇಂದು ಉದ್ಘಾಟನೆಯಾಗುತ್ತಿರುವ ಯೋಜನೆಗಳು ಅಲ್ಲಿನ ಜನರನ್ನು ಸಬಲಗೊಳಿಸುವ ನಮ್ಮ ಬದ್ಧತೆಯ ಪ್ರತಿಬಿಂಬ: ಪ್ರಧಾನಮಂತ್ರಿ

ದೆಹಲಿಯಲ್ಲಿಂದು ಉದ್ಘಾಟನೆಯಾಗುತ್ತಿರುವ ಯೋಜನೆಗಳು ಅಲ್ಲಿನ ಜನರನ್ನು ಸಬಲಗೊಳಿಸುವ ಕೇಂದ್ರ ಸರ್ಕಾರದ ಬದ್ಧತೆಯನ್ನು ಪ್ರತಿಬಿಂಬಿಸುತ್ತವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ: “ದೆಹಲಿಯ ಜನರಿಗೆ ಉತ್ತಮ ಅವಕಾಶಗಳು ಮತ್ತು ಉತ್ತಮ ಜೀವನ ಗುಣಮಟ್ಟ ನೀಡುವ ಮೂಲಕ ಅವರನ್ನು ಸಬಲಗೊಳಿಸುವ ನಮ್ಮ ಅಚಲ ಬದ್ಧತೆಯು ಇಂದು ಉದ್ಘಾಟನೆಯಾಗುತ್ತಿರುವ ಯೋಜನೆಗಳಲ್ಲಿ ಪ್ರತಿಫಲಿತವಾಗಿದೆ!”   भारत : 1885 से 1950 (इतिहास पर एक दृष्टि) …

Read More »

ರಾಷ್ಟ್ರಪತಿಯವರು ಬೆಂಗಳೂರಿನಲ್ಲಿ ನಿಮ್ಹಾನ್ಸ್‌ ನ ಸುವರ್ಣ ಮಹೋತ್ಸವ ಆಚರಣೆಯಲ್ಲಿ ಭಾಗವಹಿಸಿದರು

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (ಜನವರಿ 3, 2025) ಬೆಂಗಳೂರಿನಲ್ಲಿ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನಗಳ ಸಂಸ್ಥೆಯ (ನಿಮ್ಹಾನ್ಸ್) ಸುವರ್ಣ ಮಹೋತ್ಸವ ಆಚರಣೆಯಲ್ಲಿ ಭಾಗವಹಿಸಿದರು.‌ ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರಪತಿಯವರು, ಅಸಾಮಾನ್ಯ ರೋಗಿಗಳ ಆರೈಕೆಯೊಂದಿಗೆ ನವೀನ ಸಂಶೋಧನೆ ಮತ್ತು ಕಠಿಣ ಶೈಕ್ಷಣಿಕ ಕಾರ್ಯಕ್ರಮವು ನಿಮ್ಹಾನ್ಸ್ ಅನ್ನು ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಕ್ಷೇತ್ರದಲ್ಲಿ ನಿರ್ವಿವಾದ ನಾಯಕನನ್ನಾಗಿ ಮಾಡಿದೆ ಎಂದು ಹೇಳಿದರು. ಬಳ್ಳಾರಿ ಮಾದರಿ …

Read More »

ಜನವರಿ 3 ರಂದು ದೆಹಲಿಯಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ

‘ಎಲ್ಲರಿಗೂ ವಸತಿ’ ಎಂಬ ತಮ್ಮ ಬದ್ಧತೆಗೆ ಅನುಗುಣವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಜನವರಿ 3 ರಂದು ಮಧ್ಯಾಹ್ನ 12:10ರ ಸುಮಾರಿಗೆ ದೆಹಲಿಯ ಅಶೋಕ್ ವಿಹಾರ್ ನ ಸ್ವಾಭಿಮಾನ್ ಅಪಾರ್ಟ್ ಮೆಂಟ್ ನಲ್ಲಿ ಕೊಳೆಗೇರಿ ಪುನರ್ವಸತಿ ಯೋಜನೆಯಡಿ ಝುಗ್ಗಿ ಜೋಪ್ರಿ (ಜೆಜೆ) ಕ್ಲಸ್ಟರ್ ಗಳ ನಿವಾಸಿಗಳಿಗಾಗಿ ಹೊಸದಾಗಿ ನಿರ್ಮಿಸಲಾದ ಫ್ಲ್ಯಾಟ್ ಗಳಿಗೆ ಭೇಟಿ ನೀಡಲಿದ್ದಾರೆ. ನಂತರ ಮಧ್ಯಾಹ್ನ 12:45 ಕ್ಕೆ ಅವರು ದೆಹಲಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು …

Read More »

ದೂರದ ಪ್ರದೇಶಗಳಲ್ಲಿ ಮತ್ತು ಮಾವೋವಾದಿ ಪೀಡಿತ ಪ್ರದೇಶಗಳಲ್ಲಿ ಸರ್ವತೋಮುಖ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಮಹಾರಾಷ್ಟ್ರ ಸರ್ಕಾರದ ಪ್ರಯತ್ನಗಳನ್ನು ಶ್ಲಾಘಿಸಿದ ಪ್ರಧಾನಮಂತ್ರಿ

ಸಂಪರ್ಕ ರಹಿತ ದೂರದ ಪ್ರದೇಶಗಳಲ್ಲಿ ಮತ್ತು ಮಾವೋವಾದಿ ಪೀಡಿತ ಪ್ರದೇಶಗಳಲ್ಲಿ ಸರ್ವತೋಮುಖ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಮಹಾರಾಷ್ಟ್ರ ಸರ್ಕಾರದ ಪ್ರಯತ್ನಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ಲಾಘಿಸಿದರು. ಎಕ್ಸ್ ತಾಣದಲ್ಲಿನ ಮಹಾರಾಷ್ಟ್ರ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವಿಸ್ ಅವರ ಸಂದೇಶಕ್ಕೆ ಸ್ಪಂದಿಸಿ ಪ್ರತಿಕ್ರಿಯಿಸುತ್ತಾ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಈ ರೀತಿ ಬರೆದಿದ್ದಾರೆ: “ದೂರದ ಪ್ರದೇಶಗಳಲ್ಲಿ ಮತ್ತು ಮಾವೋವಾದಿ ಪೀಡಿತ ಪ್ರದೇಶಗಳಲ್ಲಿ ಸರ್ವತೋಮುಖ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಮಹಾರಾಷ್ಟ್ರ ಸರ್ಕಾರ …

Read More »

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ನಡೆದ ವೀರ್ ಬಾಲ್ ದಿವಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಆಯೋಜಿಸಲಾಗಿದ್ದ ವೀರ ಬಾಲ ದಿವಸ್ ಕಾರ್ಯಕ್ರಮಲ್ಲಿ ಪಾಲ್ಗೊಂಡರು. 3ನೇ ವೀರ್ ಬಾಲ್ ದಿವಸ್ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಸಾಹಿಬ್ ಜಾದೆಗಳ ಸಾಟಿಯಿಲ್ಲದ ಶೌರ್ಯ ಮತ್ತು ತ್ಯಾಗದ ನೆನಪಿಗಾಗಿ ತಮ್ಮ ಸರ್ಕಾರ ವೀರ್ ಬಾಲ್ ದಿವಸ್ ಆರಂಭಿಸಿದೆ ಎಂದರು. ಈ ದಿನವು ಈಗ ಕೋಟ್ಯಂತರ ಭಾರತೀಯರಿಗೆ ರಾಷ್ಟ್ರೀಯ ಸ್ಫೂರ್ತಿಯ ಹಬ್ಬವಾಗಿದೆ ಎಂದು ಅವರು ಹೇಳಿದರು. ಈ ದಿನವು …

Read More »

2024ರ ಡಿಸೆಂಬರ್ 27 ರಂದು ಉಪರಾಷ್ಟ್ರಪತಿ ಜಮ್ಮು (ಜಮ್ಮು ಮತ್ತು ಕಾಶ್ಮೀರ) ಭೇಟಿ

ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು 2024ರ ಡಿಸೆಂಬರ್ 27ರಂದು ಜಮ್ಮು (ಜಮ್ಮು ಮತ್ತು ಕಾಶ್ಮೀರ) ವಿಗೆ ಒಂದು ದಿನದ ಭೇಟಿ ನೀಡಲಿದ್ದಾರೆ. ಉಪರಾಷ್ಟ್ರಪತಿ ಅವರು ತಮ್ಮ ಭೇಟಿಯ ವೇಳೆ ಎಸ್ ಎಂವಿಡಿಯು ಕ್ಯಾಂಪಸ್ ನಲ್ಲಿರುವ ಮಾತ್ರಿಕಾ ಸಭಾಂಗಣದಲ್ಲಿ ನಡೆಯಲಿರುವ ಶ್ರೀ ಮಾತಾ ವೈಷ್ಣವೋದೇವಿ ವಿಶ್ವವಿದ್ಯಾಲಯದ 10ನೇ ಘಟಿಕೋತ್ಸವದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಅಲ್ಲದೆ, ಉಪರಾಷ್ಟ್ರಪತಿ ಶ್ರೀ ಮಾತಾ ವೈಷ್ಣವೋದೇವಿ ದೇವಾಲಯ ಮತ್ತು ಭೈರೋನ್ ಬಾಬಾ ಮಂದಿರಕ್ಕೆ ಭೇಟಿ ನೀಡಲಿದ್ದಾರೆ. …

Read More »

ಮಾಜಿ ಪ್ರಧಾನಮಂತ್ರಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮದಿನದ ಸಂದರ್ಭದಲ್ಲಿ, ಮಧ್ಯಪ್ರದೇಶದ ಕೆನ್-ಬೆಟ್ವಾ ನದಿಯನ್ನು ಜೋಡಿಸುವ ರಾಷ್ಟ್ರೀಯ ಯೋಜನೆಗೆ ಡಿಸೆಂಬರ್ 25 , 2024 ರಂದು ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ

ಮಾಜಿ ಪ್ರಧಾನಮಂತ್ರಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮದಿನದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 25 ರಂದು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಅದೇ ದಿನ ಮಧ್ಯಾಹ್ನ 12:30 ರ ಸುಮಾರಿಗೆ ಅವರು ಖಜುರಾಹೊದಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ಪ್ರಧಾನಮಂತ್ರಿಯವರು ಕೆನ್-ಬೆಟ್ವಾ ನದಿಯನ್ನು ಸಂಪರ್ಕಿಸುವ ರಾಷ್ಟ್ರೀಯ ಯೋಜನೆಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ರಾಷ್ಟ್ರೀಯ ದೃಷ್ಟಿಕೋನದ ಯೋಜನೆಯಡಿಯಲ್ಲಿ ದೇಶದ ಮೊದಲ ನದಿಗಳ …

Read More »

ಅದ್ದೂರಿಯಾಗಿ ನಡೆಯುತ್ತಿರುವ “ರಣ್ ಉತ್ಸವ”ದ ಸಮಯದಲ್ಲಿ ಕಛ್ಚ್ ನ ಅದ್ಭುತ ಸಂಸ್ಕೃತಿ ಮತ್ತು ಹೃದಯಸ್ಪರ್ಶಿ ಆತಿಥ್ಯವನ್ನು ಸ್ವೀಕರಿಸಲು, ಪ್ರಾಚೀನ “ಬಿಳುಪು ರಣ್” (ಬಿಳಿಬಿಳಿಯಾಗಿ ಹೊಳೆಯುವ ಮರಳು) ನ ಸೌಂದರ್ಯ ಅನುಭವಿಸಲು ಪ್ರತಿಯೊಬ್ಬರನ್ನು ಒತ್ತಾಯಿಸಿದ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು “ರಣ್ ಉತ್ಸವ”ಕ್ಕೆ ಎಲ್ಲರನ್ನು ಆಹ್ವಾನಿಸಿದ್ದಾರೆ, ಇದು ಮಾರ್ಚ್ 2025 ರವರೆಗೆ ನಡೆಯಲಿದೆ. ಈ ಹಬ್ಬವು ಮರೆಯಲಾಗದ ಅನುಭವವನ್ನು ನೀಡುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು  ಹೇಳಿದರು. ಎಕ್ಸ್ ನ ಸಂದೇಶದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೀಗೆ ಬರೆದಿದ್ದಾರೆ: ” ನಿಮ್ಮೆಲ್ಲರಿಗಾಗಿ ಕಛ್ಚ್ ಕಾಯುತ್ತಿದೆ! ಬನ್ನಿ, ನಡೆಯುತ್ತಿರುವ “ರಣ್ ಉತ್ಸವ”ದ ಸಮಯದಲ್ಲಿ ಕಛ್ಚ್  ನ ಪ್ರಾಚೀನ ಬಿಳುಪು ರಣ್ …

Read More »

ರಾಜಸ್ಥಾನದ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದ ಬಗ್ಗೆ ಪ್ರಧಾನಮಂತ್ರಿ ಶೋಕ, ಪರಿಹಾರ ಘೋಷಣೆ

ರಾಜಸ್ಥಾನದ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ವ್ಯಕ್ತಪಡಿಸಿದ್ದಾರೆ.  ಅಪಘಾತದಲ್ಲಿ ಮೃತಪಟ್ಟವರ ವಾರಸುದಾರರಿಗೆ ಪಿ ಎಂ ಎನ್ ಆರ್ ಎಫ್ ನಿಂದ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ  ರೂ.  50,000 ಪರಿಹಾರವನ್ನು ಶ್ರೀ ಮೋದಿ ಅವರು ಪ್ರಕಟಿಸಿದ್ದಾರೆ. ಪ್ರಧಾನಮಂತ್ರಿಗಳ ಕಾರ್ಯಾಲಯ ಎಕ್ಸ್ ನಲ್ಲಿ ಮಾಡಿರುವ ಪೋಸ್ಟ್ ಹೀಗಿದೆ: “ರಾಜಸ್ಥಾನದ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಿಂದ …

Read More »

2024ರ ಡಿಸೆಂಬರ್ 21 ರಂದು ಉಪರಾಷ್ಟ್ರಪತಿಯವರು ಚಂಡೀಗಢಕ್ಕೆ ಭೇಟಿ ನೀಡಲಿದ್ದಾರೆ

ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು 2024ರ ಡಿಸೆಂಬರ್ 21 ರಂದು ಚಂಡೀಗಢದಲ್ಲಿ ಒಂದು ದಿನದ ಪ್ರವಾಸದಲ್ಲಿರುತ್ತಾರೆ. ಅವರ ಭೇಟಿಯ ಸಂದರ್ಭದಲ್ಲಿ, ಚಂಡೀಗಢದ ಪಂಜಾಬ್ ವಿಶ್ವವಿದ್ಯಾಲಯದ ಕುಲಪತಿಯೂ ಆಗಿರುವ ಭಾರತದ ಉಪರಾಷ್ಟ್ರಪತಿಯವರು ಪಂಜಾಬ್ ವಿಶ್ವವಿದ್ಯಾನಿಲಯದ ಹಳೆಯ ವಿದ್ಯಾರ್ಥಿಗಳ 5ನೇ ಜಾಗತಿಕ ಸಭೆಯನ್ನು ಉದ್ಘಾಟಿಸಲಿದ್ದಾರೆ.   भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर …

Read More »