Monday, March 30 2026 | 02:02:08 AM
Breaking News

Regional

ಕರ್ನಾಟಕದ ಅಥಣಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 25 ಅಡಿ ಎತ್ತರದ ಪ್ರತಿಮೆಯನ್ನು ಕೇಂದ್ರ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಅನಾವರಣಗೊಳಿಸಿದರು

ಕರ್ನಾಟಕದ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಭಾನುವಾರ ಕೇಂದ್ರ ಸಂವಹನ ಮತ್ತು ಈಶಾನ್ಯ ಪ್ರದೇಶದ ಅಭಿವೃದ್ಧಿ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಅವರು ಮರಾಠಾ ಐಕಾನ್ ಛತ್ರಪತಿ ಶಿವಾಜಿ ಮಹಾರಾಜರ 25 ಅಡಿ ಎತ್ತರದ ಭವ್ಯ ಪ್ರತಿಮೆಯನ್ನು ಅನಾವರಣಗೊಳಿಸಿದರು. ಈ ಸಂದರ್ಭವನ್ನು ಐತಿಹಾಸಿಕ ಎಂದು ಬಣ್ಣಿಸಿದ ಸಚಿವರು, ಇದು ಕೇವಲ ಪ್ರತಿಮೆಯ ಅನಾವರಣವಲ್ಲ, ಬದಲಾಗಿ ಭಾರತದ ಸ್ವಾಭಿಮಾನ, ಧೈರ್ಯ ಮತ್ತು ಹಿಂದವಿ ಸ್ವರಾಜ್‌ ನ ಪ್ರಜ್ಞೆಯನ್ನು ಭವಿಷ್ಯದ ಪೀಳಿಗೆಗೆ ಕೊಂಡೊಯ್ಯುವ ದೃಢಸಂಕಲ್ಪವಾಗಿದೆ …

Read More »

ಮಿಜೋರಾಂ ಮೊದಲ ಬಾರಿಗೆ ರೈಲಿನ ಮೂಲಕ ಸಾಗಿಸಿದ ಕಾರುಗಳನ್ನು ಸ್ವೀಕರಿಸಿದ್ದು, ಈ ಪ್ರದೇಶದ ಸಾರಿಗೆಯಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸಿದೆ

ಗುವಾಹಟಿ ಬಳಿಯ ಚಾಂಗ್ಸಾರಿಯಿಂದ 119 ಮಾರುತಿ ಕಾರುಗಳನ್ನು ಹೊತ್ತ ಆಟೋಮೊಬೈಲ್ ರೇಕ್‌ ನ ಮೊದಲ ನೇರ ಆಗಮನಕ್ಕೆ ಸೈರಾಂಗ್ ರೈಲು ನಿಲ್ದಾಣ ಸಾಕ್ಷಿಯಾಯಿತು. ಈ ಐತಿಹಾಸಿಕ ಕ್ರಮವು ಐಜ್ವಾಲ್‌ ನಲ್ಲಿ ವಾಹನ ಲಭ್ಯತೆಯನ್ನು ಹೆಚ್ಚಿಸುತ್ತದೆ, ದೀರ್ಘ ರಸ್ತೆ ಸಾರಿಗೆಯ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುತ್ತದೆ ಮತ್ತು ಡೀಲರ್‌ ಗಳು, ಸೇವಾ ಪೂರೈಕೆದಾರರು ಮತ್ತು ಗ್ರಾಹಕರು ಸೇರಿದಂತೆ ಮಿಜೋರಾಂನ ಆಟೋಮೊಬೈಲ್ ವಲಯಕ್ಕೆ ಪ್ರಯೋಜನವನ್ನು ನೀಡುತ್ತದೆ, ಇದು ರಾಜ್ಯದ ಮೂಲಸೌಕರ್ಯ ಮತ್ತು ಆರ್ಥಿಕ …

Read More »

ಕರ್ನಾಟಕದಲ್ಲಿ ಮಣ್ಣಿನ ಆರೋಗ್ಯ ಮತ್ತು ಫಲವತ್ತತೆ ಉಪಕ್ರಮಗಳಲ್ಲಿ ಗಮನಾರ್ಹ ಪ್ರಗತಿ

ಕರ್ನಾಟಕದಾದ್ಯಂತ ಮಣ್ಣಿನ ಆರೋಗ್ಯ ಮತ್ತು ಫಲವತ್ತತೆ ಯೋಜನೆಗಳಲ್ಲಿ ಗಮನಾರ್ಹ ಪ್ರಗತಿಯನ್ನು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಶ್ರೀ ರಾಮನಾಥ್ ಠಾಕೂರ್ ಅವರು ಲೋಕಸಭೆಯಲ್ಲಿ ತಿಳಿಸಿದರು. ರಾಜ್ಯವು ಈಗ 395 ಮಣ್ಣು ಪರೀಕ್ಷಾ ಪ್ರಯೋಗಾಲಯಗಳನ್ನು ಹೊಂದಿದೆ, ನಿಖರವಾದ ಪೋಷಕಾಂಶ ನಿರ್ವಹಣೆಯೊಂದಿಗೆ ರೈತರನ್ನು ಸಬಲೀಕರಣಗೊಳಿಸಲು ಸುಧಾರಿತ ಮೂಲಸೌಕರ್ಯದಿಂದ ಬಲಪಡಿಸಲಾಗಿದೆ ಎಂಬ ಮಾಹಿತಿ ನೀಡಿದರು ಕೃಷಿ ನಿಟ್ಟಿನಲ್ಲಿ ಪ್ರಮುಖ ಸಾಧನೆಗಳಲ್ಲಿ 2020-21 ರಿಂದ 2024-25 ರವರೆಗೆ ರಾಜ್ಯಾದ್ಯಂತ 11,15,363 ಮಣ್ಣಿನ …

Read More »

ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ಅಭಿವೃದ್ಧಿಗೆ ಸಂಬಂಧಿಸಿದ ಯಾವುದೇ ಯೋಜನೆಯು ಪ್ರಸ್ತುತ ಪ್ರಶಾದ್ ಯೋಜನೆಯಡಿ ಪರಿಗಣನೆಯಲ್ಲಿಲ್ಲ

ಕರ್ನಾಟಕದ ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ಅಭಿವೃದ್ಧಿಗೆ ಸಂಬಂಧಿಸಿದ ಯಾವುದೇ ಯೋಜನೆಯು ಪ್ರಸ್ತುತ ಪ್ರಶಾದ್ ಯೋಜನೆಯಡಿ ಅನುಮೋದನೆಗಾಗಿ ಪರಿಗಣನೆಯಲ್ಲಿಲ್ಲ ಎಂದು ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರಸಿಂಗ್‌ ಶೆಖಾವತ್‌ ಹೇಳಿದ್ದಾರೆ. ಪ್ರವಾಸೋದ್ಯಮ ಯೋಜನೆಗಳಿಗೆ ಆರ್ಥಿಕ ಸಹಾಯಕ್ಕಾಗಿ ರಾಜ್ಯ ಸರ್ಕಾರಗಳು/ಕೇಂದ್ರಾಡಳಿತ ಪ್ರದೇಶಗಳಿಂದ ಪ್ರಸ್ತಾವನೆಗಳನ್ನು ಸ್ವೀಕರಿಸುತ್ತವೆ. ಸ್ವೀಕರಿಸಿದ ಪ್ರಸ್ತಾವನೆಗಳನ್ನು ಸ್ಥಾಪಿತ ಮಾರ್ಗಸೂಚಿಗಳ ಪ್ರಕಾರ ಮೌಲ್ಯಮಾಪನ ಮಾಡಲಾಗುತ್ತದೆ ಮತ್ತು ನಿರ್ದಿಷ್ಟ ಮಾನದಂಡಗಳನ್ನು ಪೂರೈಸಿದರೆ ಮತ್ತು ಹಣ ಲಭ್ಯವಿದ್ದರೆ ಹಣಕಾಸಿನ ನೆರವು ನೀಡಲಾಗುತ್ತದೆ ಎಂದು ಅವರು ಹೇಳಿದ್ದಾರೆ. …

Read More »

ಗುಜರಾತ್‌ ನ ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್‌ ನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರಿಂದ ಉದ್ಘಾಟನೆ ಮತ್ತು ಶಂಕುಸ್ಥಾಪನೆ

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಗುಜರಾತ್‌ ನ ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (AMC) ವ್ಯಾಪ್ತಿಯಲ್ಲಿ ಸುಮಾರು 1,500 ಕೋಟಿ ರೂ. ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಪಟೇಲ್ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು. ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಸಚಿವರು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ …

Read More »

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಗುಜರಾತ್‌ ನಲ್ಲಿ ‘ಅರ್ಥ್ ಶೃಂಗಸಭೆ – 2025’ ಉದ್ಘಾಟಿಸಿದರು

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಇಂದು ಗುಜರಾತ್ ರಾಜಧಾನಿ ಗಾಂಧಿನಗರದ ಮಹಾತ್ಮ ಮಂದಿರದಲ್ಲಿ ಅರ್ಥ್ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು. ಶ್ರೀ ಅಮಿತ್ ಶಾ ಅವರು ‘ಸಹಕಾರ ಸಾರಥಿ’ ಅಡಿಯಲ್ಲಿ 13ಕ್ಕೂ ಹೆಚ್ಚು ಹೊಸ ಸೇವೆಗಳು ಮತ್ತು ಉತ್ಪನ್ನಗಳನ್ನು ಬಿಡುಗಡೆ ಮಾಡಿದರು. ಇವುಗಳಲ್ಲಿ ಡಿಜಿ ಕೆಸಿಸಿ, ಅಭಿಯಾನ ಸಾರಥಿ, ವೆಬ್‌ಸೈಟ್ ಸಾರಥಿ, ಸಹಕಾರಿ ಆಡಳಿತ ಸೂಚ್ಯಂಕ, ವಿಶ್ವದ ಅತಿದೊಡ್ಡ ಧಾನ್ಯ ಸಂಗ್ರಹಣಾ ಅಪ್ಲಿಕೇಶನ್ …

Read More »

ಕರ್ನಾಟಕದಲ್ಲಿ ನವೋದ್ಯಮಗಳ ಉತ್ತೇಜನಕ್ಕೆ ಕೇಂದ್ರ ಸರ್ಕಾರದಿಂದ ಹಲವು ಉಪಕ್ರಮ

ಕರ್ನಾಟಕದಲ್ಲಿ ಮಾಹಿತಿ ತಂತ್ರಜ್ಞಾನ, ಮಾಹಿತಿ ತಂತ್ರಜ್ಞಾನೇತರ ಹಾಗೂ ನವೋದ್ಯಮಗಳ ಉತ್ತೇಜನಕ್ಕೆ ಪೂರಕ ವ್ಯವಸ್ಥೆ ಕಲ್ಪಿಸಲು ಕೇಂದ್ರ ಸರ್ಕಾರ ಹಲವು ಉಪ ಕ್ರಮಗಳನ್ನು ಕೈಗೊಂಡಿದೆ. ಕೇಂದ್ರ ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (ಎಂಇಐಟಿವೈ) ದಡಿ ಭಾರತೀಯ ಸಾಫ್ಟ್‌ ವೇರ್ ತಂತ್ರಜ್ಞಾನ ಪಾರ್ಕ್‌ (ಎಸ್ ಟಿ ಪಿ ಐ ) ಮೂಲಕ ಗುಣಮಟ್ಟದ ಮೂಲಸೌಕರ್ಯ, ವೇಗದ ಸಂಪರ್ಕ, ಸಂಪೋಷಣೆ ಮತ್ತು ನೀತಿ ಬೆಂಬಲವನ್ನು ನೀಡುತ್ತಿದೆ. ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ …

Read More »

ಉಪರಾಷ್ಟ್ರಪತಿ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರು ಕಾಶಿ ತಮಿಳು ಸಂಗಮಮ್ 4.0 ಅನ್ನು ವರ್ಚುವಲ್ ಮೂಲಕ ಉದ್ದೇಶಿಸಿ ಮಾತನಾಡಿದರು

ಉಪರಾಷ್ಟ್ರಪತಿ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರು ಕಾಶಿ ಮತ್ತು ತಮಿಳುನಾಡು ನಡುವಿನ ಶಾಶ್ವತ ಸಾಂಸ್ಕೃತಿಕ ಬಾಂಧವ್ಯವನ್ನು ಆಚರಿಸುವ ಕಾಶಿ ತಮಿಳು ಸಂಗಮಮ್‌ ನ ನಾಲ್ಕನೇ ಆವೃತ್ತಿಯ ಸಂದರ್ಭದಲ್ಲಿ ವಿಶೇಷ ವೀಡಿಯೊ ಸಂದೇಶವನ್ನು ನೀಡಿದರು. 2022ರಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಕಾಶಿ ತಮಿಳು ಸಂಗಮಮ್‌ ಅನ್ನು ಪ್ರಾರಂಭಿಸಿದಾಗಿನಿಂದ, ಈ ಉಪಕ್ರಮವು ಗಂಗಾ ಸಂಸ್ಕೃತಿ ಮತ್ತು ಕಾವೇರಿಯ ಸಂಪ್ರದಾಯಗಳನ್ನು ಒಟ್ಟುಗೂಡಿಸುವ ಪ್ರಮುಖ ರಾಷ್ಟ್ರೀಯ ವೇದಿಕೆಯಾಗಿ ಬೆಳೆದಿದೆ, ಇದು ಉತ್ತರ ಮತ್ತು ದಕ್ಷಿಣದ …

Read More »

ಡಿಇಎಚ್ ಉಪಕ್ರಮದಡಿಯಲ್ಲಿ ಸರ್ಕಾರವು ದಕ್ಷಿಣ ಕನ್ನಡವನ್ನು ಜಿಲ್ಲಾ ರಫ್ತು ಕೇಂದ್ರವೆಂದು ಘೋಷಿಸಿದೆ

ಕೇಂದ್ರ ಸರ್ಕಾರವು ಜಿಲ್ಲಾ ರಫ್ತು ಕೇಂದ್ರಗಳು (ಡಿಇಎಚ್) ಉಪಕ್ರಮದ ಅಡಿಯಲ್ಲಿ ದಕ್ಷಿಣ ಕನ್ನಡವನ್ನು ಜಿಲ್ಲಾ ರಫ್ತು ಕೇಂದ್ರವಾಗಿ ಗೊತ್ತುಪಡಿಸಿದೆ, ಸಮುದ್ರಾಹಾರ ಮತ್ತು ಗೋಡಂಬಿಯನ್ನು ಸಂಭಾವ್ಯ ರಫ್ತು ಉತ್ಪನ್ನಗಳಾಗಿ ಸೇರಿಸಲಾಗಿದೆ. ಈ ಮಾನ್ಯತೆಯು ಜಿಲ್ಲೆಯ ಬಲವಾದ ರಫ್ತು ಸಾಮರ್ಥ್ಯವನ್ನು ಪ್ರತಿಬಿಂಬಿಸುತ್ತದೆ ಮತ್ತು ದೇಶಾದ್ಯಂತ ಸಮತೋಲಿತ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಲು ನಡೆಯುತ್ತಿರುವ ಪ್ರಯತ್ನಗಳಿಗೆ ಅನುಗುಣವಾಗಿದೆ. ಈ ಉಪಕ್ರಮದ ಅಡಿಯಲ್ಲಿ ಗುರುತಿಸಲಾದ ಗಮನ ಕ್ಷೇತ್ರಗಳು ಸ್ಥಳೀಯ ಉದ್ಯಮವನ್ನು ಮತ್ತಷ್ಟು ಬಲಪಡಿಸುವ, ಮೌಲ್ಯವರ್ಧಿತ …

Read More »

ಸ್ಥೂಲತೆ ಹಾಗೂ ಮೆಟಾಬಾಲಿಕ್ ಸಿಂಡ್ರೋಮ್‌ಗಳ ಏಕೀಕೃತ ವಿಧಾನಗಳ ಅಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ – ಐ.ಐ.ಎಸ್‌.ಸಿ ಬೆಂಗಳೂರು

ಸ್ಥೂಲತೆ ಮತ್ತು ಮೆಟಾಬಾಲಿಕ್ ಸಿಂಡ್ರೋಮ್‌ಗಳ ಏಕೀಕೃತ ವಿಧಾನಗಳ ಅಂತಾರಾಷ್ಟ್ರೀಯ ಸಮ್ಮೇಳನವು, ಸೆಂಟ್ರಲ್ ಆಯುರ್ವೇದ ರಿಸರ್ಚ್ ಇನ್‌ಸ್ಟಿಟ್ಯೂಟ್ (CARI), ಬೆಂಗಳೂರು ಹಾಗೂ ಐ.ಐ.ಎಸ್‌.ಸಿ ಮತ್ತು ನಿಮ್ಹಾನ್ಸ್‌ಗಳ ಸಹಯೋಗದಲ್ಲಿ, 2025 ಡಿಸೆಂಬರ್‌ 1 ರಂದು ಐ.ಐ.ಎಸ್‌.ಸಿ ಬೆಂಗಳೂರಿನಲ್ಲಿ ಉದ್ಘಾಟಿಸಲಾಯಿತು. ಈ ಕಾರ್ಯಕ್ರಮವನ್ನು ಸಿ.ಸಿ.ಆರ್‌.ಎ.ಎಸ್‌ ನ 57ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಡಾ. ಬಿ.ಎನ್. ಗಂಗಾಧರ, ಮಾಜಿ ಅಧ್ಯಕ್ಷರು, ಎನ್‌.ಎಂ.ಸಿ ಹಾಗೂ ನ್ಯಾಷನಲ್ ಆಯುಷ್ ಚೇರ್, ಪ್ರೊಫೆಸರ್ ಎಮೆರಿಟಸ್, ನಿರ್ಮಾನ್ಸ್ ಅವರಿಂದ …

Read More »