Wednesday, December 10 2025 | 03:07:48 PM
Breaking News

Regional

ಆಗಸ್ಟ್ 6 ರಂದು ಕರ್ತವ್ಯ ಭವನ ಉದ್ಘಾಟಿಸಲಿರುವ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 6 ರಂದು ಮಧ್ಯಾಹ್ನ 12:15ರ ಸುಮಾರಿಗೆ ದೆಹಲಿಯ ಕರ್ತವ್ಯ ಪಥದಲ್ಲಿ ಕರ್ತವ್ಯ ಭವನಕ್ಕೆ ಭೇಟಿ ನೀಡಿ ಅದನ್ನು ಉದ್ಘಾಟಿಸಲಿದ್ದಾರೆ. ನಂತರ, ಪ್ರಧಾನ ಮಂತ್ರಿಗಳು ಸಂಜೆ 6:30ರ ಸುಮಾರಿಗೆ ಕರ್ತವ್ಯ ಪಥದ ಕುರಿತು ಸಾರ್ವಜನಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದು ಪ್ರಧಾನಮಂತ್ರಿಯವರ ಆಧುನಿಕ, ದಕ್ಷ ಮತ್ತು ನಾಗರಿಕ ಕೇಂದ್ರಿತ ಆಡಳಿತದ ದೃಷ್ಟಿಕೋನಕ್ಕೆ ಸರ್ಕಾರದ ಬದ್ಧತೆಯಲ್ಲಿ ಒಂದು ಪ್ರಮುಖ ಮೈಲಿಗಲ್ಲಾಗಲಿದೆ. ಉದ್ಘಾಟನೆಯಾಗುತ್ತಿರುವ ಕರ್ತವ್ಯ ಭವನ …

Read More »

ಕರ್ನಾಟಕದಲ್ಲಿ ‘ಸ್ವದೇಶ್ ದರ್ಶನ್ 2.0’, ಪ್ರಶಾದ್ ಮತ್ತು ಎಸ್‌ ಎ ಎಸ್‌ ಸಿ ಐ ಅಡಿಯಲ್ಲಿ ಹಲವಾರು ಯೋಜನೆಗಳು ಅನುಷ್ಠಾನದಲ್ಲಿವೆ: ಕೇಂದ್ರ ಪ್ರವಾಸೋದ್ಯಮ ಸಚಿವರು

ಭಾರತ ಸರ್ಕಾರವು ಕರ್ನಾಟಕದಲ್ಲಿ ‘ಸ್ವದೇಶ್ ದರ್ಶನ್ 2.0’, ಪ್ರಶಾದ್ ಮತ್ತು ಬಂಡವಾಳ ಹೂಡಿಕೆಗಾಗಿ ರಾಜ್ಯಗಳಿಗೆ ವಿಶೇಷ ನೆರವು ಯೋಜನೆ (ಎಸ್‌ ಎ ಎಸ್‌ ಸಿ ಐ) ಗಳ ಅಡಿಯಲ್ಲಿ ಹಲವಾರು ಯೋಜನೆಗಳನ್ನು ಮಂಜೂರು ಮಾಡಿದ್ದು, ಅನುಷ್ಠಾನದ ಹಂತದಲ್ಲಿವೆ ಎಂದು ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರಸಿಂಗ್‌ ಶೇಖಾವತ್‌ ತಿಳಿಸಿದ್ದಾರೆ. ಇದರ ಜೊತೆಗೆ, ಪ್ರವಾಸೋದ್ಯಮ ಸಚಿವಾಲಯವು ಬೀದರ್ ಮತ್ತು ಉಡುಪಿಯನ್ನು ಕರ್ನಾಟಕದ ತಾಣಗಳಾಗಿ ಸಿಬಿಡಿಡಿ (ಸವಾಲು ಆಧಾರಿತ ಗಮ್ಯತಾಣ ಅಭಿವೃದ್ಧಿ) ಅಡಿಯಲ್ಲಿ …

Read More »

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸುಮಾರು 2,200 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸುಮಾರು 2,200 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಉದ್ಘಾ್ಥಾಪನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಶ್ರೀ ನರೇಂದ್ರ ಮೋದಿ, ಶ್ರಾವಣ ಮಾಸದ ಶುಭಸಂದರ್ಭದಲ್ಲಿ ವಾರಾಣಸಿಯ ಜನರನ್ನು ಭೇಟಿಯಾಗುತ್ತಿರುವ ಬಗ್ಗೆ ತಮ್ಮ ಹೃತ್ಪೂರ್ವಕ ಭಾವನೆಗಳನ್ನು ವ್ಯಕ್ತಪಡಿಸಿದರು. ವಾರಾಣಸಿಯ ಜನರೊಂದಿಗಿನ ತಮ್ಮ ಗಾಢವಾದ ಭಾವನಾತ್ಮಕ ಬಾಂಧವ್ಯವನ್ನು ಎತ್ತಿ ತೋರಿಸಿದ ಶ್ರೀ ಮೋದಿ, ನಗರದ ಪ್ರತಿಯೊಂದು ಕುಟುಂಬದ ಸದಸ್ಯರಿಗೂ ಗೌರವಯುತ …

Read More »

ಧಾರವಾಡದಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಬಿಡುಗಡೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಭಾಗವಹಿಸಿದರು

ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ, ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಶ್ರೀ ಪ್ರಲ್ಹಾದ್ ಜೋಷಿ ಅವರು ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಕೃಷಿ ವಿಜ್ಞಾನ ಕೇಂದ್ರದಲ್ಲಿ, ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಆಯೋಜಿಸಲಾದ ರೈತರೊಂದಿಗೆ ಸಂವಾದ ಮತ್ತು ರೂ. 20,500 ಕೋಟಿ ಮೊತ್ತದ ನಿಧಿಯನ್ನು 9 ಕೋಟಿ 70 ಲಕ್ಷ ರೈತರ ಖಾತೆಗೆ ವರ್ಗಾಯಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ರೈತರು ಕಿಸಾನ್ …

Read More »

ಈಶಾನ್ಯ ಭಾರತದ ಸಬಲೀಕರಣ: ಎನ್‌ ಎಫ್‌ ಡಿ ಸಿ‌ ಯಿಂದ ಯುವಕರಿಗೆ ಉಚಿತ ವಸತಿ ಸಹಿತ ವಿ ಎಫ್‌ ಎಕ್ಸ್ ಮತ್ತು ಅನಿಮೇಷನ್ ತರಬೇತಿ

ಭಾರತ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಆಶ್ರಯದಲ್ಲಿ ಭಾರತೀಯ ರಾಷ್ಟ್ರೀಯ ಚಲನಚಿತ್ರ ಅಭಿವೃದ್ಧಿ ನಿಗಮ (ಎನ್‌ ಎಫ್‌ ಡಿ ಸಿ), ಭಾರತದ ಈಶಾನ್ಯ ಪ್ರದೇಶದ ಮಹತ್ವಾಕಾಂಕ್ಷಿ ವೃತ್ತಿಪರರಿಗಾಗಿ ಪ್ರತ್ಯೇಕವಾಗಿ 3ಡಿ ಅನಿಮೇಷನ್ ಮತ್ತು ದೃಶ್ಯ ಪರಿಣಾಮಗಳಲ್ಲಿ (ವಿ ಎಫ್‌ ಎಕ್ಸ್) ಸಂಪೂರ್ಣ ವಸತಿ ತರಬೇತಿ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಈ ಕಾರ್ಯಕ್ರಮವು ಎಂಟು ಈಶಾನ್ಯ ರಾಜ್ಯಗಳಾದ ಅರುಣಾಚಲ ಪ್ರದೇಶ, ಅಸ್ಸಾಂ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ ಮತ್ತು ತ್ರಿಪುರದ …

Read More »

ಕೇಂದ್ರ ಸಚಿವರಾದ ಸುಶ್ರೀ ಶೋಭಾ ಕರಂದ್ಲಾಜೆ ಅವರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ – 20ನೇ ಕಂತು ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು

ಅತೀ ಸಣ್ಣ, ಸಣ್ಣ, ಮತ್ತು ಮಧ್ಯಮ ಉದ್ಯಮಗಳ (ಎಂ ಎಸ್‌ ಎಂ ಇ) ಹಾಗು ಕಾರ್ಮಿಕ ಮತ್ತು ಉದ್ಯೋಗ ರಾಜ್ಯ ಸಚಿವರಾದ ಸುಶ್ರೀ ಶೋಭಾ ಕರಂದ್ಲಾಜೆ ಅವರು ಇಂದು ಬೆಂಗಳೂರಿನ ಐ.ಸಿ.ಎ.ಆರ್. ನ ರಾಷ್ಟ್ರೀಯ ಕೃಷಿ ಕೀಟ ಸಂಪನ್ಮೂಲ ಶಾಖೆಯಲ್ಲಿ ಆಯೋಜಿಸಿದ್ದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ – 20ನೇ ಕಂತು ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಸಚಿವರಾದ ಸುಶ್ರೀ ಶೋಭಾ ಕರಂದ್ಲಾಜೆ ಅವರು, ಶ್ರೀ ಪ್ರಧಾನಮಂತ್ರಿ ನರೇಂದ್ರ …

Read More »

ಕರ್ನಾಟಕದ ತುಮಕೂರು ಹಾಗೂ ಮಂಡ್ಯದಲ್ಲಿ ಎರಡು ಮೆಗಾ ಫುಡ್ ಪಾರ್ಕ್ ಮಂಜೂರು

ಕರ್ನಾಟಕ ರಾಜ್ಯದ ತುಮಕೂರು ಹಾಗೂ ಮಂಡ್ಯದಲ್ಲಿ ಎರಡು ಮೆಗಾ ಫುಡ್ ಪಾರ್ಕ್ ಯೋಜನೆಗಳನ್ನು ಮಂಜೂರು ಮಾಡಲಾಗಿದ್ದು, ಈ ಪೈಕಿ ತುಮಕೂರು ಮೆಗಾ ಫುಡ್‌ ಪಾರ್ಕ್‌ ಕಾರ್ಯಾರಂಭ ಮಾಡಿದೆ ಎಂದು ಕೇಂದ್ರ ಆಹಾರ ಸಂಸ್ಕರಣಾ ಉದ್ಯಮಗಳ ರಾಜ್ಯ ಸಚಿವರಾದ ಶ್ರೀ ರವನೀತ್ ಸಿಂಗ್ ಹೇಳಿದ್ದಾರೆ. ಆಹಾರ ಸಂಸ್ಕರಣಾ ಉದ್ಯಮಗಳ ಸಚಿವಾಲಯವು ಮೆಗಾ ಫುಡ್ ಪಾರ್ಕ್ ಯೋಜನೆಯನ್ನು ಜಾರಿಗೊಳಿಸುತ್ತಿದೆ, ಇದು ಪ್ರಧಾನಮಂತ್ರಿ ಕಿಸಾನ್ ಸಂಪದ ಯೋಜನೆಯ ಒಂದು ಘಟಕ ಯೋಜನೆಯಾಗಿದ್ದು, ಇದು ಕೃಷಿ …

Read More »

ಸಾಗರಮಾಲಾ ಯೋಜನೆಯ ಕರಾವಳಿ ಸಮುದಾಯ ಅಭಿವೃದ್ಧಿ ಉಪಕ್ರಮದಡಿಯಲ್ಲಿ ಕರ್ನಾಟಕಕ್ಕೆ 6 ಯೋಜನೆಗಳು ಮಂಜೂರು

ಸಾಗರಮಾಲಾ ಯೋಜನೆಯ ಕರಾವಳಿ ಸಮುದಾಯ ಅಭಿವೃದ್ಧಿ ಘಟಕದಡಿಯಲ್ಲಿ, ಕರ್ನಾಟಕಕ್ಕೆ 6 ಯೋಜನೆಗಳನ್ನು ಮಂಜೂರು ಮಾಡಲಾಗಿದೆ ಎಂದು ಬಂದರು, ಹಡಗು ಸಾಗಣೆ ಮತ್ತು ಜಲಮಾರ್ಗಗಳ ಸಚಿವರಾದ ಶ್ರೀ ಸರ್ಬಾನಂದ ಸೋನೋವಾಲ್ ಹೇಳಿದ್ದಾರೆ. ಸಾಗರಮಾಲಾ ಕಾರ್ಯಕ್ರಮದ ಅಡಿಯಲ್ಲಿ ಯೋಜನೆಗಳನ್ನು ಕಾರ್ಯಗತಗೊಳಿಸಲು ಅನುಕೂಲವಾಗುವಂತೆ ಎಲ್ಲಾ ಕರಾವಳಿ ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳಲ್ಲಿ ರಾಜ್ಯ ಸಮುದ್ರ ಮತ್ತು ಜಲಮಾರ್ಗ ಸಾರಿಗೆ ಸಮಿತಿಗಳನ್ನು ರೂಪಿಸಲು ಸಚಿವಾಲಯವು ಅನುಕೂಲ ಮಾಡಿಕೊಟ್ಟಿದೆ. ಸಾಗರಮಾಲಾ ಯೋಜನೆಯಡಿ ಕರ್ನಾಟಕದಲ್ಲಿ ಮಂಜೂರಾದ ಕರಾವಳಿ ಸಮುದಾಯ …

Read More »

ಕಡಿಮೆ ವೆಚ್ಚದ ʻಸ್ಮಾರ್ಟ್ ಕಿಟಕಿʼ ಅಭಿವೃದ್ಧಿಪಡಿಸಿದ ಬೆಂಗಳೂರಿನ ವಿಜ್ಞಾನಿಗಳು

ಒಮ್ಮೆ ʻಸ್ವಿಚ್‌ʼ ತಿರುಗಿಸದರೆ ಬಣ್ಣವನ್ನು ಬದಲಾಯಿಸುವ, ಬಿಸಿಲಿನ ದಿನಗಳಲ್ಲಿ ಶಾಖವನ್ನು ನಿರ್ಬಂಧಿಸುವ, ಶಕ್ತಿಯನ್ನು ಉಳಿಸುವ ಮತ್ತು ವಿದ್ಯುತ್ ಅನ್ನು ಸಂಗ್ರಹಿಸುವ ʻಸ್ಮಾರ್ಟ್ ಕಿಟಕಿʼಗಳನ್ನು (ಸ್ಮಾರ್ಟ್‌ ವಿಂಡೋ) ಈಗ ಕೈಗೆಟುಕುವ ದರದ ವಸ್ತುಗಳನ್ನೇ ಬಳಸಿ ತಯಾರಿಸಬಹುದು. ಈ ತಾಂತ್ರಿಕ ಸುಧಾರಣೆಯು ʻಸ್ಮಾರ್ಟ್ ಕಿಟಕಿʼ ತಂತ್ರಜ್ಞಾನವನ್ನು ಹೆಚ್ಚು ಜನರಿಗೆ ಲಭ್ಯವಾಗುವಂತೆ ಮಾಡಬಲ್ಲದು. ʻಎಲೆಕ್ಟ್ರೋಕ್ರೋಮಿಕ್ ಸ್ಮಾರ್ಟ್ ವಿಂಡೋʼಗಳು ಸಣ್ಣ ವಿದ್ಯುತ್ ಪ್ರಚೋದನೆಗೆ ಪ್ರತಿಕ್ರಿಯೆಯಾಗಿ ಬಣ್ಣವನ್ನು ಬದಲಾಯಿಸುತ್ತವೆ, ಇದು ಗೋಚರ ಮತ್ತು ಹತ್ತಿರದ-ಇನ್ಫ್ರಾರೆಡ್ (ಎನ್ಐಆರ್) ಬೆಳಕನ್ನು …

Read More »

ಹಿಮಾಚಲ ಪ್ರದೇಶದಲ್ಲಿ ನೈಸರ್ಗಿಕ ವಿಪತ್ತುಗಳ ಆವರ್ತನ ಮತ್ತು ತೀವ್ರತೆಯನ್ನು ಗಮನದಲ್ಲಿಟ್ಟುಕೊಂಡು ಬಹು-ವಲಯ ಕೇಂದ್ರ ತಂಡವನ್ನು ರಚಿಸಲು ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್‌ ಶಾ ನಿರ್ದೇಶನ ನೀಡಿದ್ದಾರೆ

ಹಿಮಾಚಲ ಪ್ರದೇಶದಲ್ಲಿ ನೈಸರ್ಗಿಕ ವಿಪತ್ತುಗಳ ಆವರ್ತನ ಮತ್ತು ತೀವ್ರತೆಯನ್ನು ಗಮನದಲ್ಲಿಟ್ಟುಕೊಂಡು ಬಹು-ವಲಯ ಕೇಂದ್ರ ತಂಡವನ್ನು ರಚಿಸುವಂತೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್‌ ಶಾ ನಿರ್ದೇಶನ ನೀಡಿದರು. ಕೇಂದ್ರ ಗೃಹ ಸಚಿವರ ನೇತೃತ್ವದಲ್ಲಿಇತ್ತೀಚೆಗೆ ನಡೆದ ಸಭೆಯಲ್ಲಿ, ಮೇಘಸ್ಫೋಟ, ಪ್ರವಾಹ, ಭೂಕುಸಿತ ಮತ್ತು ಧಾರಾಕಾರ ಮಳೆಯ ಆವರ್ತನ ಮತ್ತು ತೀವ್ರತೆಯಲ್ಲಿ ರಾಜ್ಯವು ಹೆಚ್ಚಳವನ್ನು ಕಂಡಿದೆ, ಇದು ರಾಜ್ಯದಲ್ಲಿ ವ್ಯಾಪಕ ಜೀವಹಾನಿ, ಮೂಲಸೌಕರ್ಯ, ಜೀವನೋಪಾಯಕ್ಕೆ ಹಾನಿ ಮತ್ತು ಪರಿಸರ ನಾಶಕ್ಕೆ ಕಾರಣವಾಗಿದೆ …

Read More »