Friday, September 18 2026 | 09:19:08 PM
Breaking News

Regional

ಕೇಂದ್ರ ಸಚಿವರಾದ ಸುಶ್ರೀ ಶೋಭಾ ಕರಂದ್ಲಾಜೆ ಅವರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ – 20ನೇ ಕಂತು ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು

ಅತೀ ಸಣ್ಣ, ಸಣ್ಣ, ಮತ್ತು ಮಧ್ಯಮ ಉದ್ಯಮಗಳ (ಎಂ ಎಸ್‌ ಎಂ ಇ) ಹಾಗು ಕಾರ್ಮಿಕ ಮತ್ತು ಉದ್ಯೋಗ ರಾಜ್ಯ ಸಚಿವರಾದ ಸುಶ್ರೀ ಶೋಭಾ ಕರಂದ್ಲಾಜೆ ಅವರು ಇಂದು ಬೆಂಗಳೂರಿನ ಐ.ಸಿ.ಎ.ಆರ್. ನ ರಾಷ್ಟ್ರೀಯ ಕೃಷಿ ಕೀಟ ಸಂಪನ್ಮೂಲ ಶಾಖೆಯಲ್ಲಿ ಆಯೋಜಿಸಿದ್ದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ – 20ನೇ ಕಂತು ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಸಚಿವರಾದ ಸುಶ್ರೀ ಶೋಭಾ ಕರಂದ್ಲಾಜೆ ಅವರು, ಶ್ರೀ ಪ್ರಧಾನಮಂತ್ರಿ ನರೇಂದ್ರ …

Read More »

ಕರ್ನಾಟಕದ ತುಮಕೂರು ಹಾಗೂ ಮಂಡ್ಯದಲ್ಲಿ ಎರಡು ಮೆಗಾ ಫುಡ್ ಪಾರ್ಕ್ ಮಂಜೂರು

ಕರ್ನಾಟಕ ರಾಜ್ಯದ ತುಮಕೂರು ಹಾಗೂ ಮಂಡ್ಯದಲ್ಲಿ ಎರಡು ಮೆಗಾ ಫುಡ್ ಪಾರ್ಕ್ ಯೋಜನೆಗಳನ್ನು ಮಂಜೂರು ಮಾಡಲಾಗಿದ್ದು, ಈ ಪೈಕಿ ತುಮಕೂರು ಮೆಗಾ ಫುಡ್‌ ಪಾರ್ಕ್‌ ಕಾರ್ಯಾರಂಭ ಮಾಡಿದೆ ಎಂದು ಕೇಂದ್ರ ಆಹಾರ ಸಂಸ್ಕರಣಾ ಉದ್ಯಮಗಳ ರಾಜ್ಯ ಸಚಿವರಾದ ಶ್ರೀ ರವನೀತ್ ಸಿಂಗ್ ಹೇಳಿದ್ದಾರೆ. ಆಹಾರ ಸಂಸ್ಕರಣಾ ಉದ್ಯಮಗಳ ಸಚಿವಾಲಯವು ಮೆಗಾ ಫುಡ್ ಪಾರ್ಕ್ ಯೋಜನೆಯನ್ನು ಜಾರಿಗೊಳಿಸುತ್ತಿದೆ, ಇದು ಪ್ರಧಾನಮಂತ್ರಿ ಕಿಸಾನ್ ಸಂಪದ ಯೋಜನೆಯ ಒಂದು ಘಟಕ ಯೋಜನೆಯಾಗಿದ್ದು, ಇದು ಕೃಷಿ …

Read More »

ಸಾಗರಮಾಲಾ ಯೋಜನೆಯ ಕರಾವಳಿ ಸಮುದಾಯ ಅಭಿವೃದ್ಧಿ ಉಪಕ್ರಮದಡಿಯಲ್ಲಿ ಕರ್ನಾಟಕಕ್ಕೆ 6 ಯೋಜನೆಗಳು ಮಂಜೂರು

ಸಾಗರಮಾಲಾ ಯೋಜನೆಯ ಕರಾವಳಿ ಸಮುದಾಯ ಅಭಿವೃದ್ಧಿ ಘಟಕದಡಿಯಲ್ಲಿ, ಕರ್ನಾಟಕಕ್ಕೆ 6 ಯೋಜನೆಗಳನ್ನು ಮಂಜೂರು ಮಾಡಲಾಗಿದೆ ಎಂದು ಬಂದರು, ಹಡಗು ಸಾಗಣೆ ಮತ್ತು ಜಲಮಾರ್ಗಗಳ ಸಚಿವರಾದ ಶ್ರೀ ಸರ್ಬಾನಂದ ಸೋನೋವಾಲ್ ಹೇಳಿದ್ದಾರೆ. ಸಾಗರಮಾಲಾ ಕಾರ್ಯಕ್ರಮದ ಅಡಿಯಲ್ಲಿ ಯೋಜನೆಗಳನ್ನು ಕಾರ್ಯಗತಗೊಳಿಸಲು ಅನುಕೂಲವಾಗುವಂತೆ ಎಲ್ಲಾ ಕರಾವಳಿ ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳಲ್ಲಿ ರಾಜ್ಯ ಸಮುದ್ರ ಮತ್ತು ಜಲಮಾರ್ಗ ಸಾರಿಗೆ ಸಮಿತಿಗಳನ್ನು ರೂಪಿಸಲು ಸಚಿವಾಲಯವು ಅನುಕೂಲ ಮಾಡಿಕೊಟ್ಟಿದೆ. ಸಾಗರಮಾಲಾ ಯೋಜನೆಯಡಿ ಕರ್ನಾಟಕದಲ್ಲಿ ಮಂಜೂರಾದ ಕರಾವಳಿ ಸಮುದಾಯ …

Read More »

ಕಡಿಮೆ ವೆಚ್ಚದ ʻಸ್ಮಾರ್ಟ್ ಕಿಟಕಿʼ ಅಭಿವೃದ್ಧಿಪಡಿಸಿದ ಬೆಂಗಳೂರಿನ ವಿಜ್ಞಾನಿಗಳು

ಒಮ್ಮೆ ʻಸ್ವಿಚ್‌ʼ ತಿರುಗಿಸದರೆ ಬಣ್ಣವನ್ನು ಬದಲಾಯಿಸುವ, ಬಿಸಿಲಿನ ದಿನಗಳಲ್ಲಿ ಶಾಖವನ್ನು ನಿರ್ಬಂಧಿಸುವ, ಶಕ್ತಿಯನ್ನು ಉಳಿಸುವ ಮತ್ತು ವಿದ್ಯುತ್ ಅನ್ನು ಸಂಗ್ರಹಿಸುವ ʻಸ್ಮಾರ್ಟ್ ಕಿಟಕಿʼಗಳನ್ನು (ಸ್ಮಾರ್ಟ್‌ ವಿಂಡೋ) ಈಗ ಕೈಗೆಟುಕುವ ದರದ ವಸ್ತುಗಳನ್ನೇ ಬಳಸಿ ತಯಾರಿಸಬಹುದು. ಈ ತಾಂತ್ರಿಕ ಸುಧಾರಣೆಯು ʻಸ್ಮಾರ್ಟ್ ಕಿಟಕಿʼ ತಂತ್ರಜ್ಞಾನವನ್ನು ಹೆಚ್ಚು ಜನರಿಗೆ ಲಭ್ಯವಾಗುವಂತೆ ಮಾಡಬಲ್ಲದು. ʻಎಲೆಕ್ಟ್ರೋಕ್ರೋಮಿಕ್ ಸ್ಮಾರ್ಟ್ ವಿಂಡೋʼಗಳು ಸಣ್ಣ ವಿದ್ಯುತ್ ಪ್ರಚೋದನೆಗೆ ಪ್ರತಿಕ್ರಿಯೆಯಾಗಿ ಬಣ್ಣವನ್ನು ಬದಲಾಯಿಸುತ್ತವೆ, ಇದು ಗೋಚರ ಮತ್ತು ಹತ್ತಿರದ-ಇನ್ಫ್ರಾರೆಡ್ (ಎನ್ಐಆರ್) ಬೆಳಕನ್ನು …

Read More »

ಹಿಮಾಚಲ ಪ್ರದೇಶದಲ್ಲಿ ನೈಸರ್ಗಿಕ ವಿಪತ್ತುಗಳ ಆವರ್ತನ ಮತ್ತು ತೀವ್ರತೆಯನ್ನು ಗಮನದಲ್ಲಿಟ್ಟುಕೊಂಡು ಬಹು-ವಲಯ ಕೇಂದ್ರ ತಂಡವನ್ನು ರಚಿಸಲು ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್‌ ಶಾ ನಿರ್ದೇಶನ ನೀಡಿದ್ದಾರೆ

ಹಿಮಾಚಲ ಪ್ರದೇಶದಲ್ಲಿ ನೈಸರ್ಗಿಕ ವಿಪತ್ತುಗಳ ಆವರ್ತನ ಮತ್ತು ತೀವ್ರತೆಯನ್ನು ಗಮನದಲ್ಲಿಟ್ಟುಕೊಂಡು ಬಹು-ವಲಯ ಕೇಂದ್ರ ತಂಡವನ್ನು ರಚಿಸುವಂತೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್‌ ಶಾ ನಿರ್ದೇಶನ ನೀಡಿದರು. ಕೇಂದ್ರ ಗೃಹ ಸಚಿವರ ನೇತೃತ್ವದಲ್ಲಿಇತ್ತೀಚೆಗೆ ನಡೆದ ಸಭೆಯಲ್ಲಿ, ಮೇಘಸ್ಫೋಟ, ಪ್ರವಾಹ, ಭೂಕುಸಿತ ಮತ್ತು ಧಾರಾಕಾರ ಮಳೆಯ ಆವರ್ತನ ಮತ್ತು ತೀವ್ರತೆಯಲ್ಲಿ ರಾಜ್ಯವು ಹೆಚ್ಚಳವನ್ನು ಕಂಡಿದೆ, ಇದು ರಾಜ್ಯದಲ್ಲಿ ವ್ಯಾಪಕ ಜೀವಹಾನಿ, ಮೂಲಸೌಕರ್ಯ, ಜೀವನೋಪಾಯಕ್ಕೆ ಹಾನಿ ಮತ್ತು ಪರಿಸರ ನಾಶಕ್ಕೆ ಕಾರಣವಾಗಿದೆ …

Read More »

ಕೇಂದ್ರ ಕೃಷಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಗುಜರಾತಿನ ನೆಲಗಡಲೆ ಹೊಲಗಳಲ್ಲಿ ರೈತರನ್ನು ಭೇಟಿಯಾದರು

ಕೇಂದ್ರ ಕೃಷಿ, ರೈತ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಇಂದು ಗುಜರಾತ್ ಭೇಟಿಯ ಸಂದರ್ಭದಲ್ಲಿ ನೆಲಗಡಲೆ ಬೆಳೆಗಾರರನ್ನು ಭೇಟಿ ಮಾಡಿದರು. ಜುನಾಗಢದ ಮಾಣೆಕ್ವಾಡಾ ಗ್ರಾಮದಲ್ಲಿ ನೆಲಗಡಲೆ ಹೊಲಗಳಿಗೆ ಭೇಟಿ ನೀಡಿ ರೈತರೊಂದಿಗೆ ಸಂವಾದ ನಡೆಸಿ ಮಾಹಿತಿ ಸಂಗ್ರಹಿಸಿದರು. ಕೇಂದ್ರ ಸಚಿವರು ರೈತರೊಂದಿಗೆ ಹೊಲದಲ್ಲಿ ನೆಲಗಡಲೆ ಬೆಳೆಗಳ ಕಳೆ ತೆಗೆಯುವ ಮತ್ತು ಜಮೀನು ಒಪ್ಪಗೊಳಿಸುವ ಕಾರ್ಯದಲ್ಲಿ ಭಾಗವಹಿಸಿದರು. ಸಂವಾದದ ಸಮಯದಲ್ಲಿ, ಶ್ರೀ ಚೌಹಾಣ್ ಅವರು …

Read More »

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಂದ ರೂ. 40 ಕೋಟಿ ಮೌಲ್ಯದ 4 ಕೆಜಿಗೂ ಹೆಚ್ಚು ಕೊಕೇನ್ ಅನ್ನು ಡಿ.ಆರ್.ಐ. ವಶಪಡಿಸಿಕೊಂಡಿದೆ; ಒಬ್ಬರನ್ನು ಬಂಧಿಸಲಾಗಿದೆ

ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿ.ಆರ್.ಐ) ಬೆಂಗಳೂರು ವಲಯ ಘಟಕದ ಅಧಿಕಾರಿಗಳು ನಿರ್ದಿಷ್ಟ ಗುಪ್ತಚರ ಮಾಹಿತಿಯ ಮೇರೆಗೆ ಕಾರ್ಯನಿರ್ವಹಿಸುತ್ತಾ, 18.07.2025ರ ಮುಂಜಾನೆ ದೋಹಾದಿಂದ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಭಾರತೀಯ ಪುರುಷ ಪ್ರಯಾಣಿಕನನ್ನು ತಡೆದರು. ಪ್ರಯಾಣಿಕನ ಸಾಮಾನುವಸ್ತುಗಳನ್ನು ಅವರು ಎಚ್ಚರಿಕೆಯಿಂದ ಪರಿಶೀಲಿಸಿದಾಗ, ಪ್ರಯಾಣಿಕರು ಅಸಾಧಾರಣವಾಗಿ ಭಾರದ ಎರಡು ಸೂಪರ್ ಹೀರೋ ಕಾಮಿಕ್ಸ್/ ನಿಯತಕಾಲಿಕ ಪುಸ್ತಕಗಳನ್ನು ಅಸಹಜ ರೀತಿಯಲ್ಲಿ ಹೊತ್ತೊಯ್ಯುತ್ತಿರುವುದು ಕಂಡುಬಂತು. ನಿಯತಕಾಲಿಕೆಗಳ ಮುಖಪುಟದಲ್ಲಿ ಮರೆಮಾಡಲಾಗಿರುವ ಬಿಳಿ ಪುಡಿಯನ್ನು ಅಧಿಕಾರಿಗಳು ಎಚ್ಚರಿಕೆಯಿಂದ …

Read More »

ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಅವರು ರಾಜಸ್ಥಾನದಲ್ಲಿ 435 ಮೆಗಾವ್ಯಾಟ್ ಸೌರ ಸ್ಥಾವರಕ್ಕೆ ಹಸಿರು ನಿಶಾನೆ ತೋರಿದರು, ಇದು ವೇಗ ಮತ್ತು ಸುಸ್ಥಿರತೆಯ ಮಾದರಿ ಎಂದು ಬಣ್ಣಿಸಿದರು

ರಾಜಸ್ಥಾನವು ಶುದ್ಧ ಇಂಧನದ ಜಾಗತಿಕ ಕೇಂದ್ರವಾಗಿ ಪರಿವರ್ತನೆಯಾಗುತ್ತಿರುವುದನ್ನು ಒತ್ತಿಹೇಳುತ್ತಾ, ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ, ರಾಜ್ಯವು ಈಗ ಭರವಸೆ, ಇಂಧನ ಸ್ವಾತಂತ್ರ್ಯ ಮತ್ತು ಸ್ವಾವಲಂಬನೆಯ ದೀಪವಾಗಿದೆ ಎಂದು ಹೇಳಿದರು. ಝೆಲೆಸ್ಟ್ರಾ ಇಂಡಿಯಾ ಅಭಿವೃದ್ಧಿಪಡಿಸಿದ 435 ಮೆಗಾವ್ಯಾಟ್ ಗೋರ್ಬಿಯಾ ಸೌರ ವಿದ್ಯುತ್ ಯೋಜನೆಯನ್ನು ಸಚಿವರು ಇಂದು ರಾಜಸ್ಥಾನದಲ್ಲಿ ಉದ್ಘಾಟಿಸಿದರು. ದೂರದೃಷ್ಟಿಯ ನಾಯಕತ್ವ ಮತ್ತು ಪ್ರಾಮಾಣಿಕ ಉದ್ದೇಶದ ಮೂಲಕ ಏನು ಸಾಧ್ಯ ಎಂಬುದಕ್ಕೆ ಗೋರ್ಬಿಯಾ ಯೋಜನೆ …

Read More »

ಜುಲೈ 18ರಂದು ಬಿಹಾರ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜುಲೈ 18ರಂದು ಬಿಹಾರ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11:30 ರ ಸುಮಾರಿಗೆ ಬಿಹಾರದ ಮೋತಿಹರಿಯಲ್ಲಿ 7,200 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಅವರು ಶಿಲಾನ್ಯಾಸ, ಉದ್ಘಾಟನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಅವರು ಸಾರ್ವಜನಿಕ ಸಮಾರಂಭವನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಮಧ್ಯಾಹ್ನ 3 ಗಂಟೆಗೆ ದುರ್ಗಾಪುರದಲ್ಲಿ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿ 5000 ಕೋಟಿ ರೂ.ಗೂ ಅಧಿಕ …

Read More »

ಚಲ್ಲಘಟ್ಟ ಗೇಟ್‌ನಲ್ಲಿ ರಸ್ತೆ ಕೆಳ ಸೇತುವೆಯ ಉದ್ಘಾಟನೆ ಮತ್ತು ರಾಮೋಹಳ್ಳಿ ಗೇಟ್‌ನ ರಸ್ತೆ ಕೆಳ ಸೇತುವೆಗೆ ಶಂಕುಸ್ಥಾಪನೆಯನ್ನು ಶ್ರೀ ವಿ. ಸೋಮಣ್ಣ ಅವರು ನೆರವೇರಿಸಿದರು

ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ ಇಂದು ಬೆಂಗಳೂರು-ಮೈಸೂರು ರೈಲ್ವೆ ಮಾರ್ಗದ ಕೆಂಗೇರಿ-ಹೆಜ್ಜಾಲ ಭಾಗದಲ್ಲಿ ಬರುವ ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ 16 (ರಾಮೋಹಳ್ಳಿ ಗೇಟ್)ಕ್ಕೆ ಬದಲಾಗಿ ರಸ್ತೆ ಕೆಳ ಸೇತುವೆಯ (RUB) ನಿರ್ಮಾಣಕ್ಕೆ ಶಂಕುಸ್ಥಾಪನೆಯನ್ನು ನೆರವೇರಿಸಿದರು ಮತ್ತು ಲೆವೆಲ್ ಕ್ರಾಸಿಂಗ್ ಸಂಖ್ಯೆ ಗೇಟ್ ಸಂಖ್ಯೆ 15ರ (ಚಲ್ಲಘಟ್ಟ ಗೇಟ್) ಬದಲಾಗಿ ನಿರ್ಮಿಸಲಾದ ರಸ್ತೆ ಕೆಳ ಸೇತುವೆಯನ್ನು ಉದ್ಘಾಟಿಸಿದರು. ಈ ಯೋಜನೆಗಳಿಂದ  ಈ ಪ್ರದೇಶದಲ್ಲಿ ಸುಗಮ ಸಂಚಾರ ಮತ್ತು ರಸ್ತೆ …

Read More »