Monday, January 26 2026 | 01:40:07 AM
Breaking News

Regional

ದೆಹಲಿ ಸರ್ಕಾರದ ಸುಸ್ಥಿರ ಸಾರಿಗೆ ಉಪಕ್ರಮದ ಅಡಿಯಲ್ಲಿ 200 ಎಲೆಕ್ಟ್ರಿಕ್ ಬಸ್ ಗಳಿಗೆ ಹಸಿರು ನಿಶಾನೆ ತೋರಲಿರುವ ಪ್ರಧಾನಮಂತ್ರಿ

ವಿಶ್ವ ಪರಿಸರ ದಿನಾಚರಣೆಯ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಜೂನ್ 5 ರಂದು ಬೆಳಗ್ಗೆ 10:15ಕ್ಕೆ ನವದೆಹಲಿಯ ಭಗವಾನ್ ಮಹಾವೀರ್ ವನಸ್ಥಲಿ ಉದ್ಯಾನವನದಲ್ಲಿ ವಿಶೇಷ ಮರ ನೆಡುವ ಉಪಕ್ರಮದ ನೇತೃತ್ವ ವಹಿಸಲಿದ್ದು, ಪರಿಸರ ನಿರ್ವಹಣೆ ಮತ್ತು ಹಸಿರು ಚಲನಶೀಲತೆಗೆ ಭಾರತದ ಬದ್ಧತೆಯನ್ನು ಪುನರುಚ್ಚರಿಸಲಿದ್ದಾರೆ. ಪ್ರಧಾನಮಂತ್ರಿ ಅವರು ಏಕ್ ಪೆಡ್ ಮಾ ಕೆ ನಾಮ್ ಉಪಕ್ರಮದ ಅಡಿಯಲ್ಲಿ ಆಲದ ಸಸಿಯನ್ನು ನೆಡಲಿದ್ದಾರೆ. ಇದು 700 ಕಿ.ಮೀ ಅರಾವಳಿ …

Read More »

ಮಹಾರಾಷ್ಟ್ರದ ಜೆ ಎನ್‌ ಪಿ ಎ ಬಂದರು (ಪಗೋಟೆ) ನಿಂದ ಚೌಕ್‌ ವರೆಗೆ (29.219 ಕಿ.ಮೀ) ಬಿಒಟಿ (ಟೋಲ್) ಮಾದರಿಯಲ್ಲಿ 6 ಪಥದ ಪ್ರವೇಶ ನಿಯಂತ್ರಿತ ಗ್ರೀನ್‌ ಫೀಲ್ಡ್ ಹೆದ್ದಾರಿ ನಿರ್ಮಾಣಕ್ಕೆ ಸಂಪುಟದ ಅನುಮೋದನೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು, ಮಹಾರಾಷ್ಟ್ರದ ಜೆ ಎನ್‌ ಪಿ ಎ ಬಂದರಿನಿಂದ (ಪಗೋಟೆ) ದಿಂದ ಚೌಕ್‌ ವರೆಗೆ (29.219 ಕಿ.ಮೀ) 6 ಪಥದ ಪ್ರವೇಶ ನಿಯಂತ್ರಿತ ಗ್ರೀನ್‌ ಫೀಲ್ಡ್ ಹೈ ಸ್ಪೀಡ್ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಅನುಮೋದನೆ ನೀಡಿದೆ. ಈ ಯೋಜನೆಯನ್ನು ನಿರ್ಮಾಣ, ಕಾರ್ಯಾಚರಣೆ ಮತ್ತು ವರ್ಗಾವಣೆ (ಬಿಒಟಿ) ಮಾದರಿಯಲ್ಲಿ ಒಟ್ಟು 4500.62 ಕೋಟಿ ರೂ. ಬಂಡವಾಳ ವೆಚ್ಚದಲ್ಲಿ …

Read More »

ಅಸ್ಸಾಂನ ನಮ್ರೂಪ್‌ ನ ಬ್ರಹ್ಮಪುತ್ರ ವ್ಯಾಲಿ ಫರ್ಟಿಲೈಸರ್‌ ಕಾರ್ಪೊರೇಷನ್‌ ಲಿಮಿಟೆಡ್‌ (ಬಿವಿಎಫ್‌ಸಿಎಲ್‌) ನ ಹಾಲಿ ಆವರಣದಲ್ಲಿಹೊಸ ಬ್ರೌನ್‌ ಫೀಲ್ಡ್‌ ಅಮೋನಿಯಾ-ಯೂರಿಯಾ ಕಾಂಪ್ಲೆಕ್ಸ್‌ ನಮ್ರೂಪ್‌ 4 ರಸಗೊಬ್ಬರ ಘಟಕ ಸ್ಥಾಪನೆಗೆ ಸಂಪುಟದ ಅನುಮೋದನೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಅಸ್ಸಾಂನ ನಮ್ರೂಪ್‌ನ ಬ್ರಹ್ಮಪುತ್ರ ವ್ಯಾಲಿ ಫರ್ಟಿಲೈಸರ್‌ ಕಾರ್ಪೊರೇಷನ್‌ ಲಿಮಿಟೆಡ್‌ (ಬಿವಿಎಫ್‌ಸಿಎಲ್‌) ನ ಹಾಲಿ ಆವರಣದಲ್ಲಿ ಯೂರಿಯಾ ಉತ್ಪಾದನೆಯ ವಾರ್ಷಿಕ 12.7 ಲಕ್ಷ ಮೆಟ್ರಿಕ್‌ ಟನ್‌ (ಎಲ್‌ಎಂಟಿ) ಸಾಮರ್ಥ್ಯ‌ದ ಹೊಸ ಬ್ರೌನ್‌ ಫೀಲ್ಡ್‌ ಅಮೋನಿಯಾ-ಯೂರಿಯಾ ಸಂಕೀರ್ಣವನ್ನು ಅಂದಾಜು ಒಟ್ಟು ಯೋಜನಾ ವೆಚ್ಚ 10,601.40 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಸ್ಥಾಪಿಸುವ ಪ್ರಸ್ತಾಪಕ್ಕೆ ತನ್ನ ಅನುಮೋದನೆ ನೀಡಿದೆ. ಜಂಟಿ …

Read More »

ಪ್ರಧಾನಮಂತ್ರಿಯವರು 24 ಫೆಬ್ರವರಿ 2025 ರಂದು ಬಿಹಾರದ ಭಾಗಲಪುರದಲ್ಲಿ ಪಿಎಂ-ಕಿಸಾನ್‌ ಯೋಜನೆಯ 19ನೇ ಕಂತು ಬಿಡುಗಡೆ ಮಾಡಲಿದ್ದಾರೆ

ಪ್ರಧಾನಮಂತ್ರಿ-ಕಿಸಾನ್ ಯೋಜನೆಯಡಿ 19 ನೇ ಕಂತಿನ ಬಿಡುಗಡೆ ಕುರಿತು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಶುಕ್ರವಾರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಪಿಎಂ-ಕಿಸಾನ್‌ ಸಮ್ಮಾನ್ ನಿಧಿ (ಪಿಎಂ-ಕಿಸಾನ್‌) ಯೋಜನೆಯು 24 ಫೆಬ್ರವರಿ 2019 ರಂದು ಪ್ರಾರಂಭವಾಯಿತು, ಇದು ಕೇಂದ್ರ ವಲಯದ ಯೋಜನೆಯಾಗಿದ್ದು, ಅರ್ಹ ರೈತ ಕುಟುಂಬಗಳಿಗೆ ವಾರ್ಷಿಕ 6,000 ರೂ. ಆರ್ಥಿಕ ಸಹಾಯವನ್ನು ಒದಗಿಸುತ್ತದೆ. ಇದುವರೆಗೆ ದೇಶದ 11 ಕೋಟಿಗೂ ಹೆಚ್ಚು …

Read More »

ಪ್ರಧಾನಮಂತ್ರಿ ಭೇಟಿ ಮಾಡಿದ ದೆಹಲಿ ಮುಖ್ಯಮಂತ್ರಿ

ದೆಹಲಿ ಮುಖ್ಯಮಂತ್ರಿ ಶ್ರೀಮತಿ ರೇಖಾ ಗುಪ್ತಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮಾಡಿದರು. ಪ್ರಧಾನಮಂತ್ರಿಗಳ ಕಚೇರಿ ಎಕ್ಸ್ ಖಾತೆಯಲ್ಲಿ, “ದೆಹಲಿ ಮುಖ್ಯಮಂತ್ರಿ Smt. @gupta_rekha Ji ಪ್ರಧಾನಮಂತ್ರಿ @narendramodi ಭೇಟಿ ಮಾಡಿದರು” ಎಂದು ಬರೆದುಕೊಂಡಿದೆ.   भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर …

Read More »

ಫೆಬ್ರವರಿ 23 ರಿಂದ 25 ರವರೆಗೆ ಮಧ್ಯಪ್ರದೇಶ, ಬಿಹಾರ ಮತ್ತು ಅಸ್ಸಾಂ ರಾಜ್ಯಗಳಿಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 23 ರಿಂದ 25, 2025 ರವರೆಗೆ ಮಧ್ಯಪ್ರದೇಶ, ಬಿಹಾರ ಮತ್ತು ಅಸ್ಸಾಂ ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ.  ಫೆಬ್ರವರಿ 23, 2025 ರಂದು, ಅವರು ಮಧ್ಯಪ್ರದೇಶದ ಛತ್ತರ್‌ ಪುರ ಜಿಲ್ಲೆಯಲ್ಲಿ ಪ್ರಯಾಣಿಸಲಿದ್ದಾರೆ ಮತ್ತು ಅಂದು ಮಧ್ಯಾಹ್ನ 2 ಗಂಟೆಗೆ, ಪ್ರಧಾನಮಂತ್ರಿಯವರು ಬಾಗೇಶ್ವರ್ ಧಾಮ್ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಗೆ ಶಂಕುಸ್ಥಾಪನೆ ಮಾಡಲಿದ್ದಾರೆ.  ಫೆಬ್ರವರಿ 24 ,2025 ರಂದು, ಸುಮಾರು 10 ಗಂಟೆಗೆ, …

Read More »

ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀಮತಿ ರೇಖಾ ಗುಪ್ತಾ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀಮತಿ ರೇಖಾ ಗುಪ್ತಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ರೇಖಾ ಅವರು ಕ್ಯಾಂಪಸ್ ರಾಜಕೀಯ, ರಾಜ್ಯ ಸಂಘಟನೆ, ಪುರಸಭೆಯ ಆಡಳಿತ ಮತ್ತು ಇತ್ತೀಚಿನ ಶಾಸಕ ಸ್ಥಾನದಲ್ಲಿ ಸಕ್ರಿಯರಾಗಿದ್ದು ಮುಖ್ಯಮಂತ್ರಿ ಸ್ಥಾನದವರೆಗೆ ತಳಮಟ್ಟದಿಂದ ಬೆಳೆದು ಬಂದಿದ್ದಾರೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. ಎಕ್ಸ್ ನಲ್ಲಿ ಶ್ರೀ ಮೋದಿ ಅವರು ಹೀಗೆ ಬರೆದಿದ್ದಾರೆ: “ದೆಹಲಿ  ಪ್ರಮಾಣ ವಚನ ಸ್ವೀಕರಿಸಿದ ಶ್ರೀಮತಿ ರೇಖಾ …

Read More »

ದೆಹಲಿ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಪರ್ವೇಶ್ ಸಾಹಿಬ್ ಸಿಂಗ್, ಶ್ರೀ ಆಶಿಶ್ ಸೂದ್, ಸರ್ದಾರ್ ಮಂಜಿಂದರ್ ಸಿಂಗ್ ಸಿರ್ಸಾ, ಶ್ರೀ ರವೀಂದರ್ ಇಂದ್ರಜ್ ಸಿಂಗ್, ಶ್ರೀ ಕಪಿಲ್ ಮಿಶ್ರಾ ಮತ್ತು ಶ್ರೀ ಪಂಕಜ್ ಕುಮಾರ್ ಸಿಂಗ್ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದ್ದಾರೆ

ದೆಹಲಿ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಪರ್ವೇಶ್ ಸಾಹಿಬ್ ಸಿಂಗ್, ಶ್ರೀ ಆಶಿಶ್ ಸೂದ್, ಸರ್ದಾರ್ ಮಂಜಿಂದರ್ ಸಿಂಗ್ ಸಿರ್ಸಾ, ಶ್ರೀ ರವೀಂದರ್ ಇಂದ್ರಜ್ ಸಿಂಗ್, ಶ್ರೀ ಕಪಿಲ್ ಮಿಶ್ರಾ ಮತ್ತು ಶ್ರೀ ಪಂಕಜ್ ಕುಮಾರ್ ಸಿಂಗ್ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದ್ದಾರೆ ಮತ್ತು ಅವರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಪ್ರಧಾನಮಂತ್ರಿಯವರು ಎಕ್ಸ್ ತಾಣದಲ್ಲಿ ಹೀಗೆ ಹೇಳಿದ್ದಾರೆ; “ದೆಹಲಿ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಪರ್ವೇಶ್ ಸಾಹಿಬ್ …

Read More »

ಮಹಾಕುಂಭ 2025: ಯಾತ್ರಿಕರ ಸುರಕ್ಷತೆ ಮತ್ತು ಭದ್ರತೆಯನ್ನು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿ.ಆರ್.ಪಿ.ಎಫ್) ಸಿಬ್ಬಂದಿ 24/7 ಖಚಿತಪಡಿಸಿಕೊಳ್ಳುತ್ತಿದ್ದಾರೆ; ಪ್ರತಿಯೊಂದು ತುರ್ತು ಕಠಿಣ ಪರಿಸ್ಥಿತಿಯನ್ನು ನಿಭಾಯಿಸಲು ಸಿದ್ಧರಿದ್ದಾರೆ

ಮಹಾಕುಂಭ 2025ರ ಭವ್ಯತೆಯ ನಡುವೆ, ಕೇಂದ್ರ ಮೀಸಲು ಪೊಲೀಸ್ ಪಡೆ (ಸಿ.ಆರ್.ಪಿ.ಎಫ್) ಭಕ್ತರ ಸುರಕ್ಷತೆ ಮತ್ತು ಸೇವೆಯನ್ನು ಖಚಿತಪಡಿಸಿಕೊಳ್ಳಲು ಸಂಪೂರ್ಣವಾಗಿ ಬದ್ಧವಾಗಿದೆ. ಅವರ ಸಮರ್ಪಣೆ ಮತ್ತು ದೇಶಭಕ್ತಿ ಈ ಭವ್ಯ ಧಾರ್ಮಿಕ ಸಭೆಯಲ್ಲಿ ಗಮನಾರ್ಹ ಹಾಗೂ ಮಹತ್ತರವಾದ ಮಾದರಿ ಸೇವೆಯನ್ನು ಸ್ಥಾಪಿಸುತ್ತಿದೆ. ಘಾಟ್ ಗಳು, ಮಹೋತ್ಸವ ಮೈದಾನಗಳು ಮತ್ತು ಪ್ರಮುಖ ಮಾರ್ಗಗಳಲ್ಲಿ 24/7 ಭದ್ರತೆಯನ್ನು ಸಿ.ಆರ್.ಪಿ.ಎಫ್ ಸಿಬ್ಬಂದಿ ನಿರ್ವಹಿಸುತ್ತಿದ್ದಾರೆ. ಆಧುನಿಕ ತಂತ್ರಜ್ಞಾನ ಮತ್ತು ಜಾಗರೂಕ ಮೇಲ್ವಿಚಾರಣೆಯೊಂದಿಗೆ, ಯಾವುದೇ ತುರ್ತು ಪರಿಸ್ಥಿತಿಯನ್ನು …

Read More »

ದೆಹಲಿಯಲ್ಲಿ ಕಂಪನದ ಅನುಭವವಾದ ಹಿನ್ನೆಲೆ ಪ್ರತಿಯೊಬ್ಬರೂ ಶಾಂತವಾಗಿರುವಂತೆ ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಪಾಲಿಸುವಂತೆ ಪ್ರಧಾನಮಂತ್ರಿ ಮನವಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ಕಂಪನದ ಅನುಭವವಾದ ಹಿನ್ನೆಲೆಯಲ್ಲಿ ಎಲ್ಲರೂ ಶಾಂತವಾಗಿರುವಂತೆ ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಪಾಲಿಸುವಂತೆ ಮನವಿ ಮಾಡಿದ್ದಾರೆ.  ಪ್ರಾಧಿಕಾರಗಳು ಪರಿಸ್ಥಿತಿಯ ಸೂಕ್ಷ್ಮವಾಗಿ ನಿಗಾ ವಹಿಸಿವೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಹೇಳಿದ್ದಾರೆ: “ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಂಪನದ ಅನುಭವವಾಗಿದೆ. ಸಂಭವನೀಯ ಕಂಪನಾ ನಂತರದ ಅವಘಡಗಳ ಬಗ್ಗೆ ಎಚ್ಚರದಿಂದಲು, ಪ್ರತಿಯೊಬ್ಬರೂ ಶಾಂತವಾಗಿರುವಂತೆ ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಸರಿಸುವಂತೆ ಮನವಿ …

Read More »