Friday, December 05 2025 | 10:41:57 PM
Breaking News

Regional

ನಾಳೆ ಪ್ರಯಾಗ್ರಾಜ್ ಗೆ ಭೇಟಿ ನೀಡಲಿರುವ ಭಾರತದ ರಾಷ್ಟ್ರಪತಿ

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ನಾಳೆ (ಫೆಬ್ರವರಿ 10, 2025) ಪ್ರಯಾಗ್ರಾಜ್ (ಉತ್ತರ ಪ್ರದೇಶ) ಗೆ ಭೇಟಿ ನೀಡಲಿದ್ದಾರೆ. ಪ್ರಯಾಗ್‌ರಾಜ್‌ ಗೆ ತನ್ನ ಒಂದು ದಿನವಿಡೀ ಭೇಟಿಯ ಸಂದರ್ಭದಲ್ಲಿ, ಭಾರತದ ರಾಷ್ಟ್ರಪತಿಯವರು ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿ , ಸಂಗಮದಲ್ಲಿ ಪೂಜೆಯನ್ನು ಕೂಡ ಮಾಡಲಿದ್ದಾರೆ. ಅಕ್ಷಯವತ್ ಮತ್ತು ಹನುಮಾನ್ ಮಂದಿರಗಳಲ್ಲಿ ಪೂಜೆ ಮತ್ತು ದರ್ಶನವನ್ನು ಮಾಡಲಿದ್ದಾರೆ, ಮತ್ತು ಡಿಜಿಟಲ್ ಕುಂಭ ಅನುಭವ ಕೇಂದ್ರಕ್ಕೂ ಭೇಟಿ ನೀಡಲಿದ್ದಾರೆ.   भारत …

Read More »

ಕರ್ನಾಟಕದ ರಾಣಿಬೆನ್ನೂರಿಗೆ 2025ರ ಫೆಬ್ರವರಿ 7 ರಂದು ಉಪರಾಷ್ಟ್ರಪತಿ ಭೇಟಿ

ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು 2025ರ ಫೆಬ್ರವರಿ 7 ರಂದು ಕರ್ನಾಟಕದ ರಾಣೆಬೆನ್ನೂರಿಗೆ ಭೇಟಿ ನೀಡಲಿದ್ದಾರೆ. ಶ್ರೀ ಧನಕರ್ ಅವರು ತಮ್ಮ ಒಂದು ದಿನದ ಭೇಟಿಯ ಸಂದರ್ಭದಲ್ಲಿ ರಾಣೆಬೆನ್ನೂರಿನಲ್ಲಿ ಕರ್ನಾಟಕ ವೈಭವ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗಿಯಾಗಲಿದ್ದಾರೆ.   भारत : 1885 से 1950 (इतिहास पर एक दृष्टि) व/या भारत : 1857 से 1957 …

Read More »

ನವದೆಹಲಿಯಲ್ಲಿ ನಡೆದ ಜಮ್ಮು ಮತ್ತು ಕಾಶ್ಮೀರದಲ್ಲಿನ ಭದ್ರತಾ ಪರಿಸ್ಥಿತಿಯ ಕುರಿತ ಉನ್ನತ ಮಟ್ಟದ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಇಂದು ನವದೆಹಲಿಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿನ ಭದ್ರತಾ ಪರಿಸ್ಥಿತಿಯ ಕುರಿತು ಉನ್ನತ ಮಟ್ಟದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಶ್ರೀ ಮನೋಜ್ ಸಿನ್ಹಾ, ಕೇಂದ್ರ ಗೃಹ ಕಾರ್ಯದರ್ಶಿ, ಗುಪ್ತಚರ ಬ್ಯೂರೋ ನಿರ್ದೇಶಕರು, ಜಮ್ಮು ಮತ್ತು ಕಾಶ್ಮೀರದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರು, ಕೇಂದ್ರ ಗೃಹ ಸಚಿವಾಲಯ …

Read More »

ಪ್ರಯಾಗ್ ರಾಜ್ ನ ಮಹಾಕುಂಭದಲ್ಲಿ ಪಾಲ್ಗೊಂಡು ಧನ್ಯನಾದೆ : ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ರಯಾಗ್ ರಾಜ್ ನ ಮಹಾಕುಂಭ ಮೇಳಕ್ಕೆ ಭೇಟಿ ನೀಡಿ ಅಲ್ಲಿನ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದರು. ಎಕ್ಸ್ ನಲ್ಲಿ ಪ್ರತ್ಯೇಕ ಪೋಸ್ಟ್ ನಲ್ಲಿ ಅವರು ಹೀಗೆ ಬರೆದಿದ್ದಾರೆ: “ಪ್ರಯಾಗ್ ರಾಜ್‌ನ ಮಹಾಕುಂಭದಲ್ಲಿ ಭಾಗಿಯಾಗಿ ಧನ್ಯನಾದೆ.  ಸಂಗಮದಲ್ಲಿನ ಪುಣ್ಯ ಸ್ನಾನವು ದೈವಿಕ ಸಂಪರ್ಕದ ಕ್ಷಣವಾಗಿದೆ. ಈ ಪವಿತ್ರ ಸ್ನಾನ  ಮಾಡಿ ಪುನೀತರಾದ ಕೋಟ್ಯಂತರ ಜನರಂತೆ, ನನ್ನಲ್ಲೂ ಸಹ ಭಕ್ತಿಭಾವ ತುಂಬಿದೆ. ಗಂಗಾ ಮಾತೆಯು …

Read More »

ಪ್ರಯಾಗ್ ರಾಜ್ ನ ಮಹಾಕುಂಭದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಯಾಗ್ ರಾಜ್‌ ನ ಮಹಾಕುಂಭದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಉತ್ತರಪ್ರದೇಶದ ಮುಖ್ಯಮಂತ್ರಿಯೊಂದಿಗೆ ಮಾತನಾಡಿದ್ದಾರೆ ಮತ್ತು ದುರಂತದಲ್ಲಿ ತೊಂದರೆಗೀಡಾದವರಿಗೆ ನೆರವು ನೀಡಲು ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ. ಗಾಯಗೊಂಡಿರುವವರು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದೂ ಸಹ ಶ್ರೀ ನರೇಂದ್ರ ಮೋದಿ ಅವರು ಆಶಿಸಿದ್ದಾರೆ. ಪ್ರಧಾಮಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾಣ  X ಪೋಸ್ಟ್ ನಲ್ಲಿ ಹೀಗೆ …

Read More »

ಉಪರಾಷ್ಟ್ರಪತಿ 2025ರ ಜನವರಿ 31ರಂದು ಚೆನ್ನೈ (ತಮಿಳುನಾಡು) ಭೇಟಿ

ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್‌ ಧನಕರ್‌ ಅವರು 2025ರ ಜನವರಿ 31ರಂದು ತಮಿಳುನಾಡಿನ ಚೆನ್ನೈಗೆ ಪ್ರವಾಸ ಕೈಗೊಳ್ಳಲಿದ್ದಾರೆ. ತಮ್ಮ ಭೇಟಿಯ ವೇಳೆ ಉಪರಾಷ್ಟ್ರಪತಿ ಅವರು, ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ವಿಶೇಷಚೇತನರ (ದಿವ್ಯಾಂಗರ) ಸಬಲೀಕರಣ ಇಲಾಖೆಯಡಿ ಬರುವ ಚೆನ್ನೈನ ಬಹುಬಗೆಯ ವಿಶೇಷಚೇತನ (ದಿವ್ಯಾಂಗರ) ಹೊಂದಿದ ವ್ಯಕ್ತಿಗಳ ಸಬಲೀಕರಣಕ್ಕಾಗಿ ಇರುವ ರಾಷ್ಟ್ರೀಯ ಸಂಸ್ಥೆ ಆಯೋಜಿಸಿರುವ ಶಿಕ್ಷಣ, ಲಭ್ಯತೆ ಮತ್ತು ಯೋಗಕ್ಷೇಮಕ್ಕಾಗಿ ವಕಾಲತ್ತು ಕುರಿತಾದ ಶ್ರವಣ-ದೃಷ್ಟಿದೋಷವುಳ್ಳ ವಿಶೇಷಚೇತನರ 3ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಮುಖ್ಯ …

Read More »

ಮಹಾಕುಂಭ 2025: ಪ್ರಯಾಗ್‌ರಾಜ್‌ನಲ್ಲಿ ಡಿಜಿಟಲ್ ಪ್ರದರ್ಶನವು ಸರ್ಕಾರದ ಉಪಕ್ರಮಗಳು ‘ವೈವಿಧ್ಯತೆಯಲ್ಲಿ ಏಕತೆ’ ಸಂದೇಶವನ್ನು ಹೇಗೆ ಹರಡುತ್ತಿವೆ ಎಂಬುದನ್ನು ತೋರಿಸುತ್ತದೆ

ವಾರ್ತಾ ಮತ್ತು ಪ್ರಸಾರದಿಂದ ಪ್ರಯಾಗ್‌ರಾಜ್‌ನಲ್ಲಿ 2025ರ ಮಹಾಕುಂಭದಲ್ಲಿ ಕೇಂದ್ರ ಸರ್ಕಾರದ ಉಪಕ್ರಮಗಳ ಮೂಲಕ ‘ವೈವಿಧ್ಯತೆಯಲ್ಲಿ ಏಕತೆ’ಯನ್ನು ತೋರಿಸುವ ಡಿಜಿಟಲ್ ಪ್ರದರ್ಶನವು ಭಾರಿ ಜನರನ್ನು ಸೆಳೆಯುತ್ತಿದೆ. “ऐक्यं बलं सामंजस्य” (ವೈವಿಧ್ಯತೆಯಲ್ಲಿ ಏಕತೆ) ಎಂಬ ಪದಗುಚ್ಛವನ್ನು ಕೇಂದ್ರ ಸರ್ಕಾರವು ‘ಒಂದು ರಾಷ್ಟ್ರ, ಒಂದು ತೆರಿಗೆ’, ‘ಒಂದು ರಾಷ್ಟ್ರ, ಒಂದು ಪವರ್ ಗ್ರಿಡ್’ ಮತ್ತು ‘ಒಂದು ರಾಷ್ಟ್ರ, ಒಂದು ರೇಷನ್ ಕಾರ್ಡ್’ ಮುಂತಾದ ಉಪಕ್ರಮಗಳ ಮೂಲಕ ಸಾಕಾರಗೊಳಿಸುತ್ತಿದೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ …

Read More »

ಭುವನೇಶ್ವರದಲ್ಲಿ ‘ಉತ್ಕರ್ಷ್ ಒಡಿಶಾ- ಮೇಕ್ ಇನ್ ಒಡಿಶಾ ಸಮಾವೇಶ- 2025’ ಅನ್ನು ಉದ್ಘಾಟಿಸಿದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಒಡಿಶಾದ ಭುವನೇಶ್ವರದಲ್ಲಿ “ಉತ್ಕರ್ಷ್ ಒಡಿಶಾ – ಮೇಕ್ ಇನ್ ಒಡಿಶಾ ಸಮಾವೇಶ- 2025” ಹಾಗೂ ಮೇಕ್ ಇನ್ ಒಡಿಶಾ ಪ್ರದರ್ಶನ ಮೇಳವನ್ನು ಉದ್ಘಾಟಿಸಿದರು. ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿಗಳು, “2025ರ ಜನವರಿ ತಿಂಗಳಲ್ಲೇ ಒಡಿಶಾಗೆ ಇದು ತಮ್ಮ ಎರಡನೇ ಭೇಟಿಯಾಗಿದೆʼʼ ಎಂದು ಹೇಳುವ ಮೂಲಕ ʼಪ್ರವಾಸಿ ಭಾರತೀಯ ದಿವಸ್ 2025ʼ ಕಾರ್ಯಕ್ರಮವನ್ನು ಉದ್ಘಾಟಿಸಲು ತಾವು ಇದೇ ತಿಂಗಳು ಭೇಟಿ …

Read More »

ಸಂಸ್ಥಾಪನಾ ದಿನದಂದು ಉತ್ತರ ಪ್ರದೇಶದ ಜನತೆಗೆ ಪ್ರಧಾನಮಂತ್ರಿಯವರು ಶುಭ ಕೋರಿದ್ದಾರೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಉತ್ತರ ಪ್ರದೇಶದ ಜನತೆಗೆ ಸಂಸ್ಥಾಪನಾ ದಿನದಂದು ಶುಭ ಕೋರಿದ್ದಾರೆ. Xನಲ್ಲಿ ಪೋಸ್ಟ್ ಮಾಡಿ: “ಉತ್ತರ ಪ್ರದೇಶದ ನನ್ನ ಎಲ್ಲಾ ಸಹೋದರ ಸಹೋದರಿಯರಿಗೆ ಸಂಸ್ಥಾಪನಾ ದಿನದಂದು ಶುಭಾಶಯಗಳು. ಭಾರತೀಯ ಸಂಸ್ಕೃತಿಯ ಅಸಂಖ್ಯಾತ ಪೌರಾಣಿಕ ಮತ್ತು ಐತಿಹಾಸಿಕ ಘಟನೆಗಳಿಗೆ ಸಾಕ್ಷಿಯಾಗಿರುವ ಈ ಪವಿತ್ರ ಭೂಮಿ ಕಳೆದ ಎಂಟು ವರ್ಷಗಳಿಂದ ಅಭಿವೃದ್ಧಿಯ ಹೊಸ ಅಧ್ಯಾಯಗಳನ್ನು ರಚಿಸುವ ನಿಟ್ಟಿನಲ್ಲಿ ಸಾಗಿದೆ. ಜನರ ಕಲ್ಯಾಣಕ್ಕಾಗಿ ಸಮರ್ಪಿತವಾದ ಸರ್ಕಾರ ಮತ್ತು ಈ …

Read More »

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾದ​​​​​​​ ಶ್ರೀ ವಿ. ಸೋಮಣ್ಣ ಅವರು ಮಹಾಕುಂಭದ ವ್ಯವಸ್ಥೆಗಳು ಮತ್ತು ಸಿದ್ಧತೆಗಳನ್ನು ಪರಿಶೀಲಿಸಿದರು, ಇದು ರಾಷ್ಟ್ರ ಮತ್ತು ರೈಲ್ವೆ ಎರಡಕ್ಕೂ ಐತಿಹಾಸಿಕ ಘಟನೆಯಾಗಿದೆ

ಕೇಂದ್ರ ರೈಲ್ವೇ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ ಅವರು ತಮ್ಮ ಎರಡು ದಿನಗಳ ಪ್ರಯಾಗರಾಜ್‌ ಭೇಟಿ ಸಂದರ್ಭದಲ್ಲಿ, ಮಹಾಕುಂಭ 2025ರ ಸಂದರ್ಭದಲ್ಲಿ ಸಂಗಮ ಪ್ರದೇಶದಲ್ಲಿರುವ ಮೇಳ ಶಿಬಿರಗಳನ್ನು ಪರಿಶೀಲಿಸಿದರು. ಪ್ರಯಾಗರಾಜ್‌ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಶ್ರೀ ಹಿಮಾಂಶು ಬಡೋನಿ ಹಾಗೂ ಇತರೆ ಅಧಿಕಾರಿಗಳು ಪರಿಶೀಲನೆಯ ಸಮಯದಲ್ಲಿ ಹಾಜರಿದ್ದರು. ಮಹಾಕುಂಭ 2025ಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಅನುಕೂಲವಾಗುವಂತೆ ಸಂಗಮ ಪ್ರದೇಶದಲ್ಲಿ ಸ್ಥಾಪಿಸಲಾದ ಮೇಳ ಶಿಬಿರವನ್ನು ಕೇಂದ್ರ ಸಚಿವರು …

Read More »