ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು 2025ರ ಫೆಬ್ರವರಿ 14 ಮತ್ತು 15 ರಂದು ಕರ್ನಾಟಕ ಮತ್ತು ಜಾರ್ಖಂಡ್ಗೆ ಭೇಟಿ ನೀಡಲಿದ್ದಾರೆ. ಫೆಬ್ರವರಿ 14 ರಂದು ರಾಷ್ಡ್ರಪತಿಗಳು ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ನಲ್ಲಿ ಆಯೋಜನೆಯಾಗಿರುವ 10ನೇ ಅಂತಾರಾಷ್ಟ್ರೀಯ ಮಹಿಳಾ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಫೆಬ್ರವರಿ 15 ರಂದು ರಾಷ್ಟ್ರಪತಿಗಳು ರಾಂಚಿಯಲ್ಲಿ ಬಿಐಟಿ ಮೆಸ್ರಾದ ಪ್ಲಾಟಿನಂ ಜುಬಿಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಲಿದ್ದಾರೆ. भारत : 1885 …
Read More »ನಡೆಯುತ್ತಿರುವ ಮಹಾಕುಂಭ 2025ರ ಸಮಯದಲ್ಲಿ ಭಕ್ತರು ಬರುವುದನ್ನು ಮತ್ತು ಸುಗಮವಾಗಿ ಹಿಂತಿರುಗುವುದನ್ನು ಖಚಿತಪಡಿಸಿಕೊಳ್ಳಲು ಭಾರತೀಯ ರೈಲ್ವೆ ಯುದ್ಧೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿದೆ
ನಿರಂತರ ಭಾರೀ ಜನದಟ್ಟಣೆಯ ಹೊರತಾಗಿಯೂ, ಭಾರತೀಯ ರೈಲ್ವೆಯು ನಡೆಯುತ್ತಿರುವ ಮಹಾಕುಂಭ ಮೇಳದ ಸಮಯದಲ್ಲಿ ಭಕ್ತರನ್ನು ಕರೆತರುವ ಮೂಲಕ ಮತ್ತು ಅವರ ಮನೆಗೆ ಕರೆದೊಯ್ಯುವ ಮೂಲಕ ಸೇವೆ ಸಲ್ಲಿಸಲು ಯುದ್ಧೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಪ್ರಯಾಗ್ರಾಜ್ ಪ್ರದೇಶದ ಎಂಟು ವಿವಿಧ ನಿಲ್ದಾಣಗಳಿಂದ ಸುಮಾರು 330 ರೈಲುಗಳು 12 ಲಕ್ಷ 50 ಸಾವಿರ ಪ್ರಯಾಣಿಕರನ್ನು ತಮ್ಮ ಮನೆಗಳಿಗೆ ಕರೆದೊಯ್ದಿವೆ ಎಂದು ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಮಾಧ್ಯಮಗಳ ಮೂಲಕ ರಾಷ್ಟ್ರಕ್ಕೆ ಮಾಹಿತಿ ನೀಡಿದರು. ನೂಕುನುಗ್ಗಲು …
Read More »ನಾಳೆ ಯುನಾನಿ ದಿನದ ಸಂದರ್ಭದಲ್ಲಿ, ದೆಹಲಿಯಲ್ಲಿ ನಡೆಯುವ ಸಮಗ್ರ ಆರೋಗ್ಯ ಪರಿಹಾರಗಳ ಕುರಿತಾದ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಭಾರತದ ರಾಷ್ಟ್ರಪತಿ ಉದ್ಘಾಟಿಸಲಿದ್ದಾರೆ
ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ನಾಳೆ ನವದೆಹಲಿಯ ವಿಜ್ಞಾನ ಭವನದಲ್ಲಿ ಎರಡು ದಿನಗಳ ಯುನಾನಿ ದಿನದ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಭೂ ವಿಜ್ಞಾನ ಸಚಿವಾಲಯದ ರಾಜ್ಯ ಸಚಿವರಾದ (ಸ್ವತಂತ್ರ ಉಸ್ತುವಾರಿ) ಡಾ. ಜಿತೇಂದ್ರ ಸಿಂಗ್ ಮತ್ತು ಆಯುಷ್ ಸಚಿವಾಲಯದ ರಾಜ್ಯ ಸಚಿವರಾದ (ಸ್ವತಂತ್ರ ಉಸ್ತುವಾರಿ) ಶ್ರೀ ಪ್ರತಾಪ್ರಾವ್ ಜಾಧವ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿರುತ್ತಾರೆ. ಪ್ರತಿ ವರ್ಷ ಫೆಬ್ರವರಿ 11 …
Read More »ನಾಳೆ ಪ್ರಯಾಗ್ರಾಜ್ ಗೆ ಭೇಟಿ ನೀಡಲಿರುವ ಭಾರತದ ರಾಷ್ಟ್ರಪತಿ
ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ನಾಳೆ (ಫೆಬ್ರವರಿ 10, 2025) ಪ್ರಯಾಗ್ರಾಜ್ (ಉತ್ತರ ಪ್ರದೇಶ) ಗೆ ಭೇಟಿ ನೀಡಲಿದ್ದಾರೆ. ಪ್ರಯಾಗ್ರಾಜ್ ಗೆ ತನ್ನ ಒಂದು ದಿನವಿಡೀ ಭೇಟಿಯ ಸಂದರ್ಭದಲ್ಲಿ, ಭಾರತದ ರಾಷ್ಟ್ರಪತಿಯವರು ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿ , ಸಂಗಮದಲ್ಲಿ ಪೂಜೆಯನ್ನು ಕೂಡ ಮಾಡಲಿದ್ದಾರೆ. ಅಕ್ಷಯವತ್ ಮತ್ತು ಹನುಮಾನ್ ಮಂದಿರಗಳಲ್ಲಿ ಪೂಜೆ ಮತ್ತು ದರ್ಶನವನ್ನು ಮಾಡಲಿದ್ದಾರೆ, ಮತ್ತು ಡಿಜಿಟಲ್ ಕುಂಭ ಅನುಭವ ಕೇಂದ್ರಕ್ಕೂ ಭೇಟಿ ನೀಡಲಿದ್ದಾರೆ. भारत …
Read More »ಕರ್ನಾಟಕದ ರಾಣಿಬೆನ್ನೂರಿಗೆ 2025ರ ಫೆಬ್ರವರಿ 7 ರಂದು ಉಪರಾಷ್ಟ್ರಪತಿ ಭೇಟಿ
ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು 2025ರ ಫೆಬ್ರವರಿ 7 ರಂದು ಕರ್ನಾಟಕದ ರಾಣೆಬೆನ್ನೂರಿಗೆ ಭೇಟಿ ನೀಡಲಿದ್ದಾರೆ. ಶ್ರೀ ಧನಕರ್ ಅವರು ತಮ್ಮ ಒಂದು ದಿನದ ಭೇಟಿಯ ಸಂದರ್ಭದಲ್ಲಿ ರಾಣೆಬೆನ್ನೂರಿನಲ್ಲಿ ಕರ್ನಾಟಕ ವೈಭವ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗಿಯಾಗಲಿದ್ದಾರೆ. भारत : 1885 से 1950 (इतिहास पर एक दृष्टि) व/या भारत : 1857 से 1957 …
Read More »ನವದೆಹಲಿಯಲ್ಲಿ ನಡೆದ ಜಮ್ಮು ಮತ್ತು ಕಾಶ್ಮೀರದಲ್ಲಿನ ಭದ್ರತಾ ಪರಿಸ್ಥಿತಿಯ ಕುರಿತ ಉನ್ನತ ಮಟ್ಟದ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಇಂದು ನವದೆಹಲಿಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿನ ಭದ್ರತಾ ಪರಿಸ್ಥಿತಿಯ ಕುರಿತು ಉನ್ನತ ಮಟ್ಟದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಶ್ರೀ ಮನೋಜ್ ಸಿನ್ಹಾ, ಕೇಂದ್ರ ಗೃಹ ಕಾರ್ಯದರ್ಶಿ, ಗುಪ್ತಚರ ಬ್ಯೂರೋ ನಿರ್ದೇಶಕರು, ಜಮ್ಮು ಮತ್ತು ಕಾಶ್ಮೀರದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರು, ಕೇಂದ್ರ ಗೃಹ ಸಚಿವಾಲಯ …
Read More »ಪ್ರಯಾಗ್ ರಾಜ್ ನ ಮಹಾಕುಂಭದಲ್ಲಿ ಪಾಲ್ಗೊಂಡು ಧನ್ಯನಾದೆ : ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ರಯಾಗ್ ರಾಜ್ ನ ಮಹಾಕುಂಭ ಮೇಳಕ್ಕೆ ಭೇಟಿ ನೀಡಿ ಅಲ್ಲಿನ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದರು. ಎಕ್ಸ್ ನಲ್ಲಿ ಪ್ರತ್ಯೇಕ ಪೋಸ್ಟ್ ನಲ್ಲಿ ಅವರು ಹೀಗೆ ಬರೆದಿದ್ದಾರೆ: “ಪ್ರಯಾಗ್ ರಾಜ್ನ ಮಹಾಕುಂಭದಲ್ಲಿ ಭಾಗಿಯಾಗಿ ಧನ್ಯನಾದೆ. ಸಂಗಮದಲ್ಲಿನ ಪುಣ್ಯ ಸ್ನಾನವು ದೈವಿಕ ಸಂಪರ್ಕದ ಕ್ಷಣವಾಗಿದೆ. ಈ ಪವಿತ್ರ ಸ್ನಾನ ಮಾಡಿ ಪುನೀತರಾದ ಕೋಟ್ಯಂತರ ಜನರಂತೆ, ನನ್ನಲ್ಲೂ ಸಹ ಭಕ್ತಿಭಾವ ತುಂಬಿದೆ. ಗಂಗಾ ಮಾತೆಯು …
Read More »ಪ್ರಯಾಗ್ ರಾಜ್ ನ ಮಹಾಕುಂಭದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಯಾಗ್ ರಾಜ್ ನ ಮಹಾಕುಂಭದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಉತ್ತರಪ್ರದೇಶದ ಮುಖ್ಯಮಂತ್ರಿಯೊಂದಿಗೆ ಮಾತನಾಡಿದ್ದಾರೆ ಮತ್ತು ದುರಂತದಲ್ಲಿ ತೊಂದರೆಗೀಡಾದವರಿಗೆ ನೆರವು ನೀಡಲು ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ. ಗಾಯಗೊಂಡಿರುವವರು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದೂ ಸಹ ಶ್ರೀ ನರೇಂದ್ರ ಮೋದಿ ಅವರು ಆಶಿಸಿದ್ದಾರೆ. ಪ್ರಧಾಮಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ …
Read More »ಉಪರಾಷ್ಟ್ರಪತಿ 2025ರ ಜನವರಿ 31ರಂದು ಚೆನ್ನೈ (ತಮಿಳುನಾಡು) ಭೇಟಿ
ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು 2025ರ ಜನವರಿ 31ರಂದು ತಮಿಳುನಾಡಿನ ಚೆನ್ನೈಗೆ ಪ್ರವಾಸ ಕೈಗೊಳ್ಳಲಿದ್ದಾರೆ. ತಮ್ಮ ಭೇಟಿಯ ವೇಳೆ ಉಪರಾಷ್ಟ್ರಪತಿ ಅವರು, ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ವಿಶೇಷಚೇತನರ (ದಿವ್ಯಾಂಗರ) ಸಬಲೀಕರಣ ಇಲಾಖೆಯಡಿ ಬರುವ ಚೆನ್ನೈನ ಬಹುಬಗೆಯ ವಿಶೇಷಚೇತನ (ದಿವ್ಯಾಂಗರ) ಹೊಂದಿದ ವ್ಯಕ್ತಿಗಳ ಸಬಲೀಕರಣಕ್ಕಾಗಿ ಇರುವ ರಾಷ್ಟ್ರೀಯ ಸಂಸ್ಥೆ ಆಯೋಜಿಸಿರುವ ಶಿಕ್ಷಣ, ಲಭ್ಯತೆ ಮತ್ತು ಯೋಗಕ್ಷೇಮಕ್ಕಾಗಿ ವಕಾಲತ್ತು ಕುರಿತಾದ ಶ್ರವಣ-ದೃಷ್ಟಿದೋಷವುಳ್ಳ ವಿಶೇಷಚೇತನರ 3ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಮುಖ್ಯ …
Read More »ಮಹಾಕುಂಭ 2025: ಪ್ರಯಾಗ್ರಾಜ್ನಲ್ಲಿ ಡಿಜಿಟಲ್ ಪ್ರದರ್ಶನವು ಸರ್ಕಾರದ ಉಪಕ್ರಮಗಳು ‘ವೈವಿಧ್ಯತೆಯಲ್ಲಿ ಏಕತೆ’ ಸಂದೇಶವನ್ನು ಹೇಗೆ ಹರಡುತ್ತಿವೆ ಎಂಬುದನ್ನು ತೋರಿಸುತ್ತದೆ
ವಾರ್ತಾ ಮತ್ತು ಪ್ರಸಾರದಿಂದ ಪ್ರಯಾಗ್ರಾಜ್ನಲ್ಲಿ 2025ರ ಮಹಾಕುಂಭದಲ್ಲಿ ಕೇಂದ್ರ ಸರ್ಕಾರದ ಉಪಕ್ರಮಗಳ ಮೂಲಕ ‘ವೈವಿಧ್ಯತೆಯಲ್ಲಿ ಏಕತೆ’ಯನ್ನು ತೋರಿಸುವ ಡಿಜಿಟಲ್ ಪ್ರದರ್ಶನವು ಭಾರಿ ಜನರನ್ನು ಸೆಳೆಯುತ್ತಿದೆ. “ऐक्यं बलं सामंजस्य” (ವೈವಿಧ್ಯತೆಯಲ್ಲಿ ಏಕತೆ) ಎಂಬ ಪದಗುಚ್ಛವನ್ನು ಕೇಂದ್ರ ಸರ್ಕಾರವು ‘ಒಂದು ರಾಷ್ಟ್ರ, ಒಂದು ತೆರಿಗೆ’, ‘ಒಂದು ರಾಷ್ಟ್ರ, ಒಂದು ಪವರ್ ಗ್ರಿಡ್’ ಮತ್ತು ‘ಒಂದು ರಾಷ್ಟ್ರ, ಒಂದು ರೇಷನ್ ಕಾರ್ಡ್’ ಮುಂತಾದ ಉಪಕ್ರಮಗಳ ಮೂಲಕ ಸಾಕಾರಗೊಳಿಸುತ್ತಿದೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ …
Read More »
Matribhumi Samachar Kannad