Sunday, December 07 2025 | 04:26:22 AM
Breaking News

Sports

ಏಷ್ಯನ್ ಆರ್ಚರಿ ಚಾಂಪಿಯನ್‌ಶಿಪ್ 2025ರಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತೀಯ ಬಿಲ್ಲುಗಾರಿಕಾ ತಂಡವನ್ನು ಅಭಿನಂದಿಸಿದ ಪ್ರಧಾನಮಂತ್ರಿ

2025ರ ಏಷ್ಯನ್ ಬಿಲ್ಲುಗಾರಿಕಾ ಚಾಂಪಿಯನ್‌ಶಿಪ್‌ನಲ್ಲಿ ಇದುವರೆಗೆ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತೀಯ ಬಿಲ್ಲುಗಾರಿಕೆ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಚಾಂಪಿಯನ್‌ಶಿಪ್‌ನಲ್ಲಿ ಭಾರತ ತಂಡವು ತನ್ನ ಅತ್ಯುತ್ತಮ ಪ್ರದರ್ಶನವನ್ನು ನೀಡಿದ್ದು, 6 ಚಿನ್ನ ಸೇರಿದಂತೆ ಒಟ್ಟು 10 ಪದಕಗಳನ್ನು ಗೆದ್ದಿದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. 18 ವರ್ಷಗಳ ನಂತರ ಪಡೆದ ಐತಿಹಾಸಿಕ ರಿಕರ್ವ್ ಪುರುಷರ ಚಿನ್ನದ ಪದಕಕ್ಕೆ ಒತ್ತು ನೀಡ್ದಿದ ಪ್ರಧಾನಮಂತ್ರಿ ಅವರು, ವೈಯಕ್ತಿಕ …

Read More »

ರಾಷ್ಟ್ರೀಯ ಕ್ರೀಡಾ ನೀತಿ 2025ಕ್ಕೆ ಸಂಪುಟದ ಅನುಮೋದನೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, ರಾಷ್ಟ್ರೀಯ ಕ್ರೀಡಾ ನೀತಿ (ಎನ್ ಎಸ್ ಪಿ) 2025ಕ್ಕೆ ಅನುಮೋದನೆ ನೀಡಿದೆ. ಇದು ದೇಶದ ಕ್ರೀಡಾ ಕ್ಷೇತ್ರವನ್ನು ಮರುರೂಪಿಸುವ ಮತ್ತು ಕ್ರೀಡೆಗಳ ಮೂಲಕ ನಾಗರಿಕರನ್ನು ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿರುವ ಒಂದು ಮಹತ್ವದ ಉಪಕ್ರಮವಾಗಿದೆ. ಹೊಸ ನೀತಿಯು ಅಸ್ತಿತ್ವದಲ್ಲಿರುವ ರಾಷ್ಟ್ರೀಯ ಕ್ರೀಡಾ ನೀತಿ, 2001 ಅನ್ನು ರದ್ದುಗೊಳಿಸುತ್ತದೆ ಮತ್ತು ಭಾರತವನ್ನು ಜಾಗತಿಕ ಕ್ರೀಡಾ ಶಕ್ತಿ …

Read More »

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಪ್ರತಿಷ್ಠಿತ 2029ರ ವಿಶ್ವ ಪೊಲೀಸ್ ಮತ್ತು ಅಗ್ನಿಶಾಮಕ ಕ್ರೀಡಾಕೂಟಕ್ಕೆ ಭಾರತಕ್ಕೆ ಆತಿಥ್ಯ ನೀಡಲು ನಿರ್ಧರಿಸಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದ್ದಾರೆ

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಪ್ರತಿಷ್ಠಿತ 2029ರ ವಿಶ್ವ ಪೊಲೀಸ್ ಮತ್ತು ಅಗ್ನಿಶಾಮಕ ಕ್ರೀಡಾಕೂಟಕ್ಕೆ ಭಾರತವನ್ನು ಆತಿಥ್ಯ ವಹಿಸುವ ದೇಶವಾಗಿ ನೇಮಿಸಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಅಮಿತ್ ಶಾ ಅವರು, “ಪ್ರತಿಷ್ಠಿತ 2029ರ ವಿಶ್ವ ಪೊಲೀಸ್ ಮತ್ತು ಅಗ್ನಿಶಾಮಕ ಕ್ರೀಡಾಕೂಟಕ್ಕೆ ಭಾರತವನ್ನು ಆತಿಥ್ಯ ದೇಶವಾಗಿ ನಿಯೋಜಿಸಿರುವುದರಿಂದ ಇದು ಪ್ರತಿಯೊಬ್ಬ ನಾಗರಿಕರಿಗೆ ಬಹಳ ಹೆಮ್ಮೆಯ ಕ್ಷಣವಾಗಿದೆ. …

Read More »

ಲಂಡನ್‌ನಲ್ಲಿ ನಡೆದ ವಿಶ್ವ ತಂಡ ಬ್ಲಿಟ್ಜ್ ಚಾಂಪಿಯನ್ಶಿಶಿಪ್‌ನ ಬ್ಲಿಟ್ಜ್ ಸೆಮಿಫೈನಲ್‌ನಲ್ಲಿ ಅದ್ಭುತ ಗೆಲುವು ಸಾಧಿಸಿದ್ದಕ್ಕಾಗಿ ದಿವ್ಯಾ ದೇಶಮುಖ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

ಲಂಡನ್‌ನಲ್ಲಿ ನಡೆದ ವಿಶ್ವ ಟೀಮ್ ಬ್ಲಿಟ್ಜ್ ಚಾಂಪಿಯನ್ಶಿಪ್‌ನ ಬ್ಲಿಟ್ಜ್ ಸೆಮಿಫೈನಲ್‌ನ ಎರಡನೇ ಸುತ್ತಿನಲ್ಲಿ, ವಿಶ್ವದ ನಂ. 1 ಹೌ ಯಿಫಾನ್ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ್ದಕ್ಕಾಗಿ ಭಾರತೀಯ ಚೆಸ್ ಪ್ರತಿಭೆ ದಿವ್ಯಾ ದೇಶಮುಖ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಅಭಿನಂದಿಸಿದ್ದಾರೆ. X ನ ಪೋಸ್ಟ್‌ ನಲ್ಲಿ ಶ್ರೀ ಮೋದಿಯವರು: “ಲಂಡನ್‌ನಲ್ಲಿ ನಡೆದ ವಿಶ್ವ ಟೀಮ್ ಬ್ಲಿಟ್ಜ್ ಚಾಂಪಿಯನ್ಶಿಶಿಪ್‌ನ ಬ್ಲಿಟ್ಜ್ ಸೆಮಿಫೈನಲ್‌ನ ಎರಡನೇ ಸುತ್ತಿನಲ್ಲಿ ವಿಶ್ವದ ನಂ. 1 …

Read More »

76ನೇ ಗಣರಾಜ್ಯೋತ್ಸವ ಆಚರಣೆಗೆ ವಿಶೇಷ ಅತಿಥಿಗಳಾಗಿ ಆಹ್ವಾನಿಸಲಾದ ಮೈ ಭಾರತ್ ಯುವ ಸ್ವಯಂಸೇವಕರು ಮತ್ತು ಪ್ರಮುಖ ಕ್ರೀಡಾಪಟುಗಳೊಂದಿಗೆ ಕೇಂದ್ರ ಸಚಿವರಾದ ಡಾ.ಮನ್ಸುಖ್ ಮಾಂಡವಿಯಾ ಆತಿಥ್ಯ ವಹಿಸಿದರು

76ನೇ ಗಣರಾಜ್ಯೋತ್ಸವದ ಸ್ಮರಣೀಯ ಮುನ್ನ, ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವರಾದ ಡಾ.ಮನ್ಸುಖ್ ಮಾಂಡವಿಯಾ ಅವರು ಇಂದು ನವದೆಹಲಿಯಲ್ಲಿ ಮೈ ಭಾರತ್ ಯುವ ಸ್ವಯಂಸೇವಕರು, ಅವರ ಕುಟುಂಬಗಳು ಮತ್ತು ಪ್ರಸಿದ್ಧ ಕ್ರೀಡಾಪಟುಗಳಿಗೆ ಆತಿಥ್ಯ ನೀಡಿದರು. ಒಟ್ಟು 200 ಮೈ ಭಾರತ್ ಸ್ವಯಂಸೇವಕರು ಮತ್ತು ಅವರ ಕುಟುಂಬಗಳು ಮತ್ತು 160 ಪ್ರಸಿದ್ಧ ಕ್ರೀಡಾಪಟುಗಳನ್ನು ವಿಶೇಷ ಅತಿಥಿಗಳಾಗಿ ಆಹ್ವಾನಿಸಲಾಗಿದ್ದು, ರಾಷ್ಟ್ರ ನಿರ್ಮಾಣ ಮತ್ತು ಕ್ರೀಡೆಯಲ್ಲಿ ಅವರ ಅತ್ಯುತ್ತಮ ಕೊಡುಗೆಗಳನ್ನು ಗುರುತಿಸಲಾಗಿದೆ. ಸಭಿಕರನ್ನುದ್ದೇಶಿಸಿ …

Read More »

ಖೇಲೋ ಇಂಡಿಯಾ ವಿಂಟರ್ ಗೇಮ್ಸ್ ಕ್ರೀಡಾಕೂಟ ಮೂಲಕ ಕ್ರೀಡಾ ಶ್ರೇಷ್ಠತೆಯನ್ನು ಹೊಸ ಮಟ್ಟಕ್ಕೆ ಏರಿಸಲಾಗುವುದು ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ

ಖೇಲೋ ಇಂಡಿಯಾ ವಿಂಟರ್ ಗೇಮ್ಸ್ 2025 ಕ್ರೀಡಾಕೂಟ ಇಂದು ಲಡಾಖ್‌ ನ ಲೇಹ್‌ ನಲ್ಲಿರುವ ಪ್ರಸಿದ್ಧ ಎನ್‌ಡಿಎಸ್ ಸ್ಟೇಡಿಯಂನಲ್ಲಿ ಬಹಳ ಉತ್ಸಾಹದೊಂದಿಗೆ ಪ್ರಾರಂಭವಾಯಿತು. ಕಾರ್ಯಕ್ರಮದ ಮೊದಲ ಹಂತವನ್ನು ಲಡಾಖ್ ಕೇಂದ್ರಾಡಳಿತ ಪ್ರದೇಶವು ಆಯೋಜಿಸುತ್ತಿದೆ ಮತ್ತು ಇದು ಜನವರಿ 27, 2025 ರವರೆಗೆ ನಡೆಯಲಿದೆ. ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶವು ಫೆಬ್ರವರಿ 22 ರಿಂದ 25 ರವರೆಗೆ ಹಿಮದ ಹಿನ್ನೆಲೆಯ ಆಟಗಳನ್ನು ಆಯೋಜಿಸುತ್ತದೆ. 5000 ಸಾಮರ್ಥ್ಯದ ಎನ್‌ಡಿಎಸ್ ಕ್ರೀಡಾಂಗಣವು ಉದ್ಘಾಟನಾ ದಿನದಂದು …

Read More »

2024ನೇ ಸಾಲಿನ ಕ್ರೀಡಾ ಮತ್ತು ಸಾಹಸ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ

ರಾಷ್ಟ್ರಪತಿ ಭವನದಲ್ಲಿ ಇಂದು (ಜನವರಿ 17, 2025) ನಡೆದ ಸಮಾರಂಭದಲ್ಲಿ ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು 2024ರ ಕ್ರೀಡಾ ಮತ್ತು ಸಾಹಸ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಈ ಪ್ರಶಸ್ತಿಗಳಲ್ಲಿ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ-2024 ಸೇರಿವೆ. ದ್ರೋಣಾಚಾರ್ಯ ಪ್ರಶಸ್ತಿ-2024; ಅರ್ಜುನ ಪ್ರಶಸ್ತಿ-2024; ತೇನ್ ಜಿಂಗ್ ನಾರ್ಗೆ ರಾಷ್ಟ್ರೀಯ ಸಾಹಸ ಪ್ರಶಸ್ತಿಗಳು-2023; ರಾಷ್ಟ್ರೀಯ ಖೇಲ್ ಪ್ರೋತ್ಸಾಹನ್ ಪುರಸ್ಕಾರ-2024; ಮತ್ತು ಮೌಲಾನಾ ಅಬುಲ್ ಕಲಾಂ ಆಜಾದ್ ಟ್ರೋಫಿ …

Read More »

ಫಿಟ್ ಇಂಡಿಯಾ ಸೈಕ್ಲಿಂಗ್ ಮಂಗಳವಾರ ಅಭಿಯಾನ:ಅದ್ಧೂರಿ ದೇಶವ್ಯಾಪಿ ಚಾಲನೆ

ಮಾನ್ಯ ಕೇಂದ್ರ ಯುವ ಜನ ಮತ್ತು ಕ್ರೀಡಾ ಸಚಿವರು 2024 ಡಿಸೆಂಬರ್ 17ರಂದು ದೆಹಲಿಯಲ್ಲಿ ಫಿಟ್ ಇಂಡಿಯಾ ಸೈಕ್ಲಿಂಗ್ ಮಂಗಳವಾರ ಅಭಿಯಾನವನ್ನು ರಾಷ್ಟ್ರವ್ಯಾಪಿ ಫಿಟ್ ಇಂಡಿಯಾ ಚಳುವಳಿಯ ಭಾಗವಾಗಿ ಉದ್ಘಾಟಿಸಿದರು. ಈ ಕಾರ್ಯಕ್ರಮವು ಸೈಕ್ಲಿಂಗ್ ಅನ್ನು ನಿಯಮಿತವಾದ ಫಿಟ್ನೆಸ್ ಚಟುವಟಿಕೆಯಾಗಿಯೂ, ನಾಗರಿಕರ ನಡುವೆ ದೀರ್ಘಕಾಲಿಕ ಮತ್ತು ಆರೋಗ್ಯಕರ ಜೀವನಶೈಲಿಯನ್ನು ಪ್ರತಿಸ್ಥಾಪಿಸಲು ಪ್ರೋತ್ಸಾಹಿಸುವುದಕ್ಕೆ ಉದ್ದೇಶಿತವಾಗಿದೆ. ಈ ಸಂಧರ್ಭದಲ್ಲಿ, ಭಾರತೀಯ ಕ್ರೀಡಾ ಪ್ರಾಧಿಕಾರ (ಎಸ್‌ಎಐ), ಎನ್‌ಎಸ್‌ಎಸ್‌ಸಿ, ಬೆಂಗಳೂರು, ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕ …

Read More »