ಘನತೆವೆತ್ತರೇ, ನೈಸರ್ಗಿಕ ವಿಕೋಪಗಳು ಮಾನವೀಯತೆಗೆ ಪ್ರಮುಖ ಸವಾಲನ್ನು ಒಡ್ಡುತ್ತಲೇ ಇವೆ. ಈ ವರ್ಷವೂ ಅವು ಜಾಗತಿಕ ಜನಸಂಖ್ಯೆಯ ಹೆಚ್ಚಿನ ಭಾಗದ ಮೇಲೆ ಪರಿಣಾಮ ಬೀರಿವೆ. ಪರಿಣಾಮಕಾರಿ ವಿಪತ್ತು ಸಿದ್ಧತೆ ಮತ್ತು ಪ್ರತಿಕ್ರಿಯೆಗಾಗಿ ಅಂತಾರಾಷ್ಟ್ರೀಯ ಸಹಕಾರವನ್ನು ಬಲಪಡಿಸುವ ಅಗತ್ಯವನ್ನು ಈ ಘಟನೆಗಳು ಸ್ಪಷ್ಟವಾಗಿ ಉಲ್ಲೇಖಿಸುತ್ತವೆ. ಈ ಚಿಂತನೆಯನ್ನು ಬೆಂಬಲಿಸಲು, ಭಾರತವು ತನ್ನ ಜಿ20 ಅಧ್ಯಕ್ಷತೆಯಲ್ಲಿ ವಿಪತ್ತು ಅಪಾಯ ಕಡಿತ ಕಾರ್ಯ ಗುಂಪನ್ನು ರಚಿಸಿತು. ಈ ಪ್ರಮುಖ ಕಾರ್ಯಸೂಚಿಗೆ ಆದ್ಯತೆ ನೀಡಿದ್ದಕ್ಕಾಗಿ ದಕ್ಷಿಣ …
Read More »ಜಿ20 ಶೃಂಗಸಭೆಯ ಮೊದಲ ಅಧಿವೇಶನ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ
ಗೌರವಾನ್ವಿತರೇ, ನಮಸ್ಕಾರ! ಮೊದಲನೆಯದಾಗಿ, ಜಿ20 ಶೃಂಗಸಭೆಯ ಅತ್ಯುತ್ತಮ ಆತಿಥ್ಯ ಮತ್ತು ಯಶಸ್ವಿ ಅಧ್ಯಕ್ಷತೆಗಾಗಿ ಅಧ್ಯಕ್ಷ ರಾಮಫೋಸಾ ಅವರನ್ನು ನಾನು ಅಭಿನಂದಿಸುತ್ತೇನೆ. ದಕ್ಷಿಣ ಆಫ್ರಿಕಾದ ಅಧ್ಯಕ್ಷತೆಯಲ್ಲಿ, ಕೌಶಲ್ಯದ ವಲಸೆ, ಪ್ರವಾಸೋದ್ಯಮ, ಆಹಾರ ಭದ್ರತೆ, ಕೃತಕ ಬುದ್ಧಿಮತ್ತೆ, ಡಿಜಿಟಲ್ ಆರ್ಥಿಕತೆ, ನಾವೀನ್ಯತೆ ಮತ್ತು ಮಹಿಳಾ ಸಬಲೀಕರಣದಂತಹ ಪ್ರಮುಖ ಕ್ಷೇತ್ರಗಳಲ್ಲಿ ಗಮನಾರ್ಹ ಪ್ರಗತಿ ಸಾಧಿಸಲಾಗಿದೆ. ನವದೆಹಲಿಯ ಜಿ20 ಶೃಂಗಸಭೆಯಲ್ಲಿ ಪ್ರಾರಂಭಿಸಲಾದ ಐತಿಹಾಸಿಕ ಉಪಕ್ರಮಗಳನ್ನು ಇಲ್ಲಿಯೂ ಮುಂದುವರಿಸಲಾಗಿದೆ. ಸ್ನೇಹಿತರೇ, ಕಳೆದ ಹಲವಾರು ದಶಕಗಳಲ್ಲಿ, ಜಿ20 ಜಾಗತಿಕ …
Read More »ಶಿಕ್ಷಣ ಸಚಿವಾಲಯದಿಂದ 2025ರ ಡಿಸೆಂಬರ್ 2 ರಿಂದ ಕಾಶಿ ತಮಿಳ್ ಸಂಗಮಂ (ಕೆ.ಟಿ.ಎಸ್) 4.0 ಆಯೋಜನೆ
ಕೇಂದ್ರ ಶಿಕ್ಷಣ ಸಚಿವಾಲಯವು ತಮಿಳುನಾಡು ಮತ್ತು ಕಾಶಿ ನಡುವಿನ ಗಾಢವಾದ ನಾಗರಿಕ ಸಂಬಂಧಗಳನ್ನು ನೆನಪು ಮಾಡಿಕೊಂಡು ಸಂಭ್ರಮಿಸಲು 2025ರ ಡಿಸೆಂಬರ್ 2 ರಿಂದ ಕಾಶಿ ತಮಿಳು ಸಂಗಮಮ್ (ಕೆ.ಟಿ.ಎಸ್) 4.0ನ ನಾಲ್ಕನೇ ಆವೃತ್ತಿಯನ್ನು ಆಯೋಜಿಸುತ್ತಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ದೂರದೃಷ್ಟಿಯಿಂದ ಪ್ರೇರೇಪಣೆ ಪಡೆದಿರುವ ಈ ಉಪಕ್ರಮವು, ಎರಡೂ ಪ್ರದೇಶಗಳ ನಡುವಿನ ನಾಗರಿಕತೆ, ಸಾಂಸ್ಕೃತಿಕ, ಭಾಷಾಶಾಸ್ತ್ರ ಮತ್ತು ಜನರ ನಡುವಿನ ಸಂಪರ್ಕವನ್ನು ಗೌರವಿಸುವುದನ್ನು ಮುಂದುವರೆಸುತ್ತದೆ ಮತ್ತು ಇದು ಏಕ ಭಾರತ ಶ್ರೇಷ್ಠ ಭಾರತದ ಸ್ಫೂರ್ತಿಯನ್ನು …
Read More »ಅಹಮದಾಬಾದ್ ನಲ್ಲಿ ಇಂದು ನಡೆದ ಅಹಮದಾಬಾದ್ ಅಂತಾರಾಷ್ಟ್ರೀಯ ಪುಸ್ತಕ ಮೇಳದಲ್ಲಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಿದರು ಮತ್ತು ವಿವಿಧ ಮಳಿಗೆಗಳಿಗೆ ಭೇಟಿ ನೀಡಿದರು
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಇಂದು ಅಹಮದಾಬಾದ್ ನಲ್ಲಿ ನಡೆದ ಅಹಮದಾಬಾದ್ ಅಂತಾರಾಷ್ಟ್ರೀಯ ಪುಸ್ತಕ ಮೇಳದಲ್ಲಿ ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಿದರು ಮತ್ತು ವಿವಿಧ ಮಳಿಗೆಗಳಿಗೆ ಭೇಟಿ ನೀಡಿದರು. ‘ಎಕ್ಸ್ ತಾಣದ ಸಂದೇಶದಲ್ಲಿ ಸಚಿವರಾದ ಶ್ರೀ ಅಮಿತ್ ಶಾ ಅವರು ಪುಸ್ತಕಗಳು ಜ್ಞಾನದ ಮೂಲ ಮಾತ್ರವಲ್ಲ, ವ್ಯಕ್ತಿತ್ವ ವಿಕಸನಕ್ಕೆ ಪ್ರಮುಖ ಮಾಧ್ಯಮವಾಗಿದೆ ಎಂದು ಹೇಳಿದರು. ಅವರು, ಇಂದು, ನಾನು ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಿದೆ ಮತ್ತು ಎಎಂಸಿ …
Read More »56ನೇ ಐ.ಎಫ್.ಎಫ್.ಐ ನಲ್ಲಿ ವೈವಿಧ್ಯಮಯ ಪ್ರಾದೇಶಿಕ ನಿರೂಪಣೆಗಳನ್ನು ಮುನ್ನೆಲೆಗೆ ತಂದ “ಸು ಫ್ರಮ್ ಸೋ”, “ಮಾಲಿಪುಟ್ ಮೆಲೊಡೀಸ್” ಮತ್ತು “ಬಿಯೆ ಫಿಯೆ ನಿಯೆ”ಚಲನಚಿತ್ರಗಳು
56ನೇ ಭಾರತದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (ಐ.ಎಫ್.ಎಫ್.ಐ) ಭಾರತದ ಭಾಷಾ ಮತ್ತು ಸಾಂಸ್ಕೃತಿಕ ವೈವಿಧ್ಯತೆಯನ್ನು ಆಚರಿಸುವುದನ್ನು ಮುಂದುವರೆಸಿತು, ಭಾರತೀಯ ಪನೋರಮಾ ಚಲನಚಿತ್ರಗಳ ವಿಭಾಗದ ಅಡಿಯಲ್ಲಿ ಮೂರು ಪ್ರಾದೇಶಿಕ ಚಲನಚಿತ್ರಗಳನ್ನು ಪ್ರದರ್ಶಿಸಲಾಯಿತು: ಕನ್ನಡ ಚಲನಚಿತ್ರ “ಸು ಫ್ರಮ್ ಸೋ”, ಒಡಿಯಾ ಚಲನಚಿತ್ರ “ಮಾಲಿಪುಟ್ ಮೆಲೋಡೀಸ್” ಮತ್ತು ಬಂಗಾಳಿ ಚಲನಚಿತ್ರ “ಬಿಯೇ ಫಿಯೇ ನಿಯೇ”. ಚಲನಚಿತ್ರಗಳ ನಿರ್ದೇಶಕರು ಮತ್ತು ನಿರ್ಮಾಪಕರು ಇಂದು ಗೋವಾದಲ್ಲಿ ನಡೆದ ಪತ್ರಿಕಾಗೋಷ್ಠಿಗಳಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಕನ್ನಡ ಚಲನಚಿತ್ರ “ಸು …
Read More »ನಾಲ್ಕು ಕಾರ್ಮಿಕ ಸಂಹಿತೆಗಳ ಅನುಷ್ಠಾನವನ್ನು ಸ್ವಾಗತಿಸಿದ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಲ್ಕು ಕಾರ್ಮಿಕ ಸಂಹಿತೆಗಳ ಅನುಷ್ಠಾನವನ್ನು ಸ್ವಾಗತಿಸಿದ್ದಾರೆ. ಇದು ಸ್ವಾತಂತ್ರ್ಯಾ ನಂತರದ ಅತ್ಯಂತ ಸಮಗ್ರ ಮತ್ತು ಪ್ರಗತಿಪರ ಕಾರ್ಮಿಕ ಆಧಾರಿತ ಸುಧಾರಣೆಗಳಲ್ಲಿ ಒಂದಾಗಿದೆ ಎಂದು ಬಣ್ಣಿಸಿದ್ದಾರೆ. ಈ ಸುಧಾರಣೆಗಳು ಕಾರ್ಮಿಕರನ್ನು ಹೆಚ್ಚು ಸಬಲೀಕರಣಗೊಳಿಸುತ್ತವೆ ಮತ್ತು ಅನುಸರಣೆಯನ್ನು ಗಮನಾರ್ಹವಾಗಿ ಸರಳಗೊಳಿಸುತ್ತವೆ ಮತ್ತು ‘ಸುಲಭ ವ್ಯವಹಾರ’ವನ್ನು ಉತ್ತೇಜಿಸುತ್ತವೆ ಎಂದು ಅವರು ಹೇಳಿದರು. ನಾಲ್ಕು ಕಾರ್ಮಿಕ ಸಂಹಿತೆಗಳು ಸಾರ್ವತ್ರಿಕ ಸಾಮಾಜಿಕ ಭದ್ರತೆ, ಕನಿಷ್ಠ ಮತ್ತು ಸಮಯೋಚಿತ ವೇತನ ಪಾವತಿ, …
Read More »ಗುಜರಾತ್ ನ ಭುಜ್ ನಲ್ಲಿ ನಡೆದ ಗಡಿ ಭದ್ರತಾ ಪಡೆಯ (ಬಿ.ಎಸ್.ಎಫ್) ‘ವಜ್ರ ಮಹೋತ್ಸವ’ ಸಮಾರಂಭವನ್ನು ಉದ್ದೇಶಿಸಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಭಾಷಣ
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಇಂದು ಗುಜರಾತ್ ನ ಭುಜ್ ನಲ್ಲಿ ನಡೆದ ಗಡಿ ಭದ್ರತಾ ಪಡೆಯ (ಬಿ.ಎಸ್.ಎಫ್) ‘ವಜ್ರ ಮಹೋತ್ಸವ’ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಗುಜರಾತ್ ನ ಉಪ ಮುಖ್ಯಮಂತ್ರಿ ಶ್ರೀ ಹರ್ಷ ಸಂಘವಿ, ಬಿ.ಎಸ್.ಎಫ್ ಮಹಾನಿರ್ದೇಶಕ ಶ್ರೀ ದಲ್ಜಿತ್ ಸಿಂಗ್ ಚೌಧರಿ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು. ತಮ್ಮ ಭಾಷಣದಲ್ಲಿ ಶ್ರೀ ಅಮಿತ್ ಶಾ ಅವರು, ‘ಕಳೆದ …
Read More »ಕನಸುಗಳು, ಆವಿಷ್ಕಾರ ಮತ್ತು ಪರಂಪರೆಯ ಪ್ರಯಾಣ: ಸಿನಿಮಾದ ಎರಡು ಯುಗಗಳನ್ನು ಪ್ರತಿಬಿಂಬಿಸಿದ ಮುಜಾಫರ್ ಅಲಿ ಮತ್ತು ಶಾದ್ ಅಲಿ
‘ಸಿನಿಮಾ ಮತ್ತು ಸಂಸ್ಕೃತಿ: ಎರಡು ಯುಗಗಳ ಚಿಂತನೆಗಳು’ ಎಂಬ ವಿಷಯದ ಕುರಿತು ಐ.ಎಫ್.ಎಫ್.ಐ ನಲ್ಲಿ ನಡೆದ ಸಂವಾದ ಗೋಷ್ಠಿಯು ನೆನಪುಗಳು, ಕನಸುಗಳು ಮತ್ತು ಕಲಾತ್ಮಕತೆಯನ್ನು ಹೆಣೆದುಕೊಂಡ ತಂದೆ-ಮಗನ ಸಂಭಾಷಣೆಯೊಂದಿಗೆ, ತಲೆಮಾರುಗಳಾದ್ಯಂತ ಭಾರತೀಯ ಸಿನಿಮಾದ ಒಂದು ನೋಟವನ್ನು ನೀಡಿತು. ಗೋಷ್ಠಿಯನ್ನು ಉದ್ಘಾಟಿಸಿದ ಖ್ಯಾತ ಚಲನಚಿತ್ರ ನಿರ್ಮಾಪಕ ರವಿ ಕೊಟ್ಟಾರಕರ ಅವರು ಜೋಡಿಯನ್ನು ಅಭಿನಂದಿಸಿದರು ಮತ್ತು ಅವರ ಕೊಡುಗೆಗಳ ಬಗ್ಗೆ ಹೃತ್ಪೂರ್ವಕವಾಗಿ ಮಾತನಾಡಿದರು, ಅವರ ಕೆಲಸದ ನಿರಂತರ ಪರಿಣಾಮವನ್ನು ಒಪ್ಪಿಕೊಂಡರು. ನಂತರ ಶಾದ್ …
Read More »ಕಾರ್ಮಿಕ ಕಾನೂನುಗಳನ್ನು ಸರಳೀಕರಿಸಲು ಮತ್ತು ಸುವ್ಯವಸ್ಥಿತಗೊಳಿಸಲು ನಾಲ್ಕು ಕಾರ್ಮಿಕ ಸಂಹಿತೆಗಳ ಜಾರಿಯನ್ನು ಘೋಷಿಸಿದ ಕೇಂದ್ರ ಸರ್ಕಾರ
ಭಾರತ ಸರ್ಕಾರವು ನಾಲ್ಕು ಕಾರ್ಮಿಕ ಸಂಹಿತೆಗಳನ್ನು – ವೇತನ ಸಂಹಿತೆ 2019, ಕೈಗಾರಿಕಾ ಸಂಬಂಧಗಳ ಸಂಹಿತೆ 2020, ಸಾಮಾಜಿಕ ಭದ್ರತಾ ಸಂಹಿತೆ 2020 ಮತ್ತು ಔದ್ಯೋಗಿಕ ಸುರಕ್ಷತೆ, ಆರೋಗ್ಯ ಮತ್ತು ದುಡಿಯುವ ಪರಿಸ್ಥಿತಿಗಳ ಸಂಹಿತೆ 2020 – ಇವುಗಳನ್ನು 2025ರ ನವೆಂಬರ್ 21 ರಿಂದ ಜಾರಿಗೆ ಬರುವಂತೆ ಅನುಷ್ಠಾನಗೊಳಿಸುವ ಐತಿಹಾಸಿಕ ನಿರ್ಧಾರವೊಂದನ್ನು ಘೋಷಿಸಿದೆ, ಇದು ಹಾಲಿ ಅಸ್ತಿತ್ವದಲ್ಲಿರುವ 29 ಕಾರ್ಮಿಕ ಕಾನೂನುಗಳನ್ನು ಏಕರೂಪಗೊಳಿಸಿದೆ. ಕಾರ್ಮಿಕ ನಿಯಮಗಳನ್ನು ಆಧುನೀಕರಿಸುವ ಮೂಲಕ, ಕಾರ್ಮಿಕರ ಕಲ್ಯಾಣವನ್ನು ಹೆಚ್ಚಿಸುವ ಮೂಲಕ ಮತ್ತು ಬದಲಾಗುತ್ತಿರುವ ಜಗತ್ತಿಗೆ ಅನುಗುಣವಾಗಿ ಕಾರ್ಮಿಕ ಪೂರಕ ವ್ಯವಸ್ಥೆಯನ್ನು ಸಂಯೋಜಿಸುವ ಮೂಲಕ ಈ ಮಹತ್ವಾಕಾಂಕ್ಷೆಯ ಕ್ರಮವು ಆತ್ಮನಿರ್ಭರ ಭಾರತಕ್ಕಾಗಿ ಕಾರ್ಮಿಕ ಸುಧಾರಣೆಗಳಿಗೆ ಚಾಲನೆ ನೀಡುವ ಭವಿಷ್ಯಕ್ಕೆ ಸಿದ್ಧವಾಗಿರುವ ದುಡಿಯುವ ಪಡೆ ಸೃಷ್ಟಿಮತ್ತು ಸ್ಥಿತಿಸ್ಥಾಪಕ ಕೈಗಾರಿಕೆಗಳಿಗೆ ಭದ್ರವಾದ ಅಡಿಪಾಯವನ್ನು …
Read More »ಬೆಳಗಾವಿಯ ಡಿಎಲ್ಸಿ ಶಿಬಿರಕ್ಕೆ ಡಿಒಪಿಪಿಡಬ್ಲೂ ಇಲಾಖೆಯ ಅಧೀನ ಕಾರ್ಯದರ್ಶಿ ಶ್ರೀ ದೀಪಕ್ ಗುಪ್ತಾ ಭೇಟಿ
ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿಗಳ ಸಚಿವಾಲಯದ ಅಡಿಯಲ್ಲಿರುವ ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆಯು ಪಿಂಚಣಿದಾರರ ಡಿಜಿಟಲ್ ಸಬಲೀಕರಣದ ಸರ್ಕಾರದ ದೃಷ್ಟಿಕೋನದ ಅಡಿಯಲ್ಲಿ ನವೆಂಬರ್ 1 ರಿಂದ 30, 2025 ರವರೆಗೆ ದೇಶಾದ್ಯಂತ ಡಿಜಿಟಲ್ ಜೀವಿತ ಪ್ರಮಾಣಪತ್ರ ಅಭಿಯಾನ 4.0 ಆಯೋಜಿಸಿದೆ. ಈ ಅಭಿಯಾನವು ದೇಶದಾದ್ಯಂತ 2,000ಕ್ಕೂ ಹೆಚ್ಚು ನಗರ ಮತ್ತು ಪಟ್ಟಣಗಳನ್ನು ಒಳಗೊಂಡು, ಬಹು ಡಿಜಿಟಲ್ ವಿಧಾನಗಳ ಮೂಲಕ ಪಿಂಚಣಿದಾರರಿಗೆ ತಮ್ಮ ಜೀವಿತ ಪ್ರಮಾಣಪತ್ರಗಳನ್ನು ಸಲ್ಲಿಸಲು ಅನುಕೂಲ …
Read More »
Matribhumi Samachar Kannad