₹5,532 ಕೋಟಿ ಮೌಲ್ಯದ ಏಳು ಅರ್ಜಿಗಳ ಅನುಮೋದನೆಯನ್ನು ಈ ಹಿಂದೆ ಘೋಷಿಸಿದ್ದರ ಮುಂದುವರಿದ ಭಾಗವಾಗಿ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಎಲೆಕ್ಟ್ರಾನಿಕ್ಸ್ ಘಟಕ ತಯಾರಿಕಾ ಯೋಜನೆ (ಇ.ಸಿ.ಎಂ.ಎಸ್) ಅಡಿಯಲ್ಲಿ ಇನ್ನೂ 17 ಪ್ರಸ್ತಾವನೆಗಳನ್ನು ಅನುಮೋದಿಸಿದೆ. ಈ ಅನುಮೋದಿತ ಯೋಜನೆಗಳು ದೇಶಾದ್ಯಂತ ವ್ಯಾಪಿಸಿದ್ದು, ಒಟ್ಟು ₹7,172 ಕೋಟಿ ಹೂಡಿಕೆಯೊಂದಿಗೆ, ₹65,111 ಕೋಟಿ ಉತ್ಪಾದನೆಯ ಅಂದಾಜು ಮಾಡಲಾಗಿದ್ದು, 11,808 ನೇರ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಿದೆ. ಅನುಮೋದಿತ ಘಟಕಗಳು 9 ರಾಜ್ಯಗಳಾದ ಗೋವಾ, ಗುಜರಾತ್, …
Read More »ಸಾಫ್ಟ್ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ ಸಹಯೋಗದಲ್ಲಿ ಬೆಂಗಳೂರು ಟೆಕ್ ಶೃಂಗಸಭೆ 2025
ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದಡಿ ಸ್ಥಾಪಿಸಲಾದ ಸಾಫ್ಟ್ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ (ಎಸ್.ಟಿ.ಪಿ.ಐ), ಕರ್ನಾಟಕ ಸರ್ಕಾರದೊಂದಿಗೆ ಸೇರಿ ಬೆಂಗಳೂರು ಟೆಕ್ ಶೃಂಗಸಭೆ 2025ರ (ಬಿ.ಟಿ.ಎಸ್-2025) 28ನೇ ಆವೃತ್ತಿಯನ್ನು ಜಂಟಿಯಾಗಿ ಆಯೋಜಿಸುತ್ತಿದೆ. ಈ ಕಾರ್ಯಕ್ರಮವು ನವೆಂಬರ್ 18 ರಿಂದ 20, 2025ರ ವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ. ಎಸ್.ಟಿ.ಪಿ.ಐ ಬೆಂಗಳೂರು ಟೆಕ್ ಶೃಂಗಸಭೆ 2025ರ ಸಂದರ್ಭದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಅವುಗಳಲ್ಲಿ ಪ್ರಮುಖ ಕಾರ್ಯಕ್ರಮಗಳು ಈ ಕೆಳಗಿನಂತಿವೆ: 1. …
Read More »2025ನೇ ಇಸವಿಯಲ್ಲಿ ಗ್ರಾಹಕ ನ್ಯಾಯದ ವ್ಯವಸ್ಥೆಯಲ್ಲಿ ಇ-ಜಾಗೃತಿ ಕ್ರಾಂತಿಯನ್ನುಂಟು ಮಾಡಿದೆ: ತ್ವರಿತ ಪರಿಹಾರವನ್ನು ನೀಡುವುದು ಮತ್ತು 2024 ಮಾನದಂಡಗಳನ್ನು ಮೀರಿದ ಫಲಿತಾಂಶ ನೀಡಿದೆ
ಗ್ರಾಹಕರ ಹಕ್ಕುಗಳಿಗೆ ಪ್ರಮುಖ ಉತ್ತೇಜನವಾಗಿ, ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆಯ ಇ-ಜಾಗೃತಿ ವೇದಿಕೆಯು ಅತ್ಯುತ್ತಮ ಪರಿವರ್ತಿತವಾಗಿದೆ ಹಾಗೂ ಕುಂದುಕೊರತೆ ಪರಿಹಾರದ ಡಿಜಿಟಲ್ ವ್ಯವಸ್ಥೆಯಾಗಿ ಹೊರಹೊಮ್ಮಿದೆ. ಜನವರಿ 1, 2025 ರಂದು ಪ್ರಾರಂಭವಾದಾಗಿನಿಂದ ಎರಡು ಲಕ್ಷಕ್ಕೂ ಹೆಚ್ಚು ಬಳಕೆದಾರರನ್ನು ನೋಂದಾಯಿಸಿದ್ದಾರೆ. ವೇದಿಕೆಯು ಕಾಗದಪತ್ರಗಳನ್ನು ಕಡಿಮೆ ಮಾಡುವ ಮೂಲಕ, ಗ್ರಾಹಕರ ಪ್ರಯಾಣವನ್ನು ಕಡಿಮೆ ಮಾಡುವ ಮೂಲಕ ಮತ್ತು ಭೌತಿಕ ದಾಖಲಾತಿಗಳನ್ನು ಕಡಿತಗೊಳಿಸುವ ಮೂಲಕ ನಾಗರಿಕರಿಗೆ ಕಾರ್ಯವಿಧಾನಗಳನ್ನು ಸುಗಮಗೊಳಿಸುತ್ತದೆ, ಇದರಿಂದಾಗಿ ಪರಿಸರ ಸುಸ್ಥಿರತೆಯನ್ನು ಉತ್ತೇಜಿಸುತ್ತದೆ. ಇದು ಭೌಗೋಳಿಕ …
Read More »ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಸೋಮವಾರ ಹರಿಯಾಣದ ಫರಿದಾಬಾದ್ನಲ್ಲಿ ʻಉತ್ತರ ವಲಯ ಮಂಡಳಿʼಯ 32ನೇ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು 2025ರ ನವೆಂಬರ್ 17 ರಂದು ಸೋಮವಾರ ಹರಿಯಾಣದ ಫರಿದಾಬಾದ್ನಲ್ಲಿ ನಡೆಯಲಿರುವ ʻಉತ್ತರ ವಲಯ ಮಂಡಳಿʼಯ 32ನೇ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ʻಉತ್ತರ ವಲಯ ಮಂಡಳಿʼಯು ಹರಿಯಾಣ, ಹಿಮಾಚಲ ಪ್ರದೇಶ, ಪಂಜಾಬ್, ರಾಜಸ್ಥಾನ, ದೆಹಲಿ, ಜಮ್ಮು ಮತ್ತು ಕಾಶ್ಮೀರ, ಲಡಾಖ್ ಹಾಗೂ ಚಂಡೀಗಢ ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡಿದೆ. ಭಾರತ ಸರ್ಕಾರ, ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ …
Read More »ಎಐ (ಕೃತಕ ಬುದ್ಧಿಮತ್ತೆ) ಯುಗದಲ್ಲಿ ಹೆಚ್ಚುತ್ತಿರುವ ತಪ್ಪು ಮಾಹಿತಿಯ ನಡುವೆ ಪತ್ರಿಕಾ ವಿಶ್ವಾಸಾರ್ಹತೆಯನ್ನು ಕಾಪಾಡುವುದು ನಮ್ಮ ಸಾಮೂಹಿಕ ಜವಾಬ್ದಾರಿಯಾಗಿದೆ
ಪ್ರಜಾಸತ್ತಾತ್ಮಕ ದೇಶದ ನಾಗರಿಕರಿಗೆ ಪತ್ರಿಕಾ ಮಾಧ್ಯಮಗಳು ಕಣ್ಣು ಮತ್ತು ಕಿವಿಗಳು. ನಾವು ರಾಷ್ಟ್ರೀಯ ಪತ್ರಿಕಾ ದಿನವನ್ನು ಆಚರಿಸುತ್ತಿರುವಾಗ, ಎಐ (ಕೃತಕ ಬುದ್ಧಿಮತ್ತೆ) ಯುಗದಲ್ಲಿ ಹೆಚ್ಚುತ್ತಿರುವ ತಪ್ಪು ಮಾಹಿತಿಯ ಮಧ್ಯೆ, ನಾಗರಿಕರನ್ನು ಸಬಲೀಕರಣಗೊಳಿಸಲು ಪತ್ರಿಕಾ ವಿಶ್ವಾಸಾರ್ಹತೆಯನ್ನು ಕಾಪಾಡುವುದು ನಿರ್ಣಾಯಕವಾಗಿದೆ. ಇಂದು ನವದೆಹಲಿಯ ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿಭಾಗವಹಿಸಿದವರು ಈ ಭಾವನೆಯನ್ನು ಹಂಚಿಕೊಂಡರು. ‘‘ಹೆಚ್ಚುತ್ತಿರುವ ತಪ್ಪು ಮಾಹಿತಿಯ ನಡುವೆ ಪತ್ರಿಕಾ ವಿಶ್ವಾಸಾರ್ಹತೆಯನ್ನು ರಕ್ಷಿಸುವುದು’’ ಎಂಬ ಈ ವರ್ಷದ ಧ್ಯೇಯವಾಕ್ಯದೊಂದಿಗೆ ಈ ಕಾರ್ಯಕ್ರಮಕ್ಕೆ …
Read More »ಎಲ್ಲ ವಯೋಮಾನದವರಿಗೆ ದೈಹಿಕ ಸಾಮರ್ಥ್ಯ ಅವಶ್ಯ: ಸಚಿವರಾದ ಸುಶ್ರೀ ಶೋಭಾ ಕರಂದ್ಲಾಜೆ
ರಾಷ್ಟ್ರೀಯ ‘ಫಿಟ್ ಇಂಡಿಯಾ’ ಮತ್ತು ‘ವಿಕಸಿತ ಭಾರತಕ್ಕಾಗಿ ಫಿಟ್ ಯುವ’ ಅಭಿಯಾನಗಳ ಅಡಿಯಲ್ಲಿ ಕ್ರಿಯಾತ್ಮಕ ಉಪಕ್ರಮವಾದ ಸಂಸದ್ ಖೇಲ್ ಮಹೋತ್ಸವಕ್ಕೆ ಇಂದು, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಚಾಲನೆ ನೀಡಲಾಯಿತು. ಸೆಪ್ಟೆಂಬರ್ 27 ರಿಂದ ಡಿಸೆಂಬರ್ 25, 2025 ರವರೆಗೆ ನಡೆಯಲಿರುವ ಈ ಕಾರ್ಯಕ್ರಮವನ್ನು ಕೇಂದ್ರ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಉದ್ಯಮಗಳು ಹಾಗೂ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವರು ಮತ್ತು ಬೆಂಗಳೂರು ಉತ್ತರ ಲೋಕಸಭಾ …
Read More »ಆಗಸ್ಟ್ 22ರಂದು ಬಿಹಾರ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 22 ರಂದು ಬಿಹಾರ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ. ಅವರು ಬೆಳಿಗ್ಗೆ 11 ಗಂಟೆ ಸುಮಾರಿಗೆ ಬಿಹಾರದ ಗಯಾದಲ್ಲಿ ಸುಮಾರು 13,000 ಕೋಟಿ ರೂ. ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ. ಅವರು ಎರಡು ರೈಲುಗಳಿಗೆ ಹಸಿರು ನಿಶಾನೆ ತೋರಿ, ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಂತರ, ಅವರು ಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಔಟಾ-ಸಿಮರಿಯಾ ಸೇತುವೆ ಯೋಜನೆಗೆ …
Read More »ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಲೋಕಸಭೆಯಲ್ಲಿ ಸಂವಿಧಾನ (ನೂರ ಮೂವತ್ತನೇ ತಿದ್ದುಪಡಿ) ಮಸೂದೆ, 2025, ಕೇಂದ್ರಾಡಳಿತ ಪ್ರದೇಶಗಳ (ತಿದ್ದುಪಡಿ) ಮಸೂದೆ, 2025 ಮತ್ತು ಜಮ್ಮು ಮತ್ತು ಕಾಶ್ಮೀರ ಪುನರ್ರಚನೆ (ತಿದ್ದುಪಡಿ) ಮಸೂದೆ, 2025 ಗಳನ್ನು ಮಂಡಿಸಿದರು
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಇಂದು ಲೋಕಸಭೆಯಲ್ಲಿ ಸಂವಿಧಾನ (ನೂರ ಮೂವತ್ತನೇ ತಿದ್ದುಪಡಿ) ಮಸೂದೆ, 2025, ಕೇಂದ್ರಾಡಳಿತ ಪ್ರದೇಶಗಳ (ತಿದ್ದುಪಡಿ) ಮಸೂದೆ, 2025 ಮತ್ತು ಜಮ್ಮು ಮತ್ತು ಕಾಶ್ಮೀರ ಪುನರ್ರಚನೆ (ತಿದ್ದುಪಡಿ) ಮಸೂದೆ, 2025 ಗಳನ್ನು ಮಂಡಿಸಿದರು. ದೇಶದಲ್ಲಿ ರಾಜಕೀಯ ಭ್ರಷ್ಟಾಚಾರದ ವಿರುದ್ಧ ಮೋದಿ ಸರ್ಕಾರದ ಬದ್ಧತೆ ಮತ್ತು ಸಾರ್ವಜನಿಕ ಆಕ್ರೋಶವನ್ನು ಪರಿಗಣಿಸಿ, ಲೋಕಸಭಾಧ್ಯಕ್ಷರ ಒಪ್ಪಿಗೆಯೊಂದಿಗೆ ಇಂದು ಸಂಸತ್ತಿನಲ್ಲಿ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು …
Read More »ಕರ್ನಾಟಕದಲ್ಲಿ ಬುಡಕಟ್ಟು ವಸ್ತು ಸಂಗ್ರಹಾಲಯಗಳ ಸ್ಥಾಪನೆ
ರಾಜ್ಯಸಭೆಯಲ್ಲಿ ಧರ್ಮಸ್ಥಳ ವೀರೇಂದ್ರ ಹೆಗ್ಗಡೆ ಅವರ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಬುಡಕಟ್ಟು ವ್ಯವಹಾರಗಳ ರಾಜ್ಯ ಸಚಿವರಾದ ಶ್ರೀ ದುರ್ಗಾದಾಸ್ ಉಯಿಕೆ ಅವರು, ಪ್ರಸ್ತುತ, ಕರ್ನಾಟಕದ ದಕ್ಷಿಣ ಕನ್ನಡ, ಉತ್ತರ ಕನ್ನಡ ಅಥವಾ ಕೊಡಗು ಜಿಲ್ಲೆಗಳಲ್ಲಿ ಯಾವುದೇ ಕೇಂದ್ರ ಪ್ರಾಯೋಜಿತ ಯೋಜನೆಯಡಿಯಲ್ಲಿ ಬುಡಕಟ್ಟು ವಸ್ತುಸಂಗ್ರಹಾಲಯಗಳು ಅಥವಾ ಸಾಂಸ್ಕೃತಿಕ ಕೇಂದ್ರಗಳನ್ನು ಸ್ಥಾಪಿಸುವ ಯಾವುದೇ ಪ್ರಸ್ತಾಪ ಬುಡಕಟ್ಟು ವ್ಯವಹಾರಗಳ ಸಚಿವಾಲಯದಲ್ಲಿ ಪರಿಗಣನೆಯಲ್ಲಿಲ್ಲ ಎಂದು ತಿಳಿಸಿದರು. ಆದಾಗ್ಯೂ, ಭಾರತ ಸರ್ಕಾರದ ಬುಡಕಟ್ಟು ವ್ಯವಹಾರಗಳ …
Read More »ಕೇಂದ್ರ ಗೃಹ ಮತ್ತು ಸಹಕಾರ ಖಾತೆ ಸಚಿವರಾದ ಶ್ರೀ ಅಮಿತ್ ಶಾ ಅವರು ಹರ್ ಘರ್ ತಿರಂಗಾ’ ಅಭಿಯಾನದ ಅಡಿಯಲ್ಲಿ ಇಂದು ನವದೆಹಲಿಯ ತಮ್ಮ ನಿವಾಸದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದರು
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಇಂದು ನವದೆಹಲಿಯ ತಮ್ಮ ನಿವಾಸದಲ್ಲಿ ‘ಹರ್ ಘರ್ ತಿರಂಗಾ’ ಅಭಿಯಾನದ ಅಡಿಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಪ್ರಾರಂಭವಾದ ‘ಹರ್ ಘರ್ ತಿರಂಗಾ’ ಅಭಿಯಾನವು ಇಂದು ದೇಶವನ್ನು ಏಕತೆಯ ಎಳೆಯಲ್ಲಿ ಬಂಧಿಸುವ ಮತ್ತು ದೇಶಭಕ್ತಿಯ ಭಾವನೆಯನ್ನು ಬಲಪಡಿಸುವ ಸಾಮೂಹಿಕ ಅಭಿಯಾನವಾಗಿ ಮಾರ್ಪಟ್ಟಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ …
Read More »
Matribhumi Samachar Kannad