Thursday, December 25 2025 | 04:30:27 PM
Breaking News

ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ನಾಮನಿರ್ದೇಶನಗಳನ್ನು ಸಲ್ಲಿಸುವ ಕೊನೆಯ ದಿನಾಂಕವನ್ನು 2025 ರ ಆಗಸ್ಟ್‌ 15 ರವರೆಗೆ ವಿಸ್ತರಿಸಲಾಗಿದೆ

ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ (ಪಿಎಂಆರ್‌ಬಿಪಿ) ಗಾಗಿ ಆನ್‌ಲೈನ್‌ ಅರ್ಜಿಗಳನ್ನು ಸ್ವೀಕರಿಸುವ ಕೊನೆಯ ದಿನಾಂಕವನ್ನು 15.08.2025 ರವರೆಗೆ ವಿಸ್ತರಿಸಲಾಗಿದೆ. ಅರ್ಜಿಗಳನ್ನು ಸ್ವೀಕರಿಸುವ ಪ್ರಕ್ರಿಯೆಯು 01.04.2025ರಂದು ರಾಷ್ಟ್ರೀಯ ಪ್ರಶಸ್ತಿ ಪೋರ್ಟಲ್‌ https://awards.gov.in. ನಲ್ಲಿಪ್ರಾರಂಭವಾಯಿತು. ಶೌರ್ಯ, ಸಮಾಜ ಸೇವೆ, ಪರಿಸರ, ಕ್ರೀಡೆ, ಕಲೆ ಮತ್ತು ಸಂಸ್ಕೃತಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆಗೆ ಅರ್ಹರಾದ ಮಕ್ಕಳಿಗೆ ಈ ಪ್ರಶಸ್ತಿಗಳನ್ನು ನೀಡಲಾಗುತ್ತದೆ. 5 ವರ್ಷಕ್ಕಿಂತ ಮೇಲ್ಪಟ್ಟ ಮತ್ತು 18 ವರ್ಷ ಮೀರದ ಯಾವುದೇ ಮಗು …

Read More »

ಸಂಸತ್ತಿನ 2025ರ ಮುಂಗಾರು ಅಧಿವೇಶನ ಆರಂಭಕ್ಕೂ ಮುನ್ನ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಹೇಳಿಕೆ

2025ರ ಮುಂಗಾರು ಅಧಿವೇಶನ ಆರಂಭಕ್ಕೂ ಮುನ್ನ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸತ್ ಆವರಣದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದರು. ಮುಂಗಾರು ಅಧಿವೇಶನಕ್ಕೆ ಎಲ್ಲರನ್ನೂ ಸ್ವಾಗತಿಸಿದ ಪ್ರಧಾನಮಂತ್ರಿ, ಮುಂಗಾರು ನಾವೀನ್ಯತೆ ಮತ್ತು ನವೀಕರಣವನ್ನು ಸಂಕೇತಿಸುತ್ತದೆ ಎಂದು ಹೇಳಿದರು, ದೇಶಾದ್ಯಂತ ಪ್ರಸ್ತುತ ಹವಾಮಾನ ಪರಿಸ್ಥಿತಿಗಳು ಅನುಕೂಲಕರವಾಗಿ ಮುಂದುವರಿಯುತ್ತಿವೆ, ಕೃಷಿಗೆ ಪ್ರಯೋಜನಕಾರಿ ಮುನ್ಸೂಚನೆಗಳನ್ನು ನೀಡುತ್ತಿವೆ ಎಂದು ಅವರು ಹೇಳಿದರು. ಮಳೆಯು ಗ್ರಾಮೀಣ ಆರ್ಥಿಕತೆ ಮತ್ತು ದೇಶದ ಒಟ್ಟಾರೆ ಆರ್ಥಿಕ ರಚನೆಯಲ್ಲಿ ಮಾತ್ರವಲ್ಲದೆ, ಪ್ರತಿಯೊಂದು …

Read More »

ಮೇ 2025 ರಲ್ಲಿ 20.06 ಲಕ್ಷ ನಿವ್ವಳ ಸದಸ್ಯರೊಂದಿಗೆ ಇ.ಪಿ.ಎಫ್‌.ಒ ಸಾರ್ವಕಾಲಿಕ ಅತ್ಯಧಿಕ ಸೇರ್ಪಡೆ ದಾಖಲಿಸಿದೆ; ಇ.ಪಿ.ಎಫ್‌.ಒ ಗೆ 9.42 ಲಕ್ಷ ಹೊಸ ಸದಸ್ಯರು ದಾಖಲಾಗಿದ್ದಾರೆ

ನೌಕರರ ಭವಿಷ್ಯ ನಿಧಿ ಸಂಸ್ಥೆ (ಇ.ಪಿ.ಎಫ್‌.ಒ) ಮೇ 2025 ರ ತಾತ್ಕಾಲಿಕ ವೇತನದಾರರ ಡೇಟಾವನ್ನು ಬಿಡುಗಡೆ ಮಾಡಿದೆ, ಇದು 20.06 ಲಕ್ಷ ಸದಸ್ಯರ ನಿವ್ವಳ ಸೇರ್ಪಡೆಯನ್ನು ಬಹಿರಂಗಪಡಿಸಿದೆ, ಇದು ಏಪ್ರಿಲ್ 2018ರಲ್ಲಿ ವೇತನದಾರರ ದತ್ತಾಂಶ ಟ್ರ್ಯಾಕಿಂಗ್ ಪ್ರಾರಂಭವಾದಾಗಿನಿಂದ ದಾಖಲಾದ ಅತ್ಯಧಿಕ ಸೇರ್ಪಡೆಯಾಗಿದೆ. ಈ ಅಂಕಿ ಅಂಶವು ಹಿಂದಿನ ಏಪ್ರಿಲ್ 2025 ರ ತಿಂಗಳಿಗೆ ಹೋಲಿಸಿದರೆ ಪ್ರಸ್ತುತ ತಿಂಗಳಲ್ಲಿ ನಿವ್ವಳ ವೇತನದಾರರ ಸೇರ್ಪಡೆಯಲ್ಲಿ ಶೇ.4.79 ಹೆಚ್ಚಳವನ್ನು ಪ್ರತಿನಿಧಿಸುತ್ತದೆ. ಇದಲ್ಲದೆ, ವರ್ಷದಿಂದ ವರ್ಷದ …

Read More »

ಕೈಮಗ್ಗ ಪ್ರಶಸ್ತಿಗಳು 2024: ಕೈಮಗ್ಗ ವಲಯದಲ್ಲಿನ ಶ್ರೇಷ್ಠತೆಗೆ ಗೌರವ

ಕೈಮಗ್ಗ ವಲಯದ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡಿದ ನೇಕಾರರು, ಡಿಸೈನರ್ ಗಳು, ಮಾರಾಟಗಾರರು, ಸ್ಟಾರ್ಟ್ ಅಪ್ ಗಳು ಮತ್ತು ಉತ್ಪಾದಕ ಕಂಪನಿಗಳನ್ನು ಗೌರವಿಸಲು 2024 ರ ಪ್ರತಿಷ್ಠಿತ ಸಂತ ಕಬೀರ್ ಕೈಮಗ್ಗ ಪ್ರಶಸ್ತಿ ಮತ್ತು ರಾಷ್ಟ್ರೀಯ ಕೈಮಗ್ಗ ಪ್ರಶಸ್ತಿಗಳನ್ನು ಜವಳಿ ಸಚಿವಾಲಯವು ಪ್ರಕಟಿಸಿದೆ.  ಈ ಪ್ರಶಸ್ತಿಗಳು, ರಾಷ್ಟ್ರೀಯ ಕೈಮಗ್ಗ ಅಭಿವೃದ್ಧಿ ಕಾರ್ಯಕ್ರಮದ (NHDP) ಅಡಿಯಲ್ಲಿನ ಕೈಮಗ್ಗ ಮಾರಾಟ ನೆರವು (HMA) ಯೋಜನೆಯ ಒಂದು ಭಾಗವಾಗಿವೆ. ಈ ವರ್ಷ, ಕೈಮಗ್ಗ ವಲಯಕ್ಕೆ …

Read More »

ಹಿಮಾಚಲ ಪ್ರದೇಶದಲ್ಲಿ ನೈಸರ್ಗಿಕ ವಿಪತ್ತುಗಳ ಆವರ್ತನ ಮತ್ತು ತೀವ್ರತೆಯನ್ನು ಗಮನದಲ್ಲಿಟ್ಟುಕೊಂಡು ಬಹು-ವಲಯ ಕೇಂದ್ರ ತಂಡವನ್ನು ರಚಿಸಲು ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್‌ ಶಾ ನಿರ್ದೇಶನ ನೀಡಿದ್ದಾರೆ

ಹಿಮಾಚಲ ಪ್ರದೇಶದಲ್ಲಿ ನೈಸರ್ಗಿಕ ವಿಪತ್ತುಗಳ ಆವರ್ತನ ಮತ್ತು ತೀವ್ರತೆಯನ್ನು ಗಮನದಲ್ಲಿಟ್ಟುಕೊಂಡು ಬಹು-ವಲಯ ಕೇಂದ್ರ ತಂಡವನ್ನು ರಚಿಸುವಂತೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್‌ ಶಾ ನಿರ್ದೇಶನ ನೀಡಿದರು. ಕೇಂದ್ರ ಗೃಹ ಸಚಿವರ ನೇತೃತ್ವದಲ್ಲಿಇತ್ತೀಚೆಗೆ ನಡೆದ ಸಭೆಯಲ್ಲಿ, ಮೇಘಸ್ಫೋಟ, ಪ್ರವಾಹ, ಭೂಕುಸಿತ ಮತ್ತು ಧಾರಾಕಾರ ಮಳೆಯ ಆವರ್ತನ ಮತ್ತು ತೀವ್ರತೆಯಲ್ಲಿ ರಾಜ್ಯವು ಹೆಚ್ಚಳವನ್ನು ಕಂಡಿದೆ, ಇದು ರಾಜ್ಯದಲ್ಲಿ ವ್ಯಾಪಕ ಜೀವಹಾನಿ, ಮೂಲಸೌಕರ್ಯ, ಜೀವನೋಪಾಯಕ್ಕೆ ಹಾನಿ ಮತ್ತು ಪರಿಸರ ನಾಶಕ್ಕೆ ಕಾರಣವಾಗಿದೆ …

Read More »

ಕಾಶಿ ಘೋಷಣೆಯೊಂದಿಗೆ ವಾರಣಾಸಿಯಲ್ಲಿ ಯುವ ಆಧ್ಯಾತ್ಮಿಕ ಶೃಂಗಸಭೆ ಮುಕ್ತಾಯ

ವಿಕಸಿತ ಭಾರತಕ್ಕಾಗಿ ನಶಾ ಮುಕ್ತ ಯುವ ಎಂಬ ವಿಷಯದ ಮೇಲೆ ಯುವ ಆಧ್ಯಾತ್ಮಿಕ ಶೃಂಗಸಭೆ ಇಂದು ವಾರಣಾಸಿಯ ರುದ್ರಾಕ್ಷಿ ಅಂತಾರಾಷ್ಟ್ರೀಯ ಸಮಾವೇಶ ಕೇಂದ್ರದಲ್ಲಿ ಕಾಶಿ ಘೋಷಣೆಯನ್ನು ಔಪಚಾರಿಕವಾಗಿ ಅಂಗೀಕರಿಸುವುದರೊಂದಿಗೆ ಮುಕ್ತಾಯಗೊಂಡಿತು. ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ ಆಯೋಜಿಸಿದ್ದ ಈ ಶೃಂಗಸಭೆಯಲ್ಲಿ 600ಕ್ಕೂ ಹೆಚ್ಚು ಯುವ ನಾಯಕರು, 120ಕ್ಕೂ ಹೆಚ್ಚು ಆಧ್ಯಾತ್ಮಿಕ ಮತ್ತು ಸಾಮಾಜಿಕ-ಸಾಂಸ್ಕೃತಿಕ ಸಂಸ್ಥೆಗಳ ಪ್ರತಿನಿಧಿಗಳು, ಶಿಕ್ಷಣ ತಜ್ಞರು ಮತ್ತು ಕ್ಷೇತ್ರ ತಜ್ಞರು ಭಾಗವಹಿಸಿದ್ದರು. ಇದು 2047ರ ವೇಳೆಗೆ …

Read More »

ಕೇಂದ್ರ ಕೃಷಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಗುಜರಾತಿನ ನೆಲಗಡಲೆ ಹೊಲಗಳಲ್ಲಿ ರೈತರನ್ನು ಭೇಟಿಯಾದರು

ಕೇಂದ್ರ ಕೃಷಿ, ರೈತ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಇಂದು ಗುಜರಾತ್ ಭೇಟಿಯ ಸಂದರ್ಭದಲ್ಲಿ ನೆಲಗಡಲೆ ಬೆಳೆಗಾರರನ್ನು ಭೇಟಿ ಮಾಡಿದರು. ಜುನಾಗಢದ ಮಾಣೆಕ್ವಾಡಾ ಗ್ರಾಮದಲ್ಲಿ ನೆಲಗಡಲೆ ಹೊಲಗಳಿಗೆ ಭೇಟಿ ನೀಡಿ ರೈತರೊಂದಿಗೆ ಸಂವಾದ ನಡೆಸಿ ಮಾಹಿತಿ ಸಂಗ್ರಹಿಸಿದರು. ಕೇಂದ್ರ ಸಚಿವರು ರೈತರೊಂದಿಗೆ ಹೊಲದಲ್ಲಿ ನೆಲಗಡಲೆ ಬೆಳೆಗಳ ಕಳೆ ತೆಗೆಯುವ ಮತ್ತು ಜಮೀನು ಒಪ್ಪಗೊಳಿಸುವ ಕಾರ್ಯದಲ್ಲಿ ಭಾಗವಹಿಸಿದರು. ಸಂವಾದದ ಸಮಯದಲ್ಲಿ, ಶ್ರೀ ಚೌಹಾಣ್ ಅವರು …

Read More »

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಂದ ರೂ. 40 ಕೋಟಿ ಮೌಲ್ಯದ 4 ಕೆಜಿಗೂ ಹೆಚ್ಚು ಕೊಕೇನ್ ಅನ್ನು ಡಿ.ಆರ್.ಐ. ವಶಪಡಿಸಿಕೊಂಡಿದೆ; ಒಬ್ಬರನ್ನು ಬಂಧಿಸಲಾಗಿದೆ

ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿ.ಆರ್.ಐ) ಬೆಂಗಳೂರು ವಲಯ ಘಟಕದ ಅಧಿಕಾರಿಗಳು ನಿರ್ದಿಷ್ಟ ಗುಪ್ತಚರ ಮಾಹಿತಿಯ ಮೇರೆಗೆ ಕಾರ್ಯನಿರ್ವಹಿಸುತ್ತಾ, 18.07.2025ರ ಮುಂಜಾನೆ ದೋಹಾದಿಂದ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಭಾರತೀಯ ಪುರುಷ ಪ್ರಯಾಣಿಕನನ್ನು ತಡೆದರು. ಪ್ರಯಾಣಿಕನ ಸಾಮಾನುವಸ್ತುಗಳನ್ನು ಅವರು ಎಚ್ಚರಿಕೆಯಿಂದ ಪರಿಶೀಲಿಸಿದಾಗ, ಪ್ರಯಾಣಿಕರು ಅಸಾಧಾರಣವಾಗಿ ಭಾರದ ಎರಡು ಸೂಪರ್ ಹೀರೋ ಕಾಮಿಕ್ಸ್/ ನಿಯತಕಾಲಿಕ ಪುಸ್ತಕಗಳನ್ನು ಅಸಹಜ ರೀತಿಯಲ್ಲಿ ಹೊತ್ತೊಯ್ಯುತ್ತಿರುವುದು ಕಂಡುಬಂತು. ನಿಯತಕಾಲಿಕೆಗಳ ಮುಖಪುಟದಲ್ಲಿ ಮರೆಮಾಡಲಾಗಿರುವ ಬಿಳಿ ಪುಡಿಯನ್ನು ಅಧಿಕಾರಿಗಳು ಎಚ್ಚರಿಕೆಯಿಂದ …

Read More »

ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಅವರು ರಾಜಸ್ಥಾನದಲ್ಲಿ 435 ಮೆಗಾವ್ಯಾಟ್ ಸೌರ ಸ್ಥಾವರಕ್ಕೆ ಹಸಿರು ನಿಶಾನೆ ತೋರಿದರು, ಇದು ವೇಗ ಮತ್ತು ಸುಸ್ಥಿರತೆಯ ಮಾದರಿ ಎಂದು ಬಣ್ಣಿಸಿದರು

ರಾಜಸ್ಥಾನವು ಶುದ್ಧ ಇಂಧನದ ಜಾಗತಿಕ ಕೇಂದ್ರವಾಗಿ ಪರಿವರ್ತನೆಯಾಗುತ್ತಿರುವುದನ್ನು ಒತ್ತಿಹೇಳುತ್ತಾ, ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ, ರಾಜ್ಯವು ಈಗ ಭರವಸೆ, ಇಂಧನ ಸ್ವಾತಂತ್ರ್ಯ ಮತ್ತು ಸ್ವಾವಲಂಬನೆಯ ದೀಪವಾಗಿದೆ ಎಂದು ಹೇಳಿದರು. ಝೆಲೆಸ್ಟ್ರಾ ಇಂಡಿಯಾ ಅಭಿವೃದ್ಧಿಪಡಿಸಿದ 435 ಮೆಗಾವ್ಯಾಟ್ ಗೋರ್ಬಿಯಾ ಸೌರ ವಿದ್ಯುತ್ ಯೋಜನೆಯನ್ನು ಸಚಿವರು ಇಂದು ರಾಜಸ್ಥಾನದಲ್ಲಿ ಉದ್ಘಾಟಿಸಿದರು. ದೂರದೃಷ್ಟಿಯ ನಾಯಕತ್ವ ಮತ್ತು ಪ್ರಾಮಾಣಿಕ ಉದ್ದೇಶದ ಮೂಲಕ ಏನು ಸಾಧ್ಯ ಎಂಬುದಕ್ಕೆ ಗೋರ್ಬಿಯಾ ಯೋಜನೆ …

Read More »

‘ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಮಾದಕವಸ್ತು ಮುಕ್ತ ಯುವಕರು’ ಎಂಬ ಧ್ಯೇಯವಾಕ್ಯದೊಂದಿಗೆ ವಾರಣಾಸಿಯ ರುದ್ರಾಕ್ಷಿ ಕನ್ವೆನ್ಷನ್ ಸೆಂಟರ್ನಲ್ಲಿ ‘ಯುವ ಆಧ್ಯಾತ್ಮಿಕ ಶೃಂಗಸಭೆ’ ಪ್ರಾರಂಭವಾಯಿತು; ಭಾರತದಾದ್ಯಂತ ಸುಮಾರು 122 ಆಧ್ಯಾತ್ಮಿಕ ಮತ್ತು ಸಾಮಾಜಿಕ-ಸಾಂಸ್ಕೃತಿಕ ಸಂಸ್ಥೆಗಳಿಂದ 600 ಕ್ಕೂ ಹೆಚ್ಚು ಯುವಕರು ಪಾಲ್ಗೊಂಡರು

ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವು ಉತ್ತರ ಪ್ರದೇಶದ ವಾರಣಾಸಿಯಲ್ಲಿ ‘ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಮಾದಕವಸ್ತು ಮುಕ್ತ ಯುವಕರು’ ಎಂಬ ಧ್ಯೇಯವಾಕ್ಯದೊಂದಿಗೆ ‘ಯುವ ಆಧ್ಯಾತ್ಮಿಕ ಶೃಂಗಸಭೆ’ಯನ್ನು ಪ್ರಾರಂಭಿಸಿದೆ. ಈ ಶೃಂಗಸಭೆಯಲ್ಲಿ ದೇಶಾದ್ಯಂತದ 122 ಆಧ್ಯಾತ್ಮಿಕ ಮತ್ತು ಸಾಮಾಜಿಕ-ಸಾಂಸ್ಕೃತಿಕ ಸಂಸ್ಥೆಗಳನ್ನು ಪ್ರತಿನಿಧಿಸುವ 600ಕ್ಕೂ ಹೆಚ್ಚು ಯುವ ಭಾಗಿದಾರರನ್ನು ಪಾಲ್ಗೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಯುವಜನ ವ್ಯವಹಾರಗಳು, ಕ್ರೀಡೆ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು, …

Read More »