ಕ್ರ.ಸಂ. ಒಪ್ಪಂದ/ತಿಳುವಳಿಕಾ ಒಡಂಬಡಿಕೆ 1. ಮಾಲ್ಡೀವ್ಸ್ ಗೆ 4,850 ಕೋಟಿ ರೂ.ಗಳ ಸಾಲ ಸೌಲಭ್ಯ (ಎಲ್ಒಸಿ) ವಿಸ್ತರಣೆ 2. ಭಾರತ ಸರ್ಕಾರ ಒದಗಿಸಿದ ಸಾಲಸೌಲಭ್ಯಗಳ ಪೈಕಿ ಮಾಲ್ಡೀವ್ಸ್ನ ವಾರ್ಷಿಕ ಸಾಲ ಮರುಪಾವತಿ ಬಾಧ್ಯತೆಗಳನ್ನು ಕಡಿಮೆ ಮಾಡುವುದು 3. ಭಾರತ-ಮಾಲ್ಡೀವ್ಸ್ ಮುಕ್ತ ವ್ಯಾಪಾರ ಒಪ್ಪಂದ (ಐಎಂಎಫ್ಟಿಎ) ಮಾತುಕತೆಗಳ ಆರಂಭ 4. ಭಾರತ-ಮಾಲ್ಡೀವ್ಸ್ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 60ನೇ ವಾರ್ಷಿಕೋತ್ಸವದ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ ಕ್ರ.ಸಂ. ಉದ್ಘಾಟನೆ / ಹಸ್ತಾಂತರ …
Read More »ಮೀನುಗಾರಿಕೆ ಮತ್ತು ಜಲಚರ ಸಾಕಣೆಯಲ್ಲಿ ದ್ವಿಪಕ್ಷೀಯ ಸಹಕಾರವನ್ನು ಹೆಚ್ಚಿಸಲು ಒಪ್ಪಂದಕ್ಕೆ ಸಹಿ ಹಾಕಿದ ಭಾರತ ಮತ್ತು ಮಾಲ್ಡೀವ್ಸ್
ಭಾರತದ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ಅಡಿಯಲ್ಲಿ ಬರುವ ಮೀನುಗಾರಿಕೆ ಇಲಾಖೆ ಹಾಗೂ ಮಾಲ್ಡೀವ್ಸ್ನ ಮೀನುಗಾರಿಕೆ ಮತ್ತು ಸಾಗರ ಸಂಪನ್ಮೂಲ ಸಚಿವಾಲಯವು ಮೀನುಗಾರಿಕೆ ಮತ್ತು ಜಲಚರ ಸಾಕಾಣೆ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಯೋಗವನ್ನು ಹೆಚ್ಚಿಸಲು ಒಪ್ಪಂದಕ್ಕೆ ಸಹಿ ಹಾಕಿವೆ. ಈ ಒಪ್ಪಂದವು 2025ರ ಜುಲೈ 25ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದ್ವೀಪ ರಾಷ್ಟ್ರಕ್ಕೆ ಅಧಿಕೃತ ಭೇಟಿ ನೀಡಿದ ಸಂದರ್ಭದಲ್ಲಿ ಭಾರತ ಮತ್ತು ಮಾಲ್ಡೀವ್ಸ್ ನಡುವೆ ವಿನಿಮಯವಾದ 6 …
Read More »ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ‘ಬಿಮಾ ಸಖಿ ಯೋಜನೆ’ಯ ಐತಿಹಾಸಿಕ ಆರಂಭ – ಶ್ರೀ ಶಿವರಾಜ್ ಸಿಂಗ್ ಚೌಹಾಣ್
‘ಬಿಮಾ ಸಖಿ ಯೋಜನೆ’ ಕುರಿತು ಮಾತನಾಡಿದ ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್, “ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ನಾವು ‘ಬಿಮಾ ಸಖಿ ಯೋಜನೆ’ಯ ಐತಿಹಾಸಿಕ ಆರಂಭವನ್ನು ಸಾಧಿಸಿದ್ದೇವೆ. ಈ ಯೋಜನೆಯು ಮಹಿಳಾ ಸಬಲೀಕರಣದ ಕಡೆಗೆ ಒಂದು ಪ್ರಮುಖ ಹೆಜ್ಜೆ ಮಾತ್ರವಲ್ಲ, ಗ್ರಾಮೀಣ ಮತ್ತು ಅರೆ-ನಗರ ಭಾರತಕ್ಕೆ ಆರ್ಥಿಕ ಭದ್ರತೆಯನ್ನು ಒದಗಿಸುವ ನಿಟ್ಟಿನಲ್ಲಿಯೂ ಒಂದು ಪ್ರಮುಖ ಹೆಜ್ಜೆಯಾಗಿದೆ. …
Read More »ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಜುಲೈ 24 ರಂದು ನವದೆಹಲಿಯಲ್ಲಿ ‘ರಾಷ್ಟ್ರೀಯ ಸಹಕಾರ ನೀತಿ 2025’ ಅನ್ನು ಅನಾವರಣಗೊಳಿಸಲಿದ್ದಾರೆ
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು 2025ರ ಜುಲೈ 24ರಂದು ನವದೆಹಲಿಯ ಅಟಲ್ ಅಕ್ಷಯ್ ಉರ್ಜಾ ಭವನದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸಹಕಾರ ನೀತಿ 2025 ಅನ್ನು ಪ್ರಕಟಿಸಲಿದ್ದಾರೆ. ರಾಷ್ಟ್ರೀಯ ಸಹಕಾರಿ ನೀತಿಯ ಕರಡು ಸಮಿತಿಯ ಸದಸ್ಯರು, ಎಲ್ಲಾ ರಾಷ್ಟ್ರೀಯ ಸಹಕಾರಿ ಒಕ್ಕೂಟಗಳ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರು, ಸಚಿವಾಲಯದ ಹಿರಿಯ ಅಧಿಕಾರಿಗಳು, ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (ಎನ್ ಸಿಡಿಸಿ), ರಾಷ್ಟ್ರೀಯ ಸಹಕಾರಿ …
Read More »ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ನಾಮನಿರ್ದೇಶನಗಳನ್ನು ಸಲ್ಲಿಸುವ ಕೊನೆಯ ದಿನಾಂಕವನ್ನು 2025 ರ ಆಗಸ್ಟ್ 15 ರವರೆಗೆ ವಿಸ್ತರಿಸಲಾಗಿದೆ
ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ (ಪಿಎಂಆರ್ಬಿಪಿ) ಗಾಗಿ ಆನ್ಲೈನ್ ಅರ್ಜಿಗಳನ್ನು ಸ್ವೀಕರಿಸುವ ಕೊನೆಯ ದಿನಾಂಕವನ್ನು 15.08.2025 ರವರೆಗೆ ವಿಸ್ತರಿಸಲಾಗಿದೆ. ಅರ್ಜಿಗಳನ್ನು ಸ್ವೀಕರಿಸುವ ಪ್ರಕ್ರಿಯೆಯು 01.04.2025ರಂದು ರಾಷ್ಟ್ರೀಯ ಪ್ರಶಸ್ತಿ ಪೋರ್ಟಲ್ https://awards.gov.in. ನಲ್ಲಿಪ್ರಾರಂಭವಾಯಿತು. ಶೌರ್ಯ, ಸಮಾಜ ಸೇವೆ, ಪರಿಸರ, ಕ್ರೀಡೆ, ಕಲೆ ಮತ್ತು ಸಂಸ್ಕೃತಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆಗೆ ಅರ್ಹರಾದ ಮಕ್ಕಳಿಗೆ ಈ ಪ್ರಶಸ್ತಿಗಳನ್ನು ನೀಡಲಾಗುತ್ತದೆ. 5 ವರ್ಷಕ್ಕಿಂತ ಮೇಲ್ಪಟ್ಟ ಮತ್ತು 18 ವರ್ಷ ಮೀರದ ಯಾವುದೇ ಮಗು …
Read More »ಸಂಸತ್ತಿನ 2025ರ ಮುಂಗಾರು ಅಧಿವೇಶನ ಆರಂಭಕ್ಕೂ ಮುನ್ನ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಹೇಳಿಕೆ
2025ರ ಮುಂಗಾರು ಅಧಿವೇಶನ ಆರಂಭಕ್ಕೂ ಮುನ್ನ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸತ್ ಆವರಣದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದರು. ಮುಂಗಾರು ಅಧಿವೇಶನಕ್ಕೆ ಎಲ್ಲರನ್ನೂ ಸ್ವಾಗತಿಸಿದ ಪ್ರಧಾನಮಂತ್ರಿ, ಮುಂಗಾರು ನಾವೀನ್ಯತೆ ಮತ್ತು ನವೀಕರಣವನ್ನು ಸಂಕೇತಿಸುತ್ತದೆ ಎಂದು ಹೇಳಿದರು, ದೇಶಾದ್ಯಂತ ಪ್ರಸ್ತುತ ಹವಾಮಾನ ಪರಿಸ್ಥಿತಿಗಳು ಅನುಕೂಲಕರವಾಗಿ ಮುಂದುವರಿಯುತ್ತಿವೆ, ಕೃಷಿಗೆ ಪ್ರಯೋಜನಕಾರಿ ಮುನ್ಸೂಚನೆಗಳನ್ನು ನೀಡುತ್ತಿವೆ ಎಂದು ಅವರು ಹೇಳಿದರು. ಮಳೆಯು ಗ್ರಾಮೀಣ ಆರ್ಥಿಕತೆ ಮತ್ತು ದೇಶದ ಒಟ್ಟಾರೆ ಆರ್ಥಿಕ ರಚನೆಯಲ್ಲಿ ಮಾತ್ರವಲ್ಲದೆ, ಪ್ರತಿಯೊಂದು …
Read More »ಮೇ 2025 ರಲ್ಲಿ 20.06 ಲಕ್ಷ ನಿವ್ವಳ ಸದಸ್ಯರೊಂದಿಗೆ ಇ.ಪಿ.ಎಫ್.ಒ ಸಾರ್ವಕಾಲಿಕ ಅತ್ಯಧಿಕ ಸೇರ್ಪಡೆ ದಾಖಲಿಸಿದೆ; ಇ.ಪಿ.ಎಫ್.ಒ ಗೆ 9.42 ಲಕ್ಷ ಹೊಸ ಸದಸ್ಯರು ದಾಖಲಾಗಿದ್ದಾರೆ
ನೌಕರರ ಭವಿಷ್ಯ ನಿಧಿ ಸಂಸ್ಥೆ (ಇ.ಪಿ.ಎಫ್.ಒ) ಮೇ 2025 ರ ತಾತ್ಕಾಲಿಕ ವೇತನದಾರರ ಡೇಟಾವನ್ನು ಬಿಡುಗಡೆ ಮಾಡಿದೆ, ಇದು 20.06 ಲಕ್ಷ ಸದಸ್ಯರ ನಿವ್ವಳ ಸೇರ್ಪಡೆಯನ್ನು ಬಹಿರಂಗಪಡಿಸಿದೆ, ಇದು ಏಪ್ರಿಲ್ 2018ರಲ್ಲಿ ವೇತನದಾರರ ದತ್ತಾಂಶ ಟ್ರ್ಯಾಕಿಂಗ್ ಪ್ರಾರಂಭವಾದಾಗಿನಿಂದ ದಾಖಲಾದ ಅತ್ಯಧಿಕ ಸೇರ್ಪಡೆಯಾಗಿದೆ. ಈ ಅಂಕಿ ಅಂಶವು ಹಿಂದಿನ ಏಪ್ರಿಲ್ 2025 ರ ತಿಂಗಳಿಗೆ ಹೋಲಿಸಿದರೆ ಪ್ರಸ್ತುತ ತಿಂಗಳಲ್ಲಿ ನಿವ್ವಳ ವೇತನದಾರರ ಸೇರ್ಪಡೆಯಲ್ಲಿ ಶೇ.4.79 ಹೆಚ್ಚಳವನ್ನು ಪ್ರತಿನಿಧಿಸುತ್ತದೆ. ಇದಲ್ಲದೆ, ವರ್ಷದಿಂದ ವರ್ಷದ …
Read More »ಕೈಮಗ್ಗ ಪ್ರಶಸ್ತಿಗಳು 2024: ಕೈಮಗ್ಗ ವಲಯದಲ್ಲಿನ ಶ್ರೇಷ್ಠತೆಗೆ ಗೌರವ
ಕೈಮಗ್ಗ ವಲಯದ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡಿದ ನೇಕಾರರು, ಡಿಸೈನರ್ ಗಳು, ಮಾರಾಟಗಾರರು, ಸ್ಟಾರ್ಟ್ ಅಪ್ ಗಳು ಮತ್ತು ಉತ್ಪಾದಕ ಕಂಪನಿಗಳನ್ನು ಗೌರವಿಸಲು 2024 ರ ಪ್ರತಿಷ್ಠಿತ ಸಂತ ಕಬೀರ್ ಕೈಮಗ್ಗ ಪ್ರಶಸ್ತಿ ಮತ್ತು ರಾಷ್ಟ್ರೀಯ ಕೈಮಗ್ಗ ಪ್ರಶಸ್ತಿಗಳನ್ನು ಜವಳಿ ಸಚಿವಾಲಯವು ಪ್ರಕಟಿಸಿದೆ. ಈ ಪ್ರಶಸ್ತಿಗಳು, ರಾಷ್ಟ್ರೀಯ ಕೈಮಗ್ಗ ಅಭಿವೃದ್ಧಿ ಕಾರ್ಯಕ್ರಮದ (NHDP) ಅಡಿಯಲ್ಲಿನ ಕೈಮಗ್ಗ ಮಾರಾಟ ನೆರವು (HMA) ಯೋಜನೆಯ ಒಂದು ಭಾಗವಾಗಿವೆ. ಈ ವರ್ಷ, ಕೈಮಗ್ಗ ವಲಯಕ್ಕೆ …
Read More »ಹಿಮಾಚಲ ಪ್ರದೇಶದಲ್ಲಿ ನೈಸರ್ಗಿಕ ವಿಪತ್ತುಗಳ ಆವರ್ತನ ಮತ್ತು ತೀವ್ರತೆಯನ್ನು ಗಮನದಲ್ಲಿಟ್ಟುಕೊಂಡು ಬಹು-ವಲಯ ಕೇಂದ್ರ ತಂಡವನ್ನು ರಚಿಸಲು ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ನಿರ್ದೇಶನ ನೀಡಿದ್ದಾರೆ
ಹಿಮಾಚಲ ಪ್ರದೇಶದಲ್ಲಿ ನೈಸರ್ಗಿಕ ವಿಪತ್ತುಗಳ ಆವರ್ತನ ಮತ್ತು ತೀವ್ರತೆಯನ್ನು ಗಮನದಲ್ಲಿಟ್ಟುಕೊಂಡು ಬಹು-ವಲಯ ಕೇಂದ್ರ ತಂಡವನ್ನು ರಚಿಸುವಂತೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ನಿರ್ದೇಶನ ನೀಡಿದರು. ಕೇಂದ್ರ ಗೃಹ ಸಚಿವರ ನೇತೃತ್ವದಲ್ಲಿಇತ್ತೀಚೆಗೆ ನಡೆದ ಸಭೆಯಲ್ಲಿ, ಮೇಘಸ್ಫೋಟ, ಪ್ರವಾಹ, ಭೂಕುಸಿತ ಮತ್ತು ಧಾರಾಕಾರ ಮಳೆಯ ಆವರ್ತನ ಮತ್ತು ತೀವ್ರತೆಯಲ್ಲಿ ರಾಜ್ಯವು ಹೆಚ್ಚಳವನ್ನು ಕಂಡಿದೆ, ಇದು ರಾಜ್ಯದಲ್ಲಿ ವ್ಯಾಪಕ ಜೀವಹಾನಿ, ಮೂಲಸೌಕರ್ಯ, ಜೀವನೋಪಾಯಕ್ಕೆ ಹಾನಿ ಮತ್ತು ಪರಿಸರ ನಾಶಕ್ಕೆ ಕಾರಣವಾಗಿದೆ …
Read More »ಕಾಶಿ ಘೋಷಣೆಯೊಂದಿಗೆ ವಾರಣಾಸಿಯಲ್ಲಿ ಯುವ ಆಧ್ಯಾತ್ಮಿಕ ಶೃಂಗಸಭೆ ಮುಕ್ತಾಯ
ವಿಕಸಿತ ಭಾರತಕ್ಕಾಗಿ ನಶಾ ಮುಕ್ತ ಯುವ ಎಂಬ ವಿಷಯದ ಮೇಲೆ ಯುವ ಆಧ್ಯಾತ್ಮಿಕ ಶೃಂಗಸಭೆ ಇಂದು ವಾರಣಾಸಿಯ ರುದ್ರಾಕ್ಷಿ ಅಂತಾರಾಷ್ಟ್ರೀಯ ಸಮಾವೇಶ ಕೇಂದ್ರದಲ್ಲಿ ಕಾಶಿ ಘೋಷಣೆಯನ್ನು ಔಪಚಾರಿಕವಾಗಿ ಅಂಗೀಕರಿಸುವುದರೊಂದಿಗೆ ಮುಕ್ತಾಯಗೊಂಡಿತು. ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ ಆಯೋಜಿಸಿದ್ದ ಈ ಶೃಂಗಸಭೆಯಲ್ಲಿ 600ಕ್ಕೂ ಹೆಚ್ಚು ಯುವ ನಾಯಕರು, 120ಕ್ಕೂ ಹೆಚ್ಚು ಆಧ್ಯಾತ್ಮಿಕ ಮತ್ತು ಸಾಮಾಜಿಕ-ಸಾಂಸ್ಕೃತಿಕ ಸಂಸ್ಥೆಗಳ ಪ್ರತಿನಿಧಿಗಳು, ಶಿಕ್ಷಣ ತಜ್ಞರು ಮತ್ತು ಕ್ಷೇತ್ರ ತಜ್ಞರು ಭಾಗವಹಿಸಿದ್ದರು. ಇದು 2047ರ ವೇಳೆಗೆ …
Read More »
Matribhumi Samachar Kannad