Saturday, January 24 2026 | 06:31:21 PM
Breaking News

2026ನೇ ಸಾಲಿನ ಪದ್ಮ ಪ್ರಶಸ್ತಿಗೆ ಜುಲೈ 31ರವರೆಗೆ ಅರ್ಜಿ ಸಲ್ಲಿಕೆ

2026ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುವ ಪದ್ಮ ಪ್ರಶಸ್ತಿಗಳು -2026 ಗಾಗಿ ನಾಮನಿರ್ದೇಶನಗಳು / ಶಿಫಾರಸುಗಳು 2025ರ ಮಾರ್ಚ್‌ 15 ರಂದು ಪ್ರಾರಂಭವಾಗಿವೆ. ಪದ್ಮ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲು 2025ರ ಜುಲೈ 31 ಕೊನೆಯ ದಿನಾಂಕವಾಗಿದೆ. ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳು / ಶಿಫಾರಸುಗಳನ್ನು ರಾಷ್ಟ್ರೀಯ ಪುರಸ್ಕಾರ ಪೋರ್ಟಲ್‌  (https://awards.gov.in)  ನಲ್ಲಿಆನ್‌ಲೈನ್‌ನಲ್ಲಿ ಮಾತ್ರ ಸ್ವೀಕರಿಸಲಾಗುತ್ತದೆ. ಪದ್ಮ ಪ್ರಶಸ್ತಿಗಳಾದ ಪದ್ಮ ವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿಒಂದಾಗಿದೆ. 1954 ರಲ್ಲಿಸ್ಥಾಪಿಸಲಾದ ಈ ಪ್ರಶಸ್ತಿಗಳನ್ನು ಪ್ರತಿವರ್ಷ ಗಣರಾಜ್ಯೋತ್ಸವದ …

Read More »

ಭಾರತೀಯ ಸೃಜನಶೀಲ ತಂತ್ರಜ್ಞಾನ ಸಂಸ್ಥೆಯು (ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಕ್ರಿಯೇಟಿವ್ ಟೆಕ್ನಾಲಜಿ) ಆಗಸ್ಟ್, 2025 ರಿಂದ ಪ್ರಾರಂಭವಾಗುವ ಮೊದಲ ಬ್ಯಾಚ್‌ ಗಾಗಿ ಎವಿಜಿಸಿ-ಎಕ್ಸ್‌ ಆರ್‌ ನಲ್ಲಿ ಅತ್ಯಾಧುನಿಕ ಕೋರ್ಸ್‌ ಗಳನ್ನು ಪ್ರಕಟಿಸಿದೆ

ಭಾರತೀಯ ಸೃಜನಶೀಲ ತಂತ್ರಜ್ಞಾನ ಸಂಸ್ಥೆ (ಐಐಸಿಟಿ) ಈ ಆಗಸ್ಟ್‌ನಲ್ಲಿ ತನ್ನ ಮೊದಲ ಬ್ಯಾಚ್‌ ನ ವಿದ್ಯಾರ್ಥಿಗಳಿಗೆ ಪ್ರವೇಶವನ್ನು ಪ್ರಾರಂಭಿಸುತ್ತಿರುವುದರಿಂದ ಭಾರತದ ಉದಯೋನ್ಮುಖ ಡಿಜಿಟಲ್ ಮತ್ತು ಸೃಜನಶೀಲ ಆರ್ಥಿಕತೆಯು ಕ್ರಾಂತಿಕಾರಿ ಬದಲಾವಣೆಗೆ ಸಜ್ಜಾಗಿದೆ. ಸಂಸ್ಥೆಯು ಎವಿಜಿಸಿ-ಎಕ್ಸ್‌ ಆರ್‌ (ಅನಿಮೇಷನ್, ವಿಷುಯಲ್ ಎಫೆಕ್ಟ್ಸ್, ಗೇಮಿಂಗ್, ಕಾಮಿಕ್ಸ್ ಮತ್ತು ವಿಸ್ತೃತ ರಿಯಾಲಿಟಿ) ವಲಯದಲ್ಲಿ ಉದ್ಯಮ-ಚಾಲಿತ ಕೋರ್ಸ್‌ ಗಳ ಬಲವಾದ ಪೋರ್ಟ್‌ಫೋಲಿಯೊವನ್ನು ನೀಡುತ್ತದೆ. ಈ ಸಂಸ್ಥೆಯನ್ನು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವರಾದ ಶ್ರೀ ಅಶ್ವಿನಿ …

Read More »

ಪ್ರಧಾನಮಂತ್ರಿ ಆಕಾಂಕ್ಷಿ ಜಿಲ್ಲೆಗಳಿಗೂ ರಾಷ್ಟ್ರೀಯ ಹೆದ್ದಾರಿಗಳನ್ನು ಸಂಪರ್ಕ ಕಲ್ಪಿಸಲು ಯೋಜನೆ: ಶ್ರೀ ನಿತಿನ್ ಗಡ್ಕರಿ

ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರು ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಇಂದು ಎರಡು ಸಾವಿರದ ನಲವತ್ತೆರೆಡು ಕೋಟಿ ರೂಪಾಯಿ ವೆಚ್ಚದ ಒಂಬತ್ತು ವಿವಿಧ ರಾಷ್ಟ್ರೀಯ ಹೆದ್ದಾರಿ  ಯೋಜನೆಗಳಿಗೆ ಚಾಲನೆ ನೀಡಿ, ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಹಾಗು ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ, ಲೋಕಸಭಾ ಸದಸ್ಯರಾದ …

Read More »

ಭಾರತದ ರಾಷ್ಟ್ರಪತಿ ಅವರಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಗಣ್ಯ ವ್ಯಕ್ತಿಗಳಿಗೆ ಪ್ರಧಾನಮಂತ್ರಿ ಅಭಿನಂದನೆ

ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತದ ರಾಷ್ಟ್ರಪತಿ ಅವರಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ನಾಲ್ವರು ಗಣ್ಯ ವ್ಯಕ್ತಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭ ಹಾರೈಕೆಗಳನ್ನು ಸಲ್ಲಿಸಿದ್ದಾರೆ. ಸಾಮಾಜಿಕ ಮಾಧ್ಯಮ ವೇದಿಕೆ ‘ಎಕ್ಸ್’ ನಲ್ಲಿ ಸರಣಿ ಪೋಸ್ಟ್ ಗಳಲ್ಲಿ, ಪ್ರಧಾನಮಂತ್ರಿ ಅವರು ಪ್ರತಿಯೊಬ್ಬ ನಾಮನಿರ್ದೇಶಿತರ ಕೊಡುಗೆಗಳನ್ನು ಬಿಂಬಿಸಿದ್ದಾರೆ. ಶ್ರೀ ಉಜ್ವಲ್ ನಿಕಮ್ ಅವರು ಕಾನೂನು ವೃತ್ತಿಗೆ ನೀಡಿದ ಅನುಕರಣೀಯ ಭಕ್ತಿ ಮತ್ತು ಸಾಂವಿಧಾನಿಕ ಮೌಲ್ಯಗಳಿಗೆ ಅಚಲ ಬದ್ಧತೆಯನ್ನು ಪ್ರಧಾನಿ ಶ್ಲಾಘಿಸಿದರು. …

Read More »

ರಸಗೊಬ್ಬರದ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳಲು ಅಭಿಯಾನವನ್ನು ನಡೆಸುವಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರದ ಸೂಚನೆ

ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರು ನಕಲಿ ಮತ್ತು ಕಳಪೆ ಗುಣಮಟ್ಟದ ರಸಗೊಬ್ಬರಗಳ ವಿರುದ್ಧ ತಕ್ಷಣ ಮತ್ತು ಕಠಿಣ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದ್ದಾರೆ. ದೇಶಾದ್ಯಂತ ನಕಲಿ ರಸಗೊಬ್ಬರಗಳ ಮಾರಾಟ, ಸಬ್ಸಿಡಿ ರಸಗೊಬ್ಬರಗಳ ಕಾಳದಂಧೆ ಮತ್ತು ಬಲವಂತದ ಟ್ಯಾಗಿಂಗ್ ನಂತಹ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯುವ ಉದ್ದೇಶದಿಂದ ಈ ಪತ್ರವನ್ನು ಬರೆಯಲಾಗಿದೆ. ಕೃಷಿಯು ಭಾರತದ ಆರ್ಥಿಕತೆಯ ಬೆನ್ನೆಲುಬು ಮತ್ತು ರೈತರ …

Read More »

ಚಲ್ಲಘಟ್ಟ ಗೇಟ್‌ನಲ್ಲಿ ರಸ್ತೆ ಕೆಳ ಸೇತುವೆಯ ಉದ್ಘಾಟನೆ ಮತ್ತು ರಾಮೋಹಳ್ಳಿ ಗೇಟ್‌ನ ರಸ್ತೆ ಕೆಳ ಸೇತುವೆಗೆ ಶಂಕುಸ್ಥಾಪನೆಯನ್ನು ಶ್ರೀ ವಿ. ಸೋಮಣ್ಣ ಅವರು ನೆರವೇರಿಸಿದರು

ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ ಇಂದು ಬೆಂಗಳೂರು-ಮೈಸೂರು ರೈಲ್ವೆ ಮಾರ್ಗದ ಕೆಂಗೇರಿ-ಹೆಜ್ಜಾಲ ಭಾಗದಲ್ಲಿ ಬರುವ ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ 16 (ರಾಮೋಹಳ್ಳಿ ಗೇಟ್)ಕ್ಕೆ ಬದಲಾಗಿ ರಸ್ತೆ ಕೆಳ ಸೇತುವೆಯ (RUB) ನಿರ್ಮಾಣಕ್ಕೆ ಶಂಕುಸ್ಥಾಪನೆಯನ್ನು ನೆರವೇರಿಸಿದರು ಮತ್ತು ಲೆವೆಲ್ ಕ್ರಾಸಿಂಗ್ ಸಂಖ್ಯೆ ಗೇಟ್ ಸಂಖ್ಯೆ 15ರ (ಚಲ್ಲಘಟ್ಟ ಗೇಟ್) ಬದಲಾಗಿ ನಿರ್ಮಿಸಲಾದ ರಸ್ತೆ ಕೆಳ ಸೇತುವೆಯನ್ನು ಉದ್ಘಾಟಿಸಿದರು. ಈ ಯೋಜನೆಗಳಿಂದ  ಈ ಪ್ರದೇಶದಲ್ಲಿ ಸುಗಮ ಸಂಚಾರ ಮತ್ತು ರಸ್ತೆ …

Read More »

ಪ್ರಯಾಣಿಕರ ಸುರಕ್ಷತೆ ಹೆಚ್ಚಿಸಲು ಕೋಚ್ ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ರೈಲ್ವೆ ನಿರ್ಧಾರ

ಪ್ರಯಾಣಿಕರ ಕೋಚ್ ಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳ ಪ್ರಾಯೋಗಿಕ ಅಳವಡಿಕೆಯ ಸಕಾರಾತ್ಮಕ ಫಲಿತಾಂಶದ ಆಧಾರದ ಮೇಲೆ, ರೈಲ್ವೆ ಇಲಾಖೆಯು ಎಲ್ಲಾ ಕೋಚ್ ಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ನಿರ್ಧರಿಸಿದೆ. ಈ ಕ್ರಮವು ಪ್ರಯಾಣಿಕರ ಸುರಕ್ಷತೆಯನ್ನು ಗಮನಾರ್ಹ ರೀತಿಯಲ್ಲಿ ಸುಧಾರಿಸಲಿದೆ. ದುಷ್ಕರ್ಮಿಗಳು ಮತ್ತು ಸಂಘಟಿತ ಕಳ್ಳರ ಗುಂಪುಗಳು ಮುಗ್ಧ ಪ್ರಯಾಣಿಕರ ಲಾಭ ಪಡೆಯುತ್ತಿವೆ. ಕ್ಯಾಮೆರಾ ಅವಳವಡಿಕೆಯಿಂದ ಅಂತಹ ಘಟನೆಗಳು ಗಣನೀಯವಾಗಿ ಕಡಿಮೆಯಾಗಲಿದೆ. ಪ್ರಯಾಣಿಕರ ಗೌಪ್ಯತೆಯನ್ನು ಕಾಪಾಡುವ ಸಲುವಾಗಿ, ಬಾಗಿಲುಗಳ ಬಳಿ ಇರುವ ಸಾಮಾನ್ಯ …

Read More »

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಯೋಗ ಮೇಳವನ್ನುದ್ದೇಶಿಸಿ ಮಾತನಾಡಿದರು ಮತ್ತು ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ 51,000 ಕ್ಕೂ ಹೆಚ್ಚು ಯುವಜನರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಈ ಯುವಜನರಿಗೆ ಇಂದು ಹೊಸ ಜವಾಬ್ದಾರಿಗಳ ಆರಂಭದ ದಿನವಾಗಿದೆ ಎಂದು ಹೇಳಿದರು. ವಿವಿಧ ಇಲಾಖೆಗಳಲ್ಲಿ ತಮ್ಮ ಸೇವೆಗಳನ್ನು ಪ್ರಾರಂಭಿಸಿದ ಯುವಜನರನ್ನು ಅವರು …

Read More »

ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿ ‘ಭಾರತದ ಮರಾಠಾ ಮಿಲಿಟರಿ ಭೂದೃಶ್ಯಗಳು’ ಶಾಸನವನ್ನು ಪ್ರಧಾನಮಂತ್ರಿ ಶ್ಲಾಘಿಸಿದರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಪ್ರತಿಷ್ಠಿತ ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಭಾರತದ ಮರಾಠಾ ಮಿಲಿಟರಿ ಭೂದೃಶ್ಯಗಳನ್ನು ಸೇರ್ಪಡೆಗೊಳಿಸಿರುವುದಕ್ಕೆ ಅಪಾರ ಹೆಮ್ಮೆ ಮತ್ತು ಸಂತೋಷ ವ್ಯಕ್ತಪಡಿಸಿದ್ದಾರೆ. ಕೆತ್ತಲಾದ ಪರಂಪರೆಯು 12 ಭವ್ಯವಾದ ಕೋಟೆಗಳನ್ನು ಒಳಗೊಂಡಿದೆ – 11 ಮಹಾರಾಷ್ಟ್ರ ಮತ್ತು 1 ತಮಿಳುನಾಡಿನಲ್ಲಿದೆ ಎಂದು ಅವರು ಗಮನಿಸಿದರು. ಮರಾಠಾ ಸಾಮ್ರಾಜ್ಯದ ಮಹತ್ವವನ್ನು ಒತ್ತಿ ಹೇಳಿದ ಪ್ರಧಾನಮಂತ್ರಿ ಅವರು, “ನಾವು ಭವ್ಯವಾದ ಮರಾಠಾ ಸಾಮ್ರಾಜ್ಯದ ಬಗ್ಗೆ ಮಾತನಾಡುವಾಗ, ನಾವು ಅದನ್ನು …

Read More »

ಸಾಂಪ್ರದಾಯಿಕ ಔಷಧದಲ್ಲಿ ಕೃತಕ ಬುದ್ಧಿಮತ್ತೆ (ಎ.ಐ.) ಕುರಿತಾದ ʻವಿಶ್ವ ಆರೋಗ್ಯ ಸಂಸ್ಥೆʼಯ ಮಹತ್ವದ ಸಂಕ್ಷಿಪ್ತ ವರದಿಯಲ್ಲಿ ಭಾರತದ ʻಆಯುಷ್ʼ ಆವಿಷ್ಕಾರಗಳು ಪ್ರಸ್ತಾವಗೊಂಡಿವೆ

ʻವಿಶ್ವ ಆರೋಗ್ಯ ಸಂಸ್ಥೆʼಯು(ಡಬ್ಲ್ಯು.ಎಚ್.ಒ) “ಸಾಂಪ್ರದಾಯಿಕ ಔಷಧದಲ್ಲಿ ಕೃತಕ ಬುದ್ಧಿಮತ್ತೆಯ ಅನ್ವಯವನ್ನು ಗುರುತಿಸುವುದು” ಎಂಬ ತಾಂತ್ರಿಕ ವರದಿಯನ್ನು ಬಿಡುಗಡೆ ಮಾಡಿದ್ದು, ಕೃತಕ ಬುದ್ಧಿಮತ್ತೆಯನ್ನು (ಎ.ಐ.) ಸಾಂಪ್ರದಾಯಿಕ ಔಷಧ ವ್ಯವಸ್ಥೆಗಳೊಂದಿಗೆ, ವಿಶೇಷವಾಗಿ ʻಆಯುಷ್ʼ ವ್ಯವಸ್ಥೆಗಳೊಂದಿಗೆ ಸಂಯೋಜಿಸುವಲ್ಲಿ ಭಾರತದ ಪ್ರವರ್ತಕ ಪ್ರಯತ್ನಗಳನ್ನು ಗುರುತಿಸಿದೆ. ಇದು ಜಾಗತಿಕ ಆರೋಗ್ಯ ಆವಿಷ್ಕಾರದ ವಿಚಾರದಲ್ಲಿ ಮಹತ್ವದ ಮೈಲಿಗಲ್ಲು ಎನಿಸಿಕೊಂಡಿದೆ. ಈ ವಿಷಯದ ಬಗ್ಗೆ ಭಾರತದ ಪ್ರಸ್ತಾಪವನ್ನು ʻಡಬ್ಲ್ಯೂ.ಎಚ್.ಒʼ ಅನುಸರಿಸಿದ್ದು, ಇದು ಸಾಂಪ್ರದಾಯಿಕ ಔಷಧದಲ್ಲಿ ಕೃತಕ ಬುದ್ಧಿಮತ್ತೆ ಅನ್ವಯಿಕೆ ಕುರಿತಾದ …

Read More »