ಕೇಂದ್ರ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು (ಎಂ ಎಸ್ ಎಂ ಇ), ಕಾರ್ಮಿಕ ಹಾಗು ಉದ್ಯೋಗ ರಾಜ್ಯ ಸಚಿವರಾದ ಸುಶ್ರೀ ಶೋಭಾ ಕರಂದ್ಲಾಜೆ ಅವರು ಬೆಂಗಳೂರಿನಲ್ಲಿ ಆಯೋಜಿಸಿದ್ದ 16ನೇ ರೋಜ್ ಗಾರ್ ಮೇಳವನ್ನು ಉದ್ಘಾಟಿಸಿ, ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಈ ವೇಳೆ ನೈರುತ್ಯ ರೈಲ್ವೆ ಬೆಂಗಳೂರು ವಿಭಾಗದ ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಆಶುತೋಷ್ ಮಾಥುರ್ ಮತ್ತು ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಸಚಿವರಾದ ಸುಶ್ರೀ …
Read More »ನಮೀಬಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ – ದಿ ಆರ್ಡರ್ ಆಫ್ ದಿ ಮೋಸ್ಟ್ ಏನ್ಷಿಯಂಟ್ ವೆಲ್ವಿಟ್ಚಿಯಾ ಮಿರಾಬಿಲಿಸ್ ಪ್ರದಾನ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಸ್ವೀಕಾರ ಭಾಷಣದ ಕನ್ನಡ ಅನುವಾದ
ಗೌರವಾನ್ವಿತ ಮೇಡಂ ಅಧ್ಯಕ್ಷರೇ, ಉಪಾಧ್ಯಕ್ಷ, ಪ್ರಧಾನ ಮಂತ್ರಿ, ನಮೀಬಿಯಾದ ಗೌರವಾನ್ವಿತ ಮಂತ್ರಿಗಳೇ, ಗೌರವಾನ್ವಿತ ಅತಿಥಿಗಳೇ, ನಮೀಬಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ “ದಿ ಆರ್ಡರ್ ಆಫ್ ದಿ ಮೋಸ್ಟ್ ಏನ್ಷಿಯಂಟ್ ವೆಲ್ವಿಟ್ಚಿಯಾ ಮಿರಾಬಿಲಿಸ್” ಅನ್ನು ಅಧ್ಯಕ್ಷರಿಂದ ಸ್ವೀಕರಿಸುವುದು ನನಗೆ ಅಪಾರ ಹೆಮ್ಮೆ ಮತ್ತು ಗೌರವದ ವಿಷಯವಾಗಿದೆ. ನಾನು ಅಧ್ಯಕ್ಷರಿಗೆ, ಸರ್ಕಾರಕ್ಕೆ ಮತ್ತು ನಮೀಬಿಯಾದ ಜನರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. 140 ಕೋಟಿ ಭಾರತೀಯರ ಪರವಾಗಿ ನಾನು ಈ ಗೌರವವನ್ನು ವಿನಮ್ರತೆಯಿಂದ …
Read More »ಡಿಜಿಟಲ್ ಉಪಕರಣಗಳ ಮೂಲಕ ಅಂಚೆ ಕಚೇರಿಗಳ ಆಧುನೀಕರಣ: ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ
ಕೇಂದ್ರ ಸಂಪರ್ಕ ಹಾಗೂ ಈಶಾನ್ಯ ಪ್ರದೇಶಾಭಿವೃದ್ಧಿ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಅವರು ಇಂದು ಬೆಂಗಳೂರಿನಲ್ಲಿ ಗ್ರಾಮೀಣ ಅಂಚೆ ಸೇವಕರೊಂದಿಗೆ ಸಂವಾದ ನಡೆಸಿದರು ಹಾಗೂ 2024-25ನೇ ಸಾಲಿನಲ್ಲಿನ ಉತ್ತಮ ಕಾರ್ಯನಿರ್ವಹಣೆಗಾಗಿ 15 ಗ್ರಾಮೀಣ ಅಂಚೆ ಸೇವಕರನ್ನು ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಸಚಿವರು, ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ 1.64 ಲಕ್ಷ ಅಂಚೆ ಕಚೇರಿಗಳಿವೆ. ಸೇವೆ ನೀಡುವ ಸಂಸ್ಥೆಗಳಲ್ಲಿ ಅಂಚೆ ಇಲಾಖೆಯು ಶೀಘ್ರ ವಿಶ್ವದಲ್ಲೇ ಮೊದಲ ಸ್ಥಾನ ಪಡೆಯುವ ನಿರೀಕ್ಷೆಯಿದೆ. ಅಂಚೆ ಇಲಾಖೆಯ …
Read More »ಗುರು ಪೂರ್ಣಿಮೆಯಂದು ಬೆಂಗಳೂರಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು)-ವಿಆರ್ ಐಎಫ್ ಟೆಲಿಕಾಂ ಸೆಂಟರ್ ಆಫ್ ಎಕ್ಸಲೆನ್ಸ್ ಉದ್ಘಾಟಿಸಿದ ಕೇಂದ್ರ ಸಚಿವರಾದ ಜ್ಯೋತಿರಾದಿತ್ಯ ಸಿಂಧಿಯಾ: ‘ಕಲಿಕೆಯ ದೀಪಸ್ತಂಭ’ವೆಂದು ಬಣ್ಣನೆ
ಗುರುಪೂರ್ಣಿಮೆಯ ಪವಿತ್ರ ಸಂದರ್ಭದಲ್ಲಿ ಕೇಂದ್ರ ಸಂವಹನ ಮತ್ತು ಈಶಾನ್ಯ ರಾಜ್ಯಗಳ ಪ್ರದೇಶಾಭಿವೃದ್ಧಿ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಅವರು ಬೆಂಗಳೂರಿನಲ್ಲಿ ಇಂದು ವಿಟಿಯು-ವಿಆರ್ ಐಎಫ್ ಟೆಲಿಕಾಂ ಸೆಂಟರ್ ಆಫ್ ಎಕ್ಸಲೆನ್ಸ್ ಅನ್ನು ಉದ್ಘಾಟಿಸಿದರು. ಇದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಮತ್ತು ಟೆಲಿಕಾಂ ಸೆಂಟರ್ ಆಫ್ ಎಕ್ಸಲೆನ್ಸ್ (ಟಿಸಿಒಇ) ಇಂಡಿಯಾದ ಜಂಟಿ ಉಪಕ್ರಮವಾಗಿದ್ದು. ವಿಆರ್ ಐಎಫ್ ಪೂರಕ ವ್ಯವಸ್ಥೆಯಾದ ಈ ಕೇಂದ್ರವು 5ಜಿ, 6ಜಿ, ಎಐ (ಕೃತಕ ಬುದ್ಧಿಮತ್ತೆ), ಕ್ವಾಂಟಮ್ ಸಂವಹನ …
Read More »ಪ್ರವಾಹ, ಭೂಕುಸಿತ ಬಾಧಿತ ರಾಜ್ಯಗಳಾದ ಅಸ್ಸಾಂ, ಮಣಿಪುರ, ಮೇಘಾಲಯ, ಮಿಜೋರಾಂ, ಕೇರಳ, ಉತ್ತರಾಖಂಡ್ಗೆ ಒಂದು ಸಾವಿರ ಕೋಟಿ ರೂಪಾಯಿಗಳಿಗೂ ಅಧಿಕ ಹಣ ಬಿಡುಗಡೆಗೆ ಅನುಮೋದನೆ ನೀಡಿದ ಕೇಂದ್ರ ಸರ್ಕಾರ
ಕೇಂದ್ರ ಸರ್ಕಾರವು ಪ್ರವಾಹ, ಭೂಕುಸಿತದಿಂದ ಬಾಧಿತ ರಾಜ್ಯಗಳಾದ ಅಸ್ಸಾಂ, ಮಣಿಪುರ, ಮೇಘಾಲಯ, ಮಿಜೋರಾಂ, ಕೇರಳ, ಉತ್ತರಾಖಂಡ್ಗೆ 1,066.80 ಕೋಟಿ ರೂಪಾಯಿ ಆರ್ಥಿಕ ನೆರವು ಬಿಡುಗಡೆ ಮಾಡಲು ಅನುಮೋದನೆ ನೀಡಿದೆ. ಆರು ಪ್ರವಾಹ ಪೀಡಿತ ರಾಜ್ಯಗಳಲ್ಲಿ, ಅಸ್ಸಾಂ ರಾಜ್ಯಕ್ಕೆ 375.60 ಕೋಟಿ ರೂ., ಮಣಿಪುರಕ್ಕೆ 29.20 ಕೋಟಿ ರೂ., ಮೇಘಾಲಯಕ್ಕೆ 30.40 ಕೋಟಿ ರೂ., ಮಿಜೋರಾಂಗೆ 22.80 ಕೋಟಿ ರೂ., ಕೇರಳಕ್ಕೆ 153.20 ಕೋಟಿ ರೂ. ಮತ್ತು ಉತ್ತರಾಖಂಡಕ್ಕೆ 455.60 ಕೋಟಿ …
Read More »ಖಾದಿ ಮತ್ತು ಗ್ರಾಮೋದ್ಯೋಗ ವಲಯದಲ್ಲಿನ ಉತ್ಪಾದನಾ ಕಾರ್ಯಕ್ಷಮತೆ ಹೆಚ್ಚಳ; ಸುಶ್ರೀ ಶೋಭಾ ಕರಂದ್ಲಾಜೆ
ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವರಾದ ಸುಶ್ರೀ ಶೋಭಾ ಕರಂದ್ಲಾಜೆ ಅವರು ಬೆಂಗಳೂರಿನ ಖಾದಿ ಮತ್ತು ಗ್ರಾಮೀಣ ಕೈಗಾರಿಕಾ ಆಯೋಗದ ವಲಯ ಕಚೇರಿಯಲ್ಲಿ ಇಂದು ಖಾದಿ ಗ್ರಾಮೋದ್ಯೋಗ, ಸ್ಫೂರ್ತಿ ಮತ್ತು ಪಿಎಂಇಜಿಪಿ ಯೋಜನೆಯ ಕುಶಲಕರ್ಮಿಗಳೊಂದಿಗೆ ಸಂವಾದ ನಡೆಸಿದರು. ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಭಾರತದಾದ್ಯಂತ ಖಾದಿ ಮತ್ತು …
Read More »ಬ್ರೆಜಿಲ್ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರೆಜಿಲ್ ಗೆ ಅಧಿಕೃತ ಭೇಟಿ ನೀಡಿದ್ದಾರೆ. ಅವರು ಇಂದು ಬ್ರೆಜಿಲ್ ನ ಅಧ್ಯಕ್ಷ ಘನತೆವೆತ್ತ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರನ್ನು ಬ್ರೆಜಿಲ್ ನ ಅಲ್ವೊರಾಡಾ ಅರಮನೆಯಲ್ಲಿ ಭೇಟಿಯಾದರು. ಪ್ರಧಾನಿಯವರನ್ನು ಅಧ್ಯಕ್ಷ ಲುಲಾ ಅವರು ಆತ್ಮೀಯವಾಗಿ ಬರಮಾಡಿಕೊಂಡರು ಮತ್ತು ಭವ್ಯ ಮತ್ತು ವರ್ಣರಂಜಿತ ವಿಧ್ಯುಕ್ತ ಸ್ವಾಗತವನ್ನು ನೀಡಿದರು. ಪ್ರಧಾನಮಂತ್ರಿ ಮತ್ತು ಅಧ್ಯಕ್ಷ ಲುಲಾ ಅವರು ಸೀಮಿತ ಮತ್ತು ನಿಯೋಗ ಮಟ್ಟದ ಮಾತುಕತೆಗಳನ್ನು …
Read More »ಜಂಟಿ ಹೇಳಿಕೆ: ಭಾರತ ಮತ್ತು ಬ್ರೆಜಿಲ್ – ಉನ್ನತ ಉದ್ದೇಶಗಳನ್ನು ಹೊಂದಿರುವ ಎರಡು ಶ್ರೇಷ್ಠ ರಾಷ್ಟ್ರಗಳು
ಭಾರತ ಗಣರಾಜ್ಯದ ಪ್ರಧಾನ ಮಂತ್ರಿಯವರಾದ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರು ಜುಲೈ 8, 2025 ರಂದು ಬ್ರೆಜಿಲ್ ಗೆ ಅಧಿಕೃತ ಭೇಟಿ ನೀಡಿದರು. ಫೆಡರೇಟಿವ್ ರಿಪಬ್ಲಿಕ್ ಆಫ್ ಬ್ರೆಜಿಲ್ ನ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರ ಆಹ್ವಾನದ ಮೇರೆಗೆ ಈ ಭೇಟಿಯನ್ನು ಕೈಗೊಳ್ಳಲಾಯಿತು. ಸುಮಾರು ಎಂಟು ದಶಕಗಳಿಂದ ಬ್ರೆಜಿಲ್-ಭಾರತ ಸಂಬಂಧಗಳ ಮೂಲಾಧಾರವಾಗಿರುವ ಸ್ನೇಹ ಮತ್ತು ವಿಶ್ವಾಸದ ಉತ್ಸಾಹದಲ್ಲಿ ಈ ಭೇಟಿ ನಡೆಯಿತು. …
Read More »ಬ್ರೆಜಿಲ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ
ಗೌರವಾನ್ವಿತರೇ, ನನ್ನ ಆತ್ಮೀಯ ಸ್ನೇಹಿತ ಅಧ್ಯಕ್ಷ ಲೂಲಾ ಅವರೇ, ಉಭಯ ದೇಶಗಳ ನಿಯೋಗದ ಸದಸ್ಯರೇ, ಮಾಧ್ಯಮ ಸ್ನೇಹಿತರೇ, ನಮಸ್ಕಾರ, “ಬೋವಾ ತಾರ್ದೆ!” (ಶುಭ ಸಂಜೆ!) ನನ್ನ ಸ್ನೇಹಿತರಾದ ಅಧ್ಯಕ್ಷ ಲೂಲಾ ಅವರಿಗೆ ರಿಯೊ ಮತ್ತು ಬ್ರೆಸಿಲಿಯಾದಲ್ಲಿ ನೀಡಿದ ಆತ್ಮೀಯ ಸ್ವಾಗತಕ್ಕಾಗಿ ನಾನು ಹೃತ್ಪೂರ್ವಕವಾಗಿ ಧನ್ಯವಾದ ಅರ್ಪಿಸುತ್ತೇನೆ. ಅಮೆಜಾನ್ ನ ಸೌಂದಯರ್ಯ ಮತ್ತು ನಿಮ್ಮ ಸೌಜನ್ಯದಿಂದ ನಾವು ನಿಜಕ್ಕೂ ಪುಳಕಿತರಾಗಿದ್ದೇವೆ. ಇಂದು ಬ್ರೆಜಿಲ್ ಅಧ್ಯಕ್ಷರಿಂದ ಬ್ರೆಜಿಲ್ ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯನ್ನು …
Read More »ಹತ್ತಿ ಉತ್ಪಾದನೆ ಕುರಿತು ಚರ್ಚಿಸಲು ಸಭೆ: ಕೇಂದ್ರ ಕೃಷಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರಿಂದ ವಿಡಿಯೋ ಮೂಲಕ ಘೋಷಣೆ
ಕೇಂದ್ರ ಕೃಷಿ, ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು, ಬೆಳೆವಾರು ಸಮಸ್ಯೆಗಳನ್ನು ಚರ್ಚಿಸುವ ಸರಣಿ ಸಭೆಗಳ ಮುಂದುವರಿದ ಭಾಗವಾಗಿ, ಇಂದು ವಿಡಿಯೋ ಸಂದೇಶವೊಂದನ್ನು ಬಿಡುಗಡೆಗೊಳಿಸಿದ್ದಾರೆ. ಹತ್ತಿ ಉತ್ಪಾದನೆಯಲ್ಲಿನ ಬಿಕ್ಕಟ್ಟನ್ನು ಚರ್ಚಿಸಲು ಮುಂಬರುವ ಶುಕ್ರವಾರ, ಜುಲೈ 11, 2025 ರಂದು ಕೊಯಮತ್ತೂರಿನಲ್ಲಿ ಮಹತ್ವದ ಸಭೆಯೊಂದನ್ನು ಆಯೋಜಿಸಿರುವ ಬಗ್ಗೆ ಅವರು ಮಾಹಿತಿ ನೀಡಿದ್ದು, ಈ ನಿಟ್ಟಿನಲ್ಲಿ ದೇಶದ ಸಮಸ್ತ ರೈತ ಸಹೋದರ ಸಹೋದರಿಯರಿಂದ ಸಲಹೆಗಳನ್ನು ಆಹ್ವಾನಿಸಿದ್ದಾರೆ. …
Read More »
Matribhumi Samachar Kannad